news kadaa

ಗ್ರಾಮ ಪಂಚಾಯಿತಿ ಪ್ರತಿನಿಧಿಗಳನ್ನು ಗೌರವದಿಂದ ನಡೆಸಿಕೊಳ್ಳಿ: ಅಧಿಕಾರಿಗಳಿಗೆ ಪಂಚಾಯತ್ ರಾಜ್ ಇಲಾಖೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com, ಫೆ.01 ಬೆಂಗಳೂರು: ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಎಲ್ಲಾ ತಾಲ್ಲೂಕು ಮತ್ತು ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ (ಸಿಇಒ) ಗ್ರಾಮ ಪಂಚಾಯತ್ ಸದಸ್ಯರು, ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಗೌರವದಿಂದ ನಡೆಸಿಕೊಳ್ಳುವಂತೆ ಎಚ್ಚರಿಕೆ ನೀಡುವ ಸುತ್ತೋಲೆಯನ್ನು ಕಳುಹಿಸಿದ್ದಾರೆ. ಪಂಚಾಯತ್‌ಗಳಿಂದ ಆಯ್ಕೆಯಾದ ಚುನಾಯಿತ ಪ್ರತಿನಿಧಿಗಳನ್ನು ಸೇವಕರಂತೆ ನಡೆಸಿಕೊಳ್ಳಲಾಗುತ್ತದೆ ಎಂದು ನಮಗೆ ತಿಳಿದುಬಂದಿದೆ. ಇದನ್ನು ನಿಲ್ಲಿಸಬೇಕು ಎಂದು ಪಂಚಾಯತ್ ರಾಜ್ ನಿರ್ದೇಶಕ ಎನ್. ನೋಮೇಶ್ ಕುಮಾರ್ ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕದಲ್ಲಿ, 91,000 ಕ್ಕೂ ಹೆಚ್ಚು ಚುನಾಯಿತ […]

ಗ್ರಾಮ ಪಂಚಾಯಿತಿ ಪ್ರತಿನಿಧಿಗಳನ್ನು ಗೌರವದಿಂದ ನಡೆಸಿಕೊಳ್ಳಿ: ಅಧಿಕಾರಿಗಳಿಗೆ ಪಂಚಾಯತ್ ರಾಜ್ ಇಲಾಖೆ ಎಚ್ಚರಿಕೆ Read More »

ಕರ್ನಾಟಕ

ನಟ ದರ್ಶನ್’ಗೆ ನೋಟಿಸ್ ಜಾರಿ, ಗನ್ ಲೈಸೆನ್ಸ್ ರದ್ದು ಸಾಧ್ಯತೆ

(ನ್ಯೂಸ್ ಕಡಬ) newskadaba.com ಜ.13 ಬೆಂಗಳೂರು: ರೇಣುಕಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ ಬಳಿ ಇರುವ ಗನ್ ಲೈಸೆನ್ಸ್’ನ್ನು ಪೊಲೀಸರು ಹಿಂಪಡೆಯುವ ಸಾಧ್ಯತೆಗಳಿವೆ. ಕೊಲೆ ಪ್ರಕರಣದಲ್ಲಿ ಈಗಾಗಲೇ ಜಾಮೀನು ಮೇಲೆ ಬಿಡುಗಡೆಯಾಗಿರುವ ದರ್ಶನ್, ಪರವಾನಗಿ ಗನ್ ಬಳಸಿ ಪ್ರಕರಣ ಸಾಕ್ಷಿಗಳಿಗೆ ಬೆದರಿಕೆ ಹಾಕುವ ಸಾಧ್ಯತೆಗಳಿವೆ. ಹೀಗಾಗಿ ನಿಮ್ಮ ಗನ್ ಲೈಸೆನ್ಸ್ ಏಕೆ ರದ್ದುಗೊಳಿಸಬಾರದು ಎಂದು ಪ್ರಶ್ನಿಸಿ ನಗರ ಪೊಲೀಸ್ ಆಡಳಿತ ವಿಭಾಗದ ಡಿಸಿಪಿ ಪದ್ಮಿನಿ ಸಾಹು ಅವರು ನಟನಿಗೆ ನೋಟಿಸ್ ಜಾರಿಗೊಳಿಸಿದ್ದಾರೆ. ನೋಟಿಸ್ ತಲುಪಿದ

ನಟ ದರ್ಶನ್’ಗೆ ನೋಟಿಸ್ ಜಾರಿ, ಗನ್ ಲೈಸೆನ್ಸ್ ರದ್ದು ಸಾಧ್ಯತೆ Read More »

ಕರ್ನಾಟಕ

ಏರಿಕೆ ಕಂಡಿದ್ದ ಚಿನ್ನದ ದರದಲ್ಲಿ ಇಂದು ಇಳಿಕೆ

(ನ್ಯೂಸ್ ಕಡಬ) newskadaba.com ಡಿ.31: ಚಿನ್ನದ ದರ ಇಂದು ಇಳಿಕೆ ಆಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 40 ರೂ. ಮತ್ತು 44ರೂ. ಇಳಿಕೆ ಆಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,110 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,756 ರೂ.ರಷ್ಟಿದೆ. 22 ಕ್ಯಾರಟ್‌ ಚಿನ್ನದ ದರ

ಏರಿಕೆ ಕಂಡಿದ್ದ ಚಿನ್ನದ ದರದಲ್ಲಿ ಇಂದು ಇಳಿಕೆ Read More »

ಕರ್ನಾಟಕ

ಪ್ರತಿ ಕಂಬಳಕ್ಕೂ 5 ಲ.ರೂ. ನೀಡಲು ರಾಜ್ಯ ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.com ಡಿ. 24: ಕರಾವಳಿಯ ಪ್ರತಿ ಕಂಬಳಕ್ಕೂ 5 ಲಕ್ಷ ರೂಪಾಯಿ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಳೆದ ವರ್ಷ ಕಂಬಳಕ್ಕೆ ಅನುದಾನ ಬೇಡಿಕೆ ಇಟ್ಟಿದ್ದರೂ ಕೂಡ ಸರ್ಕಾರ ಅನುದಾನ ನೀಡಿರಲಿಲ್ಲ. ಈ ಬಗ್ಗೆ ಕಂಬಳಪ್ರಿಯರು ಬೇಸರ ವ್ಯಕ್ತಪಡಿಸಿದ್ದರು. ಅದರ ಬೆನ್ನಲ್ಲೇ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲೂ ಕರಾವಳಿಯ ಶಾಸಕರು ಕಂಬಳಕ್ಕೆ ಅನುದಾನ ನೀಡುವಂತೆ ಬೇಡಿಕೆ ಸಲ್ಲಿಸಿದ್ದರು. ಸ್ವತಃ ಸ್ಪೀಕರ್ ಯುಟಿ ಖಾದರ್ ಅವರು ಕೂಡ ಕಂಬಳಕ್ಕೆ ಸರ್ಕಾರ ನೆರವು ನೀಡದಿದ್ದರೆ ನಾವೇ

ಪ್ರತಿ ಕಂಬಳಕ್ಕೂ 5 ಲ.ರೂ. ನೀಡಲು ರಾಜ್ಯ ಸರ್ಕಾರ ಆದೇಶ Read More »

ಕರಾವಳಿ, ಕರ್ನಾಟಕ

ಕಳೆದ ಒಂದೂವರೆ ವರ್ಷದಲ್ಲಿ ದಾಖಲೆ ಪ್ರಮಾಣದಲ್ಲಿ ಯುವ ಜನತೆಗೆ ಸರ್ಕಾರಿ ಉದ್ಯೋಗ- ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ಡಿ. 23 ನವದೆಹಲಿ:  ಕಳೆದ ಒಂದೂವರೆ ವರ್ಷದಲ್ಲಿ ದಾಖಲೆ ಪ್ರಮಾಣದಲ್ಲಿ ಅಂದರೆ ಸುಮಾರು 10 ಲಕ್ಷ ಖಾಯಂ ಸರ್ಕಾರಿ ನೌಕರಿಯನ್ನು ಯುವ ಜನತೆಗೆ ಒದಗಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ. ರೋಜ್ ಗಾರ್ ಮೇಳದಲ್ಲಿ ನೇಮಕಾತಿಯಾದವರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಇಂತಹ ಕಾರ್ಯಕ್ರಮದ ಮೂಲಕ ಇಷ್ಟೊಂದು ದಾಖಲೆ ಪ್ರಮಾಣದಲ್ಲಿ ಈ ಹಿಂದಿನ ಸರ್ಕಾರಗಳ ಅವಧಿಯಲ್ಲಿ ಉದ್ಯೋಗ ನೀಡಿರಲಿಲ್ಲ ಎಂದು ಹೇಳಿದರು. ಈ ರೋಜ್ ಗಾರ್ ಮೇಳದಲ್ಲಿ 71,000 ಅಭ್ಯರ್ಥಿಗಳಿಗೆ ನೇಮಕಾತಿ

ಕಳೆದ ಒಂದೂವರೆ ವರ್ಷದಲ್ಲಿ ದಾಖಲೆ ಪ್ರಮಾಣದಲ್ಲಿ ಯುವ ಜನತೆಗೆ ಸರ್ಕಾರಿ ಉದ್ಯೋಗ- ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ಬಿಜೆಪಿ-ಜೆಡಿಎಸ್ ಗ್ಯಾರಂಟಿ ನಿಲ್ಲಿಸಲು ಸಂಚು ರೂಪಿಸುತ್ತಿದೆ: ಡಿಕೆಶಿ

(ನ್ಯೂಸ್ ಕಡಬ) newskadaba.com ನ. 09.ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಸೇರಿದಂತೆ ಕಾಂಗ್ರೆಸ್‌‍ ಸರ್ಕಾರದ ಎಲ್ಲಾ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿ-ಜೆಡಿಎಸ್‌‍ ಮೈತ್ರಿಕೂಟವು ಸಂಚು ನಡೆಸಿದೆ. ಆದರೆ ಇದು ಸಾಧ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೇಗಾದರೂ ಮಾಡಿ ಗ್ಯಾರಂಟಿಗಳನ್ನು ನಿಲ್ಲಿಸಲು ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಅದನ್ನೇ ಹೇಳಿದ್ದಾರೆ. ಆದರೆ ಗ್ಯಾರಂಟಿ ನಿಲ್ಲಿಸಲು ಅವರ ಹಣೆಯಲ್ಲಿ ಬರೆದಿಲ್ಲ ಎಂದು ತಿರುಗೇಟು ನೀಡಿದರು. ಜನ ಹುಷಾರಾಗಿರಬೇಕು. ತಾಯಂದಿರು ಉತ್ತಮವಾದ ಬದುಕು

ಬಿಜೆಪಿ-ಜೆಡಿಎಸ್ ಗ್ಯಾರಂಟಿ ನಿಲ್ಲಿಸಲು ಸಂಚು ರೂಪಿಸುತ್ತಿದೆ: ಡಿಕೆಶಿ Read More »

ಕರ್ನಾಟಕ
Scroll to Top