news kadab

ಟ್ರಂಪ್ ಗೆ ನೊಬೆಲ್ ಶಾಂತಿ ಪ್ರಶಸ್ತಿ ಪದಕ ಸಮರ್ಪಿಸಿದ ಮಚಾಡೊ

(ನ್ಯೂಸ್‌ ಕಡಬ) newskadaba.com,  ಜ.16 : ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯ ಗೋಡೆ ಸಹಿತ ಹಲವು ಸೊತ್ತುಗಳು ಹಾನಿಗೀಡಾಗಿ ಸುಮಾರು 3 ಲಕ್ಷ ರೂ. ನಷ್ಟ ಸಂಭವಿಸಿರುವ ಘಟನೆ ಸಾಣೂರು ಗ್ರಾಮದ ಮುದ್ದಣ್ಣ ನಗರ ಎಂಬಲ್ಲಿ ಗುರುವಾರ ತಡರಾತ್ರಿ 1:30ರ ಸುಮಾರಿಗೆ ನಡೆದಿದೆ. ಮುದ್ದಣ್ಣ ನಗರದ ವಾರಿಜಾ ಎಂಬುವವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಅಡುಗೆ ಕೋಣೆಯ ಹೊರಭಾಗದ ಕೊಠಡಿಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆ, ಫರ್ನಿಚರ್, ವಾಷಿಂಗ್ ಮಷೀನ್, ಪಾತ್ರೆ […]

ಟ್ರಂಪ್ ಗೆ ನೊಬೆಲ್ ಶಾಂತಿ ಪ್ರಶಸ್ತಿ ಪದಕ ಸಮರ್ಪಿಸಿದ ಮಚಾಡೊ Read More »

ಅಂತರ್ರಾಷ್ಟ್ರೀಯ ನ್ಯೂಸ್

16 ಬೌಂಡರಿ, 15 ಸಿಕ್ಸ್ ಸಿಡಿಸಿ ಇತಿಹಾಸ ನಿರ್ಮಿಸಿದ ವೈಭವ್ ಸೂರ್ಯವಂಶಿ

(ನ್ಯೂಸ್‌ ಕಡಬ)com,ಡಿ.24: ರಾಂಚಿಯಲ್ಲಿ ನಡೆಯುತ್ತಿರುವ ವಿಜಯ್ ಹಜಾರೆ ಟೂರ್ನಿಯಲ್ಲಿ ಬಿಹಾರ ತಂಡವನ್ನು ಪ್ರತಿನಿಧಿಸುತ್ತಿರುವ 14 ವರ್ಷದ ವೈಭವ್ ಸೂರ್ಯವಂಶಿ 16 ಬೌಂಡರಿ, 15 ಸಿಕ್ಸ್ ಗಳೊಂದಿಗೆ ವೇಗದ ಶತಕ ಸಿಡಿಸಿ ಇತಿಹಾಸ ನಿರ್ಮಿಸಿದ್ದಾರೆ. ಅರುಣಾಚಲ ಪ್ರದೇಶ ವಿರುದ್ಧದ ಪಂದ್ಯದಲ್ಲಿ ಸೂರ್ಯವಂಶಿ ಕೇವಲ 36 ಎಸೆತಗಳಲ್ಲಿ ಶತಕ ಹೊಡೆದರು. ಈ ಮೂಲಕ ಲಿಸ್ಟ್ ಎ ಕ್ರಿಕೆಟ್ ಪಂದ್ಯದಲ್ಲಿ ಅತಿ ವೇಗದ ಶತಕ ಸಿಡಿಸಿದ ಭಾರತದ ಕಿರಿಯ ಆಟಗಾರ ಹಾಗೂ ಅತಿ ವೇಗದಲ್ಲಿ ಶತಕ ಸಿಡಿಸಿದ ಎರಡನೇ ಭಾರತೀಯ ಆಟಗಾರ

16 ಬೌಂಡರಿ, 15 ಸಿಕ್ಸ್ ಸಿಡಿಸಿ ಇತಿಹಾಸ ನಿರ್ಮಿಸಿದ ವೈಭವ್ ಸೂರ್ಯವಂಶಿ Read More »

ಕ್ರೀಡಾ ನ್ಯೂಸ್

ಮತ್ತೆ ಏರಿಕೆ ಕಂಡ ಚಿನ್ನದ ದರ

(ನ್ಯೂಸ್‌ ಕಡಬ) newskadaba.com,  ನ.08: ಚಿನ್ನದ ಬೆಲೆಯಲ್ಲಿ ಸಾರ್ವಕಾಲಿಕ ದಾಖಲೆಯ ಹೆಚ್ಚಳ ಆಗಿದೆ. ಇಂದು ಬರೋಬ್ಬರಿ 2460 ರೂಪಾಯಿ ಏರಿಕೆ ಆಗಿದ್ದು, ಚಿನ್ನಾಭರಣ ಪ್ರಿಯರಿಗೆ ಭಾರಿ ನಿರಾಸೆ ಉಂಟಾಗಿದೆ. ಈ ವಾರದ ಆರಂಭಿಂದಲೇ ಗರಿಷ್ಠ ಹೆಚ್ಚಳವನ್ನು ಚಿನ್ನದ ಬೆಲೆ ದಾಖಲಿಸುತ್ತಿದೆ. ನವೆಂಬರ್ 11 ಮಂಗಳವಾರದಿಂದ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 12,628 ರೂಪಾಯಿ ಇದ್ದು, ಇಂದು 246 ರೂಪಾಯಿ ಹೆಚ್ಚಳ ಆಗಿದೆ. 10 ಗ್ರಾಂ ಶುದ್ಧ ಚಿನ್ನಕ್ಕೆ 1,26,280 ರೂಪಾಯಿ ಇದೆ. 24

ಮತ್ತೆ ಏರಿಕೆ ಕಂಡ ಚಿನ್ನದ ದರ Read More »

ಬ್ರೇಕಿಂಗ್ ನ್ಯೂಸ್

ಮೇ 1ರಿಂದ ಎಟಿಎಂ ವಿತ್ ಡ್ರಾ ಶುಲ್ಕ ಹೆಚ್ಚಳ

(ನ್ಯೂಸ್ ಕಡಬ) newskadaba.com ಎ. 29:  ನವದೆಹಲಿ: ಡಿಜಿಟಲ್ ಬ್ಯಾಂಕಿಂಗ್ ನತ್ತ ಇನ್ನೂ ನೀವು ಹೋಗಿಲ್ಲವೇ? ಹೆಚ್ಚಾಗಿ ಎಟಿಎಂ ಬಳಸುತ್ತಿದ್ದೀರಾ ? ಹಾಗಿದ್ದರೆ ಭಾರತೀಯ ರಿಸರ್ವ್ ಬ್ಯಾಂಕ್ ಹೊರಡಿಸಿರುವ ಈ ಆದೇಶ ನಿಮಗೆ ಶಾಕ್ ನೀಡಬಹುದು. ಮೇ 1ರಿಂದ ಜಾರಿಯಾಗುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ಎಟಿಎಂ (ATM) ವಹಿವಾಟಿನ) ಉಚಿತ ಮಿತಿ ಮತ್ತು ಶುಲ್ಕಗಳಲ್ಲಿ ಬದಲಾವಣೆ ಮಾಡಿ ಆದೇಶಿಸಿದೆ. ಈಗಲೂ ಹೆಚ್ಚಾಗಿ ನೀವು ಎಟಿಎಂ ಮೂಲಕ ವಹಿವಾಟು ನಡೆಸುತ್ತಿದ್ದರೆ ಇನ್ನು ಮುಂದೆ ದುಬಾರಿ ಶುಲ್ಕ ನಿಮ್ಮ ಖಾತೆಯಿಂದ ಕಡಿತಗೊಳ್ಳಬಹುದು.

ಮೇ 1ರಿಂದ ಎಟಿಎಂ ವಿತ್ ಡ್ರಾ ಶುಲ್ಕ ಹೆಚ್ಚಳ Read More »

ಕರ್ನಾಟಕ

‘ಪಾಕಿಸ್ತಾನಕ್ಕೆ ನಾವು ಶಸ್ತ್ರಾಸ್ತ್ರಗಳನ್ನು ಕಳುಹಿಸಿಲ್ಲ’- ಸ್ಪಷ್ಟನೆ ನೀಡಿದ ಟರ್ಕಿ

(ನ್ಯೂಸ್ ಕಡಬ) newskadaba.com ಎ. 29:  ನಾವು ಪಾಕಿಸ್ತಾನಕ್ಕೆ ಯಾವುದೇ ಶಸ್ತ್ರಾಸ್ತ್ರಗಳನ್ನು ಕಳುಹಿಸಿಲ್ಲ ಎಂದು ಟರ್ಕಿ ರಕ್ಷಣಾ ಸಚಿವಾಲಯ ಸ್ಪಷ್ಟನೆ ನೀಡಿದೆ. ಪಾಕಿಸ್ತಾನಕ್ಕೆ ಆರು ಶಸ್ತ್ರಾಸ್ತ್ರ ವಿಮಾನಗಳನ್ನು ಟರ್ಕಿ ಕಳುಹಿಸಿದೆ ಹಲವಾರು ಸುದ್ದಿವಾಹಿನಿಗಳು ವರದಿ ಮಾಡಿದ್ದವು. ಆದರೆ ಇದಕ್ಕೆ ಸೋಮವಾರ ಅಧ್ಯಕ್ಷೀಯ ಸಂವಹನ ನಿರ್ದೇಶನಾಲಯ ಸ್ಪಷ್ಟನೆ ನೀಡಿದ್ದು, ಟರ್ಕಿಯಿಂದ ಬಂದ ಸರಕು ವಿಮಾನವು ಇಂಧನ ತುಂಬಿಸಲು ಪಾಕಿಸ್ತಾನದಲ್ಲಿ ಇಳಿಯಿತು. ನಂತರ ಅದು ತನ್ನ ಮಾರ್ಗದಲ್ಲಿ ಮುಂದುವರಿಯಿತು. ಅಧಿಕೃತ ಸಂಸ್ಥೆಗಳು ಬಿಟ್ಟು ಬೇರೆ ಯಾರಿಂದಲಾದರೂ ಊಹಾತ್ಮಕ ಹೇಳಿಕೆಗಳು, ಸುದ್ದಿಗಳು

‘ಪಾಕಿಸ್ತಾನಕ್ಕೆ ನಾವು ಶಸ್ತ್ರಾಸ್ತ್ರಗಳನ್ನು ಕಳುಹಿಸಿಲ್ಲ’- ಸ್ಪಷ್ಟನೆ ನೀಡಿದ ಟರ್ಕಿ Read More »

ಬ್ರೇಕಿಂಗ್ ನ್ಯೂಸ್

ನಟ ದರ್ಶನ್‌ಗೆ ದೇಶಾದ್ಯಂತ ಸಂಚಾರಕ್ಕೆ ಅವಕಾಶ ನೀಡಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com ಫೆ. 28 ಬೆಂಗಳೂರು:  ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೋರ್ಟ್ ವ್ಯಾಪ್ತಿ ಬಿಟ್ಟು ಹೊರ ಊರಿಗೆ ಹೋಗದಂತೆ ನಟ ದರ್ಶನ್‌ಗೆ ವಿಧಿಸಿದ್ದ ಷರತ್ತು ಸಡಿಲಗೊಂಡಿದೆ. ಈ ಮೂಲಕ ದರ್ಶನ್ ದೇಶಾದ್ಯಂತ ಸಂಚಾರಕ್ಕೆ ಅವಕಾಶ ನೀಡಿ ಹೈಕೋರ್ಟ್‌ಆದೇಶ ಹೊರಡಿಸಿದೆ. ಹೈಕೋರ್ಟ್‌ನ ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ಆದೇಶ ನೀಡಿದ್ದು, ದೇಶಾದ್ಯಂತ ಹೋಗಲು ಅವಕಾಶ ನೀಡಿದೆ. ವಿದೇಶಕ್ಕೆ ಹೋಗುವಂತಿಲ್ಲ ಅಂತಾ ಆದೇಶ ಹೊರಡಿಸಿದೆ.

ನಟ ದರ್ಶನ್‌ಗೆ ದೇಶಾದ್ಯಂತ ಸಂಚಾರಕ್ಕೆ ಅವಕಾಶ ನೀಡಿದ ಹೈಕೋರ್ಟ್ Read More »

ಕರ್ನಾಟಕ

ಸುಳ್ಯ : ಕಾರು ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಜ.22 : ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೆರಾಜೆ ಸಮೀಪದ ಕಲ್ವೆರ್ಪೆಯಲ್ಲಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಬುಧವಾರ ವರದಿಯಾಗಿದೆ. ಬೈಕ್ ಮಡಿಕೇರಿ ಕಡೆಯಿಂದ ಮಂಗಳೂರು ಕಡೆ ತೆರಳುತ್ತಿತ್ತು. ಕಾರು ಸುಳ್ಯದಿಂದ ಸಂಪಾಜೆ ಕಡೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ‌. ಗಾಯಾಳು ಬೈಕ್ ಸವಾರನನ್ನು ಅಸ್ಪತ್ರೆಗೆ ಕರೆದೊಯ್ಯಲಾಗಿದೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ಸುಳ್ಯ : ಕಾರು ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಗಂಭೀರ Read More »

ಕರಾವಳಿ

6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕೊಲೆ- ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಜ.14 ಬೆಂಗಳೂರು: ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ ಮಾಡಿರುವ ಪೈಶಾಚಿಕ ಕೃತ್ಯ ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ನಡೆದಿದೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಹಾರ ಮೂಲದ ಅಭಿಷೇಕ್ ಕುಮಾರ್ (25) ಅತ್ಯಾಚಾರ ಎಸಗಿದ ಆರೋಪಿ. ಸೋಮವಾರ ರಾತ್ರಿ 7.30ರ ಸುಮಾರಿಗೆ ಸುಮಾರಿಗೆ ಘಟನೆ ನಡೆದಿದೆ. ಸೋಮವಾರ ಬಾಲಕಿಯ ಪೋಷಕರು ಗಾರೆ ಕೆಲಸಕ್ಕೆ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಮನೆಯಲ್ಲಿ ಯಾರು ಇರಲಿಲ್ಲ. ಈ ವೇಳೆ ಮನೆಗೆ ಬಂದ ಅಭಿಷೇಕ್​ ಬಾಲಕಿಯನ್ನು

6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕೊಲೆ- ಆರೋಪಿ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಡೀಪುರ ಅರಣ್ಯದಲ್ಲಿ ನಿರ್ಧಿಷ್ಟ ವಾಹನಗಳಿಗೆ ರಾತ್ರಿ ಸಂಚಾರಕ್ಕೆ ಅನುವು: ಖಂಡ್ರೆ ವಿರುದ್ಧ ಬಿಜೆಪಿ ಕಿಡಿ

(ನ್ಯೂಸ್ ಕಡಬ) newskadaba.com ಜ.09 ಬೆಂಗಳೂರು: ಬಂಡೀಪುರ ಅರಣ್ಯದಲ್ಲಿ ನಿರ್ಧಿಷ್ಟ ವಾಹನಗಳಿಗೆ ರಾತ್ರಿ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿರುವುದಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ವಿರುದ್ಧ ಬಿಜೆಪಿ ಕಿಡಿಕಾರಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಈಶ್ವರ ಖಂಡ್ರೆ ಅವರೇ, ನೀವು ಕರ್ನಾಟಕದ ಅರಣ್ಯ ಸಚಿವರೋ? ಕೇರಳದ ಅರಣ್ಯ ಸಚಿವರೋ? ಎಂದು ತರಾಟೆಗೆ ತೆಗೆದುಕೊಂಡಿದೆ. ಬಂಡೀಪುರದಲ್ಲಿ ವನ್ಯಜೀವಿಗಳ ಸಂರಕ್ಷಣೆ ಮಾಡಬೇಕಾಗಿದ್ದು ಅರಣ್ಯ ಸಚಿವರ ಕೆಲಸ. ಅದನ್ನು ಬಿಟ್ಟು ಕೇರಳದ ಲಾಭಿಗೆ ಮಣಿದು ಕಾಂಗ್ರೆಸ್ ನಾಯಕರಿಗೆ

ಬಂಡೀಪುರ ಅರಣ್ಯದಲ್ಲಿ ನಿರ್ಧಿಷ್ಟ ವಾಹನಗಳಿಗೆ ರಾತ್ರಿ ಸಂಚಾರಕ್ಕೆ ಅನುವು: ಖಂಡ್ರೆ ವಿರುದ್ಧ ಬಿಜೆಪಿ ಕಿಡಿ Read More »

ಕರ್ನಾಟಕ

ಕೊಂಚ ಇಳಿಕೆ ಕಂಡ ಬಂಗಾರದ ಬೆಲೆ

(ನ್ಯೂಸ್ ಕಡಬ) newskadaba.com ಡಿ. 24: ಬೆಂಗಳೂರು:  ಚಿನ್ನದ ದರ ಇಂದು ಕೊಂಚ ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ ಇಂದು22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 10 ರೂ. ಇಳಿಕೆ ಆಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,090 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,735 ರೂ.ರಷ್ಟಿದೆ.   22 ಕ್ಯಾರಟ್‌ ಚಿನ್ನದ ದರ

ಕೊಂಚ ಇಳಿಕೆ ಕಂಡ ಬಂಗಾರದ ಬೆಲೆ Read More »

ಕರ್ನಾಟಕ
Scroll to Top