news kadab

ಪ್ರಧಾನಿ ಮೋದಿ ತಾಯಿ ಹೀರಾಬೆನ್ ವಿಧಿವಶ ➤ ಸಿಎಂ ಬೊಮ್ಮಾಯಿ ಸಂತಾಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 30. ವಯೋಸಹಜ ಖಾಯಿಲೆದಿಂದ ಶತಾಯುಷಿಯಾಗಿ ಬದುಕಿ ಇಂದು ಇಹಲೋಕ ತ್ಯಜಿಸಿದ ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.   ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಮತ್ತು ಹೀರಾಬೆನ್ ಅವರ ತಾಯಿ-ಮಗನ ಸಂಬಂಧ ವಿಶಿಷ್ಟವಾಗಿತ್ತು. ಅದನ್ನು ಹಲವು ಬಾರಿ ಅವರು ತೋರಿಸಿಕೊಂಡಿದ್ದರು. ಒಬ್ಬ ತಾಯಿಯಾಗಿ ಮಗನಲ್ಲಿ ತುಂಬಬೇಕಾದ ದೇಶಭಕ್ತಿ, ಆದರ್ಶ ಗುಣಗಳು, ಕರ್ಮಯೋಗ ಗುಣಗಳನ್ನು ಪ್ರಧಾನಿ ಮೋದಿಯವರಲ್ಲಿ ತುಂಬಿ […]

ಪ್ರಧಾನಿ ಮೋದಿ ತಾಯಿ ಹೀರಾಬೆನ್ ವಿಧಿವಶ ➤ ಸಿಎಂ ಬೊಮ್ಮಾಯಿ ಸಂತಾಪ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸರಕು ಸಾಗಾಟದ ಲಾರಿಗೆ ಬೆಂಕಿ ➤ ಚಾಲಕ ಪಾರು

(ನ್ಯೂಸ್ ಕಡಬ) newskadaba.com ಭಟ್ಕಳ, ಡಿ. 28. ಲಾರಿಯೊಂದಕ್ಕೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಭಟ್ಕಳ ನಗರದ ರಂಗೀಕಟ್ಟೆಯ ಕಾಮಾಕ್ಷಿ ಅಟೋ ಸರ್ವಿಸ್ ಪೆಟ್ರೋಲ್ ಬಂಕ್ ನ ಬಳಿ ವರದಿಯಾಗಿದೆ. ಹುಬ್ಬಳ್ಳಿಯಿಂದ ಕೇರಳದ ಕಾಸರಗೋಡಿಗೆ ಸಿಮೆಂಟ್ ತುಂಬಿಕೊಂಡು ಹೋಗುತ್ತಿದ್ದ ಲಾರಿಯ ಚಾಲಕ ಲಾರಿಯನ್ನು ಹೆದ್ದಾರಿ ಪಕ್ಕದಲ್ಲಿ ನಿಲ್ಲಿಸಿ ಪೆಟ್ರೋಬ್ ಬಂಕಿಗೆ ಡಿಸ್ಟಿಲ್ಡ್ ವಾಟರ್ ತರಲು ಹೋಗಿದ್ದಾಗ ಲಾರಿಯ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ತಕ್ಷಣ ಪೆಟ್ರೋಲ್ ಬಂಕ್‌ನಲ್ಲಿದ್ದ ಅಗ್ನಿ ಉಪಶಮನ ಎಕ್ಸಿಂಗ್ವಿಸ್ಟ್ರ್ ಉಪಯೋಗಿಸಿ

ಸರಕು ಸಾಗಾಟದ ಲಾರಿಗೆ ಬೆಂಕಿ ➤ ಚಾಲಕ ಪಾರು Read More »

ಕರಾವಳಿ, ಕರ್ನಾಟಕ

ಗೋಳಗುಮ್ಮಟ ಮೇಲಿಂದ ಜಿಗಿದು ಯುವತಿ ಆತ್ಮಹತ್ಯೆ..!                                    

(ನ್ಯೂಸ್ ಕಡಬ) newskadaba.com ವಿಜಯಪುರ, ಡಿ. 22. ಯುವತಿಯೋರ್ವಳು ಗೋಳಗುಮ್ಮಟ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರದಲ್ಲಿ ಸಂಭವಿಸಿದೆ. ಮೃತ ಯುವತಿಯನ್ನು ಸೌಂದರ್ಯ (23) ಎಂದು ಗುರುತಿಸಲಾಗಿದೆ. ಯುವತಿಯು ಪ್ರಿಯಕರನ ಜೊತೆಗೆ ಗಲಾಟೆ  ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ತಿಳಿದುಬಂದಿದೆ. ಗುಮ್ಮಟದ ಒಳಭಾಗದ ಆವರಣದಿಂದ ಜಿಗಿದಿರುವುದಾಗಿ ಮಾಹಿತಿ ಲಭ್ಯವಾಗಿದೆ. ಆತ್ಮಹತ್ಯೆ ಹಿನ್ನೆಲೆಯಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಅಲ್ಲಿಗೆ ಬಂದಿದ್ದ ಪ್ರವಾಸಿಗರೆಲ್ಲರೂ ಕಂಗಾಲಾಗಿದ್ದಾರೆ ಎಂದು ತಿಳಿದುಬಂದಿದೆ.  

ಗೋಳಗುಮ್ಮಟ ಮೇಲಿಂದ ಜಿಗಿದು ಯುವತಿ ಆತ್ಮಹತ್ಯೆ..!                                     Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಮೇರಿಕದಲ್ಲಿ ರೈಲು ಡಿಕ್ಕಿ ಪುತ್ತೂರಿನ ನಿವಾಸಿ ಮೃತ್ಯು

(ನ್ಯೂಸ್‌ ಕಡಬ) newskadaba.com ಪುತ್ತೂರು, ಡಿ. 12. ಪುತ್ತೂರು ಸಮೀಪದ ಬನ್ನೂರು ನಿವಾಸಿ, ಮೈಸೂರಿನ ಹಿರಿಯ ಹೊಟೇಲ್ ಉದ್ಯಮಿಯಾಗಿದ್ದ, ಅನಂತಕೃಷ್ಣ ರಾವ್ ಎಂಬವರ ಪುತ್ರ ಟಿ.ಎ ಸುಬ್ರಹ್ಮಣ್ಯ ಪಡ್ಡಿಲ್ಲಾಯ(30) ರವರು ಮೃತಪಟ್ಟ ವಿದ್ಯಾರ್ಥಿ. ಕಳೆದ ಎರಡು ವರ್ಷಗಳಿಂದ ಅಮೇರಿಕದಲ್ಲಿ ಉನ್ನತ ವ್ಯಾಸಾಂಗ ಮಾಡುತ್ತಿದ್ದರು. ಡಿ.11 ರಂದು ಅವರಿಗೆ ರೈಲು ಡಿಕ್ಕಿಯಾಗಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಅಮೇರಿಕದಲ್ಲಿ ರೈಲು ಡಿಕ್ಕಿ ಪುತ್ತೂರಿನ ನಿವಾಸಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top