news kadaba death

 ಸೀರೆಗಾಗಿ ಪ್ರಾಣ ಕಳೆದುಕೊಂಡ ನಾಲ್ವರು ಮಹಿಳೆಯರು!

(ನ್ಯೂಸ್ ಕಡಬ)newskadaba.com ತಮಿಳುನಾಡು, ಫೆ.06. ಖಾಸಗಿ ಸಂಸ್ಥೆಯೊಂದು ಹಬ್ಬದ ಆಚರಣೆಯ ಅಂಗವಾಗಿ ಉಚಿತ ಸೀರೆಗಳನ್ನು ವಿತರಿಸುತ್ತಿದ್ದ ವೇಳೆ ಕಾಲ್ತುಳಿತದಲ್ಲಿ ನಾಲ್ವರು ಮಹಿಳೆಯರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸುಮಾರು 1,000 ಮಹಿಳೆಯರು ಸೀರೆಗಳನ್ನು ವಿತರಿಸುವ ಸ್ಥಳಕ್ಕೆ ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಕಾಲ್ತುಳಿತ ಸಂಭವಿಸಿ ಅನೇಕ ಮಹಿಳೆಯರು ಗಾಯಗೊಂಡಿದ್ದಾರೆ. ವಾಣಿಯಂಬಾಡಿ ತಾಲೂಕಿನ ಆಸ್ಪತ್ರೆಗೆ ಹಲವು ಮಹಿಳೆಯರನ್ನು ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ನಾಲ್ವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.    

 ಸೀರೆಗಾಗಿ ಪ್ರಾಣ ಕಳೆದುಕೊಂಡ ನಾಲ್ವರು ಮಹಿಳೆಯರು! Read More »

ರಾಷ್ಟ್ರೀಯ ನ್ಯೂಸ್

ರೈಲಿಗೆ ಸಿಲುಕಿ ಮೂವರ ಮೃತದೇಹಗಳು ಛಿದ್ರಛಿದ್ರ..!!!

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ , ಜ.09.  ರೈಲ್ವೆ ಹಳಿ ಮೇಲೆ ಮೂವರ ಮೃತದೇಹಗಳು ಛಿದ್ರಛಿದ್ರ ವಾಗಿ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ತೊಂಡೇಬಾವಿ ರೈಲ್ವೆ ನಿಲ್ದಾಣದ ಸಮೀಪ ವರದಿಯಾಗಿದೆ. ಒಂದೇ ಕುಟುಂಬದ ಮೂವರು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರಬಹುದು. ಇಲ್ಲವೇ ಯಾರೋ ಕೊಲೆ ಮಾಡಿ ಶವಗಳನ್ನು ರೈಲ್ವೆ ಹಳಿ ಮೇಲೆ ಎಸೆದಿರಬಹುವುದು ಎಂದು ಶಂಕೆ ವ್ಯಕ್ತವಾಗಿದೆ. ಓರ್ವ ಪುರುಷ ಹಾಗೂ ಇಬ್ಬರು ಮಹಿಳೆಯರು ಗುರುತು ಸಿಗದಷ್ಟು ಮೃತದೇಹಗಳು ಛಿದ್ರವಾಗಿದೆ ಎಂದು ತಿಳಿದುಬಂದಿದೆ. ಸುದ್ದಿ

ರೈಲಿಗೆ ಸಿಲುಕಿ ಮೂವರ ಮೃತದೇಹಗಳು ಛಿದ್ರಛಿದ್ರ..!!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ ➤ ಆರು ಮಂದಿ ಮೃತ್ಯು, ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

(ನ್ಯೂಸ್ ಕಡಬ) newskadaba.com ಬೆಳಗಾವಿ, ಜ. 05. ಬೊಲೆರೊ ವಾಹನವೊಂದು ತಿರುವಿನಲ್ಲಿ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಆಲದ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ 6 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರ ಗ್ರಾಮದ ಬಳಿ ಗುರುವಾರ ನಸುಕಿನ ಜಾವ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಮೃತರನ್ನು ಹನುಮವ್ವ(25), ದೀಪಾ(31), ಸವಿತಾ(17), ಸುಪ್ರಿತಾ(11), ಮಾರುತಿ(42), ಇಂದಿರವ್ವಾ(24) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಹುಲಕುಂದ ಗ್ರಾಮದಿಂದ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಈ ದುರ್ಘಟನೆ

ರಸ್ತೆ ಅಪಘಾತ ➤ ಆರು ಮಂದಿ ಮೃತ್ಯು, ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಘೋಷಣೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ : ರಸ್ತೆ ಅಪಘಾತ ➤ ಬೈಕ್ ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ , ಡಿ 21 : ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ ಪರಿಣಾಮ ಓರ್ವ ಮೃತಪಟ್ಟು, ಮತ್ತೋರ್ವ ಗಾಯಗೊಂಡ ಘಟನೆ ಲಾಯಿಲ ಗ್ರಾಮದ ಕೊಯ್ಯರು ಕ್ರಾಸ್ ಬಳಿ ನಡೆದಿದೆ. ಮೃತ ಯುವಕನನ್ನು ವಿಜಯ್ (25)  ಹಾಗೂ ಗಾಯಾಳುವನ್ನು ಶೈಲೇಶ್ ಎಂದು ಗುರುತಿಸಲಾಗಿದೆ. ಮೃತ ಯುವಕ ಉಜಿರೆ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ಸಂಜೆ ಕೆಲಸ ಮುಗಿಸಿ ಬೈಕ್ ನಲ್ಲಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಬೆಳ್ತಂಗಡಿ : ರಸ್ತೆ ಅಪಘಾತ ➤ ಬೈಕ್ ಸವಾರ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top