news kadaba . dharmastala

ಧರ್ಮಸ್ಥಳ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ತನಿಖೆಗೆ SIT ರಚಿಸಿ CM ಆದೇಶ

(ನ್ಯೂಸ್‌ ಕಡಬ) newskadaba.com ಜು. 20: ಧರ್ಮಸ್ಥಳ ಸರಣಿ ಹತ್ಯೆ ಆರೋಪ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ SIT ರಚಿಸಿ ತನಿಖೆಗೆ ಆದೇಶಿಸಿದ್ದಾರೆ. ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲ ದಶಕಗಳಲ್ಲಿ ನಡೆದ ಅಸಹಜ ಸಾವುಗಳ ಬಗ್ಗೆ ತನಿಖೆ ನಡೆಸುವಂತೆ ಭಾರೀ ಒತ್ತಡ ಬಂದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ 4 ಸದಸ್ಯರ ಐಪಿಎಸ್ ಅಧಿಕಾರಿಗಳ ಎಸ್‌ಐಟಿಯನ್ನು ರಚಿಸಿದೆ. ಎಸ್‌ಐಟಿಯ ನೇತೃತ್ವವನ್ನು ಪ್ರಣವ್ ಮೊಹಂತಿ ವಹಿಸಿಕೊಂಡಿದ್ದಾರೆ. SIT ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಕಚೇರಿಯಿಂದ ಕಾರ್ಯನಿರ್ವಹಿಸುತ್ತದೆ ಮತ್ತು ಅಗತ್ಯ […]

ಧರ್ಮಸ್ಥಳ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ತನಿಖೆಗೆ SIT ರಚಿಸಿ CM ಆದೇಶ Read More »

ಕರ್ನಾಟಕ

ಧರ್ಮಸ್ಥಳ: ಬೈಕ್ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಅಪಘಾತ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಡಿ. 27. ಬೈಕ್ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಪ್ರಾಣಪಾಯದಿಂದ ಪಾರಾದ ಘಟನೆ ದೊಂಡೋಲೆ ಕ್ರಾಸ್ ಬಳಿ ಮಂಗಳವಾರದಂದು ಸಂಭವಿಸಿದೆ. ಅಪಘಾತದಿಂದಾಗಿ ಬೈಕ್ ಸಂಪೂರ್ಣ ಜಖಂಗೊಂಡಿದೆ. ಘಟನೆ ನಡೆದ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ. .

ಧರ್ಮಸ್ಥಳ: ಬೈಕ್ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಅಪಘಾತ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top