News Kadaba

ವಿಶ್ವಸಂಸ್ಥೆಯಲ್ಲಿ ಹೊಸ ‘ಈಕ್ವಲ್ ಅರ್ಥ್’ ಭೂಪಟ ಅಂಗೀಕಾರ: ಭಾರತ ಬೆಂಬಲ, ಅಮೆರಿಕ ವಿರೋಧ

(ನ್ಯೂಸ್‌ ಕಡಬ) newskadaba.com, ಸೆ.05. ವಿಶ್ವಸಂಸ್ಥೆಯ ಸಾಮಾನ್ಯ ಸಭೆ ‘ಈಕ್ವಲ್ ಅರ್ಥ್ ಪ್ರೊಜೆಕ್ಷನ್’ ಎಂಬ ನೂತನ ಭೂಪಟವನ್ನು ಅಳವಡಿಸಿಕೊಳ್ಳಲು ನಿರ್ಣಯ ಅಂಗೀಕರಿಸಿದೆ.ನಿರ್ಣಯದ ಪರವಾಗಿ ಭಾರತ ಸೇರಿದಂತೆ 164 ದೇಶಗಳು ಮತ ಚಲಾಯಿಸಿದರೆ, ಅಮೆರಿಕ ಮಾತ್ರ ವಿರುದ್ಧವಾಗಿ ಮತ ಹಾಕಿತು. 6 ದೇಶಗಳು ಮತದಾನದಿಂದ ದೂರ ಉಳಿದವು. 1569ರ ‘ಮೆರ್ಕೆಟರ್ ಪ್ರೊಜೆಕ್ಷನ್’ ಭೂಮಿಯ ನಿಜವಾದ ವಿಸ್ತೀರ್ಣಕ್ಕಿಂತ ಉತ್ತರ ಅಮೆರಿಕ ಹಾಗೂ ಯುರೋಪ್ ಖಂಡಗಳನ್ನು ದೊಡ್ಡದಾಗಿ ತೋರಿಸುತ್ತಿತ್ತು.ಹಳೆಯ ನಕ್ಷೆಯಲ್ಲಿ ಗ್ರೀನ್‌ಲ್ಯಾಂಡ್ ಮತ್ತು ಆಫ್ರಿಕಾ ಒಂದೇ ಗಾತ್ರದಲ್ಲಿ ಕಾಣಿಸುತ್ತಿದ್ದವು. ಆದರೆ ನೈಜವಾಗಿ […]

ವಿಶ್ವಸಂಸ್ಥೆಯಲ್ಲಿ ಹೊಸ ‘ಈಕ್ವಲ್ ಅರ್ಥ್’ ಭೂಪಟ ಅಂಗೀಕಾರ: ಭಾರತ ಬೆಂಬಲ, ಅಮೆರಿಕ ವಿರೋಧ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳವು: ಆರೋಪಿ ಬಂಧನ, ಬೈಕ್ ಜಪ್ತಿ

(ನ್ಯೂಸ್‌ ಕಡಬ) newskadaba.com, ಸೆ.05. ಪುತ್ತೂರು ತಾಲೂಕಿನ ಬೆಟ್ಟಂಪಾಡಿಯಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹೊರಭಾಗದಲ್ಲಿದ್ದ ಕಾಣಿಕೆ ಹುಂಡಿಯನ್ನು ಇತ್ತೀಚೆಗೆ ಕಳವು ಮಾಡಲಾಗಿತ್ತು.ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿರುವ ಪುತ್ತೂರು ಗ್ರಾಮಾಂತರ ಪೊಲೀಸರು, ಕೇರಳದ ಕಾಸರಗೋಡು ನಿವಾಸಿ ಹಾಗೂ ಅಂತಾರಾಜ್ಯ ಕಳ್ಳ ಸತೀಶ್ (31) ಎಂಬಾತನನ್ನು ಬಂಧಿಸಿದ್ದಾರೆ. ಕಳುವಾಗಿದ್ದ ಕಾಣಿಕೆ ಹುಂಡಿ ಹಾಗೂ ಕೃತ್ಯ ಎಸಗಲು ಬಳಸಿದ್ದ ಸುಮಾರು ₹1 ಲಕ್ಷ ಮೌಲ್ಯದ ಬೈಕ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.ಆಗಸ್ಟ್ 24ರ ರಾತ್ರಿ ಹುಂಡಿ ಕಳವಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ

ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳವು: ಆರೋಪಿ ಬಂಧನ, ಬೈಕ್ ಜಪ್ತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

42 ವರ್ಷಗಳ ಬಳಿಕ ಸಿಕ್ಕಿಬಿದ್ದ ಆರೋಪಿಗೆ ಜಾಮೀನು: ಕಾರ್ಕಳ ಪೊಲೀಸರ ಕಾರ್ಯಾಚರಣೆ

(ನ್ಯೂಸ್‌ ಕಡಬ) newskadaba.com  ಸೆ.03 . ಸುಮಾರು 42 ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ರವೀಂದ್ರ ಶೆಟ್ಟಿ.ಕಾರ್ಕಳ ನಗರ ಪೊಲೀಸರು ನಡೆಸಿದ ನಿರಂತರ ಕಾರ್ಯಾಚರಣೆಯ ಫಲವಾಗಿ ಸೆಪ್ಟೆಂಬರ್ 1ರಂದು ಮಹಾರಾಷ್ಟ್ರದ ಮುಲುಂಡ್ ಪಶ್ಚಿಮದಲ್ಲಿ ಬಂಧನ. ಸೆಪ್ಟೆಂಬರ್ 2ರಂದು ಆರೋಪಿಯನ್ನು ಕಾರ್ಕಳ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ಜಾಮೀನು ಮಂಜೂರು ಮಾಡಿದೆ.

42 ವರ್ಷಗಳ ಬಳಿಕ ಸಿಕ್ಕಿಬಿದ್ದ ಆರೋಪಿಗೆ ಜಾಮೀನು: ಕಾರ್ಕಳ ಪೊಲೀಸರ ಕಾರ್ಯಾಚರಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ‘ಜನಸ್ಪಂದನ’ಕ್ಕೆ ಬರುವ ಸಾರ್ವಜನಿಕರಿಗೆ ಶಾಸಕ ಅಶೋಕ್ ಕುಮಾರ್ ರೈ ಅವರಿಂದ ‘ಗಂಜಿ ಊಟ’ದ ವ್ಯವಸ್ಥೆ!

(ನ್ಯೂಸ್‌ ಕಡಬ) newskadaba.com ಸೆ. 02 ಪುತ್ತೂರು ಶಾಸಕರ ಕಚೇರಿಯಲ್ಲಿ ಪ್ರತಿ ಸೋಮವಾರ ನಡೆಯುವ ‘ಜನಸ್ಪಂದನಾ’ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಶಾಸಕ ಅಶೋಕ್ ಕುಮಾರ್ ರೈ ಅವರು ಮಧ್ಯಾಹ್ನದ ‘ಗಂಜಿ ಊಟ’ದ ವ್ಯವಸ್ಥೆ ಆರಂಭಿಸಿದ್ದಾರೆ. ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಬೆಳಗಿನಿಂದಲೇ ಸರತಿ ಸಾಲಿನಲ್ಲಿ ನಿಲ್ಲುವ ಬಡವರು, ವೃದ್ಧರು ಹಾಗೂ ದೂರದ ಊರುಗಳಿಂದ ಬರುವ ಜನರು ಊಟವಿಲ್ಲದೆ ಸಂಕಷ್ಟಪಡುವುದನ್ನು ಗಮನಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಜನರ ಅಹವಾಲುಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಜೊತೆಗೆ, ಗಂಟೆಗಟ್ಟಲೆ ಕಾಯುವ ಸಾರ್ವಜನಿಕರ

ಪುತ್ತೂರು: ‘ಜನಸ್ಪಂದನ’ಕ್ಕೆ ಬರುವ ಸಾರ್ವಜನಿಕರಿಗೆ ಶಾಸಕ ಅಶೋಕ್ ಕುಮಾರ್ ರೈ ಅವರಿಂದ ‘ಗಂಜಿ ಊಟ’ದ ವ್ಯವಸ್ಥೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ ತಾಲೂಕಿನ ಮೂರು ಗ್ರಾ.ಪಂ ಕಚೇರಿಗಳಿಗೆ ಲೋಕಾಯುಕ್ತ ದಿಢೀರ್ ದಾಳಿ ದಿಢೀರ್ ದಾಳಿಯಿಂದ ಅಧಿಕಾರಿಗಳು ತತ್ತರ

(ನ್ಯೂಸ್‌ ಕಡಬ) newskadaba.com ಸೆ. 01. ಕಡಬ ತಾಲೂಕಿನ ಪ್ರಮುಖ ಗ್ರಾಮ ಪಂಚಾಯಿತಿಗಳಾದ ನೆಲ್ಯಾಡಿ, ಶಿರಾಡಿ ಹಾಗೂ ಮರ್ದಾಳ ಪಂಚಾಯಿತಿ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಿಢೀರ್ ದಾಳಿ ನಡೆಸಿ, ಕಡತಗಳು ಹಾಗೂ ದಾಖಲೆಗಳ ತೀವ್ರ ಪರಿಶೀಲನೆ ಕೈಗೊಂಡಿದ್ದಾರೆ. ಸಾರ್ವಜನಿಕ ದೂರುಗಳು ಹಾಗೂ ಆಡಳಿತಾತ್ಮಕ ಅವ್ಯವಹಾರಗಳ ಶಂಕೆಯ ಹಿನ್ನೆಲೆಯಲ್ಲಿ ಈ ಮಹತ್ವದ ಕಾರ್ಯಾಚರಣೆ ನಡೆದಿದೆ. ಲೋಕಾಯುಕ್ತ ಅಧಿಕಾರಿಗಳ ಪ್ರತ್ಯೇಕ ತಂಡಗಳು ಮಂಗಳವಾರ ಬೆಳಿಗ್ಗೆ ಏಕಕಾಲದಲ್ಲಿ ನೆಲ್ಯಾಡಿ, ಶಿರಾಡಿ ಹಾಗೂ ಮರ್ದಾಳ ಗ್ರಾಮ ಪಂಚಾಯಿತಿ ಕಚೇರಿಗಳಿಗೆ ತೆರಳಿ ದಿಢೀರ್ ತಪಾಸಣೆ

ಕಡಬ ತಾಲೂಕಿನ ಮೂರು ಗ್ರಾ.ಪಂ ಕಚೇರಿಗಳಿಗೆ ಲೋಕಾಯುಕ್ತ ದಿಢೀರ್ ದಾಳಿ ದಿಢೀರ್ ದಾಳಿಯಿಂದ ಅಧಿಕಾರಿಗಳು ತತ್ತರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಪಘಾತ, ದಟ್ಟಣೆ ತಡೆಯಲು ಮಾಸ್ಟರ್ ಪ್ಲಾನ್: ಸೆಪ್ಟೆಂಬರ್ 4ರಿಂದ ಫ್ಲೈಓವರ್‌ಗಳಲ್ಲಿ ಹೊಸ ಟ್ರಾಫಿಕ್ ರೂಲ್ಸ್ ಜಾರಿ!

(ನ್ಯೂಸ್‌ ಕಡಬ) newskadaba.com,  ಆ.31: ಬೆಂಗಳೂರಿನ ಪ್ರಮುಖ ಫ್ಲೈಓವರ್‌ಗಳಲ್ಲಿ ರಸ್ತೆ ಸುರಕ್ಷತೆ ಹೆಚ್ಚಿಸಲು, ಅಪಘಾತ ನಿಯಂತ್ರಿಸಲು ಮತ್ತು ಸಂಚಾರ ದಟ್ಟಣೆ ಕಡಿಮೆ ಮಾಡಲು ನಿರ್ದಿಷ್ಟ ವಾಹನಗಳ ಸಂಚಾರವನ್ನು ನಿಷೇಧಿಸಿ ಸಂಚಾರ ಪೊಲೀಸ್ ಇಲಾಖೆ ಆದೇಶಿಸಿದೆ.ಈ ಹೊಸ ನಿಯಮವು ಸೆಪ್ಟೆಂಬರ್ 4 ರಿಂದ ಜಾರಿಗೆ ಬರಲಿದ್ದು, ಎಲೆಕ್ಟ್ರಾನಿಕ್‌ ಸಿಟಿ ಎಲಿವೇಟೆಡ್‌ ಕಾರಿಡಾರ್‌ನಲ್ಲಿ ಸೆಪ್ಟೆಂಬರ್ 11 ರಿಂದ ಅನ್ವಯವಾಗಲಿದೆ. ಭಾರಿ ಸರಕು ಸಾಗಣೆ ವಾಹನಗಳಿಗೆ 24 ಗಂಟೆಯೂ ನಿಷೇಧ ಹೇರಲಾಗಿದೆ. ಜೊತೆಗೆ ಬೆಳಗ್ಗೆ 7:00 ರಿಂದ 11:00 ಮತ್ತು ಸಂಜೆ

ಅಪಘಾತ, ದಟ್ಟಣೆ ತಡೆಯಲು ಮಾಸ್ಟರ್ ಪ್ಲಾನ್: ಸೆಪ್ಟೆಂಬರ್ 4ರಿಂದ ಫ್ಲೈಓವರ್‌ಗಳಲ್ಲಿ ಹೊಸ ಟ್ರಾಫಿಕ್ ರೂಲ್ಸ್ ಜಾರಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿಯಲ್ಲಿ ಸಂಗೀತ ಮ್ಯಾರಥಾನ್: ‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ಗೆ ಭಾಜನರಾದ ವಿದುಷಿ ಸಂಗೀತಾ

(ನ್ಯೂಸ್‌ ಕಡಬ) newskadaba.com,  ಆ.24 ಉಡುಪಿ: ಖ್ಯಾತ ಗಾಯಕಿ, ಆಕಾಶವಾಣಿಯ ಉನ್ನತ ದರ್ಜೆಯ ಕಲಾವಿದೆ ವಿದುಷಿ ಸಂಗೀತಾ ಬಾಲಚಂದ್ರ ಅವರು 25 ಗಂಟೆಗಳ ಕಾಲ ನಿರಂತರವಾಗಿ ಏಕವ್ಯಕ್ತಿ ದಾಸರಪದ ಗಾಯನ ‘ಪಂಚವಿಶಂತಿ’ ಮ್ಯಾರಥಾನ್ ಪೂರ್ಣಗೊಳಿಸಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ವಿಶ್ವದಾಖಲೆ ಬರೆದಿದ್ದಾರೆ. ಆಗಸ್ಟ್ 23ರ ಬೆಳಿಗ್ಗೆ 6.30ಕ್ಕೆ ಉಡುಪಿಯ ಗೀತಾ ಮಂದಿರದ ಶ್ರೀ ಪುತ್ತಿಗೆ ನರಸಿಂಹ ಸಭಾಂಗಣದಲ್ಲಿ ಪ್ರಾರಂಭವಾದ ಈ ಗಾಯನ ಯಜ್ಞವು ಆಗಸ್ಟ್ 24ರ ಬೆಳಿಗ್ಗೆ 7.40ಕ್ಕೆ ಮುಕ್ತಾಯಗೊಂಡಿತು.25 ಗಂಟೆಗಳ ಕಾಲ ನಿರಂತರವಾಗಿ

ಉಡುಪಿಯಲ್ಲಿ ಸಂಗೀತ ಮ್ಯಾರಥಾನ್: ‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ಗೆ ಭಾಜನರಾದ ವಿದುಷಿ ಸಂಗೀತಾ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಈರುಳ್ಳಿ ಬೆಲೆ ದಿಢೀರ್ ಏರಿಕೆ: ಗ್ರಾಹಕರಿಗೆ ಬಿಗ್ ಶಾಕ್!

(ನ್ಯೂಸ್‌ ಕಡಬ) newskadaba.com,  ಆ.24: ಸದ್ಯ ಮಾರುಕಟ್ಟೆಯಲ್ಲಿ ಈರುಳ್ಳಿ ದರ ಕೆ.ಜಿ.ಗೆ ₹60 ರಿಂದ ₹75 ತಲುಪಿದ್ದು, ಚಿಲ್ಲರೆ ಮಾರುಕಟ್ಟೆಯಲ್ಲಿ ₹10 ರಿಂದ ₹20 ಹೆಚ್ಚಳವಾಗಿದೆ.ಮುಂಗಾರು ಮಳೆ ಅಭಾವದಿಂದ ಶೇ. 70ರಷ್ಟು ಇಳುವರಿ ಕುಸಿತಗೊಂಡಿದ್ದು, ದಾಸ್ತಾನು ಕೊರತೆ ಉಂಟಾಗಿದೆ. ರಫ್ತು ಮುಂದುವರಿದಿದ್ದು, ಹೊರಗಿನಿಂದ ಆಮದು ಸಂಪೂರ್ಣ ಸ್ಥಗಿತಗೊಂಡಿದೆ.ಶ್ರಾವಣ ಮತ್ತು ಹಬ್ಬದ ಋತು ಆರಂಭವಾಗಿರುವುದರಿಂದ ಮುಂದಿನ ದಿನಗಳಲ್ಲಿ ಕೆ.ಜಿ.ಗೆ ₹100 ತಲುಪುವ ಸಾಧ್ಯತೆಯಿದೆ ಎಂದು ಮಾರುಕಟ್ಟೆ ತಜ್ಞರು ಅಂದಾಜಿಸಿದ್ದಾರೆ.

ಈರುಳ್ಳಿ ಬೆಲೆ ದಿಢೀರ್ ಏರಿಕೆ: ಗ್ರಾಹಕರಿಗೆ ಬಿಗ್ ಶಾಕ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ 1,000 ‘ಕರ್ನಾಟಕ ಪಬ್ಲಿಕ್ ಶಾಲೆ’ಗಳ ಸ್ಥಾಪನೆ: ಸಚಿವ ಮಧು ಬಂಗಾರಪ್ಪ

(ನ್ಯೂಸ್‌ ಕಡಬ) newskadaba.com,  ಆ.22  ಶಿವಮೊಗ್ಗ: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಆವರಣದಲ್ಲಿ ದ್ವಿಭಾಷಾ (ಕನ್ನಡ-ಇಂಗ್ಲಿಷ್) ಶಿಕ್ಷಣ ನೀಡುವ 1,000 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ನಿರ್ಮಿಸಲು ಸರ್ಕಾರ ಉದ್ದೇಶಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ. ಮುಂದಿನ 2 ವರ್ಷಗಳಲ್ಲಿ 500 KPS ಶಾಲೆಗಳನ್ನು ಲೋಕಾರ್ಪಣೆಗೊಳಿಸುವ ಗುರಿ ಹೊಂದಲಾಗಿದೆ.ರಾಜ್ಯ ಸರ್ಕಾರದ 750 ಕೋಟಿ ರೂ. ಪೂರಕ ನಿಧಿ ಹಾಗೂ ಏಷ್ಯನ್ ಡೆವಲಪ್‌ಮೆಂಟ್

ರಾಜ್ಯದಲ್ಲಿ 1,000 ‘ಕರ್ನಾಟಕ ಪಬ್ಲಿಕ್ ಶಾಲೆ’ಗಳ ಸ್ಥಾಪನೆ: ಸಚಿವ ಮಧು ಬಂಗಾರಪ್ಪ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಬ್ಬು ಬೆಳೆ ಹಾನಿಯಿಂದ ಸಕ್ಕರೆ ಉತ್ಪಾದನೆ ಕುಸಿತ; ಬೆಲೆ ಏರಿಕೆಗೆ ಎಥೆನಾಲ್ ಕಾರಣವಲ್ಲ ಎಂದ ಕೇಂದ್ರ

(ನ್ಯೂಸ್‌ ಕಡಬ) newskadaba.com,  ಆ.22: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆ ಏರಿಕೆಗೆ ಎಥೆನಾಲ್ ಉತ್ಪಾದನೆ ಕಾರಣ ಎಂಬ ಆರೋಪಗಳನ್ನು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ನಾಗರಿಕ ಸರಬರಾಜು ಸಚಿವಾಲಯ ತಳ್ಳಿಹಾಕಿದೆ. ದೇಶೀಯ ಉತ್ಪಾದನೆಯಲ್ಲಿನ ಇಳಿಕೆ, ಹಬ್ಬದ ಋತುವಿನ ಬೇಡಿಕೆ ಹಾಗೂ ಜಾಗತಿಕ ಪೂರೈಕೆಯ ಬಿಗಿ ಕ್ರಮಗಳೇ ಬೆಲೆ ಏರಿಕೆಗೆ ಕಾರಣ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಎಥೆನಾಲ್ ಉತ್ಪಾದನೆಗೆ ಬಳಸುವ ಸಕ್ಕರೆಯ ಪ್ರಮಾಣವು 2022-23ರಲ್ಲಿ ಶೇ. 12 ರಷ್ಟಿದ್ದು, 2025-26ರ ಋತುವಿನಲ್ಲಿ ಶೇ. 9ಕ್ಕೆ ಇಳಿಕೆಯಾಗಿದೆ.

ಕಬ್ಬು ಬೆಳೆ ಹಾನಿಯಿಂದ ಸಕ್ಕರೆ ಉತ್ಪಾದನೆ ಕುಸಿತ; ಬೆಲೆ ಏರಿಕೆಗೆ ಎಥೆನಾಲ್ ಕಾರಣವಲ್ಲ ಎಂದ ಕೇಂದ್ರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top