News Kadaba

ಡೊಮಿನಿಕನ್ ರಿಪಬ್ಲಿಕ್‌ನಲ್ಲಿ ಭೀಕರ ಖಾಸಗಿ ಜೆಟ್ ಪತನ: ಇಬ್ಬರು ಪೈಲಟ್‌ಗಳ ದುರ್ಮರಣ

(ನ್ಯೂಸ್ ಕಡಬ) newskadaba.com ಜೂ. 08. ಡೊಮಿನಿಕನ್ ರಿಪಬ್ಲಿಕ್‌ನ ಲಾ ರೊಮಾನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಸಂಜೆ ಸಂಭವಿಸಿದ ಭೀಕರ ಖಾಸಗಿ ಜೆಟ್ ಅಪಘಾತದಲ್ಲಿ ಇಬ್ಬರು ಪೈಲಟ್‌ಗಳು ಮೃತಪಟ್ಟಿದ್ದಾರೆ. ಅಮೆರಿಕದ ‘ಐಬೊನಿಟೊ ಏವಿಯೇಷನ್‘ ಸಂಸ್ಥೆಗೆ ಸೇರಿದ ‘Gulfstream G200’ ಜೆಟ್ ಟೆಕ್ಸಾಸ್‌ನ ಆಸ್ಟಿನ್‌ಗೆ ಹೊರಟಿತ್ತು. ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ, ಪೈಲಟ್‌ ಗಳು ವಿಮಾನವನ್ನು ಮರಳಿ ರನ್‌ವೇ 29ರಲ್ಲಿ ತುರ್ತು ಲ್ಯಾಂಡಿಂಗ್ ಮಾಡಲು ಯತ್ನಿಸಿದ್ದಾರೆ. ಈ ವೇಳೆ ನಿಯಂತ್ರಣ […]

ಡೊಮಿನಿಕನ್ ರಿಪಬ್ಲಿಕ್‌ನಲ್ಲಿ ಭೀಕರ ಖಾಸಗಿ ಜೆಟ್ ಪತನ: ಇಬ್ಬರು ಪೈಲಟ್‌ಗಳ ದುರ್ಮರಣ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ತುರ್ತು ಸಂದರ್ಭದಲ್ಲಿ ಕೈಕೊಟ್ಟ ‘108’ ಆಂಬ್ಯುಲೆನ್ಸ್- ಕೊಕ್ಕಡದ ಉದ್ಯಮಿ ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ಜೂ. 08. ತುರ್ತು ಸಂದರ್ಭದಲ್ಲಿ ಆಂಬ್ಯುಲೆನ್ಸ್ ಸಿಗದ ಕಾರಣ ತೀವ್ರ ಹೃದಯಾಘಾತದಿಂದ ಸ್ಥಳೀಯ ಉದ್ಯಮಿ ಧನಂಜಯ್ (36) ಎಂಬುವವರು ಮೃತಪಟ್ಟ ಘಟನೆ ಕೊಕ್ಕಡದಲ್ಲಿ ನಡೆದಿದೆ. ಶುಕ್ರವಾರ ಮಧ್ಯರಾತ್ರಿ ಅವರಿಗೆ ಎದೆನೋವು ಕಾಣಿಸಿಕೊಂಡಾಗ ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯಲು ಸೂಚಿಸಿದರಾದರೂ, ಆಸ್ಪತ್ರೆಯಲ್ಲಿದ್ದ ‘108’ ಆಂಬ್ಯುಲೆನ್ಸ್ ಚಾಲಕರು ರಜೆಯಲ್ಲಿದ್ದ ಕಾರಣ ಸೇವೆ ಲಭ್ಯವಿರಲಿಲ್ಲ. ಅನಿವಾರ್ಯವಾಗಿ ಕಾರಿನಲ್ಲಿ ಕರೆದೊಯ್ಯುವಾಗ ದಾರಿಮಧ್ಯೆಯೇ ಧನಂಜಯ್ ಕೊನೆಯುಸಿರೆಳೆದಿದ್ದಾರೆ. ಸುಸಜ್ಜಿತ ಆಸ್ಪತ್ರೆಯಿದ್ದರೂ ತುರ್ತು

ತುರ್ತು ಸಂದರ್ಭದಲ್ಲಿ ಕೈಕೊಟ್ಟ ‘108’ ಆಂಬ್ಯುಲೆನ್ಸ್- ಕೊಕ್ಕಡದ ಉದ್ಯಮಿ ಹೃದಯಾಘಾತದಿಂದ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ ವಾರದ ಮೊದಲ ದಿನವೇ ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ!

(ನ್ಯೂಸ್ ಕಡಬ) newskadaba.com ಜೂ. 08. ಮೇ ತಿಂಗಳಿನಲ್ಲಿ ದಾಖಲೆ ಮಟ್ಟಕ್ಕೆ ಏರಿದ್ದ ಚಿನ್ನದ ಬೆಲೆ, ಜೂನ್ ಆರಂಭದಿಂದ ನಿರಂತರವಾಗಿ ಇಳಿಕೆಯಾಗುತ್ತಿದ್ದು ಗ್ರಾಹಕರಿಗೆ ನಿಟ್ಟುಸಿರು ಬಿಡುವಂತೆ ಮಾಡಿದೆ. ಜಾಗತಿಕ ಮಾರುಕಟ್ಟೆಯ ಏರುಪೇರುಗಳ ನಡುವೆಯೂ ಸೋಮವಾರ ಒಂದೇ ದಿನ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 1,040 ರೂಪಾಯಿ ಕುಸಿತ ಕಂಡಿದೆ. ಈ ಮೂಲಕ 24 ಕ್ಯಾರೆಟ್‌ನ ಪ್ರತಿ ಗ್ರಾಂ ಚಿನ್ನದ ಬೆಲೆ 15,169 ರೂಪಾಯಿಗೆ ಬಂದು ನಿಂತಿದೆ.  

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ ವಾರದ ಮೊದಲ ದಿನವೇ ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ! Read More »

ರಾಷ್ಟ್ರೀಯ ನ್ಯೂಸ್

ಇವಿ ಕಾರುಗಳಿಗೆ ಜೀವಿತಾವಧಿ ತೆರಿಗೆ ಕಡ್ಡಾಯ: 2ವೀಲರ್ ಗ್ರಾಹಕರು ನಿರಾಳ..!

(ನ್ಯೂಸ್ ಕಡಬ) newskadaba.com ಜೂ. 08. ಕರ್ನಾಟಕ ಸರ್ಕಾರವು 10 ಲಕ್ಷ ರೂ.ಗಿಂತ ಹೆಚ್ಚು ಮೌಲ್ಯದ ಎಲೆಕ್ಟ್ರಿಕ್ ನಾಲ್ಕು ಚಕ್ರದ ವಾಹನಗಳ ಮೇಲಿನ ಜೀವಿತಾವಧಿ ತೆರಿಗೆ ವಿನಾಯಿತಿಯನ್ನು ಹಿಂಪಡೆದಿದೆ. ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಿಗೆ ಯಾವುದೇ ತೆರಿಗೆ ಇರುವುದಿಲ್ಲ, ಮುಂಚಿನಂತೆಯೇ ವಿನಾಯಿತಿ ಮುಂದುವರಿಯಲಿದೆ.. ಭಾರತದಲ್ಲೇ ಇವಿ ಮಾರಾಟ ಮತ್ತು ನೋಂದಣಿಯಲ್ಲಿ ಕರ್ನಾಟಕವು ಪ್ರಸ್ತುತ 4ನೇ ಸ್ಥಾನದಲ್ಲಿದೆ. ನಾಲ್ಕು ಚಕ್ರದ ಎಲೆಕ್ಟ್ರಿಕ್ ವಾಹನಗಳ ಮೌಲ್ಯದ ಆಧಾರದ ಮೇಲೆ ತೆರಿಗೆಯನ್ನು ನಿಗದಿಪಡಿಸಲಾಗಿದೆ ವಾಹನದ ಮೌಲ್ಯ (ರೂ.ಗಳಲ್ಲಿ)  10 ಲಕ್ಷದವರೆಗೆ 5%, 10

ಇವಿ ಕಾರುಗಳಿಗೆ ಜೀವಿತಾವಧಿ ತೆರಿಗೆ ಕಡ್ಡಾಯ: 2ವೀಲರ್ ಗ್ರಾಹಕರು ನಿರಾಳ..! Read More »

ರಾಷ್ಟ್ರೀಯ ನ್ಯೂಸ್

ಅಗತ್ಯ ವಸ್ತುಗಳ ದರ ಏರಿಕೆ ಬಿಸಿ: ಪೆಟ್ರೋಲ್, ಡೀಸೆಲ್ ಬೆನ್ನಲ್ಲೇ ಅಕ್ಕಿ ದರವೂ ದುಬಾರಿ!

(ನ್ಯೂಸ್ ಕಡಬ) newskadaba.com ಜೂ. 08. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ತರಕಾರಿ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಸಾರ್ವಜನಿಕರಿಗೆ ಇದೀಗ ಅಕ್ಕಿ ದರ ಏರಿಕೆಯ ಮತ್ತೊಂದು ಶಾಕ್ ಎದುರಾಗಿದೆ. ಮಾರುಕಟ್ಟೆಯಲ್ಲಿ ವಿವಿಧ ತಳಿಯ ಅಕ್ಕಿ ಬೆಲೆ ಪ್ರತಿ ಕೆ.ಜಿಗೆ 10 ರಿಂದ 20 ರೂಪಾಯಿವರೆಗೆ ಹೆಚ್ಚಳವಾಗಿದೆ. ಕೇಂದ್ರ ಸರ್ಕಾರವು ವಿವಿಧ ದೇಶಗಳಿಗೆ ಅಕ್ಕಿ ರಫ್ತು ಮಾಡಲು ಅನುಮತಿ ನೀಡಿರುವುದರಿಂದ ಸ್ಥಳೀಯ ಮಾರುಕಟ್ಟೆಯಲ್ಲಿ ಅಕ್ಕಿಯ ಲಭ್ಯತೆ ಗಣನೀಯವಾಗಿ ಕುಸಿದಿದೆ. ಹೊಸ ಅಕ್ಕಿ ಬೆಳೆ ನವೆಂಬರ್ ವೇಳೆಗೆ ಮಾರುಕಟ್ಟೆಗೆ

ಅಗತ್ಯ ವಸ್ತುಗಳ ದರ ಏರಿಕೆ ಬಿಸಿ: ಪೆಟ್ರೋಲ್, ಡೀಸೆಲ್ ಬೆನ್ನಲ್ಲೇ ಅಕ್ಕಿ ದರವೂ ದುಬಾರಿ! Read More »

ರಾಷ್ಟ್ರೀಯ ನ್ಯೂಸ್

ಉದ್ಯೋಗಾಕಾಂಕ್ಷಿಗಳಿಗೆ ಕೋಟ್ಯಂತರ ರೂ. ವಂಚಿಸಿದ್ದ ತಂದೆ- ಮಗಳು ಸಿಸಿಬಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಜೂ. 08. ಬೆಂಗಳೂರಿನಲ್ಲಿ ಸರ್ಕಾರಿ ಉದ್ಯೋಗ ಕೊಡಿಸುವ ನೆಪದಲ್ಲಿ ರೂ. 5.3 ಕೋಟಿಗೂ ಹೆಚ್ಚು ಹಣ ವಂಚಿಸಿದ ತಂದೆ ಮಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.   ವರದಿಯ ಪ್ರಕಾರ, ಆರೋಪಿಗಳು ರೈಲ್ವೆ, ಆದಾಯ ತೆರಿಗೆ, ನೀರಾವರಿ, ಆರೋಗ್ಯ ಮತ್ತು ಸಮಾಜ ಕಲ್ಯಾಣ ಇಲಾಖೆಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದರು. ಅಭ್ಯರ್ಥಿಗಳನ್ನು ಸೆಳೆಯಲು ಬೆಂಗಳೂರು, ಮುಂಬೈ, ಕೋಲ್ಕತ್ತಾಗಳಲ್ಲಿ ನಕಲಿ ತರಬೇತಿ ಕೇಂದ್ರ ತೆರೆದು, ನಾಲ್ಕು ತಿಂಗಳ ನಕಲಿ ಸಂಬಳವನ್ನೂ ನೀಡಿದ್ದರು. ಉತ್ತರ ಕರ್ನಾಟಕದ 40ಕ್ಕೂ

ಉದ್ಯೋಗಾಕಾಂಕ್ಷಿಗಳಿಗೆ ಕೋಟ್ಯಂತರ ರೂ. ವಂಚಿಸಿದ್ದ ತಂದೆ- ಮಗಳು ಸಿಸಿಬಿ ಪೊಲೀಸರ ವಶಕ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಧಿಕಾರಿಗಳ ಬೇಜವಾಬ್ದಾರಿಗೆ ಮೂಕಜೀವಿಗಳು ಬಲಿ- ಫಲ್ಗುಣಿ ನದಿಯಲ್ಲಿ ನೂರಾರು ಸತ್ತ ಮೀನುಗಳು ಪತ್ತೆ..!

(ನ್ಯೂಸ್ ಕಡಬ) newskadaba.com ಜೂ. 08. ಮಂಗಳೂರಿನ ಬೆಂಗ್ರೆ, ಸುಲ್ತಾನ್ ಬತ್ತೇರಿ ಹಾಗೂ ಬೊಕ್ಕಪಟ್ಣ ಭಾಗದ ಫಲ್ಗುಣಿ ನದಿಯಲ್ಲಿ ಶನಿವಾರದಂದು ನೂರಾರು ಮೀನುಗಳು ಸತ್ತುಬಿದ್ದಿದ್ದು, ರಾಸಾಯನಿಕ ಮಾಲಿನ್ಯದಿಂದಾಗಿ ಉಸಿರಾಡಲು ಸಾಧ್ಯವಾಗದೇ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಸೇತುವೆ ಕಾಮಗಾರಿಗೆ ಹಾಕಲಾಗಿದ್ದ ತಡೆಗೋಡೆಯಿಂದಾಗಿ ಕಳೆದ 5 ತಿಂಗಳುಗಳಿಂದ ನದಿಯಲ್ಲಿ ಕೈಗಾರಿಕಾ ರಾಸಾಯನಿಕ ತ್ಯಾಜ್ಯ ಹಾಗೂ ಒಳಚರಂಡಿ ನೀರು ಒಂದೇ ಕಡೆ ಸಂಗ್ರಹವಾಗಿತ್ತು. ಅಲ್ಲದೇ ಇದೀಗ ಮಳೆಯಿಂದಾಗಿ ನದಿಯಲ್ಲಿ ಹೊಸ ನೀರು ಬಂದಾಗ ಮೇಲ್ಮುಖವಾಗಿ ಈಜಿದ ಮೀನುಗಳು, ನೀರಿನಲ್ಲಿದ್ದ ತೀವ್ರ ರಾಸಾಯನಿಕ ಮಾಲಿನ್ಯದಿಂದಾಗಿ

ಅಧಿಕಾರಿಗಳ ಬೇಜವಾಬ್ದಾರಿಗೆ ಮೂಕಜೀವಿಗಳು ಬಲಿ- ಫಲ್ಗುಣಿ ನದಿಯಲ್ಲಿ ನೂರಾರು ಸತ್ತ ಮೀನುಗಳು ಪತ್ತೆ..! Read More »

ಕರಾವಳಿ

ಕಾಂಗ್ರೆಸ್ ಮುಖಂಡ, ದೇವರಾಜ ಅರಸು ಮೊಮ್ಮಗ ಸೂರಜ್ ಹೆಗ್ಡೆ ನಿಧನ

(ನ್ಯೂಸ್ ಕಡಬ) newskadaba.com,  ಜೂ.08  ಬೆಂಗಳೂರು: ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಸೂರಜ್ ಹೆಗ್ಡೆ (55) ಅವರು ಭಾನುವಾರ ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ ಮೊಮ್ಮಗರಾದ ಇವರು, ರಾಷ್ಟ್ರೀಯ ಯುವ ಕಾಂಗ್ರೆಸ್ ಉಸ್ತುವಾರಿಯಾಗಿ ರಾಜಕೀಯ ಪ್ರವೇಶಿಸಿದ್ದರು. ತಮಿಳುನಾಡು ಮತ್ತು ಪುದುಚೇರಿ ಕಾಂಗ್ರೆಸ್ ಉಸ್ತುವಾರಿಯಾಗಿಯೂ ಸೇವೆ ಸಲ್ಲಿಸಿದ್ದ ಇವರು ಪಕ್ಷದ ನಿಷ್ಠಾವಂತ ಹಾಗೂ ಪ್ರಬಲ ನಾಯಕರಾಗಿದ್ದರು. ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡ ತಕ್ಷಣ ಅವರನ್ನು

ಕಾಂಗ್ರೆಸ್ ಮುಖಂಡ, ದೇವರಾಜ ಅರಸು ಮೊಮ್ಮಗ ಸೂರಜ್ ಹೆಗ್ಡೆ ನಿಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಮೆರಿಕದಲ್ಲಿ ಪಿಜ್ಜಾ ಡೆಲಿವರಿ ಮಾಡಲು ಹೋದ ಭಾರತೀಯ ಯುವಕನ ಮೇಲೆ ಶೂಟೌಟ್; ಚಿಕಿತ್ಸೆ ಫಲಿಸದೆ ಮೃತ್ಯು!

(ನ್ಯೂಸ್ ಕಡಬ) newskadaba.com,  ಜೂ.08  ವಾಷಿಂಗ್ಟನ್: ಅಮೆರಿಕದ ಫಿಲಡೆಲ್ಫಿಯಾದಲ್ಲಿ ತೆಲಂಗಾಣ ಮೂಲದ 28 ವರ್ಷದ ಅನ್ಶುಲ್ ಕುಂಚ ಎಂಬ ಭಾರತೀಯ ಯುವಕನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಬರ್ಬರ ತಂತ್ರದ ಮೂಲಕ ಹತ್ಯೆ ಮಾಡಿದ್ದಾರೆ.ಮಲ್ಟಿನ್ಯಾಷನಲ್ ಕಂಪನಿಯ ಉದ್ಯೋಗಿಯಾಗಿದ್ದ ಅನ್ಶುಲ್, ಪಾರ್ಟ್-ಟೈಮ್ ಆಗಿ ಪಿಜ್ಜಾ ಡೆಲಿವರಿ ಕೆಲಸ ಮಾಡುತ್ತಿದ್ದರು. ಶನಿವಾರ ತಡರಾತ್ರಿ ನಿರ್ಜನ ಪ್ರದೇಶವೊಂದಕ್ಕೆ ಬಂದ ನಕಲಿ ಆರ್ಡರ್ ನಂಬಿ ಡೆಲಿವರಿ ನೀಡಲು ಹೋದಾಗ, ಹೊಂಚು ಹಾಕಿ ಕುಳಿತಿದ್ದ ಅಪರಿಚಿತರು ಅವರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ

ಅಮೆರಿಕದಲ್ಲಿ ಪಿಜ್ಜಾ ಡೆಲಿವರಿ ಮಾಡಲು ಹೋದ ಭಾರತೀಯ ಯುವಕನ ಮೇಲೆ ಶೂಟೌಟ್; ಚಿಕಿತ್ಸೆ ಫಲಿಸದೆ ಮೃತ್ಯು! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರಾವಳಿಯಲ್ಲಿ ರೆಡ್ ಅಲರ್ಟ್: ಜೂನ್ 8-10 ಭಾರಿ ಮಳೆ ಮುನ್ಸೂಚನೆ

(ನ್ಯೂಸ್ ಕಡಬ) newskadaba.com ಜೂ. 08. ಕರಾವಳಿಯಲ್ಲಿ ಮುಂಗಾರು ತೀವ್ರಗೊಂಡ ಹಿನ್ನೆಲೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಜೂನ್ 8 ರಿಂದ 10 ರವರೆಗೆ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ 3 ದಿನಗಳ ಕಾಲ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅರಬ್ಬಿ ಸಮುದ್ರದಲ್ಲಿ ಗಂಟೆಗೆ 60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಜೂನ್ 10 ರವರೆಗೆ ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಕಳೆದ 24

ಕರಾವಳಿಯಲ್ಲಿ ರೆಡ್ ಅಲರ್ಟ್: ಜೂನ್ 8-10 ಭಾರಿ ಮಳೆ ಮುನ್ಸೂಚನೆ Read More »

ಕರಾವಳಿ, ಕರ್ನಾಟಕ
Scroll to Top