News Kadaba

ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿರ ➤ ಮುಂದುವರಿದ ಚಿಕಿತ್ಸೆ                              

(ನ್ಯೂಸ್ ಕಡಬ) newskadaba.com ವಿಜಯಪುರ, ಜ. 02. ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ. ಈ ಮಧ್ಯೆ ಅಪಾರ ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ಆಶ್ರಮದತ್ತ ಆಗಮಿಸುತ್ತಿದ್ದು, ಈ ಹಿನ್ನೆಲೆ ಅಶ್ರಮದಲ್ಲಿ ಅನ್ನದಾಸೋಹಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಶ್ರೀಗಳ ಆರೋಗ್ಯ ಕುರಿತು ಹೇಳಿಕೆ ನೀಡಿರುವ ಮಾಜಿ ಸಚಿವ ಎಂ.ಬಿ.ಪಾಟೀಲ ಅವರು, ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿರವಾಗಿದೆ. ಯಾರೂ ಆತಂಕ ಪಡುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ. ಈ ನಡುವೆ ಆಶ್ರಮಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು […]

ಸಿದ್ದೇಶ್ವರ ಶ್ರೀಗಳ ಆರೋಗ್ಯ ಸ್ಥಿರ ➤ ಮುಂದುವರಿದ ಚಿಕಿತ್ಸೆ                               Read More »

ಕರ್ನಾಟಕ

ಕಾರ್ಕಳ: ಶಾಲಾ ಪ್ರವಾಸದ ಬಸ್ ಪಲ್ಟಿ ➤ ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಾರ್ಕಳ, ಜ. 02. ಶಾಲಾ ಮಕ್ಕಳ ಪ್ರವಾಸದ ಬಸ್ಸೊಂದು ಮಗುಚಿ ಬಿದ್ದ ಪರಿಣಾಮ ಮೂವರು ಶಿಕ್ಷಕಿಯರು ಮತ್ತು ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ- ಕಾರ್ಕಳ ರಾಜ್ಯ ಹೆದ್ದಾರಿಯ ನಲ್ಲೂರು ಸಮೀಪದ ಪಾಜೆಗುಡ್ಡೆ ತಿರುವಿನಲ್ಲಿ ವರದಿಯಾಗಿದೆ. ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಬಸವೇಶ್ವರ ಪ್ರೌಢ ಶಾಲೆಗೆ ಸೇರಿದ ಮಕ್ಕಳು ಖಾಸಗಿ ಬಸ್ ನಲ್ಲಿ ಪ್ರವಾಸಕ್ಕೆಂದು ಧರ್ಮಸ್ಥಳದಿಂದ ಮಂಗಳೂರಿಗೆ ತೆರಳುತಿದ್ದಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಕಾರ್ಕಳ: ಶಾಲಾ ಪ್ರವಾಸದ ಬಸ್ ಪಲ್ಟಿ ➤ ಹಲವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಆರೋಗ್ಯಕರ ಚರ್ಮಕ್ಕೆ ಬಳಸಿ ದಿ ಬೆಸ್ಟ್ ಫೇಸ್ ವಾಶ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 02.ಮುಖವನ್ನು ಸ್ವಚ್ಛವಾಗಿಟ್ಟುಕೊಳ್ಳುವುದರಿಂದ ಮೊಡವೆ, ಜಿಡ್ಡು, ಸುಕ್ಕುಗಳಂತಹ ಸಮಸ್ಯೆಗಳನ್ನು ದೂರ ಇಡಬಹುದು. ಸೂರ್ಯನ ಕಿರಣ ಹಾಗೂ ವಾತಾವರಣದ ಧೂಳುಗಳಿಂದ ಮುಖದ ಮೇಲೆ ಹಾನಿ ಉಂಟಾಗುವುದು ಸಹಜ.   ಅಂತಹ ಸಮಸ್ಯೆಗಳನ್ನು ಸುಲಭವಾಗಿ ನಿಯಂತ್ರಣದಲ್ಲಿಡಲು ಫೇಸ್ ವಾಶ್‍ಗಳು ಮುಖ್ಯವಾಗಿವೆ. ಚರ್ಮದ ಮೇಲೆ ಯಾವುದೇ ಹಾನಿ ಉಂಟುಮಾಡದೆ ಚರ್ಮವನ್ನು ಆರೋಗ್ಯಕರವಾಗಿ ಇಡುವ ಕೆಲವು ಫೇಸ್ ವಾಶ್‍ಗಳು ಇವೆ. ಮುಖ್ಯವಾಗಿ ಜೆಲ್ ರೂಪದ ಫೇಸ್ ವಾಶ್. ಇದು ಚರ್ಮದ ಆಳದಿಂದ ಸ್ವಚ್ಛಗೊಳಿಸಿ, ಆಕರ್ಷಕ ಹೊಳಪನ್ನು ನೀಡುವುದು.

ಆರೋಗ್ಯಕರ ಚರ್ಮಕ್ಕೆ ಬಳಸಿ ದಿ ಬೆಸ್ಟ್ ಫೇಸ್ ವಾಶ್ Read More »

ಆರೋಗ್ಯ ಮಾಹಿತಿ, ಲೈಫ್‍ಸ್ಟೈಲ್

ಬಂದೂಕುಧಾರಿಗಳಿಂದ ಜೈಲಿನ ಮೇಲೆ ಗುಂಡಿನ ದಾಳಿ ➤ ಸಿಬ್ಬಂದಿಗಳು ಸೇರಿ 14 ಜನರು ಮೃತ್ಯು

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 02. ಬಂದೂಕುಧಾರಿಗಳು ಜೈಲಿನ ಮೇಲೆ ಗುಂಡಿನ ದಾಳಿ ಮಾಡಿ 14 ಜನರನ್ನು ಹತ್ಯೆಗೈದಿರುವ ಘಟನೆ ಮೆಕ್ಸಿಕೋದ ಜುವಾರೆಜ್ ನಲ್ಲಿ ವರದಿಯಾಗಿದೆ. ಶಸ್ತ್ರಾಸ್ತ್ರಗಳನ್ನು ಹೊತ್ತುಕೊಂಡು ವಾಹನದಲ್ಲಿ ಬಂದ ವ್ಯಕ್ತಿಗಳು ಜೈಲಿನ ಮೇಲೆ ಗುಂಡು ಹಾರಿಸಿದ್ದು, ಈ ವೇಳೆ ಕೈದಿಗಳು ಹಾಗೂ ಭದ್ರತಾ ಸಿಬ್ಬಂದಿಗಳು ದಾಳಿಯಿಂದ ತಪ್ಪಿಸಿಕೊಳ್ಳಲು ಓಡುವ ಭರದಲ್ಲಿ 10 ಮಂದಿ ಸಿಬ್ಬಂದಿಗಳು ಹಾಗೂ ನಾಲ್ವರು ಕೈದಿಗಳು ಮೃತಪಟ್ಟಿದ್ದು, 24 ಮಂದಿ ಗುಂಡಿನ ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ನಾಲ್ವರನ್ನು

ಬಂದೂಕುಧಾರಿಗಳಿಂದ ಜೈಲಿನ ಮೇಲೆ ಗುಂಡಿನ ದಾಳಿ ➤ ಸಿಬ್ಬಂದಿಗಳು ಸೇರಿ 14 ಜನರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

15 ನೇ ವಯಸ್ಸಿಗೆ ಮನೆ ಖರೀದಿಸಿದ ಬಾಲನಟಿ ರುಹಾನಿಕಾ ಧಮನ್…!

(ನ್ಯೂಸ್ ಕಡಬ) newskadaba.com ಮುಂಬೈ, ಜ.02.  ಹಿಂದಿ ಧಾರವಾಹಿಗಳಲ್ಲಿ ಬಾಲನಟಿಯಾಗಿ ಗುರುತಿಸಿಕೊಂಡಿರುವ ಬಾಲಕಿಯೋರ್ವಳು ತನ್ನ 15ನೇ ವಯಸ್ಸಿಗೆ ಸ್ವತಃ ಮನೆಯೊಂದನ್ನು ಖರೀದಿ ಮಾಡಿ ಎಲ್ಲರನ್ನು ಹುಬ್ಬೇರುವಂತೆ ಮಾಡಿರುವ ಘಟನೆ ಮುಂಬೈನಲ್ಲಿ ವರದಿಯಾಗಿದೆ. ಬಾಲನಟಿಯಾಗಿ ಸ್ಟಾರ್ ಪ್ಲಸ್ ನ ಶೋ ‘ಯೇ ಹೈ ಮೊಹಬ್ಬತೇನ್’ ಮೂಲಕ ಖ್ಯಾತಿ ಗಳಿಸಿಕೊಂಡಿದ್ದ ರುಹಾನಿಕಾ ಧಮನ್, ತಮ್ಮ ಇನ್ ಸ್ಟಾ ಪೋಸ್ಟ್ ನಲ್ಲಿ ಸದಾ ಪ್ರೋತ್ಸಾಹ ನೀಡಿದ ತನ್ನ ಪೋಷಕರಿಗೆ ಧನ್ಯವಾದ ಹೇಳಿದ್ದಾರೆ. ‘ಇದು ಆರಂಭವಷ್ಟೇ, ನಾನು ಇನ್ನೂ ದೊಡ್ಡ ಕನಸು ಕಾಣುತ್ತಿದ್ದೇನೆ.

15 ನೇ ವಯಸ್ಸಿಗೆ ಮನೆ ಖರೀದಿಸಿದ ಬಾಲನಟಿ ರುಹಾನಿಕಾ ಧಮನ್…! Read More »

ರಾಷ್ಟ್ರೀಯ ನ್ಯೂಸ್

ಸುಳ್ಯ: ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವೀಣಾ ಎಂ.ಟಿ. ನಿಯೋಜನೆ   

(ನ್ಯೂಸ್ ಕಡಬ) newskadaba.com, ಸುಳ್ಯ, ಜ. 02. ತಾಲೂಕು ಶಿಕ್ಷಣಾಧಿಕಾರಿಯಾಗಿದ್ದ ಎಸ್.ಪಿ. ಮಹಾದೇವ್ ಅವರು ವರ್ಗಾವಣೆಗೊಂಡ ಹಿನ್ನೆಲೆ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವೀಣಾ ಎಂ.ಟಿ ಅವರನ್ನು ನಿಯೋಜನೆ ಮಾಡಲಾಗಿದೆ. ಮರ್ಕಂಜ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯಿನಿಯಾಗಿರುವ ವೀಣಾ ಅವರಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಬೆಳ್ಳಾರೆ ಸರಕಾರಿ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದರು ಎನ್ನಲಾಗಿದೆ.  

ಸುಳ್ಯ: ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವೀಣಾ ಎಂ.ಟಿ. ನಿಯೋಜನೆ    Read More »

ಕರಾವಳಿ, ಕರ್ನಾಟಕ

ಉಪ್ಪಿನಂಗಡಿ: ಪಂಚಾಯತ್ ಪಿಡಿಒ ಕರ್ತವ್ಯ ನಿರ್ವಹಣೆಗೆ ಅಡ್ಡಿ- ಆರೋಪ ➤ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ. 02. ಇಲ್ಲಿನ ಪಂಚಾಯತ್ ಪಿಡಿಒ ಅವರ ಕರ್ತವ್ಯ ನಿರ್ವಹಣೆಗೆ ಗ್ರಾಮ ಪಂಚಾಯತ್ ಸದಸ್ಯರೋರ್ವರು ತಡೆಯೊಡ್ಡಿ, ಬಳಿಕ ಹಲ್ಲೆಗೆ ಯತ್ನಿಸಿದ ಬಗ್ಗೆ ಪಿಡಿಒ ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮದ ಪೆರಿಯಡ್ಕ ನೆಡ್ಚಿಲ್ ಎಂಬಲ್ಲಿ ನಡೆಯಲಿರುವ ಪಂದ್ಯಾಟಕ್ಕೆ ಸಂಬಂಧಿಸಿದಂತೆ ಬ್ಯಾನರ್ ಒಂದನ್ನು ಅನುಮತಿಯಿಲ್ಲದೇ ಹಾಕಿದ ಹಿನ್ನೆಲೆ ಪಿಡಿಒ ಸೂಚನೆಯಂತೆ ತೆರವು ಮಾಡಲು ಮುಂದಾಗಿದ್ದು ಈ ವೇಳೆ ಸ್ಥಳೀಯರು ಪ್ರತಿಭಟಿಸಿದ್ದಾರೆ. ಈ ಕುರಿತು ಪಂಚಾಯತ್ ಸಿಬ್ಬಂದಿ ನೀಡಿದ ಮಾಹಿತಿಯಂತೆ ಸ್ಥಳಕ್ಕಾಗಮಿಸಿದ ಪಿಡಿಒ

ಉಪ್ಪಿನಂಗಡಿ: ಪಂಚಾಯತ್ ಪಿಡಿಒ ಕರ್ತವ್ಯ ನಿರ್ವಹಣೆಗೆ ಅಡ್ಡಿ- ಆರೋಪ ➤ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಪಾಕ್ ನುಸುಳುಕೋರನನ್ನು ಹೊಡೆದುರುಳಿಸಿದ ಭಾರತೀಯ ಸೇನೆ     

(ನ್ಯೂಸ್ ಕಡಬ) newskadaba.com ಶ್ರೀನಗರ, ಜ. 02. ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಮೂಲಕ ಓರ್ವ ನುಸುಳುಕೋರರನ್ನು ಭಾರತೀಯ ಸೇನೆ ಮುಂಜಾನೆ ಹೊಡೆದುರುಳಿಸಿದೆ ಎಂದು ತಿಳಿದುಬಂದಿದೆ. ಆರ್‌ಎಸ್ ಪುರ ಸೆಕ್ಟರ್‌ ನ ಅಂತರಾಷ್ಟ್ರೀಯ ಗಡಿಯುದ್ದಕ್ಕೂ ಬಾದರ್‌ ಪುರ ಬಾರ್ಡರ್ ಔಟ್ ಪೋಸ್ಟ್ (ಬಿಒಪಿ) ಬಳಿ ನುಸುಳುಕೋರರ ಚಲನ ವಲನವನ್ನು ಪತ್ತೆಹಚ್ಚಿದ ಸೇನಾಪಡೆ ಗುಂಡಿನ ದಾಳಿ ನಡೆಸಿದೆ ಎನ್ನಲಾಗಿದೆ. ಈ ವೇಳೆ ಓರ್ವ ಪಾಕಿಸ್ತಾನ ಮೂಲದ ನುಸುಳುಕೋರ ಹತ್ಯೆಯಾಗಿದ್ದಾನೆಂದು ಅಧಿಕಾರಿಗಳು ತಿಳಿಸಿದ್ದಾರೆ.    

ಪಾಕ್ ನುಸುಳುಕೋರನನ್ನು ಹೊಡೆದುರುಳಿಸಿದ ಭಾರತೀಯ ಸೇನೆ      Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಳಿ ತಪ್ಪಿದ ಸೂರ್ಯನಗರಿ ಎಕ್ಸ್‌ಪ್ರೆಸ್‌ನ ಎಂಟು ಬೋಗಿಗಳು  ➤ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು..!!

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 02. ರಾಜಸ್ಥಾನದಲ್ಲಿ ರೈಲು ಹಳಿತಪ್ಪಿದ ಪರಿಣಾಮ ಸುಮಾರು 10 ಪ್ರಯಾಣಿಕರು ಗಾಯಗೊಂಡ ಘಟನೆ ಪಾಲಿಯ ರಾಜ್ಕಿವಾಸ್‌ನಲ್ಲಿ ಸಂಭವಿಸಿದೆ ಎನ್ನಲಾಗಿದೆ. ಸೂರ್ಯನಗರಿ ಎಕ್ಸ್‌ಪ್ರೆಸ್‌ನ ಎಂಟು ಬೋಗಿಗಳು ಜೋಧ್‌ಪುರ ವಿಭಾಗದ ರಾಜ್ಕಿವಾಸ್-ಬೊಮದ್ರಾ ವಿಭಾಗದ ನಡುವೆ ಹಳಿತಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಂದ್ರಾ ಟರ್ಮಿನಲ್‌ನಿಂದ ಹೊರಟ ರೈಲು ಜೋಧ್‌ಪುರಕ್ಕೆ ತೆರಳುತ್ತಿತ್ತು. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಾಯುವ್ಯ ರೈಲ್ವೆಯ ಉನ್ನತ ಅಧಿಕಾರಿಗಳು ಜೈಪುರದ ಪ್ರಧಾನ ಕಚೇರಿಯಲ್ಲಿರುವ ನಿಯಂತ್ರಣ ಕೊಠಡಿಯಲ್ಲಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಮತ್ತು

ಹಳಿ ತಪ್ಪಿದ ಸೂರ್ಯನಗರಿ ಎಕ್ಸ್‌ಪ್ರೆಸ್‌ನ ಎಂಟು ಬೋಗಿಗಳು  ➤ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ರನ್ ವೇ ರಿ-ಕಾರ್ಪೆಟಿಂಗ್ ➤ ಜ. 27ರಿಂದ ಮೇ. 31ರ ವರೆಗೆ ವಿಮಾನ ಹಾರಾಟದ ವೇಳಾಪಟ್ಟಿಯಲ್ಲಿ ಬದಲಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 02. ಇಲ್ಲಿನ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ಮರುಕಾರ್ಪೆಟಿಂಗ್ ಮಾಡುವ ಕಾರಣದಿಂದ ನಾಲ್ಕು ತಿಂಗಳುಗಳ ಕಾಲ (ರವಿವಾರ ಮತ್ತು ರಾಷ್ಟ್ರೀಯ ರಜಾ ದಿನಗಳನ್ನುಹೊರತುಪಡಿಸಿ) ಏರ್ ಲೈನ್ ಗಳು ಬೆಳಗ್ಗೆ 6 ಗಂಟೆಯ ಮೊದಲು ಮತ್ತು ಸಂಜೆ 6 ಗಂಟೆಯ ನಂತರ ಕಾರ್ಯನಿರ್ವಹಿಸಲಿದೆ ಎಂದು ಪ್ರಕಟನೆ ತಿಳಿಸಿದೆ. ಬೆಳ್ಳಿಗ್ಗೆ 9.30ರಿಂದ ಸಂಜೆ 6 ಗಂಟೆಯವರೆಗೆ ವಿಮಾಣ ನಿಲ್ದಾಣದ ರನ್ ವೇ ಮುಚ್ಚಲಿದೆ. 2,450 ಮೀ ಉದ್ದ ಮತ್ತು 45 ಮೀಟರ್

ಮಂಗಳೂರು: ರನ್ ವೇ ರಿ-ಕಾರ್ಪೆಟಿಂಗ್ ➤ ಜ. 27ರಿಂದ ಮೇ. 31ರ ವರೆಗೆ ವಿಮಾನ ಹಾರಾಟದ ವೇಳಾಪಟ್ಟಿಯಲ್ಲಿ ಬದಲಾವಣೆ Read More »

ಕರ್ನಾಟಕ
Scroll to Top