News Kadaba

ಹೊಸ ವರ್ಷದಿಂದ ಮೆಟ್ರೋ ಟಿಕೆಟ್‌ ಮೇಲೆ ಭಾರೀ ರಿಯಾಯಿತಿ                    

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 31. ಜನವರಿ 1 ರಿಂದ  ಮೆಟ್ರೋ ರೈಲ್ವೇ ಕಾರ್ಪೊರೇಷನ್‌ ಲಿಮಿಟೆಡ್‌, ಮಧ್ಯಮ ಮತ್ತು ದೊಡ್ಡ ಗುಂಪುಗಳಿಗೆ ಕ್ರಮವಾಗಿ ಶೇ. 15 ಮತ್ತು ಶೇ. 20ರಷ್ಟು ರಿಯಾಯಿತಿ ನೀಡುತ್ತಿದೆ ಎಂದು ವರದಿ ತಿಳಿಸಿದೆ. ದೊಡ್ಡ ಗುಂಪು (1,000ಕ್ಕಿಂತ ಹೆಚ್ಚು) ಟಿಕೆಟ್‌ ಖರೀದಿ ಮಾಡಿ ಒಂದೇ ನಿಲ್ದಾಣದಲ್ಲಿ ಪ್ರವೇಶ ಪಡೆದು, ಎಲ್ಲರೂ ಒಂದೇ ನಿಲ್ದಾಣದಲ್ಲಿ ನಿರ್ಗಮಿಸಿದರೆ ಶೇ. 20 ರಷ್ಟು ರಿಯಾಯಿತಿ ನೀಡಲಾಗುತ್ತದೆ. 30 ರೂ. ಪ್ರತ್ಯೇಕವಾಗಿ ನೀಡಿ ನಮೂದಿಸಿದ ವಿವಿಧ ನಿಲ್ದಾಣಗಳಿಂದ […]

ಹೊಸ ವರ್ಷದಿಂದ ಮೆಟ್ರೋ ಟಿಕೆಟ್‌ ಮೇಲೆ ಭಾರೀ ರಿಯಾಯಿತಿ                     Read More »

ಕರ್ನಾಟಕ

ಕಾಸರಗೋಡು: ಪಡಿತರ ಬೆಳ್ತಿಗೆ ಅಕ್ಕಿಗೆ ಬೇಡಿಕೆ ಕುಸಿತ..!                     

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ. 31. ಪಡಿತರ ಅಂಗಡಿಗಳಲ್ಲಿ ಕುಚ್ಚಲಕ್ಕಿ ಲಭ್ಯಗೊಳಿಸಬೇಕು ಎಂದು ಆಗ್ರಹಿಸಿ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಲು ಕೇರಳ ರಾಜ್ಯ ಸರಕಾರ ಮುಂದಾಗಿದ್ದು, ಇದಕ್ಕಾಗಿ ಎಲ್ಲ ಸಂಸದರ ಬೆಂಬಲವನ್ನು ಅಲ್ಲಿನ ಆರೋಗ್ಯ ಸಚಿವ ಜಿ. ಆರ್‌. ಅನಿಲ್‌ ಆಗ್ರಹಿಸಿದ್ದಾರೆ. ಪಡಿತರ ವಿತರಣೆಗಾಗಿ ಕಳೆದ ಐದಾರು ತಿಂಗಳುಗಳಿಂದ ಕೇಂದ್ರದಿಂದ ಬೆಳ್ತಿಗೆ ಅಕ್ಕಿ ಲಭಿಸುತ್ತಿದ್ದು, ಡಿಸೆಂಬರ್‌ ನಲ್ಲಿ ಇದು ಶೇ. 80-90ರವರೆಗೆ ತಲುಪಿದೆ. ಮಾರ್ಚ್ ವರೆಗಿನ ವಿತರಣೆಗೆ ಎಫ್‌ ಸಿಐಯ ಗೋದಾಮುಗಳಲ್ಲಿ ಸಂಗ್ರಹಿಸಿರುವುದರಲ್ಲಿ ಬಹುತೇಕ

ಕಾಸರಗೋಡು: ಪಡಿತರ ಬೆಳ್ತಿಗೆ ಅಕ್ಕಿಗೆ ಬೇಡಿಕೆ ಕುಸಿತ..!                      Read More »

ಕರ್ನಾಟಕ

ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕ ಮತ್ತು ನಿರ್ವಾಹಕನಿಗೆ ಮನಬಂದಂತೆ ಥಳಿಸಿದ ಬೈಕ್ ಸವಾರ 

(ನ್ಯೂಸ್ ಕಡಬ) newskadaba.com ಕಾರವಾರ, ಡಿ. 31. ಕ್ಷುಲ್ಲಕ ಕಾರಣಕ್ಕೆ ಅಪರಿಚಿತ ಬೈಕ್ ಸವಾರನೋರ್ವ ಕೆ.ಎಸ್.ಆರ್.ಟಿ.ಸಿ ಚಾಲಕ ಹಾಗೂ ನಿರ್ವಾಹಕನ ಮೇಲೆ ಮನಬಂದಂತೆ ಥಳಿಸಿ ಹಲ್ಲೆ ನಡೆಸಿರುವ ಘಟನೆ ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಕಾಸರಗೋಡು ಟೊಂಕಾ ಬಳಿ ಸಂಭವಿಸಿದೆ. ಹಲ್ಲೆಗೊಳಗಾದವರನ್ನು ಬಸ್ ಚಾಲಕ ಕೃಷ್ಣ ನಾಯ್ಕ ಹಾಗೂ ನಿರ್ವಾಹಕ ಮರಿಯಪ್ಪ ಎಂದು ಗುರುತಿಸಲಾಗಿದೆ. ಹಲ್ಲೆ ನಡೆಸಿದ ಬೈಕ್ ಸವಾರನ ಕುರಿತು ಮಾಹಿತಿ ತಿಳಿದುಬಂದಿಲ್ಲ. ಕುಮಟಾದಿಂದ ಭಟ್ಕಳಕ್ಕೆ ತೆರಳುತ್ತಿದ್ದ ಬಸ್ ನಲ್ಲಿ ಕಾಸರಗೋಡು ಬಳಿ ಪ್ರಯಾಣಿಕರು

ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕ ಮತ್ತು ನಿರ್ವಾಹಕನಿಗೆ ಮನಬಂದಂತೆ ಥಳಿಸಿದ ಬೈಕ್ ಸವಾರ  Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಟಿ ತುನಿಷಾ ಆತ್ಮಹತ್ಯೆ ಪ್ರಕರಣ ➤ ನಟ ಶೀಜಾನ್ ಖಾನ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಮುಂಬೈ, ಡಿ. 31. ಹಿಂದಿ ಕಿರುತೆರೆ ನಟಿ, ಮಾಡೆಲ್‌ ತುನಿಷಾ ಶರ್ಮಾ ಆತ್ಮಹತ್ಯೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹನಟ ಮತ್ತು ಪ್ರಕರಣದ ಪ್ರಮುಖ ಆರೋಪಿ ಆಕೆಯ ಪ್ರಿಯಕರ ಶೀಜಾನ್‌ ಖಾನ್‌ ಗೆ ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಡಿ. 24ರಂದು ತುನಿಷಾ ಶರ್ಮಾ ಅವರು ತಮ್ಮ ಧಾರಾವಾಹಿಯೊಂದರ ಶೂಟಿಂಗ್ ಸೆಟ್‌ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ, ಸಹ ನಟ ಶೀಜಾನ್‌ ಮೊಹಮ್ಮದ್‌ ಖಾನ್‌ ನನ್ನು ಪೊಲೀಸರು ಬಂಧಿಸಿದ್ದರು.

ನಟಿ ತುನಿಷಾ ಆತ್ಮಹತ್ಯೆ ಪ್ರಕರಣ ➤ ನಟ ಶೀಜಾನ್ ಖಾನ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಧಾರ್ ಕಾರ್ಡ್ ಬಳಸುವಾಗ ಎಚ್ಚರ ವಹಿಸಿ  ➤ ಸರಕಾರ ಸೂಚನೆ                            

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಡಿ. 31. ಅನ್ಯ ಉದ್ದೇಶಗಳಿಗೆ ಆಧಾರ್‌ ಕಾರ್ಡ್‌ ಬಳಕೆ ಮಾಡುವಾಗ ಮುಂಜಾಗ್ರತೆ ವಹಿಸುವಂತೆ ವಿಶಿಷ್ಟ ಗುರುತಿನ ಪ್ರಾಧಿಕಾರ ದೇಶದ ನಾಗರಿಕರಿಗೆ ಸೂಚನೆ ನೀಡಿದ್ದು, ಸರಕಾರದ ಹಲವು ಸೌಲಭ್ಯ ಪಡೆಯುವ ಜತೆಗೆ ಬೇರೆ ಬೇರೆ ಸೇವೆ ಹಾಗೂ ಸೌಕರ್ಯ ಪಡೆದುಕೊಳ್ಳಲು ನಾಗರಿಕರು ಆಧಾರ್‌ ಕಾರ್ಡ್‌ ಬಳಕೆ ಮಾಡುವಾಗ ಮುಂಜಾಗ್ರತೆ ವಹಿಸುವಂತೆ ಯುಐಡಿಎಐ ಎಚ್ಚರಿಸಿದೆ. ಆಧಾರ್‌ ಸಂಖ್ಯೆ ನೀಡುವಾಗ ಯಾವ ಉದ್ದೇಶಕ್ಕೆ ಬಳಕೆ ಮಾಡಲಾಗುತ್ತದೆ ಎಂಬುದನ್ನು ಖಾತರಿ ಮಾಡಿಕೊಳ್ಳಿ. ಜತೆಗೆ ಬ್ಯಾಂಕ್‌ ಅಕೌಂಟ್‌, ಮೊಬೈಲ್‌

ಆಧಾರ್ ಕಾರ್ಡ್ ಬಳಸುವಾಗ ಎಚ್ಚರ ವಹಿಸಿ  ➤ ಸರಕಾರ ಸೂಚನೆ                             Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಜ.3ರಂದು ದ.ಕ ಜಿಲ್ಲಾ ಪತ್ರಕರ್ತರ ಸಮ್ಮೇಳನ         

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 31. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಸಮ್ಮೇಳನ -2023 ಜ.3ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದ್ದು, ಎಂಆರ್ ಜಿ ಗ್ರೂಪ್ ಆಡಳಿತ ನಿರ್ದೇಶಕರಾದ ಪ್ರಕಾಶ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಸಮ್ಮೇಳನದ ಅಧ್ಯಕ್ಷತೆಯನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷ ಸದಾಶಿವ ಶೆಣೈ ವಹಿಸಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ

ಮಂಗಳೂರು: ಜ.3ರಂದು ದ.ಕ ಜಿಲ್ಲಾ ಪತ್ರಕರ್ತರ ಸಮ್ಮೇಳನ          Read More »

ಕರಾವಳಿ

ಹೆಣ್ಣು ಕೊಡುವುದಿಲ್ಲವೆಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ..!

(ನ್ಯೂಸ್ ಕಡಬ) newskadaba.com ಧಾರವಾಡ, ಡಿ. 31. ತನಗೆ ಮದುವೆ ಆಗೋಕೆ ಯಾರೂ ಹೆಣ್ಣು ಕೊಡುತ್ತಿಲ್ಲ ಎಂದು ಯುವಕನೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಆತ್ಮಹತ್ಯೆ ಗೆ ಯತ್ನಿಸಿದ ಯುವಕನನ್ನು ಧಾರವಾಡ ಜಿಲ್ಲೆಯ ಅಮ್ಮಿನಬಾವಿ ಗ್ರಾಮದ ಸಂತೋಷ್ ಎಂದು ಗುರುತಿಸಲಾಗಿದೆ. ಊರಲ್ಲಿ ಹೊಲ-ಮನೆ ಕೆಲಸ ಮಾಡಿಕೊಂಡಿದ್ದ ಈತನಿಗೆ ಮದುವೆ ಆಗೋಕೆ ಹೆಣ್ಣು ಸಿಗದೇ ಇದ್ದುದರಿಂದ ನನಗೆ ಯಾರೂ ಹೆಣ್ಣು ಕೊಡುತ್ತಿಲ್ಲ ಎಂದು ಮನಸ್ಸಿಗೆ ಹಚ್ಚಿಕೊಂಡು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.  

ಹೆಣ್ಣು ಕೊಡುವುದಿಲ್ಲವೆಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವೈದ್ಯರ ನಿರ್ಲಕ್ಷ್ಯಕ್ಕೆ ಯುವತಿ ಮೃತ್ಯು..!

(ನ್ಯೂಸ್ ಕಡಬ) newskadaba.com ರಾಯಚೂರು, ಡಿ. 31. ಮೂಗಿನ ಸಮಸ್ಯೆ ಅಂತ ಆಸ್ಪತ್ರೆಗೆ ದಾಖಲಾದ ಯುವತಿಯೊಬ್ಬಳು ಮೃತಪಟ್ಟ ಘಟನೆ ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಶನಿವಾರದಂದು ವರದಿಯಾಗಿದೆ. ಮೃತ ಯುವತಿಯನ್ನು ರಾಯಚೂರು ನಗರದ ರಾಜೇಶ್ವರಿ (18)  ಎಂದು ಗುರುತಿಸಲಾಗಿದೆ. ವೈದ್ಯರ ನಿರ್ಲಕ್ಷ್ಯದಿಂದ ಯುವತಿ ಮೃತಪಟ್ಟಿದ್ದಾಳೆ ಅಂತ ಆರೋಪಿಸಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ.  

ವೈದ್ಯರ ನಿರ್ಲಕ್ಷ್ಯಕ್ಕೆ ಯುವತಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜ. 03ಕ್ಕೆ ಕೆಪಿಟಿಸಿಎಲ್ ಪರೀಕ್ಷೆಗಳ ಫಲಿತಾಂಶ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 31. ಕೆಪಿಟಿಸಿಎಲ್ ಸಹಾಯಕ ಎಂಜನಿಯರ್ ಮತ್ತು ಕಿರಿಯ ಎಂಜನಿಯರ್​ಗಳು ಹಾಗೂ ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗಳ ನೇರ ನೇಮಕ ಪರೀಕ್ಷೆಯ ಫಲಿತಾಂಶವನ್ನು ಜನವರಿ 3ರಂದು ಪ್ರಕಟಿಸಲಾಗುವುದು ಎಂದು ಇಂಧನ ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ.   ಕೆಪಿಟಿಸಿಎಲ್ ನಲ್ಲಿ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ನಡೆದ ಪರೀಕ್ಷೆಗಳ ಫಲಿತಾಂಶವನ್ನು ಜನವರಿ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಮತ್ತು ಕೀ ಉತ್ತರಗಳನ್ನು ವಾರದೊಳಗೆ ಪ್ರಕಟಿಸಲಾಗುವುದು ಎಂದು ಇಂಧನ ಸಚಿವ ಸುನೀಲ್​ ಕುಮಾರ್ ಕಳೆದ ವಾರ ಬೆಳಗಾವಿಯ

ಜ. 03ಕ್ಕೆ ಕೆಪಿಟಿಸಿಎಲ್ ಪರೀಕ್ಷೆಗಳ ಫಲಿತಾಂಶ ಪ್ರಕಟ Read More »

ಕರ್ನಾಟಕ

ಬೈಕ್ ಗೆ ಬಸ್ ಢಿಕ್ಕಿ ➤ ಬಾಲಕಿ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಕಾರವಾರ, ಡಿ. 31. ದ್ವಿಚಕ್ರ ವಾಹನಕ್ಕೆ ಸೀಬರ್ಡ್ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಬಾಲಕಿ ಸ್ಥಳದಲ್ಲೇ ಮೃತಪಟ್ಟ ಹಾಗೂ ಬಾಲಕಿ ತಂದೆಗೆ ಗಂಭೀರ ಗಾಯಗೊಂಡ ಘಟನೆ ಕಾರವಾರದ ಬಿಣಗಾದಲ್ಲಿ ವರದಿಯಾಗಿದೆ. ಮೃತ ಬಾಲಕಿಯನ್ನು ಲವಿಟಾ ಜಾರ್ಜ್ ಫೆರ್ನಾಂಡೀಸ್ (13) ಹಾಗೂ ಗಾಯಗೊಂಡ ತಂದೆಯನ್ನು ಜಾರ್ಜ್ ಫೆರ್ನಾಂಡೀಸ್‌ (41) ಎಂದು ಗುರುತಿಸಲಾಗಿದೆ. ಬಟ್ಟೆ ಖರೀದಿಸುವ ಉದ್ದೇಶದಿಂದ ತಂದೆ- ಮಗಳು ಕಾರವಾರಕ್ಕೆ ಬರುತ್ತಿದ್ದ ವೇಳೆ‌ ಬೆಂಗಳೂರಿನಿಂದ ಕಾರವಾರಕ್ಕೆ ಬರುತ್ತಿದ್ದ ಬಸ್, ಆ್ಯಕ್ಟಿವಾದ ಹಿಂಬದಿಗೆ ಢಿಕ್ಕಿ ಹೊಡೆದ

ಬೈಕ್ ಗೆ ಬಸ್ ಢಿಕ್ಕಿ ➤ ಬಾಲಕಿ ಸ್ಥಳದಲ್ಲೇ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top