News Kadaba

ಕೆಮ್ಮಿನ ಸಿರಪ್ ನಿಂದ ಮಕ್ಕಳ ಮೃತ್ಯು   ➤ ಮ್ಯಾರಿಯೊನ್‌ ಬಯೊಟೆಕ್‌ ಸಂಸ್ಥೆಯ ಅಮಾನತು 

(ನ್ಯೂಸ್ ಕಡಬ) newskadaba.com ಹೈದರಾಬಾದ್, ಡಿ. 31. ಕೆಮ್ಮಿನ ಸಿರಪ್ ನಿಂದ ಮಕ್ಕಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರಣೆ ನೀಡದ ಮ್ಯಾರಿಯೊನ್‌ ಬಯೊಟೆಕ್‌ ಸಂಸ್ಥೆಯ ಸದಸ್ಯತ್ವವನ್ನು ಭಾರತೀಯ ಔಷಧ ರಫ್ತು ಉತ್ತೇಜನ ಮಂಡಳಿ (ಫಾರ್ಮ್‌ಎಕ್ಸಿಲ್‌) ಅಮಾನತು ಮಾಡಿದೆ ಎಂದು ತಿಳಿದುಬಂದಿದೆ. ಭಾರತೀಯ ಔಷಧ ರಫ್ತು ಉತ್ತೇಜನ ಮಂಡಳಿ (ಫಾರ್ಮ್‌ಎಕ್ಸಿಲ್‌) ಮ್ಯಾರಿಯೊನ್ ಬಯೊಟೆಕ್‌ ನ ಸದಸ್ಯತ್ವವನ್ನು ಅಮಾನತಿನಲ್ಲಿರಿಸಿದೆ. ಮ್ಯಾರಿಯೊನ್‌ ಬಯೊಟೆಕ್‌ ನ ಔಷಧ ನೀಡಲಾಗಿದ್ದ ಉಜ್ಬೇಕಿಸ್ತಾನದ 18 ಮಕ್ಕಳು ಮೃತಪಟ್ಟ ಬಗ್ಗೆ ವಿವರಣೆ ನೀಡದೇ ಇದ್ದುದಕ್ಕೆ ಮಂಡಳಿಯು ಈ […]

ಕೆಮ್ಮಿನ ಸಿರಪ್ ನಿಂದ ಮಕ್ಕಳ ಮೃತ್ಯು   ➤ ಮ್ಯಾರಿಯೊನ್‌ ಬಯೊಟೆಕ್‌ ಸಂಸ್ಥೆಯ ಅಮಾನತು  Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಕಲಿ ಮದ್ಯ ದುರಂತ- 80 ಮಂದಿ ಬಲಿ  ➤ ಪ್ರಮುಖ ಆರೋಪಿ ಅರೆಸ್ಟ್                          

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 31. ನಕಲಿ ಮದ್ಯ ಸೇವಿಸಿ 80 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿಯನ್ನು ದೆಹಲಿ ಪೊಲೀಸರ ಅಪರಾಧ ವಿಭಾಗ ಬಂಧಿಸಿದ ಕುರಿತು ಬಿಹಾರದ ಸರನ್ ಜಿಲ್ಲೆಯ ಚಪ್ರಾದಲ್ಲಿ ನಡೆದಿದೆ. ಈ ತಿಂಗಳ ಆರಂಭದಲ್ಲಿ ಕನಿಷ್ಠ 78 ಜನರು ಮತ್ತು 38 ಜನರು ನಕಲಿ ಮದ್ಯ ಸೇವಿಸಿ ಪ್ರಾಣ ಕಳೆದುಕೊಂಡಿದ್ದು, ದೆಹಲಿ ಪೊಲೀಸ್ ಅಪರಾಧ ವಿಭಾಗದ ಪ್ರಕಾರ, ಮಶ್ರಕ್‌ ಠಾಣೆಯಲ್ಲಿ ಮತ್ತು ಸರನ್ ಜಿಲ್ಲೆಯ ಇಸುಪುರ್ ಠಾಣೆಯಲ್ಲಿ ದಾಖಲಾದ ಎರಡು

ನಕಲಿ ಮದ್ಯ ದುರಂತ- 80 ಮಂದಿ ಬಲಿ  ➤ ಪ್ರಮುಖ ಆರೋಪಿ ಅರೆಸ್ಟ್                           Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾಲಕಿಯ ಅತ್ಯಾಚಾರವೆಸಗಿ ಕೊಳವೆ ಬಾವಿಗೆ ಹಾಕಿದ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಲಖನೌ, ಡಿ. 31. 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಬಳಿಕ ಆಕೆಯನ್ನು ಕೊಳವೆ ಬಾವಿಗೆ ತಳ್ಳಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಿದ ಘಟನೆ ಮೌ ಜಿಲ್ಲೆಯ ಹಳ್ಳಿಯೊಂದರಲ್ಲಿ ಶನಿವಾರದಂದು ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಪೊಲೀಸರು ಬಂಧಿಸಿದ್ದು, ಮತ್ತೋರ್ವನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ ಎನ್ನಲಾಗಿದೆ. ಕಸ ಎಸೆಯಲು ಹೋದಾಗ ಮನೆಯಿಂದ ಸುಮಾರು 200 ಮೀಟರ್ ದೂರದ ಕೊಳವೆ ಬಾವಿಯಲ್ಲಿ, ಕೈ- ಕಾಲುಗಳಿಗೆ ಹಗ್ಗ ಕಟ್ಟಿ ಹಾಗೂ ಬಾಯಿಗೆ ಬಟ್ಟೆ ತುರುಕಿದ ಸ್ಥಿತಿಯಲ್ಲಿ

ಬಾಲಕಿಯ ಅತ್ಯಾಚಾರವೆಸಗಿ ಕೊಳವೆ ಬಾವಿಗೆ ಹಾಕಿದ ಇಬ್ಬರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಹೊಸ ವರ್ಷಾಚರಣೆಗೆ ಕಟ್ಟುನಿಟ್ಟಿನ ಕ್ರಮ ಜಾರಿ   ➤ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 31. ಹೊಸ ವರ್ಷಾಚರಣೆಗೆ ಮಂಗಳೂರು ನಗರದಾದ್ಯಂತ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಲಾಗಿದೆ. ಈ ಕುರಿತು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾತನಾಡಿ, ಜಿಲ್ಲಾಧಿಕಾರಿಯ ಸಭೆಯಂತೆ ನಿಯಾಮಾವಳಿ ರೂಪಿಸಲಾಗಿದೆ. ನ್ಯೂ ಈಯರ್ ಪಾರ್ಟಿ ಆಯೋಜಿಸುವವರು ಡಿ.31 ರಂದು 12.30ಕ್ಕೆ ಕಾರ್ಯಕ್ರಮ ಮುಗಿಸಬೇಕು. ಅನುಮತಿ ಪಡೆದಿದ್ದರೂ ರಾತ್ರಿ 10 ಗಂಟೆಗೆ ಧ್ವನಿವರ್ಧಕಗಳನ್ನು ಬಂದ್ ಮಾಡಬೇಕು ಎಂದು ತಿಳಿಸಿದರು. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 32 ಚೆಕ್ ಪೋಸ್ಟ್ ಗಳನ್ನು ಹಾಕಲಾಗಿದೆ. ಈ ಪೈಕಿ 16

ಮಂಗಳೂರು: ಹೊಸ ವರ್ಷಾಚರಣೆಗೆ ಕಟ್ಟುನಿಟ್ಟಿನ ಕ್ರಮ ಜಾರಿ   ➤ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ Read More »

ಕರಾವಳಿ, ಕರ್ನಾಟಕ

ಮಾಜಿ ಶಾಸಕ ಕಲ್ಲಪ್ಪ ಮಗೆಣ್ಣನವರ ಕಾರು ಅಪಘಾತ ➤ 6 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಚಿಕ್ಕೋಡಿ, ಡಿ. 31. ಮಾಜಿ ಶಾಸಕ, ಜೆಡಿಎಸ್ ಮುಖಂಡ ಕಲ್ಲಪ್ಪ ಮಗೆಣ್ಣ ಪ್ರಯಾಣಿಸುತ್ತಿದ್ದ ಕಾರೊಂದು ಬೆಳಗಾವಿಯ ಅಥಣಿ ಪಟ್ಟಣದ ಹೊರವಲಯದಲ್ಲಿ ಅಪಘಾತಕ್ಕೀಡಾದ ಪರಿಣಾಮ 6 ಮಂದಿ ಗಾಯಗೊಂಡ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ. ವಿಜಯಪುರದಿಂದ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮಕ್ಕೆ ಮಾಜಿ ಶಾಸಕರು ಸೇರಿದಂತೆ 6 ಜನರು ಕಾರಿನಲ್ಲಿ ತೆರಳುತ್ತಿದ್ದ ವೇಳೆ ರಸ್ತೆಯಲ್ಲಿ ಚಲಿಸುತ್ತಿದ್ದ ಲಾರಿಯ ಟೈಯರ್ ಬ್ಲಾಸ್ಟ್ ಆಗಿ ಕಾರಿನ ಮೇಲೆ ಟೈಯರ್ ಬಿದ್ದ ಪರಿಣಾಮ, ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಪಲ್ಟಿಯಾಗಿದೆ

ಮಾಜಿ ಶಾಸಕ ಕಲ್ಲಪ್ಪ ಮಗೆಣ್ಣನವರ ಕಾರು ಅಪಘಾತ ➤ 6 ಮಂದಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲವ್ ಜಿಹಾದ್ ತಡೆಗೆ ಸಹಾಯವಾಣಿ ಆರಂಭಿಸಿದ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಸಂಘಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 31. ಲವ್ ಜಿಹಾದ್ ಪ್ರಕರಣಗಳನ್ನು ತಡೆಗಟ್ಟಲು ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಮಂಗಳೂರಿನಲ್ಲಿ ಸಹಾಯವಾಣಿ ಆರಂಭಿಸಿದೆ ಎಂದು ವರದಿ ತಿಳಿಸಿದೆ. ತಮ್ಮ ಮನೆಯಲ್ಲಿ, ನೆರೆಹೊರೆಗಳಲ್ಲಿ, ಊರು ಹಳ್ಳಿಗಳಲ್ಲಿ ಲವ್ ಜಿಹಾದ್ ಪ್ರಕರಣ ಕಂಡುಬಂದರೆ ಅಥವಾ ಲವ್ ಜಿಹಾದ್ ಗೆ ಬಲಿಯಾದ್ರೆ ತುರ್ತಾಗಿ ಸಂಪರ್ಕಿಸಲು ಎರಡು ವಾಟ್ಸ್ ಆ್ಯಪ್ ಸಂಖ್ಯೆಗಳನ್ನು ನೀಡಲಾಗಿದೆ. ಜೊತೆಗೆ ಇಮೇಲ್ ಐಡಿಯನ್ನು ನೀಡಲಾಗಿದೆ. ಕರೆ ಮಾಡಿದವರ ಮಾಹಿತಿ ಗೌಪ್ಯವಾಗಿ ಇಡಲಾಗುತ್ತದೆ ಎಂದು ಸಂಘಟನೆಗಳ ಪ್ರಮುಖರು ಹೇಳಿದ್ದಾರೆ.

ಲವ್ ಜಿಹಾದ್ ತಡೆಗೆ ಸಹಾಯವಾಣಿ ಆರಂಭಿಸಿದ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಸಂಘಟನೆ Read More »

ಕರಾವಳಿ, ಕರ್ನಾಟಕ

ಕ್ಯಾಂಟೀನ್ ನಲ್ಲಿ ಊಟ ಸೇವನೆ ➤ 100ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ             

(ನ್ಯೂಸ್ ಕಡಬ) newskadaba.com ನಾಸಿಕ್, ಡಿ. 31. ವಿಷಾಹಾರ ಸೇವನೆ ಮಾಡಿ 100ಕ್ಕೂ ಅಧಿಕ ವೈದ್ಯಕೀಯ ವಿದ್ಯಾರ್ಥಿಗಳು ಅಸ್ವಸ್ತಗೊಂಡಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ನ ಇಗತ್ ಪುರಿ ತಾಲೂಕಿನ ಧರ್ಮಗಾಂವ್ ನಲ್ಲಿರುವ ಎಸ್ಎಂಬಿಟಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದಲ್ಲಿ ಸಂಭವಿಸಿದೆ. ವಿದ್ಯಾರ್ಥಿಗಳು ವಾಕರಿಕೆ ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ಎಲ್ಲಾ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದಲ್ಲಿನ ಕ್ಯಾಂಟೀನ್ ನಲ್ಲಿ ಊಟ ಸೇವನೆ ಮಾಡಿದ್ದಾರೆ. ಊಟದ

ಕ್ಯಾಂಟೀನ್ ನಲ್ಲಿ ಊಟ ಸೇವನೆ ➤ 100ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ              Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮನೆಯಲ್ಲಿ ಸಂಗ್ರಹಿಸಿಡಲಾಗಿದ್ದ ಪಟಾಕಿ ಸ್ಫೋಟ ➤ ನಾಲ್ವರು ಮೃತ್ಯು..!

(ನ್ಯೂಸ್ ಕಡಬ) newskadaba.com ಚೆನ್ನೈ, ಡಿ. 31. ಮನೆಯೊಂದರಲ್ಲಿ ಸಂಗ್ರಹಿಸಿಡಲಾಗಿದ್ದ ಪಟಾಕಿ ಸ್ಫೋಟಗೊಂಡ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ಚೆನ್ನೈನ ನಾಮಕ್ಕಲ್ ಜಿಲ್ಲೆಯಲ್ಲಿ ವರದಿಯಾಗಿದೆ. ಮೃತಪಟ್ಟವರನ್ನು ತಿಲ್ಲೈ ಕುಮಾರ್, ಅವರ ತಾಯಿ ಸೆಲ್ವಿ (57) ಮತ್ತು ಪತ್ನಿ ಪ್ರಿಯಾ (27) ಎಂದು ಗುರುತಿಸಲಾಗಿದೆ. ಪರವಾನಗಿ ಹೊಂದಿರುವ ತಿಲ್ಲೈ ಕುಮಾರ್ (37) ಎಂಬಾತ ತನ್ನ ಮನೆಯಲ್ಲಿ ಪಟಾಕಿಯನ್ನು ಸಂಗ್ರಹಿಸಿಟ್ಟಿದ್ದ ಎಂದು ತಿಳಿದು ಬಂದಿದೆ. ಅಗ್ನಿಶಾಮಕ ದಳದವರು ಸುಮಾರು ಎರಡು ಗಂಟೆಗಳ ಕಾಲ ಹರಸಾಹಸ ಮಾಡಿ ಬೆಂಕಿ ನಂದಿಸಿದ್ದಾರೆ ಎನ್ನಲಾಗಿದೆ.

ಮನೆಯಲ್ಲಿ ಸಂಗ್ರಹಿಸಿಡಲಾಗಿದ್ದ ಪಟಾಕಿ ಸ್ಫೋಟ ➤ ನಾಲ್ವರು ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಾವಿನಲ್ಲೂ ಒಂದಾದ ತಾಯಿ ಮತ್ತು ಮಗ                 

(ನ್ಯೂಸ್ ಕಡಬ) newskadaba.com ಗದಗ, ಡಿ. 31. ಮಗನ ಸಾವಿನ ಸುದ್ದಿ ಕೇಳಿ ತಾಯಿ ನಿಧನರಾದ ಮನಕುಲುಕುವ ಘಟನೆ ಕೊಡಗಾನೂರ ಎಂಬಲ್ಲಿ ಸಂಭವಿಸಿದೆ. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಮಗ ಶಿವರುದ್ರಯ್ಯ ಪೂಜಾರ್ (38) ಮೃತಪಟ್ಟ ಸುದ್ದಿ ಕೇಳಿ ತಾಯಿ ಬಸಮ್ಮ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇದರೊಂದಿಗೆ ತಾಯಿ ಮತ್ತು ಮಗ ಸಾವಿನಲ್ಲೂ ಒಂದಾಗಿದ್ದಾರೆ.    

ಸಾವಿನಲ್ಲೂ ಒಂದಾದ ತಾಯಿ ಮತ್ತು ಮಗ                  Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗುಂಪು ಹಲ್ಲೆ- ಯುವಕ ಮೃತ್ಯು  ➤ ಆರೋಪಿಯ ಬಂಧನ        

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 31. ಕೆಲದಿನಗಳ ಹಿಂದೆ ನಡೆದಿದ್ದ ಬಾಗಲಕೋಟೆ ಮೂಲದ ಮಂಜುನಾಥ್ ಬಾಳಪ್ಪ ಜಮಖಂಡಿ (21) ಕೊಲೆ ಪ್ರಕರಣದಲ್ಲಿ ಆತನ ಗೆಳತಿ ಸರೋಜಾ ದೇಸಾಯಿ (29) ಯನ್ನು ಕೆಂಪಾಪುರ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಮಧ್ಯರಾತ್ರಿ ಮಾಗಡಿ ರಸ್ತೆಯ ಮನೆಯೊಂದರ ಮುಂಭಾಗ ಅಪರಿಚಿತ ಯುವಕ ರಕ್ತದ ಮಡುವಿನಲ್ಲಿ ಕೊಲೆಯಾಗಿ ಬಿದ್ದಿದ್ದ. ಆರಂಭದಲ್ಲಿ ಕೊಲೆಯಾದ ವ್ಯಕ್ತಿಯ ಗುರುತು ಪತ್ತೆಯಾಗಿರಲಿಲ್ಲ. ನಂತರ ತನಿಖೆ ಚುರುಕುಗೊಳಿಸಿದ ಪೊಲೀಸರು ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ

ಗುಂಪು ಹಲ್ಲೆ- ಯುವಕ ಮೃತ್ಯು  ➤ ಆರೋಪಿಯ ಬಂಧನ         Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top