News Kadaba

ಗುಂಡೇಟಿಗೆ ಕಾಡೆಮ್ಮೆ ಬಲಿ..!

(ನ್ಯೂಸ್ ಕಡಬ) newskadaba.com ಮೈಸೂರು, ಡಿ. 28. ಕಾಡೆಮ್ಮೆಯೊಂದು ಗುಂಡೇಟಿಗೆ ಬಲಿಯಾದ ಘಟನೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಮೈಸೂರು-ಗೋಣಿಕೊಪ್ಪ ಹೆದ್ದಾರಿ ಬಳಿ ನಡೆದಿದೆ. ನಾಗರಹೊಳೆ ಆನೆಚೌಕೂರು ವನ್ಯಜೀವಿ ವಲಯ ವ್ಯಾಪ್ತಿಯ ದೇವಮಚ್ಚಿ ಶಾಖೆಯ ಸಿಂಗನೂರು ಗಸ್ತಿನಲ್ಲಿ ಸುಮಾರು ಎಂಟು ವರ್ಷ ಪ್ರಾಯದ ಗಂಡು ಕಾಡೆಮ್ಮೆಯ ಮೃತದೇಹವೊಂದು ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಹುಣಸೂರು ಉಪ ವಿಭಾಗದ ಎಸಿಎಫ್ ದಯಾನಂದ್, ವಲಯ ಅರಣ್ಯಾಧಿಕಾರಿ ದಿಲೀಪ್, ಡಿ.ಆರ್.ಎಫ್.ಓ. ವಿನೋದ್ ಕುಮಾರ್ ಹಾಗೂ ಎಸ್.ಟಿ.ಪಿ.ಎಫ್ ಸಿಬ್ಬಂದಿ ಭೇಟಿ ನೀಡಿದ್ದಾರೆ. ಹಾಗೂ ಆರೋಪಿಗಳನ್ನು […]

ಗುಂಡೇಟಿಗೆ ಕಾಡೆಮ್ಮೆ ಬಲಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಂದೇ ಭಾರತ್ ರೈಲು ಢಿಕ್ಕಿ ➤ ಬಾಲಕಿ ಮೃತ್ಯು..!

(ನ್ಯೂಸ್ ಕಡಬ) newskadaba.com ಪಾಟಿಯಾಲಾ, ಡಿ. 28. ಮೂರು ವರ್ಷದ ಬಾಲಕಿಗೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಢಿಕ್ಕಿ ಹೊಡೆದ ಪರಿಣಾಮ ಬಾಲಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ಪಂಜಾಬ್ ನ ರೋಪಾರ್ ಜಿಲ್ಲೆಯ ಕರ್ತಾರ್ ಪುರದ ಸಾಹಿಬ್ ಬಳಿ ನಡೆದಿದೆ. ಮೃತ ಬಾಲಕಿಯನ್ನು ಖುಷಿ (3) ಎಂದು ಗುರುತಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್ ಪಿ) ಅಧಿಕಾರಿಗಳು ಭೇಟಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಮೃತ ಖುಷಿಯ ತಂದೆ ಬೀದಿ ಬದಿ

ವಂದೇ ಭಾರತ್ ರೈಲು ಢಿಕ್ಕಿ ➤ ಬಾಲಕಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವ್ಯಕ್ತಿಯೊಬ್ಬರ ಮೃತದೇಹ ಪತ್ತೆ ➤ ಕೊಲೆ ಶಂಕೆ..!

(ನ್ಯೂಸ್ ಕಡಬ) newskadaba.com ಹನೂರು, ಡಿ. 28. ವ್ಯಕ್ತಿಯೊಬ್ಬರ ಮೃತದೇಹವೊಂದು ಪತ್ತೆಯಾಗಿರುವ ಘಟನೆ ಹನೂರು ತಾಲೂಕಿನ ಹಲಗುಮೂಲೆಯ ಯಡಹಳ್ಳಿ ದೊಡ್ಡಿ ಬಳಿ ವರದಿಯಾಗಿದೆ.   ಮೃತರನ್ನು ಹಲಗುಮೂಲೆ ಗ್ರಾಮದ ಕುಮಾರ್ (50) ಎಂದು ಗುರುತಿಸಲಾಗಿದೆ. ಅನುಮಾನಾಸ್ಪದವಾಗಿ ಮೃತಪಟ್ಟ ಸ್ಥಿತಿಯಲ್ಲಿ ಇವರ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಘಟನಾ ನಡೆದ ಸ್ಥಳಕ್ಕೆ ಹನೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.  

ವ್ಯಕ್ತಿಯೊಬ್ಬರ ಮೃತದೇಹ ಪತ್ತೆ ➤ ಕೊಲೆ ಶಂಕೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಟವಾಡುತ್ತಿದ್ದ ವೇಳೆ ದ್ವಿಚಕ್ರ ವಾಹನ ಢಿಕ್ಕಿ ➤ ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com ಮಡಿಕೇರಿ, ಡಿ. 27 .  ಮಗುವೊಂದು ಆಟವಾಡುತ್ತಿದ್ದ ವೇಳೆ ದ್ವಿಚಕ್ರ ವಾಹನ ಢಿಕ್ಕಿಯಾದ ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟ ಘಟನೆ ಮಡಿಕೇರಿ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ವರದಿಯಾಗಿದೆ. ಮೃತ ಮಗುವನ್ನು ಅಸ್ಸಾಂ ಮೂಲದ ಅಸ್ಮಾ ಹಾಗು ಇದ್ರಿಸ್ ಅಲಿ ದಂಪತಿ ಪುತ್ರಿ ಅಲಿಝಾ(5) ಎಂದು ಗುರುತಿಸಲಾಗಿದೆ. ಸಂಜೆ ರಸ್ತೆ ಬದಿ ಆಟವಾಡುತ್ತಿದ್ದಾಗ ಮಗುವಿಗೆ ದ್ವಿಚಕ್ರವಾಹನ ಢಿಕ್ಕಿಯಾಗಿದೆ ಎನ್ನಲಾಗಿದೆ. ಈ ವೇಳೆ ದ್ವಿಚಕ್ರ ವಾಹನ‌ ಸವಾರನಿಗೂ ಸಣ್ಣ ಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

ಆಟವಾಡುತ್ತಿದ್ದ ವೇಳೆ ದ್ವಿಚಕ್ರ ವಾಹನ ಢಿಕ್ಕಿ ➤ ಮಗು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯುವಕನ ಎದೆ ಸೀಳಿ ಹೊರಬಂದ ರಾಡ್ ➤ ಯುವಕ ಗಂಭೀರ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಡಿ. 28. ಕಾರ್ಮಿಕನೋರ್ವನ ಎದೆ ಸೀಳಿ ಕಬ್ಬಿಣದ ರಾಡ್ ಹೊರ ಬಂದ ಪರಿಣಾಮ ಕಾರ್ಮಿಕ ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿ ಜಿಲ್ಲೆಯ ಹೊಸೂರು ಸರ್ಕಲ್ ಬಳಿ ವರದಿಯಾಗಿದೆ. ಗಾಯಾಳುವನ್ನು ಕೋಲ್ಕತ್ತಾ ಮೂಲದ ಅಬ್ದುಲ್ ಗಫರ್ ಎಂಬ ಗುರುತಿಸಲಾಗಿದೆ. ನಗರದ ಹೊಸೂರು ಸರ್ಕಲ್ ಬಳಿ ಫ್ಲೈ ಓವರ್ ಕೆಲಸ ಮಾಡುವಾಗ ಮೇಲಿಂದ ಕಬ್ಬಿಣದ ರಾಡ್ ಗಫರ್ ​ನ ಬಲಗಡೆಯ ಎದೆ ಭಾಗಕ್ಕೆ ಬಿದ್ದು, ಎದೆ ಸೀಳಿ ಹೊರ ಹೋಗಿದೆ ಎಂದು ತಿಳಿದು ಬಂದಿದೆ.

ಯುವಕನ ಎದೆ ಸೀಳಿ ಹೊರಬಂದ ರಾಡ್ ➤ ಯುವಕ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೆ.ಆರ್.ಸಾಗರ : ಬೋನಿಗೆ ಬಿದ್ದ ಚಿರತೆ

(ನ್ಯೂಸ್ ಕಡಬ) newskadaba.com  ಕೆ.ಆರ್.ಸಾಗರ, ಡಿ. 27 . ಚಿರತೆಯೊಂದು ಬೋನಿಗೆ ಬಿದ್ದ ಘಟನೆ ಕೃಷ್ಣರಾಜಸಾಗರದ ಅಣೆಕಟ್ಟೆಯ ಬಳಿ ವರದಿಯಾಗಿದೆ. ಹಲವು ದಿನಗಳಿಂದ  ಕೆ.ಆರ್.ಸಾಗರದ ಬಳಿ ಚಿರತೆಯೊಂದು ಕಾಣಿಸಿಕೊಂಡು ಜನರ ಆತಂಕಕ್ಕೆ ಕಾರಣವಾಗಿದೆ. ಕಾವೇರಿ ನೀರಾವರಿ ನಿಗಮದ ಕೆಲಸಗಾರರು ಅಣೆಕಟ್ಟೆ ಬಳಿ ಗಿಡ-ಗಂಟಿ ತೆರವು ಮಾಡುತ್ತಿದ್ದಾಗ ದಕ್ಷಿಣ ದ್ವಾರದ ಬಳಿಯ ನಗುವನ ತೋಟದಿಂದ  ಅಣೆಕಟ್ಟೆ ಮೇಲೆ ಚಿರತೆ ಹೋಗುತ್ತಿರುವುದನ್ನು ಕಂಡು ಮೇಲಧಿಕಾರಿಗಳಿಗೆ ತಿಳಿಸಿದ್ದಾರೆ. ಹಾಗೂ ಚಿರತೆ ಓಡಾಡುತ್ತಿರುವುದು ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ

ಕೆ.ಆರ್.ಸಾಗರ : ಬೋನಿಗೆ ಬಿದ್ದ ಚಿರತೆ Read More »

ಕರ್ನಾಟಕ

ಚಿಕ್ಕಮಂಗಳೂರು : ಕಚ್ಚಿದ ಹಾವನ್ನು ಜೀವಂತವಾಗಿ ಆಸ್ಪತ್ರೆಗೆ ಹಿಡಿದುಕೊಂಡು ಬಂದ ಭೂಪ..!

(ನ್ಯೂಸ್ ಕಡಬ) newskadaba.com ಚಿಕ್ಕಮಂಗಳೂರು, ಡಿ 28:  ತನಗೆ ಕಚ್ಚಿದ ಹಾವನ್ನು ಜೀವಂತವಾಗಿ ಆಸ್ಪತ್ರೆಗೆ ಹಿಡಿದುಕೊಂಡು ಬಂದ ಘಟನೆ ಚಿಕ್ಕಮಂಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ವರದಿಯಾಗಿದೆ. ಕೊಲ್ಕತ್ತಾ ಮೂಲದ ಆಸೀಪ್ ಹಾವಿನ ಸಮೇತ ಆಸ್ಪತ್ರೆ ಬಂದ ವ್ಯಕ್ತಿ. ತರೀಕೆರೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕೆಲಸಕ್ಕೆಂದು ಬಂದಿದ್ದ ಆಸೀಪ್, ಊರಿಗೆ ಹೋಗಲು ರೈಲ್ವೆ ನಿಲ್ದಾಣದ ಬಳಿ ತೆರಳಿದ್ದ.  ವೇಳೆ ಆಸೀಪ್ ಗೆ ಈ ಹಾವು ಕಚ್ಚಿದೆ ಎನ್ನಲಾಗಿದೆ. ಹಾಗಾಗಿ ಚಿಕಿತ್ಸೆ ಪಡೆಯಲು ಅನುಕೂಲವಾಗಲೆಂದು ಹಾಗೂ ತನಗೆ ಕಚ್ಚಿದ ಹಾವು ಯಾವುದೆಂದು

ಚಿಕ್ಕಮಂಗಳೂರು : ಕಚ್ಚಿದ ಹಾವನ್ನು ಜೀವಂತವಾಗಿ ಆಸ್ಪತ್ರೆಗೆ ಹಿಡಿದುಕೊಂಡು ಬಂದ ಭೂಪ..! Read More »

ಕರ್ನಾಟಕ

ತಾಯಿಯ ಕೊನೆಯ ಆಸೆ ಪೂರೈಸಿದ ಮಗಳು ➤ ಐಸಿಯುನಲ್ಲಿಯೇ ಮಗಳ ಮದುವೆ

ನ್ಯೂಸ್ ಕಡಬ) newskadaba.com ಬಿಹಾರ, ಡಿ. 27 ಗುರಾರು ಬ್ಲಾಕ್​ನ ಬಾಲಿ ಗ್ರಾಮದ ನಿವಾಸಿ ಪೂನಂ ಕುಮಾರಿ ವರ್ಮಾ ಎಂಬುವವರ ಆರೋಗ್ಯ ತೀರಾ ಬಿಗಡಾಯಿಸಿದ್ದರಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಗಯಾದ ಖಾಸಗಿ ಆಸ್ಪತ್ರೆಯ ವೈದ್ಯರು ಇವರ ಆರೋಗ್ಯ ಚಿಂತಾಜನಕವಾಗಿದೆ ಯಾವ ಸಂದರ್ಭದಲ್ಲಿಯೂ ಏನೂ ಆಗಬಹುದು ಎಂದು ಮೊದಲೇ ಹೇಳಿದ್ದರು. ಹಾಗಾಗಿ ಪೂನಂ ತನ್ನ ಮಗಳು ಚಾಂದನಿ (26)ಯ ಮದುವೆ ನೋಡುವುದು ತನ್ನ ಕೊನೆಯ ಆಸೆಯಾಗಿದ್ದು ಅದನ್ನು ನೆರವೇರಿಸಿ ಕೊಡಬೇಕೆಂದು ಕುಟುಂಬಸ್ಥರಲ್ಲಿ ವಿನಂತಿಸಿಕೊಂಡಳು. ಆ ಪ್ರಕಾರ ಗುರುವಾ ಪೊಲೀಸ್​ ಠಾಣೆಯ ವ್ಯಾಪ್ತಿಯ

ತಾಯಿಯ ಕೊನೆಯ ಆಸೆ ಪೂರೈಸಿದ ಮಗಳು ➤ ಐಸಿಯುನಲ್ಲಿಯೇ ಮಗಳ ಮದುವೆ Read More »

ರಾಷ್ಟ್ರೀಯ ನ್ಯೂಸ್

ಬಳ್ಳಾರಿ : ಕಾಲುವೆಗೆ ಬಿದ್ದು 90 ಕುರಿಗಳು ಮೃತ್ಯು..!

(ನ್ಯೂಸ್ ಕಡಬ) newskadaba.com ಬಳ್ಳಾರಿ ,  ಡಿ 27 :   ಕಾಲುವೆ ದಾಟುವಾಗ ಒಂದರ ಮೇಲೊಂದು ಬಿದ್ದು  90 ಕುರಿಗಳು ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ನೆಹರೂ ನಗರದ ಬಳಿ ಸಂಭವಿಸಿದೆ. ಮೇವು ಹರಸಿಕೊಂಡು ಸಿರುಗುಪ್ಪ ತಾಲೂಕಿಗೆ  ಕಾಲುವೆ ಮೂಲಕ ಹೋಗುವಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಕುರಿಗಾಹಿ ಸಿದ್ದಪ್ಪ ಎಂಬುವವರ 19 ಕುರಿಗಳು, ಮಂಜುನಾಥ್ 26, ಮಂಜುನಾಥ್ ಸತ್ಯಪ್ಪ ಎಂಬುವವರ 53 ಕುರಿಗಳು ಮೃತಪಟ್ಟಿವೆ ಎನ್ನಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪಶು

ಬಳ್ಳಾರಿ : ಕಾಲುವೆಗೆ ಬಿದ್ದು 90 ಕುರಿಗಳು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಜಯಪುರ : ಮನೆ ಕಳ್ಳತನ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ವಿಜಯಪುರ, ಡಿ 27:  ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ವರದಿಯಾಗಿದೆ. ಬಂಧಿತರನ್ನು ಪ್ರಶಾಂತ ರಾಘವೇಂದ್ರ ಬುಡ್ಡರ, ಮಹಮ್ಮದ್ ಅಲಿ ಮೆಹಬೂಬ್ ಬಗಲಿ ಎಂದು ಗುರುತಿಸಲಾಗಿದೆ. ಬಂಧಿತರಿಂದ 20 ಗ್ರಾಂ ಬಂಗಾರ, 50 ಗ್ರಾಂ ಬೆಳ್ಳಿ, ಒಂದು ಟ್ಯಾಬ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹಾಗೂ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎನ್ನಲಾಗಿದೆ.

ವಿಜಯಪುರ : ಮನೆ ಕಳ್ಳತನ ➤ ಇಬ್ಬರ ಬಂಧನ Read More »

ಕರ್ನಾಟಕ
Scroll to Top