News Kadaba

ಗಾಂಜಾ ಸೇವನೆ ಐವರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಮಣಿಪಾಲ ,  ಡಿ 27 :   ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದ ಆಚಾರ್ಯ ಕಂಪೌಂಡ ಬಳಿ 5 ಮಂದಿಯನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದ ಘಟನೆ ಮಣಿಪಾಲದಲ್ಲಿ ವರದಿಯಾಗಿದೆ. ಬಂಧಿತರನ್ನು ದೀಪಕ್ (23), ಆದಿನಾಥ್ ಎಸ್ ಗಾಣಿಗ (29), ಮೊಹಮ್ಮದಗ ಆಜಯ್(37), ಅನುಪಮ್ (24) ಎಂದು ಗುರುತಿಸಲಾಗಿದೆ. ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದ ಆಚಾರ್ಯ ಕಂಪೌಂಡ ಬಳಿ ದೀಪಕ್, ಆದಿನಾಥ್ ಎಸ್ ಗಾಣಿಗ, ಶರತ್, […]

ಗಾಂಜಾ ಸೇವನೆ ಐವರು ಪೊಲೀಸ್ ವಶಕ್ಕೆ Read More »

ಕರ್ನಾಟಕ

ಮೂಗಿಗೆ ಹಾಕುವ ಕೊರೋನಾ ಲಸಿಕೆಗೆ ದರ ನಿಗದಿ ➤ ಖಾಸಗಿ ಆಸ್ಪತ್ರೆಯಲ್ಲಿ ರೂ. 800 ಹಾಗೂ ಸರ್ಕಾರಿ ಆಸ್ಪತ್ರೆಯಲ್ಲಿ ರೂ.325

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 27. ಭಾರತ್ ಬಯೋಟೆಕ್‌ನ ಮೂಗಿನ ಲಸಿಕೆ ಖಾಸಗಿ ಆಸ್ಪತ್ರೆಗಳಲ್ಲಿ 800 ರೂ.ಗೆ ಲಭ್ಯವಾಗಲಿದೆ ಮತ್ತು ಸರ್ಕಾರಿ ಆಸ್ಪತ್ರೆಯಲ್ಲಿ 325 ರೂ. ನಿಗದಿ ಮಾಡಲಾಗಿದೆ. ಈ ಕೊರೊನಾ ಲಸಿಕೆಯ ವಿಶೇಷವೆಂದರೆ ಅದನ್ನು ಮೂಗಿನ ಮೂಲಕ ನೀಡಬೇಕಾಗುತ್ತದೆ. ಮೂಗಿನ ಲಸಿಕೆಯನ್ನು ನೀಡುವ ಕೆಲಸವನ್ನು ಜನವರಿ ನಾಲ್ಕನೇ ವಾರದಲ್ಲಿ ಪ್ರಾರಂಭಿಸಬಹುದು ಎನ್ನಲಾಗಿದೆ. ಇನ್ನು ಕೇಂದ್ರ ಸರ್ಕಾರವು ಇತ್ತೀಚೆಗೆ ಮೂಗಿನ ಲಸಿಕೆಯನ್ನು ಅನುಮೋದಿಸಿದ್ದು, ಈ ಲಸಿಕೆಯ ಹೆಸರು iNCOVACC. ಈ ಲಸಿಕೆಯನ್ನು ಬೂಸ್ಟರ್ ಡೋಸ್ ಆಗಿ

ಮೂಗಿಗೆ ಹಾಕುವ ಕೊರೋನಾ ಲಸಿಕೆಗೆ ದರ ನಿಗದಿ ➤ ಖಾಸಗಿ ಆಸ್ಪತ್ರೆಯಲ್ಲಿ ರೂ. 800 ಹಾಗೂ ಸರ್ಕಾರಿ ಆಸ್ಪತ್ರೆಯಲ್ಲಿ ರೂ.325 Read More »

ರಾಷ್ಟ್ರೀಯ ನ್ಯೂಸ್

ಬೆಂಗಳೂರು : ಬೈಕ್ ಪಲ್ಟಿ ➤ ಖಾಸಗಿ ಕಂಪನಿ ಉದ್ಯೋಗಿ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು ,  ಡಿ 27 :   ಅತಿವೇಗವಾಗಿ ಹೋಗುತ್ತಿದ್ದ ಬೈಕೊಂದು ಆಯತಪ್ಪಿ ಬಿದ್ದ ಪರಿಣಾಮ ಪೋರ್ಟರ್ ಕಂಪನಿಯ ಪ್ರತಿನಿಧಿಯೊಬ್ಬರು ಮೃತಪಟ್ಟ ದಾರುಣ ಘಟನೆ ಹೆಚ್ ಎಸ್ ಆರ್ ಲೇಔಟ್ ನ ಹೊರವರ್ತುಲ ರಸ್ತೆಯ ಇಬ್ಬಲೂರು ಬ್ರಿಡ್ಜ್ ಡೌನ್ ನಲ್ಲಿ ವರದಿಯಾಗಿದೆ. ಮೃತರನ್ನು ಪೈಲೇಔಟ್ ನ ಸಂತೋಷ್ ಹೊಂಗಲ್ (33) ಎಂದು ಗುರುತಿಸಲಾಗಿದೆ. ಹೆಚ್ ಎಸ್ ಆರ್ ಲೇಔಟ್ ನ ಹೊರವರ್ತುಲ ರಸ್ತೆಯ ಇಬ್ಬಲೂರು ಬ್ರಿಡ್ಜ್ ಡೌನ್ ಬಳಿ ಕೆಲಸ ಮುಗಿಸಿಕೊಂಡು ಇವರು

ಬೆಂಗಳೂರು : ಬೈಕ್ ಪಲ್ಟಿ ➤ ಖಾಸಗಿ ಕಂಪನಿ ಉದ್ಯೋಗಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೊರೋನಾ ಲಸಿಕೆಗೆ ಬೆಲೆ ನಿಗದಿ   ➤  ಖಾಸಗಿ ಆಸ್ಪತ್ರೆಗಳಲ್ಲಿ 800 ರೂ. ಗೆ ಲಸಿಕೆ ಲಭ್ಯ                                                

(ನ್ಯೂಸ್ ಕಡಬ) newskadaba.com  ನವದೆಹಲಿ, ಡಿ.27.  ಭಾರತ್ ಬಯೋಟೆಕ್ ನ ಮೂಗಿನ ಕೊರೋನಾ ಲಸಿಕೆ ಖಾಸಗಿ ಆಸ್ಪತ್ರೆಗಳಲ್ಲಿ 800 ರೂ. ಗೆ ಲಭ್ಯವಾಗಲಿದ್ದು, ಈ ಕೋವಿನ್ ಪೋರ್ಟಲ್ ನಲ್ಲಿ ಲಭ್ಯವಿರುವ ಈ ಮೂಗಿನ ಲಸಿಕೆಯ ಬೆಲೆಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ 325 ರೂ. ನಿಗದಿ ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ಕೊರೋನಾ ಲಸಿಕೆಯನ್ನು ಮೂಲಕ ನೀಡಬೇಕಾಗುತ್ತದೆ. ಬಹಿರಂಗಪಡಿಸಿದ ಮಾಹಿತಿಯ ಪ್ರಕಾರ, ಮೂಗಿನ ಲಸಿಕೆಯನ್ನು ನೀಡುವ ಕೆಲಸವನ್ನು ಜನವರಿ ನಾಲ್ಕನೇ ವಾರದಲ್ಲಿ ಪ್ರಾರಂಭಿಸಬಹುದು ಎನ್ನಲಾಗಿದೆ. ಈ ಲಸಿಕೆಯನ್ನು ಬೂಸ್ಟರ್ ಡೋಸ್

ಕೊರೋನಾ ಲಸಿಕೆಗೆ ಬೆಲೆ ನಿಗದಿ   ➤  ಖಾಸಗಿ ಆಸ್ಪತ್ರೆಗಳಲ್ಲಿ 800 ರೂ. ಗೆ ಲಸಿಕೆ ಲಭ್ಯ                                                 Read More »

ಕರಾವಳಿ

➤ ದೇಶದಲ್ಲಿ ಹೆಚ್ಚುತ್ತಿರುವ ಸೈಬರ್ ಕ್ರೈಮ್ ➤ 6 ಲಕ್ಷಕ್ಕೂ ಅಧಿಕ ದೂರುಗಳು ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು,   ಡಿ. 23.  ದೇಶದಲ್ಲಿ ಸೈಬರ್ ದರೋಡೆಕೋರರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.  ಮೋಸ ಮಾಡಲು ಒಂದಲ್ಲ ಒಂದು ಹೊಸ ಮಾರ್ಗಗಳನ್ನು ಕಂಡುಹಿಡಿಯುತ್ತಿದ್ದಾರೆ. ಅನಾಮಿಕರ ಮಾತು ನಂಬಿ ಒಟಿಪಿ ನಂಬರ್ ಹೇಳುತ್ತಿದ್ದಂತೆ ಬ್ಯಾಂಕ್ ಖಾತೆಯಲ್ಲಿದ್ದ ಹಣ ಮಂಗ ಮಾಯವಾದ ಸುದ್ದಿ ಹರಿದಾಡುತ್ತಲೇ  ಇದೆ.  ಈ ಹಿಂದೆ ವಿದ್ಯುತ್ ಬಿಲ್, ಓಟಿಪಿ ಮೂಲಕ ಹಣ ದೋಚಿಕೊಳ್ಳುತ್ತಿದ್ದ ಖದೀಮರು ಈಗೀಗ ಫೋನ್‌ಗೆ ಮಿಸ್ಡ್‌ಕಾಲ್‌ ಕೊಡುವ ಮೂಲಕ ಸಿಮ್ ಸ್ವ್ಯಾಪ್ ಮಾಡಿ ಹಣ ಖದಿಯುವ ರಹಸ್ಯ ದಾರಿಯನ್ನೂ ಹುಡುಕಿದ್ದಾರೆ. ಅಚ್ಚರಿ

➤ ದೇಶದಲ್ಲಿ ಹೆಚ್ಚುತ್ತಿರುವ ಸೈಬರ್ ಕ್ರೈಮ್ ➤ 6 ಲಕ್ಷಕ್ಕೂ ಅಧಿಕ ದೂರುಗಳು ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕ್ಯಾಂಪಸ್ ನಲ್ಲಿ ಚಿರತೆ ದಾಳಿ ➤ ಅರಣ್ಯಾಧಿಕಾರಿಗಳು ಸೇರಿ 15 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಗುವಹಾಟಿ , ಡಿ 27 :  ಚಿರತೆಯೊಂದು ದಾಳಿಮಾಡಿ ಪರಿಣಾಮ ಮೂವರು ಅರಣ್ಯಾಧಿಕಾರಿಗಳು, ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ 15 ಮಂದಿ ಗಾಯಗೊಂಡಿರುವ ಘಟನೆ ಅಸ್ಸಾಂ ರಾಜ್ಯದ ಜೋರ್ಹಟ್‌ ಎಂಬಲ್ಲಿ ವರದಿಯಾಗಿದೆ. ಅರಣ್ಯಾಧಿಕಾರಿಗಳು ಸೆರೆಹಿಡಿದಿರುವ ವೀಡಿಯೋವೊಂದರಲ್ಲಿ ಚಿರತೆ ಕ್ಯಾಂಪಸ್‌ನ ತಡೆಬೇಲಿಯನ್ನು ಹಾರಿ ಒಳಬರುತ್ತಿರುವುದು ಹಾಗೂ ಅಲ್ಲಿ ಸಾಗುತ್ತಿರುವ ಕಾರೊಂದರ ಮೇಲೆ ದಾಳಿ ನಡೆಸಿರುವುದು ಕ್ಯಾಮರದಲ್ಲಿ ಸೆರೆಯಾಗಿದೆ. ಇನ್ನು ರೈನ್‌ಫಾರೆಸ್ಟ್‌ ರಿಸರ್ಚ್‌ ಇನ್‌ಸ್ಟಿಟ್ಯೂಟ್‌ ಜೋರ್ಹಟ್‌ ನಗರದ ಹೊರವಲಯದಲ್ಲಿದ್ದು ಸುತ್ತಲೂ ಅರಣ್ಯ ಪ್ರದೇಶವಿರುವುದರಿಂದ ಚಿರತೆ ಅಲ್ಲಿಂದ

ಕ್ಯಾಂಪಸ್ ನಲ್ಲಿ ಚಿರತೆ ದಾಳಿ ➤ ಅರಣ್ಯಾಧಿಕಾರಿಗಳು ಸೇರಿ 15 ಮಂದಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕುಂದಾಪುರ : ಬೈಕ್ ಗೆ ಕ್ರೇನ್ ಢಿಕ್ಕಿ ➤ ಸಹಸವಾರ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com  ಕುಂದಾಪುರ , ಡಿ 27 :  ಚಲಿಸುತ್ತಿದ್ದ ಬೈಕ್ ಗೆ ಹಿಂಬದಿಯಿಂದ ಬಂದ ಕ್ರೇನ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಬೈಕ್ ನ ಹಿಂಬದಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ  ಕುಂದಾಪುರ ತಾಲೂಕಿನ ಬಳ್ಕೂರು ಗ್ರಾಮದ ಪಾದಕದಕಟ್ಟೆ ಎಂಬಲ್ಲಿ ವರದಿಯಾಗಿದೆ. ಮೃತರನ್ನು ಕುಂದಾಪುರ ತಾಲೂಕಿನ ಹುಣ್ಸೆಮಕ್ಕಿ ಸಮೀಪದ ಹೊಂಬಾಡಿ ನಿವಾಸಿ ಪ್ರಶಾಂತ್ ಮೊಗವೀರ (31) ಎಂದು ಗುರುತಿಸಲಾಗಿದೆ. ಪ್ರಶಾಂತ್ ಅವರು ದಿನೇಶ್ ಪೂಜಾರಿ ಎಂಬವರ ಬೈಕ್ ನಲ್ಲಿ  ಹಿಂಬದಿ ಕುಳಿತು ಕುಂದಾಪುರ ಕಡೆಯಿಂದ

ಕುಂದಾಪುರ : ಬೈಕ್ ಗೆ ಕ್ರೇನ್ ಢಿಕ್ಕಿ ➤ ಸಹಸವಾರ ಸ್ಥಳದಲ್ಲೇ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೊಯ್ನಾಡಿನಲ್ಲಿ ಆನೆಗಳ ಹಿಂಡು  ➤ ದಿಕ್ಕಾಪಾಲಾಗಿ ಓಡಿದ ಯುವಕರು

(ನ್ಯೂಸ್ ಕಡಬ) newskadaba.com ಕೊಯ್ನಾಡು, ಡಿ. 27. ಕೊಯ್ನಾಡು ಸಮೀಪದ ಮಾಣಿ – ಮೈಸೂರು ಹೆದ್ದಾರಿ ಬಳಿ ಪಯಸ್ವಿನಿ ನದಿಯ ತೀರಕ್ಕೆ ಸ್ನಾನಕ್ಕೆಂದು ಕೆಲವು ಯುವಕರು ಬಂದಿದ್ದ, ಸಂಧರ್ಭ ಉನೈಸ್ ಪೆರಾಜೆ ಎಂಬವರು ನದಿಯ ತಟದಲ್ಲಿ ಯಾತ್ರಿಕರು ಬಂದು ಬಿಸಾಕಿದ್ದ ಕಸದ ವಿಡಿಯೋವನ್ನು ಚಿತ್ರೀಕರಿಸುತ್ತಿದ್ದರು ಎನ್ನಲಾಗಿದೆ. ಈ ವೇಳೆ ಕಾಡಿನಿಂದ ಏಕಾಏಕಿ ಆನೆಗಳ ಹಿಂಡೊಂದು ಇವರ ಬಳಿ ಬರುತ್ತಿದ್ದುದನ್ನು ಗಮನಿಸಿದರು, ಕೂಡಲೇ ಅವರು ಅಲ್ಲಿಂದ ಓಟಕಿತ್ತರು ಎಂದು ತಿಳಿದುಬಂದಿದೆ. ನಂತರ ದೂರದಲ್ಲಿ ನಿಂತು ಆನೆಗಳ ಹಿಂಡಿನ ವಿಡಿಯೋವನ್ನು

ಕೊಯ್ನಾಡಿನಲ್ಲಿ ಆನೆಗಳ ಹಿಂಡು  ➤ ದಿಕ್ಕಾಪಾಲಾಗಿ ಓಡಿದ ಯುವಕರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೋಟೆಲ್‌ಗಳಲ್ಲಿ ಸ್ಮೋಕಿಂಗ್ ಝೋನ್‌ ಕಡ್ಡಾಯ ➤ ಬಿಬಿಎಂಪಿ ಮಹತ್ವದ ಆದೇಶ                            

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 27. ಸಿಲಿಕಾನ್‌ ಸಿಟಿಯ 30ಕ್ಕಿಂತ ಹೆಚ್ಚು ಆಸನವಿರುವ ಹೋಟೆಲ್‌ಗಳಲ್ಲಿ ಸ್ಮೋಕಿಂಗ್ ಝೋನ್‌ ಮಾಡುವಂತೆ ಬಿಬಿಎಂಪಿ ಮಹತ್ವದ ಆದೇಶ ಹೊರಡಿಸಿದ್ದು, ಇದು ಹೊಟೆಲ್ ಮಾಲೀಕರ ವಿರೋಧಕ್ಕೆ ಕಾರಣವಾಗಿದೆ. ಧೂಮಪಾನ ಮತ್ತು ಮಧ್ಯಪಾನ ಕೆಟ್ಟದ್ದು ಎಂದು ಗೊತ್ತಿದ್ದರೂ ಸಹ ಇಂದಿನ ಯುವಜನತೆ ಇದರ ದಾಸ್ಯಕ್ಕೆ ಒಳಗಾಗಿ ತಮ್ಮ ಜೀವನವನ್ನು ತಾವೇ ಕೈಯಾರೆ ಹಾಳು ಮಾಡಿಕೊಳ್ಳುತ್ತಿದ್ದಾರೆ. ಧೂಮಪಾನ ನಿಯಂತ್ರಣಕ್ಕಾಗಿ ಇದೀಗ ಬಿಬಿಎಂಪಿ ಹೊಸ ಪ್ಲ್ಯಾನ್‌ ಮಾಡಿದ್ದು, ಇನ್ಮುಂದೆ ಬೆಂಗಳೂರಿನ ಹೋಟೆಲ್‌ಗಳಲ್ಲಿ ಸ್ಮೋಕಿಂಗ್ ಝೋನ್‌ ಕಡ್ಡಾಯ

ಹೋಟೆಲ್‌ಗಳಲ್ಲಿ ಸ್ಮೋಕಿಂಗ್ ಝೋನ್‌ ಕಡ್ಡಾಯ ➤ ಬಿಬಿಎಂಪಿ ಮಹತ್ವದ ಆದೇಶ                             Read More »

ಕರ್ನಾಟಕ

ಮೈಸೂರು: ಬೋನಿಗೆ ಬಿದ್ದ ಮತ್ತೊಂದು ಚಿರತೆ

(ನ್ಯೂಸ್ ಕಡಬ) newskadaba.com ಮೈಸೂರು, ಡಿ. 27. ಚಿರತೆಯೊಂದು ಬೋನಿಗೆ ಬಿದ್ದ ಘಟನೆ ಮೈಸೂರು ತಾಲೂಕಿನ ಕೀಳನಪುರ ಗ್ರಾಮದಲ್ಲಿ ವರದಿಯಾಗಿದೆ. ಕಳೆದ 15 ದಿನಗಳಿಂದ ಗ್ರಾಮದ ಸುತ್ತ ಮುತ್ತ ಚಿರತೆ ಓಡಾಟ ನಡೆಸುತ್ತಿತ್ತು. ಮೂರು ದಿನಗಳ ಹಿಂದೆ ಕರುವಿನ ಮೇಲೆ ದಾಳಿ ಮಾಡಿ ಕೊಂದು ಹಾಕಿತ್ತು. ಇದರಿಂದಾಗಿ ಜನರು ಭೀತಿಗೊಳಗಾಗಿದ್ದರು. ಚಿರತೆಯನ್ನು ಹಿಡಿಯಲು ಅರಣ್ಯಾಧಿಕಾರಿಗಳು ಅದೇ ಕರುವಿನ ಮೃತದೇಹವನ್ನು ಬೋನಿನಲ್ಲಿಟ್ಟು ಚಿರತೆಯನ್ನು ಸೆರೆ ಹಿಡಿದರು. ಸೆರೆಯಾದ ಚಿರತೆಗೆ ಸುಮಾರು 8 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ಆರ್​ಎಫ್​​ಓ

ಮೈಸೂರು: ಬೋನಿಗೆ ಬಿದ್ದ ಮತ್ತೊಂದು ಚಿರತೆ Read More »

ಕರ್ನಾಟಕ
Scroll to Top