News Kadaba

ಮಗಳ ವೀಡಿಯೋ ಪೋಸ್ಟ್ ಮಾಡಿದ ಯುವಕ ➤ ಪ್ರಶ್ನಿಸಿದ ತಂದೆಯನ್ನೇ ಥಳಿಸಿ ಹತ್ಯೆ

(ನ್ಯೂಸ್ ಕಡಬ) newskadaba.com ಗುಜರಾತ್, ಡಿ. 27. ಯುವಕನೋರ್ವ ಮಗಳ ಆಕ್ಷೇಪಾರ್ಹ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದನ್ನು ಪ್ರಶ್ನಿಸಿದಕ್ಕೆ ಬಿಎಸ್ ಎಫ್ ಯೋಧನೋರ್ವನ್ನು ಹತ್ಯೆ ಮಾಡಿರುವ ಘಟನೆ ಗುಜರಾತ್ ನಲ್ಲಿ ವರದಿಯಾಗಿದೆ.   ನದಿಯಾಡ್‌ನ ಚಕ್ಲಾಸಿ ಗ್ರಾಮದಲ್ಲಿ ಬಿಎಸ್‌ಎಫ್‌ ಯೋಧರೊಬ್ಬರ ಅಪ್ರಾಪ್ತ ಮಗಳ ಆಕ್ಷೇಪಾರ್ಹ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಇದನ್ನು ಗಮನಿಸಿದ ಯೋಧ ಬಾಲಕನ‌ ಮನೆಗೆ ತೆರಳಿ ಪ್ರಶ್ನಿಸಿದ್ದು, ಈ ವೇಳೆ ಬಾಲಕನ ಕುಟುಂಬಸ್ಥರು ಕೊಡಲಿ ಹಾಗೂ ದೊಣ್ಣೆಗಳಿಂದ ಯೋಧ ಮತ್ತು ಅವರ […]

ಮಗಳ ವೀಡಿಯೋ ಪೋಸ್ಟ್ ಮಾಡಿದ ಯುವಕ ➤ ಪ್ರಶ್ನಿಸಿದ ತಂದೆಯನ್ನೇ ಥಳಿಸಿ ಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸರ್ಕಾರ ತೆಗೆದುಕೊಳ್ಳುವ ಮುನ್ನೆಚ್ಚರಿಕೆ ಕ್ರಮಗಳಿಂದ ಸಾಮಾನ್ಯ ಬದುಕಿಗೆ ತೊಂದರೆಯಾಗುವುದಿಲ್ಲ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 27. ಕೊರೋನಾ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ತೆಗೆದುಕೊಳ್ಳುವ ಮುನ್ನೆಚ್ಚರಿಕಾ ಕ್ರಮಗಳಲ್ಲಿ ಸಾಮಾನ್ಯ ಜನಜೀವನಕ್ಕೆ ಯಾವುದೇ ಧಕ್ಕೆಯುಂಟಾಗದಂತೆ ಮತ್ತು ಆರ್ಥಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಹಂತಹಂತವಾಗಿ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿ ಮತ್ತು ಅದರ ಹರಡುವಿಕೆಯನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಕೋವಿಡ್ ಮುನ್ನೆಚ್ಚರಿಕೆಯ ಡೋಸ್ ನ್ನು ಹೆಚ್ಚಿಸುವುದು, ಕೊರೋನಾ ಪರೀಕ್ಷೆಯನ್ನು ತ್ವರಿತಗೊಳಿಸುವುದು,

ಸರ್ಕಾರ ತೆಗೆದುಕೊಳ್ಳುವ ಮುನ್ನೆಚ್ಚರಿಕೆ ಕ್ರಮಗಳಿಂದ ಸಾಮಾನ್ಯ ಬದುಕಿಗೆ ತೊಂದರೆಯಾಗುವುದಿಲ್ಲ ➤ ಸಿಎಂ ಬೊಮ್ಮಾಯಿ Read More »

ಕರಾವಳಿ

ಕೊರಿಯರ್ ಶಾಪ್ ಗೆ ಪಾರ್ಸೆಲ್ ಗೆ ಬಂದಿದ್ದ ಮಿಕ್ಸಿ ಬ್ಲಾಸ್ಟ್   ➤ ಮಾಲಿಕನಿಗೆ ಗಂಭೀರ ಗಾಯ                    

(ನ್ಯೂಸ್ ಕಡಬ) newskadaba.com ಹಾಸನ, ಡಿ. 27. ಹಾಸನ ನಗರದ ಕೆ.ಆರ್.ಪುರಂ ಬಡಾವಣೆಯ ಸಬ್ ರಿಜಿಸ್ಟರ್ ಕಛೇರಿ ರಸ್ತೆಯಲ್ಲಿರುವ ಕೊರಿಯರ್ ಶಾಪ್ ಗೆ ಪಾರ್ಸಲ್ ಬಂದಿದ್ದ ಮಿಕ್ಸಿ ಬ್ಲಾಸ್ಟ್ ಆಗಿರುವ ಘಟನೆ ಸಂಭವಿಸಿದೆ. ಎರಡು ದಿನಗಳ ಹಿಂದೆ ಮಿಕ್ಸಿ ಕೊರಿಯರ್​​ ಬಂದಿದ್ದು, ನಗರದ ವ್ಯಕ್ತಿಯೊಬ್ಬರಿಗೆ ಡೆಲಿವರಿ ಮಾಡಲಾಗಿತ್ತು. ಆದರೆ ಆ ವ್ಯಕ್ತಿ ಸೂಕ್ತ ವಿಳಾಸದಿಂದ ಬಂದಿಲ್ಲವೆಂದು ವಾಪಸ್ ಮಾಡಿದ್ದರು. ವಾಪಸ್ ಪಡೆಯುವ ವೇಳೆ ಕೊರಿಯರ್ ಮಾಲೀಕ ಮಿಕ್ಸಿ ಆನ್ ಮಾಡಿ ಪರಿಶೀಲನೆ ನಡೆಸುವಾಗ ಮಿಕ್ಸಿ ಬ್ಲಾಸ್ಟ್ ಆಗಿದೆ.

ಕೊರಿಯರ್ ಶಾಪ್ ಗೆ ಪಾರ್ಸೆಲ್ ಗೆ ಬಂದಿದ್ದ ಮಿಕ್ಸಿ ಬ್ಲಾಸ್ಟ್   ➤ ಮಾಲಿಕನಿಗೆ ಗಂಭೀರ ಗಾಯ                     Read More »

ಕರ್ನಾಟಕ, ಕ್ರೈಮ್ ನ್ಯೂಸ್

ದಾಸ್ತಾನು ಕೊಠಡಿಗೆ ಬೆಂಕಿ ➤ ಅಪಾರ ನಷ್ಟ

(ನ್ಯೂಸ್ ಕಡಬ) newskadaba.com ಉಜಿರೆ, ಡಿ. 27. ಗುತ್ತು ಮನೆ ಬಾಲಚಂದ್ರ ರಾವ್ ಎಂಬವರ ಮನೆಯ ದಾಸ್ತಾನು ಕೊಠಡಿಗೆ ಬೆಂಕಿ ತಗುಲಿ ಅಪಾರ ಪ್ರಮಾಣದ ನಷ್ಟ ಉಂಟಾದ ಘಟನೆ ಕಲ್ಮಂಜ ಗ್ರಾಮದಲ್ಲಿ ವರದಿಯಾಗಿದೆ. ರಬ್ಬರ್ ಸ್ಮೋಕ್ ಹೌಸ್ ನಿಂದ ದಾಸ್ತಾನು ಕೊಠಡಿಗೆ ಬೆಂಕಿ ಆವರಿಸಿದ್ದು, ಸುಮಾರು 7,000 ಕ್ಕಿಂತ ಅಧಿಕ ತೆಂಗಿನಕಾಯಿ, 2 ಕ್ವಿಂಟಾಲ್ ಗಿಂತಲೂ ಹೆಚ್ಚಿನ ರಬ್ಬರ್ ಬೆಂಕಿಗೆ ಆಹುತಿಯಾಗಿದ್ದಲ್ಲದೇ ಬೆಂಕಿಯ ತೀವ್ರತೆಗೆ ಕೊಟ್ಟಿಗೆಯ ಛಾವಣಿ ಹಾಗೂ ಗೋಡೆಗೂ ಹಾನಿ ಉಂಟಾಗಿದ್ದು, ಸುಮಾರು 3 ಲಕ್ಷ

ದಾಸ್ತಾನು ಕೊಠಡಿಗೆ ಬೆಂಕಿ ➤ ಅಪಾರ ನಷ್ಟ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಖಾಸಗಿ ಬಸ್ ಗೆ ಟಿಪ್ಪರ್ ಢಿಕ್ಕಿ ➤ ಇಬ್ಬರಿಗೆ ಗಾಯ        

(ನ್ಯೂಸ್ ಕಡಬ) newskadaba.com ಕಾರ್ಕಳ, ಡಿ. 27. ಖಾಸಗಿ ಬಸ್ ಗೆ ಹಿಂಬದಿಯಿಂದ ವೇಗವಾಗಿ ಬಂದ ಟಿಪ್ಪರ್ ಲಾರಿ ಢಿಕ್ಕಿಯಾಗಿ ಬಸ್ ನಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯಗಳಾದ ಘಟನೆ ಕಾರ್ಕಳದಲ್ಲಿ ಸಂಭವಿಸಿದೆ. ಕಾರ್ಕಳದಿಂದ ಬೆಳ್ಮಣ್ ಕಡೆಗೆ ಹೋಗುತ್ತಿದ್ದ ಬಸ್ಸಿನ ಹಿಂಬದಿಯಿಂದ ಅತಿವೇಗವಾಗಿ ಬಂದ ಟಿಪ್ಪರ್ ಲಾರಿ ಗುದ್ದಿದ ಪರಿಣಾಮ ಬಸ್ಸಿನ ಹಿಂಬದಿ ಜಖಂಗೊಂಡಿದ್ದು ಬಸ್ಸಿನಲ್ಲಿದ್ದ ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಗಾಯಾಳುಗಳ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದ್ದು, ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ

ಖಾಸಗಿ ಬಸ್ ಗೆ ಟಿಪ್ಪರ್ ಢಿಕ್ಕಿ ➤ ಇಬ್ಬರಿಗೆ ಗಾಯ         Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚೀನಾದಿಂದ ಭಾರತಕ್ಕೆ ಬಂದ ಪ್ರಯಾಣಿಕ  ➤ ಪಾಲಿಕೆ ಅಲರ್ಟ್                            

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 27. ಚೀನಾದಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರಿಗೆ ಕೋವಿಡ್ ಪಾಸಿಟಿವ್ ವರದಿಯಾಗಿದ್ದು, ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳನ್ನು ಆತಂಕಕ್ಕೆ ತಳ್ಳಿದೆ. ಈ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿ, ಕೊರೋನಾ ಪಾಸಿಟಿವ್ ಬಂದ ಪ್ರಯಾಣಿಕರ ವಿವರಗಳನ್ನು ಖಚಿತಪಡಿಸಿಕೊಳ್ಳಲು  ಬಿಬಿಎಂಪಿ ಮತ್ತು ರಾಜ್ಯ ಆರೋಗ್ಯ ಇಲಾಖೆ ದಿನವಿಡೀ ಸರಣಿ ಸಭೆಗಳನ್ನು ನಡೆಸಿದೆ, ಈಗಾಗಲೇ ಆಗ್ರಾದಲ್ಲಿ ಕೋವಿಡ್ ಪಾಸಿಟಿವ್ ಆಗಿರುವ ವ್ಯಕ್ತಿ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ

ಚೀನಾದಿಂದ ಭಾರತಕ್ಕೆ ಬಂದ ಪ್ರಯಾಣಿಕ  ➤ ಪಾಲಿಕೆ ಅಲರ್ಟ್                             Read More »

ಕರಾವಳಿ

8 ವರ್ಷದ ಬಾಲಕಿ ಮೇಲೆ ಬೀದಿ ನಾಯಿ ದಾಳಿ ➤ ಬಿಡಿಸಲು ಬಂದ ತಂದೆಗೂ ಕಚ್ಚಿದ ನಾಯಿ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 27. ಎಂಟು ವರ್ಷದ ಬಾಲಕಿ ಮತ್ತು ಆಕೆಯ ತಂದೆಯ ಮೇಲೆ ಬೀದಿ ನಾಯಿ ದಾಳಿ ಮಾಡಿರುವ ಘಟನೆ ಬೆಂಗಳೂರು ನಗರದ ಬಿಬಿಎಂಪಿ ವ್ಯಾಪ್ತಿಯ ಲಕ್ಷ್ಮೀದೇವಿ ನಗರದಲ್ಲಿ ವರದಿಯಾಗಿದೆ. ಗಾಯಾಳುಗಳನ್ನು ಬಾಲಕಿ ನೂರಿನ್ ಫಲಕ್ ಮತ್ತು ಈಕೆ ತಂದೆ ಫಕ್ರುದ್ದೀನ್‌ ಎಂದು ಗುರುತಿಸಲಾಗಿದೆ. ಬಿಬಿಎಂಪಿಯ ಆರಂಭಿಕ ವರದಿಗಳ ಪ್ರಕಾರ, ನೂರಿನ್ ಫಲಕ್ ಎಂಬ ಬಾಲಕಿಯು ತನ್ನ ತಂದೆಯ ಜೊತೆ ಹೊರಗೆ ಹೋಗುತ್ತಿದ್ದಾಗ ನಾಯಿಯು ಆಕೆಯನ್ನು ಹಿಂಬಾಲಿಸಿ ದಾಳಿ ಮಾಡಿದ್ದು, ಇದನ್ನು ತಪ್ಪಿಸಲು

8 ವರ್ಷದ ಬಾಲಕಿ ಮೇಲೆ ಬೀದಿ ನಾಯಿ ದಾಳಿ ➤ ಬಿಡಿಸಲು ಬಂದ ತಂದೆಗೂ ಕಚ್ಚಿದ ನಾಯಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇಂದು ಸಂಜೆ ಅಥವಾ ನಾಳೆಯೊಳಗೆ ಮುಖ್ಯಮಂತ್ರಿಗಳ ಕೋವಿಡ್ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾರ್ಗಸೂಚಿ ಬಿಡುಗಡೆ ➤  ಕಂದಾಯ ಸಚಿವ ಆರ್.ಅಶೋಕ್                                                                           

(ನ್ಯೂಸ್ ಕಡಬ) newskadaba.com  ಬೆಳಗಾವಿ, ಡಿ.26.  ಕೋವಿಡ್-19 ವೈರಸ್ ನ ಉಪತಳಿ ಬಿಎಫ್.7 ಭಾರತಕ್ಕೆ ಕಾಲಿಡುತ್ತಿದ್ದಂತೆ ಜನತೆಯಲ್ಲಿ ಆತಂಕ ಉಂಟುಮಾಡಿದೆ. ಮತ್ತೇ 2020-21 ರ ಪರಿಸ್ಥಿತಿ ಉಂಟಾಗುತ್ತದೆಯೇ, ಕೊರೋನಾ ಬರುತ್ತದೆಯೇ, ಲಾಕ್ ಡೌನ್ ಆಗುತ್ತದೆಯೇ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರಗಳು ಸೇರಿದಂತೆ ಕೇಂದ್ರ ಸರ್ಕಾರ ಕೂಡ ಮುಂಜಾಗ್ರತೆ ಕ್ರಮ ಕೈಗೊಳ್ಳುತ್ತೇವೆ. ಬೆಳಗಾವಿಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಮತ್ತು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ನೇತೃತ್ವದಲ್ಲಿ ಕೋವಿಡ್ ನಿರ್ವಹಣಾ ಸಮಿತಿ ಸಭೆ

ಇಂದು ಸಂಜೆ ಅಥವಾ ನಾಳೆಯೊಳಗೆ ಮುಖ್ಯಮಂತ್ರಿಗಳ ಕೋವಿಡ್ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾರ್ಗಸೂಚಿ ಬಿಡುಗಡೆ ➤  ಕಂದಾಯ ಸಚಿವ ಆರ್.ಅಶೋಕ್                                                                            Read More »

ಕರಾವಳಿ

ಕೇರಳದಲ್ಲಿ ವ್ಯಾಪಿಸಿದ ಪಕ್ಷಿ ಜ್ವರ ➤ 6000 ಕ್ಕೂ ಹೆಚ್ಚಿನ ಪಕ್ಷಿಗಳು ನಾಶ

(ನ್ಯೂಸ್ ಕಡಬ) newskadaba.com  ಕೊಟ್ಟಾಯಂ, ಡಿ.26. ಕೇರಳದ ಕೊಟ್ಟಾಯಂ ಜಿಲ್ಲೆಯಲ್ಲಿ ಪಕ್ಷಿ ಜ್ವರ ಹರಡಿರುವುದು ಧೃಢಪಟ್ಟಿದ್ದು, ಈ ಜಿಲ್ಲೆಯ ಮೂರು ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಒಟ್ಟು 6,017 ಪಕ್ಷಿಗಳನ್ನು ನಾಶ ಪಡಿಸಲಾಗಿದೆ. ಈ ಪೈಕಿ ಬಾತುಕೋಳಿಗಳೇ ಹೆಚ್ಚಿವೆ ಎಂದು ವರದಿ ತಿಳಿಸಿದೆ. ಈ ನಾಶವು ವೆಚೂರ್, ನೀಂದೂರು ಮತ್ತು ಅರ್ಪೂಕರ ಪಂಚಾಯತಿ ವ್ಯಾಪ್ತಿಗಳಿಂದ ವರದಿಯಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ. ವೆಚೂರು ಪಂಚಾಯಿತಿ ವ್ಯಾಪ್ತಿಯಲ್ಲಿ 133 ಬಾತುಕೋಳಿಗಳು ಮತ್ತು 156 ಕೋಳಿಗಳು, ನೀಂದೂರ್ ಪಂಚಾಯಿತಿ ವ್ಯಾಪ್ತಿಯಲ್ಲಿ 2,753 ಬಾತುಕೋಳಿಗಳು

ಕೇರಳದಲ್ಲಿ ವ್ಯಾಪಿಸಿದ ಪಕ್ಷಿ ಜ್ವರ ➤ 6000 ಕ್ಕೂ ಹೆಚ್ಚಿನ ಪಕ್ಷಿಗಳು ನಾಶ Read More »

ರಾಷ್ಟ್ರೀಯ ನ್ಯೂಸ್

10 ನೇ ತರಗತಿ ವಿದ್ಯಾರ್ಥಿನಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ ➤ ಇಬ್ಬರು ಶಿಕ್ಷಕರು ಅರೆಸ್ಟ್                                   

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 26. ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೊಲೀಸರು ಶಿಕ್ಷಕನನ್ನು ಬಂಧಿಸಿದ ಘಟನೆ ಜಿಲ್ಲೆಯ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ.   ಬಂಧಿತ ಶಿಕ್ಷಕನನ್ನು ಬಿ.ಆರ್. ಬಾಡಕರ ಹಾಗೂ ಆತನಿಗೆ ಸಹಾಯ ಮಾಡಿದ್ದ ಮತ್ತೊಬ್ಬ ಶಿಕ್ಷಕ ಕೆ.ಎಂ. ಕೋಲಿ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಆರೋಪಿಯು ಶಾಲಾ ಆವರಣದಲ್ಲಿ 10ನೇ ತರಗತಿಯ ವಿದ್ಯಾರ್ಥಿನಿಯನ್ನು ಅನುಚಿತವಾಗಿ ಸ್ಪರ್ಶಿಸುತ್ತಿದ್ದನು. ಈ ಸಂಬಂಧ ಬಾಲಕಿಯು  ಆರೋಪಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೇ ತಮ್ಮ

10 ನೇ ತರಗತಿ ವಿದ್ಯಾರ್ಥಿನಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ ➤ ಇಬ್ಬರು ಶಿಕ್ಷಕರು ಅರೆಸ್ಟ್                                    Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top