News Kadaba

ಆಹಾರ ಸೇವಿಸಿ 40 ಮಂದಿ ಅಸ್ವಸ್ಥ…!     

(ನ್ಯೂಸ್ ಕಡಬ) newskadaba.com ಕೊರ್ಬಾ, ಡಿ. 26. ಮರಣದ ನಂತರದ ಆಚರಣೆಗಾಗಿ ತಯಾರಿಸಲಾದ ಉಳಿದ ಆಹಾರವನ್ನು ಸೇವಿಸಿದ ನಂತರ ನಲವತ್ತು ಜನರು ಅಸ್ವಸ್ಥರಾದ ಘಟನೆ ಛತ್ತೀಸ್‌ಗಢದ ಸೂರಜ್‌ಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ಸಂಭವಿಸಿದೆ. ಸಂತ್ರಸ್ತರು, ರಾಮಾನುಜನಗರ ಅಭಿವೃದ್ಧಿ ಬ್ಲಾಕ್‌ನ ವಿಶುನ್‌ಪುರ ಗ್ರಾಮದಲ್ಲಿ ಆಹಾರವನ್ನು ಸೇವಿಸಿದ್ದಾರೆ ಎಂದು ಸೂರಜ್‌ಪುರ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ (ಸಿಎಂಎಚ್‌ಒ) ಡಾ.ಆರ್.ಎಸ್.ಸಿಂಗ್ ತಿಳಿಸಿದ್ದಾರೆ ಎನ್ನಲಾಗಿದೆ. ನಂತರ ಅವರೆಲ್ಲರನ್ನೂ ಸೂರಜ್‌ಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ. ಅವರು ‘ದಸ್ಗಾತ್ರ’ (ವ್ಯಕ್ತಿಯ ಮರಣದ […]

ಆಹಾರ ಸೇವಿಸಿ 40 ಮಂದಿ ಅಸ್ವಸ್ಥ…!      Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರೈಲು ಢಿಕ್ಕಿ- 90 ಕುರಿಗಳು ಹಾಗೂ 8 ರಣಹದ್ದುಗಳು ಸಾವು         

(ನ್ಯೂಸ್ ಕಡಬ) newskadaba.com ಲಕ್ನೋ, ಡಿ. 26. ರೈಲು ಢಿಕ್ಕಿ ಹೊಡೆದ ಪರಿಣಾಮ 90 ಕುರಿಗಳು ಮತ್ತು 8 ರಣಹದ್ದುಗಳು ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಬಲರಾಮಪುರದ ಪಂಚ ಪರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಸರಯು ಸೇತುವೆ ಬಳಿ ಸಂಭವಿಸಿದೆ. ನಾಯಿಗಳು ಕುರಿಗಳ ಹಿಂಡನ್ನು ಅಟ್ಟಾಡಿಸಿಕೊಂಡು ಬಂದಿದ್ದರಿಂದ ಗಾಬರಿಗೊಂಡ ಕುರಿಗಳು ರೈಲ್ವೆ ಹಳಿ ಮೇಲೆ ಬಂದಿವೆ. ಈ ಸಂದರ್ಭ ಆ ಮಾರ್ಗದಲ್ಲಿ ಬಂದ ರೈಲೊಂದು ಢಿಕ್ಕಿ ಹೊಡೆದು ಕುರಿಗಳು ಸಾವಿಗೀಡಾಗಿವೆ. ಇದಾದ ಸ್ವಲ್ಪ ಸಮಯದ ಬಳಿಕ ಸತ್ತ ಕುರಿಗಳ

ರೈಲು ಢಿಕ್ಕಿ- 90 ಕುರಿಗಳು ಹಾಗೂ 8 ರಣಹದ್ದುಗಳು ಸಾವು          Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜನಜೀವನಕ್ಕೆ ತೊಂದರೆಯಾಗದ ರೀತಿ ಹೊಸವರ್ಷಕ್ಕೆ ಮಾರ್ಗಸೂಚಿ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 26. ಬೆಂಗಳೂರಿನಲ್ಲಿ ಇದುವರೆಗೆ 12 ಮಂದಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದ್ದು, ರಾಜ್ಯದಲ್ಲಿ ಕೂಡ ಕೋವಿಡ್ ಸೋಂಕಿನ ಹೆಚ್ಚಳ ಆತಂಕದ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸುವರ್ಣ ವಿಧಾನ ಸೌಧದಲ್ಲಿ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿತು. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಇಂದು ಮಧ್ಯಾಹ್ನ ದೆಹಲಿಗೆ ಹೋಗುತ್ತಿದ್ದೇನೆ. ಕಳೆದ ಬಾರಿ ಹೋದಾಗ ಸಭೆಗಳು ಅಪೂರ್ಣ ಆಗಿದ್ದವು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್

ಜನಜೀವನಕ್ಕೆ ತೊಂದರೆಯಾಗದ ರೀತಿ ಹೊಸವರ್ಷಕ್ಕೆ ಮಾರ್ಗಸೂಚಿ ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಕಾಫಿ ಬೆಳೆಗಾರರಿಗೆ 6,590 ಕೋಟಿ ರೂ. ಬಿಡುಗಡೆ   ➤ ಆರ್.ಅಶೋಕ್

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 26. ಅಕಾಲಿಕ ಮಳೆಯಿಂದ ಹಾನಿಗೊಳಗಾಗಿರುವ ಕಾಫಿ ಬೆಳೆಗಾರರಿಗೆ ನೆರವು ನೀಡಲು ರಾಜ್ಯ ಸರ್ಕಾರ  6590 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ವಿಧಾನಸಭೆಯಲ್ಲಿಂದು ತಿಳಿಸಿದರು. . ಮಳೆಯಿಂದಾಗಿ ಮೂಡಿಗೆರೆ, ಕಳಸ ಸೇರಿದಂತೆ ರಾಜ್ಯದ ವಿವಿಧೆಡೆ ಕಾಫಿ ಬೆಳೆಗಾರರಿಗೆ ಹಾನಿಯುಂಟಾಗಿದೆ. 13,276 ಎಕರೆ ಬೆಳೆ ಹಾನಿ ಉಂಟಾಗಿದ್ದು, ನೆರವು ನೀಡಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ಎಂ.ಪಿ. ಕುಮಾರಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದರು. ಹವಾಮಾನ ವೈಪರೀತ್ಯದಿಂದ

ಕಾಫಿ ಬೆಳೆಗಾರರಿಗೆ 6,590 ಕೋಟಿ ರೂ. ಬಿಡುಗಡೆ   ➤ ಆರ್.ಅಶೋಕ್ Read More »

ಕರ್ನಾಟಕ

ಪುತ್ತೂರು: ಕುಸಿದು ಬಿದ್ದು ವ್ಯಕ್ತಿ ಮೃತ್ಯು 

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 26. ಮನೆಯ ಟೆರೇಸಿಗೆ ಹತ್ತುವ ಮೆಟ್ಟಿಲಿನ ಸಮೀಪ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸಾಲ್ಮರ ಮುದ್ದೋಡಿ ಎಂಬಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಸಾಲ್ಮರ ಮುದ್ದೋಡಿ ನಿವಾಸಿ ನಾರಾಯಣ ನಾಯ್ಕ (64) ಎಂದು ಗುರುತಿಸಲಾಗಿದೆ. ಅವರು ಮನೆಯ ಟೆರೇಸಿಗೆ ಹತ್ತುವ ಮೆಟ್ಟಿಲಿನ ಸಮೀಪ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಪುತ್ತೂರು ನಗರ ಪೊಲೀಸ್ ಠಾನೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.  

ಪುತ್ತೂರು: ಕುಸಿದು ಬಿದ್ದು ವ್ಯಕ್ತಿ ಮೃತ್ಯು  Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಜಿಟಿ ಜಿಟಿ ಮಳೆ  ➤ ಭಾರಿ ಚಳಿ  !!!     

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 26. ಬಂಗಾಳಕೊಲ್ಲಿಯಲ್ಲಿ ವಾಯಭಾರ ಕುಸಿತದಿಂದ ಬೆಂಗಳೂರಿನಲ್ಲಿ ಚಳಿ ಹಾಗೂ ತುಂತುರು ಮಳೆ ಬೀಳುತ್ತಿದ್ದು, ಮುಂದಿನ ಎರಡು ದಿನಗಳ ಕಾಲ ನಗರದಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಿನ್ನೆ ರಾತ್ರಿಯಿಂದಲೇ ಸಿಲಿಕಾನ್ ಸಿಟಿಯಲ್ಲಿ ಜಿಟಿ-ಜಿಟಿ ಮಳೆ ಸುರಿಯುತ್ತಿದ್ದು, ಮಳೆಯ ಜೊತೆಗೆ ಚಳಿಯೂ ಹೆಚ್ಚಳವಾಗಿದೆ. ಜನರು ಮತ್ತೆ ಬೆಚ್ಚನೆಯ ಉಡುಪುಗಳಿಗೆ ಮೊರೆ ಹೋಗಿದ್ದಾರೆ. ಚಳಿ ಹಾಗೂ ಮಳೆಯಿಂದಾಗಿ ಶಾಲೆ, ಕಾಲೇಜು ಮತ್ತು ಕಚೇರಿಗಳಿಗೆ ತೆರಳುವವರಿಗೆ ತೊಂದರೆ ಉಂಟಾಗಿದೆ. ಬೆಂಗಳೂರು

ಜಿಟಿ ಜಿಟಿ ಮಳೆ  ➤ ಭಾರಿ ಚಳಿ  !!!      Read More »

ಕರ್ನಾಟಕ

ಅಡಕೆಗೆ ಎಲೆ ಚುಕ್ಕಿ, ಹಳದಿ ರೋಗ ಬಾಧೆ- ಪರಿಹಾರ ➤ ಕೇರಳಕ್ಕೆ ಮಾದರಿಯಾದ ಕರ್ನಾಟಕ                           

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ. 26. ಕಾಸರಗೋಡು ಜಿಲ್ಲೆಯಲ್ಲಿ ಎಲೆ ಚುಕ್ಕಿ ಮತ್ತು ಹಳದಿ ರೋಗಗಳಿಂದ ಸಂಕಷ್ಟದಲ್ಲಿರುವ ಅಡಕೆ ಕೃಷಿಕರ ನೆರವಿಗೆ ಯೋಜನೆ ಸಿದ್ಧವಾಗಿದೆ. ಅಡಕೆ ಬೆಳೆಗಾರರಿಗೆ ಕೀಟನಾಶಕ ಸಿಂಪಡಿಸಲು ನೆರವು ನೀಡುವಂತೆ ಪ್ರಿನ್ಸಿಪಲ್‌ ಕೃಷಿ ಅಧಿಕಾರಿ ಮಿನಿ ಜೋನ್‌ ಕೃಷಿ ನಿರ್ದೇಶಕರಿಗೆ ಶೀಘ್ರ ನಿರ್ದೇಶನ ನೀಡಲಿದ್ದಾರೆ. ಮೊದಲ ಹಂತವಾಗಿ ಕೀಟನಾಶಕ ಸಿಂಪಡನೆಗೆ 30 ಲಕ್ಷ ರೂ. ಬೇಕಾಗಲಿದೆ ಎಂದು ಅಂದಾಜಿಸಲಾಗಿದೆ. ಅಡಕೆ ಬೆಳೆಗಾರರ ಸಂಕಷ್ಟವನ್ನು ಕಾಸರಗೋಡು ಶಾಸಕ ಎನ್‌.ಎ. ನೆಲ್ಲಿಕ್ಕುನ್ನು ಕೇರಳದ ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದರು.

ಅಡಕೆಗೆ ಎಲೆ ಚುಕ್ಕಿ, ಹಳದಿ ರೋಗ ಬಾಧೆ- ಪರಿಹಾರ ➤ ಕೇರಳಕ್ಕೆ ಮಾದರಿಯಾದ ಕರ್ನಾಟಕ                            Read More »

ಕರ್ನಾಟಕ

ದಟ್ಟ ಮಂಜು, ಶೀತಗಾಳಿ ➤ ರಸ್ತೆ ಹಾಗೂ ರೈಲು ಸಂಚಾರದಲ್ಲಿ ವ್ಯತ್ಯಯ    

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 26. ದೆಹಲಿಯ ಕೆಲವು ಭಾಗಗಳಲ್ಲಿ ನಸುಕಿನ ಜಾವದಿಂದಲೇ ತಣ್ಣನೆಯ ಗಾಳಿ ಬೀಸುತ್ತಿದ್ದು, ಹಲವು ಪ್ರದೇಶಗಳಲ್ಲಿ ದಟ್ಟವಾದ ಮಂಜು ಕವಿದಿರುವುದರಿಂದ ರಸ್ತೆ ಮತ್ತು ರೈಲು ಸಂಚಾರದ ಮೇಲೆ ಪರಿಣಾಮ ಬೀರಿದೆ. ಹತ್ತು ರೈಲುಗಳು 1:45 ರಿಂದ 3:30 ಗಂಟೆಗಳವರೆಗೆ ತಡವಾಗಿ ಓಡುತ್ತಿವೆ ಎಂದು ರೈಲ್ವೆ ವಕ್ತಾರರು ತಿಳಿಸಿದ್ದಾರೆ. ದೆಹಲಿಯ ಪ್ರಾಥಮಿಕ ಹವಾಮಾನ ಕೇಂದ್ರವಾದ ಸಫ್ದರ್‌ಜಂಗ್ ವೀಕ್ಷಣಾಲಯವು ಕನಿಷ್ಠ 5 ಡಿಗ್ರಿ ಸೆಲ್ಸಿಯಸ್ ತಾಪಮಾನವನ್ನು ದಾಖಲಿಸಿದೆ. ಗರಿಷ್ಠ ತಾಪಮಾನವು ಸುಮಾರು 19 ಡಿಗ್ರಿ

ದಟ್ಟ ಮಂಜು, ಶೀತಗಾಳಿ ➤ ರಸ್ತೆ ಹಾಗೂ ರೈಲು ಸಂಚಾರದಲ್ಲಿ ವ್ಯತ್ಯಯ     Read More »

ರಾಷ್ಟ್ರೀಯ ನ್ಯೂಸ್

ಮದುವೆಯಾಗಲು ನಿರಾಕರಿಸಿದ ಯುವತಿಗೆ ಥಳಿತ ➤ ಯುವಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಡಿ. 26. ಯುವತಿ ಮದುವೆಗೆ ನಿರಾಕರಿಸಿದಳೆಂದು ಯುವಕನೋರ್ವ ಹುಡುಗಿಯ ಕಪಾಳಕ್ಕೆ ಹೊಡೆದು ಕೂದಲನ್ನು ಹಿಡಿದೆಳೆದು ನೆಲಕ್ಕೆ ನೂಕಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು 24 ವರ್ಷದ ಪಂಕಜ್​ ತ್ರಿಪಾಠಿ ದು ಗುರುತಿಸಲಾಗಿದೆ. ತನ್ನನ್ನು ಮದುವೆಯಾಗಲು ಯುವತಿ ನಿರಾಕರಿಸಿದ್ದಕ್ಕೆ ಆತ ಹೀಗೆ ಕ್ರೂರವಾಗಿ ಹಲ್ಲೆ ನಡೆಸಿದ್ಧಾನೆ. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಆತ ಪರಾರಿಯಾಗಿದ್ದು, ಮಿರ್ಜಾಪುರದಲ್ಲಿ ಆತನನ್ನು ಪೊಲೀಸರು ಬಂಧಿಸಿದಲ್ಲದೇ ಅವನ ಮನೆಯನ್ನು ನೆಲಸಮಗೊಳಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ ಡ್ರೈವರ್​

ಮದುವೆಯಾಗಲು ನಿರಾಕರಿಸಿದ ಯುವತಿಗೆ ಥಳಿತ ➤ ಯುವಕ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪತ್ತೆ..!  ➤ ಅರಣ್ಯ ಇಲಾಖೆಗೆ ಒಪ್ಪಿಸಿದ ರೈತ                              

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಡಿ. 26. ತಾಲೂಕಿನ ಕಟ್ನವಾಡಿ ಗ್ರಾಮದ ರೈತರೊಬ್ಬರ ಜಮೀನಿನಲ್ಲಿ ಎರಡು ಚಿರತೆ ಮರಿಗಳು ಪ್ರತ್ಯಕ್ಷಗೊಂಡಿದ್ದು, ಕಬ್ಬು ಬೆಳೆಗಾರ ಗುರು ಎಂಬವರು ತಮ್ಮ ಜಮೀನಿನಲ್ಲಿ ಬೆಳೆದ ಕಬ್ಬು ಕಟಾವು ಮಾಡುತ್ತಿದ್ದಾಗ ಚಿರತೆ ಮರಿಗಳು ಪತ್ತೆಯಾಗಿದೆ. ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದ ಗುರು, ಚಿರತೆ ಮರಿಗಳನ್ನು ಇಲಾಖೆಗೆ ಒಪ್ಪಿಸಿದ್ದಾರೆ. ಸದ್ಯ ತನ್ನ ಮರಿಗಳನ್ನು ಹುಡುಕಿಕೊಂಡು ತಾಯಿ ಚಿರತೆ ಎರಡು-ಮೂರು ದಿನಗಳಲ್ಲಿ ಕಬ್ಬಿನ ಗದ್ದೆಗೆ ವಾಪಸ್ ಬರುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಇಲಾಖೆಯು ಕ್ಯಾಮರಾ

ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪತ್ತೆ..!  ➤ ಅರಣ್ಯ ಇಲಾಖೆಗೆ ಒಪ್ಪಿಸಿದ ರೈತ                               Read More »

ಕರ್ನಾಟಕ
Scroll to Top