News Kadaba

ಕರಡಿ ದಾಳಿ  ➤ ಓರ್ವ ಮೃತ್ಯು                

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಡಿ. 26. ಕರಡಿಯೊಂದು ದನಗಾಹಿ ವ್ಯಕ್ತಿಯೊಬ್ಬನ ಮೇಲೆ ದಾಳಿ ನಡೆಸಿದ ಪರಿಣಾಮ ಆತ ಸ್ಥಳದಲ್ಲೆ ಮೃತಪಟ್ಟ ಘಟನೆ ವರದಿಯಾಗಿದೆ. ಮೃತ ವ್ಯಕ್ತಿಯನ್ನು ಪುಣಜನೂರು ಗ್ರಾಮದ ರಾಜು ದು ಗುರುತಿಸಲಾಗಿದೆ. ಈತ ಎಂದಿನಂತೆ ದನಗಳನ್ನು ಮೇಯಿಸಲು ಕಾಡಿಗೆ ತೆರಳಿದ್ದ ವೇಳೆ ಏಕಾಏಕಿ ದಾಳಿ ನಡೆಸಿದ ಕರಡಿ, ಈತನನ್ನು ಕಚ್ಚಿ ಸಾಯಿಸಿದಲ್ಲದೇ ದೇಹವನ್ನು ತಿಂದು ಹಾಕಿದೆ. ವಿಷಯ ತಿಳಿದ ವಲಯ ಅರಣ್ಯಧಿಕಾರಿ ನಿಸಾರ್ ಅಹಮದ್ ಹಾಗೂ ಅರಣ್ಯ ವೀಕ್ಷಕರಾದ ಚಪ್ಪಾಜಿ ಸ್ಥಳಕ್ಕೆ ಭೇಟಿ ನೀಡಿ […]

ಕರಡಿ ದಾಳಿ  ➤ ಓರ್ವ ಮೃತ್ಯು                 Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ನಾಳೆ ಹೊಸ ಮಾರ್ಗಸೂಚಿ ಪ್ರಕಟ ➤ ಸಿಎಂ ಬೊಮ್ಮಾಯಿ                                                                               

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.26. ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿಯನ್ನು ನಾಳೆ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಆರೋಗ್ಯ ಸಚಿವರ ನೇತೃತ್ವದಲ್ಲಿ ಸಭೆಯಿದ್ದು, ಈ ಸಭೆಯಲ್ಲಿ ಕೊರೊನಾ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ತಜ್ಞರು ಪಾಲ್ಗೊಳ್ಳಲಿದ್ದು, ಈ ಸಭೆಯಲ್ಲಿ ಹೊಸ ಮಾರ್ಗಸೂಚಿಯನ್ನು ಅಂತಿಮಗೊಳಿಸಲಾಗುವುದು ಎಂದರು. ಕೇಂದ್ರದಿಂದಲೂ ಕೊರೊನಾ ನಿಯಂತ್ರಣಕ್ಕೆ ಮಾರ್ಗಸೂಚಿಗಳು ಬಂದಿವೆ. ಇದನ್ನೆಲ್ಲ ಗಮನದಲ್ಲಿಟ್ಟುಕೊಂಡು ನಾಳೆ ರಾಜ್ಯಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಲಿದೆ. ಚೀನಾ

ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ನಾಳೆ ಹೊಸ ಮಾರ್ಗಸೂಚಿ ಪ್ರಕಟ ➤ ಸಿಎಂ ಬೊಮ್ಮಾಯಿ                                                                                Read More »

ಕರಾವಳಿ

ಆಕಸ್ಮಿಕ ಬೆಂಕಿ- ಸುಟ್ಟು ಭಸ್ಮವಾದ ಮೆಕ್ಕೆಜೋಳ ➤ ರೈತರು ಕಂಗಾಲು       

(ನ್ಯೂಸ್ ಕಡಬ) newskadaba.com ದಾವಣಗೆರೆ, ಡಿ. 26. ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಮೆಕ್ಕೆ ಜೋಳ ರಾಶಿ ಸುಟ್ಟು ಭಸ್ಮವಾದ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಮುಸ್ಸೇನಾಳು ಗ್ರಾಮದಲ್ಲಿ ನಡೆದಿದೆ. ಈ ಬಾರಿಯ ಮಳೆ ಅತಿವೃಷ್ಟಿಯಿಂದಾಗಿ ಕಷ್ಟಪಟ್ಟು ಒಳ್ಳೆಯ ಬೆಳೆ ಬೆಳೆದಿದ್ದ  ರೈತರು, ಮೆಕ್ಕೆ ಜೋಳವನ್ನು ಕೊಯ್ಲು ಮಾಡಿ ರಾಶಿ ಹಾಕಿದ್ದರು. ಆದರೆ ಆಕಸ್ಮಿಕವಾಗಿ ಕೊಯ್ಲು ಬೆಂಕಿಗಾಹುತಿಯಾಗಿದೆ. ಘಟನೆಯಿಂದಾಗಿ ಬೆಳೆ ನಾಶವಾಗಿದ್ದಲ್ಲದೇ ಜೊತೆಗೆ ಬಹಳಷ್ಟು ಅರಣ್ಯ ಪ್ರದೇಶವೂ ಹಾನಿಯಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ  ಆಗಮಿಸಿ, ಬೆಂಕಿ ನಂದಿಸುವ

ಆಕಸ್ಮಿಕ ಬೆಂಕಿ- ಸುಟ್ಟು ಭಸ್ಮವಾದ ಮೆಕ್ಕೆಜೋಳ ➤ ರೈತರು ಕಂಗಾಲು        Read More »

ಕರ್ನಾಟಕ

ಇನ್ಮುಂದೆ ವಿಮಾನ ನಿಲ್ದಾಣಗಳಲ್ಲಿ ಮಾಸ್ಕ್ ಕಡ್ಡಾಯ…!!! 

(ನ್ಯೂಸ್ ಕಡಬ) newskadaba.com ಕಲಬುರಗಿ, ಡಿ. 26. ವಿದೇಶಗಳಲ್ಲಿ ಕೋವಿಡ್ ಪ್ರಕರಣಗಳು ದಿಢೀರ್ ಉಲ್ಬಣವಾಗಿರುವ ಕಾರಣ ಕಲಬುರಗಿ ವಿಮಾನ ನಿಲ್ದಾಣನಲ್ಲಿ ಪ್ರಯಾಣಿಕರು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಕೋವಿಡ್ ನಿಯಮಾವಳಿಗಳನ್ನು ಪಾಲಿಸಬೇಕು ಎಂದು‌ ವಿಮಾನ‌ ನಿಲ್ದಾಣದ‌ ಎ.ಎ.ಐ. ನಿರ್ದೇಶಕ ಚಿಲ್ಕಾ ಮಹೇಶ ತಿಳಿಸಿದ್ದಾರೆ. ‌ಪ್ರಯಾಣಿಕರು ಪ್ರಯಾಣ‌ ಸಮಯಕ್ಕಿಂತ 45 ನಿಮಿಷದಿಂದ 1 ಗಂಟೆ‌ ಮುಂಚಿತವಾಗಿ ನಿಲ್ದಾಣಕ್ಕೆ ಆಗಮಿಸಬೇಕು ಎಂದು ತಿಳಿಸಲಾಗಿದೆ.  

ಇನ್ಮುಂದೆ ವಿಮಾನ ನಿಲ್ದಾಣಗಳಲ್ಲಿ ಮಾಸ್ಕ್ ಕಡ್ಡಾಯ…!!!  Read More »

ಕರಾವಳಿ

ದೇಶದಲ್ಲಿ ಶ್ವಾಸಕೋಶದ ಕ್ಯಾನ್ಸರ್ ಪ್ರಮಾಣ ಹೆಚ್ಚಳ..!                                    

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 26. ಕಳೆದ ಎರಡು ವರ್ಷಗಳಲ್ಲಿ ಭಾರತದಲ್ಲಿ ಶ್ವಾಸಕೋಶದ ಕ್ಯಾನ್ಸರ್ ಪ್ರಕರಣಗಳು ಶೇಕಡಾ ಐದಕ್ಕಿಂತ ಹೆಚ್ಚಾಗಿದ್ದು,  ಕಳೆದೆರಡು ವರ್ಷಗಳಲ್ಲಿ ಈ ಮಾರಣಾಂತಿಕ ಕಾಯಿಲೆಯ ಒಟ್ಟಾರೆ ಪ್ರಕರಣಗಳು 34,000 ಕ್ಕಿಂತ ಹೆಚ್ಚಾಗಿವೆ ಎಂದು ಸರ್ಕಾರಿ ಅಂಕಿಅಂಶಗಳು ತಿಳಿಸಿವೆ. ಉತ್ತರ ಪ್ರದೇಶ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ಗರಿಷ್ಠ ಸಂಖ್ಯೆಯ ಪ್ರಕರಣಗಳು ವರದಿಯಾಗಿವೆ. ದಕ್ಷಿಣದ ರಾಜ್ಯಗಳಲ್ಲಿ, ತಮಿಳುನಾಡಿನಲ್ಲಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚು ಕಂಡುಬಂದಿವೆ, ನಂತರ ಕರ್ನಾಟಕ, ಆಂಧ್ರಪ್ರದೇಶ ಮತ್ತು ಕೇರಳ ರಾಜ್ಯಗಳಿವೆ. ಶ್ವಾಸಕೋಶದ

ದೇಶದಲ್ಲಿ ಶ್ವಾಸಕೋಶದ ಕ್ಯಾನ್ಸರ್ ಪ್ರಮಾಣ ಹೆಚ್ಚಳ..!                                     Read More »

ರಾಷ್ಟ್ರೀಯ ನ್ಯೂಸ್
Death, deadbody, Waterfall

ನಿಯಂತ್ರಣ ತಪ್ಪಿ ಪಾದಚಾರಿಗೆ ಬೈಕ್ ಢಿಕ್ಕಿ   ➤ ಯುವಕ ಮೃತ್ಯು                                

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 26. ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನವೊಂದು ಪಾದಚಾರಿ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೆಂಗಳೂರಿನ ಗೋಪಾಲಗೌಡ ಜಂಕ್ಷನ್ ಸಂಭವಿಸಿದೆ. ಮೃತಪಟ್ಟ ಯುವಕನನ್ನು ರಾಜಾಜಿನಗರ ಸಮೀಪದ ಪ್ರಕಾಶ್ ನಗರದ ನಿವಾಸಿ ಅಲೆಕ್ಸ್ ತಂಬಿರಾಜ್ ಎಂದು ಗುರುತಿಸಲಾಗಿದೆ. ಈತ ಕಾರ್ಖಾನೆಯೊಂದರಲ್ಲಿ ಸಿಎನ್ ಸಿ ಮೆಷಿನ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.  ಘಟನೆಯಲ್ಲಿ ಅಲೆಕ್ಸ್ ಅವರ ಸ್ನೇಹಿತನಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕ್ರಿಸ್ ಮಸ್ ಹಿನ್ನೆಲೆ ಪ್ರಾರ್ಥನೆ

ನಿಯಂತ್ರಣ ತಪ್ಪಿ ಪಾದಚಾರಿಗೆ ಬೈಕ್ ಢಿಕ್ಕಿ   ➤ ಯುವಕ ಮೃತ್ಯು                                 Read More »

ಕರ್ನಾಟಕ, ಕ್ರೈಮ್ ನ್ಯೂಸ್

ಟೊಮೇಟೊ ಬೆಲೆಯಲ್ಲಿ ಭಾರಿ ಕುಸಿತ ➤ ರೈತರು ಕಂಗಾಲು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 26.  ಟೊಮೇಟೊ ದರ ಕುಸಿತವಾಗಿದ್ದು, ಚಿಲ್ಲರೆ ವ್ಯಾಪಾರದಲ್ಲಿ ಒಂದು ಕೆ.ಜಿ. ಗುಣಮಟ್ಟದ ಟೊಮೇಟೊ 8 ರಿಂದ 10 ರೂ.ಗೆ ಮಾರಾಟವಾಗುತ್ತಿದೆ. ಆದರೆ ಅದನ್ನು ಕಷ್ಟಪಟ್ಟು ಬೆಳೆದ ರೈತರಿಗೆ ಒಂದು ಕೆ.ಜಿಗೆ ಕೇವಲ 2 ರಿಂದ 3 ರೂಪಾಯಿ ಸಿಗುತ್ತಿದೆ. ತೈಲ ಬೆಲೆ, ಅಡುಗೆ ಎಣ್ಣೆ, ದಿನಸಿ ಕಾಳುಗಳ ಬೆಲೆ ದಿನೇ ದಿನೆ ಏರುತ್ತಿದೆಯಾದರೂ ಸೊಪ್ಪು ತರಕಾರಿಗಳ ಬೆಲೆಗಳು ಕೈಗೆಟುಕುವ ದರದಲ್ಲಿಯೇ ಉಳಿದಿವೆ. ಭಾರೀ ಮಳೆಯಿಂದಾಗಿ ಕಳೆದ ಕೆಲವು ತಿಂಗಳ ಹಿಂದೆ ಮಾರುಕಟ್ಟೆಯಲ್ಲಿ

ಟೊಮೇಟೊ ಬೆಲೆಯಲ್ಲಿ ಭಾರಿ ಕುಸಿತ ➤ ರೈತರು ಕಂಗಾಲು..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಬಾಲಕಿಗೆ ಲೈಂಗಿಕ ಕಿರುಕುಳ   ➤ ಆರೋಪಿ ಅರೆಸ್ಟ್                        

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 26. ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕಾವು ಮಾಲಡ್ಕ ನಿವಾಸಿಯೋರ್ವನನ್ನು ಮಹಿಳಾ ಠಾಣಾ ಪೊಲೀಸರು ಬಂಧಿಸಿರುವ ಘಟನೆ ಪುತ್ತೂರಿನಲ್ಲಿ ವರದಿಯಾಗಿದೆ. ಬಂಧಿತ ಆರೋಪಿಯನ್ನು ಕಾವು ಇಲ್ಲಿನ ನಿವಾಸಿ ತಕಿಯುದ್ದೀನ್ ಎಂದು ಗುರುತಿಸಲಾಗಿದೆ. ಈತ ಸಂತ್ರಸ್ಥ ಬಾಲಕಿಯ ತಂದೆಯ ಸ್ನೇಹಿತ ಎಂದು ತಿಳಿದುಬಂದಿದೆ. ಸಂತ್ರಸ್ತೆಯು ಶಾಲೆಗೆ ಹೋಗಲು ಮನೆಯಿಂದ ಬಸ್ ನಿಲ್ದಾಣಕ್ಕೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಆಕೆಯನ್ನು ತಡೆದು ನಿಲ್ಲಿಸಿದ ಆರೋಪಿ ತನ್ನ ಜೊತೆಗೆ ಬೈಕ್ ನಲ್ಲಿ ಬರುವಂತೆ ಒತ್ತಾಯಿಸಿ

ಪುತ್ತೂರು: ಬಾಲಕಿಗೆ ಲೈಂಗಿಕ ಕಿರುಕುಳ   ➤ ಆರೋಪಿ ಅರೆಸ್ಟ್                         Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕ್ರಿಕೆಟ್ ಆಡುತ್ತಿದ್ದ ಯುವಕರ ಬರ್ಬರ ಹತ್ಯೆ !!

ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 26. ಹೊನಲು ಬೆಳಕಿನ ಕ್ರಿಕೆಟ್ ಆಡುತ್ತಿದ್ದ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿಯಲ್ಲಿ ಸಂಭವಿಸಿದೆ. ಕೊಲೆಯಾದವರನ್ನು ಬಸವರಾಜ್ (24) ಹಾಗೂ ಗಿರೀಶ್ (28) ಎಂದು ಗುರುತಿಸಲಾಗಿದೆ. ಯುವಕರು ಸಂಜೆ ಆಟವಾಡುತ್ತಿದ್ದ ವೇಳೆ ಕ್ರಿಕೆಟ್ ಆಡುವ ಇಬ್ಬರು ಯುವಕರು ಹಾಗೂ ವಾಹನ ಚಾಲಕರ ಮಧ್ಯೆ ಮಾತಿಗೆ ಮಾತು ಬೆಳೆದು, ಚಾಲಕ ತನ ಬಳಿ ಇದ್ದ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ.    

ಕ್ರಿಕೆಟ್ ಆಡುತ್ತಿದ್ದ ಯುವಕರ ಬರ್ಬರ ಹತ್ಯೆ !! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೋವಿಡ್ ನಿರ್ಬಂಧದ ಕುರಿತು ಮಹತ್ವದ ಸಭೆ  ➤ ಹೊಸ ಮಾರ್ಗಸೂಚಿ ಪ್ರಕಟಿಸುವ ಸಾಧ್ಯತೆ- ಸಿಎಂ ಬೊಮ್ಮಯಿ              

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 26. ಚೀನಾದಲ್ಲಿ ವಿನಾಶಕ್ಕೆ ಕಾರಣವಾಗಿರುವ ಓಮಿಕ್ರಾನ್ ರೂಪಾಂತರಿ ವೈರಸ್ ಭಾರತದಲ್ಲಿಯೂ ಪತ್ತೆಯಾಗಿದ್ದು, ಹೊಸ ವರ್ಷಾಚರಣೆಗೆ ಮುಂಚಿತವಾಗಿ ರಾಜ್ಯ ಸರ್ಕಾರ ಕೋವಿಡ್ ಮಾರ್ಗಸೂಚಿಗಳನ್ನು ರೂಪಿಸಲು ಮುಂದಾಗಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬೆಳಗಾವಿಯಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್, ಕಂದಾಯ ಸಚಿವ ಆರ್ ಅಶೋಕ್ ಮತ್ತು ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.  ಕೋವಿಡ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಈಗಾಗಲೇ ರಾಜ್ಯ ಸರ್ಕಾರವು ತೆರೆದ ಸ್ಥಳಗಳಲ್ಲಿ

ಕೋವಿಡ್ ನಿರ್ಬಂಧದ ಕುರಿತು ಮಹತ್ವದ ಸಭೆ  ➤ ಹೊಸ ಮಾರ್ಗಸೂಚಿ ಪ್ರಕಟಿಸುವ ಸಾಧ್ಯತೆ- ಸಿಎಂ ಬೊಮ್ಮಯಿ               Read More »

ಕರಾವಳಿ
Scroll to Top