News Kadaba

ವಿದ್ಯುತ್ ಸ್ಪರ್ಶಿಸಿ ಬಾಲಕ ಮೃತ್ಯು..!!

(ನ್ಯೂಸ್ ಕಡಬ) newskadaba.com ಮೈಸೂರು, ಡಿ. 26. ವಿದ್ಯುತ್ ಸ್ಪರ್ಶಗೊಂಡು ಏಳು ವರ್ಷದ ಬಾಲಕನೋರ್ವ ಮೃತಪಟ್ಟ ಘಟನೆ ನಂಜನಗೂಡಿನ ಶ್ರೀ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯ ಆವರಣದಲ್ಲಿ ಸಂಭವಿಸಿದೆ. ಮೃತ ಬಾಲಕನನ್ನು ನವೀನ್ (7) ಎಂದು ಗುರುತಿಸಲಾಗಿದೆ. ಆಕಸ್ಮಿಕವಾಗಿ ನೆಲದ ಮೇಲೆ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಬಾಲಕ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.  ಈತ ಬಾಟಲಿಗೆ ನೀರು ತುಂಬಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದ್ದು, ತಕ್ಷಣ ಮಗುವನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಗು ಮೃತಪಟ್ಟಿರುವುದಾಗಿ ವೈದ್ಯರು […]

ವಿದ್ಯುತ್ ಸ್ಪರ್ಶಿಸಿ ಬಾಲಕ ಮೃತ್ಯು..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

1 ಕೋಟಿ ರೂ. ನಕಲಿ ನೋಟು ನೀಡಿ ಉದ್ಯಮಿಗೆ ವಂಚನೆ   ➤ ಆರೋಪಿಗಳು ಅರೆಸ್ಟ್                                     

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 26. ಗುತ್ತಿಗೆದಾರನಿಗೆ ಸಾಲ ಕೊಡಿಸುವುದಾಗಿ ನಂಬಿಸಿ 1 ಕೋಟಿ ರೂ. ನಕಲಿ ನೋಟುಗಳನ್ನು ನೀಡಿ ಸರ್ವಿಸ್ ಚಾರ್ಜ್ ಎಂದು 27 ಲಕ್ಷ ರೂಪಾಯಿ ಪಡೆದು ವಂಚಿಸಿದ್ದ ಮೂವರನ್ನು ಜಯನಗರ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಮುನ್ನಾ ಶರಣ್, ವಿಷ್ಣುರಾಜನ್ ಆರ್ ಹಾಗೂ ರಾಮಮೂರ್ತಿನಗರದ ಪ್ರವೀಣ್ ಕುಮಾರ್ ಎಂದು ಗುರುತಿಸಲಾಗಿದೆ. ತಲೆಮರೆಸಿಕೊಂಡಿರುವ ಲಕ್ಷ್ಮಣ್ ರಾವ್, ತುಷಾರ್ ಮತ್ತು  ಆಶಾಲತಾ  ರಾವ್‌ಗಾಗಿ ಪೊಲೀಸರು ಹುಡುಕಾಟ ಮುಂದುವರೆಸಿದ್ದಾರೆ.  ರಾಜರಾಜೇಶ್ವರಿ ನಗರದ ಐಡಿಯಲ್‌

1 ಕೋಟಿ ರೂ. ನಕಲಿ ನೋಟು ನೀಡಿ ಉದ್ಯಮಿಗೆ ವಂಚನೆ   ➤ ಆರೋಪಿಗಳು ಅರೆಸ್ಟ್                                      Read More »

ಕರ್ನಾಟಕ

ಕರ್ಕಶ ಸೈಲೆನ್ಸರ್ ಮೇಲೆ ರೋಡ್ ರೋಲರ್ ಹರಿಸಿ ನಾಶ  ➤ ಎಸ್.ಪಿ ಮಿಥುನ್ ಕುಮಾರ್‌                          

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಡಿ. 24. ನಗರದಲ್ಲಿ ಕರ್ಕಶ ಸೈಲೆನ್ಸರ್ ಗಳ ಹಾವಳಿ ಹೆಚ್ಚಾಗಿದ್ದು, ಪೊಲೀಸರು ಪ್ರತಿದಿನ ನೂರಾರು ಗಾಡಿಗಳನ್ನ ಹಿಡಿಯುತ್ತಾರೆ. ಆದರೂ ಮಾಡಿಫೈಡ್ ಸೈಲೆನ್ಸರ್ ಹಾಕಿಕೊಂಡು ಕರ್ಕಶ ಧ್ವನಿ ಮಾಡಿಕೊಂಡು ಸುತ್ತುವವರು ಮಾತ್ರ ಕಡಿಮೆಯಾಗಿಲ್ಲ. ಕಳೆದ ಒಂದು ತಿಂಗಳಿನಲ್ಲಿ ಎಸ್ ಪಿ ಮಿಥುನ್ ಕುಮಾರ್‌ ಆದೇಶದಂತೆ ಈಗಾಗಲೇ ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರ ಹಾಗೂ ಉಪವಿಭಾಗದಲ್ಲಿ ಸೈಲೆನ್ಸರ್ ಹಾವಳಿ ತಡೆಯುವ ಅಭಿಯಾನ ಆರಂಭವಾಗಿದೆ. ಈ ತನಕ ವಶಕ್ಕೆ ಪಡೆದ ಸೈಲೆನ್ಸ್ ರ್ ಗಳು

ಕರ್ಕಶ ಸೈಲೆನ್ಸರ್ ಮೇಲೆ ರೋಡ್ ರೋಲರ್ ಹರಿಸಿ ನಾಶ  ➤ ಎಸ್.ಪಿ ಮಿಥುನ್ ಕುಮಾರ್‌                           Read More »

ಕರ್ನಾಟಕ

ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ ➤ ದೆಹಲಿ ವಿಮಾನ ನಿಲ್ದಾಣದಲ್ಲಿ ಕೋವಿಡ್ ಪರೀಕ್ಷೆ ಆರಂಭ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 24. ದೇಶದಲ್ಲಿ ಕೊರೋನಾ ಸೋಂಕು ಹರಡುವುದನ್ನು ತಡೆಗಟ್ಟಲು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಂತೆಯೇ ದೆಹಲಿ ವಿಮಾನ ನಿಲ್ದಾಣದಲ್ಲಿ ವಿದೇಶೀ ಪ್ರಯಾಣಿಕರನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗುತ್ತದೆ. ಪ್ರತೀ ಅಂತಾರಾಷ್ಟ್ರೀಯ ವಿಮಾನದಲ್ಲಿ ಬರುವ ಶೇಕಡಾ ಎರಡರಷ್ಟು ಪ್ರಯಾಣಿಕರು ವಿಮಾನ ನಿಲ್ದಾಣಗಳಲ್ಲಿ ಕರೋನ ಪರೀಕ್ಷೆಗೆ ಒಳಪಡುತ್ತಾರೆ. ಪ್ರತಿ ವಿಮಾನದಲ್ಲಿ ಅಂತಹ ಪ್ರಯಾಣಿಕರನ್ನು ಸಂಬಂಧಿಸಿದ ವಿಮಾನಯಾನ ಸಂಸ್ಥೆಗಳು ಗುರುತಿಸುತ್ತವೆ. ಕೊರೋನಾ ಮಾದರಿಯನ್ನು ಸಲ್ಲಿಸಿದ ನಂತರವೇ, ಪ್ರಯಾಣಿಕರನ್ನು ವಿಮಾನ ನಿಲ್ದಾಣದಿಂದ ಹೊರಹೋಗಲು ಅನುಮತಿಸಲಾಗುತ್ತದೆ. ಪ್ರವೇಶದ ಸ್ಥಳದಲ್ಲಿ ಎಲ್ಲಾ ಪ್ರಯಾಣಿಕರಿಗೆ

ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ ➤ ದೆಹಲಿ ವಿಮಾನ ನಿಲ್ದಾಣದಲ್ಲಿ ಕೋವಿಡ್ ಪರೀಕ್ಷೆ ಆರಂಭ Read More »

ಕರಾವಳಿ

ಕೋವಿಡ್19 ಹೆದರಬೇಕಿಲ್ಲ- ಎಚ್ಚರಿಕೆ ಅಗತ್ಯ  ➤ ಸಿಎಂ ಬೊಮ್ಮಾಯಿ                       

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಡಿ. 24. ಕೋವಿಡ್ -19 ಸಾಂಕ್ರಾಮಿಕದ ಬಗ್ಗೆ ಗಾಬರಿಯಾಗಬೇಕಿಲ್ಲ ಆದರೆ ಎಚ್ಚರಿಕೆಯಿಂದಿರುವುದು ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ಕೋವಿಡ್ ಕುರಿತು ಕಂದಾಯ ಸಚಿವರು ಹಾಗೂ ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಸಭೆ ನಡೆಸಿ, ಬೂಸ್ಟರ್ ಡೋಸ್ ಗಳನ್ನು ಕೊಡಲು ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ದೊಡ್ಡ ಪ್ರಮಾಣದ ಶಿಬಿರಗಳನ್ನು ಏರ್ಪಡಿಸುವುದು, ಪರೀಕ್ಷೆಗಳನ್ನು ನಡೆಸುವುದು, ಪ್ರತಿಯೊಂದು ಐಎಲ್ ಐ, ಮಾಸ್ಕ್

ಕೋವಿಡ್19 ಹೆದರಬೇಕಿಲ್ಲ- ಎಚ್ಚರಿಕೆ ಅಗತ್ಯ  ➤ ಸಿಎಂ ಬೊಮ್ಮಾಯಿ                        Read More »

ಕರಾವಳಿ

ರಸ್ತೆ ದಿಢೀರ್ ಕುಸಿತ ➤ ಹಣ್ಣು ತರಕಾರಿಗಳು ಮಣ್ಣುಪಾಲು

(ನ್ಯೂಸ್ ಕಡಬ) newskadaba.com ಹೈದರಾಬಾದ್‌, ಡಿ. 24. ನಗರದ ಗೋಶಾಮಹಲ್ ಪ್ರದೇಶದಲ್ಲಿ ರಸ್ತೆಯೊಂದು ದಿಢೀರ್ ಕುಸಿದ ಪರಿಣಾಮ ವಾಹನಗಳು, ಹಣ್ಣು, ತರಕಾರಿ ತುಂಬಿದ್ದ ಚೀಲಗಳು ಮಣ್ಣಿನಡಿ ಸಿಲುಕಿಕೊಂಡ ಘಟನೆ ತೆಲಂಗಾಣದ ರಾಜಧಾನಿ ಹೈದರಾಬಾದ್‌ ನಲ್ಲಿ ನಡೆದಿದೆ.   ಪೊಲೀಸರ ಪ್ರಕಾರ, ಗೋಶಾಮಹಲ್ ಪ್ರದೇಶದಲ್ಲಿ ಚರಂಡಿಯ ಮೇಲೆ ರಸ್ತೆ ನಿರ್ಮಿಸಲಾಗಿದ್ದು, ಹಣ್ಣು ಮತ್ತು ತರಕಾರಿಗಳ ಮಾರಾಟ ಮಾಡುತ್ತಿದ್ದ ಜನರು ಈ ಭೂಕುಸಿತದಿಂದಾಗಿ ನೆಲಕ್ಕೆ ಬಿದ್ದಿದ್ದಾರೆ. ಇದ್ದಕ್ಕಿದ್ದಂತೆ ದೊಡ್ಡ ಶಬ್ದ ಕೇಳಿಸಿಕೊಂಡಿದ್ದು ರಸ್ತೆ ಮಧ್ಯೆ ಒಡೆದುಹೋಗಿದೆ. ಹಣ್ಣುಗಳು ಮತ್ತು ತರಕಾರಿಗಳನ್ನು ತುಂಬಿದ

ರಸ್ತೆ ದಿಢೀರ್ ಕುಸಿತ ➤ ಹಣ್ಣು ತರಕಾರಿಗಳು ಮಣ್ಣುಪಾಲು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಫೆಬ್ರವರಿಯಲ್ಲಿ ರಾಜ್ಯ ಬಜೆಟ್ ಮಂಡನೆ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಶಿಗ್ಗಾವಿ , ಡಿ 24 : ‘ಫೆಬ್ರವರಿಯಲ್ಲಿ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ‘ಹಣಕಾಸು ಇಲಾಖೆ ಜೊತೆ ಈಗಾಗಲೇ ಎರಡು ಸುತ್ತಿನ ಮಾತುಕತೆ ನಡೆಸಲಾಗಿದೆ. ಎಲ್ಲಾ ಇಲಾಖೆಯವರ ಜೊತೆಗೂ ಚರ್ಚೆ ಮಾಡಲಿದ್ದೇನೆ. ಬಜೆಟ್ ಸಂಬಂಧ ಎಲ್ಲಾ ಸಿದ್ಧತೆಗಳನ್ನು ಮುಂದಿನ ಜನವರಿ ತಿಂಗಳಿಂದಲೇ ಶುರು ಮಾಡಲಿದ್ದೇನೆ. ಎಂದು ತಿಳಿಸಿದರು.

ಫೆಬ್ರವರಿಯಲ್ಲಿ ರಾಜ್ಯ ಬಜೆಟ್ ಮಂಡನೆ ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಬಿಹಾರದಲ್ಲಿ ಪಾಕ್ ಪರ ಘೋಷಣೆ ➤ ಐವರ ಬಂಧನ

(ನ್ಯೂಸ್ ಕಡಬ) newskadaba.com ಭೋಜ್‌ಪುರ, ಡಿ. 24. ಪಾಕ್ ಪರ ಘೋಷಣೆ ಕೂಗಿದ ಆರೋಪದಲ್ಲಿ ಐವರು ಯುವಕರನ್ನು ಪೊಲೀಸರು ಬಂಧಿಸಿದ ಘಟನೆ ಬಿಹಾರದಲ್ಲಿ ನಡೆದಿದೆ.   ಭೋಜ್‌ಪುರದ ಚಾಂಡಿ ಗ್ರಾಮದಲ್ಲಿ ಆಯೋಜಿಸಿದ್ದ ಬ್ಯಾಡ್ಮಿಂಟನ್ ಆಟದಲ್ಲಿ ಜಯಗಳಿಸಿದ ಗುಂಪೊಂದು ವಿಜಯೋತ್ಸವ ಆಚರಿಸುವ ವೇಳೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದು, ಈ ವೀಡಿಯೋ ಇದೀಗ ವೈರಲ್ ಆಗಿದೆ. ವೀಡಿಯೋದಲ್ಲಿ ಟ್ರೋಫಿಯನ್ನು ಇಬ್ಬರು ಹಿಡಿದುಕೊಂಡಿದ್ದು, ಕೆಲವು ಯುವಕರು ಪಾಕ್ ಪರ ಘೋಷಣೆ ಕೂಗುತ್ತಾ ಮೆರವಣಿಗೆಯಲ್ಲಿ ಸಾಗಿದ್ದಾರೆ. ವೀಡಿಯೋವನ್ನು ಸಾಕ್ಷ್ಯವಾಗಿಟ್ಟುಕೊಂಡು ಐವರನ್ನು ಬಂಧಿಸುವಲ್ಲಿ

ಬಿಹಾರದಲ್ಲಿ ಪಾಕ್ ಪರ ಘೋಷಣೆ ➤ ಐವರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಒಂದೇ ಭೂಮಿಗೆ ಡಬಲ್ ಪರಿಹಾರ  ➤ ಸರ್ಕಾರಕ್ಕೆ 19.99 ಕೋಟಿ ರೂ. ವಂಚನೆ       

(ನ್ಯೂಸ್ ಕಡಬ) newskadaba.com ಧಾರವಾಡ, ಡಿ. 24. ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ವಶಪಡಿಸಿಕೊಂಡ ಜಮೀನಿಗೆ ಎರಡೆರಡು ಬಾರಿ ಪರಿಹಾರ ನೀಡಿ ಸರಕಾರಕ್ಕೆ 19.99 ಕೋಟಿ ರೂ. ವಂಚಿಸಿದ ಪ್ರಕರಣ ಇದೀಗ ತೀವ್ರ ಸ್ವರೂಪ ಪಡೆದಿದ್ದು, ರೈತರ ಹೆಸರಿನಲ್ಲಿ ಈ ಅಕ್ರಮ ನಡೆದಿದೆಯಾದರೂ ರೈತ ಫಲಾನುಭವಿಗಳಿಗೆ ತಮ್ಮ ಖಾತೆ ಮೂಲಕ ಇಷ್ಟೊಂದು ಹಣ ವರ್ಗಾವಣೆ ಆಗಿದೆ ಎಂಬುದು ಭಾರೀ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಧಾರವಾಡ ಕೆಐಎಡಿಬಿಯಲ್ಲಿ ನಡೆದ ಈ ಹಗರಣವು ಇದೀಗ ಸರಕಾರವನ್ನು ಮುಜುಗರಗೊಳಿಸಿದೆ. 2011-12ರಲ್ಲಿ ಸ್ವಾಧೀನ ಪಡಿಸಿಕೊಂಡ

ಒಂದೇ ಭೂಮಿಗೆ ಡಬಲ್ ಪರಿಹಾರ  ➤ ಸರ್ಕಾರಕ್ಕೆ 19.99 ಕೋಟಿ ರೂ. ವಂಚನೆ        Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚೆಕ್‌ಪೋಸ್ಟ್‌ಗಳಲ್ಲಿ ಲಂಚಾವತಾರ ➤ ಕ್ರಿಮಿನಲ್‌ ಕೇಸ್‌ ತನಿಖೆಗೆ ಲೋಕಾಯುಕ್ತರ ಆದೇಶ       

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 24. ರಾಜ್ಯದ ಚೆಕ್‌ ಪೋಸ್ಟ್‌ಗಳಲ್ಲಿ ಸಾರಿಗೆ ಇಲಾಖೆ (ಆರ್‌ಟಿಒ) ಅಧಿಕಾರಿಗಳ ಲಂಚಾವತಾರ, ಕರ್ತವ್ಯಲೋಪ ಬಯಲು ಮಾಡಿರುವ ಲೋಕಾಯುಕ್ತ ಪೊಲೀಸರು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ತಡೆ ಕಾಯಿದೆ ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಸೆಪ್ಟೆಂಬರ್‌ನಲ್ಲಿ ಅತ್ತಿಬೆಲೆ, ವಿಜಯಪುರದ ಝಳಕಿ ಸೇರಿದಂತೆ ರಾಜ್ಯದ ಎಂಟು ಚೆಕ್‌ಪೋಸ್ಟ್‌ಗಳಲ್ಲಿ ಪತ್ತೆಯಾದ 11 ಲಕ್ಷ ರೂ.ಗಳಿಗೂ ಅಧಿಕ ಅನಧಿಕೃತ ಹಣ, ಆರ್‌ಟಿಓ ಅಧಿಕಾರಿಗಳ ನಿಯಮ ಉಲ್ಲಂಘನೆ, ಕರ್ತವ್ಯ ಲೋಪವನ್ನು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌. ಪಾಟೀಲ್‌

ಚೆಕ್‌ಪೋಸ್ಟ್‌ಗಳಲ್ಲಿ ಲಂಚಾವತಾರ ➤ ಕ್ರಿಮಿನಲ್‌ ಕೇಸ್‌ ತನಿಖೆಗೆ ಲೋಕಾಯುಕ್ತರ ಆದೇಶ        Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top