News Kadaba

 8ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ➤ ಆರೋಪಿ ಅರೆಸ್ಟ್                    

(ನ್ಯೂಸ್ ಕಡಬ) newskadaba.com ಕೊಪ್ಪಳ, ಡಿ. 24. 8ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬನನ್ನು ಬಂಧಿಸಿದ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಪೊಲೀಸರ ಪ್ರಕಾರ, ಬಾಲಕಿಯ ದೇಹದಲ್ಲಿ ಆದ ಬದಲಾವಣೆಗಳನ್ನು ಆಕೆಯ ಪೋಷಕರು ಗಮನಿಸಿದ ನಂತರ ಘಟನೆ ಬೆಳಕಿಗೆ ಬಂದಿದೆ. ಹೆಚ್ಚಿನ ವೈದ್ಯಕೀಯ ಪರೀಕ್ಷೆಯಲ್ಲಿ ಆಕೆ ಆರು ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ. ಕುಟುಂಬ ಸದಸ್ಯರ ಹಿಂದೇಟು ಮತ್ತು ಸಾಮಾಜಿಕ ಕಳಂಕದ ಭಯದಿಂದ ಬಾಲಕಿ ಘಟನೆಯ ಬಗ್ಗೆ ಯಾವುದೇ ವಿವರವನ್ನು […]

 8ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ➤ ಆರೋಪಿ ಅರೆಸ್ಟ್                     Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುರತ್ಕಲ್: ಬೈಕ್ ಗಳಿಗೆ ಕಂಟೈನರ್ ಲಾರಿ ಢಿಕ್ಕಿ ➤ ಮೂವರಿಗೆ ಗಾಯ  

(ನ್ಯೂಸ್ ಕಡಬ) newskadaba.com ಸುರತ್ಕಲ್, ಡಿ. 24. ಕಂಟೈನರ್ ಲಾರಿ ಹಾಗೂ ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸವಾರರು ಹಾಗೂ ಓರ್ವ ಪಾದಚಾರಿ ಮಹಿಳೆಗೆ ಗಂಭೀರ ಗಾಯಗೊಂಡ ಘಟನೆ ಕುಳಾಯಿ ಹೊನ್ನಕಟ್ಟೆ ಬಳಿ ವರದಿಯಾಗಿದೆ.   ಮಂಗಳೂರು ಕಡೆಯಿಂದ ಸುರತ್ಕಲ್ ಭಾಗಕ್ಕೆ ಮಲ್ಟಿ ಚೇಸ್ ಕಂಟೈನರ್ ಹೋಗುತ್ತಿದ್ದ ವೇಳೆ ಏಕಾಏಕಿ ಸಿಗ್ನಲ್ ಬಿದ್ದಿದ್ದರಿಂದ ಅತಿಯಾದ ವೇಗದಲ್ಲಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬಲಭಾಗಕ್ಕೆ ತಿರುಗಿ, ಲಾರಿ ಡಿವೈಡರ್ ಏರಿಕೊಂಡು ಎದುರಿನಿಂದ ಬರುತ್ತಿದ್ದ ಒಂದು

ಸುರತ್ಕಲ್: ಬೈಕ್ ಗಳಿಗೆ ಕಂಟೈನರ್ ಲಾರಿ ಢಿಕ್ಕಿ ➤ ಮೂವರಿಗೆ ಗಾಯ   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ಕಸಾಯಿ ಖಾನೆಗೆ ಹಿಂಜಾವೇ ಕಾರ್ಯಕರ್ತರಿಂದ ದಾಳಿ

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಡಿ. 24. ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿದ ಹಿಂಜಾವೇ ಕಾರ್ಯಕರ್ತರು, ಇಬ್ಬರು ಆರೋಪಿಗಳ ಸಹಿತ 4 ಗೋವು ಹಾಗೂ ಹೆಚ್ಚಿನ ಪ್ರಮಾಣದ ಮಾಂಸ ವಶಪಡಿಸಿಕೊಂಡ ಘಟನೆ ಮೂಡಬಿದಿರೆ ತಾಲೂಕಿನ ಆಲಂಗಾರು ಎಂಬಲ್ಲಿ ನಡೆದಿದೆ. ಬಂಧಿತರನ್ನು ಗಿಲ್ಬರ್ಟ್ ಮಿರಾಂದ ಹಾಗೂ ಕ್ಲಾರಿನ್ ಆಲ್ವಿನ್ ಎಂದು ಗುರುತಿಸಲಾಗಿದೆ. ಆಲಂಗಾರಿನ ಆಶ್ರಯ ಕಾಲೋನಿಯಲ್ಲಿರುವ ಗಿಲ್ಬರ್ಟ್ ಮಿರಾಂದ ಎಂಬವರ ಅಕ್ರಮ ಕಸಾಯಿ ಖಾನೆಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಹಿಂಜಾವೇ ಕಾರ್ಯಕರ್ತರು ಆರೋಪಿಗಳನ್ನು ಹಿಡಿದು ಮೂಡಬಿದ್ರೆ

ಅಕ್ರಮ ಕಸಾಯಿ ಖಾನೆಗೆ ಹಿಂಜಾವೇ ಕಾರ್ಯಕರ್ತರಿಂದ ದಾಳಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಡಿ. 26ರಿಂದ KSRTC ಬಸ್ ಗಳ ಸಂಚಾರದಲ್ಲಿ ವ್ಯತ್ಯಯ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 24. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯಲ್ಲಿ ಇದೇ ಡಿ. 21 ರಿಂದ 27ರವರೆಗೆ ನಡೆಯುತ್ತಿರುವ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಹಾಗೂ ಹೊರ ರಾಜ್ಯಗಳಿಂದ ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ನ ಸುಮಾರು 50,000ಕ್ಕಿಂತಲೂ ಹೆಚ್ಚಿನ ವಿದ್ಯಾರ್ಥಿಗಳು/ಪೋಷಕರು/ಶಿಕ್ಷಕರು ಆಗಮಿಸಿದ್ದಾರೆ. ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ರಾಜ್ಯ ರಸ್ತೆ ಸಾರಿಗೆ ನಿಗಮದ ಇತರೆ ವಿಭಾಗಗಳಿಂದ ಹಾಗೂ ವಾ.ಕ.ರ.ಸಾ.ನಿಗಮ, ಕ.ಕ.ರ.ಸಾ. ನಿಗಮಗಳಿಂದ ವಿದ್ಯಾರ್ಥಿಗಳನ್ನು ಕರೆದುಕೊಂಡು ಬಂದಿದ್ದು, ಆ ವಿದ್ಯಾರ್ಥಿಗಳು/ಪೋಷಕರು/ಶಿಕ್ಷಕರು ಡಿ. 27

ಮಂಗಳೂರು: ಡಿ. 26ರಿಂದ KSRTC ಬಸ್ ಗಳ ಸಂಚಾರದಲ್ಲಿ ವ್ಯತ್ಯಯ Read More »

ಕರಾವಳಿ, ಕರ್ನಾಟಕ

ಸಾಮಗ್ರಿಗಳನ್ನು ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ

(ನ್ಯೂಸ್ ಕಡಬ) newskadaba.com ಅಂಕೋಲಾ, ಡಿ. 24. ಸಾಮಗ್ರಿಗಳನ್ನು ಸಾಗಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಾರಿ ಸಂಪೂರ್ಣ ಸುಟ್ಟ ಭಸ್ಮವಾದ ಘಟನೆ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ವಜ್ರಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಹುಬ್ಬಳ್ಳಿಯಿಂದ ಆಂಕೋಲಾ ಮಾರ್ಗವಾಗಿ ಮಂಗಳೂರಿಗೆ ಹೆದ್ದಾರಿ ಮೂಲಕ ಆಗಮಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಲಾರಿಯಲ್ಲಿ ರಾಸಾಯನಿಕ ವಸ್ತುವನ್ನು ಸಾಗಿಸಲಾಗುತ್ತಿತ್ತು ಎಂದು ಹೇಳಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎಂದು ತಿಳಿದಿಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ

ಸಾಮಗ್ರಿಗಳನ್ನು ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ Read More »

ಕರ್ನಾಟಕ

ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲು 20 ವರ್ಷ ತೆಗೆದುಕೊಳ್ಳುತ್ತದೆ ➤ RBI ಮಾಜಿ ಮುಖ್ಯಸ್ಥ ಸಿ.ರಂಗರಾಜನ್

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 24. ಭಾರತ ದೇಶ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲು 20 ವರ್ಷ ತೆಗೆದುಕೊಳ್ಳುತ್ತದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ನ ಮಾಜಿ ಮುಖ್ಯಸ್ಥ ಮಾಜಿ ಗವರ್ನರ್ ಸಿ ರಂಗರಾಜನ್ ಹೇಳಿದ್ದಾರೆ ಎಂದು ವರದಿಯಾಗಿದೆ. 5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಸಾಧನೆಯು ಅಲ್ಪಾವಧಿಯ “ಆಕಾಂಕ್ಷೆಯ ಗುರಿಯಾಗಿದೆ” ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾಜಿ ಗವರ್ನರ್ ಸಿ ರಂಗರಾಜನ್ ಹೇಳಿದ್ದಾರೆ. ಅದರ ನಂತರವೂ ಭಾರತವು ತಲಾ ಆದಾಯ USD 3472ದೊಂದಿಗೆ ಇನ್ನೂ

ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲು 20 ವರ್ಷ ತೆಗೆದುಕೊಳ್ಳುತ್ತದೆ ➤ RBI ಮಾಜಿ ಮುಖ್ಯಸ್ಥ ಸಿ.ರಂಗರಾಜನ್ Read More »

ರಾಷ್ಟ್ರೀಯ ನ್ಯೂಸ್

ಲಾರಿ ಹರಿದು ಬೈಕ್ ಹಿಂಬದಿ ಸವಾರ ಮೃತ್ಯು 

(ನ್ಯೂಸ್ ಕಡಬ) newskadaba.com  ರಾಯಚೂರು, ಡಿ.24  ಬೈಕ್ ಹಿಂಬದಿ ಸವಾರ  ಆಯತಪ್ಪಿ ಬಿದ್ದಾಗ ಲಾರಿ ಹರಿದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೇಡರ ಕಾರಲಕುಂಟೆ ಗ್ರಾಮದ ಬಳಿ ಸಂಭವಿಸಿದೆ ಎನ್ನಲಾಗಿದೆ. ಮೃತಪಟ್ಟವರನ್ನು ಲಿಂಗಸುಗೂರು ತಾಲ್ಲೂಕಿನ ಯರಗಂಟೆ ಗ್ರಾಮದ ಶಿವಗ್ಯಾನಪ್ಪ ತಳವಾರ (38)  ಎಂದು ಗುರುತಿಸಲಾಗಿದೆ.  ಮಸ್ಕಿಯಿಂದ ಲಿಂಗಸುಗೂರಿಗೆ ತೆರಳುವಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಪೊಲೀಸರು ಲಾರಿ ಶೋಧ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.    

ಲಾರಿ ಹರಿದು ಬೈಕ್ ಹಿಂಬದಿ ಸವಾರ ಮೃತ್ಯು  Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ: ಸ್ಕೂಟರಿಗೆ ಢಿಕ್ಕಿ ಹೊಡೆದು ಪರಾರಿಯಾಗಲೆತ್ನಿಸಿದ ಕಾರು ಚಾಲಕ ವಶಕ್ಕೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 24. ವಿದೇಶಿ ವಿದ್ಯಾರ್ಥಿಗಳಿದ್ದ ಸ್ಕೂಟರ್ ಗೆ ಢಿಕ್ಕಿ ಹೊಡೆದು ಕಾರಿನಲ್ಲಿ ಪರಾರಿಯಾಗಲೆತ್ನಿಸಿದ ಚಾಲಕನನ್ನು ತಡೆದ ಸ್ಥಳೀಯರು, ಪೊಲೀಸರಿಗೆ ಒಪ್ಪಿಸಿದ ಘಟನೆ ತಲಪಾಡಿ ದೇವಿನಗರ ಎಂಬಲ್ಲಿ ವರದಿಯಾಗಿದೆ. ಬಂಧಿತರನ್ನು ಕೇರಳದ ಅಹಮ್ಮದ್ ಮುಬಾರಿಷ್ ಎ.ಕೆ ಎಂದು ಗುರುತಿಸಲಾಗಿದೆ. ಗಾಯಾಗೊಂಡವರನ್ನು ಸವಾರ ಸೆಟಿದ್ ಬಾಷಾಂಗ್(30) ಹಾಗೂ ಸಹ ಸವಾರ ಅಲಿ ಸಾಗರ್(30) ಎಂದು ಗುರುತಿಸಲಾಗಿದೆ. ಅಹಮ್ಮದ್ ಮುಬಾರಿಷ್ ಕಾರಿನಲ್ಲಿ ಮಂಗಳೂರಿನಿಂದ ಕೇರಳದ ಕಡೆಗೆ ಅತಿ ವೇಗದಿಂದ ಧಾವಿಸಿ ರಾ.ಹೆ. 66 ರ ಕೋಟೆಕಾರು

ಉಳ್ಳಾಲ: ಸ್ಕೂಟರಿಗೆ ಢಿಕ್ಕಿ ಹೊಡೆದು ಪರಾರಿಯಾಗಲೆತ್ನಿಸಿದ ಕಾರು ಚಾಲಕ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಡಾ.ಸುಪ್ರೀತ್ ಲೋಬೋರವರಿಗೆ ಆಯುರ್ವೇದದಲ್ಲಿ ಪಿಎಚ್‌.ಡಿ ಪದವಿ                                                                                                                                        

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 24. ಇಲ್ಲಿನ ಡಾ.ಕೆ.ಜಿ.ಭಟ್ ಬಿಲ್ಡಿಂಗ್‌ ನಲ್ಲಿ ಜೊಸ್ಸೀಸ್ ಆಯುರ್ವೇದ ಆಸ್ಪತ್ರೆ ಮತ್ತು ನೆಕ್ಕಿಲಾಡಿಯಲ್ಲಿ ಬಳ್ಳಿ ಆಯುರ್ಗ್ರಾಮ ಆಯುರ್ವೇದ ಆಸ್ಪತ್ರೆ ಹೊಂದಿರುವ ಡಾ. ಸುಪ್ರೀತ್ ಲೋಬೋ ಅವರು ಭುವನೇಶ್ವರದ ಉತ್ಕಲ ವಿಶ್ವವಿದ್ಯಾನಿಲಯದಿಂದ ಆಯುರ್ವೇದದಲ್ಲಿ ಪಿಎಚ್‌.ಡಿ ಪದವಿ ಗಳಿಸಿದ್ದಾರೆ. ಡಾ. ಚತುರ್ಭುಜ ಭುಯಾನ್ A COMPARATIVE CLINICAL STUDY OF AGNIKARMA WITH SUVARN SHALAKA AND PANCHADHATU SHALAKA IN JANUSANDHIGATA VATA W.S.R. TO OSTEOARTHRITIS OF KNEE JOINT

ಉಪ್ಪಿನಂಗಡಿ: ಡಾ.ಸುಪ್ರೀತ್ ಲೋಬೋರವರಿಗೆ ಆಯುರ್ವೇದದಲ್ಲಿ ಪಿಎಚ್‌.ಡಿ ಪದವಿ                                                                                                                                         Read More »

ಕರಾವಳಿ, ಕರ್ನಾಟಕ

ಸೋಶಿಯಲ್ ಮೀಡಿಯಾದಲ್ಲಿ ಹುಟ್ಟಿದ ಪ್ರೀತಿ ➤ ಯುವತಿಯ ಕೊಲೆಯಲ್ಲಿ ಅಂತ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 24. ಸಾಮಾಜಿಕ ಜಾಲತಾಣದಲ್ಲಿ ಅರಳಿದ ಪ್ರೀತಿ ಯುವತಿ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಹೊಸಕೋಟೆಯಲ್ಲಿ ನಡೆದಿದೆ. ಹುಚ್ಚು ಪ್ರಿಯಕರ ತನ್ನ ಪ್ರೇಯಸಿಯನ್ನು ಕೊಂದು ಇದೀಗ ಪ್ರೇಮ ಪಕ್ಷಿಯಾಗಬೇಕಿದ್ದವನು ಜೈಲು ಹಕ್ಕಿಯಾಗಿದ್ದಾನೆ. ಮೂಗಿನ ಕೆಳಗೆ ಇನ್ನೂ ಸರಿಯಾಗಿ ಮೀಸೆ ಚಿಗುರಿಲ್ಲ ತನ್ನ ಕಾಲ ಮೇಲೆ ತಾನು ನಿಂತುಕೊಳ್ಳುವ ಹಂತಕ್ಕೂ ಏನು ಸಾಧನೆ ಮಾಡಿಲ್ಲ. ಆದ್ರೆ ಸೋಶಿಯಲ್ ಮೀಡಿಯಾದಲ್ಲಿ ರೀಲ್ಸ್ ಮಾಡ್ತಾ ಫುಲ್ ಆಕ್ಟೀವ್ ಇದ್ದ. ಜೊತೆಗೆ ಇದೇ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕವಳನ್ನ ಬುಟ್ಟಿಗೆ

ಸೋಶಿಯಲ್ ಮೀಡಿಯಾದಲ್ಲಿ ಹುಟ್ಟಿದ ಪ್ರೀತಿ ➤ ಯುವತಿಯ ಕೊಲೆಯಲ್ಲಿ ಅಂತ್ಯ Read More »

ಕ್ರೈಮ್ ನ್ಯೂಸ್
Scroll to Top