News Kadaba

ಇಸ್ಲಾಮಾಬಾದ್‌ನಲ್ಲಿ ಕಾರ್ ಬಾಂಬ್ ಸ್ಫೋಟ   ➤ ಇಬ್ಬರು ಶಂಕಿತ ಉಗ್ರರು, ಓರ್ವ ಪೊಲೀಸ್  ಮೃತ್ಯು           

(ನ್ಯೂಸ್ ಕಡಬ) newskadaba.com  ಇಸ್ಲಾಮಾಬಾದ್ , ಡಿ.23.  ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿಗಳು ನಡೆಯುತ್ತಿದ್ದು ಪಾಕ್ ಕಂಗೆಡುವಂತೆ ಮಾಡಿದೆ. ಇಸ್ಲಾಮಾಬಾದ್ ನ ವಸತಿ ಪ್ರದೇಶದಲ್ಲಿ ಪ್ರಬಲ ಕಾರ್ ಬಾಂಬ್ ಸ್ಫೋಟ ಸಂಭವಿಸಿದ್ದು ಇಬ್ಬರು ಶಂಕಿತ ಭಯೋತ್ಪಾದಕರು ಮತ್ತು ಒಬ್ಬ ಪೊಲೀಸ್ ಅಧಿಕಾರಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ದೇಶದ ಸುರಕ್ಷಿತ ನಗರಗಳಲ್ಲಿ ಒಂದಾದ ಇಸ್ಲಾಮಾಬಾದ್ ನಲ್ಲಿ ಭಯೋತ್ಪಾದಕರ ಉಪಸ್ಥಿತಿ ಭಯವನ್ನುಂಟು ಮಾಡಿದೆ. ಇನ್ನು ಬಾಂಬ್ ದಾಳಿಯಲ್ಲಿ ಕನಿಷ್ಠ ಮೂವರು ಪೊಲೀಸ್ ಅಧಿಕಾರಿಗಳು ಮತ್ತು ಏಳು ಮಂದಿ ಸ್ಥಳೀಯರು ಗಾಯಗೊಂಡಿದ್ದಾರೆ. ಪಾಕಿಸ್ತಾನದ […]

ಇಸ್ಲಾಮಾಬಾದ್‌ನಲ್ಲಿ ಕಾರ್ ಬಾಂಬ್ ಸ್ಫೋಟ   ➤ ಇಬ್ಬರು ಶಂಕಿತ ಉಗ್ರರು, ಓರ್ವ ಪೊಲೀಸ್  ಮೃತ್ಯು            Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಆನೇಕಲ್: ಪೋಲೀಸ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು , ಡಿ 23 : ಗಾಂಜಾ ಮತ್ತಿನಲ್ಲಿದ್ದ ಗ್ಯಾಂಗ್​ ಪೊಲೀಸ್ ಸಿಬ್ಬಂದಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್- ಅತ್ತಿಬೆಲೆ ಮುಖ್ಯರಸ್ತೆಯ ದಿನ್ನೂರಿನ ನೀಲಗಿರಿ ತೋಪಿನಲ್ಲಿ ಸಂಭವಿಸಿದೆ. ಗಾಯಾಳುವನ್ನು ಪೊಲೀಸ್ ಸಿಬ್ಬಂದಿ ರಂಗನಾಥ್ ಎಂದು ಗುರುತಿಸಲಾಗಿದೆ. ಗಾಂಜಾ ಮತ್ತಿನಲ್ಲಿದ್ದ ವರುಣ್ ಅಲಿಯಾಸ್ ಕೆಂಚ ಮತ್ತು ಈತನ ಗ್ಯಾಂಗ್, ರಾಘವೇಂದ್ರ ನಡು ರಸ್ತೆಯಲ್ಲಿ ಬೈಕ್ ನಿಲ್ಲಿಸಿಕೊಂಡಿದ್ದಕ್ಕೆ ಗ್ಯಾಂಗ್​ಗೆ ಪೋಲೀಸ್ ಸಿಬ್ಬಂದಿ ರಂಗನಾಥ್ ಎಂಬವರು ಬುದ್ಧಿವಾದ ಹೇಳಿದ್ದಾರೆ. ಈ ವೇಳೆ

ಆನೇಕಲ್: ಪೋಲೀಸ್ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ Read More »

ಕರ್ನಾಟಕ

ಜನವರಿಯಿಂದಲೇ  ಟಫ್​​ ರೂಲ್ಸ್  ಮಾಸ್ಕ್ ​ ಕಡ್ಡಾಯ    ➤ ಆರೋಗ್ಯ ಸಚಿವ ಡಾ.ಕೆ.ಸುಧಾಕರ್                             

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.23. ಜನವರಿಯಿಂದಲೇ ಬೆಂಗಳೂರಲ್ಲಿ ಟಫ್​​ ರೂಲ್ಸ್​ ಜಾರಿಯಾಗಲಿದ್ದು, ಸರ್ಕಾರ  ಮಾಸ್ಕ್​​​​​ ಕಡ್ಡಾಯ ಮಾಡಲು ಸಜ್ಜಾಗಿದೆ. ಈಗ ಒಳಾಂಗಣದಲ್ಲಿ ಮಾಸ್ಕ್​ ಕಡ್ಡಾಯ ಮಾಡಿದೆ. ದಂಡ ಸಹಿತ ಮಾಸ್ಕ್​​ ಕಡ್ಡಾಯಕ್ಕೂ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಆರೋಗ್ಯ ಸಚಿವ ಡಾ.ಸುಧಾಕರ್​​ ಮಾತನಾಡಿ  ಮೊದಲ ಹಂತದಲ್ಲಿ ಕಠಿಣ ಕ್ರಮಗಳ ಜಾರಿಯಾಗಲಿದೆ. ಸೋಷಿಯಲ್​​ ಡಿಸ್ಟೆನ್ಸ್​ ಸೇರಿದಂತೆ ಹಲವು ಕ್ರಮ ಸಾಧ್ಯತೆ, ಮಾಲ್​​​​ಗಳು, ಬಿಗ್​ ಬಜಾರ್​ಗಳಿಗೆ ಪ್ರತ್ಯೇಕ ರೂಲ್ಸ್​ ಹಾಗೂ ಪಬ್​​​, ಬಾರ್​​​, ರೆಸ್ಟೋರೆಂಟ್​ಗಳಲ್ಲಿ ಮತ್ತಷ್ಟು ಕಠಿಣ ರೂಲ್ಸ್​ ಜಾರಿಯಾಗಲಿದೆ.

ಜನವರಿಯಿಂದಲೇ  ಟಫ್​​ ರೂಲ್ಸ್  ಮಾಸ್ಕ್ ​ ಕಡ್ಡಾಯ    ➤ ಆರೋಗ್ಯ ಸಚಿವ ಡಾ.ಕೆ.ಸುಧಾಕರ್                              Read More »

ಕರಾವಳಿ

ಕಾರಿನ ಗಾಜು ಒಡೆದು 50 ಲಕ್ಷ ರೂ. ದರೋಡೆ ; ಹಾವೇರಿ ಪೊಲೀಸರು ಬಲೆಗೆ ಬಿದ್ದ ಖತರ್ನಾಕ್ ಗ್ಯಾಂಗ್

(ನ್ಯೂಸ್ ಕಡಬ) newskadaba.com  ಹಾವೇರಿ , ಡಿ 23 : ಹೆದ್ದಾರಿಯಲ್ಲಿ  ವಾಹನ ತಡೆದು ದರೋಡೆ ಮಾಡುತ್ತಿದ್ದ  ನಾಲ್ವರು ಖತರ್ನಾಕ್ ಅಂತಾರಾಜ್ಯ ದರೋಡೆಕೋರರನ್ನು ಹಾವೇರಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಬಂಧಿತರನ್ನು ಕೇರಳ ರಾಜ್ಯದ ಅಂಥೋನಿ ಲೂಯಿಸ್, ಅಬ್ಬಾಸ್ ಇ.ಎಸ್.ಪಿರಾಯಿರಿ, ನಿಶಾದಬಾಬು ಹಮೀದ್ ಹಾಗೂ ಭರತ ಕುಮಾರ್ ಕುಟ್ಟಾ ಎಂದು ಗುರುತಿಸಲಾಗಿದೆ. ನ.21 ರಂದು  ರಾತ್ರಿ ಮಹೇಶ ಅವರ ಕಾರು ಅಡ್ಡಗಟ್ಟಿದ್ದಾರೆ. ನಂತರ ಕಬ್ಬಿಣದ ರಾಡುಗಳಿಂದ ಕಾರಿನ ಗಾಜು ಒಡೆದು, ಕಾರಿನಲ್ಲಿದ್ದ 50 ಲಕ್ಷ ರೂ.ನಗದು ಹಾಗೂ

ಕಾರಿನ ಗಾಜು ಒಡೆದು 50 ಲಕ್ಷ ರೂ. ದರೋಡೆ ; ಹಾವೇರಿ ಪೊಲೀಸರು ಬಲೆಗೆ ಬಿದ್ದ ಖತರ್ನಾಕ್ ಗ್ಯಾಂಗ್ Read More »

ಕರ್ನಾಟಕ

ಸಿಲಿಕಾನ್ ಸಿಟಿಯಲ್ಲಿ ಮತ್ತೆ ಘರ್ಜಿಸಿದ ಜೆಸಿಬಿ, ಅಕ್ರಮ ಒತ್ತುವರಿ ತೆರವು ಮಾಡಿದ BBMP                                        

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.23   ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಬೃಹತ್ ಬೆಂಗಳೂರು ಮಹಾನಗರ  ಪಾಲಿಕೆಯ ಜೆಸಿಬಿಗಳು ಕಾರ್ಯಾಚರಣೆಗಿಳಿದಿದ್ದು, ಒಂದೂವರ ತಿಂಗಳ ಬಳಿಕ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿವೆ ಎಂದು ತಿಳಿದುಬಂದಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಮತ್ತೆ ಮುಂದುವರಿದಿದ್ದು, ಅನೇಕ ಕಡೆಗಳಲ್ಲಿ ಬುಲ್ಡೋಜರ್‌ಗಳು ಸದ್ದು ಮಾಡಿವೆ. ಒಟ್ಟು ಆರು ಕಡೆ ಒತ್ತುವರಿ ತೆರವು ಮಾಡಲಾಗಿದೆ ಎಂದು ಬಿಬಿಎಂಪಿ ತಿಳಿಸಿದೆ. ಹೈಕೋರ್ಟ್ ತಡೆಯಾಜ್ಞೆ ನೀಡಿದ

ಸಿಲಿಕಾನ್ ಸಿಟಿಯಲ್ಲಿ ಮತ್ತೆ ಘರ್ಜಿಸಿದ ಜೆಸಿಬಿ, ಅಕ್ರಮ ಒತ್ತುವರಿ ತೆರವು ಮಾಡಿದ BBMP                                         Read More »

ಕರ್ನಾಟಕ

ಬೆಂಕಿ ತಗುಲಿ ಬಣವೆ ಭಸ್ಮ

(ನ್ಯೂಸ್ ಕಡಬ) newskadaba.com  ನಂಗಲಿ (ಮುಳಬಾಗಿಲು) , ಡಿ 23 : ಭತ್ತದ ಹುಲ್ಲಿನ ಬಣವೆಗೆ ಬೆಂಕಿ ಹತ್ತಿ ಸುಟ್ಟು ಭಸ್ಮವಾದ ಘಟನೆ  ಮುಳಬಾಗಿಲು ಮುಷ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿನ್ನಹಳ್ಳಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಚಿನ್ನಹಳ್ಳಿ ಗ್ರಾಮದ ಕೆಂಪಣ್ಣ ಎಂಬುವರಿಗೆ ಸೇರಿದ ಬಣವೆ ಸಂಪೂರ್ಣ ಭಸ್ಮವಾಗಿದೆ. ಗ್ರಾಮ ಹೊರವಲಯದಲ್ಲಿ ಬಣವೆ ಹಾಕಲಾಗಿತ್ತು. ಕಿಡಿಗೇಡಿಗಳ ಕೃತ್ಯದಿಂದ ಸುಮಾರು ರೂ.3 ಲಕ್ಷ ನಷ್ಟವಾಗಿದೆ ಎನ್ನಲಾಗಿದೆ. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ  ಆಗಮಿಸಿದ ಅಗ್ನಿಶಾಮಕ ಮತ್ತು ತುರ್ತುಸೇವಾ ಸಿಬ್ಬಂದಿ ಬೆಂಕಿ

ಬೆಂಕಿ ತಗುಲಿ ಬಣವೆ ಭಸ್ಮ Read More »

ಕರ್ನಾಟಕ

ಜನವರಿಯ ಮೊದಲ ವಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ರಾಮಲಿಂಗಾ ರೆಡ್ಡಿ           

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.23.  ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಆರು ತಿಂಗಳಿರುವಾಗಲೇ ರಾಜ್ಯದಲ್ಲಿ ಚುನಾವಣಾ ರಾಜಕೀಯ ರಂಗೇರಿದೆ. ಜೆಡಿಎಸ್  ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಕಾಂಗ್ರೆಸ್ ತನ್ನ ಪಟ್ಟಿಯನ್ನು ಜನವರಿ ವೇಳೆಗೆ ಬಿಡುಗಡೆ ಮಾಡುವ ಸಾಧ್ಯತೆಯಿದೆ. 2023 ರ ಚುನಾವಣೆಯಲ್ಲಿ ಸ್ಪರ್ಧಿಸಲು ಸಂಭಾವ್ಯ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಪಕ್ಷವು  ಚುನಾವಣಾ ಸಮಿತಿಯನ್ನು ರಚಿಸಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಾರ್ಯಾಧ್ಯಕ್ಷ  ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಜನವರಿ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು.

ಜನವರಿಯ ಮೊದಲ ವಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ರಾಮಲಿಂಗಾ ರೆಡ್ಡಿ            Read More »

ಕರ್ನಾಟಕ

ಕೋಲಾರ : ಬೀದಿನಾಯಿಗಳ ದಾಳಿ ; ಕೃಷ್ಣಮೃಗ ಬಲಿ

(ನ್ಯೂಸ್ ಕಡಬ) newskadaba.com  ಕೋಲಾರ , ಡಿ 23  :  ಬೀದಿನಾಯಿಗಳ ದಾಳಿಗೆ ಕೃಷ್ಣಮೃಗವೊಂದು ಬಲಿಯಾಗಿರುವ ಘಟನೆ ಕೋಲಾರ ಜಿಲ್ಲೆಯ ಚಿಟ್ನಹಳ್ಳಿ ಬಳಿ ಸಂಭವಿಸಿದೆ. ಹೊಲದ ಬಳಿ ಬಂದಿದ್ದ ಗಂಡು ಕೃಷ್ಣಮೃಗದ ಮೇಲೆ ಸುಮಾರು 15 ಬೀದಿನಾಯಿಗಳು ಏಕಾಏಕಿ ದಾಳಿ ಮಾಡಿವೆ. ದಾಳಿಯಿಂದ ತಪ್ಪಿಸಿಕೊಂಡು ಹೋಗಲು ಪ್ರಯತ್ನ ನಡೆಸಿದೆ ಗಾಯಗೊಂಡಿದ್ದರಿಂದ ಅದು ಸಾಧ್ಯವಾಗಲಿಲ್ಲ.  ಮೂರು ವರ್ಷದ ಕೃಷ್ಣಮೃಗ  ಸುಮಾರು 70 ಕೆ.ಜಿ ತೂಕವಿತ್ತು ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ನಂತರ

ಕೋಲಾರ : ಬೀದಿನಾಯಿಗಳ ದಾಳಿ ; ಕೃಷ್ಣಮೃಗ ಬಲಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರತಿ ತಾಲ್ಲೂಕಿನಲ್ಲೂ ಕೋವಿಡ್ ಆಸ್ಪತ್ರೆ   ➤ ಆರೋಗ್ಯ ಸಚಿವ ಡಾ.ಕೆ.ಸುಧಾಕರ್       

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.23. ದೇಶದಲ್ಲಿ ಓಮಿಕ್ರಾನ್‌ನ ಹೊಸ ಉಪ-ರೂಪಾಂತರಿ ಪತ್ತೆಯಾಗಿದ್ದು, ರಾಜ್ಯ ಸರ್ಕಾರ ಜನರಿಗೆ ಎಚ್ಚರಿಕೆ ನೀಡಿದ್ದು, ಜನದಟ್ಟಣೆ  ಪ್ರದೇಶಗಳಲ್ಲಿ ಮಾಸ್ಕ್  ಧರಿಸುವಂತೆ ಸಲಹೆ ನೀಡಿದೆ.  ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ವಿಮಾನ ನಿಲ್ದಾಣದಲ್ಲಿ ಶೇ. 2 ರಷ್ಟು ಪ್ರಯಾಣಿಕರನ್ನು ಯಾದೃಚ್ಛಿಕವಾಗಿ ಪರೀಕ್ಷಿಸಲಾಗುವುದು. ಆಸ್ಪತ್ರೆಗಳು ಆಕ್ಸಿಜನ್ ಪ್ಲಾಂಟ್ ಗಳೊಂದಿಗೆ ಕಾರ್ಯನಿರ್ವಹಿಸುತ್ತಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದರು. ಪ್ರತಿ ತಾಲ್ಲೂಕಿನಲ್ಲಿ ಕೋವಿಡ್ ಆಸ್ಪತ್ರೆ ಇರುತ್ತದೆ ಮತ್ತು ಖಾಸಗಿ ಆಸ್ಪತ್ರೆಗಳು ಕೂಡಾ ಕೋವಿಡ್ -19 ರೋಗಿಗಳಿಗೆ

ಪ್ರತಿ ತಾಲ್ಲೂಕಿನಲ್ಲೂ ಕೋವಿಡ್ ಆಸ್ಪತ್ರೆ   ➤ ಆರೋಗ್ಯ ಸಚಿವ ಡಾ.ಕೆ.ಸುಧಾಕರ್        Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜಗತ್ತಿನಾದ್ಯಂತ ಕೊರೋನಾ ಮಹಾಮಾರಿ ಮತ್ತೆ ಆರ್ಭಟ

(ನ್ಯೂಸ್ ಕಡಬ) newskadaba.com  ನವದೆಹಲಿ, ಡಿ.23  ಜಗತ್ತಿನಾದ್ಯಂತ ಕೊರೋನಾ ಮಹಾಮಾರಿ ಮತ್ತೆ ಆರ್ಭಟ ಮುಂದುವರೆಸುತ್ತಿರುವಂತೆಯೇ ಇತ್ತ ಕೇಂದ್ರ ಸರ್ಕಾರ ಭಾರತ್ ಬಯೋಟೆಕ್ ನ ಮೂಗಿನ ಮೂಲಕ ನೀಡುವ ಕೊರೊನಾ ಲಸಿಕೆಗೆ ಔಷಧ ನಿಯಂತ್ರಣ ಪ್ರಾಧಿಕಾರ ಈಗಾಗಲೇ ಅನುಮೋದನೆ ನೀಡಿದ್ದು, 18 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಆಗಿ ಇದನ್ನು ನೀಡಲು ಸಿದ್ಧತೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಈ ನಾಸಲ್ ಲಸಿಕೆಗೆ ದರ ನಿಗದಿಪಡಿಸುವ ಕಾರ್ಯ ನಡೆಯುತ್ತಿದ್ದು, ಬಳಿಕ ಸಾರ್ವಜನಿಕರಿಗೆ ಲಭ್ಯವಾಗಲಿದೆ. ಇಂದು ಸಂಜೆ ವೇಳೆಗೆ ಈ ನಾಸಲ್

ಜಗತ್ತಿನಾದ್ಯಂತ ಕೊರೋನಾ ಮಹಾಮಾರಿ ಮತ್ತೆ ಆರ್ಭಟ Read More »

ಕರಾವಳಿ
Scroll to Top