News Kadaba

ಮುಂದಿನ ವರ್ಷದಿಂದ ಹೆಣ್ಣುಮಕ್ಕಳ ಅತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸ್ ಪ್ರಾರಂಭ ➤ ಮುಖ್ಯಮಂತ್ರಿ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 23.  ಮುಂದಿನ ಶೈಕ್ಷಣಿಕ ವರ್ಷದಿಂದ  ಯೋಗದೊಂದಿಗೆ  ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸುಗಳ ಪ್ರಾರಂಭಕ್ಕೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾ ಜ ಬೊಮ್ಮಾಯಿ ತಿಳಿಸಿದರು. ಅವರು ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಓಬವ್ವ ಆತ್ಮರಕ್ಷಣಾ ಕಲೆ ಕರಾಟೆ ಪ್ರದರ್ಶನ ವೀಕ್ಷಿಸಿ ಮಾತನಾಡಿದ ಮುಖ್ಯಮಂತ್ರಿ,  ಎಲ್ಲಾ ಶಿಕ್ಷಣ ಸಂಸ್ಥೆಗಳು ಅಲ್ಪಾವಧಿ ಕೋರ್ಸುಗಳನ್ನು ಕಲಿಸುವ ಅವಶ್ಯಕತೆ ಇದೆ.  ಮುಂದಿನ […]

ಮುಂದಿನ ವರ್ಷದಿಂದ ಹೆಣ್ಣುಮಕ್ಕಳ ಅತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸ್ ಪ್ರಾರಂಭ ➤ ಮುಖ್ಯಮಂತ್ರಿ ಬೊಮ್ಮಾಯಿ Read More »

ಕರ್ನಾಟಕ

ಕೋವಿಡ್ ರೂಪಾಂತರಿ ವೈರಸ್ ಓಮಿಕ್ರಾನ್  BF.7 ಅಬ್ಬರದ ನಡುವೆಯೇ ದೇಶಾದ್ಯಂತ 163 ಹೊಸ ಕೋವಿಡ್-19 ಸೋಂಕು ಪತ್ತೆ   

(ನ್ಯೂಸ್ ಕಡಬ) newskadaba.com  ಚೀನಾ, ಅಮೆರಿಕ ಮತ್ತು ಬ್ರಿಟನ್ ನಲ್ಲಿ ಕೋವಿಡ್ ರೂಪಾಂತರಿ ವೈರಸ್ ಓಮಿಕ್ರಾನ್  BF.7 ಅಬ್ಬರದ ನಡುವೆಯೇ ದೇಶಾದ್ಯಂತ 163 ಹೊಸ ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 163 ಹೊಸ ಕೊರೋನವೈರಸ್ ಸೋಂಕು ಪ್ರಕರಣಗಳು ವರದಿಯಾಗಿದೆ. ಕೋವಿಡ್ ಪ್ರಕರಣಗಳ ಸಂಖ್ಯೆ 4.46 ಕೋಟಿ (4,46,76,678) ದಾಖಲಾಗಿದ್ದು, 24 ಗಂಟೆಗಳ ಅವಧಿಯಲ್ಲಿ ಒಂಬತ್ತು ಸೋಂಕಿತರು ಮೃತಪಟ್ಟಿದ್ದಾರೆ. ಆ ಮೂಲಕ ಮಹಾಮಾರಿಗೆ ಬಲಿಯಾದವರ

ಕೋವಿಡ್ ರೂಪಾಂತರಿ ವೈರಸ್ ಓಮಿಕ್ರಾನ್  BF.7 ಅಬ್ಬರದ ನಡುವೆಯೇ ದೇಶಾದ್ಯಂತ 163 ಹೊಸ ಕೋವಿಡ್-19 ಸೋಂಕು ಪತ್ತೆ    Read More »

ಕರಾವಳಿ

ಬೈಕ್ ಅಪಘಾತ ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com  ಸಾಗರ , ಡಿ 23  :  ರಾಷ್ಟ್ರೀಯ ಹೆದ್ದಾರಿ 206ರ ಸಮೀಪ ಬೈಕೊಂದು ಅಪಘಾತಕ್ಕೀಡಾಗಿ ಡಿಪ್ಲೊಮಾ ಓದುತ್ತಿದ್ದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಕೈರಾ ಸಮೀಪ ಸಂಭವಿಸಿದೆ ಎಂದು ವರದಿಯಾಗಿದೆ. ಮೃತ ವಿದ್ಯಾರ್ಥಿಯನ್ನು ಆನಂತಪುರ ಸಮೀಪದ ಯಡೆಹಳ್ಳಿಯ ನಿವಾಸಿಯಾದ ಎಲ್ಡ್ರನ್ ಫೆರ್ನಾಂಡಿಸ್ ಎಂದು ಗುರುತಿಸಲಾಗಿದೆ. ಈತ  ಸಾಗರದ ಫಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೊಮಾ ಓದುತ್ತಿದ್ದ ಎನ್ನಲಾಗಿದೆ. ಅಪಘಾತ ಹೇಗೆ ಸಂಭವಿಸಿದೆ ಎಂದು ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಆನಂತಪುರದ

ಬೈಕ್ ಅಪಘಾತ ವಿದ್ಯಾರ್ಥಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡ  : ಲೋನ್​ಗೆ ನಕಲಿ ದಾಖಲೆ ಸೃಷ್ಟಿಸಿ ಲಕ್ಷಾಂತರ ರೂ. ಗೋಲ್ ಮಾಲ್ ಆರೋಪ    ➤  ಸಹಕಾರಿ ಸಂಘದ ಸಿಬ್ಬಂದಿಗೆ ಗೂಸಾ ನೀಡಿದ ಗ್ರಾಹಕರು                               

(ನ್ಯೂಸ್ ಕಡಬ) newskadaba.com  ದಕ್ಷಿಣ ಕನ್ನಡ, ಡಿ.23.  ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾವಳಮೂಡುರು ವ್ಯವಸಾಯ ಸಹಕಾರಿ ಸಂಘದಲ್ಲಿ ಲಕ್ಷಾಂತರ ರೂ. ಗೋಲ್ ಮಾಲ್ ಆರೋಪ ಕೇಳಿಬಂದಿದೆ. ಸಹಕಾರಿ ಸಂಘದ ಕಚೇರಿಯಲ್ಲಿ ಸಿಬ್ಬಂದಿ ಮತ್ತು ಗ್ರಾಹಕರ ಮಧ್ಯೆ ಹೈಡ್ರಾಮ ನಡೆದಿದೆ ಎಂದು ತಿಳಿದುಬಂದಿದೆ. ಗ್ರಾಹಕರ ಹೆಸರಿನಲ್ಲಿ ಸಂಘದ ಕೆಲ ಪದಾಧಿಕಾರಿಗಳು ಸಾಲ ಪಡೆದ ಆರೋಪ ಮಾಡಲಾಗಿದೆ. ಲೋನ್​ಗೆ ನಕಲಿ ದಾಖಲೆ ಸೃಷ್ಟಿಸಿ ಲಕ್ಷಾಂತರ ರೂ. ಗೋಲ್ ಮಾಲ್ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಬ್ಯಾಂಕ್​ಗೆ ಬಂದು ಸಿಬ್ಬಂದಿಯನ್ನು

ದಕ್ಷಿಣ ಕನ್ನಡ  : ಲೋನ್​ಗೆ ನಕಲಿ ದಾಖಲೆ ಸೃಷ್ಟಿಸಿ ಲಕ್ಷಾಂತರ ರೂ. ಗೋಲ್ ಮಾಲ್ ಆರೋಪ    ➤  ಸಹಕಾರಿ ಸಂಘದ ಸಿಬ್ಬಂದಿಗೆ ಗೂಸಾ ನೀಡಿದ ಗ್ರಾಹಕರು                                Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು : ಅಯ್ಯಪ್ಪ ಮಾಲಾಧಾರಿ ವಿದ್ಯಾರ್ಥಿ ಮೇಲೆ ಹಲ್ಲೆ

(ನ್ಯೂಸ್ ಕಡಬ) newskadaba.com  ಮಂಗಳೂರು, ಡಿ.23.  ಅಯ್ಯಪ್ಪ ಮಾಲಾಧಾರಿ  ವಿದ್ಯಾರ್ಥಿ ಮೇಲೆ ನಾಲ್ವರು ಅನ್ಯಕೋಮಿನ ವಿದ್ಯಾರ್ಥಿಗಳಿಂದ ಹಲ್ಲೆ ಮಾಡಿರುವ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ. ಗಾಯಾಳು ವಿದ್ಯಾರ್ಥಿಯನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.  ಮಂಗಳೂರು  ನಗರದ  ಕಪಿತಾನಿಯೋ ಶಾಲೆಯ ವಿದ್ಯಾರ್ಥಿಗೆ ಹಲ್ಲೆ ಆರೋಪ ಮಾಡಲಾಗಿದೆ. ಅದೇ ಶಾಲೆಯ ನಾಲ್ವರು ಹಿರಿಯ ವಿದ್ಯಾರ್ಥಿಗಳು ಹಲ್ಲೆ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ. 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳ ನಡುವೆ ಈ ಹಿಂದೆ ಹಲವು ಬಾರಿ ಗಲಾಟೆ ನಡೆದಿತ್ತು. ಗಲಾಟೆ ನಡೆಸಿದ ವಿದ್ಯಾರ್ಥಿಗಳಿಗೆ ಶಿಕ್ಷಕರು

ಮಂಗಳೂರು : ಅಯ್ಯಪ್ಪ ಮಾಲಾಧಾರಿ ವಿದ್ಯಾರ್ಥಿ ಮೇಲೆ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಟೊಮೆಟೊ, ಈರುಳ್ಳಿ ಸ್ಥಿರ ; ಬೀನ್ಸ್ ಏರಿಕೆ

(ನ್ಯೂಸ್ ಕಡಬ) newskadaba.com  ಉಡುಪಿ , ಡಿ 23 :  ಮಾರುಕಟ್ಟೆಯಲ್ಲಿ ಈ ವಾರ ಟೊಮೆಟೊ ಹಾಗೂ ಈರುಳ್ಳಿ ದರ ಸ್ಥಿರತೆ ಕಾಯ್ದಕೊಂಡಿದೆ. ಕಳೆದ ವಾರ ಟೊಮೆಟೊ ಕೆ.ಜಿಗೆ ರೂ.30 ದರ ಇತ್ತು. ಚಿಲ್ಲರೆ ಮಾರುಕಟ್ಟೆಯಲ್ಲಿ ಪ್ರಸ್ತುತ ರೂ.25 ರಿಂದ ರೂ.30ಕ್ಕೆ ಮಾರಾಟವಾಗುತ್ತಿವೆ. ಸಗಟು ಮಾರುಕಟ್ಟೆಯಲ್ಲಿ ಕೆ.ಜಿಗೆ 20 ಇದೆ. ಕಳೆದವಾರ ಕೆ.ಜಿಗೆ 40 ಬೆಲೆ ಇದ್ದ ಈರುಳ್ಳಿ ಕೂಡ 30 ರಿಂದ 40 ಕ್ಕೆ ಲಭ್ಯವಾಗಲಿದೆ ಎಂದು ತಿಳಿದು ಬಂದಿದೆ. ಬೀನ್ಸ್ ದರ ಗಗನಮುಖಿ :

ಟೊಮೆಟೊ, ಈರುಳ್ಳಿ ಸ್ಥಿರ ; ಬೀನ್ಸ್ ಏರಿಕೆ Read More »

ಕರಾವಳಿ, ಕರ್ನಾಟಕ

ಉಡುಪಿ : ಚಲಿಸುತ್ತಿದ್ದ ಸ್ಕೂಟಿಯಲ್ಲಿ ಬೆಂಕಿ ಅವಘಢ     ➤  ಚಾಲಕ ಅಪಾಯದಿಂದ ಪಾರು                

(ನ್ಯೂಸ್ ಕಡಬ) newskadaba.com  ಉಡುಪಿ, ಡಿ.23. ಚಲಿಸುತ್ತಿದ್ದ  ಸ್ಕೂಟಿಯೊಂದು  ಅಚಾನಕ್  ಆಗಿ  ಬಂದ್ ಬಿದ್ದಿದ್ದು, ಏನಾಯ್ತು ಎಂದು ಚಾಲಕ ಇಳಿದು ನೋಡುವಾಗಲೇ ಸ್ಕೂಟಿಗೆ ಬೆಂಕಿ ಹತ್ತಿಕೊಂಡ ಘಟನೆ ಉಡುಪಿಯಲ್ಲಿ ಸಂಭವಿಸಿದೆ. ಕ್ಷಣಾರ್ಧದಲ್ಲೇ ಜೋರಾಗಿ ಹೊತ್ತಿ ಉರಿದ ಬೆಂಕಿ ಸ್ಕೂಟಿಯನ್ನು ಆಹುತಿ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ.  ಜಿಲ್ಲೆಯ ಕಾರ್ಕಳ ತಾಲೂಕಿನ ಎಣ್ಣೆಹೊಳೆಯಲ್ಲಿರುವ  ಸೇತುವೆ ಬಳಿ ನಡೆದಿದ್ದು, ಕಾರ್ಕಳ ಮೂಲದವರಿಗೆ ಸೇರಿದ ಸ್ಕೂಟಿ ಇದಾಗಿದೆ ಎಂದು ತಿಳಿದುಬಂದಿದೆ. ಬ್ಯಾಟರಿ  ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಉಡುಪಿ : ಚಲಿಸುತ್ತಿದ್ದ ಸ್ಕೂಟಿಯಲ್ಲಿ ಬೆಂಕಿ ಅವಘಢ     ➤  ಚಾಲಕ ಅಪಾಯದಿಂದ ಪಾರು                 Read More »

ಕರಾವಳಿ, ಕರ್ನಾಟಕ

ಶಿಕ್ಷಕನಿಂದ ಹಲ್ಲೆಗೊಳಗಾಗಿದ್ದ ಶಿಕ್ಷಕಿ ಮೃತ್ಯು ➤ ಪ್ರೇಮ ಪ್ರಕರಣಕ್ಕೆ ತಾಯಿ ಮಗ ಬಲಿ…!

(ನ್ಯೂಸ್ ಕಡಬ) newskadaba.com ಗದಗ, ಡಿ. 23. ಕೆಲ ದಿನಗಳ ಹಿಂದೆ ಗದಗ ಜಿಲ್ಲೆಯ ಹದ್ಲಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅತಿಥಿ ಶಿಕ್ಷಕನಿಂದ ಸಹ ಶಿಕ್ಷಕಿ ಹಾಗೂ ಆಕೆಯ ಮಗ ಗಂಭೀರವಾಗಿ ಹಲ್ಲೆಗೊಳಗಾದ ಘಟನೆ ನಡೆದಿದ್ದು, ಶಿಕ್ಷಕಿಯ ಮಗ ಸ್ಥಳದಲೇ ಮೃತ ಪಟ್ಟಿದ್ದನ್ನು. ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕಿ ಗೀತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ  ಚಿಕಿತ್ಸೆಫಲಿಸದೆ  ಡಿ 22ರಂದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಶಿಕ್ಷಕಿ ಗೀತಾ ಕರ್ತವ್ಯ ನಿರ್ವಹಿಸುತ್ತಿದ್ದ ಹದ್ಲಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮುತ್ತಪ್ಪ

ಶಿಕ್ಷಕನಿಂದ ಹಲ್ಲೆಗೊಳಗಾಗಿದ್ದ ಶಿಕ್ಷಕಿ ಮೃತ್ಯು ➤ ಪ್ರೇಮ ಪ್ರಕರಣಕ್ಕೆ ತಾಯಿ ಮಗ ಬಲಿ…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಿರಿಯ ತೆಲುಗು ನಟ ಕೈಕಲಾ ಸತ್ಯನಾರಾಯಣ ಇನ್ನಿಲ್ಲ..!

(ನ್ಯೂಸ್ ಕಡಬ) newskadaba.com  ಹೈದರಾಬಾದ್, ಡಿ 23  : ಹಿರಿಯ ತೆಲುಗು ನಟ ಕೈಕಲಾ ಸತ್ಯನಾರಾಯಣ ಅವರು ಹೈದರಾಬಾದ್ ನ ಸ್ವಗೃಹದಲ್ಲಿ ನಿಧನರಾದರು ಎನ್ನಲಾಗಿದೆ. ಇವರು ಸುಮಾರು 750ಕ್ಕೂ ಹೆಚ್ಚು ಚಿತ್ರಗಳ ಭಾಗವಾಗಿದ್ದ ಸತ್ಯಸಾರಾಯಣ ಇವರಿಗೆ 87 ವರ್ಷ ವಯಸ್ಸಾಗಿತ್ತು. ಆರಂಭದಲ್ಲಿ ಅವರು ಡ್ಯೂಪ್ ಪಾತ್ರವನ್ನು ನಿರ್ವಹಿಸುತ್ತಿದ್ದರು.ಹಾಗೂ ದಶಕಗಳ ಕಾಲದ ವೃತ್ತಿಜೀವನದಲ್ಲಿ, ಅವರು ಕೌಟುಂಬಿಕ, ಸಾಮಾಜಿಕ ಮತ್ತು ಪೌರಾಣಿಕ ಚಲನಚಿತ್ರಗಳಲ್ಲಿ ನಾಯಕರಾಗಿದ್ದರು, ರಾಜಕೀಯ ಪ್ರವೇಶವನ್ನೂ ಮಾಡಿದ್ದ ಅವರು ತೆಲುಗು ದೇಶಂ ಪಕ್ಷದಿಂದ ಸಂಸದರಾಗಿ ಆಯ್ಕೆಯಾಗಿದ್ದರು ಎಂದು ತಿಳಿದು

ಹಿರಿಯ ತೆಲುಗು ನಟ ಕೈಕಲಾ ಸತ್ಯನಾರಾಯಣ ಇನ್ನಿಲ್ಲ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಾರಿ ಮತ್ತು ಕಾರಿನ ನಡುವೆ ಅಪಘಾತ    ➤  ನಾಲ್ವರು ಸ್ಥಳದಲ್ಲೇ ಮೃತ್ಯು           

(ನ್ಯೂಸ್ ಕಡಬ) newskadaba.com  ರಾಜಸ್ಥಾನ, ಡಿ.23.  ಕಾರೊಂದು ಟ್ರೇಲರ್‌ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಜಸ್ಥಾನದಲ್ಲಿ ವರದಿಯಾಗಿದೆ.  ರಾಜಸ್ಥಾನದ ಅಜ್ಮೀರ್‌ನಲ್ಲಿ ಈ ನಾಲ್ವರು ಪ್ರಯಾಣಿಸುತ್ತಿದ್ದರು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದು, ಭಿಲ್ವಾರ-ಅಜ್ಮೀರ್ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಮೃತರನ್ನು ಹವಾ ಸಿಂಗ್,  ಸಂದೀಪ್ ಸಿಂಗ್,  ಶೇರ್ ಸಿಂಗ್,  ಸತ್ವೀರ್ ಎಂದು ಗುರುತಿಸಲಾಗಿದೆ. ಭಿಲ್ವಾರಾದಿಂದ ಜೈಪುರ ಕಡೆಗೆ ಹೋಗುತ್ತಿದ್ದಾಗ, ರಾಷ್ಟ್ರೀಯ ಹೆದ್ದಾರಿ 48ರಲ್ಲಿನ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಮುಂದೆ ನಿಲ್ಲಿಸಿದ್ದ ಟ್ರೇಲರ್‌ ಲಾರಿಗೆ

ಲಾರಿ ಮತ್ತು ಕಾರಿನ ನಡುವೆ ಅಪಘಾತ    ➤  ನಾಲ್ವರು ಸ್ಥಳದಲ್ಲೇ ಮೃತ್ಯು            Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top