News Kadaba

ಬಂಟ್ವಾಳ : ಮಹಿಳೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ

(ನ್ಯೂಸ್ ಕಡಬ) newskadaba.com  ಬಂಟ್ವಾಳ , ಡಿ 23 :  ಮನೆಯಲ್ಲಿ ಒಬ್ಬಂಟಿಯಾಗಿದ್ದ ಮಹಿಳೆಯೊರ್ವಳರನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ  ನಡೆಸಿ ಬಳಿಕ ಮನೆಯಲ್ಲಿದ್ದ ವಸ್ತುಗಳನ್ನು ದರೋಡೆ ಮಾಡಿರುವ ಘಟನೆ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಡೆಕಾನ ಎಂಬಲ್ಲಿ ಸಂಭವಿಸಿದೆ. ಹಲ್ಲೆಗೊಂಡವರನ್ನು ಬರಿಮಾರು ಗ್ರಾಮದ ಕಡೆಕನ ನಿವಾಸಿ ರೋಹಿತ್ ಎಂಬವರ ಪತ್ನಿ ಪವಿತ್ರ ಎಂದು ಗುರುತಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಬಂಟ್ವಾಳ : ಮಹಿಳೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರು : ಕೋವಿಡ್ ನಿಯಂತ್ರಣದ ಕುರಿತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ತಾಂತ್ರಿಕ ಸಭೆ        ➤  ಬಿಬಿಎಂಪಿ ಮುಖ್ಯ ಆಯುಕ್ತ  ತುಷಾರ್‌ ಗಿರಿನಾಥ್‌                                                             

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.23.  ರಾಜಧಾನಿಯಲ್ಲಿ ಕೊರೋನಾ ಸೋಂಕು ನಿಯಂತ್ರಣ ಕುರಿತು ಮುಖ್ಯಮಂತ್ರಿಗಳ ನೇತೃತ್ವದ ಕೋವಿಡ್‌ ತಾಂತ್ರಿಕ ಸಮಿತಿ ಸಭೆಯಲ್ಲಿ ತೆಗೆದುಕೊಳ್ಳುವ ತೀರ್ಮಾನದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ  ತುಷಾರ್‌ ಗಿರಿನಾಥ್‌ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊರೋನಾ ಸೋಂಕಿನ ಕುರಿತು ಆಗುತ್ತಿರುವ ಬೆಳವಣಿಗಳನ್ನು ಗಮನಿಸುತ್ತಿರುವ ಕೋವಿಡ್‌ ತಜ್ಞರು ಸಭೆ ನಡೆಸಿ, ಮುಖ್ಯಮಂತ್ರಿಗಳ ನೇತೃತ್ವದ ಕೊರೋನಾ ತಾಂತ್ರಿಕ ಸಮಿತಿಗೆ ಕೆಲವು ಶಿಫಾರಸುಗಳನ್ನು ಸಲ್ಲಿಸಿದ್ದಾರೆ. ಇದಕ್ಕೆ ಅನುಗುಣವಾಗಿ ಮುಖ್ಯಮಂತ್ರಿಗಳ

ಬೆಂಗಳೂರು : ಕೋವಿಡ್ ನಿಯಂತ್ರಣದ ಕುರಿತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ತಾಂತ್ರಿಕ ಸಭೆ        ➤  ಬಿಬಿಎಂಪಿ ಮುಖ್ಯ ಆಯುಕ್ತ  ತುಷಾರ್‌ ಗಿರಿನಾಥ್‌                                                              Read More »

ಕರಾವಳಿ

ಬೆಳ್ತಂಗಡಿ : ಶಬರಿಮಲೆ ಯಾತ್ರಿಕರ ಬಸ್ ಬ್ರೇಕ್ ಫೇಲ್ ➤ ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com  ಬೆಳ್ತಂಗಡಿ , ಡಿ 23  : ಬಳ್ಳಾರಿಯಿಂದ  ಶಬರಿಮಲೆಗೆ ಹೊರಟ ಮಿನಿ ಬಸ್ ಮುಂಡಾಜೆಯ ಉಳ್ಳಾಲ್ತಿ ಕಟ್ಟೆ ಎಂಬಲ್ಲಿ ಬ್ರೇಕ್ ಫೇಲ್ ಆಗಿ ಬಸ್ ರಸ್ತೆ ಬದಿಯ ಅರಣ್ಯಕ್ಕೆ ನುಗ್ಗಿದ ಪರಿಣಾಮ ಹಲವರು ಗಂಭೀರವಾಗಿ ಗಾಯಗೊಂಡ ಘಟನೆ  ಬೆಳ್ತಂಗಡಿಯಲ್ಲಿ ಸಂಭವಿಸಿದೆ. ಗಾಯಾಳುಗಳನ್ನು ಕೂಡ್ಲಗಿ ತಾಲೂಕಿ ಚಿಕ್ಕಜೋಗೆ ಹಳ್ಳಿಯ ಶಶಿ, ಜಲಧರ ರಘು, ಬಸವರಾಜ್, ಲೋಕ ಎಂದು ಗುರುತಿಸಲಾಗಿದೆ. ವಾಹನ ನಗ್ಗಿದ ಸ್ಥಳದಲ್ಲಿ ಕಂದಕ ಹಾಗೂ ವಿದ್ಯುತ್ ಕಂಬವಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ದೊಡ್ಡ

ಬೆಳ್ತಂಗಡಿ : ಶಬರಿಮಲೆ ಯಾತ್ರಿಕರ ಬಸ್ ಬ್ರೇಕ್ ಫೇಲ್ ➤ ಹಲವರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ : ಮಾದಕ ವಸ್ತು ಮಾರಾಟ…!!!    ➤  ಇಬ್ಬರು ಆರೋಪಿಗಳ ಬಂಧನ          

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಡಿ.23.  ಮಾದಕ ವಸ್ತು ಎಂ.ಡಿ.ಎಂ.ಎ. ಸಾಗಾಟ ಮಾಡುತ್ತಿದ್ದ ಪ್ರಕರಣವೊಂದರಲ್ಲಿ ಬಂಟ್ವಾಳ ಠಾಣಾ ಪೊಲೀಸರು ಇಬ್ಬರನ್ನು ಬಂಧಿಸಿದ ಘಟನೆ ವರದಿಯಾಗಿದೆ. ಬಿ.ಸಿ.ರೋಡ್ ರೈಲ್ವೆ ನಿಲ್ದಾಣದ ಬಳಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳನ್ನು ಬಿಕಸ್ಟಾ ಗ್ರಾಮದ ಬಾರೆಕಾಡು ನಿವಾಸಿ ಇರ್ಷಾದ್  (25)  ಮತ್ತು ಕಾಸರಗೋಡು ಮಂಜೇಶ್ವರ ತಾಲೂಕಿನ ದೀಕ್ಷಿತ್ ಯಾನೆ ಅಪ್ಪೂಸ್ (19) ಎಂದು ಗುರುತಿಸಲಾಗಿದೆ.  ಬಂಟ್ವಾಳ ನಗರ ಠಾಣಾಧಿಕಾರಿ ಅವಿನಾಶ್ ಅವರು ಸಿಬ್ಬಂದಿ ಜೊತೆ ಗಸ್ತಿನಲ್ಲಿದ್ದ ವೇಳೆ ಸಂಜೆ ಸುಮಾರು ಸಂಜೆ

ಬಂಟ್ವಾಳ : ಮಾದಕ ವಸ್ತು ಮಾರಾಟ…!!!    ➤  ಇಬ್ಬರು ಆರೋಪಿಗಳ ಬಂಧನ           Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ವ್ಯಕ್ತಿಯ ಮೃತದೇಹ ರೈಲ್ವೇ ಹಳಿ ಸಮೀಪ ಚರಂಡಿಯಲ್ಲಿ ಪತ್ತೆ…!

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 23. ವ್ಯಕ್ತಿಯೊಬ್ಬರ ಮೃತದೇಹ ಚರಂಡಿಯೊಂದರಲ್ಲಿ ಪತ್ತೆಯಾದ ಘಟನೆ ಮುರದ ರೈಲ್ವೇ ಹಳಿ ಬಳಿ ವರದಿಯಾಗಿದೆ. ಮುರದಲ್ಲಿರುವ ರೈಲ್ವೇ ಹಳಿ ಸಮೀಪದ ಮೃತದೇಹ ಪತ್ತೆಯಾಗಿದ್ದು, ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ತನಿಖೆಯ ಬಳಿಕವಷ್ಟೇ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.  

ಪುತ್ತೂರು: ವ್ಯಕ್ತಿಯ ಮೃತದೇಹ ರೈಲ್ವೇ ಹಳಿ ಸಮೀಪ ಚರಂಡಿಯಲ್ಲಿ ಪತ್ತೆ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾರು ಅಪಘಾತ ➤ ಮಗು ಮೃತ್ಯು, ಆರು ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com  ಹನೂರು , ಡಿ 23 :  ಕಾರೊಂದು ಭೀಕರವಾಗಿ ಅಪಘಾತಕೊಂಡ ಪರಿಣಾಮ ಮಗುವೊಂದು ಮೃತಪಟ್ಟಿದೆ ಮತ್ತು ಅದೇ ಕುಟುಂಬದ ಆರು ಮಂದಿ ಗಾಯಗೊಂಡ ಕರುಣಾಜನಕ ಘಟನೆ ಹನೂರು ತಾಲೂಕಿನ ಮಂಗಲ ಸಮೀಪದ ಹುಲುಸುಗುಡ್ಡೆ ಬಳಿ ಸಂಭವಿಸಿದೆ. ಮೃತಪಟ್ಟ ಮಗುವನ್ನು ಮೈಸೂರು ತಾಲೂಕಿನ ಮಾರ್ಬಳ್ಳಿ ಗ್ರಾಮದ ತನ್ಮಯ್ (3) ಹಾಗೂ ಗಾಯಗೊಂಡವರನ್ನು ಮಂಜುಳ, ಸಾಕಮ್ಮ , ಕಿರಣ್, ಚಂದನ್, ಸಣ್ಣ ತಾಯಮ್ಮ ಎಂದು ಗುರುತಿಸಲಾಗಿದೆ.ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲೆ ಮಹದೇಶ್ಚರ ಬೆಟ್ಟಕ್ಕೆ ತೆರಳಿ

ಕಾರು ಅಪಘಾತ ➤ ಮಗು ಮೃತ್ಯು, ಆರು ಮಂದಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯಕ್ಷಗಾನ ರಂಗಸ್ಥಳದಲ್ಲೇ ಹೃದಯಾಘಾತ : ಕಟೀಲು ಮೇಳದ ಕಲಾವಿದ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು  , ಡಿ 23  :  ಯಕ್ಷಗಾನ ಕಲಾವಿದರರೊಬ್ಬರು ಯಕ್ಷಯಾನ ನಡೆಯುತ್ತಿದ್ದಾಗ ರಂಗಸ್ಥಳದಲ್ಲೇ ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತರನ್ನು ಗುರುವಪ್ಪ ಬಾಯಾರು (58) ಎಂದು ಗುರುತಿಸಲಾಗಿದೆ. ಕಟೀಲು ಕ್ಷೇತ್ರದ ಸರಸ್ವತೀ ಸದನದಲ್ಲಿ ತ್ರಿಜನ್ಮ ಮೋಕ್ಷ ಯಕ್ಷಗಾನ ನಡೆಯುತ್ತಿತ್ತು. ಅದರಲ್ಲಿ ಶಿಶುಪಾಲನ ಪಾತ್ರಧಾರಿಯಾಗಿದ್ದ ಗುರುವಪ್ಪ ಬಾಯರು ರಂಗಸ್ಥಳದಲ್ಲೇ ಇದ್ದರು. ಇನ್ನೊಂದು ಪಾತ್ರಧಾರಿ ಯಕ್ಷಗಾನ ರಂಗಸ್ಥಳದಲ್ಲಿ ಕುಣಿಯುತ್ತಿದ್ದಾಗ ಅಲ್ಲೇ ಇದ್ದ ಗುರುವಪ್ಪ ಬಾಯಾರು ಅವರಿಗೆ ಹೃದಾಯಾಘಾತವಾಗಿ ರಂಗಸ್ಥಳದಲ್ಲಿ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ತಕ್ಷಣ

ಯಕ್ಷಗಾನ ರಂಗಸ್ಥಳದಲ್ಲೇ ಹೃದಯಾಘಾತ : ಕಟೀಲು ಮೇಳದ ಕಲಾವಿದ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಡೀಲರ್ ಮೇಲೆ ಹಲ್ಲೆ ಮಾಡಿ ಬೈಕ್ ದೋಚಿದ ಖದೀಮರು     ➤ 6 ಜನ ಆರೋಪಿಗಳ ಬಂಧನ               

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.23  ಗ್ರಾಹಕರ ಸೋಗಿನಲ್ಲಿ ಡೀಲರ್ ಮೇಲೆ ಹಲ್ಲೆ ಮಾಡಿ ರೂ.16 ಲಕ್ಷ ಮೌಲ್ಯದ ಬಿಎಂಡಬ್ಲ್ಯು ಬೈಕ್ ಸುಲಿಗೆ ಮಾಡಿದ್ದ 6 ಆರೋಪಿಗಳನ್ನು ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಬೈಕ್ ಡೀಲರ್ ಮೊಹಮ್ಮದ್ ಆಸಿಫ್ ಎಂಬುವವರು ಸುಲಿಗೆ ಬಗ್ಗೆ ದೂರು ನೀಡಿದ್ದರು. ಬಂಧಿತ ಆರೋಪಗಳನ್ನು ವಿಶ್ವಾಸ್(23), ಜಗನ್ನಾಥ್(21), ಗಜೇಂದ್ರ(34), ಲಿಖಿತ್ ಕುಮಾರ್(29), ಶಶಾಂಕ್(23) ಹಾಗೂ ಪವನ್(21) ಎಂದು ಗುರುತಿಸಲಾಗಿದೆ. ಆರೋಪಿಗಳು ಪರಾರಿಯಾಗುವ ವೇಳೆ ಕಾರನ್ನು ಸ್ಥಳದಲ್ಲೇ ಬಿಟ್ಟು ಹೋಗಿದ್ದರು. ಅದನ್ನು

ಡೀಲರ್ ಮೇಲೆ ಹಲ್ಲೆ ಮಾಡಿ ಬೈಕ್ ದೋಚಿದ ಖದೀಮರು     ➤ 6 ಜನ ಆರೋಪಿಗಳ ಬಂಧನ                Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಿರಿಯ ಸಾಹಿತಿ ಮೂಡ್ನಾಕೂಡು ಚಿನ್ನಸ್ವಾಮಿಗೆ ಕೇಂದ್ರ ಸಾಹಿತ್ಯ ಆಕಾಡೆಮಿ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 22. ಕೇಂದ್ರ ಸಾಹಿತ್ಯ ಅಕಾಡೆಮಿಯು ವಿವಿಧ ಪ್ರಕಾರದ ಸಾಹಿತ್ಯ ಕೃತಿಗಳಿಗೆ ನೀಡುವ  ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಕನ್ನಡದ ಹಿರಿಯ ಸಾಹಿತಿ ಡಾ ಮೂಡ್ನಾಕೂಡು ಚಿನ್ನಸ್ವಾಮಿ ಅವರ ‘ಬಹುತ್ವದ ಭಾರತ ಮತ್ತು ಬೌದ್ಧ ತಾತ್ತ್ವಿಕತೆ’ ಕೃತಿಯು ಈ ವರ್ಷದ ಪುಸ್ತಕ ಪ್ರಶಸ್ತಿಗೆ ಆಯ್ಕೆಯಾಗಿದೆ. ಅನುವಾದ ಪ್ರಶಸ್ತಿಗೆ ಪದ್ಮರಾಜು ದಂಡಾವತಿ ಅವರು ಅನುವಾದಿಸಿದ ಸೀತಾ ರಾಮಾಯಣದ ಸಚಿತ್ರ ಮರುಕಥನ ಕೃತಿ ಆಯ್ಕೆಯಾಗಿದೆ. ಮುಖ್ಯ ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ಹಾಗೂ ಸನ್ಮಾನ ಒಳಗೊಂಡಿದ್ದರೆ ಅನುವಾದ

ಹಿರಿಯ ಸಾಹಿತಿ ಮೂಡ್ನಾಕೂಡು ಚಿನ್ನಸ್ವಾಮಿಗೆ ಕೇಂದ್ರ ಸಾಹಿತ್ಯ ಆಕಾಡೆಮಿ ಪ್ರಶಸ್ತಿ Read More »

ಕರ್ನಾಟಕ

ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ               

(ನ್ಯೂಸ್ ಕಡಬ) newskadaba.com ಹಾವೇರಿ, ಡಿ. 22. ಅವಮಾನ ತಾಳಲಾರದೇ ಒಂದೇ ಕುಟುಂಬದ ಮೂವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಅಗಡಿ ಗ್ರಾಮದಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಭಾರತಿ (38), ಕಿರಣ್ (24) ಹಾಗೂ ಸೌಜನ್ಯ (20) ಎಂದು ಗುರುತಿಸಲಾಗಿದೆ. ಭಾರತಿಯ ಕಿರಿಯ ಮಗ ಕಿರಣ್ ಯುವತಿಯೊಬ್ಬಳನ್ನು ಪ್ರೀತಿಸಿರುವುದೇ ಆತ್ಮಹತ್ಯೆಗೆ ಮೂಲ ಕಾರಣ ಎಂದು ಶಂಕಿಸಲಾಗಿದೆ. ಯುವತಿಯ ಮನೆಯವರು ಕಿರಣ್ ಕುಟುಂಬಸ್ಥರಿಗೆ ಹೊಡೆದಿದ್ದು, ಅಲ್ಲದೇ ನಿಮ್ಮ ಮಗ ನಮ್ಮ ಹುಡುಗಿಯನ್ನು ಓಡಿಸಿಕೊಂಡು ಹೋಗಿದ್ದಾನೆ ಎಂದು

ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ                Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top