News Kadaba

ಪೆನ್ಸಿಲ್ ಸಿಪ್ಪೆ ಗಂಟಲಲ್ಲಿ ಸಿಲುಕಿ ಬಾಲಕಿ ಮೃತ್ಯು..!

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಡಿ. 22. ಬಾಲಕಿಯೊಬ್ಬಳು ಬಾಯಿಯಲ್ಲಿ ಪೆನ್ಸಿಲ್ ಇಟ್ಟು ಸಿಪ್ಪೆ ತೆಗೆಯುವಾಗ ಗಂಟಲಿನಲ್ಲಿ ಸಿಪ್ಪೆ ಅಂಟಿಕೊಂಡು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಹಮೀರ್ ಪುರದಲ್ಲಿ ಸಂಭವಿಸಿದೆ. ಈಕೆ ಮನೆಯ ಟೆರೇಸ್ ಮೇಲೆ ತನ್ನ ಸಹೋದರನೊಂದಿಗೆ ಓದುತ್ತಿದ್ದ ಸಮಯ ಪೆನ್ಸಿಲ್ ಸಿಪ್ಪೆ ತೆಗೆಯಲು ಬಾಯಿಯಲ್ಲಿ ಕಟ್ಟರ್ ಇಟ್ಟುಕೊಂಡು ಸಿಪ್ಪೆ ಸುಲಿಯುತ್ತಿದ್ದಳು. ಈ ಸಂದರ್ಭ ದುರಾದೃಷ್ಟವಶಾತ್ ಸಿಪ್ಪೆಯು ಬಾಲಕಿಯ ಗಂಟಲಿನಲ್ಲಿ ಸಿಕ್ಕಿಕೊಂಡು ಉಸಿರುಗಟ್ಟಿಸಲಾರಂಭಿಸಿದೆ. ತಕ್ಷಣವೇ ಮನೆಯವರು ನೋಡಿ, ಆಸ್ಪತ್ರೆಗೆ ಕರೆದೊಯ್ದವಷ್ಟರಲ್ಲಿ ಬಾಲಕಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

ಪೆನ್ಸಿಲ್ ಸಿಪ್ಪೆ ಗಂಟಲಲ್ಲಿ ಸಿಲುಕಿ ಬಾಲಕಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊರೋನಾ ರೀ ಎಂಟ್ರಿ  ➤ ಭಯ ಹುಟ್ಟಿಸುತ್ತಿದೆ ಹೊಸ ರೂಪತಳಿ      

(ನ್ಯೂಸ್ ಕಡಬ) newskadaba.com ದಾವಣಗೆರೆ, ಡಿ. 22. ನೆರೆಯ ರಾಷ್ಟ್ರ ಚೀನಾದಲ್ಲಿ ಕೊರೊನಾ ಬಿಎಫ್.7 ಅವತಾರದಲ್ಲಿ ತಾಂಡವವಾಡುತ್ತಿದ್ದಂತೆಯೇ ಕೇಂದ್ರ ಸರ್ಕಾರ ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಈಗಾಗಲೇ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 129 ಹೊಸ ಕೇಸ್ ಗಳು ಪತ್ತೆಯಾಗಿದ್ದು ಒಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ 3,408 ಸಕ್ರಿಯ ಪ್ರಕರಣಗಳಿವೆ. ಇದು ಇನ್ನೂ ಹೆಚ್ಚಾಗುವ ಮುನ್ನವೇ ಕೇಂದ್ರ ಅಲರ್ಟ್ ಆಗಿದ್ದು ಮಹತ್ವದ ಸಭೆ ನಡೆಸಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ನೇತೃತ್ವದಲ್ಲಿ ಸಭೆ ನಡೆದಿದ್ದು

ಕೊರೋನಾ ರೀ ಎಂಟ್ರಿ  ➤ ಭಯ ಹುಟ್ಟಿಸುತ್ತಿದೆ ಹೊಸ ರೂಪತಳಿ       Read More »

ಕರಾವಳಿ

ಕೋವಿಡ್ ಹೆಚ್ಚಳ ಆತಂಕ ➤ ಮಾಸ್ಕ್ ಧರಿಸುವಂತೆ ಪ್ರಯಾಣಿಕರಿಗೆ BMTC ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 22. ಕೋವಿಡ್ ಹೆಚ್ಚಳ ಆತಂಕ ಹಿನ್ನೆಲೆ ಬೆಎಂಟಿಸಿ ಅಧಿಕಾರಿಗಳು ಅಲರ್ಟ್ ಆಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವಂತೆ ಪ್ರಯಾಣಿಕರಿಗೆ ಸೂಚನೆ ನೀಡಿದ್ದಾರೆ. ಕೇಂದ್ರ ಆರೋಗ್ಯ ಇಲಾಖೆ ಸೂಚನೆ ನೀಡಿದ ಬೆನ್ನಲ್ಲೇ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಅಲರ್ಟ್ ಆಗಿದ್ದು, ಮಾಸ್ಕ್ ಧರಿಸಿ ಬಸ್ ಹತ್ತಿ ಎಂದು ಪ್ರಯಾಣಿಕರಿಗೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ರಾಜ್ಯ ಸರ್ಕಾರದಿಂದ ಆದೇಶ ಬಂದ ಬಳಿಕ ಮಾಸ್ಕ್ ಕಡ್ಡಾಯಕ್ಕೆ  ನಿರ್ಧರಿಸಲಾಗಿದೆ. ಸಾಮಾಜಿಕ ಅಂತರ ಕಾಯ್ದಕೊಳ್ಳಲು ಹೆಚ್ಚುವರಿ ಬಸ್

ಕೋವಿಡ್ ಹೆಚ್ಚಳ ಆತಂಕ ➤ ಮಾಸ್ಕ್ ಧರಿಸುವಂತೆ ಪ್ರಯಾಣಿಕರಿಗೆ BMTC ಸೂಚನೆ Read More »

ಕರಾವಳಿ

ಕರಾವಳಿಯ ಜನಪದ ಕ್ರೀಡೆ ಕಂಬಳದ ಮೇಲೆ ಮತ್ತೆ ನಿಷೇಧದ ಆತಂಕ..!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 22. ಕರಾವಳಿಯ ಜನಪದ ಕ್ರೀಡೆ ಕಂಬಳದ ಮೇಲೆ ಮತ್ತೆ ನಿಷೇಧದ ತೂಗುಗತ್ತಿ ನೇತಾಡುತ್ತಿದೆ. ಪ್ರಾಣಿ ದಯಾ ಸಂಘದವರು ಕಂಬಳ ಕೂಟ ನಿಷೇಧಿಸುವಂತೆ ಮತ್ತೆ ಸುಪ್ರಿಂ ಕೋರ್ಟ್ ಮೊರೆ ಹೋಗಿದ್ದು, ತೀರ್ಪು ಬರೋದಕ್ಕಷ್ಟೆ ಬಾಕಿಯಿದೆ. ಈ ಬಾರಿಯ ಕಂಬಳದ ಋತು ಆರಂಭವಾಗಿದ್ದು ಮತ್ತೆ ಸಂಕಷ್ಟ ಎದುರಾಗುತ್ತಾ ಎಂಬ ಆತಂಕ ಕಂಬಳ ಅಭಿಮಾನಿಗಳಲ್ಲಿದೆ. ಕಂಬಳ ಕರಾವಳಿಯ ಪ್ರಸಿದ್ದ ಜನಪದ ಕ್ರೀಡೆ. ಇತ್ತೀಚೆಗಷ್ಟೆ ತೆರೆಕಂಡ ಕಾಂತಾರ ಸಿನಿಮಾದಲ್ಲಿಯು ಕಂಬಳದ ದೃಶ್ಯ ಚಿತ್ರೀಕರಿಸಲಾಗಿದ್ದು ವಿಶ್ವದಾದ್ಯಂತ ಕಂಬಳ

ಕರಾವಳಿಯ ಜನಪದ ಕ್ರೀಡೆ ಕಂಬಳದ ಮೇಲೆ ಮತ್ತೆ ನಿಷೇಧದ ಆತಂಕ..! Read More »

ಕರಾವಳಿ, ಕರ್ನಾಟಕ
Theft, crime, Robbery

ಮಾಂಗಲ್ಯ ಸರ ಕಿತ್ತು ಪರಾರಿಯಾಗುತ್ತಿದ್ದ ಖದೀಮನಿಗೆ ಧರ್ಮದೇಟು       

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 22. ಮಹಿಳೆಯ ಮಾಂಗಲ್ಯ ಸರ ಕಳ್ಳತನದ ವೇಳೆ ಖದೀಮನೊಬ್ಬ ಸಿಕ್ಕಿಬಿದ್ದಿರುವ ಘಟನೆ ದೊಡ್ಡಬಳ್ಳಾಪುರದ ರೈಲ್ವೇ ಸ್ಟೇಷನ್ ರಸ್ತೆಯ ಸ್ಕೌಟ್ ಕ್ಯಾಂಪ್ ರಸ್ತೆಯ ಬಳಿ ಸಂಭವಿಸಿದೆ. ಕಳ್ಳನು ಮಹಿಳೆಯ ಕತ್ತಿನಿಂದ ಸರ ಕಿತ್ತುಕೊಂಡು ಪರಾರಿಯಾಗುವ ವೇಳೆ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಮಹಿಳೆಯು ಕೆಲಸ ಮುಗಿಸಿ ಒಂಟಿಯಾಗಿ ಬರುತ್ತಿದ್ದದ್ದನ್ನು ಗಮನಿಸಿದ ಈತ ಕೃತ್ಯಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಮಾಂಗಲ್ಯ ಸರ ಕಿತ್ತುಕೊಳ್ಳುತ್ತಿದ್ದಂತೆಯೇ ಮಹಿಳೆ ಕೂಗಿಕೊಂಡಿದ್ದು, ತಕ್ಷಣವೇ ಸ್ಥಳದಲ್ಲಿದ್ದ ಸಾರ್ವಜನಿಕರು ಕಳ್ಳನನ್ನು ಹಿಡಿದು, ಬಳಿಕ ಧರ್ಮದೇಟು

ಮಾಂಗಲ್ಯ ಸರ ಕಿತ್ತು ಪರಾರಿಯಾಗುತ್ತಿದ್ದ ಖದೀಮನಿಗೆ ಧರ್ಮದೇಟು        Read More »

ಕರ್ನಾಟಕ, ಕ್ರೈಮ್ ನ್ಯೂಸ್

3 ತಿಂಗಳ ಗರ್ಭಿಣಿ ಕೆರೆಗೆ ಹಾರಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಹಾಸನ, ಡಿ. 22. ಮದುವೆಯಾದ 7 ತಿಂಗಳಿಗೆ ಯುವತಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದಲ್ಲಿ ವರದಿಯಾಗಿದೆ. ಮೃತ ಯುವತಿಯನ್ನು ರೋಹಿಣಿ (23) ಎಂದು ಗುರುತಿಸಲಾಗಿದೆ. 7 ತಿಂಗಳ ಹಿಂದೆ ಸುಮಂತ್ ಎಂಬಾತನ ಜೊತೆ ರೋಹಿಣಿ ಮದುವೆಯಾಗಿತ್ತು. 3 ತಿಂಗಳ ಗರ್ಭಿಣಿಯಾಗಿದ್ದ ಈಕೆ ಕೆರೆ ಸಮೀಪ ಬಂದು ಅಲ್ಲಿಯೇ  ಬಟ್ಟೆ ಒಗೆಯುತ್ತಿದ್ದ ಮಹಿಳೆಯರ ಜೊತೆ ಕೆಲಕಾಲ ಮಾತನಾಡಿ, ಸಂಬಂಧಿಕರ ಮನೆಗೆ ಬಂದಿದ್ದೀನಿ ಎಂದು ಮಹಿಳೆಯರಿಗೆ ಹೇಳಿದ್ದಳು. ಇತ್ತ ಮಹಿಳೆಯರು ಬಟ್ಟೆ ಒಗೆದು

3 ತಿಂಗಳ ಗರ್ಭಿಣಿ ಕೆರೆಗೆ ಹಾರಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜ. 12ರಿಂದ ಹುಬ್ಬಳ್ಳಿ-ಧಾರವಾಡದಲ್ಲಿ ರಾಷ್ಟ್ರೀಯ ಯುವಜನೋತ್ಸವ ➤ ಪ್ರಧಾನಿಯಿಂದ ಉದ್ಘಾಟನೆ

(ನ್ಯೂಸ್ ಕಡಬ) newskadaba.com  ಬೆಳಗಾವಿ , ಡಿ 22 :  ಈ ಬಾರಿ ರಾಷ್ಟ್ರೀಯ ಯುವಜನೋತ್ಸವದ ಆತಿಥ್ವವನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಆಯೋಜಿಲಾಗಿದ್ದು, ಜ.12 ರಂದು ಸ್ವಾಮಿ ವಿವೇಕಾನಂದ ಜನ್ಮ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಅವರು ರಾಷ್ಟ್ರೀಯ ಯುವಜನೋತ್ಸವದ  ಪೂರ್ವಭಾವಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಎಲ್ಲ ರಾಜ್ಯಗಳಿಂದ ಸುಮಾರು 7.5 ಸಾವಿರ ಪ್ರತಿನಿಧಿಗಳು ಈ ಉತ್ಸವದಲ್ಲಿ ಭಾಗವಹಿಸಲಿದ್ದಾರೆ. ವಸತಿ ಸೌಕರ್ಯ ಮತ್ತು ವೇದಿಕೆಗಳನ್ನು ಸಿದ್ಧ ಪಡಿಸಲು

ಜ. 12ರಿಂದ ಹುಬ್ಬಳ್ಳಿ-ಧಾರವಾಡದಲ್ಲಿ ರಾಷ್ಟ್ರೀಯ ಯುವಜನೋತ್ಸವ ➤ ಪ್ರಧಾನಿಯಿಂದ ಉದ್ಘಾಟನೆ Read More »

ಕರ್ನಾಟಕ

ಹಾಡಹಗಲೇ ಯುವತಿಯ ಬರ್ಬರ ಹತ್ಯೆ..!

(ನ್ಯೂಸ್ ಕಡಬ) newskadaba.com  ದಾವಣಗೆರೆ , ಡಿ 22 :  ಯುವತಿಯೋರ್ವಳ ಕತ್ತು ಕೊಯ್ದು ಹತ್ಯೆ ಮಾಡಿರುವ ಭೀಕರ ಘಟನೆ ಪಿ.ಜೆ. ಬಡಾವಣೆಯ ಚರ್ಚ್ ರಸ್ತೆಯಲ್ಲಿನ ಲುಡ್ಸ್ ಶಾಲೆ ಸಮೀಪದಲ್ಲಿ ವರದಿಯಾಗಿದೆ. ಹತ್ಯೆಯಾದ ಯುವತಿಯನ್ನು ಚಾಂದ್ ಸುಲ್ತಾನ್ (26)  ಎಂದು ಗುರುತಿಸಲಾಗಿದೆ. ಚಾಂದ್ ಸುಲ್ತಾನ್ ಅವರು ಎಂದಿನಂತೆ  ಬೆಳಿಗ್ಗೆ ದ್ವಿ ಚಕ್ರ ವಾಹನದಲ್ಲಿ ಕೆಲಸಕ್ಕೆಂದು ತೆರೆಳಿದ್ದರು, ಈ ವೇಳೆ ದುಷ್ಕರ್ಮಿಯೊಬ್ಬ ತಡೆದು ನಿಲ್ಲಿಸಿ ಸುಲ್ತಾನ್ ಅವರ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ. ತೀವ್ರವಾಗಿ ಗಾಯಗೊಂಡ ಯುವತಿ ಸ್ಥಳದಲ್ಲೇ

ಹಾಡಹಗಲೇ ಯುವತಿಯ ಬರ್ಬರ ಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹನಿ ಬೀಸ್ ಪಬ್ಲಿಕ್ ಸ್ಕೂಲ್ ನಲ್ಲಿ ವಸ್ತು ಪ್ರದರ್ಶನ         

(ನ್ಯೂಸ್ ಕಡಬ) newskadaba.com  ಬೀದರ್, ಡಿ. 22. ಉಡಾನ್ ಉತ್ಸವ- 2022 ರ ಅಂಗವಾಗಿ ನಗರದ ದಿ ಹನಿ ಬೀಸ್ ಪಬ್ಲಿಕ್ ಸ್ಕೂಲ್ ನಲ್ಲಿ ವಿಜ್ಞಾನ ಹಾಗೂ ಸಮಾಜ ವಸ್ತು ಪ್ರದರ್ಶನ ನಡೆಯಿತು. ವಿದ್ಯಾರ್ಥಿಗಳು ತಯಾರಿಸಿದ ವಿಜ್ಙಾನ ಹಾಗೂ ಸಮಾಜ ವಿಷಯಕ್ಕೆ ಸಂಬಂಧಿಸಿದ ವಿವಿಧ ಮಾದರಿಗಳು ಎಲ್ಲರ ಗಮನ ಸೆಳೆದವು. ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಮಹಮ್ಮದ್ ಮುಜಮ್ಮಿಲ್ ಪಟೇಲ್ ಪ್ರದರ್ಶನವನ್ನು ಉದ್ಘಾಟಿಸಿದರು. ಅಲಿಯಾಬಾದ್ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.        

ಹನಿ ಬೀಸ್ ಪಬ್ಲಿಕ್ ಸ್ಕೂಲ್ ನಲ್ಲಿ ವಸ್ತು ಪ್ರದರ್ಶನ          Read More »

ಕರ್ನಾಟಕ

ಮಧ್ಯರಾತ್ರಿಯಲ್ಲಿ ವಾಹನ ಚಲಾಯಿಸುವಾಗ ಭಯ ಹುಟ್ಟಿಸುತ್ತಾನೆ….ಈ ವ್ಯಕ್ತಿ!!!              

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 22. ಮಧ್ಯರಾತ್ರಿ ವೇಳೆ ವಾಹನ ಚಲಾಯಿಸುವಾಗ ಜಾಗರೂಕರಾಗಿರಿ. ಏಕೆಂದರೆ, ನಿಗೂಢ ವ್ಯಕ್ತಿಯೊಬ್ಬ ಮಧ್ಯರಾತ್ರಿಯಲ್ಲಿ ಸಂಚರಿಸುವ ವಾಹನಗಳನ್ನು ಅಡ್ಡಹಾಕಿ  ಭಯ ಹುಟ್ಟಿಸುತ್ತಿದ್ದಾನೆ ಎಂದು ತಿಳಿದುಬಂದಿದೆ. ಈ ಬಗ್ಗೆ ವ್ಯಕ್ತಿಯೊಬ್ಬರು ಟ್ವಿಟರ್​ನಲ್ಲಿ ವಿಡಿಯೋವನ್ನು ಹಂಚಿಕೊಂಡು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಮಹದೇವಪುರ ಠಾಣಾ ಪೊಲೀಸರು ನಿಗೂಢ ವ್ಯಕ್ತಿಯನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ. ಮಹದೇವಪುರ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರು ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಹೆಡ್​ಫೋನ್ ಹಾಕಿ ಕೈಯಲ್ಲೊಂದು ಫೈಲ್ ಹಿಡಿದುಕೊಂಡು ರಸ್ತೆಗೆ ಅಡ್ಡಬಂದು

ಮಧ್ಯರಾತ್ರಿಯಲ್ಲಿ ವಾಹನ ಚಲಾಯಿಸುವಾಗ ಭಯ ಹುಟ್ಟಿಸುತ್ತಾನೆ….ಈ ವ್ಯಕ್ತಿ!!!               Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top