ಮೈಸೂರು: ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಚಿರತೆ ಸೆರೆ
(ನ್ಯೂಸ್ ಕಡಬ) newskadaba.com ಮೈಸೂರು, ಡಿ. 22. 3 ವರ್ಷದ ಗಂಡು ಚಿರತೆಯೊಂದು ಅರಣ್ಯಧಿಕಾರಿಗಳು ಇಟ್ಟ ಬೋನಿಗೆ ಬಿದ್ದ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಮುತ್ತತ್ತಿ ಗ್ರಾಮದಲ್ಲಿ ನಡೆದಿದೆ. ದಿಲೀಪ್ ಎಂಬವರು ತೋಟದಲ್ಲಿ ಈ ಚಿರತೆ ಸಿಕ್ಕಿಬಿದ್ದಿದೆ. ಕಳೆದ 3-4 ದಿನದ ಹಿಂದೆ ನಾಯಿ ಮೇಲೆ ದಾಳಿ ಮಾಡಿದ ಚಿರತೆ ಜನರ ಅತಂಕ ಕಾರಣವಾಗಿತ್ತು. ಅದರಿಂದ ಜನರು ಚಿರತೆಯನ್ನು ಸೆರೆಯಿಡಿಯಲು ಅರಣ್ಯಧಿಕಾರಿಗಳಿಗೆ ಒತ್ತಾಯಿಸಿದ್ದರು. ಇದೀಗ ಚಿರತೆಯ ಸೆರೆಯಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಈಗಾಗಲೇ ಚಿರತೆ ದಾಳಿಯಿಂದ […]
ಮೈಸೂರು: ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಚಿರತೆ ಸೆರೆ Read More »
ಕರ್ನಾಟಕ







