News Kadaba

ಕೊಡಗು: 14 ಆನೆಗಳು ಮಧ್ಯಪ್ರದೇಶಕ್ಕೆ ಟ್ರಾನ್ಸ್ ಫರ್..!

(ನ್ಯೂಸ್ ಕಡಬ) newskadaba.com ಕೊಡಗು, ಡಿ. 22. ರಾಜ್ಯದ ಪ್ರತಿಷ್ಠಿತ ಮೂರು ಸಾಕಾನೆಗಳ ಶಿಬಿರದಿಂದ 14 ಆನೆಗಳನ್ನು ಮಧ್ಯಪ್ರದೇಶಕ್ಕೆ ಕಳುಹಿಸಲು ಅರಣ್ಯ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ ಎನ್ನಲಾಗಿದೆ. ಸಾಕಾನೆಗಳ ನಿರ್ವಹಣೆ ಹಾಗೂ ಒತ್ತಡ ಕಡಿಮೆ ಮಾಡಲು ರಾಜ್ಯ ಸರಕಾರ ಹುಲಿ ಮತ್ತು ಕಾಡಾನೆಗಳ ಕಾರ್ಯಾಚರಣೆಗೆ ಬಳಸುವ ಆನೆಗಳನ್ನು ಹೊರತುಪಡಿಸಿ ಉಳಿದ 14 ಸಾಕಾನೆಗಳನ್ನು ಮಧ್ಯಪ್ರದೇಶಕ್ಕೆ ಕಳುಹಿಸಲು ಹಸಿರು ನಿಶಾನೆ ತೋರಿದೆ. ಈ ವಿಚಾರವಾಗಿ ಕರ್ನಾಟಕ ಮತ್ತು ಮಧ್ಯಪ್ರದೇಶದ ವೈಲ್ಡ್ ಲೈಫ್ ವಾರ್ಡನ್ ಜತೆ ಅಂತಿಮ ಹಂತದ ಪತ್ರ […]

ಕೊಡಗು: 14 ಆನೆಗಳು ಮಧ್ಯಪ್ರದೇಶಕ್ಕೆ ಟ್ರಾನ್ಸ್ ಫರ್..! Read More »

ಕರ್ನಾಟಕ

ಸಿಸಿಬಿ ಪೊಲೀಸರ ದಾಳಿ  ➤ ಫಾರ್ಮ್ ನಲ್ಲಿ 29 ವನ್ಯಜೀವಿಗಳು ಪತ್ತೆ    

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 22. ಎಸ್​.ಎಸ್. ಮಲ್ಲಿಕಾರ್ಜುನ ಅವರ ರೈಸ್ ಮಿಲ್​ನಲ್ಲಿ ವನ್ಯ‌ಜೀವಿಗಳು ಪತ್ತೆಯಾಗಿದ್ದು, ದಾವಣಗೆರೆ ನಗರದ ಬಂಬೂ ಬಜಾರ್ ರಸ್ತೆಯಲ್ಲಿ ಇರುವ ಕಲ್ಲೇಶ್ವರ ರೈಸ್ ಮಿಲ್​ ಮೇಲೆ ಬೆಂಗಳೂರು ಸಿಸಿಬಿ ಹಾಗೂ ಅರಣ್ಯ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ವೇಳೆ 29 ವನ್ಯ ಜೀವಿಗಳು ಪತ್ತೆಯಾಗಿದ್ದು,  ಏಳು ಚುಕ್ಕೆ ಜಿಂಕೆಗಳು, 10 ಕೃಷ್ಣಮೃಗಗಳು, ಏಳು ಕಾಡುಹಂದಿಗಳು, ಮೂರು ಮುಂಗುಸಿಗಳು, ಎರಡು ನರಿಗಳು ಸಿಕ್ಕಿವೆ. ಅವುಗಳನ್ನು ರಕ್ಷಿಸಿ ಅರಣ್ಯ

ಸಿಸಿಬಿ ಪೊಲೀಸರ ದಾಳಿ  ➤ ಫಾರ್ಮ್ ನಲ್ಲಿ 29 ವನ್ಯಜೀವಿಗಳು ಪತ್ತೆ     Read More »

ಕರ್ನಾಟಕ, ಕ್ರೈಮ್ ನ್ಯೂಸ್

ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಆಗಿ ಪರಿವರ್ತಿಸಿದ ಯುವಕ…!

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಡಿ. 22. ಯುವಕನೋರ್ವ ತನ್ನ ಕಾರನ್ನೇ ಹೆಲಿಕಾಪ್ಟರ್ ಆಗಿ ಪರಿವರ್ತಿಸಿರುವ ವಿಭಿನ್ನ ಸನ್ನಿವೇಶಕ್ಕೆ ಉತ್ತರ ಪ್ರದೇಶ ಸಾಕ್ಷಿಯಾಗಿದೆ. ಈ ವಿಭಿನ್ನ ಪ್ರಯೋಗ ಮಾಡಿದ ಯುವಕ ಅಜಂಗಢ ಮೂಲದ ಸಲ್ಮಾನ್. ಇವನು ತನ್ನ ಬಳಿ ಇದ್ದ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ರೀತಿ ಪರಿವರ್ತಿಸಲು, 4 ತಿಂಗಳು ತೆಗೆದುಕೊಂಡ ಹಾಗೂ ಇದಕ್ಕೆ ಅಂದಾಜು 3 ಲಕ್ಷ ಖರ್ಚು ಮಾಡಿದ್ದಾನೆ ಎನ್ನಲಾಗಿದೆ. ಈ ಕಾರನ್ನು ಹೆಲಿಕಾಪ್ಟರ್ ಮಾದರಿ ತಯಾರಿಸಿದ್ದಕ್ಕೆ ಈಗ ಈ ಕಾರಿಗೆ ಹೆಚ್ಚು

ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಆಗಿ ಪರಿವರ್ತಿಸಿದ ಯುವಕ…! Read More »

ರಾಷ್ಟ್ರೀಯ ನ್ಯೂಸ್

ಓಮೈಕ್ರಾನ್ ನ ಬಿಎಫ್ 7 ಉಪತಳಿ  ➤ ದೇಶದಲ್ಲಿ 4 ಹೊಸ ಪ್ರಕರಣ ಪತ್ತೆ      

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 22. ದೇಶದಲ್ಲಿ ಕೊರೋನಾ ವೈರಸ್ ಓಮೈಕ್ರಾನ್ ನ ಉಪತಳಿ ಬಿಎಫ್7 ಸೋಂಕಿನ ನಾಲ್ಕು ಪ್ರಕರಣಗಳು ಜುಲೈ, ಸೆಪ್ಟೆಂಬರ್ ಮತ್ತು ನವೆಂಬರ್ ನಲ್ಲಿ ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿದೆ. ಸೋಂಕಿತರೆಲ್ಲರೂ ಗುಣಮುಖರಾಗಿದ್ದಾರೆ. ಗುಜರಾತ್ ಬಯೋಟೆಕ್ನಾಲಜಿ ಸಂಶೋಧನಾ ಕೇಂದ್ರವು ಈ ಪ್ರಕರಣಗಳನ್ನು ಪತ್ತೆ ಮಾಡಿತು. ಎರಡು ಮತ್ತು ಮೂರನೇ ಪ್ರಕರಣವೂ ಗುಜರಾತ್ ನಲ್ಲಿ ಪತ್ತೆಯಾಗಿದ್ದರೆ, ಮತ್ತೊಂದು ಪ್ರಕರಣ ಒಡಿಶಾದಲ್ಲಿ ವರದಿಯಾಗಿದೆ. ಚೀನಾದಲ್ಲಿ ಸದ್ಯ ಅಧಿಕ ಸಂಖ್ಯೆಯಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗಿರುವುದಕ್ಕೆ ವೈರಸ್ ನ

ಓಮೈಕ್ರಾನ್ ನ ಬಿಎಫ್ 7 ಉಪತಳಿ  ➤ ದೇಶದಲ್ಲಿ 4 ಹೊಸ ಪ್ರಕರಣ ಪತ್ತೆ       Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಾದಕ ವಸ್ತು ನೀಡಿ ಸಾಮೂಹಿಕ ಅತ್ಯಾಚಾರ   ➤ ಮೂವರು ಆರೋಪಿಗಳ ಬಂಧನ 

(ನ್ಯೂಸ್ ಕಡಬ) newskadaba.com  ಕಾಸರಗೋಡು, ಡಿ.21  19 ರ ಹರೆಯದ ಯುವತಿಗೆ ಮಾದಕ ವಸ್ತು ನೀಡಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ವಿದ್ಯಾನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮೂವರನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ ಬಂಧಿತ ಆರೋಪಿಗಳನ್ನು ಮಧೂರು ಪಟ್ಲ ದ.ಜೆ. ಶೈನಿತ್ ಕುಮಾರ್ (30), ಉಪ್ಪಳ ಮಂಗಲ್ಪಾಡಿಯ ಮೋಕ್ಷಿತ್ ಶೆಟ್ಟಿ(43) ಮತ್ತು ಉಳಿಯತ್ತಡ್ಕ ದ.ಎನ್ ಪ್ರಶಾಂತ್(27) ಎಂದು ಗುರುತಿಸಲಾಗಿದೆ.  ಕಾಸರಗೋಡು ಮಹಿಳಾ ಠಾಣಾ ಇನ್ಸ್ ಪೆಕ್ಟರ್ ಪಿ. ಚಂದ್ರಿಕಾ ನೇತೃತ್ವದ ತಂಡವು ಇವರನ್ನು

ಮಾದಕ ವಸ್ತು ನೀಡಿ ಸಾಮೂಹಿಕ ಅತ್ಯಾಚಾರ   ➤ ಮೂವರು ಆರೋಪಿಗಳ ಬಂಧನ  Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಣಿಪುರದ ನೋನಿ ಜಿಲ್ಲೆಯಲ್ಲಿ ಭೀಕರ ಬಸ್ ಅಪಘಾತ ➤ 15 ವಿದ್ಯಾರ್ಥಿಗಳು ಮೃತ್ಯು..!

(ನ್ಯೂಸ್ ಕಡಬ) newskadaba.com  ಮಣಿಪುರ , ಡಿ 21 :  ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಎರಡು ಬಸ್ ಗಳು ನಿಯಂತ್ರಣ ಕಳೆದುಕೊಂಡು ಅಪಘಾತವಾದ ಭೀಕರ ಘಟನೆ ಮಣಿಪುರದ ನೋನಿ ಜಿಲ್ಲೆಯ ಲಾಂಗ್ಸಾಯ್ ತುಬುಂಗ್ ಗ್ರಾಮದ ಬಳಿ ಸಂಭವಿಸಿದೆ. ಅಪಘಾತದಲ್ಲಿ ಕನಿಷ್ಠ 15 ಮಂದಿ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ  ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ವಿದ್ಯಾರ್ಥಿಗಳನ್ನು ಕರೆದು ಕೊಂಡು ಹೋಗುತ್ತಿದ್ದ  ಎರಡು ಬಸ್ ಗಳು ಯಾರಿಪೋಕ್ ನ ತಂಬಲ್ನು ಹೈಯರ್ ಸೆಕೆಂಡರಿ ಶಾಲೆಗೆ ಸೇರಿದ್ದು. ಈ ಬಸ್ಸುಗಳು ಅಧ್ಯಯನ ಪ್ರವಾಸಕ್ಕಾಗಿ

ಮಣಿಪುರದ ನೋನಿ ಜಿಲ್ಲೆಯಲ್ಲಿ ಭೀಕರ ಬಸ್ ಅಪಘಾತ ➤ 15 ವಿದ್ಯಾರ್ಥಿಗಳು ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ : ಕಸದ ತೊಟ್ಟಿಯಲ್ಲಿ ಪೊಲೀಸ್ ಟೋಪಿಗಳು ಪತ್ತೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ , ಡಿ 21 : ಪೊಲೀಸರು ಧರಿಸುವ ನಾಲ್ಕು ಟೋಪಿಗಳು ಕಸದ ತೊಟ್ಟಿಯಲ್ಲಿ ಪತ್ತೆಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಸಂತೆಕಟ್ಟೆ ಸುವರ್ಣ ಆರ್ಕೇಡ್ ಬಳಿ ನಡೆದಿದೆ. ಮೂರು ಖಾಕಿ ಟೋಪಿ ಹಾಗೂ ಒಂದು ಬಿಳಿ ಟೋಪಿ ಕಸದ ತೊಟ್ಟಿಯಲ್ಲಿ ಕಂಡು ಬಂದಿದೆ ಎನ್ನಲಾಗಿದೆ. ಪೊಲೀಸ್ ಸಮವಸ್ತ್ರ, ಬೆಲ್ಟ್, ಟೋಪಿಗೆ ಇದಕ್ಕೆಲ್ಲಾ ಅದರದ್ದೇ ಆದ ಕನೂನು ನಿಯಮಗಳಿವೆ. ಹಾಳಾದ ಟೋಪಿ ಅಥವಾ ಸಮವಸ್ತ್ರವನ್ನು ವಿಲೇವಾರಿ ಮಾಡುವಲ್ಲಿಯೂ ಅದರದ್ದೇ ಆದ ನಿಯಮವನ್ನು ಪಾಲಿಸಬೇಕು. ಈ ರೀತಿ

ಬೆಳ್ತಂಗಡಿ : ಕಸದ ತೊಟ್ಟಿಯಲ್ಲಿ ಪೊಲೀಸ್ ಟೋಪಿಗಳು ಪತ್ತೆ Read More »

ಕರಾವಳಿ

ಭಾರತದಲ್ಲೂ ಕೊರೋನಾ ಕೇಸ್ ಕುರಿತು ನಿಗಾ ವಹಿಸಬೇಕು       ➤  ಡಾ. ಸುಧಾಕರ್      

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.21 ರಾಜ್ಯದಲ್ಲೂ ಕೊರೋನಾ ಕೇಸ್  ಕುರಿತು ನಿಗಾ ವಹಿಸಿದ್ದೇವೆ, ಚೀನಾದಲ್ಲಿ ಕೊರೋನಾ ಕೇಸ್ ಹೆಚ್ಚುತ್ತಿವೆ. ಸೋಂಕು ಮತ್ತು ಸಾವಿನ ಪ್ರಮಾಣ ಏರುತ್ತಿದೆ. ಭಾರತದಲ್ಲೂ ಮುಂಜಾಗ್ರತೆ ವಹಿಸಬೇಕಿದೆ ಎಂದು ಸಚಿವ ಡಾ. ಸುಧಾಕರ್ ಹೇಳಿದ್ದಾರೆ ಎಂದು ವರದಿ ತಿಳಿಸಿದೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಸುಧಾಕರ್, ಕೇಂದ್ರ ಆರೋಗ್ಯ ಸಚಿವರಿಗೆ ಪತ್ರ ಬರೆದಿದ್ದೇನೆ. ಮೂರನೇ ಅಲೆಯ ಆತಂಕ ಎಲ್ಲೆಡೆ ಕಂಡು ಬರುತ್ತಿದೆ. ಚೀನಾ, ಜಪಾನ್ ಸೇರಿ ಹಲವು ದೇಶಗಳಲ್ಲಿ ಸೋಂಕು ಹೆಚ್ಚುತ್ತಿವೆ.

ಭಾರತದಲ್ಲೂ ಕೊರೋನಾ ಕೇಸ್ ಕುರಿತು ನಿಗಾ ವಹಿಸಬೇಕು       ➤  ಡಾ. ಸುಧಾಕರ್       Read More »

ಕರ್ನಾಟಕ

5 IPS ಅಧಿಕಾರಿಗಳ ದಿಢೀರ್ ವರ್ಗಾವಣೆ….!!

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ. 21. ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದ್ದು, ಇತ್ತೀಚೆಗಷ್ಟೆ ಕೆಲ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಬೆನ್ನಲ್ಲೇ ಇದೀಗ ಮತ್ತೆ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಆರ್. ಚೇತನ್ –  ಗುಪ್ತಚರ ಇಲಾಖೆ ಬೆಂಗಳೂರು ಎಸ್ ಪಿ ಸೀಮಾ ಲಾಟ್ಕರ್ -ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜ್ ಎ ಐ ಜಿಪಿ, ಸಿಸಿಬಿ – ಬೆಂಗಳೂರು ಎಂ.ಮುತ್ತುರಾಜ್ –

5 IPS ಅಧಿಕಾರಿಗಳ ದಿಢೀರ್ ವರ್ಗಾವಣೆ….!! Read More »

ಕರ್ನಾಟಕ

ಮನೆಗಳ್ಳತನ ಪ್ರಕರಣದ ಶಿವಮೊಗ್ಗ ಮೂಲದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 21. ಉಡುಪಿ ತಾಲೂಕು ಶಿವಳ್ಳಿಯಲ್ಲಿ ಡಿ.11 ರಂದು ನಡೆದಿದ್ದ ಮನೆ ಕಳ್ಳತನ ಪ್ರಕರಣದ ಆರೋಪಿಯನ್ನು ಉಡುಪಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಆಶ್ರಯ ಬಡಾವಣೆ ನಿವಾಸಿ ಸಾಧಿಕ್ ಉಲ್ಲಾ (35) ಎಂದು ಗುರುತಿಸಲಾಗಿದೆ. ಬಂಧನದ ವೇಳೆ ಈತ ಕಳವು ಮಾಡಿ ತನ್ನ ಮನೆಯಲ್ಲಿಟ್ಟುಕೊಂಡಿದ್ದ 4 ಲಕ್ಷ 35 ಸಾವಿರ ರೂ. ಮೌಲ್ಯದ ವಜ್ರದ ಉಂಗುರ, ಚಿನ್ನಾಭರಣ, ಬೆಳ್ಳಿ ಗಟ್ಟಿ ಮುಂತಾದವುಗಳನ್ನು ವಶಕ್ಕೆ ಪಡೆಯಲಾಗಿದೆ. ನಂತರ

ಮನೆಗಳ್ಳತನ ಪ್ರಕರಣದ ಶಿವಮೊಗ್ಗ ಮೂಲದ ಆರೋಪಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top