News Kadaba

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ವ್ಯಾಪಿಸಿದ ಚರ್ಮಗಂಟು ರೋಗ      

(ನ್ಯೂಸ್ ಕಡಬ) newskadaba.com ದಕ್ಷಿಣ ಕನ್ನಡ, ಡಿ. 21. ದಕ್ಷಿಣ ಹಾಗೂ ಮಧ್ಯ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಹರಡಿದ್ದ ಚರ್ಮಗಂಟು ರೋಗವು ಉತ್ತರಕನ್ನಡ ಜಿಲ್ಲೆಯ ಬಳಿಕ ಇದೀಗ ದ.ಕ. ಜಿಲ್ಲೆಯಾದ್ಯಂತ ವ್ಯಾಪಿಸಿದ್ದು, ಜಾನುವಾರುಗಳಲ್ಲಿ ರೋಗ ಬಾರದಂತೆ ತಡೆಯಲು ಲಸಿಕೆ ನೀಡುತ್ತಿದ್ದರೂ ರೋಗ ಹರಡುತ್ತಲೇ ಇದ್ದು, ಹೈನುಗಾರರು ಪರದಾಡುವಂತಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುಳಿತ್ತಡಿ, ನಾಗೋಜಿ, ಹಿರೇಬಂಡಾಡಿ ನಾಗನಕೋಡಿ ಸೇರಿದಂತೆ ಉಪ್ಪಿನಂಗಡಿ ಗ್ರಾಮದ ಪೆರಿಯಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ 12 ಜಾನುವಾರುಗಳಲ್ಲೂ ರೋಗ ಕಾಣಿಸಿಕೊಂಡಿದೆ. ಇನ್ನು […]

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ವ್ಯಾಪಿಸಿದ ಚರ್ಮಗಂಟು ರೋಗ       Read More »

ಕರಾವಳಿ, ಕರ್ನಾಟಕ

ರಿಮೋಟ್ ಬ್ಯಾಟರಿ ನುಂಗಿದ ಮಗು ➤ ಶಸ್ತ್ರಚಿಕಿತ್ಸೆ ಯಶಸ್ವಿ

(ನ್ಯೂಸ್ ಕಡಬ) newskadaba.com ಕೇರಳ, ಡಿ. 22. ಮನೆಯಲ್ಲಿ ಆಟವಾಡುತ್ತಾ ಎರಡು ವರ್ಷದ ಬಾಲಕ ಟಿ.ವಿಯ ರಿಮೋಟ್​ ಕಂಟ್ರೋಲರ್​ನ ಬ್ಯಾಟರಿ ನುಂಗಿದ ಘಟನೆ ಕೇರಳದಲ್ಲಿ ನಡೆದಿದೆ. ಬ್ಯಾಟರಿ ನುಂಗಿದನ್ನು ಗಮನಿಸಿದ ಪೋಷಕರು ತಕ್ಷಣವೇ ಅಸ್ಪತ್ರೆಗೆ ದಾಖಲಿಸಿದ್ದು, ಶಸ್ತ್ರಚಿಕಿತ್ಸೆಯ ಮೂಲಕ ವೈದ್ಯರು ಬ್ಯಾಟರಿಯನ್ನು ಹೊರಕ್ಕೆ ತೆಗೆದಿದ್ದಾರೆ.

ರಿಮೋಟ್ ಬ್ಯಾಟರಿ ನುಂಗಿದ ಮಗು ➤ ಶಸ್ತ್ರಚಿಕಿತ್ಸೆ ಯಶಸ್ವಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಳ್ಳಾಲ: ಗೃಹ ಪ್ರವೇಶದ ಮನೆಯಲ್ಲಿ ಕಳ್ಳನ ಕೈಚಳಕ

(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 21. ಕಳ್ಳನೋರ್ವ ಗೃಹ ಪ್ರವೇಶದ ಸಂದರ್ಭದಲ್ಲಿ ಎಲ್ಲರ ಮುಂದೆ ಕಳ್ಳತನ ಮಾಡಿ ನಂತರ ಅದೇ ದಿನ ರಾತ್ರಿ ನೆರೆ ಮನೆಯಿಂದಲೂ ಲಕ್ಷಾಂತರ ಮೌಲ್ಯದ ನಗದನ್ನು ದೋಚಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಕಾರು ಬಳಿ ನಡೆದಿದೆ. ಈತ ಹೋಮ ನಡೆಯುತ್ತಿದ್ದ ವೇಳೆ ಮನೆಯೊಳಗೆ ನುಗ್ಗಿ ಬ್ಯಾಗಲ್ಲಿದ್ದ ರೂ 15,000 ನಗದು, ಮೊಬೈಲ್ ಜಾರ್ಜರ್ ಮತ್ತು ಬೆಲೆ ಬಾಳುವ ಕಾಸ್ಮೆಟಿಕ್ಸ್ ಕಳವು ಮಾಡಿ ಹೊರಬಂದ ದೃಶ್ಯ ಹಾಗೂ ಅದೇ ದಿನ

ಉಳ್ಳಾಲ: ಗೃಹ ಪ್ರವೇಶದ ಮನೆಯಲ್ಲಿ ಕಳ್ಳನ ಕೈಚಳಕ Read More »

ಕರಾವಳಿ, ಕರ್ನಾಟಕ

ಮಂಗಳೂರು: ಏರ್ ಟೆಲ್ ಕಂಪನಿ ವಿರುದ್ಧ ಕ್ರಿಮಿನಲ್ ಕೇಸ್ ಹಾಕಲು ಮುಂದಾದ ಮಹಾನಗರ ಪಾಲಿಕೆ…!! 

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 21. ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಹಂಪನಕಟ್ಟೆ ಹೋಗುವ ರಸ್ತೆ ಬದಿ ಪಾದಚಾರಿ ಮಾರ್ಗದಲ್ಲಿ ಅನುಮತಿ ಪಡೆಯದೆ ಕೇಬಲ್ ದುರಸ್ತಿಗೆ ಹೊಂಡ ಅಗೆದ ಏರ್ ಟೆಲ್ ಕಂಪನಿಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕೆಂದು ಕೋರಿ ಮಂಗಳೂರು ಮಹಾನಗರ ಪಾಲಿಕೆಯಿಂದ ಬಂದರು ಠಾಣೆಗೆ ಮನವಿ ಸಲ್ಲಿಸಲಾಗಿದ. ಏರ್ ಟೆಲ್ ಕಂಪನಿಯು ಮಹಾನಗರ ಪಾಲಿಕೆಯಿಂದ ಯಾವುದೇ ಅನುಮತಿ ಪಡೆಯದೇ ಡಾ. ಬಿ. ಆರ್. ಅಂಬೇಡ್ಕರ್ ವೃತ್ತದಿಂದ ಹಂಪನಕಟ್ಟೆ ಹೋಗುವ ರಸ್ತೆ ಬದಿ ಪಾದಚಾರಿ

ಮಂಗಳೂರು: ಏರ್ ಟೆಲ್ ಕಂಪನಿ ವಿರುದ್ಧ ಕ್ರಿಮಿನಲ್ ಕೇಸ್ ಹಾಕಲು ಮುಂದಾದ ಮಹಾನಗರ ಪಾಲಿಕೆ…!!  Read More »

ಕರಾವಳಿ, ಕರ್ನಾಟಕ

ಕೇರಳದಲ್ಲಿ ಹಕ್ಕಿ ಜ್ವರದ ಭೀತಿ ➤ ಆರೋಗ್ಯ ಇಲಾಖೆಯಿಂದ ಮುನ್ನೆಚ್ಚರಿಕೆ!

(ನ್ಯೂಸ್ ಕಡಬ) newskadaba.com ಕೇರಳ, ಡಿ. 21. ಕೇರಳ ರಾಜ್ಯದಲ್ಲಿ ಮತ್ತೆ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು, ಜನರಲ್ಲಿ ಅನಾರೋಗ್ಯದ ಆತಂಕ ಮನೆ ಮಾಡಿದೆ. ಕೇರಳದ ಕೋಟಯಂ ಜಿಲ್ಲೆಯ ಎರಡು ಗ್ರಾಮಗಳ ನಿವಾಸಿಗಳಲ್ಲಿ ಹಕ್ಕಿ ಜ್ವರ ಕಂಡು ಬಂದಿದ್ದು, ಪ್ರಕರಣಗಳಲ್ಲಿ ದಿಢೀರ್ ಏರಿಕೆ ಕಂಡು ಬಂದಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.   ಈ ರೋಗ ವ್ಯಾಪಕವಾಗಿ ಹರಡದಂತೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಗ್ರಾಮಗಳ ವ್ಯಾಪ್ತಿಯಲ್ಲಿ ನೂರಾರು ಕೋಳಿಗಳ ಮಾರಣಹೋಮ ಮಾಡಲಾಗಿದೆ. ಈ ಕುರಿತು ಯಾವುದೇ ಆತಂಕ ಬೇಡ. ಹಕ್ಕಿ

ಕೇರಳದಲ್ಲಿ ಹಕ್ಕಿ ಜ್ವರದ ಭೀತಿ ➤ ಆರೋಗ್ಯ ಇಲಾಖೆಯಿಂದ ಮುನ್ನೆಚ್ಚರಿಕೆ! Read More »

ರಾಷ್ಟ್ರೀಯ ನ್ಯೂಸ್

ಕಾರಿ ನಲ್ಲೇ ಸಾಫ್ಟ್ ವೇರ್ ಉದ್ಯೋಗಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು , ಡಿ. 21. ಕಾರಿನಲ್ಲೇ ಸಾಫ್ಟ್ ವೇರ್ ಉದ್ಯೋಗಿಯೋರ್ವರು ವಿಚಿತ್ರವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಮೃತರನ್ನು ವಿಜಯ್ ಕುಮಾರ್ (51) ಎಂದು ಗುರುತಿಸಲಾಗಿದೆ. ಇವರು ಐಟಿ ಎಂಜಿನಿಯರ್ ಆಗಿದ್ದರು. ಇವರು ಮಹಾಲಕ್ಷ್ಮಿ ಲೇಔಟ್ ನ ಕುರುಬರಹಳ್ಳಿ ಜಂಕ್ಷನ್ ನಲ್ಲಿ ಕಾರಿನ ನೈಟ್ರೋಜನ್ ಸಿಲಿಂಡರ್ ಲೀಕ್ ಮಾಡಿ, ಗ್ಲಾಸ್ ಕ್ಲೋಸ್  ಮಾಡಿಕೊಂಡು ತಲೆಗೆ ಪ್ಲಾಸ್ಟಿಕ್ ಕವರ್ ಸುತ್ತಿಕೊಂಡಿರೋದನ್ನು ಗಮನಿಸಿ ಅನುಮಾನಗೊಂಡ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸಾವು ಬದುಕಿನ ನಡುವೆ

ಕಾರಿ ನಲ್ಲೇ ಸಾಫ್ಟ್ ವೇರ್ ಉದ್ಯೋಗಿ ಆತ್ಮಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಮತ್ತು ಮಾರುತಿ ಓಮ್ನಿ ಕಾರಿನ ನಡುವೆ ಅಪಘಾತ ➤ ಓರ್ವನಿಗೆ ಗಾಯ                      

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 21. ಬೈಕ್ ಮತ್ತು ಮಾರುತಿ ಓಮ್ನಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ನೆಹರುನಗರ ಎಂಬಲ್ಲಿ ನಡೆದಿದೆ. ಗಾಯಾಳುವನ್ನು ಅನಂತಾಡಿ ನಿವಾಸಿ ಪುಷ್ಪರಾಜ್ ಗೌಡ ಎಂದು ಗುರುತಿಸಲಾಗಿದೆ. ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ತಿಳಿಸಿದೆ.    

ಬೈಕ್ ಮತ್ತು ಮಾರುತಿ ಓಮ್ನಿ ಕಾರಿನ ನಡುವೆ ಅಪಘಾತ ➤ ಓರ್ವನಿಗೆ ಗಾಯ                       Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಅಕ್ರಮ ತಳ್ಳುಗಾಡಿ ತೆರವು ಹಿನ್ನೆಲೆ – ಗ್ರಾ.ಪಂ. ಪಿಡಿಓಗೆ ಜೀವ ಬೆದರಿಕೆ  ➤ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಾಣಿಯೂರು, ಡಿ. 21. ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಯಿಮಣ ಗ್ರಾಮದ ಅಂಕಜಾಲು ಎಂಬಲ್ಲಿ ಅಕ್ರಮ ತಳ್ಳುಗಾಡಿಯನ್ನು ತೆರವು ಮಾಡಿರುವುದಕ್ಕೆ ಪುತ್ತೂರು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ ಹೆಚ್ ಮತ್ತು ಗ್ರಾ.ಪಂ ಪ್ರಭಾರ ಆಭಿವೃದ್ಧಿ ಅಧಿಕಾರಿ ನಾರಾಯಣ ಕೆ ಅವರಿಗೆ ವಾಟ್ಸಪ್ ಕರೆ ಮೂಲಕ ಜೀವ ಬೆದರಿಕೆಯೊಡ್ಡಿರುವ ಕುರಿತು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ಅಡ್ಡಿ ಮತ್ತು ಕೊಲೆ ಬೆದರಿಕೆ ಪ್ರಕರಣ ದಾಖಲಾಗಿದೆ. ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಯಿಮಣ

ಪುತ್ತೂರು: ಅಕ್ರಮ ತಳ್ಳುಗಾಡಿ ತೆರವು ಹಿನ್ನೆಲೆ – ಗ್ರಾ.ಪಂ. ಪಿಡಿಓಗೆ ಜೀವ ಬೆದರಿಕೆ  ➤ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೊಲೆರೋ ವಾಹನ ಅಪಘಾತ ➤ 16 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ರಾಯಚೂರು, ಡಿ. 21. ಹತ್ತಿ ಬಿಡಿಸುವ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬುಲೆರೋ ವಾಹನ ಪಲ್ಟಿಯಾಗಿ 16 ಮಂದಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನಲ್ಲಿ ಸಂಭವಿಸಿದೆ. ಇದರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಘಟನಾ ಸ್ಥಳಕ್ಕೆ ಸಿರವಾರ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

ಬೊಲೆರೋ ವಾಹನ ಅಪಘಾತ ➤ 16 ಮಂದಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿ ದುರುಪಯೋಗ ➤ ಸೂಕ್ತ ಕ್ರಮದ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 21. ಜಿಲ್ಲೆಯ ಲಿಂಗತ್ವ ಅಲ್ಪಸಂಖ್ಯಾತರಿಗೆ ಜಿಲ್ಲಾಧಿಕಾರಿಯವರಿಂದ ವಿತರಿಸಿರುವ ಗುರುತಿನ ಚೀಟಿಯನ್ನು ಸಮುದಾಯದ ಕೆಲವು ವ್ಯಕ್ತಿಗಳು ಸಾರ್ವಜನಿಕ ಸ್ಥಳಗಳಲ್ಲಿ ದುರುಪಯೋಗ ಮಾಡುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದ್ದು, ಈ ಹಿನ್ನಲೆ ಸಮಾಜದ ಹಿತದೃಷ್ಟಿಯಿಂದ ಆ ಗುರುತಿನ ಚೀಟಿಯನ್ನು ದುರುಪಯೋಗ ಮಾಡದಂತೆ ಹಾಗೂ ಮುಂದಿನ ದಿನಗಳಲ್ಲಿ ದುರುಪಯೋಗ ಮಾಡುವುದು ಕಂಡು ಬಂದಲ್ಲಿ ಗುರುತು ಚೀಟಿಯನ್ನು ರದ್ದುಪಡಿಸಲಾಗುವುದು. ಮಂಗಳೂರು ತಾಲೂಕಿನ ಸುತ್ತಮುತ್ತಲು ಮತ್ತು ವಿಶೇಷವಾಗಿ ಮಹಿಳೆಯರು ಲಿಂಗತ್ವ ಅಲ್ಪಸಂಖ್ಯಾತರಂತೆ ವರ್ತಿಸಿ ಜನರಿಂದ ಹಣ ಹಾಗೂ ಇತರೆ

ಮಂಗಳೂರು: ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿ ದುರುಪಯೋಗ ➤ ಸೂಕ್ತ ಕ್ರಮದ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ
Scroll to Top