News Kadaba

ಅಂದರ್ ಬಾಹರ್ ಜೂಜಾಟದಲ್ಲಿ ತೊಡಗಿದ್ದ ಅಡ್ಡಕ್ಕೆ ಸಿಸಿಬಿ ದಾಳಿ …..!    ➤ ಆರೋಪಿಗಳು ಬಂಧನ              

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.20  ಅಂದರ್ ಬಾಹರ್ ಜೂಜಾಟದಲ್ಲಿ ತೊಡಗಿದ್ದ ಅಡ್ಡದ ಮೇಲೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆಂದು ತಿಳಿದುಬಂದಿದೆ. ಪೊಲೀಸ್ ಅಧಿಕಾರಿಗಳು ಒಟ್ಟು 16 ಆರೋಪಿಗಳನ್ನು ಬಂಧಿಸಿದ್ದು, ಬಂಧಿತ ಆರೋಪಿಗಳಿಂದ 8 ಲಕ್ಷದ 10 ಸಾವಿರ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ. ಯಲಹಂಕ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ ಎನ್ನಲಾಗಿದೆ. ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಈ ರೀತಿಯ ಜೂಜಾಟ ಧಂಧೆಗಳು […]

ಅಂದರ್ ಬಾಹರ್ ಜೂಜಾಟದಲ್ಲಿ ತೊಡಗಿದ್ದ ಅಡ್ಡಕ್ಕೆ ಸಿಸಿಬಿ ದಾಳಿ …..!    ➤ ಆರೋಪಿಗಳು ಬಂಧನ               Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉತ್ತರದಲ್ಲಿ ಭಾರತದಲ್ಲಿ ದಟ್ಟ ಮಂಜು: ದುರಂತಗಳಲ್ಲಿ 11 ಮಂದಿ ಮೃತ್ಯು…!

(ನ್ಯೂಸ್ ಕಡಬ) newskadaba.com  ಹೊಸದಿಲ್ಲಿ  , ಡಿ 20 :  ರಾಷ್ಟ್ರ ರಾಜಧಾನಿ ಮತ್ತು ಉತ್ತರ ಭಾರತದಲ್ಲಿ ಈ ಋತುವಿನನಲ್ಲಿ ಮೊದಲ ಬಾರಿಗೆ   ಮುಂಜಾನೆ ದಟ್ಟ ಮಂಜು ಆವರಿಸಿದ್ದು, ಸಂಚಾರ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಂಡಿತು.  ಕೇವಲ 150 ಮೀಟರ್ ಗಿಂತ ದೂರದ ವಸ್ತುಗಳು ಕೂಡಾ ಕಾಣಿಸದಷ್ಟು ದಟ್ಟವಾಗಿ ಮಂಜು ಕವಿದಿತ್ತು. ಉತ್ತರ ರಾಜ್ಯ ಗಳಲ್ಲಿ ದಟ್ಟ ಮಂಜಿನಿಂದಾಗಿ ಸಂಭವಿಸಿದ ಅಪಘಾತಗಳು ಮತ್ತು ವಾಹನಗಳ ದಟ್ಟಣೆಯಿಂದಾಗಿ ಕನಿಷ್ಕ 11 ಮಂದಿ ಮೃತಪಟ್ಟಿದ್ದಾರೆ. ಹಾಗೂ ಉತ್ತರ ಪ್ರದೇಶದ ನಾಲ್ಕು ಜಿಲ್ಲೆಗಳಲ್ಲಿ

ಉತ್ತರದಲ್ಲಿ ಭಾರತದಲ್ಲಿ ದಟ್ಟ ಮಂಜು: ದುರಂತಗಳಲ್ಲಿ 11 ಮಂದಿ ಮೃತ್ಯು…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಡಿಕೇರಿ : ತ್ಯಾಜ್ಯ ಎಲ್ಲೆಂದರಲ್ಲಿ ಎಸೆದರೆ ದಂಡ    

(ನ್ಯೂಸ್ ಕಡಬ) newskadaba.com  ಮಡಿಕೇರಿ, ಡಿ.20   ಕಟ್ಟಡ ತ್ಯಾಜ್ಯವನ್ನು ನಗರದಲ್ಲಿ ಎಲ್ಲೆಂದರಲ್ಲಿ ಸುರಿಯುವವರಿಗೆ ರೂ.1 ಸಾವಿರದವರೆಗೆ ದಂಡ ವಿಧಿಸಲು ನಗರಸಭೆ ನಿರ್ಧರಿಸಿದೆ. ನಗರಸಭೆಯು ತಾತ್ಕಾಲಿಕವಾಗಿ ಘನತಾಜ್ಯ ನಿವೇಶನ ಘಟಕದಲ್ಲಿ ಜಾಗವನ್ನು ನಿಗದಿಪಡಿಸಿದೆ. ಇಲ್ಲಿ ನಿಗದಿತ ಶುಲ್ಕ ಪಾವತಿಸಿ ವಾಹನವನ್ನು ಅಗತ್ಯವಿದ್ದಲ್ಲಿ ಪಡೆಯಬಹುದು ಅಥವಾ ಖಾಸಗಿ ವಾಹನ ಉಪಯೋಗಿಸಿಕೊಂಡು ನಿಗದಿತ ಸ್ಥಳದಲ್ಲಿ ವಿಲೇವಾರಿ ಮಾಡಬೇಕು ಎಂದು ನಗರಸಭೆಯ ಪೌರಾಯುಕ್ತ ಡಾ. ವಿಜಯ್ ಎಚ್ಚರಿಕೆ ನೀಡಿದ್ದಾರೆ ಎಂದು ವರದಿ ತಿಳಿಸಿದೆ.  

ಮಡಿಕೇರಿ : ತ್ಯಾಜ್ಯ ಎಲ್ಲೆಂದರಲ್ಲಿ ಎಸೆದರೆ ದಂಡ     Read More »

ಕರಾವಳಿ, ಕರ್ನಾಟಕ

➤ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ➤ ಬಸವರಾಜ್ ಹೊರಟ್ಟಿ

(ನ್ಯೂಸ್ ಕಡಬ) newskadaba.com  ಬೆಳಗಾವಿ  ಡಿ. 20: ಬಿಜೆಪಿ ಎಂಎಲ್​ಸಿ ಬಸವರಾಜ್ ಹೊರಟ್ಟಿ ಅವರು ಇಂದು ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಮಾಡಿದರು. ಡಿ.21ಕ್ಕೆ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಚುನಾವಣೆ ಹಿನ್ನೆಲೆ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಜೊತೆ ಆಗಮಿಸಿದ ಬಸವರಾಜ್ ಹೊರಟ್ಟಿ ಅವರು ವಿಧಾನ ಪರಿಷತ್ ಕಾರ್ಯದರ್ಶಿ ಕೆ.ಆರ್. ಮಹಾಲಕ್ಷ್ಮಿ ಅವರಿಗೆ ನಾಮಪತ್ರ ಸಲ್ಲಿಸಿದರು. ಪರಿಷತ್ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆ ದಿನವಾಗಿದೆ. ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆ

➤ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ➤ ಬಸವರಾಜ್ ಹೊರಟ್ಟಿ Read More »

ಕರ್ನಾಟಕ

ಕೋಲಾರ :  ಬಾಲ್ಯದಲ್ಲೇ  ಮಕ್ಕಳಲ್ಲಿ  ಶಿಸ್ತು, ಸಂಸ್ಕಾರ  ಬೆಳೆಸಿ –  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ದೇವರಾಜ್                                                            

(ನ್ಯೂಸ್ ಕಡಬ) newskadaba.com   ಕೋಲಾರ, ಡಿ.20   ಬಾಲ್ಯದಲ್ಲೇ  ಮಕ್ಕಳಲ್ಲಿ  ಶಿಸ್ತು, ಸಂಸ್ಕಾರ  ಬೆಳೆಸುವ  ಮೂಲಕ  ಅವರನ್ನು  ಸಮಾಜ ಹಾಗೂ ದೇಶದ ಆಸ್ತಿಯಾಗುವಂತೆ  ಮಾಡುವ  ಹೊಣೆ  ಶಿಕ್ಷಕರದ್ದಾಗಿದ್ದು, ಇದಕ್ಕೆ ಪೋಷಕರ ಸಹಕಾರವೂ ಅಗತ್ಯವಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ದೇವರಾಜ್ ಅಭಿಪ್ರಾಯಪಟ್ಟರು ಎಂದು ವರದಿ ತಿಳಿಸಿದೆ. ನಗರ  ರಂಗಮಂದಿರದಲ್ಲಿ  ನಡೆದ  ಮಡೇರಹಳ್ಳಿಯ  ಅರ್ಕಾ ಇಂಟರ್  ನ್ಯಾಷನಲ್  ಶಾಲೆಯ  ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ‘ಬೆಳೆಯುವ ಪೈರನ್ನು ಮೊಳಕೆಯಲ್ಲೇ ಕಾಣು’  ‘ಗಿಡವಾಗಿ ಬಗ್ಗದ್ದು ಮರವಾದರೆ ಬಗ್ಗೀತೇ’ ಎಂಬ ನಮ್ಮ

ಕೋಲಾರ :  ಬಾಲ್ಯದಲ್ಲೇ  ಮಕ್ಕಳಲ್ಲಿ  ಶಿಸ್ತು, ಸಂಸ್ಕಾರ  ಬೆಳೆಸಿ –  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ದೇವರಾಜ್                                                             Read More »

ಕರ್ನಾಟಕ

ಕಾಸರಗೋಡು : ಭೀಕರ ರಸ್ತೆ ಅಪಘಾತ ➤ ಓರ್ವ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com   ಕಾಸರಗೋಡು, ಡಿ.20  ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಡಿಕ್ಕಿಯಾದ ಪರಿಣಾಮ ವಿದ್ಯಾರ್ಥಿಯೋರ್ವ ಮರತಪಟ್ಟ ಘಟನೆ ಬೇಕಲ ಸಮೀಪದ ಪಳ್ಳಿಕೆರೆಯಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಮೃತಪಟ್ಟವರನ್ನು ಚಂದ್ರಗಿರಿ ಕಾಲೇಜಿನ ಪ್ಲಸ್ ವನ್ ವಿದ್ಯಾರ್ಥಿ ಅಸ್ಬಾಕ್ ಎಂದು ಗುರುತಿಸಲಾಗಿದೆ. ಕಾಲೇಜ್ ಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಅಡುಗೆ ಅನಿಲ ಸಿಲಿಂಡರ್ ಹೇರಿಕೊಂಡು ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.    

ಕಾಸರಗೋಡು : ಭೀಕರ ರಸ್ತೆ ಅಪಘಾತ ➤ ಓರ್ವ ವಿದ್ಯಾರ್ಥಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗುಂಡಿ ತಪ್ಪಿಸಲು ಹೋಗಿ ಬೈಕ್ ಸವಾರ ಮೃತ್ಯು       

(ನ್ಯೂಸ್ ಕಡಬ) newskadaba.com   ನೆಲಮಂಗಲ, ಡಿ.20   ರಸ್ತೆಯಲ್ಲಿ ಬಿದ್ದಿದ್ದ ಗುಂಡಿ ತಪ್ಪಿಸಲು ಹೋಗಿ ಬೈಕ್ ಸವಾರರೊಬ್ಬರು ಮೃತಪಟ್ಟ ಘಟನೆ ನೆಲಮಂಗಲ ಸಮೀಪದ ಮಾದಾ ವರದ ರಸ್ತೆಯಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಮೃತಪಟ್ಟವರನ್ನು ದಾವಣಗೆರೆಯ ಹರ್ಷ ( 25 ) ಎಂದು ಗುರುತಿಸಲಾಗಿದೆ. ಗುಂಡಿ ತಪ್ಪಿಸಲು ಹೋಗಿ ಅಯತಪ್ಪಿ ರಸ್ತೆಯ ಮಧ್ಯದಲ್ಲಿ ಬಿದ್ದಿದ್ದ ಸವಾರನ ಮೇಲೆ ಹಿಂಬದಿಯಿಂದ ಬಂದ ಲಾರಿ ಹರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಲಾರಿ ಚಾಲಕ ಪರಾರಿಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು

ಗುಂಡಿ ತಪ್ಪಿಸಲು ಹೋಗಿ ಬೈಕ್ ಸವಾರ ಮೃತ್ಯು        Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ➤ ಬಸವರಾಜ್ ಹೊರಟ್ಟಿ

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 20ಬಿಜೆಪಿ ಎಂಎಲ್​ಸಿ ಬಸವರಾಜ್ ಹೊರಟ್ಟಿ ಅವರು ಇಂದು ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಮಾಡಿದರು. ಡಿ.21ಕ್ಕೆ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಚುನಾವಣೆ ಹಿನ್ನೆಲೆ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಜೊತೆ ಆಗಮಿಸಿದ ಬಸವರಾಜ್ ಹೊರಟ್ಟಿ ಅವರು ವಿಧಾನ ಪರಿಷತ್ ಕಾರ್ಯದರ್ಶಿ ಕೆ.ಆರ್. ಮಹಾಲಕ್ಷ್ಮಿ ಅವರಿಗೆ ನಾಮಪತ್ರ ಸಲ್ಲಿಸಿದರು. ಪರಿಷತ್ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆ ದಿನವಾಗಿದೆ. ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆ

➤ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ➤ ಬಸವರಾಜ್ ಹೊರಟ್ಟಿ Read More »

ಕರ್ನಾಟಕ

ಯುವಕನ ಅಪಹರಣ – 2 ಲಕ್ಷಕ್ಕೆ ಬೇಡಿಕೆ    ➤ ಮೂವರು ಆರೋಪಿಗಳ ಬಂಧನ           

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.20   ಬಿಹಾರದ ಯುವಕನನ್ನು ಅಪಹರಿಸಿ ರೂ.2 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಮೂವರನ್ನು ಬಂಧಿಸಿದ ಘಟನೆ ಯಶವಂತಪುರ ರೈಲು ನಿಲ್ದಾಣದಲ್ಲಿ ಸಂಭವಿಸಿದೆ ಎನ್ನಲಾಗಿದೆ. ಡಿಪ್ಲೋಮಾ ವಿದ್ಯಾರ್ಥಿ ಎ.ಪ್ರಭಾತ್ (21), ಕುಣಿಗಲ್ ನ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಎ ವಿದ್ಯಾರ್ಥಿ ರಂಗನಾಥ್ (19), ಕೃಷಿಕ ಕುಶಾಲ್ (19) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಕೃತ್ಯ ನಡೆದ ಎರಡು ದಿನಗಳಲ್ಲಿ ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ ಎನ್ನಲಾಗಿದೆ.  

ಯುವಕನ ಅಪಹರಣ – 2 ಲಕ್ಷಕ್ಕೆ ಬೇಡಿಕೆ    ➤ ಮೂವರು ಆರೋಪಿಗಳ ಬಂಧನ            Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರವಾರ : ಕಾರಿನ ಬಾನೆಟ್ ಗೆ ನುಗ್ಗಿದ ಕಾಳಿಂಗ ಸರ್ಪ   

(ನ್ಯೂಸ್ ಕಡಬ) newskadaba.com   ಕಾರವಾರ, ಡಿ.20  ಕಾರಿನ ಬಾನಟ್ ಗೆ ಅಚಾನಕ್ ನುಗ್ಗಿದ 10 ಅಡಿ ಉದ್ದದ ಕಾಳಿಂಗ ಸರ್ಪವು ಆತಂಕ ಮೂಡಿಸಿದ ಘಟನೆ ಕಾರವಾರ ದಲ್ಲಿ ಸಂಭವಿಸಿದೆ. ಅರಣ್ಯ ಇಲಾಖೆಯ ಸಿಬ್ಬಂದಿ  ಸತತ ನಾಲ್ಕು ಗಂಟೆ ಕಾರ್ಯಾಚರಣೆ ಮಾಡಿ ಹಾವನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟರು ಎಂದು ತಿಳಿದುಬಂದಿದೆ. ಜೈಸಿಂಗ್ ಎಂಬುವವರು ಮಧ್ಯಾಹ್ನ ತಮ್ಮ ಕಾರಿನಲ್ಲಿ ಬರುತ್ತಿದ್ದರು. ಆಗ ಕುಚೇಗಾರ್ ಹತ್ತಿರ ಕಾಳಿಂಗ ಸರ್ಪವು ಬಾನೆಟ್ ನೊಳಗೆ ನುಗ್ಗಿತ್ತು ಎನ್ನಲಾಗಿದೆ. ಕಾರ್ಯಾಚರಣೆಯಲ್ಲಿ ಸಿಬ್ಬಂದಿ ರಜತ್ ಗೋವೇಕರ್,

ಕಾರವಾರ : ಕಾರಿನ ಬಾನೆಟ್ ಗೆ ನುಗ್ಗಿದ ಕಾಳಿಂಗ ಸರ್ಪ    Read More »

ಕರ್ನಾಟಕ
Scroll to Top