News Kadaba

ಕೋವಿಡ್ ಹೊಸ ಪ್ರಕರಣ ಉಲ್ಬಣ  ➤ ಐವರು ಸೋಂಕಿತರು ಮೃತ್ಯು                                  

(ನ್ಯೂಸ್ ಕಡಬ) newskadaba.com     ಚೀನಾದಲ್ಲಿ ಕೋವಿಡ್-19 ಅನ್ನು ಸಂಪೂರ್ಣವಾಗಿ ನಿಯಂತ್ರಿಸುವ ಉದ್ದೇಶದಿಂದ ಹೇರಲಾಗಿದ್ದ ಕಟ್ಟುನಿಟ್ಟಿನ ಲಾಕ್ ಡೌನ್ ನಿಯಮಗಳನ್ನು ಸಡಿಲಿಸಿದ ಬಳಿಕ ಸೋಂಕು ಪ್ರಕರಣಗಳು ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ. ಸೋಂಕಿನಿಂದ ಐದು ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ದೇಶದಾದ್ಯಂತ ಒಟ್ಟು 2,722 ಹೊಸ ಪ್ರಕರಣ ವರದಿಯಾಗಿದೆ. ಇದುವರೆಗೆ 3,83,175 ಹೊಸ ಪ್ರಕರಣಗಳು ವರದಿಯಾಗಿದ್ದು, 5,237 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.  

ಕೋವಿಡ್ ಹೊಸ ಪ್ರಕರಣ ಉಲ್ಬಣ  ➤ ಐವರು ಸೋಂಕಿತರು ಮೃತ್ಯು                                   Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟ್ರಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ   ➤ ಕಾಂಗ್ರೆಸ್ ಮುಖಂಡ ಮೃತ್ಯು

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಡಿ. 20. ರಸ್ತೆ ಅಪಘಾತ ಸಂಭವಿಸಿ ಸುಲ್ತಾನ್ ಪುರ ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ  ಮೃತಪಟ್ಟ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೃತಪಟ್ಟವರನ್ನು ನೌಶಾದ್ ಖಾನ್ ಎಂದು ಗುರುತಿಸಲಾಗಿದೆ. ಇವರು ಮನೆಗೆ ಕಾರಿನಲ್ಲಿ ಹಿಂದಿರುಗುತ್ತಿದ್ದ ವೇಳೆ ಟ್ರಕ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ಟ್ರಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ   ➤ ಕಾಂಗ್ರೆಸ್ ಮುಖಂಡ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

20 ತಿಂಗಳು ಜೈಲಲ್ಲಿ ಕಳೆದ ಅಮಾಯಕ ಯುವಕ   ➤ಯುವತಿ ಪ್ರತ್ಯಕ್ಷ…!!!  

(ನ್ಯೂಸ್ ಕಡಬ) newskadaba.com  ಡೆಹ್ರಾಡೂನ್, ಡಿ.19  ಅಪ್ರಾಪ್ತ ವಯಸ್ಸಿನ ಯುವತಿಯನ್ನು ಅಪಹರಿಸಿದ ಆರೋಪದಲ್ಲಿ 20 ತಿಂಗಳ ಜೈಲು ವಾಸ ಅನುಭವಿಸಿದ 19 ವರ್ಷದ ಯುವಕನೊಬ್ಬ ಇದೀಗ ಯುವತಿ ಪತ್ತೆಯಾದ ಹಿನ್ನೆಲೆಯಲ್ಲಿ ಜೈಲಿನಿಂದ ಹೊರಬಂದಿದ್ದಾನೆ ಎಂದು ತಿಳಿದುಬಂದಿದೆ. ಯುವಕನ ಮೇಲೆ ಮಾಡಿರುವ ಆರೋಪಗಳು ಸುಳ್ಳು ಹಾಗೂ ಯುವಕ ಅಮಾಯಕ ಎಂದು ನ್ಯಾಯಾಲಯ ತೀರ್ಪು ನೀಡಿದೆ. ತನ್ನ ಪೋಷಕರ ಬಳಿ ಮರಳಿದ ಯುವತಿ, ತಾನು ಯಾರಿಗೂ ಮಾಹಿತಿ ನೀಡದೆ ಚಂಡೀಗಢಕ್ಕೆ ತೆರಳಿದ್ದಾಗಿ ಹೇಳಿಕೆ ನೀಡಿದ್ದಾಳೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ, ಆರೋಪಿ

20 ತಿಂಗಳು ಜೈಲಲ್ಲಿ ಕಳೆದ ಅಮಾಯಕ ಯುವಕ   ➤ಯುವತಿ ಪ್ರತ್ಯಕ್ಷ…!!!   Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Crime

ಲಕ್ಷ ರೂ.ನಗದು ಚಿನ್ನಭರಣ ಕಳವು….!!!!      

(ನ್ಯೂಸ್ ಕಡಬ) newskadaba.com  ಉಡುಪಿ, ಡಿ.19   ಬೈಂದೂರು ತಾಲೂಕು ಕೆರ್ಗಾಲು ಗ್ರಾಮದ ಮನೆಯ ಮುಖ್ಯದ್ವಾರದ ಬಾಗಿಲಿ ಚಿಲಕ ತೆಗೆದು ಬಾಗಿಲನ್ನು ಯಾವುದೋ ಆಯುಧದಿಂದ ಮೀಟಿ ತೆಗೆದಿರುಚವ ಕಳ್ಳರು ಲಕ್ಷ ರೂ. ಮೌಲ್ಯದ ಚಿನ್ನ ಕಳ್ಳತನ ಮಾಡಿದ್ದಾರೆ. 3 ಪವನ್ ತೂಕದ ಚಿನ್ನದ ಕರಿಮಣಿ ಸರ ಹಾಗೂ 3 ಪವನ್ ತೂಕದ ಚಿನ್ನದ ಹವಳದ ಸರ ಹಾಗೂ ಗೋದ್ರೆಜ್ ನಲ್ಲಿಟ್ಟಿದ್ದ 2 ಗ್ರಾಂ ತೂಕದ ಚಿನ್ನದ ನಾಣ್ಯ ಹಾಗೂ 2 ಗ್ರಾಂ ತೂಕದ ಚಿನ್ನದ ಪೆಡೆಂಟ್ ಸೇರಿ ಅಂದಾಜು

ಲಕ್ಷ ರೂ.ನಗದು ಚಿನ್ನಭರಣ ಕಳವು….!!!!       Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಿಬಿಎಂಪಿ ಕಸದ ಲಾರಿಗಳಿಂದ ಕೆರೆ ನೀರಿಗೆ ವಿಷಕಾರಿ ದ್ರವ ಸೋರಿಕೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.19  ವರ್ತೂರು ಕೆರೆ ಸೇತುವೆ ಮೇಲೆ ನಿಲ್ಲುತ್ತಿರುವ ಬಿಬಿಎಂಪಿ ಕಸದ ಲಾರಿಗಳಿಂದ ಕೆರೆ ನೀರಿಗೆ ವಿಷಕಾರಿ ದ್ರವ ಸೇರುತ್ತಿರುವುದು ಕಂಡು ಬಂದಿದೆ ಎನ್ನಲಾಗಿದೆ. ಲೀಟೆಜ್ ಒಂದು ದ್ರವವಾಗಿದ್ದು ಕಸದ ವಸ್ತುಗಳಿಂದ ಸಂಗ್ರಹಗೊಂಡು ಹಾನಿಕಾರಕ ದ್ರವ ಅಥವಾ ವಿಷಕಾರಿ ದ್ರವವಾಗಿ ಮಾರ್ಪಾಡುತ್ತದೆ  ಎಂದು ತಿಳಿದುಬಂದಿದೆ. ವಿಷಕಾರಿ ದ್ರವ ಕೆರೆ ನೀರಿಗೆ ಸೇರುತ್ತಿರುವ ಸಂಬಂಧ ಈಗಾಗಲೇ ಹಲವು ಬಾರಿ ಅಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದು ವರದಿ ತಿಳಿಸಿದೆ.    

ಬಿಬಿಎಂಪಿ ಕಸದ ಲಾರಿಗಳಿಂದ ಕೆರೆ ನೀರಿಗೆ ವಿಷಕಾರಿ ದ್ರವ ಸೋರಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು : ಅಕ್ರಮ ಗೋ ಸಾಗಾಟ      ➤ ಇಬ್ಬರು ಆರೋಪಿಗಳ ಬಂಧನ…!!!  

(ನ್ಯೂಸ್ ಕಡಬ) newskadaba.com  ಪುತ್ತೂರು, ಡಿ.19  ಹಸು ಮತ್ತು ಕರುವನ್ನು ಪಿಕಪ್ ವೊಂದರಲ್ಲಿ  ಪೆರ್ಲಕ್ಕೆ ಅಕ್ರಮವಾಗಿ ಸಾಗಾಟ ಮಾಡಿದ ಘಟನೆ ಆರ್ಲಪದವು ಎಂಬಲ್ಲಿ ಸಂಭವಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಪಿಕಪ್ ವಾಹನ ಮತ್ತು ಅದರಲ್ಲಿದ್ದ ಹಸು, ಕರು ಸಮೇತ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಆರೋಪಿಗಳನ್ನು ಜಗನ್ನಾಥ (62) ಮತ್ತು ಪಿಕಪ್ ಚಾಲಕ ಗೌರಿಶಂಕರ್ (51) ಎಂದು ಗುರುತಿಸಲಾಗಿದೆ. ಇವರು ಪೆರ್ಲ ಕಡೆ ಪಿಕಪ್ ವಾಹನದಲ್ಲಿ ಹಸು ಮತ್ತು ಕರುವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ

ಪುತ್ತೂರು : ಅಕ್ರಮ ಗೋ ಸಾಗಾಟ      ➤ ಇಬ್ಬರು ಆರೋಪಿಗಳ ಬಂಧನ…!!!   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು : ಬಾಂಬ್ ಸ್ಪೋಟ – ಸಂತ್ರಸ್ತ ಚಾಲಕನ ಮನೆ ದುರಸ್ತಿಗೆ ನೆರವು

(ನ್ಯೂಸ್ ಕಡಬ) newskadaba.com   ಮಂಗಳೂರು, ಡಿ.19  ನಗರದ ಗರೋಡಿಯಲ್ಲಿ ಇತ್ತೀಚೆಗೆ ನಡೆದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಟೋರಿಕ್ಷಾ ಚಾಲಕ ಉಜ್ಜೋಡಿಯ ಪುರುಷೋತ್ತಮ ಪೂಜಾರಿ ಅವರ ಮನೆಯನ್ನು ದುರಸ್ತಿಗೊಳಿಸಲು ‘ ಗುರು ಬೆಳದಿಂಗಳು ಫೌಂಡೇಷನ್ ‘ ಮುಂದಾಗಿದೆ ಎನ್ನಲಾಗಿದೆ. ಗುರುಬೆಳದಿಂಗಳು ಫೌಂಡೇಷನ್ ಅಧ್ಯಕ್ಷ ಹಾಗೂ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಖಜಾಂಜಿ ಪದ್ಮರಾಜ್ ಆರ್.ಅವರು, ಘಟನೆ ಮರುದಿನ ಆಸ್ಪತ್ರೆಗೆ ಭೇಟಿ ನೀಡಿ , ಪುರುಷೋತ್ತಮ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆಂದು ವರದಿ ತಿಳಿಸಿದೆ. ಎಂಜಿನಿಯರ್

ಮಂಗಳೂರು : ಬಾಂಬ್ ಸ್ಪೋಟ – ಸಂತ್ರಸ್ತ ಚಾಲಕನ ಮನೆ ದುರಸ್ತಿಗೆ ನೆರವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

➤ 2023ರಲ್ಲಿ ದೇಶದಲ್ಲಿ ಮೊದಲ ಹೈಡ್ರೋಜನ್ ರೈಲು ಸಂಚಾರ ➤ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್

ಬೆಂಗಳೂರು: ಮುಂದಿನ ವರ್ಷ ದೇಶದಲ್ಲಿ ಮೊದಲ ಹೈಡ್ರೋಜನ್​ ರೈಲು ಸಂಚರಿಸಲಿದೆ. ಇನ್ನು ಬುಲೆಟ್ ರೈಲು ಬೋಗಿಗಳ ನಿರ್ಮಾಣ ವೇಗಗತಿಯಲ್ಲಿ ಸಾಗುತ್ತಿದ್ದು, ಶೀಘ್ರವೇ ಮುಂಬೈ-ಅಹ್ಮದಾಬಾದ್ ನಡುವೆ ಮೊದಲ ಬುಲೆಟ್ ರೈಲು ಸಂಚಾರ ಮಾಡಲಿದೆ ಎಂದು ಕೇಂದ್ರ ರೈಲ್ವೇ ಮತ್ತು ಐಟಿ ಇಲಾಖೆ ಸಚಿವ ಅಶ್ವಿನ್ ವೈಷ್ಣವ್ ಹೇಳಿದರು. ಅವರು ಬೆಂಗಳೂರಿನ ವಸಂತನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಹೈಡ್ರೋಜನ್, ಬುಲೆಟ್ ರೈಲಿನ ಬಗ್ಗೆ ಮಾತನಾಡಿದ್ದಾರೆ.

➤ 2023ರಲ್ಲಿ ದೇಶದಲ್ಲಿ ಮೊದಲ ಹೈಡ್ರೋಜನ್ ರೈಲು ಸಂಚಾರ ➤ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ Read More »

ಕರ್ನಾಟಕ

ಬಸ್ ಹರಿದು ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು     

(ನ್ಯೂಸ್ ಕಡಬ) newskadaba.com   ಬಳ್ಳಾರಿ, ಡಿ.19   ರಸ್ತೆ ದಾಟುವ ವೇಳೆ ಮೂವರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಬಳ್ಳಾರಿಯಲ್ಲಿ ಸಂಭವಿಸಿದೆ. ಮೃತ ವಿದ್ಯಾರ್ಥಿಗಳನ್ನು ಕನಕರಾಜು (19), ಶಂಕರ (18) ನಾಗೇನಹಳ್ಳಿ ಹೊನ್ನೂರ (22) ಎಂದು ಗುರುತಿಸಲಾಗಿದೆ. ಕಲಬುರಗಿಗೆ ತೆರಳುತ್ತಿದ್ದ ಬಸ್ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಬಳ್ಳಾರಿ ಗ್ರಾಮೀಣ ಠಾಣೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.  

ಬಸ್ ಹರಿದು ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು      Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಗ್ರಹ ಮಾರಾಟಕ್ಕೆ ಯತ್ನಿಸಿದವರ ಬಂಧನ    ➤ ಐವರು ಆರೋಪಿಗಳು ಸೆರೆ .!!!                                                           

(ನ್ಯೂಸ್ ಕಡಬ) newskadaba.com    ಬೆಂಗಳೂರು, ಡಿ.19     200 ವರ್ಷಗಳ ಹಳೆಯ ಬುದ್ಧ ವಿಗ್ರಹ ಮಾರಾಟಕ್ಕೆ ಯತ್ನಿಸುತ್ತಿದ್ದ ಐವರು ಆರೋಪಿಗಳನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ತೆಲಂಗಾಣದ ಪಂಚಮರ್ತಿ ರಘು ರಾಮ ಚೌಧರಿ ಅಲಿಯಾಸ್ ಪಿ.ರಘು, ಉದಯ್ ಕುಮಾರ್, ಫ್ರೆಡ್ಡಿ ಡಿಸೋಜ್, ಶರಣ್ ನಾಯರ್ ಹಾಗೂ ಎಂ.ಕೆ.ಪ್ರಸನ್ನ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಇವರೆಲ್ಲರನ್ನೂ ರಿಯಲ್ ಎಸ್ಟೇಟ್ ಮಧ್ಯರ್ತಿಗಳು ಎನ್ನಲಾಗಿದೆ. ಅಕ್ರಮ ಹಣ ಸಂಪಾದನೆಗೆ ವಿಗ್ರಹ ಮಾರಾಟಕ್ಕೆ ಯೋಚಿಸಿದರು ಎಂದು ತಿಳಿದುಬಂದಿದೆ. ವಿದೇಶಕ್ಕೆ ವಿಗ್ರಹ ಕಳುಹಿಸುವುದು ಆರೋಪಿಗಳ

ವಿಗ್ರಹ ಮಾರಾಟಕ್ಕೆ ಯತ್ನಿಸಿದವರ ಬಂಧನ    ➤ ಐವರು ಆರೋಪಿಗಳು ಸೆರೆ .!!!                                                            Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top