News Kadaba

Crime

ಬಂದೂಕಿನೊಂದಿಗೆ ಮಕ್ಕಳ ಆಟ..!!!!  ➤ ಗುಂಡು ತಗುಲಿ ತಮ್ಮ ಮೃತ್ಯು .!!!                

(ನ್ಯೂಸ್ ಕಡಬ) newskadaba.com  ದೆಹಲಿ, ಡಿ.18   ಮಕ್ಕಳು ಆಡುವಾಡುತ್ತಿರುವಾಗ ನಾಡಬಂದೂಕಿನ ಗುಂಡು ಆಕಸ್ಮಿಕವಾಗಿ ತಗುಲಿ ಬಾಲಕ ಸಾವನ್ನಪ್ಪಿರೋ ಘಟನೆ ಕನಕಪುರ ಎಂಬಲ್ಲಿ ಸಂಭವಿಸಿದೆ. ಉತ್ತರಪ್ರದೇಶ ಮೂಲದ ಶಮಾ (7) ಮೃತ ಬಾಲಕ. ಶಮಾನ ಸಹೋದರ ಸಾಜೀದ್  (16) ಬಂದೂಕಿನ ಟ್ರಿಗರ್ ಅನ್ನು ಒತ್ತಿದ್ದಾನೆ. ಈ ವೇಳೆ ಗುಂಡು ಶಮಾನಿಗೆ ತಗುಲಿ ಮೃತಪಟ್ಟಿದ್ದಾರೆ. ಮಲ್ಲೇಶ್ ತೋಟದ ಮನೆಯಲ್ಲಿ ನಾಡಬಂದೂಕನ್ನು ತೆಗೆದುಕೊಂಡು ಶಮಾ ಮತ್ತು ಸಾಜೀದ್ ಆಟವಾಡಲು ಮುಂದಾಗಿದ್ದ ವೇಳೆ ಗುಂಡು ತಗುಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.  

ಬಂದೂಕಿನೊಂದಿಗೆ ಮಕ್ಕಳ ಆಟ..!!!!  ➤ ಗುಂಡು ತಗುಲಿ ತಮ್ಮ ಮೃತ್ಯು .!!!                 Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Crime

 ಬಾಲಕಿಯ ಜೊತೆ ಅಸಭ್ಯ ವರ್ತನೆ   ➤ ಹಿಗ್ಗಾ ಮುಗ್ಗಾ ಥಳಿಸಿದ ಪೋಷಕರು..!!!                

(ನ್ಯೂಸ್ ಕಡಬ) newskadaba.com  ಮಂಗಳೂರು, ಡಿ.18   ಅಪ್ರಾಪ್ತ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ ಘಟನೆ ಮಂಗಳೂರಿನಲ್ಲಿ ಸಮಭವಿಸಿದೆ. ಯುವಕನನ್ನ ಕಂಬಕ್ಕೆ ಕಟ್ಟಿ ಬಾಲಕಿಯ ಕಡೆಯವರು ಹಲ್ಲೆ ಮಾಡಿದ್ದು,  ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ್ದರಿಂದ ಯುವಕ ಗಂಭೀರವಾಗಿ ಗಾಯಯೊಂಡಿದ್ದನು.  ಥಳಿತಕ್ಕೊಳಗಾದ ಯುವಕ ಬೈಕ್‌ನಲ್ಲಿ ಬಾಲಕಿಯನ್ನು ಹಿಂಬಾಲಿಸಿ ಅಸಭ್ಯವಾಗಿ ವರ್ತಿಸಿದ್ದನು. ಬಾಲಕಿಯಿಂದ ಮಾಹಿತಿ ಪಡೆದು ಪೋಷಕರು ಹಿಂಬಾಲಿಸಿದ್ದರು. ಕರೆಕಾಡು ಪ್ರದೇಶದಲ್ಲಿ ಯುವಕ ಮತ್ತೆ ಬಾಲಕಿಗೆ ಕಿರುಕುಳ ನೀಡಿದ್ದನು. ಈ

 ಬಾಲಕಿಯ ಜೊತೆ ಅಸಭ್ಯ ವರ್ತನೆ   ➤ ಹಿಗ್ಗಾ ಮುಗ್ಗಾ ಥಳಿಸಿದ ಪೋಷಕರು..!!!                 Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೋಳಿ ಕೂಗುತ್ತಿದೆ …!!! ನಿದ್ರೆ ಬರುತ್ತಿಲ್ಲ ….!!!     ➤ ಪೊಲೀಸರಿಗೆ ವಿಚಿತ್ರ ದೂರು..!!!                                                      

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.18 ಬೆಂಗಳೂರಿನ ಜೆ.ಪಿ. ನಗರದ  8ನೇ ಹಂತದ ಮನೆಯಲ್ಲಿ ಕೋಳಿಗಳು ಕೂಗುತ್ತಿದ್ದು, ಅದರಿಂದ ನಿದ್ದೆ ಮಾಡಲಾಗುತ್ತಿಲ್ಲ ಎಂದು ಸಾಮಾಜಿಕ ಜಾಲತಾಣದ ಮೂಲಕ ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಲಾಗಿದೆ ಎಂದು ತಿಳಿದುಬಂದಿದೆ. ಪ್ರತಿನಿತ್ಯ ಹಗಲು- ರಾತ್ರಿಯೆನ್ನದೇ ಕೋಳಿಗಳು ಕೂಗುತ್ತಿದ್ದು, ಸುತ್ತಲಿನ ನಿವಾಸಿಗಳಿಗೆ ನಿದ್ದೆ ಇಲ್ಲದಂತಾಗಿದೆ. ಕೂಡಲೇ ಕೋಳಿ ಸಾಕಣೆ ಮಾಡುತ್ತಿರುವವರ ಮೇಲೆ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಜಾಲತಾಣ ಟ್ವಿಟರ್‌ ಮೂಲಕ ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ. ಪೊಲೀಸ್‌ ಠಾಣೆಗೆ

ಕೋಳಿ ಕೂಗುತ್ತಿದೆ …!!! ನಿದ್ರೆ ಬರುತ್ತಿಲ್ಲ ….!!!     ➤ ಪೊಲೀಸರಿಗೆ ವಿಚಿತ್ರ ದೂರು..!!!                                                       Read More »

ಕರ್ನಾಟಕ
Crime

 ಕಡಬ :  ಮನೆಯಿಂದ 2 ಲಕ್ಷ ರೂ. ನಗದು ಕಳವು !!!!  

(ನ್ಯೂಸ್ ಕಡಬ) newskadaba.com  ರಾಮಕುಂಜ, ಡಿ.18   ಕಡಬ ತಾಲೂಕಿನ ಕೊಯಿಲ ಗ್ರಾಮದ ಮನೆಯೊಂದರಲ್ಲಿ 2 ಲಕ್ಷ ರೂ.ನಗದು ಕಳವುಗೊಂಡಿರುವ ಘಟನೆ ನಡೆದಿದ್ದು, ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ. ಕೊಯಿಲ ಗ್ರಾಮದ ಗಂಡಿಬಾಗಿಲು ನಿವಾಸಿ ಮಹಮ್ಮದ್ ರಫೀಕ್ ಎಂಬವರ ಪುತ್ರ ಮಹಮ್ಮದ್ ರಾಹೀಲ್ ರವರು ದೂರು ದಾಖಲಿಸಿದ್ದಾರೆ ಎನ್ನಲಾಗಿದ್ದು, ಇಂಟೀರಿಯರ್ ಡಿಸೈನ್ ಹಾಗೂ ಅಂಗಡಿ ವ್ಯಾಪಾರ ಮಾಡಿ ದುಡಿದ ರೂ.2 ಲಕ್ಷವನ್ನು ಅವರು ಮಲಗುವ ಕೋಣೆಯ ಕಪಾಟಿನಲ್ಲಿ ಇಟ್ಟಿದ್ದು, ಕೋಣೆಯ ಬಾಗಿಲಿನ ಕೀ

 ಕಡಬ :  ಮನೆಯಿಂದ 2 ಲಕ್ಷ ರೂ. ನಗದು ಕಳವು !!!!   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೀಜಿಂಗ್ :  ಕೊರೋನಾ ಮತ್ತೆ ಮರಣ ಮೃದಂಗ   

(ನ್ಯೂಸ್ ಕಡಬ) newskadaba.com  ಬೀಜಿಂಗ್, ಡಿ.18  ಚೀನಾದಲ್ಲಿ ಮತ್ತೆ ಕೊರೋನಾ ಮರಣ ಮೃದಂಗ ಶುರುವಾಗಿದ್ದು ಕಳೆದ ಒಂದು ವಾರದಲ್ಲಿ ಸಾವಿನ ಸಂಖ್ಯೆ ದಿಢೀರ್ ಹೆಚ್ಚಳವಾಗಿದೆ ಎಂದು ತಿಳಿದುಬಂದಿದೆ. ಚೀನಾ ರಾಜಧಾನಿ ಬೀಜಿಂಗ್ ನ ಶವಾಗಾರಗಳ ಮುಂದೆ ಕ್ಯೂ ನಿಲ್ಲುವ ಸ್ಥಿತಿ ಎದುರಾಗಿದ್ದು, ಶವ ಸಂಸ್ಕಾರಕ್ಕೆ 3 ದಿನ ಕ್ಯೂ ನಿಲ್ಲಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿದುಬಂದಿದೆ. ಪ್ರತಿದಿನ 30-40 ಸಾವಿರ ಮಂದಿಗೆ ಸೋಂಕು ಹರಡುತ್ತಿದೆ. ನಿತ್ಯ ನೂರಾರು ಮಂದಿ ಸಾವನ್ನಪ್ಪುತ್ತಿರುವ ಮಾಹಿತಿ ಲಭ್ಯವಾಗಿದ್ದು, ಪ್ರತಿದಿನ ಶವಾಗಾರಕ್ಕೆ 200-300

ಬೀಜಿಂಗ್ :  ಕೊರೋನಾ ಮತ್ತೆ ಮರಣ ಮೃದಂಗ    Read More »

ಅಂತರ್ರಾಷ್ಟ್ರೀಯ ನ್ಯೂಸ್

 ಗುಂಡ್ಲುಪೇಟೆ : ಜಿಂಕೆ ಮಾಂಸ ಸಹಿತ ಓರ್ವ ಆರೋಪಿಯ ಬಂಧನ     ➤ ಇನ್ನಿಬ್ಬರು ಆರೋಪಿಗಳು ನಾಪತ್ತೆ..!!!   

(ನ್ಯೂಸ್ ಕಡಬ) newskadaba.com  ಗುಂಡ್ಲುಪೇಟೆ, ಡಿ.18  ವನ್ಯಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಬೇಟೆಗಾರನನ್ನು ಬಂಧಿಸಿರುವ ಅರಣ್ಯಾಧಿಕಾರಿಗಳು ಆತ ತನ್ನ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಜಿಂಕೆ ಮಾಂಸ, ಪ್ರಾಣಿಗಳ ಉಗುರು ಬಂದೂಕು, ಸಿಡಿಮದ್ದು, ಗಾಂಜಾ ಮೊದಲಾದವುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಪ್ರಕರಣದಲ್ಲಿ ಇನ್ನಿಬ್ಬರು ಭಾಗಿಯಾಗಿರುವುದು ಬೆಳಕಿಗೆ ಬಂದಿದ್ದು ಅವರ ಪತ್ತೆಗೆ ಬಲೆ ಬೀಸಲಾಗಿದೆ. ಆರೋಪಿಯನ್ನು ಗುಂಡ್ಲುಪೇಟೆ ನಿವಾಸಿ ಶಿವನಾಗಶೆಟ್ಟಿ (34) ಎಂದು ಗುರುತಿಸಲಾಗಿದೆ. ಈತನೊಂದಿಗಿದ್ದ ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆಂದು ತಿಳಿದುಬಂದಿದೆ. ಮನೆಯನ್ನು ತಪಾಸಣೆ ಮಾಡಿದ ವೇಳೆ ಅಂದಾಜು 15 ಕೆ.ಜಿ ಯಷ್ಟು ಜಿಂಕೆಯ

 ಗುಂಡ್ಲುಪೇಟೆ : ಜಿಂಕೆ ಮಾಂಸ ಸಹಿತ ಓರ್ವ ಆರೋಪಿಯ ಬಂಧನ     ➤ ಇನ್ನಿಬ್ಬರು ಆರೋಪಿಗಳು ನಾಪತ್ತೆ..!!!    Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಣಿಪಾಲ :  ಡಿವೈಡರ್ ಬೈಕ್ ಡಿಕ್ಕಿ       ➤ ಓರ್ವ ವಿದ್ಯಾರ್ಥಿ ಮೃತ್ಯು..!!!                        

(ನ್ಯೂಸ್ ಕಡಬ) newskadaba.com  ಮಣಿಪಾಲ, ಡಿ.18   ಡಿವೈಡರ್ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮಣಿಪಾಲದ ಎಂಐಟಿ ವಿದ್ಯಾರ್ಥಿಯೋರ್ವ ಮೃತಪಟ್ಟು ಇನ್ನಿಬ್ಬರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಮಣಿಪಾಲದಲ್ಲಿ ಸಂಭವಿಸಿದೆ. ಮೃತರನ್ನು ನಿಖಿಲ್ (23) ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗ ಮೂಲದವರಾಗಿದ್ದು, ಮಣಿಪಾಲದಲ್ಲಿ ವ್ಯಾಸಂಗ ಮಾಡಿಕೊಂಡಿದ್ದರು ಎನ್ನಲಾಗಿದೆ. ಮಹೇಂದ್ರ ಜಿ.ಅವರು ತನ್ನ  ಸ್ನೇಹಿತರಾದ ನಿಹಾಲ್ ಮತ್ತು ನಿಖಿಲ್ ಅವರೊಂದಿಗೆ ಬೈಕ್ ನಲ್ಲಿ ತೆರಳಿದ್ದು, ನಿಹಾಲ್  ಬೈಕ್ ಚಲಾಯಿಸುತ್ತಿದ್ದರು ಎನ್ನಲಾಗಿದೆ. ಅತೀ ವೇಗದಿಂದ ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿ ಡಿವೈಡರ್

ಮಣಿಪಾಲ :  ಡಿವೈಡರ್ ಬೈಕ್ ಡಿಕ್ಕಿ       ➤ ಓರ್ವ ವಿದ್ಯಾರ್ಥಿ ಮೃತ್ಯು..!!!                         Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಿಯಂತ್ರಣ ತಪ್ಪಿ ಆಟೋ ಪಲ್ಟಿ  ➤ ಚಾಲಕ ಪರಾರಿ..!!!                          

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 17. ವೇಗವಾಗಿ ಬಂದ ಆಟೋ ರಿಕ್ಷಾವೊಂದು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ಸುಮ್ಮನಹಳ್ಳಿ ಬಳಿ ಸಂಭವಿಸಿದೆ. ಪಲ್ಟಿ ಹೊಡೆದ ರಭಸಕ್ಕೆ ಆಟೋ ಸಂಪೂರ್ಣ ಜಖಂ ಆಗಿದ್ದು, ಘಟನೆ ವೇಳೆ ಯಾವುದೇ ಪ್ರಾಣಹಾನಿ ಆಗಿಲ್ಲ ಎಂದು ತಿಳಿದುಬಂದಿದೆ. ಗಾಡಿ ಪಲ್ಟಿಯಾಗುತ್ತಿದ್ದಂತೆಯೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಪೊಲೀಸರಿಗೆ ಹೆದರಿದ ಆಟೋ ಡ್ರೈವರ್, ಆಟೋ ಸಹಿತ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ನಿಯಂತ್ರಣ ತಪ್ಪಿ ಆಟೋ ಪಲ್ಟಿ  ➤ ಚಾಲಕ ಪರಾರಿ..!!!                           Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸ್ಕೂಟಿಗೆ ಅಪರಿಚಿತ ವಾಹನ ಢಿಕ್ಕಿ  ➤ 9 ತಿಂಗಳ ಶಿಶು ಹಾಗೂ ವೃದ್ಧ ಮೃತ್ಯು  

(ನ್ಯೂಸ್ ಕಡಬ) newskadaba.com ತುಮಕೂರು, ಡಿ. 17. ಅಪಘಾತಗಳ ಸರಮಾಲೆ ಮುಂದುವರೆದಿದ್ದು, ಸ್ಕೂಟಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು 9 ತಿಂಗಳ ಶಿಶು ಹಾಗೂ ವೃದ್ಧ ಮೃತಪಟ್ಟ ಘಟನೆ ತುಮಕೂರಿನಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ನಿಂಗಪ್ಪ (65) ಮತ್ತು 9 ತಿಂಗಳ ಹೆಣ್ಣು ಮಗು ಎಂದು ಗುರುತಿಸಲಾಗಿದೆ. ವೃದ್ಧ ನಿಂಗಪ್ಪ ಶಿಶು ಜೊತೆಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಸ್ಕೂಟಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಸ್ಕೂಟಿಗೆ ಅಪರಿಚಿತ ವಾಹನ ಢಿಕ್ಕಿ  ➤ 9 ತಿಂಗಳ ಶಿಶು ಹಾಗೂ ವೃದ್ಧ ಮೃತ್ಯು   Read More »

ಕರ್ನಾಟಕ, ಕ್ರೈಮ್ ನ್ಯೂಸ್

ರೇಬಿಸ್ ಖಾಯಿಲೆಗೆ ತುತ್ತಾಗಿ ಬಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಡಿ. 17. ಕೆಲದಿನಗಳ ಹಿಂದೆ ಮನೆಯ ಮುಂದೆ ಆಟವಾಡುತ್ತಿದ ಕರ್ಲಗದ್ದೆ ರಮೇಶ್ ಎಂಬವರ ಪುತ್ರ ಪ್ರಧಾನ್ (12) ಎಂಬ ಬಾಲಕನಿಗೆ ಬೀದಿ ನಾಯಿ ದಾಳಿ ಮಾಡಿತ್ತು. ಮನೆಯವರು ಸೂಕ್ತ ಚಿಕಿತ್ಸೆ ಕೊಡಿಸಿರಲಿಲ್ಲ ಎನ್ನಲಾಗಿದೆ.   ನಂತರದಲ್ಲಿ ಬಾಲಕನಿಗೆ ತೀವ್ರ ಜ್ವರ ಕಾಣಿಸಿಕೊಂಡಿದ್ದು, ಆಸ್ಪತ್ರೆಯಲ್ಲಿ ಪರೀಕ್ಷಿಸಿದಾಗ ವೈದ್ಯರು ಬಾಲಕ ರೇಬಿಸ್ ಕಾಯಿಲೆಗೆ ತುತ್ತಾಗಿದ್ದಾನೆ ಎಂದು ತಿಳಿಸಿದ್ದರು. ಇದೀಗ ಚಿಕಿತ್ಸೆ ಫಲಿಸದೇ ಬಾಲಕ ಮೃತಪಟ್ಟಿದ್ದಾನೆ ಎಂದೆನ್ನಲಾಗಿದೆ. .

ರೇಬಿಸ್ ಖಾಯಿಲೆಗೆ ತುತ್ತಾಗಿ ಬಾಲಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top