News Kadaba

ಕಡಬ: ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ನಿತಿನ್ ಕುಮಾರ್ ಗೆ ಕಡಬ ಪೊಲೀಸ್ ಠಾಣೆಯಲ್ಲಿ ಸನ್ಮಾನ        

(ನ್ಯೂಸ್ ಕಡಬ) newskadaba.com ಕಡಬ, ಡಿ. 16. ಖೋಖೋ ಪಂದ್ಯಾಟದಲ್ಲಿ ರಾಷ್ಡ್ರಮಟ್ಟಕ್ಕೆ ಆಯ್ಕೆಯಾದ ಕೋಡಿಂಬಾಳದ ನಿತಿನ್ ಕುಮಾರ್ ಅವರನ್ನು ಕಡಬ ಠಾಣೆಯಲ್ಲಿ ಸನ್ಮಾನಿಸಲಾಯಿತು. ಎಸ್.ಐ ಆಂಜನೇಯ ರೆಡ್ಡಿಯವರು ನಿತಿನ್ ಕುಮಾರ್ ಅವರನ್ನು ಸನ್ಮಾನಿಸಿ ಮಾತನಾಡಿ, ಪೊಲೀಸರು ತಪ್ಪು ಮಾಡಿದವರನ್ನು ಶಿಕ್ಷಿಸಲು ಮಾತ್ರ ಇರುವವರಲ್ಲ, ಉತ್ತಮ ಸಾಧನೆ ಮಾಡಿದವರನ್ನು ಗುರುತಿಸುವುದು ಸಹ ನಮ್ಮ ಕರ್ತವ್ಯ. ಯಾವುದೇ ಪ್ರತಿಭೆಗಳನ್ನು ನಾವು ಪ್ರೋತ್ಸಾಹಿಸಿದಾಗ ಅವರಿಗೆ ಇನ್ನಷ್ಟು ಸಾಧನೆ ಮಾಡಲು ಪ್ರೇರೇಪಣೆ ನೀಡಿದಂತಾಗುತ್ತದೆ ಎಂದರು. ಈ ಸಂದರ್ಭದಲ್ಲಿ ನಿತಿನ್ ಕುಮಾರ್ ತಂದೆ ರಮೇಶ್, […]

ಕಡಬ: ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ನಿತಿನ್ ಕುಮಾರ್ ಗೆ ಕಡಬ ಪೊಲೀಸ್ ಠಾಣೆಯಲ್ಲಿ ಸನ್ಮಾನ         Read More »

ಕರಾವಳಿ, ಕರ್ನಾಟಕ

ನೀರಿನ ಸಂಪ್ ಗೆ ಬಿದ್ದು 5 ವರ್ಷದ ಬಾಲಕ ಮೃತ್ಯು          

(ನ್ಯೂಸ್ ಕಡಬ) newskadaba.com ವಿಜಯಪುರ, ಡಿ. 16. 5 ವರ್ಷದ ಬಾಲಕನೋರ್ವನ ನೀರಿನ ಸಂಪ್ ಗೆ ಬಿದ್ದು ಮೃತಪಟ್ಟ ಘಟನೆ ವಿಜಯಪುರದಲ್ಲಿ ನಡೆದಿದೆ. ಮೃತ ಬಾಲಕನನ್ನು ಹೂಡ್ಕೋ ಬಡಾವಣೆಯ ಶ್ರೇಯಸ್ (5) ಎಂದು ಗುರುತಿಸಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸಿ ಬಾಲಕನ ಮೃತದೇಹ ಹೊರತೆಗೆದಿದ್ದಾರೆ ಎಂದು ತಿಳಿದುಬಂದಿದೆ.

ನೀರಿನ ಸಂಪ್ ಗೆ ಬಿದ್ದು 5 ವರ್ಷದ ಬಾಲಕ ಮೃತ್ಯು           Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಳಪೆ ರಸ್ತೆಯಿಂದ ಸಾವು-ನೋವು ಸಂಭವಿಸಿದರೆ ಪೊಲೀಸ್ ಠಾಣೆಗೆ ದೂರು ನೀಡಿ..!  ➤ ಹೈಕೋರ್ಟ್ ನಿಂದ ಆದೇಶ     

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.16   ಈ ವರ್ಷ ಹೊಂಡ-ಗುಂಡಿ ಬಿದ್ದ ರಸ್ತೆಗಳಲ್ಲಿ ಆಗಿರುವ ಗಂಡಾಂತರಗಳು  ಒಂದೆರಡಲ್ಲ. ಈ ಸಂಧರ್ಭಗಳಲ್ಲಿ ಜನಪ್ರತಿನಿಧಿಗಳು ಏನು ಮಾಡುತ್ತಾರೆ.ಮಹಾನಗರ ಪಾಲಿಕೆ ಸರಿಯಾಗಿ ಕೆಲಸ ಮಾಡಿಸುತ್ತಿಲ್ಲ. ಗುತ್ತಿಗೆದಾರರು ಕೇವಲ ಹಣ ಮಾಡಲು ನೋಡುತ್ತಾರೆ ಎಂಬ ಆರೋಪಗಳು ಕೇಳಿಬರುತ್ತಿರುತ್ತದೆ ಎಂದು ತಿಳಿದುಬಂದಿದೆ. ಗುಂಡಿಗಳು ಮತ್ತು ರಸ್ತೆಗಳ ದುಸ್ಥಿತಿಯಿಂದಾಗಿ ಜನರು ಗಂಭೀರ ಗಾಯಗೊಂಡರೆ ಅಥವಾ ಸಾವು ಸಂಭವಿಸುವುದನ್ನು ಗಂಭೀರವಾಗಿ ಪರಿಗಣಿಸುವ ಹೈಕೋರ್ಟ್, ಈ ಕುರಿತು ಯಾವುದೇ ನಾಗರಿಕರು ನ್ಯಾಯವ್ಯಾಪ್ತಿಯ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಎಫ್ಐಆರ್ ದಾಖಲಿಸಲು

ಕಳಪೆ ರಸ್ತೆಯಿಂದ ಸಾವು-ನೋವು ಸಂಭವಿಸಿದರೆ ಪೊಲೀಸ್ ಠಾಣೆಗೆ ದೂರು ನೀಡಿ..!  ➤ ಹೈಕೋರ್ಟ್ ನಿಂದ ಆದೇಶ      Read More »

ಕರ್ನಾಟಕ

ಬೆಂಗಳೂರು: ಹೆಚ್ಚಿದ ಡೆಂಗ್ಯೂ, ಝಿಕಾ ವೈರಸ್ ಆತಂಕ  ➤ ಎಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ     

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 16. ರಾಜ್ಯದಲ್ಲಿ ಡೆಂಗೀ ಹಾಗೂ ಝಿಕಾ ವೈರಸ್ ಕುರಿತು ಆತಂಕ ಹೆಚ್ಚಾಗಿದ್ದು, ಈ ಸಂಬಂಧ ಎಚ್ಚರಿಕೆ ವಹಿಸುವ ಹಾಗೂ ಹರಡುವಿಕೆ ನಿಯಂತ್ರಿಸಲು ರಾಜ್ಯ ಆರೋಗ್ಯ ಇಲಾಖೆ ಕೆಲವು ಕ್ರಮಗಳನ್ನು ಬಿಡುಗಡೆ ಮಾಡಿದೆ. ಸೊಳ್ಳೆ ಪರದೆಯ ಕೆಳಗೆ ಮಲಗುವುದು, ಸೊಳ್ಳೆ ನಿವಾರಕಗಳನ್ನು ಬಳಸುವುದು ಮತ್ತು ಆದಷ್ಟು ಮುಚ್ಚುವ ಬಟ್ಟೆಗಳನ್ನು ಧರಿಸುವುದು ಹಾಗೂ ಹೆಚ್ಚು ಸೋಂಕಿರುವ ಪ್ರದೇಶಗಳಿಗೆ ಪ್ರಯಾಣವನ್ನು ಮುಂದೂಡುವಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ. ರಾಜ್ಯದಲ್ಲಿ ಮೊದಲ ಝಿಕಾ ವೈರಸ್ ಪ್ರಕರಣ

ಬೆಂಗಳೂರು: ಹೆಚ್ಚಿದ ಡೆಂಗ್ಯೂ, ಝಿಕಾ ವೈರಸ್ ಆತಂಕ  ➤ ಎಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ      Read More »

ಕರ್ನಾಟಕ

ಸುಳ್ಯ: ವ್ಯಾನ್ ಮತ್ತು ಕಾರಿನ ನಡುವೆ ಭೀಕರ ಅಪಘಾತ !!!      

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 16. ಸುಳ್ಯದಿಂದ ಗುತ್ತಿಗಾರಿಗೆ ಬರುತ್ತಿದ್ದ ವ್ಯಾನ್ ಮತ್ತು ಸುಳ್ಯದ ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ ಸಂಭವಿಸಿದ ಘಟನೆ ನಡೆದಿದೆ. ಡಿಕ್ಕಿಯಾದ ರಭಸಕ್ಕೆ ವಾಹನ ಜಖಂಗೊಂಡಿದ್ದು, ಕಾರು ಚಾಲಕ ಬೆಟ್ಟ ಮರಿಯಪ್ಪ ಎಂಬವರ ಕೈಗೆ ಗಾಯಗಳಾಗಿದೆ ಎಂದು ತಿಳಿದುಬಂದಿದೆ.    

ಸುಳ್ಯ: ವ್ಯಾನ್ ಮತ್ತು ಕಾರಿನ ನಡುವೆ ಭೀಕರ ಅಪಘಾತ !!!       Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ !!!                   

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 16. ಅಪರಿಚಿತ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ವಾರಸುದಾರರು ಇದ್ದಲ್ಲಿ ಮಂಗಳೂರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ. ಇವರ ಹೆಸರು, ವಿಳಾಸ ತಿಳಿದಿಲ್ಲ. ಪ್ರಾಯ ಸುಮಾರು 45-50 ವರ್ಷ ಇರಬಹುದು ಎಂದು ಅಂದಾಜಿಸಲಾಗಿದೆ. ಎತ್ತರ 5 ಅಡಿ 4 ಇಂಚು, ಬಡಕಲು ಶರೀರ, ಸುಮಾರು 3 ಇಂಚು ಉದ್ದದ ಕಪ್ಪು ಬಿಳಿ ಮಿಶ್ರಿತ ತಲೆಕೂದಲು, 4 ಇಂಚು ಉದ್ದ ಕಪ್ಪು ಬಿಳಿ ಮಿಶ್ರಿತ ಗಡ್ಡ ಮೀಸೆ, ಗೋಧಿ ಮೈಬಣ್ಣ,

ಮಂಗಳೂರು: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ !!!                    Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಕಾರು ಡಿಕ್ಕಿ  

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 16. ರಸ್ತೆ ದಾಟುತ್ತಿದ್ದ ವೇಳೆ ವಿದ್ಯಾರ್ಥಿಯೋರ್ವನಿಗೆ ಕಾರೊಂದು ಡಿಕ್ಕಿಯಾದ ಘಟನೆ ಹಾರಾಡಿಯಲ್ಲಿ ಸಂಭವಿಸಿದೆ. ಶಾಲಾ ವಿದ್ಯಾರ್ಥಿಯು ರಸ್ತೆ ದಾಟುತ್ತಿದ್ದ ವೇಳೆ ಉಪ್ಪಿನಂಗಡಿ ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಕಾರೊಂದು ಆಕೆಗೆ ಡಿಕಿಯಾಗಿದ್ದು, ಗಾಯಗೊಂಡ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವಾಹನಗಳ ದಟ್ಟಣೆ ಹೆಚ್ಚಾಗಿದ್ದು ಶಾಲಾ ವಿದ್ಯಾರ್ಥಿಗಳು ರಸ್ತೆ ದಾಟುವ ವೇಳೆ ರಸ್ತೆ ವಿಭಜಕದಲ್ಲಿ ಗೊಂದಲವುಂಟಾಗಿ ಅತ್ತಿಂದಿತ್ತ ಬರುವ ವಾಹನಗಳನ್ನು ಗಮನಿಸಲಾರದೇ ಅನೇಕ ಬಾರಿ ಸಣ್ಣ ಪುಟ್ಟ ಅಪಘಾತಕ್ಕೀಡಾಗುತ್ತಿದೆ.

ಪುತ್ತೂರು: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಕಾರು ಡಿಕ್ಕಿ   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೌಲಾಲಂಪುರ್ ಭೂಕುಸಿತ ➤ 60ಕ್ಕೂ ಹೆಚ್ಚು ಮಂದಿ ನಾಪತ್ತೆ!

(ನ್ಯೂಸ್‌ ಕಡಬ) newskadaba.com ಕೌಲಾಲಂಪುರ್, ಡಿ. 16. ಕೌಲಾಲಂಪುರ್ ಮಲೇಷ್ಯಾದ ಕ್ಯಾಪ್ ಸೈಟ್ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಇಬ್ಬರು ಮೃತಪಟ್ಟು, 60ಕ್ಕೂ ಹೆಚ್ಚು ಜನರು ನಾಪತ್ತೆಯಾದ ಘಟನೆ ವರದಿಯಾಗಿದೆ.   ಕೌಲಾಲಂಪುರ್ ನ ಹೊರವಲಯದಲ್ಲಿರುವ ಸೆಲಂಗೋರ್ ರಾಜ್ಯದಲ್ಲಿ ಸುಮಾರು 3 ಗಂಟೆಗಳ ಕಾಲ ಕ್ಯಾಂಪಿಂಗ್ ಒದಗಿಸುವ ಫಾರ್ಮ್ ಹೌಸ್  ಬಳಿಯ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದೆ. ಭೂಕುಸಿತದಲ್ಲಿ 79 ಮಂದಿ ಸಿಲುಕಿದ್ದು, 23 ಮಂದಿ ಸುರಕ್ಷಿತವಾಗಿದ್ದಾರೆ ಎಂದೆನ್ನಲಾಗಿದೆ.

ಕೌಲಾಲಂಪುರ್ ಭೂಕುಸಿತ ➤ 60ಕ್ಕೂ ಹೆಚ್ಚು ಮಂದಿ ನಾಪತ್ತೆ! Read More »

ಅಂತರ್ರಾಷ್ಟ್ರೀಯ ನ್ಯೂಸ್

ಹಾಸ್ಟೇಲ್ ಟಾಯ್ಲೇಟ್ ನಲ್ಲಿ ಚಾಕುವಿನಿಂದ ಚುಚ್ಚಿ ಯುವಕ ಆತ್ಮಹತ್ಯೆ  

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ. 15. ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆಯಾಗಿರುವ ಘಟನೆ ಕಾಲೇಜಿನ ಹಾಸ್ಟೇಲ್ ಒಳಭಾಗದಲ್ಲಿ ಸಂಭವಿಸಿದೆ. ಮೃತ ಯುವಕನನ್ನು ನಿತಿನ್ ( 19 ) ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿಯು ಬನ್ನೇರುಘಟ್ಟ ಸಮೀಪ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಕೆರಳ ಮೂಲದ ವಿದ್ಯಾರ್ಥಿಯಾಗಿದ್ದಾನೆಂದು ತಿಳಿದುಬಂದಿದೆ. ಕಾಲೇಜಿನ ಶೌಚಾಲಯದಲ್ಲಿ ಚಾಕುವಿನಿಂದ ತಾನೆ ಚುಚ್ಚಿಕೊಂಡು ಮೃತಪಟ್ಟಿದ್ದಾನೆ ಎಂದು ಶಂಕಿಸಲಾಗಿದೆ.      

ಹಾಸ್ಟೇಲ್ ಟಾಯ್ಲೇಟ್ ನಲ್ಲಿ ಚಾಕುವಿನಿಂದ ಚುಚ್ಚಿ ಯುವಕ ಆತ್ಮಹತ್ಯೆ   Read More »

ಕರ್ನಾಟಕ, ಕ್ರೈಮ್ ನ್ಯೂಸ್

ಭಟ್ಕಳ : ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ  ➤ ಇಬ್ಬರು ಯುವಕರು ಮೃತ್ಯು          

(ನ್ಯೂಸ್ ಕಡಬ) newskadaba.com  ಭಟ್ಕಳ, ಡಿ. 15. ಬೈಕ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾ.ಹೆ.66 ರ ಮೂಡ್ ಭಟ್ಕಳ ಬೈಪಾಸ್ ಬಳಿ ಸಂಭವಿಸಿದೆ. ಮೃತಪಟ್ಟವರನ್ನು ತಲಾಂದಸಬ್ಬತ್ತಿ ನಿವಾಸಿ ಶೇಖರ್ ಸುಬ್ರಮಣ್ಯ ನಾಯ್ಕ (25) ಹಾಗೂ ಮಂಜುನಾಥ್ ನಾಯ್ಕ್ (30) ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಯುವಕರಿಬ್ಬರು ನಗರದ ಹೋಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದು, ಊಟ ಮುಗಿಸಿ ಹೋಟೆಲ್ ನಲ್ಲಿ ವಿಶ್ರಾಂತಿಗೆ ಹೋಗುತ್ತಿದ್ದ ವೇಳೆ

ಭಟ್ಕಳ : ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ  ➤ ಇಬ್ಬರು ಯುವಕರು ಮೃತ್ಯು           Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top