News Kadaba

ಜೇಸಿಐ ಕಡಬ ಕದಂಬ ಅಧ್ಯಕ್ಷರಾಗಿ ಅಭಿಷೇಕ್. ಜಿ.ಎಂ ಹಾಗೂ ಕಾರ್ಯದರ್ಶಿಯಾಗಿ ರಾಜೇಶ್ಎ.ಕೆ ಆಯ್ಕೆ  

(ನ್ಯೂಸ್ ಕಡಬ) newskadaba.com ಕಡಬ, ಡಿ. 14. 2022-23ನೇ ಸಾಲಿನ ಜೇಸಿಐ ಕಡಬ ಕದಂಬದ ಅಧ್ಯಕ್ಷರಾಗಿ ಅಭಿಷೇಕ್ ಜಿ.ಎಂ. ಕಾರ್ಯದರ್ಶಿಯಾಗಿ ರಾಜೇಶ್ ಎ.ಕೆ ಅವರು ಆಯ್ಕೆಯಾಗಿದ್ದಾರೆ. ಜೇಸಿರೇಟ್ ಅಧ್ಯಕ್ಷರಾಗಿ ಪ್ರಜ್ಞಾ ಎಸ್.ಆರ್, ಜೂನಿಯರ್ ಜೇಸಿಯಾಗಿ ವಿನಿತ್ ಪಿ.ಎಸ್, ಖಜಾಂಜಿಯಾಗಿ ವಿನಯ್, ಜತೆ ಕಾರ್ಯದರ್ಶಿಯಾಗಿ ಮಹೇಶ್, ಉಪಾಧ್ಯಕ್ಷಕರಾಗಿ ರಮೇಶ್ ಕೊಠಾರಿ, ಅಬ್ದುಲ್ ರಹಿಮಾನ್, ಪ್ರಕಾಶ್ ಎನ್.ಕೆ, ಅನೀಶ್ ಲೋಬೋ, ಶ್ರೀ ಕೃಷ್ಣ ಎಂ.ಆರ್, ಜೆಸಿರೇಟ್ ಕೋರ್ಡಿನೇಟರ್ ಆಗಿ ಪ್ರಸನ್ನ ಪುತ್ರಬೈಲು, ಜೂನಿಯರ್ ಜೇಸಿ ಕೋರ್ಡಿನೇಟರ್ ಆಗಿ ಮಹೇಶ್ ಕುಂಟೋಡಿ, […]

ಜೇಸಿಐ ಕಡಬ ಕದಂಬ ಅಧ್ಯಕ್ಷರಾಗಿ ಅಭಿಷೇಕ್. ಜಿ.ಎಂ ಹಾಗೂ ಕಾರ್ಯದರ್ಶಿಯಾಗಿ ರಾಜೇಶ್ಎ.ಕೆ ಆಯ್ಕೆ   Read More »

ಕರಾವಳಿ, ಕರ್ನಾಟಕ

ಪೆರುವಾಜೆ: ಶ್ರೀ ಜಲದುರ್ಗಾದೇವಿ ದೇವಸ್ಥಾನಕ್ಕೆ ಹೈಕೋರ್ಟ್ ನ್ಯಾಯಧೀಶರು ಭೇಟಿ                                                            

(ನ್ಯೂಸ್ ಕಡಬ) newskadaba.com  ಪೆರುವಾಜೆ, ಡಿ. 14. ಪೆರುವಾಜೆ ಇಲ್ಲಿನ ಶ್ರೀ ಜಲದುರ್ಗಾದೇವಿ ದೇವಸ್ಥಾನಕ್ಕೆ ಹೈಕೋರ್ಟ್ ನ್ಯಾಯಧೀಶರು ಭೇಟಿ ನೀಡಿ ಪೂಜೆ ಸಲ್ಲಿಸಿದರು. ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಪೂಜಾ ಕಾರ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಸಮಿತಿ ಸದಸ್ಯರಾದ ಜಯಪ್ರಕಾಶ್ ರೈ, ವೆಂಕಟಕೃಷ್ಣ ರಾವ್, ಸಿಬ್ಬಂದಿ ವಸಂತ ಆಚಾರ್ಯ ಹಾಗೂ ವಾಸುದೇವ ಪೆರುವಾಜೆ, ವಿಜಯ ಪೆರುವಾಜೆ, ಹರ್ಷಿತ್ ಪೆರುವಾಜೆ ಮೊದಲಾದವರು ಉಪಸ್ಥಿತರಿದ್ದರು.    

ಪೆರುವಾಜೆ: ಶ್ರೀ ಜಲದುರ್ಗಾದೇವಿ ದೇವಸ್ಥಾನಕ್ಕೆ ಹೈಕೋರ್ಟ್ ನ್ಯಾಯಧೀಶರು ಭೇಟಿ                                                             Read More »

ಕರಾವಳಿ, ಕರ್ನಾಟಕ

ಅಜಿಲಮೊಗರು : ಶಾಲೆಗೆ ತೆರಳುತ್ತಿದ್ದ ಮಕ್ಕಳ ಕಿಡ್ನಾಪ್ ಗೆ ಯತ್ನ..?                                 

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಡಿ. 14.  ಶಾಲೆಗೆ ತೆರಳುತ್ತಿದ್ದ ಮಕ್ಕಳನ್ನು ಅಪಹರಣ ಮಾಡಲು ಯತ್ನಿಸಿದ ಆರೋಪ ಕೇಳಿ ಬಂದ ಘಟನೆ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಕುಟ್ಟಿಕಳ ಎಂಬಲ್ಲಿ ಸಂಭವಿಸಿದೆ. ಇಬ್ಬರು ಮಕ್ಕಳು ತಮ್ಮ ಮನೆಯಿಂದ ಕುಟ್ಟಿಕಳ ಹಿ.ಪ್ರಾ.ಶಾಲೆಗೆ ತೆರಳುತ್ತಿದ್ದ ವೇಳೆ ಕಾರೊಂದರಲ್ಲಿ ಬಂದ ವ್ಯಕ್ತಿ ಅಂಗಿಯನ್ನು  ಎಳೆಯಲು ಪ್ರಯತ್ನಿಸಿದ್ದು, ಈ ವೇಳೆ ಅಂಗಿಯ ಗುಬ್ಬಿಗಳು ಎದ್ದು ಹೋಗಿವೆ. ತಿಳಿದುಬಂದಿದೆ. ಈ ಕುರಿತು ಮಕ್ಕಳು ಪೋಷಕರಿಗೆ ಮಾಹಿತಿ ನೀಡಿದ್ದು, ನಂತರ ಅವರು ಬಂಟ್ವಾಳ ಪೋಲಿಸ್ ಠಾಣೆಗೆ  ಮಾಹಿತಿ

ಅಜಿಲಮೊಗರು : ಶಾಲೆಗೆ ತೆರಳುತ್ತಿದ್ದ ಮಕ್ಕಳ ಕಿಡ್ನಾಪ್ ಗೆ ಯತ್ನ..?                                  Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹಿರಿಯಡ್ಕ: ದನದ ಕೊಟ್ಟಿಗೆಯಲ್ಲಿ ಬೆಂಕಿ ಅವಘಡ   ➤ ಮನನೊಂದ ವ್ಯಕ್ತಿ ನೇಣಿಗೆ ಶರಣು            

(ನ್ಯೂಸ್ ಕಡಬ) newskadaba.com ಹಿರಿಯಡ್ಕ, ಡಿ. 14.  ಮನೆಯಲ್ಲಿ ನಡೆದ ಬೆಂಕಿ ಅವಘಢದಿಂದ ನೊಂದ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೊಮ್ಮರಬೆಟ್ಟು ಗ್ರಾಮದ ಕೊಲ್ಯಾರು ಎಂಬಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಬೊಮ್ಮರಬೆಟ್ಟು ಗ್ರಾಮದ ಕೊಲ್ಯಾರು ನಿವಾಸಿ ಶಾಂತೇಶ್ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರ ಮನೆಯ ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಹೋಗಿದ್ದು, ಇದರಿಂದ ಕೊಟ್ಟಿಗೆಯಲ್ಲಿದ್ದ ತೆಂಗಿನಕಾಯಿ ಹಾಗೂ ಬೈಹುಲ್ಲು ಸಂಪೂರ್ಣ ಸುಟ್ಟು ಕರಕಲಾಗಿತ್ತು. ಈ ವಿಚಾರದಲ್ಲಿ ಮಾನಸಿಕವಾಗಿ ನೊಂದ ಶಾಂತೇಶ್ ರವರು ಮನೆಯ ಹಿಂಬದಿಯಲ್ಲಿರುವ ಹಲಸಿನ

ಹಿರಿಯಡ್ಕ: ದನದ ಕೊಟ್ಟಿಗೆಯಲ್ಲಿ ಬೆಂಕಿ ಅವಘಡ   ➤ ಮನನೊಂದ ವ್ಯಕ್ತಿ ನೇಣಿಗೆ ಶರಣು             Read More »

ಕರ್ನಾಟಕ, ಕ್ರೈಮ್ ನ್ಯೂಸ್

ನವದೆಹಲಿ ಶಾಲಾ ವಿದ್ಯಾರ್ಥಿನಿ ಮೇಲೆ ಆಸಿಡ್ ದಾಳಿ

(ನ್ಯೂಸ್‌ ಕಡಬ) newskadaba.com , ಡಿ. 14 ನವದೆಹಲಿ: ಶಾಲಾ ವಿದ್ಯಾರ್ಥಿನಿ ಮೇಲೆ ಆಸಿಡ್ ದಾಳಿ ನಡೆದಿರುವ ಘಟನೆ ದೆಹಲಿಯ ದ್ವಾರಕಾ ಜಿಲ್ಲೆಯಲ್ಲಿ ನಡೆದಿದೆ. ಆಸಿಡ್ ದಾಳಿಯಿಂದ ಗಂಭೀರ ಗಾಯಗೊಂಡಿರುವ ಬಾಲಕಿಯನ್ನು ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಮುಂಜಾನೆ ಸುಮಾರು 9 ಗಂಟೆ ಹೊತ್ತಿಗೆ ಶಾಲಾ ಬಾಲಕಿ ಮೇಲೆ ಯುವಕನೊಬ್ಬ ಆಸಿಡ್ ದಾಳಿ ನಡೆಸಿದ್ದಾನೆ. ದೆಹಲಿಯ ದ್ವಾರಕಾ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಬಾಲಕಿ ಶಾಲೆಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಘಟನೆಯ ದೃಶ್ಯಾವಳಿ ಸಿಸಿ

ನವದೆಹಲಿ ಶಾಲಾ ವಿದ್ಯಾರ್ಥಿನಿ ಮೇಲೆ ಆಸಿಡ್ ದಾಳಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲವ್ ಜಿಹಾದ್ ತಡೆಗೆ ಹೊಸ ಕಾನೂನು ಅಗತ್ಯವಿಲ್ಲ ➤ ಗೃಹ ಸಚಿವ

(ನ್ಯೂಸ್ ಕಡಬ) newskadaba.com ಚಿತ್ರದುರ್ಗ ,ಡಿ.14:ಮತಾಂತರ ತಡೆ ಕಾಯ್ದೆಯಲ್ಲೇ ಲವ್ ಜಿಹಾದ್ ತಡೆಯುವ  ಅಂಶಗಳು ಸೇರಿದ್ದು,  ಹೀಗಾಗಿ ಪ್ರತ್ಯೇಕ ಕಾನೂನು ಅಗತ್ಯವಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿದ್ದಾರೆ. ಸಂಘ ಪರಿವಾರದ ಕೆಲ ಸಂಘಟನೆಗಳು ಲವ್ ಜಿಹಾದ್ ತಡೆಗೆ ಹೊಸ ಕಾನೂನು ರೂಪಿಸಲು ಒತ್ತಾಯಿಸುತ್ತಿರುವ ಕುರಿತು ಬುಧವಾರ ಪ್ರತಿಕ್ರಿಯಿಸಿದ ಇವರು, ’ಲವ್ ಜಿಹಾದ್ ತಡೆಗೆ ರಾಜ್ಯದಲ್ಲಿ ಪ್ರತ್ಯೇಕ ಕಾನೂನು ರೂಪಿಸುವ ಹಾಗೂ ವಿಶೇಷ ಕಾರ್ಯಪಡೆ ರಚಿಸುವ ಅಗತ್ಯ ಇಲ್ಲ ಎಂದು ತಿಳಿಸಿದ್ದಾರೆ.

ಲವ್ ಜಿಹಾದ್ ತಡೆಗೆ ಹೊಸ ಕಾನೂನು ಅಗತ್ಯವಿಲ್ಲ ➤ ಗೃಹ ಸಚಿವ Read More »

ಕರ್ನಾಟಕ

ಬೆಳ್ತಂಗಡಿ : ಹೆಚ್ಚಿದ ಕಾಡಾನೆಗಳ ಹಾವಳಿ      ➤ ರಬ್ಬರ್ ತೋಟವೊಂದರಲ್ಲಿ ಕಾಣಿಸಿಕೊಂಡ ಆನೆ           

(ನ್ಯೂಸ್ ಕಡಬ) newskadaba.com   ಬೆಳ್ತಂಗಡಿ, ಡಿ.14  ಕಾಡಾನೆಗಳ ಹಾವಳಿ ನಿರಂತರವಾಗಿ ಹೆಚ್ಚಾಗುತ್ತಿದ್ದು, ಹಗಲು ಹೊತ್ತಿನಲ್ಲಿಯೇ ರಬ್ಬರ್ ತೋಟವೊಂದರಲ್ಲಿ ಕಾಣಿಸಿಕೊಂಡು ಜನರಲ್ಲಿ ಭಯ ಮೂಡಿಸಿದ ಘಟನೆ ಬೆಳ್ತಂಗಡಿಯಲ್ಲಿ ಸಂಭವಿಸಿದೆ. ಎರಡು ದಿನಗಳ ಹಿಂದೆ ಅಣಿಯೂರಿನ ಪೇಟೆಯಲ್ಲಿಯೇ ಬೆಳಿಗ್ಗೆ ಒಂಟಿ ಸಲಗ ಕಾಣಿಸಿಕೊಂಡು ಜನರಲ್ಲಿ ಭಯ ಪಡುವಂತ ವಾತವರಣ ನಿರ್ಮಾಣವಾಗಿತ್ತು. ಇದೀಗ ಶಿಶಿಲದಲ್ಲಿ ಒಂಟಿ ಸಲಗವೊಂದು ಮಂಗಳವಾರ ಸಂಜೆಯ ವೇಳೆ ಜನವಸತಿ ಪ್ರದೇಶದ ನಡುವೆಯೇ ತಿರುಗಾಟ ನಡೆಸಿದ್ದು ಇಲ್ಲಿನ ಜನರಲ್ಲಿ ಭಯ ಮೂಡಿಸಿದೆ ಎನ್ನಲಾಗಿದೆ. ಶಿಶಿಲ ಉಣ್ತಿಮಾರು ಎಂಬಲ್ಲಿನ ಲಕ್ಷ್ಮಣ್

ಬೆಳ್ತಂಗಡಿ : ಹೆಚ್ಚಿದ ಕಾಡಾನೆಗಳ ಹಾವಳಿ      ➤ ರಬ್ಬರ್ ತೋಟವೊಂದರಲ್ಲಿ ಕಾಣಿಸಿಕೊಂಡ ಆನೆ            Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೂಡಿಗರೆ : ಮನೆ ಮೇಲೆ ಉರುಳಿ ಬಿದ್ದ ಬೃಹತ್ ಮರ 

 (ನ್ಯೂಸ್ ಕಡಬ) newskadaba.com   ಮೂಡಿಗೆರೆ, ಡಿ.14  ಬೃಹತ್ ಮರವೊಂದು ಉರುಳಿ ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಮರ್ಕಲ್ ಗ್ರಾಮದ ಅರೆಕೊಡಿಗೆ ಸುಕಲಮಕ್ಕಿ ಎಂಬಲ್ಲಿ ಸಂಭವಿಸಿದೆ. ನರೇಂದ್ರ ಗೌಡ ರವರ ಮನೆಗೆ ರಾತ್ರೋರಾತ್ರಿ 12.30 ರ ಸಮಯಕ್ಕೆ ಮರವೊಂದು ಉರುಳಿಬಿದ್ದ ಪರಿಣಾಮ ಮನೆ ಸಂಪುರ್ಣ ಹಾನಿಯಾಗಿದ್ದು, ಮನೆಯಲ್ಲಿದ್ದವರು ಅದೃಷ್ಟವಶಾತ್ ಸಾವಿನದವಡೆಯಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಗೆ ರೈತರು ಕಂಗಾಲಾಗಿದ್ದಾರೆ.  ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮಲೆನಾಡಿನಾದ್ಯಂತ ಜನಜೀವನ ಅಸ್ತವ್ಯಸ್ತವಾಗಿದ್ದು, ಕಾಫಿ, ಭತ್ತ, ಹಾಗೂ ಮೊದಾಲಾದ

ಮೂಡಿಗರೆ : ಮನೆ ಮೇಲೆ ಉರುಳಿ ಬಿದ್ದ ಬೃಹತ್ ಮರ  Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲಾಡ್ಜ್ ವೊಂದರಲ್ಲಿ  ವ್ಯಾಪಾರಿಯೊಬ್ಬರ ಮೃತದೇಹ ಪತ್ತೆ  

 (ನ್ಯೂಸ್ ಕಡಬ) newskadaba.com   ಮಂಗಳೂರು, ಡಿ.13  ಲಾಡ್ಜ್ ವೊಂದರಲ್ಲಿ ವ್ಯಾಪಾರಿಯೊಬ್ಬರ ಮೃತದೇಹ ಮಲಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ. ಮೃತರನ್ನು ಮೂಲತಃ ಕುಂಬಳೆ ನಿವಾಸಿ ಅಬ್ದುಲ್ ಕರೀಂ (55) ಎಂದು ಗುರುತಿಸಲಾಗಿದೆ. ನಗರದಲ್ಲಿ ವ್ಯಾಪಾರ ವಹಿವಾಟು ಹೊಂದಿದ್ದು, ನಿರಂತರ ಕರೆ ಮಾಡಿದರೂ ಸ್ವೀಕರಿಸಿಲ್ಲ ಎನ್ನಲಾಗಿದೆ.  ಸಂಶಯಗೊಂಡು ಲಾಡ್ಜ್ ಸಿಬ್ಬಂದಿ 11 ಗಂಟೆ ವೇಳೆ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ, ತನಿಖೆ ಮುಂದುವರೆದಿದೆ ಎಂದು ಕಮಿಷನರ್ ಮಾಹಿತಿ ನೀಡಿದ್ದಾರೆಂದು ತಿಳಿದುಬಂದಿದೆ..  

ಲಾಡ್ಜ್ ವೊಂದರಲ್ಲಿ  ವ್ಯಾಪಾರಿಯೊಬ್ಬರ ಮೃತದೇಹ ಪತ್ತೆ   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

(ನ್ಯೂಸ್ ಕಡಬ) newskadaba.com ಕೋಲಾರ, ಡಿ. 13. ಹಳ್ಳಬಿದ್ದ ರಸ್ತೆಗಳಲ್ಲಿ ಸಂಚರಿಸುವಾಗ ಗೂಡ್ಸ್ ಲಾರಿ ಪಲ್ಟಿಯಾದ ಘಟನೆ ಮಾಲೂರು ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದೆ.   ಕಾಟನ್ ತುಂಬಿದ್ದ ಲಾರಿಯು ಮಾಲೂರಿನಿಂದ ಬೆಂಗಳೂರಿಗೆ ಗುಂಡಿ ಬಿದ್ದ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ ಎನ್ನಲಾಗಿದೆ. ಈ ಕುರಿತು ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.    

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top