News Kadaba

ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರದಿಂದ ಹಿಂದೆ ಸರಿದ ಮಹಿಳೆ  ➤ ವ್ಯಕ್ತಿ ಮೃತ್ಯು              

(ನ್ಯೂಸ್ ಕಡಬ) newskadaba.com ತಿರುವನಂತಪುರ, ಡಿ. 13.  ಜೊತೆಯಾಗಿ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರದಿಂದ ಮಹಿಳೆಯು ಕೊನೆ ಕ್ಷಣದಲ್ಲಿ ಹಿಂದೆ ಸರಿದಿದ್ದು, 31 ವರ್ಷದ ವ್ಯಕ್ತಿಯು ಮೃತಪಟ್ಟಿರುವ ಘಟನೆ ಕೇರಳದ ಪಟ್ಟಣಂತಿಟ್ಟ ಎಂಬಲ್ಲಿ ಸಂಭವಿಸಿದೆ. ಈ ಜೋಡಿಯು ತಾವು ಮೊದಲೇ ಕೈಗೊಂಡಿದ್ದ ನಿರ್ಧಾರದಂತೆ ಆತ್ಮಹತ್ಯೆ ಮಾಡಿಕೊಳ್ಳಲೆಂದು ಹೊಟೇಲ್ ಗೆ ತೆರಳಿದ್ದು, ಈ ವೇಳೆ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮಹಿಳೆ ಭಯದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ. ಮಹಿಳೆಯ ಚೀರಾಟವನ್ನು ಕೇಳಿ ಹೋಟೆಲ್ ಸಿಬ್ಬಂದಿ ಕೊಠಡಿಗೆ ಧಾವಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. […]

ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರದಿಂದ ಹಿಂದೆ ಸರಿದ ಮಹಿಳೆ  ➤ ವ್ಯಕ್ತಿ ಮೃತ್ಯು               Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸರ ದೋಚಿ ಪರಾರಿಯಾದ ಖರ್ತನಾಕ್ ಕಳ್ಳ!

(ನ್ಯೂಸ್‌ ಕಡಬ) newskadaba.com ಗಾಜಿಯಾಬಾದ್, ಡಿ. 13. ಹಾಡುಹಗಲೇ ಗನ್ ಪಾಯಿಂಟ್ ನಲ್ಲಿ ಮಹಿಳೆಯೊಬ್ಬರ ಸರ ದೋಚಿ ದುಷ್ಕರ್ಮಿ ಪರಾರಿಯಾದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ನ ಗೋಕುಲ್ ದಾಮ್ ನಲ್ಲಿ ನಡೆದಿದೆ. ಮಾಸ್ಕ್ ಧರಿಸಿ ಬಂದ ದುಷ್ಕರ್ಮಿಯೋರ್ವ ಗನ್ ಪಾಯಿಂಟ್ ನಲ್ಲಿ ಮಹಿಳೆಯನ್ನು ಬೆದರಿಸಿ ಸರವನ್ನು ಕಿತ್ತುಕೊಂಡಿದ್ದು, ದರೋಡೆಯ ದೃಶ್ಯವು ಹತ್ತಿರದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸರ ದೋಚಿ ಪರಾರಿಯಾದ ಖರ್ತನಾಕ್ ಕಳ್ಳ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಟಿ ಜಾಕ್ಲಿನ್ ಫರ್ನಾಂಡಿಸ್ ವಿರುದ್ಧ ಮಾನನಷ್ಷ ಮೊಕದ್ದಮೆ

(ನ್ಯೂಸ್‌ ಕಡಬ) newskadaba.com ದೆಹಲಿ, ಡಿ. 13.  ಸುಖೇಶ್ ಚಂದ್ರಶೇಖರ್ ಒಳಗೊಂಡ ಮನಿ ಲಾಂಡರಿಂಗ್ ನಲ್ಲಿ 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ತನ್ನ ಹೆಸರನ್ನು ಬಲವಂತವಾಗಿ ಬಳಕೆ ಮಾಡಲಾಗಿದೆ ಎಂದು ಬಾಲಿವುಡ್ ನಟಿ ನೋರಾ ಫತೇಹಿ ಅವರು ನಟಿ ಜಾಕ್ಲಿನ್ ಫರ್ನಾಂಡಿಸ್ ವಿರುದ್ಧ ಕೇಸ್ ದಾಖಲು ಮಾಡಿದ್ದಾರೆ.   ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿರುವ ನಟಿ ನೋರಾ ಫತೇಹಿ, ನಟಿ ಜಾಕ್ಲಿನ್ ಫರ್ನಾಂಡಿಸ್ ಸೇರಿದಂತೆ ಹಲವು ಮಾಧ್ಯಮ ಕಂಪೆನಿಗಳ ವಿರುದ್ಧ ಕೂಡಾ

ನಟಿ ಜಾಕ್ಲಿನ್ ಫರ್ನಾಂಡಿಸ್ ವಿರುದ್ಧ ಮಾನನಷ್ಷ ಮೊಕದ್ದಮೆ Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ

ಬೈಕ್ ಅಪಘಾತ ➤ ವೈದ್ಯ ವಿದ್ಯಾರ್ಥಿ ದುರ್ಮರಣ 

(ನ್ಯೂಸ್ ಕಡಬ) newskadaba.com  ಉಳ್ಳಾಲ, ಡಿ. 13.  ಬೈಕ್ ಅಪಘಾತದಲ್ಲಿ ವೈದ್ಯ ವಿದ್ಯಾರ್ಥಿಯೋರ್ವ ಮೃತಪಟ್ಟು, ಸಹಸವಾರ ಗಾಯಗೊಂಡ ಘಟನೆ ಕುತ್ತಾರು ಮದಕ ಕ್ವಾಟ್ರಗುತ್ತು ಎಂಬಲ್ಲಿ ಸಂಭವಿಸಿದೆ.   ಮೃತಪಟ್ಟವರನ್ನು ಬೆಂಗಳೂರು ಯಶವಂತಪುರ ನಿವಾಸಿ ಶಿಕ್ಷಕ ಸಿದ್ದರಾಜುರವರ ಪುತ್ರ ನಿಶಾಂತ್ (22) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಬೀದರ್ ನಿವಾಸಿ ಶಕೀಬ್ ಎಂದು ತಿಳಿದುಬಂದಿದೆ. ಇವರಿಬ್ಬರೂ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಪೂರೈಸಿ ದ್ವಿತೀಯ ವರ್ಷದ ಇಂಟರ್ನ್ ಶಿಪ್ ನಡೆಸುತ್ತಿದ್ದು, ಕುತ್ತಾರು ಸಿಲಿಕೋನಿಯಾ ಫ್ಲ್ಯಾಟ್ ನಲ್ಲಿ ವಾಸಿಸುತ್ತಿದ್ದ ಇವರು ರಾತ್ರಿ ಬೈಕಿನಲ್ಲಿ

ಬೈಕ್ ಅಪಘಾತ ➤ ವೈದ್ಯ ವಿದ್ಯಾರ್ಥಿ ದುರ್ಮರಣ  Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ➤ ಮೂವರು ಮೃತ್ಯು..!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಡಿ.12 ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡ ಘಟನೆ ಶಿವಮೊಗ್ಗ ತಾಲೂಕಿನ ಕಲ್ಲಾಪುರ ಗ್ರಾಮದ ಬಳಿ ಸಂಭವಿಸಿದೆ. ಮೃತರನ್ನು ವಿವೇಕ್ (21), ಕಾರ್ತಿಕ್ (21) ಹಾಗೂ ಮೋಹನ್ (21) ಎಂದು ಗುರುತಿಸಲಾಗಿದೆ. ದಾವಣಗೆರೆಯ ರುದ್ರೇಶ್ ಪಾಟೀಲ್ (20) ಎಂಬಾತ ಗಂಭೀರ ಗಾಯಗೊಂಡಿದ್ದು, ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ವಿದ್ಯಾರ್ಥಿಗಳೆಲ್ಲ ಶಿವಮೊಗ್ಗದಿಂದ ದಾವಣಗೆರೆಗೆ ಬಲೆನೋ ಕಾರಿನಲ್ಲಿ ತೆರಳುತ್ತಿದ್ದ ವೇಳೆ, ಎದುರಿನಿಂದ ಬರುತ್ತಿದ್ದ

ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ➤ ಮೂವರು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ➤ಇಬ್ಬರು ಮೃತ, 47 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಮುಂಬೈ, ಡಿ.12. ಗುಡ್ಡಗಾಡು ಪ್ರದೇಶದಲ್ಲಿ ಶಾಲಾ ಪ್ರವಾಸದ ಬಸ್ಸೊಂದು ಪಲ್ಟಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು, 47 ಮಂದಿ ಗಾಯಗೊಂಡ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಪರ್ವತ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಪಿಕ್ ನಿಕ್ ಮುಗಿಸಿಕೊಂಡು ಹಿಂದಿರುಗುವಾಗ ಈ ಘಟನೆ ನಡೆದಿದ್ದು, ಬ್ರೇಕ್ ವೈಫಲ್ಯದಿಂದ ಚಾಲಕನ ನಿಯಂತ್ರಣ ತಪ್ಪಿ ಅವಘಢ ನಡೆದಿದೆ ಎಂದು ತಿಳಿದುಬಂದಿದೆ. ಮುಂಬೈ ಸಬ್-ಅರ್ಬನ್ ಪ್ರದೇಶದ ಚೆಂಬೂರಿನ ಕೋಚಿಂಗ್ ಕ್ಲಾಸ್ ಒಂದರ ಸುಮಾರು 49 ವಿದ್ಯಾರ್ಥಿಗಳು ಖಾಸಗಿ

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ➤ಇಬ್ಬರು ಮೃತ, 47 ಮಂದಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕುಕ್ಕರ್ ಪ್ರಕರಣ ➤ನಾಲ್ವರ ಗುರುತು ಪತ್ತೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ.10  ಮಂಗಳೂರಿನಲ್ಲಿ ಕುಕ್ಕರ್ ಪ್ರಕರಣದ ಆರೋಪಿ ಶಾರೀಕ್ ಕೊಚ್ಚಿಯಲ್ಲಿ ವಿದೇಶಿಗ ಸಹಿತ ನಾಲ್ವರ ಸಂಪರ್ಕದಲ್ಲಿದ್ದನೆಂದು ರಾಷ್ಟ್ರೀಯ ತನಿಖಾ ಸಂಸ್ಥೆ ಅವರ ಗುರುತು ಪತ್ತೆಹಚ್ಚಿದ್ದು ಯಾವುದೇ ಮಾಹಿತಿ ನೀಡಲು ನಿರಾಕರಿಸಿದೆ ಎಂದು ವರದಿ ತಿಳಿಸಿದೆ. ಸ್ಪೋಟದ ಮುನ್ನ ಕೊಚ್ಚಿಗೆ ಹೋಗಿದ್ದು, ಅಲ್ಲಿ ವ್ಯವಹಾರ ನಡೆಸಿದವರ ಪೈಕಿ ನಾಲ್ವರ ಮಾಹಿತಿ ಲಭಿಸಿದ್ದು, ಇದರಲ್ಲಿ ಓರ್ವ ವಿದೇಶಿಗ, ಇಬ್ಬರು ಕೇರಳಿಯರು ಮತ್ತು ತಮಿಳುನಾಡು ನಿವಾಸಿಗಳು ಎಂದು ಪೊಲೀಸ್ ಇಲಾಖೆ ತಿಳಿಸಿದೆ.        

ಕುಕ್ಕರ್ ಪ್ರಕರಣ ➤ನಾಲ್ವರ ಗುರುತು ಪತ್ತೆ Read More »

ಕರಾವಳಿ, ಕರ್ನಾಟಕ

ಬಾಲಗಂಗಾಧರನಾಥ ಸ್ವಾಮೀಜಿಯವರಿಗೆ ಅವರೇ ಸಾಟಿ – ಧರ್ಮಪಾಲನಾಥ ಸ್ವಾಮೀಜಿ ➤ಆದಿಚುಂಚನಗಿರಿ ಭೈರವೈಕ್ಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ೭೮ ನೇ ಜಯಂತ್ಯೋತ್ಸವ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಡಿ.10  ಸುಧೀರ್ಘ ಇತಿಹಾಸ ಹಾಗೂ ಪರಂಪರೆಯನ್ನು ಹೊಂದಿರುವ ನಾಥ ಪರಂಪರೆಯ ೭೨ ಜಗದ್ಗುರುಗಳನ್ನು ಕಂಡಿರುವ ಪ್ರಾಚೀನ ಇತಿಹಾಸ ಹೊಂದಿರುವ ಆದಿಚುಂಚನಗಿರಿ ಧರ್ಮ ಪೀಠವನ್ನು  ಭೈರವೈಕ್ಯರಾಗಿರುವ ಬಾಲಗಂಗಾಧರನಾಥ ಸ್ವಾಮೀಜಿಯವರು ಅಲಂಕರಿಸಿದ ಬಳಿಕ ಅಭೂತಪೂರ್ವ ಸಾಧನೆ ಮಾಡಿರುವ  ಸ್ವಾಮೀಜಿಯವರಿಗೆ ಅವರೇ ಸಾಟಿ ಬೇರೆ ಯಾರೂ ಇಲ್ಲ ಎಂದು ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ನುಡಿದರು. ಅವರು ಶುಕ್ರವಾರ ಕಡಬ ಒಕ್ಕಲಿಗ ಗೌಡ ಸಮುದಾಯವ ಭವನದಲ್ಲಿ ದಶಂಬರ್ ೨೨ ರಂದು ಪುತ್ತೂರಿನಲ್ಲಿ

ಬಾಲಗಂಗಾಧರನಾಥ ಸ್ವಾಮೀಜಿಯವರಿಗೆ ಅವರೇ ಸಾಟಿ – ಧರ್ಮಪಾಲನಾಥ ಸ್ವಾಮೀಜಿ ➤ಆದಿಚುಂಚನಗಿರಿ ಭೈರವೈಕ್ಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ೭೮ ನೇ ಜಯಂತ್ಯೋತ್ಸವ ಪೂರ್ವಭಾವಿ ಸಭೆ Read More »

ಕರಾವಳಿ, ಕರ್ನಾಟಕ

ಡಿ.11 ರಂದು ಶ್ವಾನ ಪ್ರದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು ಡಿ.10 ಕರಾವಳಿ ಕೆನೈನ್ ಕ್ಲಬ್ ಆಶ್ರಯದಲ್ಲಿ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಇದೇ 11ರಂದು ಬೆಳಿಗ್ಗೆ 9ಕ್ಕೆ ಶ್ವಾನಗಳ ರಾಷ್ಟ್ರಮಟ್ಟದ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ವರದಿಯಾಗಿದೆ.   ಶಾಸಕ ಡಿ. ವೇದವ್ಯಾಸ್ ಕಾಮತ್ ಕಾರ್ಯಕ್ರವನ್ನು ಉದ್ಘಾಟಿಸಿ, ಪಾಲಿಕೆ ಸಚೇತಕ ಪ್ರೇಮಾನಂದ ಶೆಟ್ಟಿ ಮತ್ತು ಶ್ವೇತಾ ಪರೇಕ್ ಭಾಗವಹಿಸುವರು. ಕೊರಿಯ ದೇಶದ ಚೂಂಗ್-ಗೀ ಎಎಚ್ಎನ್ ಮತ್ತು ವೊಂಗ್ ಜಾಂಗ್ ಲೀ ಅವರು ಶ್ವಾನ ಪ್ರದರ್ಶನದ ಮುಖ್ಯ ತೀರ್ಪುಗಾರರಾಗಿರುವರು ಎಂದು ತಿಳಿದುಬಂದಿದೆ. ವಿವಿಧ ತಳಿಗಳ

ಡಿ.11 ರಂದು ಶ್ವಾನ ಪ್ರದರ್ಶನ Read More »

ಕರಾವಳಿ, ಕರ್ನಾಟಕ

ಧಾರಾಕಾರ ಮಳೆ ➤ನಾಲ್ವರು ಮೃತ್ಯು

(ನ್ಯೂಸ್ ಕಡಬ) newskadaba.com ಚೆನ್ನೈ, ಡಿ. 10. ಮಾಂಡೌಸ್ ಚಂಡಮಾರುತದ ಹೊಡೆತಕ್ಕೆ ಸಿಲುಕಿರುವ ತಮಿಳುನಾಡಿನಲ್ಲಿ ತೀವ್ರ ರೀತಿಯ ಹಾನಿಯಾಗಿದೆ. ಚೆನ್ನೈ ಮತ್ತು ಚೆಂಗಲಪಟ್ಟು ಜಿಲ್ಲೆಯ ಹಲವೆಡೆ ಜಲಾವೃತವಾಗಿದ್ದು, ಮರಗಳು ಧರೆಗುರುಳಿ ಬಿದ್ದಿವೆ ಎಂದು ವರದಿ ತಿಳಿಸಿದೆ. ರಸ್ತೆಗಳು ನೀರಿನಿಂದ ತುಂಬಿ ವಾಹನ ಸವಾರರು ಪರದಾಡುವಂತಾಗಿದೆ.   ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದ ಪರಿಣಾಮ ಸಮೀಪದಲ್ಲಿದ್ದ ಪೆಟ್ರೋಲ್ ಬಂಕ್ ವೊಂದು ಹಾನಿಯಾಗಿದೆ ಎನ್ನಲಾಗಿದೆ. ಚೆನ್ನೈ ನಗರದಲ್ಲಿ ಹಲವು ಮರಗಳು ಉರುಳಿ ಬಿದ್ದಿದೆ ಎಂದು ತಿಳಿದುಬಂದಿದೆ. ಗೋಡೆಯೊಂದು ಕುಸಿದು

ಧಾರಾಕಾರ ಮಳೆ ➤ನಾಲ್ವರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top