News Kadaba

ಶಾಲಾ ವಾಹನ ಢಿಕ್ಕಿ ➤ ಪಾದಾಚಾರಿ ಸ್ಥಳದಲ್ಲೇ ಮೃತ್ಯು…!!!!

(ನ್ಯೂಸ್ ಕಡಬ) newskadaba.com  ಪುತ್ತೂರು, ಡಿ. 10. ಶಾಲಾ ವಾಹನ ಡಿಕ್ಕಿಯಾಗಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಪಡುಬಿದ್ರೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಎಂಬಲ್ಲಿ ಸಂಭವಿಸಿದೆ.   ಮೃತರನ್ನು ಕಾಪು ಮಲ್ಲಾರು ನಿವಾಸಿ ರವೀಂದ್ರನಾಥ ಶೆಟ್ಟಿರವರ ಪತ್ನಿ ಸಪ್ನ(54) ಎಂದು ಗುರುತಿಸಲಾಗಿದೆ. ಇವರು ದಿನಸಿ ಅಂಗಡಿಗೆ ತೆರಳಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಮಂಗಳೂರಿನಿಂದ ಉಡುಪಿಗೆ ಚಲಿಸುತ್ತಿದ್ದ ಖಾಸಗಿ ವಿದ್ಯಾಸಂಸ್ಥೆಯ ವಾಹನ ಡಿಕ್ಕಿ ಹೊಡೆದಿದ್ದು, ತಲೆಗೆ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.    

ಶಾಲಾ ವಾಹನ ಢಿಕ್ಕಿ ➤ ಪಾದಾಚಾರಿ ಸ್ಥಳದಲ್ಲೇ ಮೃತ್ಯು…!!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉದ್ಯಮಿಯೋರ್ವನ ಕಿಡ್ನಾಪ್ ➤ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ.10. ಉದ್ಯಮಿಯೋರ್ವನನ್ನು ಕಿಡ್ನಾಪ್ ಮಾಡಿ ಒಂದು ಲಕ್ಷ ರೂಪಾಯಿ ಸುಲಿಗೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ವರದಿಯಾಗಿದೆ.       ಅಪಹರಣಕ್ಕೆ ಒಳಗಾದ ವ್ಯಕ್ತಿಯನ್ನು ಯರಗಟ್ಟಿ ತಾಲೂಕಿನ ಸೊಪ್ಪಡ್ಲ ಗ್ರಾಮದ ಹೋಟೆಲೊಂದರ ಉದ್ಯಮಿ ಸಾಬಣ್ಣ ಮೆಗಾಡಿ ಎಂದು ಗುರುತಿಸಲಾಗಿದೆ. ಇವರನ್ನು ಅಪಹರಣ ಮಾಡಿದ ನಂತರ ಬೆದರಿಕೆ ಹಾಕಿ ಒಂದು ರೂಪಾಯಿ ಸುಲಿಗೆ ಮಾಡಿದ್ದಾರೆ ಎನ್ನಲಾಗಿದೆ. ಈ ಕುರಿತು ಸಾಬಣ್ಣ ಮೆಗಾಡಿರವರು ಮುರಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರೋಪಿಗಳನ್ನು ಬೆಳಗಾವಿ ಪೊಲೀಸರು

ಉದ್ಯಮಿಯೋರ್ವನ ಕಿಡ್ನಾಪ್ ➤ ಆರೋಪಿಗಳ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವ್ಯಕ್ತಿ ನಾಪತ್ತೆ     ➤ಪತ್ತೆಗೆ ಮನವಿ

(ನ್ಯೂಸ್ ಕಡಬ) newskadaba.com ಮಲ್ಪೆ, ಡಿ.09 ಕೆಲಸಕ್ಕೆಂದು ಮಲ್ಪೆ ಬಂದರಿಗೆ ಬಂದಿದ್ದ ಕೇರದ ಮೂಲದ ವ್ಯಕ್ತಿಯೊಬ್ಬರು ಹಲವು ತಿಂಗಳುಗಳಿಂದ ನಾಪತ್ತೆಯಾಗಿರುವ ಕುರಿತು ವರದಿಯಾಗಿದೆ. ನಾಪತ್ತೆಯಾದವರನ್ನು ಕೃಷ್ಣ(48) ಎಂದು ಗುರುತಿಸಲಾಗಿದೆ. ಈತನ ಪತ್ನಿ, ಮಕ್ಕಳು ಮಲ್ಪೆಗೆ ಹುಡುಕಿಕೊಂಡು ಬಂದಿದ್ದು, ಇವರ ಕುರಿತು ಮಾಹಿತಿ ದೊರಕಿದ್ದಲ್ಲಿ ಮಲ್ಪೆ ಪೊಲೀಸ್ ಠಾಣೆಗೆ ತಿಳಿಸುವಂತೆ ಕೋರಲಾಗಿದೆ.

ವ್ಯಕ್ತಿ ನಾಪತ್ತೆ     ➤ಪತ್ತೆಗೆ ಮನವಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಫಾರ್ಮ್ ನಲ್ಲಿ ಕಟ್ಟಿದ್ದ ಹಸುವಿನ ಮೇಲೆ ಚಿರತೆ ದಾಳಿ…!!!!!

(ನ್ಯೂಸ್ ಕಡಬ) newskadaba.com  ಹಾವೇರಿ, ಡಿ.09. ಚಿರತೆಯೊಂದು ಹಸುವನ್ನು ತಿಂದು ಹಾಕಿದ ಆತಂಕಕಾರಿ ಘಟನೆ ರಾಣೆಬೆನ್ನೂರಿನಲ್ಲಿ ಸಂಭವಿಸಿದೆ.   ಫಾರ್ಮ್ ನಲ್ಲಿ ಕಟ್ಟಿದ್ದ ಹಸುವಿನ ಮೇಲೆ ದಾಳಿ ನಡೆಸಿದ ಚಿರತೆಯು ಹಸುವನ್ನು ತಿಂದಿರುವ ದೃಶ್ಯ ಸಿಸಿಟಿವಿ ಕ್ಯಾಮಾರದಲ್ಲಿ ಸೆರೆಯಾಗಿದ್ದು, ಗ್ರಾಮಸ್ಥರನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ. ಈ ಪ್ರದೇಶದಲ್ಲಿ ಕೆಲವು ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಬೋನ್ ಇರಿಸಿ ಸೆರೆಹಿಡಿಯಬೇಕೆಂದು ರೈತರು ಆಗ್ರಹ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಫಾರ್ಮ್ ನಲ್ಲಿ ಕಟ್ಟಿದ್ದ ಹಸುವಿನ ಮೇಲೆ ಚಿರತೆ ದಾಳಿ…!!!!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರೈಲಿನಲ್ಲಿ ಮಹಿಳೆಯ ಮೃತದೇಹ ಪತ್ತೆ         ➤ ಆರೋಪಿಯ ವಿರುದ್ದ ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.09. ಬಂಗಾರಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲಿನಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ದುರ್ವಾಸನೆಯಿಂದ ಪ್ರಯಾಣಿಕನೋರ್ವ ರೈಲ್ವೇ ಪೊಲೀಸರಿಗೆ ದೂರು ನೀಡಿದ್ದು, ನಿಲ್ದಾಣ ತಲುಪಿದ ತಕ್ಷಣ ರೈಲ್ವೆ ರಕ್ಷಣಾ ಪಡೆ ತನಿಖೆ ನಡೆಸಿದಾಗ ಅಪರಿಚಿತ ವ್ಯಕ್ತಿಯೋರ್ವ ಹಳದಿ ಗೋಣಿಚೀಲದಲ್ಲಿ 30ರ ಆಸುಪಾಸಿನ ಮಹಿಳೆಯ ಮೃತದೇಹವನ್ನು ಸೀರೆ ಮತ್ತು ಕಂಬಳಿಯಲ್ಲಿ ಸುತ್ತಿ ಇಡಲಾಗಿತ್ತು ಎನ್ನಲಾಗಿದೆ. ಮಹಿಳೆಯ ಮೃತದೇಹ ವನ್ನು ತನಿಖೆಗೆ ಕಳುಹಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದ

ರೈಲಿನಲ್ಲಿ ಮಹಿಳೆಯ ಮೃತದೇಹ ಪತ್ತೆ         ➤ ಆರೋಪಿಯ ವಿರುದ್ದ ಎಫ್ಐಆರ್ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೆಂಡತಿಗೆ ಬೈದನೆಂದು ಸ್ನೇಹಿತನನ್ನೇ ಕೊಲೆ ಮಾಡಿದ ಯುವಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 09. ತನ್ನ ಹೆಂಡತಿಗೆ ಬೈದನೆಂದು ವ್ಯಕ್ತಿಯೋರ್ವ ಸ್ನೇಹಿತನನ್ನೇ ಕೊಲೆ ಮಾಡಿದ ಘಟನೆ ಜೆಪಿ ನಗರದ ಸಿದ್ಧಲಿಂಗೇಶ್ವರ ಥಿಯೇಟರ್ ಬಳಿ ನಡೆದಿದೆ. ಕೊಲೆಯಾದವರನ್ನು ಬಸವರಾಜು ಎಂದು ಗುರುತಿಸಲಾಗಿದೆ. ಕುಡಿದ ಅಮಲಿನಲ್ಲಿದ್ದ ಈತ ಸ್ನೇಹಿತ ಅಭಿಷೇಕ್ ಹಾಗೂ ಅತನ ಪತ್ನಿಯನ್ನುಅವಾಚ್ಯವಾಗಿ ಬೈಯುತ್ತಿದ್ದ, ಎಂಬ ಕಾರಣಕ್ಕೆ ಅಭಿಷೇಕ್ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ. ಆರೋಪಿ ಅಭಿಷೇಕ್ ಹಾಗೂ ಬಸವರಾಜ್ ಎರಡು ವರ್ಷಗಳಿಂದ ಒಟ್ಟಿಗೆ ಕೆಲಸಮಾಡುತ್ತಿದ್ದರು ಎನ್ನಲಾಗಿದೆ. ಸದ್ಯ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಂಡತಿಗೆ ಬೈದನೆಂದು ಸ್ನೇಹಿತನನ್ನೇ ಕೊಲೆ ಮಾಡಿದ ಯುವಕ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆನ್ಲೈನ್ ನಲ್ಲಿ ವಂಚನೆ ➤ ದೂರು ದಾಖಲು

(ನ್ಯೂಸ್ ಕಡಬ) newskadaba.com  ದಾವಣಗೆರೆ ಡಿ.09. ಆನ್ಲೈನ್ ಶಾಪಿಂಗ್ ಕಂಪೆನಿಯಿಂದ ಉಡುಗೊರೆ ಬಂದಿದೆ ಎಂದು ನಂಬಿಸಿ ರೂ. 92,000 ವಂಚನೆ ಮಾಡಿದ ಘಟನೆ ದಾವಣಗೆರೆಯಲ್ಲಿ ವರದಿಯಾಗಿದೆ. ವಂಚನೆಗೊಳಗಾದವರನ್ನು ಊರ್ಮಿಳಾ ಕುಮಾರಿ ಎಂದು ಗುರುತಿಸಲಾಗಿದೆ. ಇವರಿಗೆ ಮಿಶೊ ಕಂಪೆನಿಯಿಂದ ಉಡುಗೊರೆ ಬಂದಿದೆ ಬೇಕಾದಲ್ಲಿ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಎಂದು ಪತ್ರ ಬಂದಿತ್ತು. ಅದನ್ನು ನಂಬಿದ ಊರ್ಮಿಳಾ ಅವರು ಕರೆ ಮಾಡಿದಾಗ ವ್ಯಕ್ತಿಯೊಬ್ಬ ಕಂಪೆನಿಯ ಅಧಿಕಾರಿಯೆಂದು ಹೇಳಿ, ತೆರಿಗೆ ಕಟ್ಟುವಂತೆ ಹೇಳಿದ್ದಾರೆ. ನಂತರ ಹಂತ ಹಂತವಾಗಿ ಸುಮಾರು ರೂ.92,000ವನ್ನು

ಆನ್ಲೈನ್ ನಲ್ಲಿ ವಂಚನೆ ➤ ದೂರು ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

2 ಸೆಂ.ಮೀ ಅಗಲದ ಬಾಟಲ್ ಕ್ಯಾಪ್ ನುಂಗಿದ ಮಗು..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಡಿ. 09. ಮನೆಯಲ್ಲಿ ಆಟವಾಡುತ್ತಿದ್ದ 8 ತಿಂಗಳ ಮಗುವೊಂದು ಅಕಸ್ಮಿಕವಾಗಿ ಬಾಟಲ್‌ನ ರಬ್ಬರ್ ಮುಚ್ಚಳ ನುಂಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.   ಮಗು ಆಟವಾಡುತ್ತಿದ್ದ ವೇಳೆ ಬಾಟಲ್‌ನ ರಬ್ಬರ್ ಮುಚ್ಚಳ ನುಂಗಿದ್ದು, ಈ ವಿಷಯ ಪೋಷಕರಿಗೂ ತಿಳಿದಿರಲಿಲ್ಲ. ಆದರೆ, ಒಂದು ವಾರದ ಬಳಿಕ ಮಗುವಿನ ಗಂಟಲಿನಲ್ಲಿ ಶಿಳ್ಳೆಯ ರೀತಿಯಲ್ಲಿ ಸೌಂಡ್ ಕೇಳಿ ಬಂದಿದ್ದರಿಂದ ಗಾಬರಿಗೊಂಡ ಪೋಷಕರು ಹತ್ತಿರದ ಅಸ್ಪತ್ರೆಗೆ ಕರೆ ತಂದಿದ್ದಾರೆ. ಅಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಮಗುವಿನ ಗಂಟಲಿನಲ್ಲಿ 2 ಸೆಂ.ಮೀ

2 ಸೆಂ.ಮೀ ಅಗಲದ ಬಾಟಲ್ ಕ್ಯಾಪ್ ನುಂಗಿದ ಮಗು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಿನಿಮಾ ನೋಡಲು ಬಂದಿದ್ದ ವಿದ್ಯಾರ್ಥಿಗೆ ಥಳಿತ…!!!!

(ನ್ಯೂಸ್ ಕಡಬ) newskadaba.com ಸುಳ್ಯ ಡಿ.09. ಸ್ನೇಹಿತೆಯೊಂದಿಗೆ ಕಾಂತಾರ ಸಿನಿಮಾ ನೋಡಲು ಬಂದಿದ್ದ ವಿದ್ಯಾರ್ಥಿಗೆ ತಂಡವೊಂದು ಥಳಿಸಿರುವ ಘಟನೆ ಸುಳ್ಯದಲ್ಲಿ ಸಂಭವಿಸಿದೆ. ವಿದ್ಯಾರ್ಥಿ ಬಂಟ್ವಾಳ ತಾಲೂಕಿನ ಬಿಮೂಡ ಗ್ರಾಮದ ಕೈಕಂಬ ನಿವಾಸಿ ಮೊಹಮ್ಮದ್ ಇಮ್ತಿಯಾಜ್ ಎಂದು ತಿಳಿದುಬಂದಿದೆ.  ಸ್ನೇಹಿತೆಯೊಂದಿಗೆ 10 ನಿಮಿಷ ಮುಂಚಿತವಾಗಿ ಬಂದು ಕಾಂಪೌಂಡ್  ಬದಿಯಲ್ಲಿ ಬೈಕ್ ನಿಲ್ಲಿಸಲು ಹಾಕಿದ್ದ ಶೀಟ್ ಅಡಿಯಲ್ಲಿ ನಿಂತಿದ್ದ ವೇಳೆ ಗುಂಪಿನಲ್ಲಿ ಬಂದ ಯುವಕರು ಕೆನ್ನೆ ಹಾಗೂ ಬೆನ್ನಿಗೆ ಹೊಡೆದು, ಇನ್ನು ಮುಂದೆ ಇಲ್ಲಿಗೆ ಬಂದರೆ ಕೊಲ್ಲುವುದಾಗಿ ಜೀವ ಬೆದರಿಕೆ

ಸಿನಿಮಾ ನೋಡಲು ಬಂದಿದ್ದ ವಿದ್ಯಾರ್ಥಿಗೆ ಥಳಿತ…!!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಟ್ರಾಫಿಕ್ ಸಂಚಾರ ನಿಯಮ ಉಲ್ಲಂಘನೆಗೆ ಹೊಸ ಫ್ಲಾನ್…!!!!

(ನ್ಯೂಸ್ ಕಡಬ) newskadaba.com ಬೆಂಗಳೂರು ಡಿ.08  ಟ್ರಾಫಿಕ್ ನಲ್ಲಿ ದಂಡ ಕಟ್ಟದೇ ದಂಡದ ರಶೀದಿ ಕಳಿಸಿದ್ರೂ ಡೋಂಟ್ ಕೇರ್ ಎಂದವರಿಗೆ ಕಾದಿದೆ ಬಿಗ್ ಶಾಕ್ . ಸಂಚಾರ ನಿಯಮ ಉಲ್ಲಂಘನೆ ಮಾಡಿದವರಿಗೆ ಇನ್ಮುಂದೆ ಸಂಕಷ್ಟ.  ಆರ್​ಟಿಓ ಮತ್ತು ಇನ್ಶೂರೆನ್ಸ್ ಕಂಪನಿಗಳ ಮೂಲಕ ದಂಡ ವಸೂಲಿಗೆ ಫ್ಲಾನ್ ರೂಪಿಸಲಾಗಿದೆ. ಎನ್​ಓಸಿ ಕೊಡದಿದ್ದಲ್ಲಿ ಇನ್ಶೂರೆನ್ಸ್  ರಿನಿವಲ್ ಅಗದೇ ಇರುವಂತೆ ಮಾಡಲು ಫ್ಲಾನ್ ಮಾಡಲಾಗಿದ್ದು,  ಇನ್ಶೂರೆನ್ಸ್ ಕಂಪನಿಯೊಂದಿಗೆ ಈ ಬಗ್ಗೆ ಮಾತುಕತೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ನಿಯಮ ಉಲ್ಲಂಘನೆ ದಂಡ ಕಲೆಕ್ಟ್

ಟ್ರಾಫಿಕ್ ಸಂಚಾರ ನಿಯಮ ಉಲ್ಲಂಘನೆಗೆ ಹೊಸ ಫ್ಲಾನ್…!!!! Read More »

ಕರಾವಳಿ, ಕರ್ನಾಟಕ
Scroll to Top