News Kadaba

ಹೊಸವರ್ಷದಿಂದ ಕಾರುಗಳ ಬೆಲೆಗಳಲ್ಲಿ ಏರಿಕೆ…!!!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ ಡಿ.08  ಹೊಸವರ್ಷದ ಮೊದಲನೇಯ ದಿನದಿಂದ ಕಾರುಗಳ ಬೆಲೆ ಏರಿಕೆಯಾಗಲಿದೆಯೆಂದು ಮರ್ಸಿಡಿಸ್-ಬೆನ್ಜ್, ಆಡಿ, ರಿನಾಲ್ಟ್, ಕಿಯಾ ಇಂಡಿಯಾ ಮತ್ತು ಎಂಜಿ ಮೋಟರ್ ಕಂಪೆನಿಗಳು ಬುಧವಾರದಂದು ಘೋಷಿಸಿದೆ. ತಯಾರಿಕ ವೆಚ್ಚ ಹೆಚ್ಚಳವಾಗಿರುವ ಪರಿಣಾಮವಾಗಿ ಬೆಲೆ ಏರಿಕೆ ಕ್ರಮಕ್ಕೆ ಮುಂದಾಗಿರುವುದಾಗಿ ಕಂಪೆನಿಗಳು ತಿಳಿಸಿದೆ. ಕೆಲವು ದಿನಗಳ ಹಿಂದೆಯಷ್ಟೆ ಮಾರುತಿ ಸುಜುಕಿ ಹಾಗೂ ಟಾಟಾ ಮೋಟರ್ ಕಂಪೆನಿಗಳು ಜನವರಿಯಿಂದ ಕಾರುಗಳ ಬೆಲೆ ಏರಿಕೆಯಾಗಲಿದೆ ಎಂದು ತಿಳಿಸಿತ್ತು. ಆಡಿ ಕಾರುಗಳ ಬೆಲೆಯಲ್ಲಿ ಶೇ.1.7ರಷ್ಟು, ಮರ್ಸಿಡಿಸ್ ಬೆನ್ಜ್ ಕಾರುಗಳ ಬೆಲೆಯಲ್ಲಿ […]

ಹೊಸವರ್ಷದಿಂದ ಕಾರುಗಳ ಬೆಲೆಗಳಲ್ಲಿ ಏರಿಕೆ…!!! Read More »

ರಾಷ್ಟ್ರೀಯ ನ್ಯೂಸ್

ಯುವಕನೋರ್ವನಿಂದ ಮಹಿಳೆಗೆ ಲೈಂಗಿಕ ಕಿರುಕುಳ ➤ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಉಳ್ಳಾಲ ಡಿ.08. ಯುವಕನೋರ್ವ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬುಧವಾರದಂದು ರಾತ್ರಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಓರ್ವ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ಬಂಧಿತ ಆರೋಪಿ  ಅಡ್ಯಾರ್ ಪದವು ನಿವಾಸಿ ಮುನೀರ್ (27) ಎಂದು ಗುರುತಿಸಲಾಗಿದೆ.  ಮುನೀರ್ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು ಅದೇ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ವರದಿಯಾಗಿದೆ. ಇವರು ಪರಸ್ಪರ ಪ್ರೀತಿಸುತ್ತಿದ್ದು ಬುಧವಾರ ರಾತ್ರಿ ಮುನೀರ್ ಮಹಿಳೆಯನ್ನು ಭೇಟಿಯಾಗಿದ್ದ ವೇಳೆ ಹಿಂದೂ ಸಂಘಟನೆಗಳ

ಯುವಕನೋರ್ವನಿಂದ ಮಹಿಳೆಗೆ ಲೈಂಗಿಕ ಕಿರುಕುಳ ➤ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಾಯುಭಾರ ಕುಸಿತ- ಭಾರೀ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಚೆನೈ, ಡಿ. 08. ಮತ್ತೊಮ್ಮೆ ಚಂಡಮಾರುತದ ಪ್ರಭಾವದಿಂದ ಭಾರೀ ಮಳೆಯಾಗುವ ಸಾಧ್ಯತೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತ ಮತ್ತಷ್ಟು ತೀವ್ರಗೊಂಡಿದೆ. ಚೆನೈ ಕರಾವಳಿಯಿಂದ 750 ಕಿ.ಮೀ ದೂರದಲ್ಲಿ ಕೇಂದ್ರೀಕೃತವಾಗಿದ್ದು, ಡಿ. 10ರಂದು ಪುದುಚೇರಿ ಹಾಗೂ ಶ್ರೀಹರಿಕೋಟಾ ನಡುವೆ ಅಪ್ಪಳಿಸುವ ಸಾಧ್ಯತೆ ಇದೆಯೆಂದು ಹವಾಮಾನ ಇಲಾಖೆ ತಿಳಿಸಿದೆ.

ವಾಯುಭಾರ ಕುಸಿತ- ಭಾರೀ ಮಳೆ ಸಾಧ್ಯತೆ Read More »

ರಾಷ್ಟ್ರೀಯ ನ್ಯೂಸ್

ಅಂತರಾಜ್ಯ ಬೈಕ್ ಕಳ್ಳನ ಬಂಧನ

(ನ್ಯೂಸ್ ಕಡಬ) newskadaba.com ಮಂಡ್ಯ, ಡಿ. 08. ಅಂತರಾಜ್ಯ ಬೈಕ್ ಕಳ್ಳನೋರ್ವನನ್ನು ಮದ್ದೂರು ಠಾಣಾ ಪೊಲೀಸರು ಬಂಧಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಆ ಬಂಧಿತ ಆರೋಪಿಯನ್ನು ರಾಜೇಶ್ ಎಂದು ಗುರುತಿಸಲಾಗಿದೆ. ಈತ ಜೂಜು ಹಾಗೂ ಹುಡುಗಿಯರ ಶೋಕಿಗಾಗಿ ಬೈಕ್ ಕಳ್ಳತನ ಮಾಡುತ್ತಿದ್ದ ಎನ್ನಲಾಗಿದೆ. ಈ ಕುರಿತು ತಪಾಸಣೆ ನಡೆಸಿದಾಗ ನಂಬರ್ ಪ್ಲೇಟ್ ಇಲ್ಲದ ಬೈಕ್ ನಲ್ಲಿ ತೆರಳುತ್ತಿದ್ದ ಈತನನ್ನು ಪೊಲೀಸರು ತಡೆದು ವಿವರ ಕೇಳಿದಾಗ ಯಾವುದೇ ಡಾಕ್ಯುಮಂಟ್ ತೋರಿಸದೆ ಅನುಮಾನಸ್ಪದವಾಗಿ ವರ್ತಿಸಿದ್ದಾನೆ. ನಂತರ ಈತ ಕಳ್ಳತನ ನಡೆಸಿರುವುದು

ಅಂತರಾಜ್ಯ ಬೈಕ್ ಕಳ್ಳನ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಎಪಿಎಲ್ ಕಾರ್ಡ್ ದಾರರಿಗೆ ನಿರ್ದಿಷ್ಟ ದರದಲ್ಲಿ ಸಿಗುತ್ತಿದ್ದ ಅಕ್ಕಿ ವಿಳಂಬ

(ನ್ಯೂಸ್ ಕಡಬ) newskadaba.com ಉಡುಪಿ ಡಿ.08. ಎಪಿಎಲ್ ಕಾರ್ಡುದಾರರಿಗೆ ಪಡಿತರ ವಿತರಣೆಯಲ್ಲಿ ನಿರ್ದಿಷ್ಟ ದರ ಪಡೆದು ನೀಡಲಾಗುತ್ತಿದ್ದ ಅಕ್ಕಿಯು ಕಳೆದ ಎರಡು ಮೂರು ತಿಂಗಳಿನಿಂದ ವಿತರಣೆಯಾಗುತ್ತಿಲ್ಲ. ಏಕವ್ಯಕ್ತಿ ಬಿಪಿಎಲ್ ಕಾರ್ಡ್ ಗೆ  ತಿಂಗಳಿಗೆ 5 ಕೆ.ಜಿ. ಹಾಗೂ ಎರಡು ಅಥವಾ ಹೆಚ್ಚು ಸದಸ್ಯರಿಗೆ 10 ಕೆ.ಜಿ ಅಕ್ಕಿಯನ್ನು 15ರೂ ಗಳಂತೆ ನೀಡಲಾಗುತ್ತಿದ್ದ ಅಕ್ಕಿಯು ಸೆಪ್ಟೆಂಬರ್ ನಿಂದ ವಿತರಣೆಯಾಗುತ್ತಿಲ್ಲ ಎಂದು ತಿಳಿದುಬಂದಿದೆ.  ಉಡುಪಿ ಹಾಗೂ ದ.ಕ. ದಲ್ಲಿ ಶೇ.40 ರಿಂದ ಶೇ.60ರಷ್ಟು ಕಾರ್ಡ್ ದಾರರು ತಿಂಗಳ ರೇಷನ್  ಪಡೆಯುತ್ತಿದ್ದು,

ಎಪಿಎಲ್ ಕಾರ್ಡ್ ದಾರರಿಗೆ ನಿರ್ದಿಷ್ಟ ದರದಲ್ಲಿ ಸಿಗುತ್ತಿದ್ದ ಅಕ್ಕಿ ವಿಳಂಬ Read More »

ಕರಾವಳಿ, ಕರ್ನಾಟಕ

ಸರ್ವೆ- ಕೆರೆಗೆ ಬಿದ್ದು ಯುವಕ ಮೃತ್ಯು

ಪುತ್ತೂರು: ಯುವಕನೋರ್ವ ಬಾವಿಗೆ ಬಿದ್ದು, ಮೃತಪಟ್ಟ ಘಟನೆ ಸರ್ವೆ ಗ್ರಾಮದ ಬೊಟ್ಯಾಡಿಯಲ್ಲಿ ಡಿ. 6 ರಂದು ನಡೆದಿದೆ. ಸರ್ವೆ ಗ್ರಾಮದ ಕಡ್ಯ ನಿವಾಸಿ ಕುಶಾಲಪ್ಪ ಗೌಡ(39) ಅವರು ಬೊಟ್ಯಾಡಿಯ ಅನಂತ ಭಂಡಾರಿಯವರ ಮನೆಯ ತೋಟದಲ್ಲಿ ತೆಂಗಿನಕಾಯಿ ತೆಗೆಯುವ ವೇಳೆ ಅಕಸ್ಮಿಕವಾಗಿ ತೋಟದ ಕೆರೆಗೆ ಬಿದ್ದು, ಮೃತಪಟ್ಟ ಘಟನೆ ನಡೆದಿದೆ.

ಸರ್ವೆ- ಕೆರೆಗೆ ಬಿದ್ದು ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಜಾಗತಿಕ ಹೂಡಿಕೆದಾರರ ಸಮಾವೇಶದ ಯೋಜನೆಗಳು 5 ವರ್ಷಗಳಲ್ಲಿ 75% ಜಾರಿಗೆ ➤ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.07. ರಾಜ್ಯದಲ್ಲಿ ಕಳೆದ ತಿಂಗಳಿನಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಂಡಿರುವ ಒಪ್ಪಂದಗಳನ್ನು ಮುಂದಿನ ಐದು ವರ್ಷಗಳಲ್ಲಿ ಶೆ.75 ರಷ್ಟು ಅನುಷ್ಠಾನ ಮಾಡುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ ಅವರು ಭರವಸೆ ನೀಡಿದ್ದಾರೆ. ಅವರು ಮಂಗಳವಾರದಂದು ಬೆಂಗಳೂರಿನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿ, ಯೋಜನೆಗಳನ್ನು ಆರಂಭಿಸುವವರಿಗೆ ಮಾತ್ರ ನಾವು ಅನುಮೋದನೆ ನೀಡಿದ್ದು, ಕೇವಲ ಅಂಕಿ ಅಂಶಗಳನ್ನು ತೋರ್ಪಡಿಸಲು ನಾವು ಸಮಾವೇಶಗಳನ್ನು ನಡೆಸಿಲ್ಲ. ಮುಂದಿನ 5

ಜಾಗತಿಕ ಹೂಡಿಕೆದಾರರ ಸಮಾವೇಶದ ಯೋಜನೆಗಳು 5 ವರ್ಷಗಳಲ್ಲಿ 75% ಜಾರಿಗೆ ➤ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ Read More »

ಕರ್ನಾಟಕ

ತನ್ನ ಕಾರು ಬೈಕಿಗೆ ಢಿಕ್ಕಿ ಹೊಡೆದರೂ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸದ ಶಾಸಕ ➤ ನೀನ್ಯಾವ ಸೀಮೆ ಎಂಎಲ್’ಸಿ ಎಂದು ತರಾಟೆಗೆತ್ತಿದ ಸ್ಥಳೀಯರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.04. ವಿಧಾನ ಪರಿಷತ್ ಸದಸ್ಯನ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಭಾನುವಾರದಂದು ಕೋಲಾರದಲ್ಲಿ ನಡೆದಿದೆ.   ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ, ಎಂಎಲ್ಸಿ ಎನ್. ರವಿಕುಮಾರ್ ಅವರ ಕಾರು ಶಿವನಪುರ ನಿವಾಸಿ ಗೋಪಾಲ್ ಎಂಬವರ ಬೈಕ್ ಗೆ ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ಗೋಪಾಲ್‌ರನ್ನು ಎಂಎಲ್ಸಿ ರವಿಕುಮಾರ್ ಆಸ್ಪತ್ರೆಗೆ ದಾಖಲಿಸಲು ಹಿಂದೇಟು ಹಾಕಿದ್ದಾರೆ ಎನ್ನಲಾಗಿದೆ. ಈ ವೇಳೆ ಸ್ಥಳದಲ್ಲಿದ್ದ ಸಾರ್ವಜನಿಕರು ಎಂಎಲ್ಸಿ ರವಿಕುಮಾರ್

ತನ್ನ ಕಾರು ಬೈಕಿಗೆ ಢಿಕ್ಕಿ ಹೊಡೆದರೂ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸದ ಶಾಸಕ ➤ ನೀನ್ಯಾವ ಸೀಮೆ ಎಂಎಲ್’ಸಿ ಎಂದು ತರಾಟೆಗೆತ್ತಿದ ಸ್ಥಳೀಯರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯ ವೇಳಾಪಟ್ಟಿ ಪ್ರಕಟ ➤ ಟ್ವೀಟ್ ಮೂಲಕ ತಿಳಿಸಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.28. 2022 – 23 ನೇ ಸಾಲಿನ ಕರ್ನಾಟಕ ರಾಜ್ಯ ದ್ವಿತೀಯ ಪಿಯು ಪಬ್ಲಿಕ್ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪದವಿ ಪೂರ್ವ ಪರೀಕ್ಷಾ ಮಂಡಳಿಯು ಸೋಮವಾರದಂದು ಪ್ರಕಟಿಸಿದೆ. 2023 ಮಾರ್ಚ್ 9 ರಿಂದ ಆರಂಭಗೊಂಡು ಮಾರ್ಚ್ 29 ರವರೆಗೆ ಅಂತಿಮ ಪರೀಕ್ಷೆಗಳು ನಡೆಯಲಿದ್ದು, ಈ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಬಿ‌.ಸಿ. ನಾಗೇಶ್ ಅವರು ವೇಳಾಪಟ್ಟಿಯನ್ನು ಅಧಿಕೃತವಾಗಿ ಟ್ರೀಟ್ ಮಾಡಿದ್ದಾರೆ.

ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯ ವೇಳಾಪಟ್ಟಿ ಪ್ರಕಟ ➤ ಟ್ವೀಟ್ ಮೂಲಕ ತಿಳಿಸಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ Read More »

ಕರ್ನಾಟಕ

ಕಡಬ: ಬಾವಿಗೆ ಬಿದ್ದ ಚಿರತೆ ➤ ಕೋಳಿಯನ್ನು ಹಿಡಿಯಲು ಬಂದ ವೇಳೆ ಘಟನೆ

(ನ್ಯೂಸ್ ಕಡಬ) newskadaba.com ಕಡಬ, ನ.07. ಕೋಳಿ ಹಿಡಿಯಲೆಂದು ಬಂದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ಕಡಬ ತಾಲೂಕಿನ ಕೊಂಬಾರು ಗ್ರಾಮದ ಕಮರ್ಕಜೆ ಎಂಬಲ್ಲಿ ಭಾನುವಾರದಂದು ಸಂಭವಿಸಿದೆ. ಚಿರತೆಯು ಕಮರ್ಕಜೆ ನಿವಾಸಿ ರಾಮಯ್ಯ ಗೌಡ ಎಂಬವರ ಮನೆಯ ಸಮೀಪದ ಬಾವಿಗೆ ಬಿದ್ದಿದ್ದು, ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಚಿರತೆಯ ರಕ್ಷಣಾ ಕಾರ್ಯ ಇನ್ನಷ್ಟೇ ಆರಂಭಗೊಳ್ಳಬೇಕಿದೆ.      

ಕಡಬ: ಬಾವಿಗೆ ಬಿದ್ದ ಚಿರತೆ ➤ ಕೋಳಿಯನ್ನು ಹಿಡಿಯಲು ಬಂದ ವೇಳೆ ಘಟನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top