News Kadaba

ಕಡಬ: ‘ಝೂಬಿ ಗೋಲ್ಡ್’ ವಿಸ್ತೃತ ಚಿನ್ನಾಭರಣ ಮಳಿಗೆ ಶುಭಾರಂಭ ➤ ಶುಭಾರಂಭದ ಪ್ರಯುಕ್ತ ವಿಶೇಷ ಆಫರ್, ಲಕ್ಕೀ ಕೂಪನ್ ಡ್ರಾ

(ನ್ಯೂಸ್ ಕಡಬ) newskadaba.com ಕಡಬ, ಅ.14. ಕಳೆದ ಐದು ವರ್ಷಗಳಿಂದ ಇಲ್ಲಿನ ಮುಖ್ಯ ರಸ್ತೆಯ ಬಾಬು ಟವರ್ ನಲ್ಲಿ ಕಾರ್ಯಾಚರಿಸುತ್ತಿದ್ದ ಚಿನ್ನಾಭರಣ ಮಳಿಗೆ ‘ಝೂಬಿ ಗೋಲ್ಡ್’ ವಿಸ್ತೃತಗೊಂಡು ಗುರುವಾರದಂದು ಶುಭಾರಂಭಗೊಂಡಿತು. ನೂತನ ಮಳಿಗೆಯನ್ನು ಅಸ್ಸಯ್ಯಿದ್ ಮುಹ್ಸಿನ್ ಸಯ್ಯದ್ ಅಲವಿ ಕೋಯ ಅಲ್ ಬುಖಾರಿ ತಂಙಳ್ ಕಲ್ಲೇರಿಯವರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ಸ್ವಾಮೀಜಿ, ಕಡಬ ಸೈಂಟ್ ಜೋಕಿಮ್ಸ್ ಚರ್ಚ್‌ನ ಧರ್ಮಗುರು ರೆ.ಫಾ.ಅರುಣ್ ವಿಲ್ಸನ್ ಲೋಬೋ, ಅಸ್ಸಯ್ಯಿದ್ ಶಾಹುಲ್‌ ಹಮೀದ್ […]

ಕಡಬ: ‘ಝೂಬಿ ಗೋಲ್ಡ್’ ವಿಸ್ತೃತ ಚಿನ್ನಾಭರಣ ಮಳಿಗೆ ಶುಭಾರಂಭ ➤ ಶುಭಾರಂಭದ ಪ್ರಯುಕ್ತ ವಿಶೇಷ ಆಫರ್, ಲಕ್ಕೀ ಕೂಪನ್ ಡ್ರಾ Read More »

ಕರಾವಳಿ, ಕರ್ನಾಟಕ

ಇನ್ಸ್‌ಟಾಗ್ರಾಂ ನಲ್ಲಿ ಪರಿಚಯವಾದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ➤ ಮಗುವಿಗೆ ಜನ್ಮ ನೀಡಿದ ಬಾಲಕಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ.07. ಇನ್ಸ್‌ಟಾಗ್ರಾಂ ನಲ್ಲಿ ಪರಿಚಯವಾದ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ ಪರಿಣಾಮ ಸಂತ್ರಸ್ತೆ ಮಗುವಿಗೆ ಜನ್ಮ‌ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಉಪ್ಪಿನಂಗಡಿ ನಿವಾಸಿ ಮಸೂದ್ ಎಂಬಾತ ಇನ್ಸ್‌ಟಾಗ್ರಾಂನಲ್ಲಿ ಪರಿಚಯವಾದ 17 ವರ್ಷದ ಅಪ್ರಾಪ್ತ ಬಾಲಕಿಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅತ್ಯಾಚಾರ ಎಸಗಿದ್ದು, ಬಾಲಕಿ ಗರ್ಭಿಣಿಯಾಗಿರುವುದು ತಿಳಿಯುತ್ತಿದ್ದಂತೆಯೇ ಆರೋಪಿ ಮಸೂದ್ ವಿದೇಶಕ್ಕೆ ತೆರಳಿದ್ದಾನೆ ಎನ್ನಲಾಗಿದೆ. ಇದೀಗ ಬಾಲಕಿಯು ಬಂಟ್ವಾಳದ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದು, ದಾಖಲಾತಿ ಸಂದರ್ಭದಲ್ಲಿ ಮನೆಯವರು

ಇನ್ಸ್‌ಟಾಗ್ರಾಂ ನಲ್ಲಿ ಪರಿಚಯವಾದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ➤ ಮಗುವಿಗೆ ಜನ್ಮ ನೀಡಿದ ಬಾಲಕಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಯಾವುದೇ ಕಾರಣಕ್ಕೂ ಈ ರೀತಿಯ ಲಿಂಕನ್ನು ಕ್ಲಿಕ್ ಮಾಡಬೇಡಿ ➤ ಸೈಬರ್ ವಂಚಕರಿದ್ದಾರೆ ಎಚ್ಚರ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.13. ನಿಮ್ಮ ಮೊಬೈಲ್ ಫೋನ್ ಗೆ ಕೆಲವೊಮ್ಮೆ ವಿವಿಧ ವಂಚಕರಿಂದ ಸಂದೇಶ ಬರುವುದು ಸಾಮಾನ್ಯವಾಗಿದ್ದು, ಈ ವಂಚನಾ ಜಾಲದಲ್ಲಿ ನೀವು ಸಿಲುಕಿಕೊಂಡರೆ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಖಾಲಿ ಆಗೋದು ಮಾತ್ರ ಗ್ಯಾರಂಟಿ. ನಿಮ್ಮ ಮೊಬೈಲ್ ಗೆ ‘ಆತ್ಮೀಯ ಗ್ರಾಹಕರೇ, ನಿಮ್ಮ xxxxxx ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಲಾಗುವುದು’ ಅಥವಾ ಯಾವುದೋ ಖಾತೆ ಸಂಖ್ಯೆಯನ್ನು ನಮೂದಿಸಿ ವಿವಿಧ ರೀತಿಯ ಮೆಸೇಜ್ ಬರುವ ಸಾಧ್ಯತೆಗಳಿರುತ್ತವೆ. ನೀವು ಈ ಲಿಂಕ್ ಅನ್ನು ಕ್ಲಿಕ್ ಮಾಡಿದ ತಕ್ಷಣವೇ ನಿಮ್ಮ

ಯಾವುದೇ ಕಾರಣಕ್ಕೂ ಈ ರೀತಿಯ ಲಿಂಕನ್ನು ಕ್ಲಿಕ್ ಮಾಡಬೇಡಿ ➤ ಸೈಬರ್ ವಂಚಕರಿದ್ದಾರೆ ಎಚ್ಚರ Read More »

ಕರಾವಳಿ

Big Shocking News ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ಆರಂಭ..? ➤ 5 ದಿನಗಳಲ್ಲಿ 242 ಮಕ್ಕಳಿಗೆ ಕೊರೋನಾ ದೃಢ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.12. ರಾಜ್ಯದಲ್ಲಿ ಕಳೆದ ಐದು ದಿನಗಳಲ್ಲಿ ಕನಿಷ್ಠ 242 ಮಕ್ಕಳು ಕೊರೊನಾವೈರಸ್ ಸೋಂಕಿಗೆ ಒಳಗಾಗಿದ್ದು, ಕೊರೋನಾ ಮೂರನೇ ಅಲೆ ಆರಂಭವಾಗಿದೆಯಾ ಎನ್ನುವ ಅನುಮಾನ ಮೂಡಿಬಂದಿದೆ. ಸರ್ಕಾರದ ಅಂಕಿ ಅಂಶಗಳ ಪ್ರಕಾರ ಕಳೆದ 5 ದಿನಗಳಲ್ಲಿ 19 ವರ್ಷಕ್ಕಿಂತ ಕಡಿಮೆ ವಯಸ್ಸಿನ 242 ಮಂದಿಯಲ್ಲಿ ಕೊರೋನಾ ದೃಢಪಟ್ಟಿದ್ದು, ಇದರಲ್ಲಿ 9 ವರ್ಷಕ್ಕಿಂತ ಕಡಿಮೆ ವಯಸ್ಸಿನ 106 ಮಕ್ಕಳು ಹಾಗೂ 9 ರಿಂದ 19 ವರ್ಷದ ಒಳಗಿನ 136 ಮಂದಿ ಸೇರಿದ್ದಾರೆ. ಈ ಹಿಂದೆಯೇ

Big Shocking News ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ಆರಂಭ..? ➤ 5 ದಿನಗಳಲ್ಲಿ 242 ಮಕ್ಕಳಿಗೆ ಕೊರೋನಾ ದೃಢ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆನ್‌ಲೈನ್ ತರಗತಿಯ ಅವಾಂತರ ➤ ಕಾಲೇಜಿಗೆಂದು ತೆರಳಿದ ಅಪ್ರಾಪ್ತ ಯುವತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಆ.06. ಮೊಬೈಲ್ ಮೂಲಕ ಹುಟ್ಟಿಕೊಂಡ ಪ್ರೀತಿಯಿಂದ ಅಪ್ರಾಪ್ತ ಯುವತಿಯು ಸ್ಥಳೀಯ ಯುವಕನ ಜೊತೆ ನಾಪತ್ತೆಯಾಗಿರುವ ಘಟನೆ ಕಡಬ ಸಮೀಪದ ಕಳಾರದಿಂದ ವರದಿಯಾಗಿದೆ. ಕಳಾರ ನಿವಾಸಿ ಹದಿನೇಳು ವರ್ಷದ ಯುವತಿಯು ಗುರುವಾರದಂದು ಕಾಲೇಜಿಗೆಂದು ಮನೆಯಿಂದ ತೆರಳಿದ್ದು, ಸಂಜೆಯವರೆಗೂ ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಸಂಬಂಧಿಕರ ಮನೆಯಲ್ಲೆಲ್ಲಾ ಹುಡಿಕಾಡಿದ ಆಕೆಯ ಮನೆಯವರು ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ ಇಂದು ಕಡಬ ಠಾಣೆಗೆ ದೂರು ನೀಡಿದ್ದಾರೆ. ಇದೇ ವೇಳೆ ಸ್ಥಳೀಯ ನಿವಾಸಿ 24 ವರ್ಷದ ಹನೀಫ್ ಎಂಬಾತ

ಆನ್‌ಲೈನ್ ತರಗತಿಯ ಅವಾಂತರ ➤ ಕಾಲೇಜಿಗೆಂದು ತೆರಳಿದ ಅಪ್ರಾಪ್ತ ಯುವತಿ ನಾಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೀವು ಎಸ್ಸೆಸ್ಸೆಲ್ಸಿ ಪಾಸ್ ಆಗಿದ್ದೀರಾ..? ➤ ಹಾಗಾದರೆ ಪೊಲೀಸ್ ಇಲಾಖೆಯ ಈ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.02. ನೀವು ಎಸ್ಸೆಸ್ಸೆಲ್ಸಿ ಪಾಸ್ ಆಗಿದ್ದರೆ ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ರಾಜ್ಯ ಮೀಸಲು ಪೊಲೀಸ್ ಪಡೆಗಳಲ್ಲಿ ಖಾಲಿ ಇರುವ ಅನುಯಾಯಿ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಬಗ್ಗೆ ಅಧಿಸೂಚನೆ ಬಿಡುಗಡೆ ಮಾಡಿರುವ ಪೊಲೀಸ್ ಇಲಾಖೆಯು, ಎಸ್ಸೆಸ್ಸೆಲ್ಸಿ ಪಾಸ್ ಆಗಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್‌ ಅರ್ಜಿ ಸಲ್ಲಿಸಲು ಜುಲೈ 30 ರಿಂದ ಆರಂಭಗೊಂಡು ಆಗಸ್ಟ್ 30 ಕೊನೆಯ

ನೀವು ಎಸ್ಸೆಸ್ಸೆಲ್ಸಿ ಪಾಸ್ ಆಗಿದ್ದೀರಾ..? ➤ ಹಾಗಾದರೆ ಪೊಲೀಸ್ ಇಲಾಖೆಯ ಈ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ Read More »

ಉದ್ಯೋಗ, ಕರ್ನಾಟಕ, ಲೈಫ್‍ಸ್ಟೈಲ್

BIG NEWS: ದೇಶದಲ್ಲಿ ಕೊರೋನಾ ಮೂರನೇ ಅಲೆ ಆರಂಭ..?

(ನ್ಯೂಸ್ ಕಡಬ) newskadaba.com ನವದೆಹಲಿ, ಆ.01. ದೇಶದಲ್ಲಿ ಕೊರೋನಾ ಎರಡನೇ ಅಲೆಯ ತೀವ್ರತೆ ಕಡಿಮೆಯಾಗುತ್ತಿರುವುದರ ನಡುವೆಯೇ ಇದೀಗ ಕೊರೋನಾ ಸೋಂಕಿನಲ್ಲಿ ದಿಢೀರ್ ಏರಿಕೆ ಕಂಡುಬಂದಿದ್ದು, ಮೂರನೇ ಅಲೆಯ ಆರಂಭವೇ ಎನ್ನುವ ಪ್ರಶ್ನೆ ಹುಟ್ಟಿದೆ‌. ಆಗಸ್ಟ್ ಎರಡನೇ ವಾರದಲ್ಲಿ ಕೊರೋನಾ ಮೂರನೇ ಅಲೆ ಆರಂಭಗೊಂಡು ಅಕ್ಟೋಬರ್ ವೇಳೆಗೆ ತನ್ನ ಪಾರಮ್ಯ ಮೆರೆಯಲಿದೆ ಎಂದು ಈ ಹಿಂದೆಯೇ ತಜ್ಞರು ಎಚ್ಚರಿಕೆ ನೀಡಿದ್ದರು. ಅದಕ್ಕೆ ಪುರಾವೆ ಎಂಬಂತೆ ಇದೀಗ ಕೇರಳ, ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. ತಮಿಳುನಾಡು, ಕರ್ನಾಟಕದಲ್ಲೂ ಕೊರೋನಾ

BIG NEWS: ದೇಶದಲ್ಲಿ ಕೊರೋನಾ ಮೂರನೇ ಅಲೆ ಆರಂಭ..? Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕುಕ್ಕೇ ಸುಬ್ರಹ್ಮಣ್ಯ: ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ಕರುವನ್ನು ಸೀಳಿ ಕೊಂದ ಚಿರತೆ ➤ ಸ್ಥಳೀಯರಲ್ಲಿ ಆತಂಕ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.01. ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ದನದ ಕರುವಿನ ಮೇಲೆ ದಾಳಿ ಮಾಡಿದ ಚಿರತೆಯೊಂದು ಕರುವನ್ನು ತಿಂದ ಘಟನೆ ಭಾನುವಾರ ಬೆಳಿಗ್ಗೆ ಸುಬ್ರಹ್ಮಣ್ಯದಿಂದ ವರದಿಯಾಗಿದೆ. ಸುಬ್ರಹ್ಮಣ್ಯ ಸಮೀಪದ ಕಲ್ಮಕಾರು ಗ್ರಾಮದ ಮಾಡಬಾಕಿಲು ನಿವಾಸಿ ಲಾವಣ್ಯ ಮಹೇಶ್ ಎಂಬವರ ಹಟ್ಟಿಯಲ್ಲಿ ದನ ಕರುಗಳನ್ನು ಕಟ್ಟಿ ಹಾಕಲಾಗಿತ್ತು ಎನ್ನಲಾಗಿದೆ. ಭಾನುವಾರ ಬೆಳಿಗ್ಗೆ ಹಟ್ಟಿಗೆ ತೆರಳಿದಾಗ ಕರುವನ್ನು ಸೀಳಿ ಅರ್ಧ ತಿಂದಿರುವುದು ಗಮನಕ್ಕೆ ಬಂದಿದೆ. ಈ ಭಾಗದಲ್ಲಿ ಚಿರತೆ ಇರುವ ಬಗ್ಗೆ ಮಾಹಿತಿ ಹರಿದಾಡುತ್ತಿದ್ದು, ಚಿರತೆಯೇ ಕರುವನ್ನು

ಕುಕ್ಕೇ ಸುಬ್ರಹ್ಮಣ್ಯ: ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ಕರುವನ್ನು ಸೀಳಿ ಕೊಂದ ಚಿರತೆ ➤ ಸ್ಥಳೀಯರಲ್ಲಿ ಆತಂಕ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ಅವಳಿ ಮಕ್ಕಳಿಗೆ ಜನ್ಮ ನೀಡಿದ ಬಾಣಂತಿ ➤ ತೀವ್ರ ರಕ್ತಸ್ರಾವದಿಂದ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜು.15. ವಿಪರೀತ ರಕ್ತಸ್ರಾವದಿಂದಾಗಿ ಕಡಬದ ಬಾಣಂತಿ ಮಹಿಳೆಯೋರ್ವರು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ. ಮೃತ ಮಹಿಳೆಯನ್ನು ಕಡಬ ತಾಲೂಕು ಕೊಂಬಾರು ಗ್ರಾಮದ ಇಡ್ಯಡ್ಕ ಕಟ್ಟೆ ನಿವಾಸಿ ಚೇತನ್ ಎಂಬವರ ಪತ್ನಿ ವಿದ್ಯಾ(30) ಎಂದು ಗುರುತಿಸಲಾಗಿದೆ. ಮೃತರನ್ನು ಹೆರಿಗೆಗಾಗಿ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬುಧವಾರ ಬೆಳಗಿನ ಜಾವ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ ಎನ್ನಲಾಗಿದೆ. ಬಳಿಕ ತೀವ್ರ ರಕ್ತಸ್ರಾವದಿಂದಾಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ‌.      

ಕಡಬ: ಅವಳಿ ಮಕ್ಕಳಿಗೆ ಜನ್ಮ ನೀಡಿದ ಬಾಣಂತಿ ➤ ತೀವ್ರ ರಕ್ತಸ್ರಾವದಿಂದ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿಕೆಶಿ ಭೇಟಿ

(ನ್ಯೂಸ್ ಕಡಬ) newskadaba,ಉಚ್ಚಿಲ ಜು.06: ಸುಮಾರು 32 ಕೋಟಿ ವೆಚ್ಚದಲ್ಲಿ ಸಮಗ್ರವಾಗಿ ಪುನರ್ ನಿರ್ಮಾಣಗೊಳ್ಳುತ್ತಿರುವ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಬಾಲಾಲಯದಲ್ಲಿಯ ಶ್ರೀ ಮಹಾಲಕ್ಷಿಗೆ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ರಾಘವೇಂದ್ರ ಉಪಾಧ್ಯಾಯ ಮತ್ತು ವಿಷ್ಣುಮೂರ್ತಿ ಉಪಾಧ್ಯಾಯ ರವರು ಪೂಜೆ ಸಲ್ಲಿಸಿ ಡಿಕೆ ಶಿವಕುಮಾರ್ ರವರಿಗೆ ಪ್ರಸಾದ ವಿತರಿಸಿದರು.ದೇವಳದ ಆಡಳಿತ ಮಂಡಳಿಯ ವತಿಯಿಂದ ಡಿಕೆ ಶಿವಕುಮಾರ್‌ರವರನ್ನು

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿಕೆಶಿ ಭೇಟಿ Read More »

ಕರಾವಳಿ
Scroll to Top