News Kadaba

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಜ.20: ರಾಜ್ಯದ ಬಹುತೇಕ ಭಾಗಗಳಲ್ಲಿ ಚಳಿ ಮುಂದುವರಿದಿದೆ. ಇಂದು ಸಹ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಚಳಿಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.   ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಚಿಕ್ಕಬಳ್ಳಾಪುರದಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 13 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ಅನಧಿಕೃತ ಅಂಗಡಿಗಳಿಗೆ ಬೀಳಲಿದೆ ಬ್ರೇಕ್ ತೆರವುಗೊಳಿಸಲು ಕಟ್ಟುನಿಟ್ಟಿನ ನೋಟಿಸ್ ನೀಡಿದ ಪಿಡಿಒ..!

(ನ್ಯೂಸ್‌ ಕಡಬ) newskadaba.com,ಜ.19  ಸುಳ್ಯ: ಸರ್ವೆ ನಂಬರ್ 85 /2ರ ಸ್ವಾಧೀನದ ಜಾಗದಲ್ಲಿ ಭೂ ಪರಿವರ್ತನೆ ಗೊಳ್ಳದೆ ಹಾಗೂ ಈ- ಖಾತೆ ಪಡೆಯದೆ , ವಾಣಿಜ್ಯ ಉದ್ದೇಶದ ಕಟ್ಟಡಗಳು ಕಾರ್ಯನಿರ್ವಹಿಸುತ್ತಿರುವ ಆರೋಪ ಹಾಗೂ ದೂರು ಕೇಳಿಬಂದಿರುವ ಹಿನ್ನೆಲೆಯಲ್ಲಿ ಇದೀಗ ಅನಧಿಕೃತ ಕಟ್ಟಡಗಳಲ್ಲಿ ಯಾವುದೇ ವ್ಯಾಪಾರ ವಹಿ ವಹಿವಾಟನ್ನು ನಡೆಸದಂತೆ ನೋಟಿಸ್ ನೀಡಲಾಗಿದೆ. ಕುಕ್ಕೆ ಸುಬ್ರಹ್ಮಣ್ಯ ಗ್ರಾಮದ ಆದಿ ಸುಬ್ರಮಣ್ಯ ಎಂಬಲ್ಲಿ ಸರ್ವೆ ನಂಬರ್ 85 /2ರ ಸ್ವಾಧೀನದ ಜಾಗದಲ್ಲಿ ಅನಧಿಕೃತ ಅಂಗಡಿಗಳು ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಸುಬ್ರಹ್ಮಣ್ಯ ಗ್ರಾಮ

ಸುಳ್ಯ: ಅನಧಿಕೃತ ಅಂಗಡಿಗಳಿಗೆ ಬೀಳಲಿದೆ ಬ್ರೇಕ್ ತೆರವುಗೊಳಿಸಲು ಕಟ್ಟುನಿಟ್ಟಿನ ನೋಟಿಸ್ ನೀಡಿದ ಪಿಡಿಒ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಗತ್ತಿನ ಅತಿ ದೊಡ್ಡ ಶಿವಲಿಂಗಕ್ಕೆ ಭಾರತ ವೇದಿಕೆ ಬಿಹಾರದಲ್ಲಿ ಸ್ಥಾಪನೆಯಾಯ್ತು 210 ಟನ್ ತೂಕದ ಬೃಹತ್ ಏಕಶಿಲಾ ಶಿವಲಿಂಗ!

(ನ್ಯೂಸ್‌ ಕಡಬ) newskadaba.com,ಜ.19 : ಭಾರತ ಮತ್ತೊಮ್ಮೆ ವಿಶ್ವದ ಗಮನ ಸೆಳೆದಿದೆ. ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಮೋತಿಹರಿಯ ಕೈಟ್ವಾಲಿಯಾ ಗ್ರಾಮದಲ್ಲಿ ವಿಶ್ವದ ಅತಿದೊಡ್ಡ ಏಕ ಶಿವಲಿಂಗವನ್ನು ಅಧಿಕೃತವಾಗಿ ಪ್ರತಿಷ್ಠಾಪಿಸುವ ಮೂಲಕ ದೇಶವು ಐತಿಹಾಸಿಕ ದಾಖಲೆಗೆ ನಾಂದಿ ಹಾಡಿದೆ. ​ ವಿರಾಟ್ ರಾಮಾಯಣ ದೇವಾಲಯ ಆವರಣದಲ್ಲಿ ನಡೆದ ಈ ಭವ್ಯ ಶಿವಲಿಂಗ ಪ್ರತಿಷ್ಠಾಪನಾ ಸಮಾರಂಭವು ಅಪಾರ ಧಾರ್ಮಿಕ ವೈಭವಕ್ಕೆ ಸಾಕ್ಷಿಯಾಯಿತು. ವಾರಣಾಸಿ ಹಾಗೂ ಅಯೋಧ್ಯೆಯಿಂದ ಆಗಮಿಸಿದ ಪಂಡಿತರು ವೇದಮಂತ್ರಗಳ ಪಠಣದೊಂದಿಗೆ ಶಿವಲಿಂಗದ ಪ್ರಾಣ ಪ್ರತಿಷ್ಠೆ ನೆರವೇರಿಸಿದರು. ವಿಶೇಷ

ಜಗತ್ತಿನ ಅತಿ ದೊಡ್ಡ ಶಿವಲಿಂಗಕ್ಕೆ ಭಾರತ ವೇದಿಕೆ ಬಿಹಾರದಲ್ಲಿ ಸ್ಥಾಪನೆಯಾಯ್ತು 210 ಟನ್ ತೂಕದ ಬೃಹತ್ ಏಕಶಿಲಾ ಶಿವಲಿಂಗ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಾರ್ಮಡಿ ಘಾಟ್‌ ಅರಣ್ಯಕ್ಕೆ ಬೆಂಕಿ ನೂರಾರು ಎಕರೆ ಅರಣ್ಯ ಸಂಪತ್ತು ಸುಟ್ಟು ಭಸ್ಮ

(ನ್ಯೂಸ್‌ ಕಡಬ) newskadaba.com,ಜ.19 : ಆಕಸ್ಮಿಕ ಬೆಂಕಿ ಬಿದ್ದು ಹತ್ತಾರು ಎಕರೆ ಅರಣ್ಯ ಪ್ರದೇಶ ಹೊತ್ತಿ ಉರಿದಿರುವ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆ ಹಾರ ಸಮೀಪದ ಮಲಯ ಮಾರುತ ಬಳಿ ನಡೆದಿದೆ.ನಿರಂತರ ಗಾಳಿಯಿಂದ ಬೆಂಕಿಯ ಕೆನ್ನಾಲಿಗೆ ಹೆಚ್ಚಾಗುತ್ತಿದೆ. ಕಾಡ್ಗಿಚ್ಚಿಗೆ ಹತ್ತಾರು ಎಕರೆ ಅರಣ್ಯ ಪ್ರದೇಶ ಹೊತ್ತಿ ಉರಿಯುತ್ತಿದ್ದು, ಆತಂಕ ಉಂಟುಮಾಡಿದೆ. ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸಲು ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ. ಕೆನ್ನಾಲಿಗೆ ಹಬ್ಬುತ್ತಲೇ ಇದೆ. ಗುಡ್ಡದಲ್ಲಿ ಬೀಸುತ್ತಿರುವ ಭಾರೀ ಗಾಳಿಯಿಂದ ಬೆಂಕಿ

ಚಾರ್ಮಡಿ ಘಾಟ್‌ ಅರಣ್ಯಕ್ಕೆ ಬೆಂಕಿ ನೂರಾರು ಎಕರೆ ಅರಣ್ಯ ಸಂಪತ್ತು ಸುಟ್ಟು ಭಸ್ಮ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತದಲ್ಲಿ 50,000 ಉದ್ಯೋಗಿಗಳ ನೇಮಕ ಘೋಷಣೆ ಜಾಗತಿಕ ಸೇವಾ ದಿಗ್ಗಜ ‘ಡೆಲಾಯ್ಟ್’

(ನ್ಯೂಸ್‌ ಕಡಬ) newskadaba.com,ಜ.19 ಮಂಗಳೂರು: ಜಾಗತಿಕ ವೃತ್ತಿಪರ ಸೇವೆಗಳ ಪ್ರಮುಖ ಸಂಸ್ಥೆಯಾದ ಡೆಲಾಯ್ಟ್ ಭಾರತದಲ್ಲಿ ತನ್ನ ಕಾರ್ಯಾಚರಣೆಯನ್ನು ಬಲಪಡಿಸಲು ಮುಂದಾಗಿದ್ದು, ಸುಮಾರು 50,000 ಹೊಸ ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ನಿರ್ಧರಿಸಿದೆ. ಅಲ್ಲದೆ, ಕರಾವಳಿ ನಗರಿ ಮಂಗಳೂರಿನಲ್ಲಿಯೂ ತನ್ನ ಶಾಖೆಯನ್ನು ತೆರೆಯುವ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದೇವೆ ಎಂದು ಡೆಲಾಯ್ಟ್ ದಕ್ಷಿಣ ಏಷ್ಯಾ ಸಿಇಒ ರೋಮಲ್ ಶೆಟ್ಟಿ ತಿಳಿಸಿದ್ದಾರೆ. ಶುಕ್ರವಾರ ನಗರದಲ್ಲಿ ನಡೆದ ಸ್ಟಾರ್ಟಪ್‌ಗಳ ಸಮಾವೇಶವಾದ ‘ಟೈಕಾನ್ ಮಂಗಳೂರು 2026’ ನಲ್ಲಿ ಟೈ ಮಂಗಳೂರು ಅಧ್ಯಕ್ಷ ರೋಹಿತ್ ಭಟ್ ಅವರೊಂದಿಗಿನ

ಭಾರತದಲ್ಲಿ 50,000 ಉದ್ಯೋಗಿಗಳ ನೇಮಕ ಘೋಷಣೆ ಜಾಗತಿಕ ಸೇವಾ ದಿಗ್ಗಜ ‘ಡೆಲಾಯ್ಟ್’ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗಗನಕ್ಕೇರಿದ ಚಿನ್ನ ಮತ್ತು ಬೆಳ್ಳಿಯ ಬೆಲೆ

(ನ್ಯೂಸ್‌ ಕಡಬ) newskadaba.com,ಜ.19 ಬೆಂಗಳೂರು: ಇಂದು ಒಂದೇ ದಿನ ಬರೋಬ್ಬರಿ 1910 ರೂಪಾಯಿ ಹೆಚ್ಚಳ ಆಗುವ ಮೂಲಕ ಚಿನ್ನದ ಬೆಲೆ ಗರಿಷ್ಠ ಮಟ್ಟಕ್ಕೇರಿದೆ. ಚಿನ್ನದ ದರವು ಸಾರ್ವಕಾಲಿಕ ಗರಿಷ್ಠ ದರವಾದ 1 ಲಕ್ಷದ 45 ಸಾವಿರ 690 ರೂಪಾಯಿಗೆ ಹೆಚ್ಚಳ ಕಂಡಿದೆ. ಶುದ್ಧ ಚಿನ್ನದ ಇಂದಿನ ದರ ಎಷ್ಟಿದೆ ಜನವರಿ 19 2026, ಸೋಮವಾರದಂದು ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಗ್ರಾಂ ಒಂದಕ್ಕೆ 14,569 ರೂಪಾಯಿ ಇದ್ದು, ಇಂದು 191 ರೂಪಾಯಿ ಏರಿಕೆ ಆಗಿದೆ. 10

ಗಗನಕ್ಕೇರಿದ ಚಿನ್ನ ಮತ್ತು ಬೆಳ್ಳಿಯ ಬೆಲೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸ್ಪೇನ್‌ನಲ್ಲಿ ಭೀಕರ ರೈಲು ದುರಂತ ಎರಡು ಹೈಸ್ಪೀಡ್ ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ – 21 ಸಾವು

(ನ್ಯೂಸ್‌ ಕಡಬ) newskadaba.com,ಜ.19 ಸ್ಪೇನ್:  ಆಂಡಲೂಸಿಯಾದ ದಕ್ಷಿಣ ಪ್ರದೇಶದಲ್ಲಿ ಹೈಸ್ಪೀಡ್ ರೈಲುಗಳ ನಡುವೆ ಡಿಕ್ಕಿ ಸಂಭವಿಸಿ 21 ಜನರು ಸಾವನ್ನಪ್ಪಿದ್ದು, 70 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಭಾನುವಾರ ಸಂಜೆ ಮಲಗಾದಿಂದ ಮ್ಯಾಡ್ರಿಡ್‌ಗೆ ಪ್ರಯಾಣಿಸುತ್ತಿದ್ದ ರೈಲು ಅಡಾಮುಜ್ ಬಳಿ ಹಳಿತಪ್ಪಿ, ಇನ್ನೊಂದು ಹಳಿ ದಾಟಿ ಮುಂದೆ ಬರುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಆ ರೈಲು ಕೂಡ ಹಳಿತಪ್ಪಿತು ಎಂದು ಸ್ಪೇನ್‌ನಅಡಿಫ್ ರೈಲು ಜಾಲ ನಿರ್ವಾಹಕರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ದುರಂತದಲ್ಲಿ 21 ಜನರು

ಸ್ಪೇನ್‌ನಲ್ಲಿ ಭೀಕರ ರೈಲು ದುರಂತ ಎರಡು ಹೈಸ್ಪೀಡ್ ರೈಲುಗಳ ನಡುವೆ ಮುಖಾಮುಖಿ ಡಿಕ್ಕಿ – 21 ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬದಲ್ಲಿ ಹಲ್ಲೆ ,ಜಾತಿ ನಿಂದನೆಯ ತಿರುವು- ಮೂವರ ವಿರುದ್ಧ ಪ್ರಕರಣ ದಾಖಲು..!!

(ನ್ಯೂಸ್‌ ಕಡಬ) newskadaba.com,ಜ.19 ಕಡಬ: ಕಡಬ ಗ್ರಾಮದ ಬಾರ್ ಮತ್ತು ರೆಸ್ಟೋರೆಂಟ್‌ನಲ್ಲಿ ಹಲ್ಲೆ, ಜಾತಿ ಆಧಾರಿತ ನಿಂದನೆ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಪಾಲ್ತಾಡು ಗ್ರಾಮದ ನಿವಾಸಿ ಜಗದೀಶ್ (28) ಜನವರಿ 16 ರಂದು ರಾತ್ರಿ 10 ರಿಂದ 10.30 ರ ನಡುವೆ ಕಡಬ ಗ್ರಾಮದ ಕಲಾರದಲ್ಲಿರುವ ಸುರಭಿ ಬಾರ್ ಮತ್ತು ರೆಸ್ಟೋರೆಂಟ್‌ಗೆ ಹೋಗಿದ್ದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಊಟ ಮುಗಿಸಿ ಕ್ಯಾಶ್ ಕೌಂಟರ್ ಹತ್ತಿರ

ಕಡಬದಲ್ಲಿ ಹಲ್ಲೆ ,ಜಾತಿ ನಿಂದನೆಯ ತಿರುವು- ಮೂವರ ವಿರುದ್ಧ ಪ್ರಕರಣ ದಾಖಲು..!! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗಿಲ್ಲಿ ನಟನಿಗೆ ಒಲಿದ ಬಿಗ್ ಬಾಸ್ 12ರ ಕಿರೀಟ; ರಕ್ಷಿತಾ ರನ್ನರ್ ಅಪ್

(ನ್ಯೂಸ್‌ ಕಡಬ) newskadaba.com,ಜ.19:  ‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ 23 ಸ್ಪರ್ಧಿಗಳನ್ನು ಹಿಂದಿಕ್ಕಿ ಗಿಲ್ಲಿ ನಟ ವಿನ್ ಆಗಿದ್ದಾರೆ. ಗಿಲ್ಲಿ ಕೈನ ಎತ್ತೋ ಮೂಲಕ ಸುದೀಪ್ ವಿನ್ನರ್ ಘೋಷಣೆ ಮಾಡಿದರು. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. 40 ಕೋಟಿಗೂ ಅಧಿಕ ವೋಟ್ ಪಡೆದು ಗೆಲುವು ಸಾಧಿಸಿದ್ದಾರೆ ಗಿಲ್ಲಿ ನಟ. ಅವರ ಅಭಿಮಾನಿಗಳ ಆಸೆ ಈಡೇರಿದೆ. ರಕ್ಷಿತಾಗೆ ರನ್ನರ್ ಅಪ್ ಸ್ಥಾನ ಸಿಕ್ಕಿದೆ. ಈ ಮೊದಲು ಹಲವು ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಸಿ ಗಿಲ್ಲಿ ನಟ ಗಮನ

ಗಿಲ್ಲಿ ನಟನಿಗೆ ಒಲಿದ ಬಿಗ್ ಬಾಸ್ 12ರ ಕಿರೀಟ; ರಕ್ಷಿತಾ ರನ್ನರ್ ಅಪ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರಿನಲ್ಲಿ ಭೀಕರ ಅಗ್ನಿ ಅವಘಡ ಚಲಿಸುತ್ತಿದ್ದ ಕಾರಿನಲ್ಲೇ ಹೊತ್ತಿ ಉರಿದ ಬೆಂಕಿ!

(ನ್ಯೂಸ್‌ ಕಡಬ) newskadaba.com,ಜ.19 ಪುತ್ತೂರು: ಗ್ಯಾಸ್ ಬಲೂನ್ ವಿದ್ಯುತ್ ತಂತಿಗೆ ತಗುಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಾರೊಂದು ಸುಟ್ಟು ಭಸ್ಮವಾದ ಘಟನೆ ಶ್ರೀ ಪೂಮಾಣಿ-ಕಿನ್ನಿಮಾನಿ ಬಳಿಯ ಪಡುಮಲೆ ಹಾಗೂ ಬಡಗನ್ನೂರು ಗ್ರಾಮ ಪಂಚಾಯತ್‌ನ ಮೈಂದಿನಡ್ಕ ವ್ಯಾಘ್ರ ಚಾಮುಂಡಿ ದೈವಸ್ಥಾನದ ಬಳಿಯ ಪಡುಮಲೆಯಲ್ಲಿ ಭಾನುವಾರ ನಡೆದಿದೆ. ದೈವಸ್ಥಾನ ಜಾತ್ರಾ ಮಹೋತ್ಸವ ನಡೆಯುತ್ತಿದ್ದಾಗ ಈ ಘಟನೆ ಸಂಭವಿಸಿದೆ. ದೇವಾಲಯದ ಆವರಣದಲ್ಲಿರುವ ವಿದ್ಯುತ್ ಕಂಬದ ಬಳಿ ಕಾರು ಪಾರ್ಕಿಂಗ್‌ ಮಾಡಲಾಗಿತ್ತು. ಆ ಸಮಯದಲ್ಲಿ, ಹತ್ತಿರದ ಜಾತ್ರೆಯಿಂದ ಬಂದ ಗ್ಯಾಸ್ ಬಲೂನ್ ಗಾಳಿಯ ರಭಸಕ್ಕೆ

ಪುತ್ತೂರಿನಲ್ಲಿ ಭೀಕರ ಅಗ್ನಿ ಅವಘಡ ಚಲಿಸುತ್ತಿದ್ದ ಕಾರಿನಲ್ಲೇ ಹೊತ್ತಿ ಉರಿದ ಬೆಂಕಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top