News Kadaba

ಮುಂದಿನ 5 ದಿನಗಳು ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ➤ ಕರಾವಳಿಯಲ್ಲಿ ಯೆಲ್ಲೋ ಅಲರ್ಟ್‌

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.01:ರಾಜ್ಯದ ಕರಾವಳಿಯಲ್ಲಿ ಮೇ.31ರಿಂದ ಜೂನ್‌ 4ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಿಸಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.     ನೈರುತ್ಯ ಮಾನ್ಸೂನ್‌ ಜೂನ್‌ 3ರ ಸುಮಾರಿಗೆ ಕೇರಳ ಕರಾವಳಿಯನ್ನು ಪ್ರವೇಶಿಸುವ ಸಾಧ್ಯತೆ ಇದ್ದು, ರಾಜ್ಯಕ್ಕೆ ಜೂನ್‌ 5 ರಂದು ಬರುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 5 ದಿನಗಳು ರಾಜ್ಯದ ಒಳನಾಡಿನ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದ್ದು, ವಿಶೇಷವಾಗಿ ಬೀದರ್‌, ಕಲಬುರಗಿ, […]

ಮುಂದಿನ 5 ದಿನಗಳು ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ➤ ಕರಾವಳಿಯಲ್ಲಿ ಯೆಲ್ಲೋ ಅಲರ್ಟ್‌ Read More »

ಕರಾವಳಿ, ಕರ್ನಾಟಕ

ಕರ್ನಾಟಕದ ಮಕ್ಕಳಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ..!

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.01: ರಾಜ್ಯದಲ್ಲಿ ದಿನೇ ದಿನೇ ಬ್ಲ್ಯಾಕ್​​ ಫಂಗಸ್​ಗೆ ಹೆಚ್ಚಿನ ಜನ ತುತ್ತಾಗುತ್ತಿದ್ದಾರೆ. ಅತಿಯಾದ ಮಧುಮೇಹವುಳ್ಳ ಸೋಂಕಿತರಲ್ಲಿ ಕಾಣಿಸಿಕೊಳ್ಳುತ್ತಿದ್ದ ಕಪ್ಪು ಶಿಲೀಂಧ್ರಿ ಕಾಯಿಲೆ ಈಗ ಮಕ್ಕಳಲ್ಲೂ ಕಾಣಿಸಿಕೊಂಡಿದೆ. ಬಳ್ಳಾರಿಯ 11 ವರ್ಷ ಬಾಲಕಿ ಹಾಗೂ ಚಿತ್ರದುರ್ಗದ 14 ವರ್ಷ ಬಾಲಕನಲ್ಲಿ ಬ್ಲ್ಯಾಕ್​​ ಫಂಗಸ್​ ಕಾಣಿಸಿಕೊಂಡಿದೆ. ಇಬ್ಬರೂ ಮಕ್ಕಳು ಒಂದು ಕಣ್ಣನಾದ್ರೂ ಕಳೆದುಕೊಳ್ಳುತ್ತಾರೆ ಎಂದು ವೈದ್ಯರು ತಿಳಿಸಿರುವುದು ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಇಬ್ಬರೂ ಮಕ್ಕಳಿಗೆ ಸದ್ಯ ಬೆಂಗಳೂರಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದ

ಕರ್ನಾಟಕದ ಮಕ್ಕಳಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ..! Read More »

ಕರ್ನಾಟಕ

ರಾಜ್ಯದಲ್ಲಿ ಇಳಿಯತ್ತ ಕೋವಿಡ್ ಕೇಸ್ ➤ ಹೆಚ್ಚಿದ ಮರಣ ಪ್ರಕರಣ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.01: ರಾಜ್ಯದಲ್ಲಿ ಕಳೆದ ದಿನ 16,604 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 26,04,431ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 411 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಮೃತರ ಸಂಖ್ಯೆ 29 ಸಾವಿರ ಗಡಿ ದಾಟಿ, 29,090ಕ್ಕೆ ತಲುಪಿದೆ. ಸೋಂಕಿನ ಪ್ರಕರಣ ಕಡಿಮೆ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಪಾಸಿಟಿವಿಟಿ ದರ ನಿರಂತರವಾಗಿ ಇಳಿಕೆಯಾಗುತ್ತಲೇ ಇದೆ.ಆದರೆ ಸಾವಿನ ಪ್ರಮಾಣ ಮಾತ್ರ ಇಳಿಕೆಯಾಗುತ್ತಲೇ ಇಲ್ಲ.

ರಾಜ್ಯದಲ್ಲಿ ಇಳಿಯತ್ತ ಕೋವಿಡ್ ಕೇಸ್ ➤ ಹೆಚ್ಚಿದ ಮರಣ ಪ್ರಕರಣ Read More »

ಕರ್ನಾಟಕ

ಭಾರತದಲ್ಲಿ ಇಳಿದ ಕೊರೋನಾ ಪ್ರಕರಣ

(ನ್ಯೂಸ್ ಕಡಬ) newskadaba,ನವದೆಹಲಿ ಜೂ.01:  ಭಾರತದಲ್ಲಿ ಕಳೆದ 19 ದಿನಗಳಿಂದ ಸೋಂಕು ಇಳಿಮುಖವಾಗುತ್ತಿದ್ದು, ಮಂಗಳವಾರ 1,27,510 ಕೊರೋನಾ ಪ್ರಕರಣಗಳು ದೃಢಪಟ್ಟಿವೆ. ಇದು ಕಳೆದ 51 ದಿನಗಳ ಕನಿಷ್ಠ ಸಂಖ್ಯೆಯಾಗಿದೆ. ಈ ಅವಧಿಯಲ್ಲಿ 2,795 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,81,75,044ಕ್ಕೆ ಏರಿಕೆಯಾಗಿದೆ. ಒಟ್ಟು ಸಾವಿಗೀಡಾದವರ ಸಂಖ್ಯೆ 3,31,895ಕ್ಕೆ ತಲುಪಿದೆ.ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 18,95,520ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಇಳಿದ ಕೊರೋನಾ ಪ್ರಕರಣ Read More »

ಕರಾವಳಿ

ಕೊರೋನಾ 3ನೇ ಅಲೆ ಎದುರಿಸಲು ಮಕ್ಕಳಿಗಾಗಿ ವಿಶೇಷ ವಾರ್ಡ್ ಗಳ ರಚನೆ

(ನ್ಯೂಸ್ ಕಡಬ) newskadaba,ಬೆಂಗಳೂರು ಮೇ.27: ಕೋವಿಡ್‌ ಮೂರನೇ ಅಲೆ ಮಕ್ಕಳನ್ನು ಬಾಧಿಸಲಿದೆ ಎಂಬ ವರದಿ ಇದೆ. ಇದನ್ನು ಪರಿಣಾಮಕಾರಿಯಾಗಿ ಎದುರಿಸಲು ಮುಂಬೈ ಮಾದರಿಯ ಸೋಂಕು ನಿಯಂತ್ರಣ ಕ್ರಮಗಳನ್ನು ಅನುಸರಿಸಬೇಕು. ಮಕ್ಕಳಿಗಾಗಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ವಿಶೇಷ ವಾರ್ಡ್‌ಗಳನ್ನು ರೂಪಿಸಲು ಕ್ರಮ ವಹಿಸಲಾಗುತ್ತದೆ.     ಹೀಗಾಗಿ ಪರಿಸ್ಥಿತಿ ಎದುರಿಸಲು ನಿಯಂತ್ರಣ ಕೊಠಡಿ, ಸಹಾಯವಾಣಿ ನಿರ್ವಹಣೆ ಮತ್ತು ಸೋಂಕಿತರಿಗೆ ವೈದ್ಯಕೀಯ ಸಲಹೆ ವ್ಯವಸ್ಥೆಯ ಮೇಲ್ವಿಚಾರಣೆಯ ನೋಡಲ್ ಸಚಿವ ಅರವಿಂದ ಲಿಂಬಾವಳಿಯವರು ಹೇಳಿದ್ದಾರೆ. ತುರ್ತು ಚಿಕಿತ್ಸೆ ಅಗತ್ಯವಿರುವ ರೋಗಿಗಳಿಗೆ

ಕೊರೋನಾ 3ನೇ ಅಲೆ ಎದುರಿಸಲು ಮಕ್ಕಳಿಗಾಗಿ ವಿಶೇಷ ವಾರ್ಡ್ ಗಳ ರಚನೆ Read More »

ಕರಾವಳಿ, ಕರ್ನಾಟಕ

Breaking News ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕೊರೋನಾ ಎರಡನೇ ಅಲೆ ➤ ದ.ಕ ಜಿಲ್ಲೆ ಸೇರಿದಂತೆ 8 ಜಿಲ್ಲೆಗಳು ಡೇಂಜರ್ ಝೋನ್..❗

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ. 18. ಕೊರೋನಾ ಎರಡನೇ ಅಲೆಯ ಭೀತಿಯಲ್ಲಿ ಕರ್ನಾಟಕದ ಎಂಟು ಜಿಲ್ಲೆಗಳು ಡೇಂಜರ್ ಝೋನ್ ನಲ್ಲಿದ್ದು, ಈ ಕುರಿತು ಕೇಂದ್ರ ಸರ್ಕಾರ ವರದಿ ಮಾಡಿದೆ. ಪ್ರಧಾನಿಯವರು ಈಗಾಗಲೇ ಕರ್ನಾಟಕದ ಮೂರು ಜಿಲ್ಲೆಗಳನ್ನು ಹೈ ರಿಸ್ಕ್ ಎಂದು ಘೋಷಣೆ ಮಾಡಿದ್ದರು. ಇದರ ಬೆನ್ನಲ್ಲೇ ಕೇಂದ್ರ ಆರೋಗ್ಯ ಇಲಾಖೆಯ ಕಾರ್ಯದರ್ಶಿ ರಾಜೇಶ್‌ ಭೂಷಣ್‌ ನೇತೃತ್ವದಲ್ಲಿ ಇನ್ನೊಂದು ರಿಪೋಟ್ ಇದೀಗ ಹೊರಬಂದಿದೆ. ಈ ವರದಿಯ ಪ್ರಕಾರ ಬೀದರ್ – 200% ಏರಿಕೆ, ಕಲಬುರಗಿ – 136%,

Breaking News ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕೊರೋನಾ ಎರಡನೇ ಅಲೆ ➤ ದ.ಕ ಜಿಲ್ಲೆ ಸೇರಿದಂತೆ 8 ಜಿಲ್ಲೆಗಳು ಡೇಂಜರ್ ಝೋನ್..❗ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜ.06: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಕಾರಣದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆ ಇದ್ದು, ನಾಲ್ಕು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.   ರಾಜ್ಯದ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೊ ಅಲರ್ಟ್

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆ ಸಾಧ್ಯತೆ Read More »

ಕರಾವಳಿ

ದೈವಸ್ಥಾನದ ಹುಂಡಿಯಲ್ಲಿ ಧಾರ್ಮಿಕ ನಂಬಿಕೆಗೆ ಚ್ಯುತಿ ತರುವ ಬರಹ ➤ ಕಠಿಣ ಕ್ರಮಕ್ಕೆ ಬಿಷಪ್, ಮಿಥುನ್‌ ರೈ ಅಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.06: ನಗರದ ಮೂರು ದೇವಸ್ಥಾನಗಳ ಕಾಣಿಕೆ ಡಬ್ಬಿಗೆ ಕಿಡಿಗೇಡಿಗಳು ನಕಲಿ ನೋಟು ಹಾಕಿದ್ದು, ಅದರಲ್ಲಿ ಧರ್ಮದ ಅವಹೇಳನ ಮಾಡುವ ಸಂದೇಶ ಹರಡಿದ್ದಾರೆ. ಹೀಗಾಗಿ, ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿ ತನಿಖೆ ನಡೆಸಬೇಕು ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಮಿಥುನ್‌ ರೈ ಆಗ್ರಹಿಸಿದ್ದಾರೆ. ಹಾಗೂ ಕೃತ್ಯ ಎಸಗಿದವರನ್ನು ತಕ್ಷಣ ಪತ್ತೆ ಹಚ್ಚಿ ಜಿಲ್ಲಾಡಳಿತ ಹಾಗೂ ಪೊಲೀಸ್ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅ.ವಂ.ಡಾ.ಪೀಟರ್ ಪಾವ್ಲ್

ದೈವಸ್ಥಾನದ ಹುಂಡಿಯಲ್ಲಿ ಧಾರ್ಮಿಕ ನಂಬಿಕೆಗೆ ಚ್ಯುತಿ ತರುವ ಬರಹ ➤ ಕಠಿಣ ಕ್ರಮಕ್ಕೆ ಬಿಷಪ್, ಮಿಥುನ್‌ ರೈ ಅಗ್ರಹ Read More »

ಕರಾವಳಿ

ಫೈಝರ್ ಬಯೋಟೆಕ್ ನ ಕೋವಿಡ್ ಲಸಿಕೆಯನ್ನು ಹಾಕಿಸಿಕೊಂಡ ನರ್ಸ್ ಮೃತ್ಯು

(ನ್ಯೂಸ್ ಕಡಬ) newskadaba.com ಪೋರ್ಚುಗಲ್, ಜ. 06. ಕೊರೋನಾ ಲಸಿಕೆ ಹಾಕಿಕೊಂಡಿದ್ದ ನರ್ಸ್ ಓರ್ವರು ಮೃತಪಟ್ಟ ಘಟನೆ ಪೋರ್ಚುಗಲ್ ನಲ್ಲಿ ನಡೆದಿದೆ. ಮೃತರನ್ನು ಸೋನಿಯಾ ಅಜೆಮೊಡೆ (41) ಎಂದು ಗುರುತಿಸಲಾಗಿದೆ. ಇವರು ಪೋರ್ಚುಗಲ್ ಇನ್ಸ್ಟಿಟ್ಯೂಟ್ ಆಫ್ ಅಂಕೊಲಾಜಿಯಲ್ಲಿ ಮಕ್ಕಳ ಸಹಾಯಕ ನರ್ಸ್ ಆಗಿ ಕೆಲಸ ಮಾಡುತ್ತಿದ್ದು, ಫೈಝರ್ ಬಯೋಟೆಕ್ ಅಭಿವೃದ್ದಿ ಪಡಿಸಿದ ಕೋವಿಡ್ ಲಸಿಕೆಯನ್ನು ತೆಗೆದುಕೊಂಡ ಎರಡು ದಿನಗಳ ನಂತರ ಮೃತಪಟ್ಟಿದ್ದಾರೆ.

ಫೈಝರ್ ಬಯೋಟೆಕ್ ನ ಕೋವಿಡ್ ಲಸಿಕೆಯನ್ನು ಹಾಕಿಸಿಕೊಂಡ ನರ್ಸ್ ಮೃತ್ಯು Read More »

ಕರಾವಳಿ

ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರ ಆರೋಗ್ಯದಲ್ಲಿ ಸುಧಾರಣೆ ➤ ಆಸ್ಪತ್ರೆಯಿಂದ ಡಿಸ್ಚಾರ್ಜ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.06: ಲೋ ಬಿಪಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದ ಕೇಂದ್ರ ಸಚಿವ ಡಿ ವಿ ಸದಾನಂದಗೌಡ ಅವರು ಬಿಡುಗಡೆಯಾಗಿದ್ದಾರೆ.ಕಾರ್ಯಕ್ರಮದ ನಿಮಿತ್ತ ಚಿತ್ರದುರ್ಗಕ್ಕೆ ತೆರಳಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ ಸದಾನಂದ ಗೌಡರು, ಲೋ ಶುಗರ್ನಿಂದ ಅಸ್ವಸ್ಥಗಿದ್ದರು. ಅವರನ್ನ ಹತ್ತಿರದ ಆಸ್ಪತ್ರೆಗೆ ಸೇರಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಝೀರೋ ಟ್ರಾಫಿಕ್ನಲ್ಲಿ ಬೆಂಗಳೂರಿಗೆ ಕರೆದುಕೊಂಡು ಬರಲಾಗಿತ್ತು. ನಗರದ ಅಸ್ಟರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಸಚಿವರು  ಎರಡು ದಿನದ ಚಿಕಿತ್ಸೆಯ ಬಳಿಕ ಈಗ

ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರ ಆರೋಗ್ಯದಲ್ಲಿ ಸುಧಾರಣೆ ➤ ಆಸ್ಪತ್ರೆಯಿಂದ ಡಿಸ್ಚಾರ್ಜ್ Read More »

ಕರಾವಳಿ
Scroll to Top