News Kadaba

ಶಾಲಾ ಬಾಲಕಿಗೆ ಸ್ಪ್ರೇ ಸಿಂಪಡಿಸಿದ ಪ್ರಕರಣ ➤ಶಾಲೆಯಿಂದ ತಪ್ಪಿಸಿಕೊಳ್ಳಲು ನಾಟಕವಾಡಿದ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಕುಕ್ಕುಜಡ್ಕ, ಜ.06: ಶಾಲಾ ಬಾಲಕಿಗೆ ಸ್ಪ್ರೇ ಸಿಂಪಡಿಸಿ ಅಪರಿಚಿತರು ಪರಾರಿಯಾಗಿದ್ದ ಘಟನೆಗೆ ರೋಚಕ ತಿರುವೊಂದು ಸಿಕ್ಕಿದೆ. ಈ ಘಟನೆ ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕದ ಆನೆಕಾರ್ ಎಂಬಲ್ಲಿ ನಡೆದಿತ್ತು .ಇನ್ನು ಪ್ರಜ್ಞೆ ತಪ್ಪಿ ರಸ್ತೆಯಲ್ಲಿ ಬಿದ್ದಿದ್ದ ಬಾಲಕಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಕುಕ್ಕುಜಡ್ಕ ಶಾಲೆಗೆ ಹೋಗುತ್ತಿರುವಾಗ ಆನೆಕಾರ್ ಸಮೀಪ ಬೈಕ್ ನಲ್ಲಿ ಬಂದ ವ್ಯಕ್ತಿಗಳು ರಾಸಾಯನಿಕವೊಂದನ್ನು ಬಾಲಕಿಗೆ ಸ್ಪ್ರೇ ಮಾಡಿ ಆಕೆಯ ಪ್ರಜ್ಞೆ ತಪ್ಪಿಸಿ ಪರಾರಿಯಾಗಿದ್ದರು. ಈ ಮೂಲಕ ಮತ್ತೊಂದು ಅಪಹರಣಕ್ಕೆ ಈ ಕೃತ್ಯ […]

ಶಾಲಾ ಬಾಲಕಿಗೆ ಸ್ಪ್ರೇ ಸಿಂಪಡಿಸಿದ ಪ್ರಕರಣ ➤ಶಾಲೆಯಿಂದ ತಪ್ಪಿಸಿಕೊಳ್ಳಲು ನಾಟಕವಾಡಿದ ವಿದ್ಯಾರ್ಥಿನಿ Read More »

ಕರಾವಳಿ

ಪಣೋಲಿಬೈಲ್ ಕ್ಷೇತ್ರಕ್ಕೆ ಚಿತ್ರನಟಿ ತಾರಾ ಅನೂರಾಧ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.06: ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನುರಾಧ ಅವರು ಕುಟುಂಬ ಸಹಿತ ಸೋಮವಾರ ಬಂಟ್ವಾಳ ತಾಲೂಕಿನ ಪ್ರಸಿದ್ಧ ಕಾರಣಿಕದ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನಕ್ಕೆ ಭೇಟಿ ನೀಡಿದರು.   ಕ್ಷೇತ್ರದ ಕಾರಣಿಕ ಶಕ್ತಿಯನ್ನು ನಂಬಿ ಇಲ್ಲಿಗೆ ಬಂದಿದ್ದು, ಪಣೋಲಿಬೈಲಿನ ತಾಯಿ ದರ್ಶನ ಪಡೆಯುವುದಕ್ಕೆ ಇದೇ ಮೊದಲ ಬಾರಿಗೆ ಕ್ಷೇತ್ರಕ್ಕೆ ಭೇಟಿ ನೀಡಿದ್ದೇನೆ ಎಂದು ಈ ಸಂದರ್ಭ ಅವರು ಹೇಳಿದರು. ತಾರ ಅವರ ತಾಯಿ ಪುಷ್ಪಮ್ಮ, ಉದ್ಯಮಿ ವೆಂಕಟೇಶ್,

ಪಣೋಲಿಬೈಲ್ ಕ್ಷೇತ್ರಕ್ಕೆ ಚಿತ್ರನಟಿ ತಾರಾ ಅನೂರಾಧ ಭೇಟಿ Read More »

ಕರಾವಳಿ

ಮಂಗಳೂರು: ಲಂಚ ಪಡೆಯುತ್ತಿದ್ದ ದ್ವಿತೀಯ ದರ್ಜೆ ಸಿಬ್ಬಂದಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.06:  ಲಂಚ ಪಡೆಯುತ್ತಿದ್ದ ಮಂಗಳೂರು ತಹಶೀಲ್ದಾರ್ ಕಚೇರಿಯ ದ್ವಿತೀಯ ದರ್ಜೆ ಸಿಬ್ಬಂದಿಯನ್ನು ಎಸಿಬಿ ಅಧಿಕಾರಿಗಳು ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ.   ಬಂಧಿತನ್ನು ಮಂಗಳೂರು ಎಸ್‌ಡಿಎ ಸಿಬ್ಬಂದಿ ರಫೀಕ್ ಅಬ್ದುಲ್(42) ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ. ಕಚೇರಿಯ ಕೆಲಸ ಮಾಡಿಕೊಡಲು ವ್ಯಕ್ತಿಯೊಬ್ಬರಿಂದ 40 ಸಾವಿರ ರೂ. ಬೇಡಿಕೆ ಇಟ್ಟಿದ್ದ. ಈ ಹಿನ್ನೆಲೆಯಲ್ಲಿ ಸಂತ್ರಸ್ತರು ಎಸಿಬಿಗೆ ದೂರು ನೀಡಿದ್ದರು. ಎಸಿಬಿ ಅಧಿಕಾರಿಗಳ ಸೂಚನೆಯಂತೆ ಇಂದು ಸಂತ್ರಸ್ತ ರಫೀಕ್ ಅವರಿಗೆ 40 ಸಾವಿರ ರೂ. ಲಂಚ

ಮಂಗಳೂರು: ಲಂಚ ಪಡೆಯುತ್ತಿದ್ದ ದ್ವಿತೀಯ ದರ್ಜೆ ಸಿಬ್ಬಂದಿಯ ಬಂಧನ Read More »

ಕರಾವಳಿ

ಬಂಟ್ವಾಳ :ನಾಪತ್ತೆಯಾದ ಶಾಲಾ ಬಾಲಕ ಮಂಗಳೂರಿನಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.06: ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಗಣೇಶ ಎಂಬಾತ ಮಂಗಳೂರಲ್ಲಿ ಪತ್ತೆಯಾಗಿದ್ದಾನೆ. ಮಂಗಳೂರಿನಲ್ಲಿ ಗಣೇಶ್ ಪತ್ತೆಯಾಗಿದ್ದು ಬಳಿಕ ಆತನನ್ನು ವಿಟ್ಲ ಠಾಣೆಗೆ ಕರೆದೊಯ್ಯುದು ಬಾಲಕನಿಗೆ ಬುದ್ಧಿವಾದ ಹೇಳಿ ಪೋಷಕರಿಗೆ ಹಸ್ತಾಂತರಿಸಲಾಗಿದೆ. ವಿಟ್ಲ ಪೋಲೀಸರು ಸುರಕ್ಷಿತವಾಗಿ ಬಾಲಕನನ್ನು ಪೋಷಕರಿಗೆ ಒಪ್ಪಿಸಿದ್ದಾರೆ.ಈತ ಕರೋಪ್ಪಾಡಿ ಗ್ರಾಮದ ಹನುಮಂತ ಎಸ್ ಸುಡುಗಾಡಸಿದ್ದ ರವರ ಮಗ ಕೊರೊನಾ ಕಾರಣದಿಂದಾಗಿ ಶಾಲೆಗೆ ರಜೆ ಇದ್ದುದರಿಂದ ಮನೆಯಲ್ಲಿದ್ದ ಗಣೇಶ ಆನ್ ಲೈನ್

ಬಂಟ್ವಾಳ :ನಾಪತ್ತೆಯಾದ ಶಾಲಾ ಬಾಲಕ ಮಂಗಳೂರಿನಲ್ಲಿ ಪತ್ತೆ Read More »

ಕರಾವಳಿ

ಲಂಚ ಪಡೆಯುತ್ತಿದ್ದ ಭೂಮಾಪಕ ಅಧಿಕಾರಿ ಎಸಿಬಿ ಬಲೆಗೆ

(ನ್ಯೂಸ್ ಕಡಬ) newskadaba.com ಮೈಸೂರು, ಜ. 04.  ಲಂಚ ಪಡೆಯುತ್ತಿದ್ದಾಗ ಭೂಮಾಪಕ ಅಧಿಕಾರಿ ಎಸಿಬಿ ಬಲೆಗೆ ಸಿಕ್ಕಿಬಿದ್ದ ಘಟನೆ ಮೈಸೂರು ತಾಲ್ಲೂಕು ಕಚೇರಿಯಲ್ಲಿ ನಡೆದಿದೆ.   ಜಮೀನು ಸರ್ವೇ ಮಾಡಿಕೊಡಲು 8 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಸಂದರ್ಭ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಭೂಮಾಪನಾ ಇಲಾಖೆಯ ಸರ್ವೆಯರ್‌ ಹನುಮಂತರಾಯಪ್ಪ ಎಂಬವರನ್ನು ವಶಕ್ಕೆ ಪಡೆಯಲಾಗಿದೆ. ಎಸಿಬಿ ಎಸ್‌.ಪಿ ಡಾ.ಸುಮ್ ಡಿ ಪನೇಕರ್ ಮಾರ್ಗದರ್ಶನದಂತೆ ಡಿಎಸ್‌.ಪಿ ಎಚ್. ಪರಶುರಾಮಪ್ಪ ನೇತೃತ್ವದ ತಂಡವು ಈ ಕಾರ್ಯಾಚರಣೆ ನಡೆಸಿದೆ.

ಲಂಚ ಪಡೆಯುತ್ತಿದ್ದ ಭೂಮಾಪಕ ಅಧಿಕಾರಿ ಎಸಿಬಿ ಬಲೆಗೆ Read More »

ಕರ್ನಾಟಕ

ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದಿಂದ ಕುಮಾರ ಪರ್ವತ ಯಾತ್ರೆ ಆರಂಭ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜ. 04. ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಿಂದ ಇಂದು ಮುಂಜಾನೆ ಕುಮಾರ ಪರ್ವತ ಯಾತ್ರೆಯನ್ನು ಆರಂಭಿಸಲಾಯಿತು. ಅಭಿವೃದ್ದಿ ಸಮಿತಿಯ ಸದಸ್ಯ ಮೋಹನ್ ರಾಮ್ ಸುಳ್ಮಿಯವರು ತೆಂಗಿನಕಾಯಿ ಒಡೆದು, ಧ್ವಜ ಹಸ್ತಾಂತರಿಸುವ ಮೂಲಕ ಯಾತ್ರೆಗೆ ಚಾಲನೆ ನೀಡಿದರು. ಅಪಾರ ಸಂಖ್ಯೆಯಲ್ಲಿ ಭಕ್ತರು ಹಾಗೂ ಸಿಬ್ಬಂದಿಗಳು ಯಾತ್ರೆಯನ್ನು ಕೈಗೊಂಡಿದ್ದಾರೆ.

ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದಿಂದ ಕುಮಾರ ಪರ್ವತ ಯಾತ್ರೆ ಆರಂಭ Read More »

ಕರಾವಳಿ, ಕರ್ನಾಟಕ

ಕೇಶವಾನಂದ ಭಾರತಿ ಶ್ರೀಗಳ ಹೆಸರಿನಲ್ಲಿ ಅಧ್ಯಯನ ಪೀಠ ಸ್ಥಾಪನೆ ➤ ಎಡನೀರು ಮಠದ ಪೀಠಾಧಿಪತಿ ಸಚ್ಚಿದಾನಂದ ಭಾರತಿ ಶ್ರೀ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.27: 400 ವರ್ಷಗಳ ಪುರಾತನ ಕಾಸರಗೋಡಿನ ಎಡನೀರು ಮಠದ ಈ ಹಿಂದಿನ ಪೀಠಾಧಿಪತಿಗಳಾಗಿದ್ದ ಕೇಶವಾನಂದ ಭಾರತಿ ಶ್ರೀಗಳ ಹೆಸರಿನಲ್ಲಿ ದೊಡ್ಡ ಮಟ್ಟದಲ್ಲಿ ಅಧ್ಯಯನ ಪೀಠ ಸ್ಥಾಪಿಸುವ ಬಹುದೊಡ್ಡ ಬಯಕೆ ಇದೆ ಎಂದು ಎಡನೀರು ಸಂಸ್ಥಾನದ ನೂತನ ಪೀಠಾಧಿಪತಿ ಸಚ್ಚಿದಾನಂದ ಭಾರತಿ ಶ್ರೀಗಳು ತಿಳಿಸಿದರು.ಅವರು ಶನಿವಾರ ಸಂಜೆ ನಗರದ ಗಣಪತಿ ಹೈಸ್ಕೂಲ್ ರಸ್ತೆಯಲ್ಲಿರುವ ಶ್ವೇತಾ ಜುವೆಲ್ಲರ್ಸ್ ಸ್ವರ್ಣಾಭರಣ ಮಳಿಗೆಗೆ ಭೇಟಿ ನೀಡಿದ ಸಂದರ್ಭ ಆಶೀರ್ವಚನ ನೀಡಿದರು. ಕೇಶವಾನಂದ ಭಾರತಿ ಶ್ರೀಗಳು ತಮ್ಮ ಕಾರ್ಯಾವೈಕರಿಯಿಂದ

ಕೇಶವಾನಂದ ಭಾರತಿ ಶ್ರೀಗಳ ಹೆಸರಿನಲ್ಲಿ ಅಧ್ಯಯನ ಪೀಠ ಸ್ಥಾಪನೆ ➤ ಎಡನೀರು ಮಠದ ಪೀಠಾಧಿಪತಿ ಸಚ್ಚಿದಾನಂದ ಭಾರತಿ ಶ್ರೀ Read More »

ಕರಾವಳಿ

ಡಿವೈಎಫ್‌ಐ ಕಾರ್ಯಕರ್ತನ ಹತ್ಯೆ ಪ್ರಕರಣ ➤ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ.27: ಡಿವೈಎಫ್‌ಐ ಕಾರ್ಯಕರ್ತ ಕಲ್ಲೂರಾವಿ ಹಳೆ ಕಡಪ್ಪುರದ ಅಬ್ದುಲ್ ರಹಮಾನ್ (30) ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರನ್ನು ತನಿಖಾ ತಂಡ ಬಂಧಿಸಿದೆ. ಬಂಧಿತರನ್ನು ಇರ್ಷಾದ್, ಹಸನ್ ಹಾಗೂ ಆಶೀರ್ ಎಂದು ಗುರುತಿಸಲಾಗಿದೆ. ಮೂವರು ಕೃತ್ಯದಲ್ಲಿ ನೇರವಾಗಿ ಶಾಮೀಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಘರ್ಷಣೆ ಸಂದರ್ಭದಲ್ಲಿ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದ ಇರ್ಷಾದ್‌ನನ್ನು ಶುಕ್ರವಾರ ಬೆಳಗ್ಗೆ ಕಾಸರಗೋಡಿಗೆ ಕರೆತರಲಾಯಿತು. ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನ್ಯಾಯಾಧೀಶರ ಮುಂದೆ

ಡಿವೈಎಫ್‌ಐ ಕಾರ್ಯಕರ್ತನ ಹತ್ಯೆ ಪ್ರಕರಣ ➤ ಮೂವರ ಬಂಧನ Read More »

ಕರ್ನಾಟಕ

ಪುತ್ತೂರು : ವಿದ್ಯುತ್ ಆಘಾತಕ್ಕೆ ಕೇಬಲ್ ಆಪರೇಟರ್ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.27: ಬಿಎಸ್ಸೆನ್ನೆಲ್ ಕೇಬಲ್ ಅಳವಡಿಕೆಗಾಗಿ ವಿದ್ಯುತ್ ಕಂಬ ಏರಿದ್ದ ಕೇಬಲ್ ಆಪರೇಟರ್ ವಿದ್ಯುತ್ ಆಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಇಂದು (ರವಿವಾರ) ನಡೆದಿದೆ. ಕೇಬಲ್ ಆಪರೇಟರ್ ಆರ್ಲಪದವು ನಿವಾಸಿ ಪದ್ಮನಾಭ ಪಾಣಾಜೆ(44) ಮೃತಪಟ್ಟವರು.ಪುತ್ತೂರು ನಗರದ ಕೋರ್ಟ್ ರಸ್ತೆಯ ಮೀನು ಮಾರುಕಟ್ಟೆ ಬಳಿಯ ವಿದ್ಯುತ್ ಕಂಬಕ್ಕೆ ಹತ್ತಿದ ವೇಳೆ ಈ ದುರ್ಘಟನೆ ಸಂಭವಿಸಿದೆ.ಪದ್ಮನಾಭ ಅವರು ಬಿಎಸ್ಸೆನ್ನೆಲ್ ಗುತ್ತಿಗೆದಾರ ಸಂಸ್ಥೆ ಶ್ರೀ ಅಸೋಸಿಯೇಟೆಡ್‌ನಲ್ಲಿ ಕಳೆದ ಮೂರು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದರು. ಇಂದು ಬೆಳಗ್ಗೆ ಕೆಲಸ

ಪುತ್ತೂರು : ವಿದ್ಯುತ್ ಆಘಾತಕ್ಕೆ ಕೇಬಲ್ ಆಪರೇಟರ್ ಮೃತ್ಯು Read More »

ಕರಾವಳಿ

ಧರ್ಮಸ್ಥಳ :ಸರ್ಕಾರಿ ಬಸ್ ಹಾಗೂ ರಿಕ್ಷಾ ಚಾಲಕರ ನಡುವೆ ಹೊಡೆದಾಟ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.27:  ಸರ್ಕಾರಿ ಬಸ್ ಹಾಗೂ ರಿಕ್ಷಾ ಚಾಲಕರ ನಡುವೆ ನಡೆದ ವಾಗ್ವಾದ‌ ನಡೆದು ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ. ಧರ್ಮಸ್ಥಳದ ಹೊಸ ಬಸ್ ಸ್ಟ್ಯಾಂಡ್ ವಠಾರದಲ್ಲಿ ಈ ಘಟನೆ ನಡೆದಿದೆ.   ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬಂದಿದ್ದ ಬಸ್ಸು ನಿಲ್ಲಿಸಿದ ಜಾಗಕ್ಕೆ ಸಂಬಂಧಿಸಿದಂತೆ ಸರಕಾರಿ ಬಸ್ ಚಾಲಕರು ಮತ್ತು ರಿಕ್ಷಾ ಚಾಲಕರ ಮದ್ಯೆ ವಾಗ್ವಾದ ನಡೆದಿತ್ತು. ವಾಗ್ವಾದ ವಿಕೋಪಕ್ಕೆ ತಿರುಗಿ ಪರಸ್ಪರ ಹೊಡೆದಾಟವಾಗಿದೆ .ಆ ನಂತರ ಸರಕಾರಿ

ಧರ್ಮಸ್ಥಳ :ಸರ್ಕಾರಿ ಬಸ್ ಹಾಗೂ ರಿಕ್ಷಾ ಚಾಲಕರ ನಡುವೆ ಹೊಡೆದಾಟ Read More »

ಕರಾವಳಿ
Scroll to Top