ಕಡಬ: ಕೊರೊನಾ ವಾರಿಯರ್ ಗೆ ಪೊರಕೆಯಿಂದ ಹಲ್ಲೆ ➤ ಪ್ರಕರಣ ತಡವಾಗಿ ಬೆಳಕಿಗೆ,ಜಿಲ್ಲಾಧಿಕಾರಿಗೆ ದೂರು
(ನ್ಯೂಸ್ ಕಡಬ) newskadaba.com ಕಡಬ, ಡಿ.27: ಕರ್ತವ್ಯ ನಿರತ ಕೊರೊನಾ ವಾರಿಯರ್ ಗೆ ಕೊರೊನಾ ಸೋಂಕಿತರೊಬ್ಬರು ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಬಳಿಕ ಪೊರಕೆಯಲ್ಲಿ ಹಲ್ಲೆ ಮಾಡಿದ ಘಟನೆ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.ಕಡಬ ಸಮುದಾಯ ಆರೋಗ್ಯ ಕೇಂದ್ರದ ವ್ಯಾಪ್ತಿಯ ಕುಟ್ರುಪಾಡಿ ಗ್ರಾಮದ ಉಳಿಪ್ಪು ಭಾಗದಲ್ಲಿ ಆಶಾ ಕಾರ್ಯಕರ್ತೆ ಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ರಾಜೀವಿ ಬಿ.ಎಸ್. ಎಂಬವರು ಹಲ್ಲೆಗೊಳಗಾದವರು. ಡಿ.16 ರಂದು ಉಳಿಪ್ಪು ನಿವಾಸಿ ಜಿನ್ನಪ್ಪ ಗೌಡ ಎಂಬವರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಡಿ.21ರಂದು ಮನೆಗೆ ಭೇಟಿ […]
ಕಡಬ: ಕೊರೊನಾ ವಾರಿಯರ್ ಗೆ ಪೊರಕೆಯಿಂದ ಹಲ್ಲೆ ➤ ಪ್ರಕರಣ ತಡವಾಗಿ ಬೆಳಕಿಗೆ,ಜಿಲ್ಲಾಧಿಕಾರಿಗೆ ದೂರು Read More »
ಕರಾವಳಿ









