News Kadaba

ಪದವಿ ಕಾಲೇಜುಗಳಲ್ಲಿ 1026 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಖಾಲಿ |

(ನ್ಯೂಸ್‌ ಕಡಬ) newskadaba.com,ಜ.19: ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 1026 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು ಖಾಲಿಯಿದ್ದು, ನಾಲ್ಕು ವರ್ಷಗಳಿಂದ ಹುದ್ದೆಗಳ ಭರ್ತಿಗೆ ಮಾಡದೇ ಇದ್ದರಿಂದ ಗುಣಾತ್ಮಕ ಶಿಕ್ಷಣಕ್ಕೆ ಪೆಟ್ಟು ಬೀಳುತ್ತಿದೆ. ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳಿಗೆ ಸರಕಾರ ಉನ್ನತ ಶಿಕ್ಷಣ ನೀಡುವ ಉದ್ದೇಶದಿಂದ ರಾಜ್ಯದಲ್ಲಿ430 ಸರಕಾರಿ ಪ್ರಥಮ ದರ್ಜೆ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಈ ಕಾಲೇಜುಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಿದ್ದಾರೆ. ಆದರೆ, ಸರಿಯಾದ ಮೂಲ ಸೌಕರ್ಯ ಹಾಗೂ ಕಾಲಕಾಲಕ್ಕೆ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು […]

ಪದವಿ ಕಾಲೇಜುಗಳಲ್ಲಿ 1026 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಖಾಲಿ | Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಜ.19: ರಾಜ್ಯದ ಬಹುತೇಕ ಭಾಗಗಳಲ್ಲಿ ಚಳಿ ಮುಂದುವರಿದಿದೆ. ಇಂದು ಸಹ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಚಳಿಯ ವಾತವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಒಣಹವೆ ಇರಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದೆ ಎಂದು ಇಲಾಖೆ ವರದಿ ಮಾಡಿದೆ……….. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಅಜೀಂ ಪ್ರೇಮ್ ಜಿ ಪ್ರತಿಷ್ಠಾನ 25 ವರ್ಷಗಳಿಂದ ರಾಜ್ಯದ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಸೇವೆ’- ಸಿಎಂ

(ನ್ಯೂಸ್‌ ಕಡಬ) newskadaba.com,ಜ.17 ಬೆಂಗಳೂರು: ಸಾವಿರ ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ ಅಜೀಂ ಪ್ರೇಮ್ ಜಿ ಪ್ರತಿಷ್ಠಾನವು ಐದು ವರ್ಷಗಳಲ್ಲಿ 4000 ಕೋಟಿ ವೆಚ್ಚ ಮಾಡುವ ಗುರಿ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು….. ಅವರು ಇಂದು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸಾವಿರ ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆ ನಿರ್ಮಾಣ ಮತ್ತು ನಿರ್ವಹಣೆ ಕುರಿತು ವೈದ್ಯಕೀಯ ಶಿಕ್ಷಣ

‘ಅಜೀಂ ಪ್ರೇಮ್ ಜಿ ಪ್ರತಿಷ್ಠಾನ 25 ವರ್ಷಗಳಿಂದ ರಾಜ್ಯದ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಸೇವೆ’- ಸಿಎಂ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಸ್ಕೂಟರ್ ಸವಾರೆ ಮೃತ್ಯು – ಆರೋಪಿ ಲಾರಿ ಚಾಲಕನಿಗೆ ಶಿಕ್ಷೆ

(ನ್ಯೂಸ್‌ ಕಡಬ) newskadaba.com,ಜ.17 ಮಂಗಳೂರು: ಅಪಘಾತದಲ್ಲಿ ಸ್ಕೂಟರ್ ಸವಾರೆಯ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಲಾರಿ ಚಾಲಕ ಎಂ.ಡಿ. ಸತೀಶ್ ಎಂಬಾತನಿಗೆ ಜೆಎಂಎಫ್‌ಸಿ 8ನೇ ನ್ಯಾಯಾಲಯ 1 ವರ್ಷದ ಸಾದಾ ಜೈಲು ಶಿಕ್ಷೆ ಹಾಗೂ 21 ಸಾವಿರ ರೂ. ದಂಡ ವಿಧಿಸಿದೆ 2019ರ ನ.27ರಂದು ಮಧ್ಯಾಹ್ನ 11:50ರ ವೇಳೆಗೆ ಪ್ರಿಯಾ ವೈ. ಸುವರ್ಣ ಎಂಬಾಕೆ ಕೆಪಿಟಿಯಿಂದ ಕೊಟ್ಟಾರ ಚೌಕಿ ಕಡೆಗೆ ಸ್ಕೂಟರ್ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಕುಂಟಿಕಾನ ಬಳಿ ಲಾರಿ ಢಿಕ್ಕಿ ಹೊಡೆದಿತ್ತು. ಇದರಿಂದ ಸ್ಕೂಟರ್ ಸವಾರೆ ಮೃತಪಟ್ಟಿದ್ದರು. ಈ

ಮಂಗಳೂರು : ಸ್ಕೂಟರ್ ಸವಾರೆ ಮೃತ್ಯು – ಆರೋಪಿ ಲಾರಿ ಚಾಲಕನಿಗೆ ಶಿಕ್ಷೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕ ಸರ್ಕಾರ-ಅಜೀಂ ಪ್ರೇಮ್‌ಜಿ ಫೌಂಡೇಶನ್‌ನಿಂದ ದೀಪಿಕಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,ಜ.17  ಬೆಂಗಳೂರು: ಕರ್ನಾಟಕ ಸರ್ಕಾರ ಮತ್ತು ಅಜೀಂ ಪ್ರೇಮ್‌ಜಿ ಫೌಂಡೇಶನ್ ಸೆಪ್ಟೆಂಬರ್ 2025 ರಲ್ಲಿ ದೀಪಿಕಾ ವಿದ್ಯಾರ್ಥಿವೇತನವನ್ನು ಪ್ರಾರಂಭಿಸಿದ್ದವು, ಈಗ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿನಿಯರಿಂದ ಒಂದು ಲಕ್ಷಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಓದುತ್ತಿರುವ 10 ಮತ್ತು 12 ನೇ ತರಗತಿಯ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆಯಲು ಸಹಾಯ ಮಾಡಲು ಈ ವಿದ್ಯಾರ್ಥಿವೇತನ ನೀಡಲು ಉದ್ದೇಶಿಸಲಾಗಿದೆ. ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಓದುತ್ತಿರುವ 10 ಮತ್ತು 12 ನೇ ತರಗತಿಯ

ಕರ್ನಾಟಕ ಸರ್ಕಾರ-ಅಜೀಂ ಪ್ರೇಮ್‌ಜಿ ಫೌಂಡೇಶನ್‌ನಿಂದ ದೀಪಿಕಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಮತಾ ಬ್ಯಾನರ್ಜಿ ವಿರುದ್ಧ 100 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ

(ನ್ಯೂಸ್‌ ಕಡಬ) newskadaba.com,ಜ.17 ಪಶ್ಚಿಮ ಬಂಗಾಲ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರು 100 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಕಳುಹಿಸಲಾದ ನೊಟೀಸ್ ಗೆ ಉತ್ತರ ಸಿಗದ ಕಾರಣ ಅಲಿಪೋರ್ ನ್ಯಾಯಾಲಯದ ಹಿರಿಯ ವಿಭಾಗದ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿರುವುದಾಗಿ ಅವರು ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ವಿರೋಧ ಪಕ್ಷದ

ಮಮತಾ ಬ್ಯಾನರ್ಜಿ ವಿರುದ್ಧ 100 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಡುಪಿ ಶ್ರೀಕೃಷ್ಣ ಮಠಕ್ಕೆ ನಟ, ಸಚಿವ ಸುರೇಶ್‌ ಗೋಪಿ ಭೇಟಿ

(ನ್ಯೂಸ್‌ ಕಡಬ) newskadaba.com,ಜ.17 :  ಉಡುಪಿ ಶ್ರೀಕೃಷ್ಣ ಮಠಕ್ಕೆ ಮಲೆಯಾಳಂ ನಟ ಹಾಗೂ ಕೇಂದ್ರ ಸಚಿವ ಸುರೇಶ್‌ ಗೋಪಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕುಟುಂಬ ಹಾಗೂ ಸ್ನೇಹಿತರ ಜೊತೆಗೆ ಮಠಕ್ಕೆ ಭೇಟಿ ನೀಡಿದ್ದ ಸುರೇಶ್‌ ಗೋಪಿ ಅವರು ಶ್ರೀಕೃಷ್ಣನ ದರ್ಶನ ಪಡೆದರು. ನಟ ಹಾಗೂ ಸಚಿವರನ್ನು ಕೃಷ್ಣಮಠಕ್ಕೆ ದಿವಾನರು ಆದರದಿಂದ ಬರಮಾಡಿಕೊಂಡರು. ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯನ್ನು ನಟ ಭೇಟಿಯಾದರು. ತೀರ್ಥರ ಪರ್ಯಾಯ ಸಮಾಪ್ತಿ ವೇಳೆ ಭೇಟಿ ಮಾಡಲಾಯಿತು. ಕೇಂದ್ರ ಸಚಿವರಿಗೆ ಮಠದ

ಉಡುಪಿ ಶ್ರೀಕೃಷ್ಣ ಮಠಕ್ಕೆ ನಟ, ಸಚಿವ ಸುರೇಶ್‌ ಗೋಪಿ ಭೇಟಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕೇರಳದಲ್ಲಿ ‘ದಕ್ಷಿಣದ ಕುಂಭಮೇಳ’ ಆರಂಭ

(ನ್ಯೂಸ್‌ ಕಡಬ) newskadaba.com,ಜ.17 :  ಕೇರಳದ ಕುಂಭಮೇಳ ಎಂದೇ ಪ್ರಸಿದ್ಧಿಯಾಗಿರುವ ಮಹಾಮಾಘ ಮಹೋತ್ಸವಕ್ಕೆ ಮಲಪ್ಪುರಂ ಜಿಲ್ಲೆಯ ತಿರುನವಾಯದಲ್ಲಿ ಭವ್ಯವಾಗಿ ಚಾಲನೆ ದೊರೆತಿದೆ. ಪುರಾತನ ಪರಂಪರೆ ಮತ್ತು ಆಧ್ಯಾತ್ಮಿಕ ಮಹತ್ವ ಹೊಂದಿರುವ ಈ ಮಹೋತ್ಸವವು ಜನವರಿ 16 ರಿಂದ ಫೆಬ್ರವರಿ 3 ರವರೆಗೆ ನಡೆಯಲಿದ್ದು, ಲಕ್ಷಾಂತರ ಭಕ್ತರು ಮತ್ತು ಸಾಧು-ಸಂತರ ಸಮಾಗಮಕ್ಕೆ ವೇದಿಕೆಯಾಗಲಿದೆ. ಗುರು ಗ್ರಹದ ಚಕ್ರದಲ್ಲಿ ಒಮ್ಮೆ, ಅಂದರೆ 12 ವರ್ಷಗಳಿಗೊಮ್ಮೆ ಮಾಘ ಮಾಸದ ಹುಣ್ಣಿಮೆ ಮತ್ತು ಮಾಘ ನಕ್ಷತ್ರ ಒಂದೇ ದಿನ ಸೇರುವ ಸಂದರ್ಭದಲ್ಲಿ ಮಹಾಮಾಘಂ

ಕೇರಳದಲ್ಲಿ ‘ದಕ್ಷಿಣದ ಕುಂಭಮೇಳ’ ಆರಂಭ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ದರ

(ನ್ಯೂಸ್‌ ಕಡಬ) newskadaba.com,ಜ.17 :  ಜನವರಿ 13, 2026ರ ಮಂಗಳವಾರದಂದು ಕರ್ನಾಟಕದಲ್ಲಿ ಚಿನ್ನದ ಬೆಲೆ ಗಣನೀಯವಾಗಿ ಏರಿಕೆ ಕಂಡಿದೆ. ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ದರಗಳು ಈ ಕೆಳಗಿನಂತಿವೆ: 22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): 1 ಗ್ರಾಂ: ₹13,065 10 ಗ್ರಾಂ: ₹1,30,650 (ನಿನ್ನೆಗಿಂತ ₹350 ಏರಿಕೆ) 24 ಕ್ಯಾರೆಟ್ ಚಿನ್ನ (ಅಪರಂಜಿ ಚಿನ್ನ): 1 ಗ್ರಾಂ: ₹14,253 10 ಗ್ರಾಂ: ₹1,42,530 (ನಿನ್ನೆಗಿಂತ ₹380 ಏರಿಕೆ) 18 ಕ್ಯಾರೆಟ್ ಚಿನ್ನ: 1 ಗ್ರಾಂ: ₹10,690

ಇಂದಿನ ಚಿನ್ನದ ದರ Read More »

ಕರ್ನಾಟಕ

ಗ್ರೀನ್‌ಲ್ಯಾಂಡ್ ವಿಚಾರದಲ್ಲಿ ಟ್ರಂಪ್‌ ಕಠಿಣ ನಿಲುವು – ಬೆಂಬಲಿಸದ ದೇಶಗಳಿಗೆ ಸುಂಕದ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com,ಜ.17 :  ಗ್ರೀನ್‌ಲ್ಯಾಂಡ್‌ನ್ನು ಅಮೇರಿಕಾದ ವಶಕ್ಕೆ ಪಡೆಯುವ ತನ್ನ ಯೋಜನೆಗೆ ಬೆಂಬಲ ನೀಡದ ರಾಷ್ಟ್ರಗಳ ಮೇಲೆ ವ್ಯಾಪಾರ ಸುಂಕಗಳನ್ನು ವಿಧಿಸುವ ಸಾಧ್ಯತೆ ಇದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಎಚ್ಚರಿಕೆ ನೀಡಿದ್ದಾರೆ. ಗ್ರೀನ್‌ಲ್ಯಾಂಡ್‌ ಅಮೇರಿಕಾದ ರಾಷ್ಟ್ರೀಯ ಭದ್ರತೆಗೆ ಅತ್ಯಂತ ಅಗತ್ಯ ಎಂದು ಟ್ರಂಪ್‌ ಹೇಳಿದ್ದು, ಈ ನಿರ್ಧಾರವನ್ನು ಒಪ್ಪದ ದೇಶಗಳ ವಿರುದ್ಧ ಆರ್ಥಿಕ ಕ್ರಮ ಕೈಗೊಳ್ಳುವುದಾಗಿ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಯುರೋಪ್‌ ರಾಷ್ಟ್ರಗಳಿಗೆ ಟ್ರಂಪ್‌ ಗಟ್ಟಿಯಾದ ಸಂದೇಶ ರವಾನಿಸಿದ್ದಾರೆ. ಇದಕ್ಕೂ ಮುನ್ನ ಗ್ರೀನ್‌ಲ್ಯಾಂಡ್‌ನ್ನು

ಗ್ರೀನ್‌ಲ್ಯಾಂಡ್ ವಿಚಾರದಲ್ಲಿ ಟ್ರಂಪ್‌ ಕಠಿಣ ನಿಲುವು – ಬೆಂಬಲಿಸದ ದೇಶಗಳಿಗೆ ಸುಂಕದ ಎಚ್ಚರಿಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top