News Kadaba

ನಿಟ್ಟೆ :ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಬಾರ್ ಮ್ಯಾನೇಜರ್ .!

(ನ್ಯೂಸ್ ಕಡಬ) newskadaba.com ಪಡುಬಿದ್ರೆ, ಡಿ.24:ಬಾರೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಾರ್ಕಳ ಸಮೀಪದ ನಿಟ್ಟೆ ನಿವಾಸಿ ಸುರೇಶ್ ಶೆಟ್ಟಿ ಎಂಬವರೆ ಆತ್ಮಹತ್ಯೆ ಮಾಡಿಕೊಂಡವರಾಗಿದ್ದು,ಇವರು ಪಡುಬಿದ್ರಿ ಡೌನ್ ಟೌನ್ ಬಾರಿನಲ್ಲಿ ಮ್ಯಾನೇಜರ್ ಹುದ್ದೆಯಲ್ಲಿದ್ದು ಪಡುಬಿದ್ರಿ ಸಮೀಪದ ಅಡ್ವೆಯ ಲಾಡ್ಜಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ.ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.    

ನಿಟ್ಟೆ :ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಬಾರ್ ಮ್ಯಾನೇಜರ್ .! Read More »

ಕರಾವಳಿ

ಬಂಟ್ವಾಳ :ತೆಂಗಿನಕಾಯಿ ಮೇಲೆ ಲಿಪಿಯಲ್ಲಿ ಬರೆದ ಬರಹ ಪತ್ತೆ➤ ವಾಮಾಚಾರ ಶಂಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24: ಕೊಳ್ನಾಡು ಗ್ರಾಮದ ಕುಳಾಲು ಎಂಬಲ್ಲಿ ತೆಂಗಿನಕಾಯಿ ಒಡೆದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅದರ ಹಿಂಭಾಗದಲ್ಲಿ ಯಾವುದೊ ಲಿಪಿಯಲ್ಲಿ ಬರೆಯಲಾಗಿದೆ. ವಾಮಾಚಾರ ನಡೆಸಲಾಗಿದೆ ಎಂಬ ಆರೋಪ ವ್ಯಕ್ತವಾಗಿದೆ.ಅಭ್ಯರ್ಥಿಯೊಬ್ಬರ ಮನೆ ಸಂಪರ್ಕ ರಸ್ತೆಯಲ್ಲಿ ಮುಸ್ಸಂಜೆ ಹೊತ್ತಿಗೆ ಯಾವುದೋ ಲಿಪಿಯಲ್ಲಿ ಬರೆದು ತೆಂಗಿನಕಾಯಿ ಹೊಡೆದಿದ್ದು ಕಂಡುಬಂದಿದೆ. ಬಂಡಮುಗೇರು ಕ್ರಾಸ್ ನಲ್ಲಿಯೂ ಒಂದು ಯಾವುದೇ ಲಿಪಿ ಇರದ ಮಾಮೂಲಿ ತೆಂಗಿನಕಾಯಿ ಹಾಗೂ ಲಿಂಬೆ ಹುಳಿ ಒಡೆದಿರುವುದು ಕಂಡು ಬಂದಿದೆ.ನಂತರ ಚುನಾವಣೆ ದಿವಸ ಸಂಜೆ ಕಾರ್ಯಕರ್ತರೊಬ್ಬರ ಮನೆಯ ಹತ್ತಿರ

ಬಂಟ್ವಾಳ :ತೆಂಗಿನಕಾಯಿ ಮೇಲೆ ಲಿಪಿಯಲ್ಲಿ ಬರೆದ ಬರಹ ಪತ್ತೆ➤ ವಾಮಾಚಾರ ಶಂಕೆ Read More »

ಕರಾವಳಿ

ಬಂಟ್ವಾಳ :ಆಟೋ ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ.24: ಬಂಟ್ವಾಳದ ಸಿದ್ಧಕಟ್ಟೆಯ ಆಟೋ ಚಾಲಕ ಶ್ರೀಧರ್ (36) ಮನೆಯ ಸಿಟೌಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಳೆದ ದಿನ ನಡೆದಿದೆ. ವೈಯಕ್ತಿಕ ಕಾರಣದಿಂದ ಅವರು ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ. ರಾತ್ರಿ ಅವರ ಪತ್ನಿ, ಮಕ್ಕಳು ತವರಿಗೆ ಹೋಗಿದ್ದರು. ಬುಧವಾರ ಬೆಳಗ್ಗೆ ಶ್ರೀಧರ್ ಅವರು ಮನೆಯ ಸಿಟೌಟ್ ನಲ್ಲಿ ಈ ಕೃತ್ಯ ಎಸಗಿದ್ದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದ್ದು, ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ

ಬಂಟ್ವಾಳ :ಆಟೋ ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ Read More »

ಕರಾವಳಿ

ಬ್ರಹ್ಮಾವರ :ಸೊಸೈಟಿ ಬ್ಯಾಂಕ್‌ ಉದ್ಯೋಗಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಮಣಿಪಾಲ, ಡಿ.23: ಸೊಸೈಟಿ ಬ್ಯಾಂಕ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರಂಪಳ್ಳಿಯಲ್ಲಿ ನಡೆದಿದೆ. ಪೃಥ್ವಿ (27) ಆತ್ಮಹತ್ಯೆ ಮಾಡಿಕೊಂಡ ಯುವಕ. ಬ್ರಹ್ಮಾವರದ ಉಪ್ಪಿನಕೋಟೆಯಲ್ಲಿ ಕೆಲಸ ಮಾಡುತ್ತಿದ್ದ ಪೃಥ್ವಿ ಇಂದು ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಬ್ರಹ್ಮಾವರ :ಸೊಸೈಟಿ ಬ್ಯಾಂಕ್‌ ಉದ್ಯೋಗಿ ಆತ್ಮಹತ್ಯೆಗೆ ಶರಣು Read More »

ಕರಾವಳಿ

ಕೆರೆಗೆ ಹಾರಿ ತಾಯಿ, ಮಗಳು ಆತ್ಮಹತ್ಯೆ.?!

(ನ್ಯೂಸ್ ಕಡಬ) newskadaba.com ಹಾವೇರಿ, ಡಿ.23: ಕೌಟುಂಬಿಕ ಕಲಹದ ಹಿನ್ನೆಲೆ ಮನನೊಂದ ತಾಯಿ ತನ್ನ ಮಗಳ ಜತೆಸೇರಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರಿನಲ್ಲಿ ನಡೆದಿದೆ. ಹಿರೇಕೆರೂರಿನ ದುರ್ಗಾದೇವಿ ಕೆರೆಯಲ್ಲಿ ತಾಇ ಶಿವಕ್ಕ (40) ಮತ್ತು ಆಕೆಯ ಪುತ್ರಿ ಸಂಗೀತಾ (20) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಇಬ್ಬರೂ ರಟ್ಟೇಹಳ್ಳಿ ತಾಕೂಕಿನ ಹಳ್ಯಾಳ ತಾಂಡ ನಿವಾಸಿಗಳೆಂದು ಗುರುತಿಸಲಾಗಿದೆ. ಮಗಳನ್ನು ಕಟ್ಟಿಕೊಂಡು ತಾಯಿ ಕೆರೆಗೆ ಹಾರಿದ್ದು ಸ್ಥಳೀಯರ ನೆರವಿನೊಡನೆ ಪೋಲೀಸರು ಮೃತದೇಹಗಳನ್ನು ಕೆರೆಯಿಂದ ಹೊರತೆಗೆದಿದ್ದಾರೆ. ಹಿರೇಕೆರೂರು

ಕೆರೆಗೆ ಹಾರಿ ತಾಯಿ, ಮಗಳು ಆತ್ಮಹತ್ಯೆ.?! Read More »

ಕರ್ನಾಟಕ

ಮಂಗಳೂರು : ಉದ್ಯಮಿ ನಾಪತ್ತೆ.!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23: ಸೆಂಟ್ರಲ್ ಮಾರ್ಕೆಟ್‌ನಲ್ಲಿರುವ ಬಟ್ಟೆ ಅಂಗಡಿಯೊಂದರ ಪಾಲುದಾರ, ಉದ್ಯಮಿಯೊಬ್ಬರು ನಾಪತ್ತೆಯಾದ ಬಗ್ಗೆ ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಲಾಗಿದೆ ಎನ್ನಲಾಗಿದೆ.   ಮಾರ್ನಮಿಕಟ್ಟೆ ನಿವಾಸಿ ಸಲೀಂ ಅಹ್ಮದ್ (35) ನಾಪತ್ತೆಯಾದ ಉದ್ಯಮಿ. ಇವರು ಮಾರ್ನಮಿಕಟ್ಟೆಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಡಿ.21ರ ಬೆಳಗ್ಗೆ 8:30ಕ್ಕೆ ಮನೆಯಿಂದ ತೆರಳಿದವರು ವಾಪಸಾಗಿಲ್ಲ. ಮೊಬೈಲ್ ಸ್ವಿಚ್ ‌ಆಫ್ ಆಗಿದ್ದು, ನೆರೆಕರೆಯವರಲ್ಲಿ ಹಾಗೂ ಮಂಗಳೂರು ನಗರದಲ್ಲಿ ಹುಡುಕಾಟ ನಡೆಸಲಾಗಿದೆ. ಆದರೆ

ಮಂಗಳೂರು : ಉದ್ಯಮಿ ನಾಪತ್ತೆ.! Read More »

ಕರಾವಳಿ
Nandini

ಹೊಸ ವರ್ಷದ ಪ್ರಯುಕ್ತ ‘ನಂದಿನಿ’ ವತಿಯಿಂದ ‘ಸಿಹಿ ಉತ್ಸವ’ ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23: ಕರ್ನಾಟಕ ರಾಜ್ಯದ ರೈತರ ಜೀವನಾಡಿ ಸಂಸ್ಥೆಯಾದ ಕರ್ನಾಟಕ ಹಾಲು ಮಹಾ ಮಂಡಳಿಯು ಕ್ರಿಸ್‍ಮಸ್ ಹಾಗೂ ಹೊಸ ವರ್ಷದ ಶುಭ ಸಂದರ್ಭದಲ್ಲಿ ಗ್ರಾಹಕ ಸ್ನೇಹಿ “ಸಿಹಿ ಉತ್ಸವ” ಯೋಜನೆಯನ್ನು ಕರ್ನಾಟಕ ರಾಜ್ಯಾದಂತ ದಿನಾಂಕ 24.12.2020ರಿಂದ 07.01.2021ರವರೆಗೆ ಆಚರಿಸುತ್ತಿದೆ. ನಂದಿನಿ ಸಿಹಿ ಉತ್ಪನ್ನಗಳ ಬೆಲೆಯನ್ನು ಹೆಚ್ಚಿಸದೇ ಗರಿಷ್ಠ ಮಾರಾಟ ದರದಲ್ಲಿ ಗ್ರಾಹಕರಿಗೆ ಶೇ.10ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಿದೆ. ನಂದಿನಿ ವಿವಿಧ ಶ್ರೇಣಿಯ ಸಿಹಿ ಉತ್ಪನ್ನಗಳು ರಾಜ್ಯಾದಂತ ಇರುವ ನಂದಿನಿ ಡೀಲರ್ ಕೇಂದ್ರಗಳಲ್ಲಿ,

ಹೊಸ ವರ್ಷದ ಪ್ರಯುಕ್ತ ‘ನಂದಿನಿ’ ವತಿಯಿಂದ ‘ಸಿಹಿ ಉತ್ಸವ’ ಆಚರಣೆ Read More »

ಕರಾವಳಿ

ರಾಜ್ಯ ಪ್ರವಾಸೋದ್ಯಮ ಬೆಳವಣಿಗೆಗೆ ಚಿಂತನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23: ಸಾಮಾಜಿಕ ಮತ್ತು ಆರ್ಥಿಕವಾಗಿ ಎಲ್ಲರನ್ನೂ ಒಳಗೊಂಡ ಬೆಳವಣಿಗೆಗೆ ರಾಜ್ಯದ ಜನತೆಗೆ ಆರ್ಥಿಕ ಪ್ರಯೋಜನಗಳ ಲಾಭ ಒದಗಿಸುವ ಉದ್ದೇಶ ರಾಜ್ಯ ಸರ್ಕಾರ ಪರಿಚಯಿಸಿರುವ ಹೊಸ ‘ಕರ್ನಾಟಕ ಪ್ರವಾಸೋದ್ಯಮ ನೀತಿ 2020-25’ ಬೆಂಬಲಿಸಲಿರುವ ಓಯೊ ಹೋಟೆಲ್ಸ್ ಆಂಡ್ ಹೋಮ್ಸ್, ರಾಜ್ಯದಲ್ಲಿ ಪ್ರವಾಸೋದ್ಯಮ ಉತ್ತೇಜಿಸುವ ತನ್ನ ಬದ್ಧತೆಯನ್ನು ಪುನರುಚ್ಚರಿಸಿದೆ. ಮುಖ್ಯಮಂತ್ರಿಗಳ ಸಲಹೆಗಾರರಾಗಿರುವ ಎಂ.ಲಕ್ಷ್ಮೀನಾರಾಯಣ ಅವರ ಜತೆಗೆ ನಡೆದ ಸಭೆಯಲ್ಲಿ, ರಾಜ್ಯದಲ್ಲಿ ತನ್ನ ಸೇವೆ ಮತ್ತು ವಹಿವಾಟು ವಿಸ್ತರಿಸುವುದರ ರೂಪುರೇಷೆಯನ್ನು ಕಂಪನಿಯು ವಿವರಿಸಿದೆ. ಸಮಾಲೋಚನೆಯ ಸಂದರ್ಭದಲ್ಲಿ

ರಾಜ್ಯ ಪ್ರವಾಸೋದ್ಯಮ ಬೆಳವಣಿಗೆಗೆ ಚಿಂತನೆ Read More »

ಕರಾವಳಿ, ಕರ್ನಾಟಕ

ಕೊರೋನಾ ಕಾಲದಲ್ಲಿ ನರ್ಸ್‌ ಆಗಿದ್ದ ನಟಿಗೆ ಪಾರ್ಶ್ವವಾಯು.!

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ.23: ಶಾರುಖ್ ಖಾನ್ ಜತೆ ತೆರೆ ಹಂಚಿಕೊಂಡಿದ್ದ ನಟಿ ಪಾರ್ಶ್ವವಾಯುಗೆ ತುತ್ತಾಗಿದ್ದಾರೆ. ಕೊರೋನಾ ಸಂಕಷ್ಟದ ಸಮಯದಲ್ಲಿ ನರ್ಸ್ ಆಗಿಯೂ ಕೆಲಸ ಮಾಡಿದ್ದ ನಟಿ ಶಿಖಾ ಮಲ್ಹೋತ್ರಾ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಟ್ರೋಕ್ ನಟಿಯ ದೇಹದ ಬಲಭಾಗದ ಮೇಲೆ ಭಾರೀ ಪರಿಣಾಮ ಬೀರಿದ್ದು, ಎದ್ದು ಓಡಾಡುವುದು ಸಾಧ್ಯವಾಗುತ್ತಿಲ್ಲ. ಶಿಖಾ ಮಲ್ಹೋತ್ರಾ ಅವರನ್ನು ಮುಂಬೈ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ತಮ್ಮ ತಾಯಿಯೊಂದಿಗೆ ಇರುವ ಪೋಟೋ ಹಂಚಿಕೊಂಡಿದ್ದಾರೆ.ತಾನು ಚೇತರಿಸಿಕೊಳ್ಳುತ್ತಿರುವುದಾಗಿ ನಟಿ ತಿಳಿಸಿದ್ದಾರೆ.ತಾನು ಯಾವಾಗ

ಕೊರೋನಾ ಕಾಲದಲ್ಲಿ ನರ್ಸ್‌ ಆಗಿದ್ದ ನಟಿಗೆ ಪಾರ್ಶ್ವವಾಯು.! Read More »

ರಾಷ್ಟ್ರೀಯ ನ್ಯೂಸ್

ಪುತ್ತೂರು :ಬಲ್ಯಾಡು ಕಾಡ್ಲ ದೈವಸ್ಥಾನದಿಂದ ಕಳವಾದ ಸೊತ್ತುಗಳು ಪತ್ತೆ ➤ ಕಳ್ಳರ ಪತ್ತೆಗಾಗಿ ಶೋಧ ಕಾರ್ಯಾ

(ನ್ಯೂಸ್ ಕಡಬ) newskadaba.com ಸಂಪ್ಯ , ಡಿ.23: ಬಲ್ನಾಡು ಗ್ರಾಮದ ಕಾರಣಿಕ ಕ್ಷೇತ್ರ ಶ್ರೀ ವಿಷ್ಣುಮೂರ್ತಿ ಮತ್ತು ಪರಿವಾರ ದೈವಸ್ಥಾನದಲ್ಲಿ ಕಳ್ಳತನ ನಡೆದ ಘಟನೆ ನ.10 ರಂದು ರಾತ್ರಿ ಬೆಳಕಿಗೆ ಬಂದಿತ್ತು. ಅದರಂತೆ ಪ್ರಕರಣ ದಾಖಲಿಸಿಕೊಂಡಿದ್ದ ಸಂಪ್ಯ ಠಾಣಾ ಪೊಲೀಸರು, ತನಿಖೆ ನಡೆಸುತ್ತಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದ್ದಂತೆ, ಇದೀಗಾ ಕಳ್ಳತನವಾಗಿದ್ದ ದೈವದ ಆಯುಧಗಳು ಹಾಗೂ ಆಭರಣಗಳು ಪತ್ತೆಯಾಗಿದೆ.   ದೈವಸ್ಥಾನದಿಂದ ಸುಮಾರು 500 ಮೀಟರ್ ದೂರದಲ್ಲಿ ತರಗೆಲೆಗಳ ರಾಶಿಯಲ್ಲಿ ಪತ್ತೆಯಾಗಿದೆ.ಸ್ಥಳೀಯಮನೆಯವರು ತರಗೆಲೆ ರಾಶಿ ಮಾಡುವ ಸಂದರ್ಭದಲ್ಲಿ ದೈವಸ್ಥಾನದಿಂದ

ಪುತ್ತೂರು :ಬಲ್ಯಾಡು ಕಾಡ್ಲ ದೈವಸ್ಥಾನದಿಂದ ಕಳವಾದ ಸೊತ್ತುಗಳು ಪತ್ತೆ ➤ ಕಳ್ಳರ ಪತ್ತೆಗಾಗಿ ಶೋಧ ಕಾರ್ಯಾ Read More »

ಕರಾವಳಿ
Scroll to Top