News Kadaba

ಕೇರಳದಲ್ಲಿ ಪತ್ತೆಯಾಯ್ತು ಹೊಸ ಸೋಂಕು..! ➤ಶಿಜೆಲ್ಲಾಗೆ ಬಲಿಯಾದ 11ರ ಬಾಲಕ

(ನ್ಯೂಸ್ ಕಡಬ) newskadaba.com ಕೇರಳ, ಡಿ.21:ಮಹಾಮಾರಿ ಸೋಂಕಿನ ಆರ್ಭಟ ಇನ್ನೂ ನಿಂತಿಲ್ಲ. ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ ಕಂಡರೂ ದೇಶ ಬಿಟ್ಟು ಹೋಗಿಲ್ಲ.ದೇಶದಲ್ಲೆಡೆ ಕೊರೊನಾಗೆ ಸಾಕಷ್ಟು ಜನ ಬಲಿಯಾಗಿದ್ದಲ್ಲದೆ ದಿನನಿತ್ಯ ಸಾವಿರಾರು ಕೇಸ್‌ಗಳು ಪತ್ತೆಯಾಗುತ್ತಲೇ ಇವೆ. ಈ ಮಧ್ಯೆ ಮತ್ತೊಂದು ಬ್ಯಾಕ್ಟೀರಿಯಾ ಹಾವಳಿ ಹೆಚ್ಚಾಗಿದೆ.   ಶಿಜೆಲ್ಲಾ ಬ್ಯಾಕ್ಟೀರಿಯಾ ಎಂಬ ಸೋಂಕಿನ ಭೀತಿ ಇದೀಗ ಹೆಚ್ಚಾಗಿದ್ದು, ಈ ಸೋಂಕಿಗೆ ಕೇರಳದ ವಯನಾಡ್‌ನಲ್ಲಿ 11 ವರ್ಷದ ಬಾಲಕ ಬಲಿಯಾಗಿರುವುದು ತಿಳಿದು ಬಂದಿದೆ. ಕೇರಳದ ಕೊಜಿಕ್ಕೋಡ್​ನಲ್ಲಿ ಸೋಂಕು ಕಂಡು ಬಂದಿದ್ದು. ಈಗಾಗಲೇ […]

ಕೇರಳದಲ್ಲಿ ಪತ್ತೆಯಾಯ್ತು ಹೊಸ ಸೋಂಕು..! ➤ಶಿಜೆಲ್ಲಾಗೆ ಬಲಿಯಾದ 11ರ ಬಾಲಕ Read More »

ಕರಾವಳಿ

ಪುತ್ತೂರು : ‘ಸೀಡ್ಸ್ ಆಫ್ ಹೋಪ್ ಎಂಬ ಸಮಾಜಮುಖಿ ಕಾರ್ಯಕ್ರಮ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.21: ದಾನವು ಜೀವ ಉಳಿಸಿದರೆ ಕೇಶದಾನವು ಗೌರವ ಉಳಿಸುತ್ತದೆ. ಕೇಶದಾನದಿಂದ ಕ್ಯಾನ್ಸರ್ ಪೀಡಿತರಾಗಿ ಕೂದಲು ಕಳೆದುಕೊಂಡಿರುವ ನೋವು ಮಾಯವಾಗುವುದರ ಜತೆಗೆ ಅವರಿಗೆ ಗೌರವ ನೀಡುತ್ತದೆ. ಕೇಶದಾನದ ಬಗ್ಗೆ ಸಾಮಾಜಿಕ ಜಾಗೃತಿ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಸ್ವಯಂ ಸೇವಾ ಸಂಘಟನೆಗಳು ಕೈಜೋಡಿಸಬೇಕು ಎಂದು ಕ್ಯಾನ್ಸರ್ ಸರ್ವೆವೈರ್ ಆಗಿರುವ ಸುಧಾನ ಶಾಲಾ ಶಿಕ್ಷಕಿ ಸಾಧನಾ ಹೆಬ್ಬಾರ್ ಹೇಳಿದರು. ಭಾನುವಾರ ಪುತ್ತೂರಿನ ಮುಳಿಯ ಪುತ್ತೂರು ಕೋರ್ಟು ರಸ್ತೆಯಲ್ಲಿರುವ ಮುಳಿಯ ಜೆಸಿಐ ಟ್ರೈನಿಂಗ್ ಹಾಲ್‌ನಲ್ಲಿ ಪುತ್ತೂರಿನ 9

ಪುತ್ತೂರು : ‘ಸೀಡ್ಸ್ ಆಫ್ ಹೋಪ್ ಎಂಬ ಸಮಾಜಮುಖಿ ಕಾರ್ಯಕ್ರಮ ಉದ್ಘಾಟನೆ Read More »

ಕರಾವಳಿ

ದಲಿತ ಕಾಲನಿಗೆ ಭೇಟಿ ನೀಡಿದ ಪೇಜಾವರಶ್ರೀ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.21: ರಾಮ ಮಂದಿರ ಜನಜಾಗೃತಿ ಅಭಿಯಾನ’ದ ಪ್ರಯುಕ್ತ ಪೇಜಾವರ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಕಳೆದ ದಿನ ಕೊಡವೂರು ಗ್ರಾಮದ ಪಾಳೆಕಟ್ಟೆ ಎಂಬಲ್ಲಿರುವ ದಲಿತರ ಕಾಲನಿಗೆ ಭೇಟಿ ನೀಡಿದರು. ಸಾಮೂಹಿಕ ಭಜನೆಯೊಂದಿಗೆ ಸ್ವಾಮೀಜಿಯನ್ನು ಕಾಲನಿಯವರು ಬರ ಮಾಡಿಕೊಂಡರು. ಬಳಿಕ ಅಲ್ಲಿನ ಮಾಧವ ಕರ್ಕೇರ ಮತ್ತು ಸದಾನಂದ ಎಂಬವರ ಮನೆಗಳಿಗೆ ಭೇಟಿ ನೀಡಿದ ಸ್ವಾಮೀಜಿ, ರಾಮ ದೀಪಗಳನ್ನು ಬೆಳಗಿಸಿ ದರು. ಮನೆಯವರು ಸ್ವಾಮೀಜಿಗೆ ಫಲಪುಷ್ಟ ಸಹಿತ ಗೌರವ ಅರ್ಪಿಸಿದರು. ಅಲ್ಲಿಂದ ಕಾಲನಿಯಲ್ಲಿರುವ ಶ್ರೀಮೂಕಾಂಬಿಕಾ ಭಜನಾ

ದಲಿತ ಕಾಲನಿಗೆ ಭೇಟಿ ನೀಡಿದ ಪೇಜಾವರಶ್ರೀ Read More »

ಕರಾವಳಿ

ಸರಿಗಮಪ ಸೀಸನ್ 17ರ ಚಾಂಪಿಯನ್ ಆಗಿ ಹೊರಹೊಮ್ಮಿದ ಶ್ರೀನಿಧಿ ಶಾಸ್ತ್ರಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.21: ಜೀ ಕನ್ನಡ ವಾಹಿನಿಯ ಜನಪ್ರಿಯ ಕಾರ್ಯಕ್ರಮ ಸರಿಗಮಪ ಚಾಂಪಿಯನ್ ಆಗಿ ಶ್ರೀನಿಧಿ ಶಾಸ್ತ್ರಿ ಹೊರಹೊಮ್ಮಿದ್ದಾರೆ. ಸರಿಗಮಪ ಸೀಸನ್ 17ರ ಫೈನಲ್ ನಲ್ಲಿ ಎರಡು ರೌಂಡ್ ಗಳಿದ್ದು ಅದರಲ್ಲಿ ಕಿರಣ್ ಪಾಟೀಲ್ ಮತ್ತು ಶರದಿ ಪಾಟೀಲ್ ಮೊದಲ ರೌಂಡ್ ನಲ್ಲಿ ಎಲಿಮಿನೆಟ್ ಆಗಿದರು. ಇನ್ನು ಫೈನಲ್ ರೌಂಡ್ ಗೆ ಶ್ರೀನಿಧಿ ಶಾಸ್ತ್ರಿ, ಅಶ್ವಿನ್ ಶರ್ಮ ಹಾಗೂ ಕಂಬದ ರಂಗಯ್ಯ ಎಂಟ್ರಿ ಕೊಟ್ಟಿದ್ದರು.   ಫೈನಲ್ ರೌಂಡ್ ನಲ್ಲಿ ಶ್ರೀನಿಧಿ ಶಾಸ್ತ್ರಿ ಆಡಿಯೆನ್ಸ್

ಸರಿಗಮಪ ಸೀಸನ್ 17ರ ಚಾಂಪಿಯನ್ ಆಗಿ ಹೊರಹೊಮ್ಮಿದ ಶ್ರೀನಿಧಿ ಶಾಸ್ತ್ರಿ Read More »

ಕರಾವಳಿ

ಸೌತಡ್ಕದಲ್ಲಿ ಮನೆ ದರೋಡೆ ➤ ದಂಪತಿಗೆ ಹಲ್ಲೆ ನಡೆಸಿ ಚಿನ್ನಾಭರಣ ಲೂಟಿ

(ನ್ಯೂಸ್ ಕಡಬ) newskadaba.com ಕೊಕ್ಕಡ, ಡಿ.21: ಕೊಕ್ಕಡ ಗ್ರಾಮದ ನೂಜೆ ತುಕ್ರಪ್ಪ ಶೆಟ್ಟಿಯವರ ಮನೆಗೆ ನುಗ್ಗಿದ ಒಂಭತ್ತು ಜನ ದರೋಡೆಕೋರರ ತಂಡ ಯಜಮಾನ ಮತ್ತು ಅವರ ಪತ್ನಿಯವರ ಮೇಲೆ ಹಲ್ಲೆ ನಡೆಸಿ ಲಕ್ಷಾಂತರ ಮೌಲ್ಯ ಚಿನ್ನಾಭರಣ ದೋಚಿದ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದೆ. ಕೊಕ್ಕಡ ಗ್ರಾಮದ ಸೌತಡ್ಕ ದೇವಸ್ಥಾನಕ್ಕೆ ತೆರಳುವ ರಸ್ತೆ ಅಂಚಿನಲ್ಲಿರುವ ನೂಜೆ ತುಕ್ರಪ್ಪ ಶೆಟ್ಟಿಯವರ ಮನೆಯಲ್ಲಿ ಈ ಆತಂಕಕಾರಿ ಘಟನೆ ನಡೆದಿದ್ದು, ತುಕ್ರಪ್ಪ ಶೆಟ್ಟಿಯವರ ಪತ್ನಿಗೆ ಕತ್ತಿಯಿಂದ ಇರಿದು ತೀವ್ರ ಗಾಯಗಳಾಗಿದ್ದು ಇವರನ್ನ

ಸೌತಡ್ಕದಲ್ಲಿ ಮನೆ ದರೋಡೆ ➤ ದಂಪತಿಗೆ ಹಲ್ಲೆ ನಡೆಸಿ ಚಿನ್ನಾಭರಣ ಲೂಟಿ Read More »

ಕ್ರೈಮ್ ನ್ಯೂಸ್

ಮೂಡುಬಿದಿರೆ :ಅಪರಾಧ ತಡೆಗೆ ಪೇಟೆಯಲ್ಲಿ ವಾಹನ ಜಾಥಾ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ , ಡಿ.18:ಅಪರಾಧ ತಡೆ ಮಾಸಾಚರಣೆಯ ಅಂಗವಾಗಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮೂಡುಬಿದಿರೆ ಪೊಲೀಸ್ ಠಾಣೆಯ ನೇತೃತ್ವದಲ್ಲಿ ಆಟೋ ರಿಕ್ಷಾ ಚಾಲಕ ಮತ್ತು ಮಾಲಕರು ಹಾಗೂ ಪೊಲೀಸರಿಂದ ಮೂಡುಬಿದಿರೆ ಪೇಟೆಯಲ್ಲಿ ವಾಹನ ಜಾಥಾ ನಡೆಯಿತು.   ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಬಿ.ಎಸ್ .ದಿನೇಶ್ ಕುಮಾರ್, ಉಪ ನಿರೀಕ್ಷಕ ಸುದೀಪ್, ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷ ಜಯರಾಮ್ ರಾವ್ , ಉಪಾಧ್ಯಕ್ಷಗಳಾದ ವಿಶ್ವನಾಥ ಬಿ.ಎ, ನಾರಾಯಣ, ಕಾರ್ಯದರ್ಶಿ ಆನಂದ ಪೂಜಾರಿ ಸಹಿತ

ಮೂಡುಬಿದಿರೆ :ಅಪರಾಧ ತಡೆಗೆ ಪೇಟೆಯಲ್ಲಿ ವಾಹನ ಜಾಥಾ Read More »

ಕರಾವಳಿ

ಬೆಂಗಳೂರಿನಲ್ಲಿ ಮತ್ತೊಂದು ಹೀನ ಕೃತ್ಯ ➤ ಬಸ್ಸಿಗಾಗಿ ಕಾಯುತ್ತಿದ್ದ ಯುವತಿ ಮೇಲೆ ರೇಪ್ ಮಾಡಿದ ಆಟೋ ಚಾಲಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.18: ಹೆಣ್ಣು ಮಕ್ಕಳಿಗೆ ರಾಜ್ಯದ ರಾಜಧಾನಿ ಸೇಫ್ ಅಲ್ವಾ ಎನ್ನುವ ಪ್ರಶ್ನೆ ಮತ್ತೊಮ್ಮೆ ಎದ್ದಿದೆ. ಕಾರಣ ಮಹಾನಗರದಲ್ಲಿ ಇಂತಹ ಪ್ರಕರಣಗಳು ಒಂದಾದ ಮೇಲೊಂದರಂತೆ ನಡೆಯುತ್ತಿವೆ. ಈಗ ಮತ್ತೊಂದು ಅತ್ಯಾಚಾರ ಪ್ರಕರಣ ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಾಮುಕ ಆರೋಪಿ ಮುಬಾರಕ್ (28) ಎಂಬಾತನೇ ಈ ಕೃತ್ಯ ಎಸಗಿದ್ದಾನೆ. ಸಂತ್ರಸ್ತ ಯುವತಿ ಕಂಪ್ಯೂಟರ್ ಸೈನ್ಸ್ ಕೋರ್ಸ್ ಓದುತ್ತ, ಮದುವೆಗಳಲ್ಲಿ ಸ್ವಾಗತಕಾರ್ತಿಯಾಗಿ ಪಾರ್ಟ್ ಟೈಮ್ ಕೆಲಸ ಮಾಡುತ್ತಿದ್ದಳು. ವಿವಾಹವೊಂದರಲ್ಲಿ ಪಾಲ್ಗೊಂಡಿದ್ದ ಯುವತಿ

ಬೆಂಗಳೂರಿನಲ್ಲಿ ಮತ್ತೊಂದು ಹೀನ ಕೃತ್ಯ ➤ ಬಸ್ಸಿಗಾಗಿ ಕಾಯುತ್ತಿದ್ದ ಯುವತಿ ಮೇಲೆ ರೇಪ್ ಮಾಡಿದ ಆಟೋ ಚಾಲಕ Read More »

ಕರಾವಳಿ

ಅರೆಭಾಷೆಯ ಕಾರ್ಯಕ್ಷಮತೆ ಹೆಚ್ಚಾಗಬೇಕು ➤ ಉಪನ್ಯಾಸಕಿ ಸ್ವರ್ಣಲತಾ ಕಿಶೋರ್

(ನ್ಯೂಸ್ ಕಡಬ) newskadaba.com ಸುಳ್ಯ, ಡಿ.18: ಅರೆಭಾಷೆಯ ಕಲಾ ಚಟುವಟಿಕೆಗಳು ಹವ್ಯಾಸ ಮಾತ್ರವಾಗದೆ, ಕಲಾವಿದರ ಜೀವನೋಪಾಯ ಮಾರ್ಗವೂ ಆಗಬೇಕು. ಅರೆಭಾಷೆ ಅನ್ನದ ಭಾಷೆಯಾಗುವುದೊಂದಿಗೆ ಭಾಷೆಯ ಕಾರ್ಯಕ್ಷಮತೆ ಕೂಡ ಹೆಚ್ಚಾಗಬೇಕು ಎಂದು ಶ್ರೀ ಶಾರದಾ ಮಹಿಳಾ ಪ.ಪೂ. ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಸ್ವರ್ಣಲತಾ ಕಿಶೋರ್ ಹೇಳಿದರು. ಕರ್ನಾಟಕ ಸರ್ಕಾರವು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯನ್ನು ಸ್ಥಾಪಿಸಿ, ಆದೇಶ ಹೊರಡಿಸಿದ ನೆನಪಿಗಾಗಿ ಸುಳ್ಯದ ರೋಟರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆದ ಅರೆಭಾಷೆ ದಿನಾಚರಣೆ ಮತ್ತು ಅರೆಭಾಷೆ ಯಕ್ಷಗಾನ ಪ್ರದರ್ಶನ

ಅರೆಭಾಷೆಯ ಕಾರ್ಯಕ್ಷಮತೆ ಹೆಚ್ಚಾಗಬೇಕು ➤ ಉಪನ್ಯಾಸಕಿ ಸ್ವರ್ಣಲತಾ ಕಿಶೋರ್ Read More »

ಕರಾವಳಿ

ತೊಡಿಕಾನ ದೇವಳಕ್ಕೆ ದೇವರಗುಂಡಿಯಿಂದ ಪವಿತ್ರ ಜಲತೀರ್ಥ ಯಾತ್ರೆ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ.18:ಸುಳ್ಯ ಸೀಮೆ ದೇವಸ್ಥಾನ ತೊಡಿಕಾನ ಮಲ್ಲಿಕಾರ್ಜುನ ದೇವರ ಸನ್ನಿಧಾನಕ್ಕೆ ದೇವರ ಗುಂಡಿ ಯಿಂದ ಪವಿತ್ರ ಜಲವನ್ನು ತಂದು ಮಲ್ಲಿಕಾರ್ಜುನ ದೇವರಿಗೆ ಅಭಿಷೇಕದ ನಂತರ ಭಕ್ತಾದಿಗಳಿಗೆ ತೀರ್ಥ ವಿತರಿಸುವ ಸಂಪ್ರದಾಯ ನಡೆಯಿತು.   ಸಂಪ್ರದಾಯದ ಪ್ರಕಾರ ಸುಳ್ಯ ವಿಶ್ವಹಿಂದೂ ಪರಿಷತ್ ಬಜರಂಗದಳ ಸಂಘಟನೆಯ ಕಾರ್ಯಕರ್ತರು ಮತ್ತು ದೇವಸ್ಥಾನದ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ಥಳೀಯ ಭಕ್ತಾದಿಗಳು ದೇವಳದ ಅರ್ಚಕರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ದೇವರಗುಂಡಿಯಿಂದ ಪವಿತ್ರ ತೀರ್ಥ ಜಲವನ್ನು ಶ್ರೀ ದೇವರ ಸನ್ನಿಧಾನಕ್ಕೆ

ತೊಡಿಕಾನ ದೇವಳಕ್ಕೆ ದೇವರಗುಂಡಿಯಿಂದ ಪವಿತ್ರ ಜಲತೀರ್ಥ ಯಾತ್ರೆ Read More »

ಕರಾವಳಿ

ಉಡುಪಿ: ಮೀನುಗಾರಿಕಾ ಬಂದರಿನಲ್ಲಿ ಬೋಟ್ ಮಾಲೀಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಉಡುಪಿ:, ಡಿ.18: ರವಿವಾರ ಮಲ್ಪೆ ಮೀನುಗಾರಿಕೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ 28 ಮೀನುಗಾರರ ಪೈಕಿ ಸುಧೀರ್‌ ಮುಲ್ಕಿ(30) ಎಂಬವರ ಮೃತದೇಹ ಡಿ.16ರ ಬುಧವಾರದಂದು ಮಲ್ಪೆ ಬಂದರಿನಲ್ಲಿ ಟಿ ಧಕ್ಕೆಯ ಹೊಳೆಯಲ್ಲಿ ಪತ್ತೆಯಾಗಿದೆ. ಉಡುಪಿಯ ಕೊಡವೂರು ಗ್ರಾಮದ ನಿವಾಸಿ ಮಹಮ್ಮದ್ ಅಲಿ(42) ಇವರು ಮಲ್ಪೆಯಲ್ಲಿ ಜಯಲಕ್ಷ್ಮೀ ಬೋಟಿನ ಪಾಲುದಾರಿಕೆ ನಡೆಸಿಕೊಂಡಿದ್ದಾರೆ. ಡಿ.13ರ ರವಿವಾರದಂದು ಅಶೋಕ ಸುವರ್ಣ ತಂಡೇಲರಾಗಿ ಹಾಗೂ ಗಣೇಶ, ಸುಧೀರ್, ನಾರಾಯಣ ಹಾಗೂ ಇತರರೊಂದಿಗೆ 28 ಜನ ಮೀನುಗಾರರು ಮೀನುಗಾರಿಕೆಗೆ ತೆರಳಿ ಡಿ.14ರ

ಉಡುಪಿ: ಮೀನುಗಾರಿಕಾ ಬಂದರಿನಲ್ಲಿ ಬೋಟ್ ಮಾಲೀಕನ ಮೃತದೇಹ ಪತ್ತೆ Read More »

ಕರಾವಳಿ
Scroll to Top