News Kadaba

ಉಜಿರೆ :ಆಟವಾಡುತ್ತಿದ್ದ 8 ವರ್ಷದ ಮಗುವಿನ ಅಪಹರಣ ➤ 17 ಕೋ.ರೂ. ಬೇಡಿಕೆಯಿಟ್ಟ ಅಪಹರಣಕಾರರು

(ನ್ಯೂಸ್ ಕಡಬ) newskadaba.com ಉಜಿರೆ, ಡಿ.18: ಆಟವಾಡುತ್ತಿದ್ದ 8 ವರ್ಷದ ಮಗುವೊಂದನ್ನು ಅಪಹರಣ ನಡೆಸಿದ ಘಟನೆ ಉಜಿರೆಯಲ್ಲಿ ನಡೆದಿದೆ.   ಉಜಿರೆ ಉದ್ಯಮಿಯೋರ್ವರ 8 ವರ್ಷದ ಮಗು  ಸಂಜೆ 6.30ರ ಸುಮಾರಿಗೆ ಉಜಿರೆ ರಥಬೀದಿ ಸಮೀಪ ಆಟವಾಡುತ್ತಿರುವ ಸಂದರ್ಭ ಬಿಳಿ ಬಣ್ಣದ ಇಂಡಿಕಾ ಕಾರಿನಲ್ಲಿ ಬಂದ ನಾಲ್ವರು ಅಪಹರಿಸಿದ ಕುರಿತು ಮಾಹಿತಿ ಲಭ್ಯವಾಗಿದೆ. ಅಪರಿಚಿತರು ಕಾರಿನಲ್ಲಿ ಅಪಹರಣ ಮಾಡಿದ್ದು, ಮನೆ ಮಂದಿ ಕಾರಿನ ಬಳಿ ಬಂದಂತೆ ಪರಾರಿಯಾಗಿದ್ದಾರೆ. ಬಳಿಕ ಮಗುವಿನ ತಾಯಿಗೆ ಕರೆ ಮಾಡಿ 100 ಬಿಟ್ […]

ಉಜಿರೆ :ಆಟವಾಡುತ್ತಿದ್ದ 8 ವರ್ಷದ ಮಗುವಿನ ಅಪಹರಣ ➤ 17 ಕೋ.ರೂ. ಬೇಡಿಕೆಯಿಟ್ಟ ಅಪಹರಣಕಾರರು Read More »

ಕರಾವಳಿ, ಕ್ರೈಮ್ ನ್ಯೂಸ್

ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಸಂಭ್ರಮ ➤ ಭಕ್ತರಿಂದ ಉರುಳುಸೇವೆ ಪ್ರಾರಂಭ

(ನ್ಯೂಸ್ ಕಡಬ) newskadaba.com ಶ್ರೀ ಸುಬ್ರಹ್ಮಣ್ಯ, ಡಿ.17: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಸಲ್ಲಿಸುವ ವಿಶಿಷ್ಠ ಸೇವೆಯಲ್ಲೊಂದಾದ ಬೀದಿ ಉರುಳು ಸೇವೆಯು ಸುಬ್ರಹ್ಮಣ್ಯದಲ್ಲಿ ಸೋಮವಾರ ರಾತ್ರಿ ಲಕ್ಷದೀಪೋತ್ಸವದ ರಥೋತ್ಸವದ ಬಳಿಕ ಭಕ್ತರು ಆರಂಭಿಸಿದರು. ಮಂಗಳವಾರ ಮುಂಜಾನೆ ಮತ್ತು ಸಂಜೆ ಕೆಲವು ಭಕ್ತರು ಸೇವೆ ನೆರವೇರಿಸಿದರು. ಜಾತ್ರೋತ್ಸವದ ಪ್ರಧಾನ ದಿನವಾದ ಚೌತಿ, ಪಂಚಮಿಯಂದು ಅಧಿಕ ಸಂಖ್ಯೆಯಲ್ಲಿ ಭಕ್ತರು ಈ ಸೇವೆ ನೆರವೇರಿಸುತ್ತಾರೆ. ಕುಮಾರಧಾರ ನದಿಯಲ್ಲಿ ಸ್ನಾನ ಮಾಡಿ ಅಲ್ಲಿಂದ ರಾಜರಸ್ತೆ, ರಥಬೀದಿಯಲ್ಲಿ ಉರುಳಿಕೊಂಡು ದೇವಳಕ್ಕೆ ಬಂದು ದೇವಸ್ಥಾನದಲ್ಲಿ ಪ್ರದಕ್ಷಿಣೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಸಂಭ್ರಮ ➤ ಭಕ್ತರಿಂದ ಉರುಳುಸೇವೆ ಪ್ರಾರಂಭ Read More »

ಕರಾವಳಿ

ಭಾರತದ ಗಡಿಯೊಳಗೆ ಉಗ್ರರಿಂದ ನುಸುಳಲು ಯತ್ನ ➤ ಇಬ್ಬರು ಶಂಕಿತ ಭಯೋತ್ಪಾದಕರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

(ನ್ಯೂಸ್ ಕಡಬ) newskadaba.com ಅಮೃತಸರ್, ಡಿ.17: ಭಾರತದ ಗಡಿಯೊಳಗೆ ನುಸುಳಲು ಯತ್ನಿಸಿದ ಇಬ್ಬರು ಶಂಕಿತ ಉಗ್ರರನ್ನು ಭಾರತೀಯ ಸೇನೆ ಗುರುವಾರ ಹೊಡೆದುರುಳಿಸಿದೆ. ಗಡಿ ಭದ್ರತಾ ಪಡೆಯ ಯೋಧರು ಗುರುವಾರ ಮುಂಜಾನೆ ಪಂಜಾಬ್‌ನ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ ಭಾಗದಲ್ಲಿ ಇಬ್ಬರು ಪಾಕಿಸ್ತಾನ ಮೂಲದ ಭಯೋತ್ಪಾದಕರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.   ಇಂದು ಮುಂಜಾನೆ 2.30 ರ ಸುಮಾರಿಗೆ ಅಟಾರಿಯ ಮುಂಭಾಗದಲ್ಲಿ ಶಸ್ತ್ರಸಜ್ಜಿತವಾಗಿ ಒಳನುಸುಳುತ್ತಿದ್ದ ಭಯೋತ್ಪಾದಕರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಘಟನೆ ನಡೆದ ಸ್ಥಳದಲ್ಲಿ ಸೈನಿಕರು ಶೋಧ

ಭಾರತದ ಗಡಿಯೊಳಗೆ ಉಗ್ರರಿಂದ ನುಸುಳಲು ಯತ್ನ ➤ ಇಬ್ಬರು ಶಂಕಿತ ಭಯೋತ್ಪಾದಕರನ್ನು ಹೊಡೆದುರುಳಿಸಿದ ಭಾರತೀಯ ಸೇನೆ Read More »

ರಾಷ್ಟ್ರೀಯ ನ್ಯೂಸ್

ರಣರಂಗವಾಗಿದ್ದ ವಿಧಾನಪರಿಷತ್ ➤ ಕಾಂಗ್ರೆಸ್ ಕ್ಷಮೆ ಯಾಚನೆಗೆ ನಳೀನಕುಮಾರ ಕಟೀಲ್ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.17: ವಿಧಾನ ಪರಿಷತ್ ನಲ್ಲಿ ತಳ್ಳಾಟ ನೂಕಾಟ ವಿಚಾರಕ್ಕೆ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.   ಈ ಹಿಂದೆ ಕಾಂಗ್ರೆಸ್ ವಿಧಾನ ಸಭೆ, ವಿಧಾನ ಪರಿಷತ್ ನ ಹೊರಗೆ ಗೂಂಡಾಗಿರಿ ಮಾಡುತ್ತಿತ್ತು. ಈಗ ಒಳಗೂ ಗುಂಡಾಗಿರಿ ಮಾಡುತ್ತಿದೆ ಎಂದು ಆರೋಪಿಸಿದರು. ಇದು ರಾಜ್ಯದ ಜನತೆಗೆ ಅವಮಾನ ಮಾಡಿದಂತಾಗಿದೆ. ಅಲ್ಲದೇ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ.ವಿಧಾನ ಪರಿಷತ್ ಇತಿಹಾಸ ಪರಂಪರೆಗೆ ಕಳಂಕ ತಂದಿದೆ. ಈ ಬಗ್ಗೆ ಕಾಂಗ್ರೆಸ್ ರಾಜ್ಯದ ಜನತೆಯ

ರಣರಂಗವಾಗಿದ್ದ ವಿಧಾನಪರಿಷತ್ ➤ ಕಾಂಗ್ರೆಸ್ ಕ್ಷಮೆ ಯಾಚನೆಗೆ ನಳೀನಕುಮಾರ ಕಟೀಲ್ ಆಗ್ರಹ Read More »

ಕರಾವಳಿ

ಉಗ್ರ ಪರ ಗೋಡೆ ಬರಹ ಪ್ರಕರಣ ➤ ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ ಎನ್‌ಐಎ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.17: ನಗರದ ಎರಡು ಕಡೆಗಳಲ್ಲಿ ಕಾಣಿಸಿಕೊಂಡ ಉಗ್ರ ಪರ ಗೋಡೆ ಬರಹಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಾಥಮಿಕ ಮಾಹಿತಿ ಸಂಗ್ರಹಿಸಿದೆ ಎನ್ನಲಾಗಿದೆ. ಬಂಧಿತ ಆರೋಪಿ ತೀರ್ಥಹಳ್ಳಿಯ ಮಹಮ್ಮದ್ ಶಾರೀಕ್ ಕೆಲವು ಸಂಘಟನೆಗಳ ಸಂಪರ್ಕ ಹಾಗೂ ವಿದೇಶದಲ್ಲಿರುವ ವ್ಯಕ್ತಿಯೊಂದಿಗೆ ಸಂಪರ್ಕದಲ್ಲಿದ್ದಾನೆ ಎನ್ನುವ ಮಾಹಿತಿಯ ಹಿನ್ನೆಲೆ ಎನ್‌ಐಎ ತಂಡ ನಗರಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಪೊಲೀಸ್ ಅಧಿಕಾರಿಗಳು ಎನ್‌ಐಎ ತಂಡದ ಆಗಮನದ ಬಗ್ಗೆ ದೃಢಪಡಿಸಿಲ್ಲ.

ಉಗ್ರ ಪರ ಗೋಡೆ ಬರಹ ಪ್ರಕರಣ ➤ ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ ಎನ್‌ಐಎ Read More »

ಕರಾವಳಿ

ಇನ್ನು ಮುಂದೆ ಪ್ರತಿ ತಿಂಗಳು ಸಪ್ತಪದಿ ಸಾಮೂಹಿಕ ವಿವಾಹ ನಡೆಯುತ್ತದೆ ➤ ಉಸ್ತುವಾರಿ ಸಚಿವ ಕೋಟ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.17: ಸಪ್ತಪದಿ ರಾಜ್ಯ ಸರ್ಕಾರದ ಬಹುದೊಡ್ಡ ಯೋಜನೆಯಾಗಿದ್ದು ಕೋವಿಡ್ ಕಾರಣಕ್ಕೆ ಯೋಜನೆ ನಿಲುಗಡೆಯಾಗಿತ್ತು. ರಾಜ್ಯದಲ್ಲಿ 23 ಮಂದಿಗೆ ವಿವಾಹ ಮಾಡಿಸುವ ಕೆಲಸ ಆಗಿದೆ. ಚಿನ್ನದ ಟೆಂಡರ್ ಹಾಕಲು ಯಾರೂ ಮುಂದೆ ಬಂದಿರಲಿಲ್ಲ. ಕಾವೇರಿ ಎಂಪೋರಿಯಂ ಮೂಲಕ ಚಿನ್ನ ಖರೀದಿ ಮಾಡುತ್ತೇವೆ. ಪ್ರತಿ ತಿಂಗಳು ಸಪ್ತಪದಿ ಸಾಮೂಹಿಕ ವಿವಾಹ ಮಾಡುತ್ತೇವೆ. ಈ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗುತ್ತದೆ ಎಂದು ಉಡುಪಿಯಲ್ಲಿ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ.

ಇನ್ನು ಮುಂದೆ ಪ್ರತಿ ತಿಂಗಳು ಸಪ್ತಪದಿ ಸಾಮೂಹಿಕ ವಿವಾಹ ನಡೆಯುತ್ತದೆ ➤ ಉಸ್ತುವಾರಿ ಸಚಿವ ಕೋಟ Read More »

ಕರಾವಳಿ

ಇನ್ಸ್ಟಾಗ್ರಾಮ್ ನಲ್ಲಿ ಅಶ್ಲೀಲ ವಿಡಿಯೋ ಅಪ್ಲೋಡ್ ➤ ಯುವಕನೋರ್ವನ ವಿರುದ್ಧ ಕೇಸ್ ದಾಖಲು

(ನ್ಯೂಸ್ ಕಡಬ) newskadaba.com ಉಡುಪಿ, ಡಿ.17: ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ವಿಡಿಯೋ ಅಪ್ಲೋಡ್ ಮಾಡಿರುವ ಆರೋಪದ ಮೇಲೆ ಸೈಬರ್ ಪೊಲೀಸರು ಯುವನೋರ್ವನ ಮೇಲೆ ದೂರು ದಾಖಲಿಸಿಕೊಂಡಿದ್ದಾರೆ. ಆರೋಪಿ ಮರವಂತೆಯ ಜಯರಾಮ ಎನ್ನುವಾತ ತನ್ನ ಮೊಬೈಲ್ ನ್ನು ಬಳಸಿ 2019 ನ.5ರಂದು ಹಲವಾರು ಬಾರಿ ಮಕ್ಕಳ ಅಶ್ಲೀಲ ವಿಡಿಯೋವನ್ನು ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿ, ಶಿಕ್ಷಾರ್ಹ ಅಪರಾಧವೆಸಗಿರುವುದು ಕಂಡು ಬಂದಿರುವುದರಿಂದ ಉಡುಪಿ ಸೆನ್ ಅಪರಾಧ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ಇವರು ಆತನ ವಿರುದ್ಧ ಸೆನ್ ಪೊಲೀಸ್ ಠಾಣೆಯಲ್ಲಿ

ಇನ್ಸ್ಟಾಗ್ರಾಮ್ ನಲ್ಲಿ ಅಶ್ಲೀಲ ವಿಡಿಯೋ ಅಪ್ಲೋಡ್ ➤ ಯುವಕನೋರ್ವನ ವಿರುದ್ಧ ಕೇಸ್ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು :ಮಹಿಳೆಯ ಚಿನ್ನದ ಸರ ಕಸಿದು ಬೈಕ್ ಸವಾರ ಪರಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.17: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ ಸಮೀಪದ ಪಾವಂಜೆ ರಾಷ್ಟ್ರೀಯ ಹೆದ್ದಾರಿ ಬಳಿ ಬೈಕಿನಲ್ಲಿ ಬಂದ ಖದೀಮನೊಬ್ಬ ಮಹಿಳೆಯ ಸರ ಕಸಿದು ಪರಾರಿಯಾಗಿದ್ದಾನೆ.   ಪಾವಂಜೆ ನಿವಾಸಿ ಸುಧಾಮಣಿ (58) ಎಂಬವರು ಪಾವಂಜೆ ದೇವಸ್ಥಾನದಿಂದ ಪೂಜೆ ಮುಗಿಸಿ ವಾಪಸ್ ಮನೆ ಕಡೆಗೆ ತೆರಳುತ್ತಿದ್ದಾಗ ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಗದ್ದೆ ಕಡೆಗೆ ಇಳಿಯುತ್ತಿದ್ದಾಗ ಬೈಕಿನಲ್ಲಿ ಬಂದ ಕಳ್ಳ, ದಾರಿ ಕೇಳುವ ನೆಪದಲ್ಲಿ ಮಹಿಳೆಯ ಕುತ್ತಿಗೆಗೆ ಕೈ

ಮಂಗಳೂರು :ಮಹಿಳೆಯ ಚಿನ್ನದ ಸರ ಕಸಿದು ಬೈಕ್ ಸವಾರ ಪರಾರಿ Read More »

ಕರಾವಳಿ

ಕೌನ್‌ ಬನೇಗಾ ಕರೋಡ್ ‌ಪತಿಯಲ್ಲಿ 50 ಲಕ್ಷ ಗೆದ್ದ ಉಡುಪಿ ಬಾಲಕ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.17: ಕೌನ್‌ ಬನೇಗಾ ಕರೋಡ್‌ ಪತಿ(ಕೆಬಿಸಿ) ಹಾಟ್‌ ಸೀಟಿಗೇರಿದ್ದ ಉಡುಪಿಯ ಬಾಲಕ 12 ವರ್ಷದ ಅನಮಯ 50 ಲಕ್ಷ ರೂ.ಬಹುಮಾನ ಗೆದ್ದಿದ್ದಾನೆ. ಒಂದು ಕೋಟಿ ರೂ. ಮೊತ್ತದ 12ನೇ ಪ್ರಶ್ನೆಯಾದ ಮಹಾಭಾರತ ಯುದ್ಧದಲ್ಲಿ ಬದುಕುಳಿದು ಅಶ್ವಮೇಧ ಯಾಗದಲ್ಲಿ ಪಾಲ್ಗೊಂಡ ಕರ್ಣನ ಪುತ್ರ ಯಾರೆನ್ನುವ ಪ್ರಶ್ನೆಗೆ(ಉತ್ತರ- ವೃಷಕೇತು) ಇದ್ದ ಒಂದು ಲೈಫ್‌ ಲೈನ್‌ ಬಳಸಿ 50:50 ಅವಕಾಶ ಬಳಸಿದರೂ ಉತ್ತರ ಸಿಗದೆ ಕೊನೆಗೆ ಸ್ಪರ್ಧೆಯಿಂದ ಹಿಂದೆ ಸರಿದು 50 ಲಕ್ಷ ರೂ.ಮೊತ್ತಕ್ಕೆ ತೃಪ್ತಿಪಡಬೇಕಾಯಿತು.

ಕೌನ್‌ ಬನೇಗಾ ಕರೋಡ್ ‌ಪತಿಯಲ್ಲಿ 50 ಲಕ್ಷ ಗೆದ್ದ ಉಡುಪಿ ಬಾಲಕ Read More »

ಕರಾವಳಿ

ಮಂಗಳೂರು: ಖಾಸಗಿ ಶಾಲಾ ಶಿಕ್ಷಕಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.17: ನಗರದ ಖಾಸಗಿ ಶಾಲೆಯೊಂದರ ಶಿಕ್ಷಕಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಗ್ರೆಟಾ ಡಿಸೋಜಾ (40) ಮೃತ ಶಿಕ್ಷಕಿ. ಮೂಲಗಳ ಪ್ರಕಾರ, ಅವರು ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಮೇಜಿನ ಮೇಲೆ ಡೆತ್ ನೋಟ್ ಸಿಕ್ಕಿದ್ದು , ಅದರಲ್ಲಿ ‘ನಾನು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದೇನೆ. ನಾನು ಬದುಕುವುದಿಲ್ಲ’ ಎಂದು ಬರೆಯಲಾಗಿತ್ತು. ಬಳಿಕ ಮಕ್ಕಳು ಹುಡುಕಾಡಿದಾಗ ಮನೆ ಆವರಣದ ಬಾವಿಯಲ್ಲಿ ಶವ ತೇಲುತ್ತಿರುವುದು ಕಂಡು ಬಂದಿತ್ತು ಎಂದು ತಿಳಿದುಬಂದಿದೆ.ಈ ಕುರಿತು ಕಂಕನಾಡಿ ನಗರ ಪೊಲೀಸ್

ಮಂಗಳೂರು: ಖಾಸಗಿ ಶಾಲಾ ಶಿಕ್ಷಕಿ ಆತ್ಮಹತ್ಯೆಗೆ ಶರಣು Read More »

ಕರಾವಳಿ
Scroll to Top