News Kadaba

ಆಸ್ಪತ್ರೆಯಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ ➤ ನಾಲ್ವರು ಆರೋಪಿಗಳು ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಡಿ.08: ರಾಜ್ಯದ ಜನತೆಯನ್ನು ಬೆಚ್ಚಿಬೀಳಿಸಿದ್ದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ನಾಲ್ವರು ಆರೋಪಿತರು ಒಂದೇ ಬಡಾವಣೆಯ ನಿವಾಸಿಗಳು. ಈ ಪೈಕಿ ಒಬ್ಬ ವಿದ್ಯಾರ್ಥಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಮುಖ ಆರೋಪಿ ಮನೋಜ್, ಪ್ರಜ್ಬಲ್, ವಿನಯ್, ಸಂದೀಪ್ ಎಂಬವರನ್ನು ಬಂಧಿಸಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.ಬಂಧಿತರೆಲ್ಲರೂ ಒಂದೇ ಬಡಾವಣೆಯವರಾಗಿದ್ದು, 20 ರಿಂದ 23 ವಷರ್ದವರಾಗಿದ್ದಾರೆ. ಬಂಧಿತರ ಪೈಕಿ […]

ಆಸ್ಪತ್ರೆಯಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ ➤ ನಾಲ್ವರು ಆರೋಪಿಗಳು ಖಾಕಿ ಬಲೆಗೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರುವುದು ಖಚಿತ ➤ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 07: ರಾಜ್ಯದಲ್ಲೂ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತರುತ್ತೇವೆ, ಇದರಲ್ಲಿ ಅನುಮಾನವೇ ಇಲ್ಲ. ವಿಧಾನಸಭೆಯಲ್ಲಿ ಬಿಲ್ ಮಂಡನೆ ಮಾಡ್ತೇವೆ ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಮಾತನಾಡಿದ ಅವರು ಯುಪಿ ಸರ್ಕಾರ ಈಗಾಗಲೆ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿದೆ. ನಾನುಕೂಡ ಅಲ್ಲಿಗೆ ತೆರಳಿ ಕಾಯ್ದೆಯ ಬಗ್ಗೆ ಅಧ್ಯಯನ ನಡೆಸಿದ್ದೇನೆ. ಅಲ್ಲಿನ ಸರ್ಕಾರದ ಕಾರ್ಯದರ್ಶಿಗಳ ಜೊತೆ ಚರ್ಚೆ ನಡೆಸಿದ್ದೇನೆ. ಕರ್ನಾಟಕದಲ್ಲೂ ಕೂಡ ಗೋ ಹತ್ಯೆ ನಿಷೇಧ ಕಾಯ್ದೆ

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರುವುದು ಖಚಿತ ➤ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ Read More »

ಕರ್ನಾಟಕ

ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡುವಂತೆ ಒತ್ತಾಯ ➤ ಬಿಲ್ಲವ ಬ್ರಿಗೇಡ್ ವತಿಯಿಂದ ಕಾಲ್ನಡಿಗೆಯಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07: ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡಬೇಕೆಂದು ಆಗ್ರಹಿಸಿ ಬಿಲ್ಲವ ಬ್ರಿಗೇಡ್ ವತಿಯಿಂದ ನಡೆದ ಬೃಹತ್ ಬೈಕ್ ರ್ಯಾಲಿಗೆ ಪೊಲೀಸರು ತಡೆ ಒಡ್ಡಿದ ಘಟನೆ ನಡೆದಿದೆ. ಬೈಕ್ ರ್ಯಾಲಿ ಇಲ್ಲದೇ ಕಾಲ್ನಡಿಗೆಯಲ್ಲೇ ಬಿಲ್ಲವ ಬ್ರಿಗೇಡ್ ಮರವೂರಿನಿಂದ ಕೆಂಜಾರಿನವರೆಗೆ ಘೋಷಣೆ ಕೂಗುತ್ತಾ ಸಾಗಿತು.   ಇದೇ ವೇಳೆ ಕೋಟಿ ಚೆನ್ನಯರ ಹೆಸರಿಡದಿದ್ದರೆ ಹೋರಾಟ ನಿಲ್ಲದು. ತುಳುನಾಡಿನ ಮಹಾಪುರುಷರಾದ ಕೋಟಿ ಚೆನ್ನಯರ ಹೆಸರಿಡಬೇಕು. ರಾಜ್ಯ ಸರ್ಕಾರಕ್ಕೆ ತಲುಪಿಸಿದ ಮನವಿ ಪತ್ರ ಮೂಲೆ ಗುಂಪಾಗಿದೆ. ನಮ್ಮದು

ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡುವಂತೆ ಒತ್ತಾಯ ➤ ಬಿಲ್ಲವ ಬ್ರಿಗೇಡ್ ವತಿಯಿಂದ ಕಾಲ್ನಡಿಗೆಯಲ್ಲಿ ಪ್ರತಿಭಟನೆ Read More »

ಕರಾವಳಿ

ದ.ಕ :ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆ ➤ ಇಂದಿನಿಂದ ನಾಮ ಪತ್ರ ಸಲ್ಲಿಕೆ, ಇವಿಎಂ ಬಳಕೆಯಿಲ್ಲ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07: ದಕ್ಷಿಣ ಕನ್ನಡ ಜಿಲ್ಲೆಯ 220 ಗ್ರಾಮ ಪಂಚಾಯತ್ ಗಳ 3,222 ಸ್ಥಾನಗಳಿಗೆ ಎರಡು ಹಂತದಲ್ಲಿ ನಡೆಯುವ ಚುನಾವಣೆಗೆ ಸಿದ್ಧತೆ ನಡೆದಿದ್ದು, ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಮೊದಲ ಹಂತದಲ್ಲಿ 106 ಮತ್ತು ಎರಡನೇ ಹಂತದಲ್ಲಿ 114 ಗ್ರಾ.ಪಂ.ಗಳಿಗೆ ಮತದಾನ ನಡೆಯಲಿದೆ. ಜಿಲ್ಲೆಯಲ್ಲಿ 5,12,808 ಪುರುಷರು ಮತ್ತು 5,26,288 ಮಹಿಳೆಯರ ಸಹಿತ ಒಟ್ಟು 10,39,096 ಮತದಾರರು ಮತದಾನ ಮಾಡಲು ಅರ್ಹತೆ ಹೊಂದಿದ್ದಾರೆ

ದ.ಕ :ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆ ➤ ಇಂದಿನಿಂದ ನಾಮ ಪತ್ರ ಸಲ್ಲಿಕೆ, ಇವಿಎಂ ಬಳಕೆಯಿಲ್ಲ Read More »

ಕರಾವಳಿ, ಕರ್ನಾಟಕ

ಮಂಗಳೂರು :ವ್ಯಕ್ತಿಯ ಶಸ್ತ್ರ ಚಿಕಿತ್ಸೆಗಾಗಿ ಮಧ್ಯರಾತ್ರಿ 1 ಗಂಟೆಗೆ ಯುವಕರಿಂದ ರಕ್ತದಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07: ಮಧ್ಯರಾತ್ರಿ ಒಂದು ಗಂಟೆ ಗೆ ರಕ್ತದಾನಮಾಡುವ ಮೂಲಕ ಯುವಕರ ತಂಡವೊಂದು ಮಾನವೀಯತೆ ಮೆರೆದಿದ್ದಾರೆ. ಈ ಮೂಲಕ ಓರ್ವ ವ್ಯಕ್ತಿಯ ಶಸ್ತ್ರ ಚಿಕಿತ್ಸೆ ಗೆ ನೆರವಾಗಿದ್ದಾರೆ.   ನಗರದ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯೊಬ್ಬರಿಗೆ ತುರ್ತು ರಕ್ತದ ಅವಶ್ಯಕತೆ ಇದ್ದಾಗ ಬ್ಲಡ್ ಡೋನರ್ಸ್ ಮಂಗಳೂರು (ರಿ) ಸಂಸ್ಥೆಯ ಸದಸ್ಯರು ಮಧ್ಯರಾತ್ರಿ 1 ಗಂಟೆಗೆ ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಯದುನಂದನ್ ಎಂಬವರಿಗೆ ತುರ್ತು ರಕ್ತದ ಅಗತ್ಯವಿತ್ತು. ಈ ವಿಷಯ

ಮಂಗಳೂರು :ವ್ಯಕ್ತಿಯ ಶಸ್ತ್ರ ಚಿಕಿತ್ಸೆಗಾಗಿ ಮಧ್ಯರಾತ್ರಿ 1 ಗಂಟೆಗೆ ಯುವಕರಿಂದ ರಕ್ತದಾನ Read More »

ಕರಾವಳಿ

ಗೃಹರಕ್ಷಕರ ಸೇವೆ ಶ್ಲಾಘನೀಯ ➤ ಡಾ|| ರಾಜೇಂದ್ರ ಕೆ.ವಿ.

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07: ದಕ್ಷಿಣ ಕನ್ನಡ ಜಿಲ್ಲಾ ಗೃಹಕ್ಷಕ ದಳ ಕಛೇರಿಯಲ್ಲಿ 58ನೇ ಅಖಿಲ ಭಾರತ ಗೃಹರಕ್ಷಕ ದಳ ದಿನಾಚರಣೆ ಡಿ. 06ರ ರವಿವಾರ ಬೆಳಿಗ್ಗೆ 11.00 ಗಂಟೆಗೆ ಜಿಲ್ಲಾ ಕಚೇರಿ ಆವರಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ|| ರಾಜೇಂದ್ರ ಕೆ.ವಿ.(I.A.S.) ರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಬೆಳ್ಳಾರೆ ಪ್ರಭಾರ ಘಟಕಾಧಿಕಾರಿ ವಸಂತ ಗೃಹರಕ್ಷಕರಿಗೆ ಪ್ರತಿಜ್ಞಾ ವಿಧಿ ಬೋಧನೆ ಮಾಡಿದರು. ನಂತರ ಗೃಹರಕ್ಷಕರನ್ನು

ಗೃಹರಕ್ಷಕರ ಸೇವೆ ಶ್ಲಾಘನೀಯ ➤ ಡಾ|| ರಾಜೇಂದ್ರ ಕೆ.ವಿ. Read More »

ಕರಾವಳಿ, ಕರ್ನಾಟಕ

ಆಂಧ್ರ ಪ್ರದೇಶದಲ್ಲೊಂದು ವಿಚಿತ್ರ ಸಾಂಕ್ರಾಮಿಕ ರೋಗ ಪತ್ತೆ ➤ ಓರ್ವ ಬಲಿ, 290 ಮಂದಿ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಆಂಧ್ರ ಪ್ರದೇಶ, ಡಿ. 07: ಕೊರೊನದಿಂದ ಇಡೀ ಜಗತ್ತೇ ತತ್ತರಿಸಿದೆ. ಇದರ ನಡುವೆ ಇದೀಗ ಆಂಧ್ರ ಪ್ರದೇಶದಲ್ಲಿ ಹೊಸದೊಂದು ಕಾಯಿಲೆ ಕಾಣಿಸಿಕೊಂಡಿದ್ದು,ಜನರಲ್ಲಿ ಆತಂಕ ಮನೆ ಮಾಡಿದೆ.   ಆಂಧ್ರ ಪ್ರದೇಶದ ಗೋದಾವರಿ ಜಿಲ್ಲೆಯಲ್ಲಿ ಈ ವಿಚಿತ್ರ ಕಾಯಿಲೆ ಕಾಣಿಸಿಕೊಂಡಿದೆ. ಗೋದಾವರಿ ಜಿಲ್ಲೆಯ ಎಲೂರು ಪಟ್ಟಣದಲ್ಲಿ ಇದ್ದಕ್ಕಿದ್ದಂತೆ ಜನರು ಬಾಯಿಯಲ್ಲಿ ನೊರೆಬಂದು, ವಾಂತಿ, ಪ್ರಜ್ಞಾಹೀನರಾಗಿ ಬಿದ್ದಿರುವ ಘಟನೆಗಳು ನಡೆದಿವೆ.ಈ ಕಾಯಿಲೆಗೆ ಬಿದ್ದು ಈಗಾಗಲೇ ಓರ್ವ ವ್ಯಕ್ತಿ ಬಲಿಯಾಗಿದ್ದು, ಸುಮಾರು 290 ಮಂದಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ

ಆಂಧ್ರ ಪ್ರದೇಶದಲ್ಲೊಂದು ವಿಚಿತ್ರ ಸಾಂಕ್ರಾಮಿಕ ರೋಗ ಪತ್ತೆ ➤ ಓರ್ವ ಬಲಿ, 290 ಮಂದಿ ಆಸ್ಪತ್ರೆಗೆ ದಾಖಲು Read More »

ರಾಷ್ಟ್ರೀಯ ನ್ಯೂಸ್

ಉಡುಪಿ :ಸ್ವಚ್ಛತಾ ಸೇವಾ ಕೈಂಕರ್ಯದಲ್ಲಿ ಮಂಗಳಮುಖಿಯರ ಸಾಥ್

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 07: ಸಮಾಜದಿಂದ ನಿರ್ಲಕ್ಷ್ಯಕ್ಕೊಳಗಾದ ಮಂಗಳಮುಖಿಯರು ಗಿಡ ನೆಟ್ಟು, ಸ್ವಚ್ಛತಾ ಸ್ವಚ್ಛತಾ ಸೇವಾ ಕೈಂಕರ್ಯದಲ್ಲಿ ಕೈಜೋಡಿಸಿದ್ದಾರೆ.ಹೀಗೆ ಸಮಾಜಮುಖಿ ಕಾರ್ಯದಲ್ಲಿ ಪಾಲ್ಗೊಂಡವರನ್ನು ಸನ್ಮಾನಿಸುವ ಕಾರ್ಯಕ್ರಮ ನಡೆಯಿತು. ಪಂಚವರ್ಣ ಯುವಕ ಮಂಡಲದ ವಾರದ ಸ್ವಚ್ಛತಾ ಕಾರ್ಯಕ್ರಮ ಇದು. 63ನೇ ವಾರದ ಸ್ವಚ್ಛತಾ ಕಾರ್ಯಕ್ರಮವನ್ನು ಭಿನ್ನವಾಗಿ ಆಯೋಜಿಸಲಾಗಿತ್ತು. ಪ್ರತಿ ಭಾನುವಾರ ಪಂಚವರ್ಣ ಯುವಕ ಮಂಡಲ ಸ್ವಚ್ಛತಾ ಕಾರ್ಯಕ್ರಮ ನಡೆಸುತ್ತಿದೆ. ಸ್ಥಳೀಯ ಸಂಘಟನೆಗಳೊಂದಿಗೆ ಕೋಟದ ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ್ ಶೆಣೈ ಮಾರ್ಗದರ್ಶನದಲ್ಲಿ ನಿನ್ನೆ ಮಂಗಳಮುಖಿಯರು ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸುವ

ಉಡುಪಿ :ಸ್ವಚ್ಛತಾ ಸೇವಾ ಕೈಂಕರ್ಯದಲ್ಲಿ ಮಂಗಳಮುಖಿಯರ ಸಾಥ್ Read More »

ಕರಾವಳಿ

ಕಡಬ :ಜಾತ್ಯತೀತ ಜನತಾದಳ ಪಕ್ಷದ ಕಾರ್ಯಕಾರಿ ಸಮಿತಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07: ಕರ್ನಾಟಕ ಪ್ರದೇಶ ಕಡಬ ತಾಲೂಕಿನ ಜಾತ್ಯತೀತ ಜನತಾದಳ ಪಕ್ಷದ ಕಾರ್ಯಕಾರಿ ಸಭೆಯು ಡಿ.6 ರಂದು ಕಡಬ ಜೂನಿಯರ್ ಕಾಲೇಜು ರಸ್ತೆ ಅಡ್ಡಗದ್ದೆಯಲ್ಲಿ ನಡೆಯಿತು. ಸಭೆಯಲ್ಲಿ ಕಡಬ ತಾಲೂಕಿನ 27 ಗ್ರಾಮ ಪಂಚಾಯತ್‍ಗೆ ಜಾತ್ಯತೀತ ಜನತಾದಳ ಪಕ್ಷದ ಆಭ್ಯರ್ಥಿಗಳನ್ನು ಚುನಾವಣೆಗೆ ಸ್ಪರ್ದಿಸುದೆಂದು ನಿರ್ಧರಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಸಯ್ಯದ್ ಮೀರಾ ಸಾಹೇಬ್ ವಹಿಸಿ ಮಾತನಾಡಿ ಕಡಬ ತಾಲೂಕಿನ 42 ಗ್ರಾಮಗಳಲ್ಲಿ , ಕಡಬ- ಕೋಡಿಂಬಾಳ ಕೈಬಿಟ್ಟು 40 ಗ್ರಾಮಗಳು ಹಾಗೂ 27 ಗ್ರಾ.ಪಂಗಳಲ್ಲಿ

ಕಡಬ :ಜಾತ್ಯತೀತ ಜನತಾದಳ ಪಕ್ಷದ ಕಾರ್ಯಕಾರಿ ಸಮಿತಿ ಸಭೆ Read More »

ಕರಾವಳಿ

ವಿಶೇಷ ಪೊಲೀಸ್ ತಂಡದಿಂದ ಐವರು ಉಗ್ರರ ಅರೆಷ್ಟ್

(ನ್ಯೂಸ್ ಕಡಬ) newskadaba.com ದೆಹಲಿ , ಡಿ. 07:ದೆಹಲಿ ಪೊಲೀಸರ ವಿಶೇಷ ತಂಡ ಇಂದು ನಗರದ ಶಕಾರ್ ಪುರ ಪ್ರದೇಶದಲ್ಲಿ ಐವರು ಉಗ್ರರನ್ನು ಬಂಧಿಸಿದೆ. ಬಂಧಿತ ಐವರು ಉಗ್ರರ ಪೈಕಿ ಇಬ್ಬರು ಪಂಜಾಬ್ ಮೂಲದವರು, ಮೂವರು ಕಾಶ್ಮೀರದವರು ಎಂದು ತಿಳಿದುಬಂದಿದೆ. ಬಂಧಿತ ಐವರು ಖಲಿಸ್ತಾನ್ ನ ಸಂಪರ್ಕ ಹೊಂದಿದ್ದಾರೆ ಎನ್ನಲಾಗಿದ್ದು, ಅವರಿಂದ ಶಸ್ತ್ರಾಸ್ತ್ರಗಳು ಮತ್ತು ಇತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಮಧ್ಯೆ, ಭಯೋತ್ಪಾದಕರ ಬಂಧನದ ಹಿನ್ನೆಲೆಯಲ್ಲಿ ನಗರ ಪೊಲೀಸರು ತೀವ್ರ ನಿಗಾ ವನ್ನು ತೀವ್ರಗೊಳಿಸಿದ್ದಾರೆ. ಇದಕ್ಕೂ ಮುನ್ನ

ವಿಶೇಷ ಪೊಲೀಸ್ ತಂಡದಿಂದ ಐವರು ಉಗ್ರರ ಅರೆಷ್ಟ್ Read More »

ರಾಷ್ಟ್ರೀಯ ನ್ಯೂಸ್
Scroll to Top