News Kadaba

ಐವರ್ನಾಡು: ಅಪಾಯಕಾರಿ ಸ್ಥಿತಿಯಲ್ಲಿದ್ದ ಮರಗಳ ತೆರವು

(ನ್ಯೂಸ್ ಕಡಬ) newskadaba.com ಐವರ್ನಾಡು, ಡಿ. 04: ಕಳೆದ ದಿನ ಐವರ್ನಾಡು ಗ್ರಾಮದ ಕುದುಂಗು-ಕೊಚ್ಚಿವರೆಗಿನ ರಸ್ತೆಯಲ್ಲಿ ವಿದ್ಯುತ್ ಲೈನ್ ಗೆ ತಾಗಿಕೊಂಡಿದ್ದ ಅಪಾಯಕಾರಿ ಮರಗಳನ್ನು ತೆರವುಗೊಳಿಸಲಾಯಿತು.     ಮೆಸ್ಕಾಂ ಸಿಬ್ಬಂದಿ ನವೀನ್ ಹಾಗೂ ಊರವರು ಈ ಸಂದರ್ಭದಲ್ಲಿ ಜೊತೆಗೂಡಿ ಮರಗಳನ್ನು ತೆರವುಗೊಳಿಸುವಲ್ಲಿ ಸಹಕರಿಸಿದರು.  

ಐವರ್ನಾಡು: ಅಪಾಯಕಾರಿ ಸ್ಥಿತಿಯಲ್ಲಿದ್ದ ಮರಗಳ ತೆರವು Read More »

ಕರಾವಳಿ

ನಟಿ ರಾಗಿಣಿ ಜಾಮೀನು ನಿರಾಕರಿಸಿದ ಸುಪ್ರೀಂ ➤ ಇನ್ನೂ 1 ತಿಂಗಳು ಪರಪ್ಪನ ಅಗ್ರಹಾರದಲ್ಲೇ ರಾ’ಗಿಣಿ’

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.04: ಡ್ರಗ್ಸ್ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಸೇರಿರುವ ನಟಿ ರಾಗಿಣಿ ದ್ವಿವೇದಿಗೆ ಇನ್ನೂ ಒಂದು ತಿಂಗಳು ಜೈಲು ಫಿಕ್ಸ್ ಆಗಿದೆ. ರಾಗಿಣಿ ದ್ವಿವೇದಿ ಜಾಮೀನು ಕೋರಿ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಈ ಜಾಮೀನು ಅರ್ಜಿ ವಿಚಾರಣೆಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್ ಜನವರಿ ಮೊದಲ ವಾರಕ್ಕೆ ಮುಂದೂಡಿದೆ. ಇದೇ ವೇಳೆ ಕೋರ್ಟ್, ರಾಜ್ಯ ಸರ್ಕಾರ ಹಾಗೂ ಸಿಸಿಬಿ ಪೊಲೀಸರಿಗೂ ನೋಟಿಸ್ ನೀಡಿದೆ. ಅಲ್ಲದೆ ಅರ್ಜಿ ವಿಚಾರಣೆಯನ್ನು ಮುಂದಿನ ತಿಂಗಳಿಗೆ

ನಟಿ ರಾಗಿಣಿ ಜಾಮೀನು ನಿರಾಕರಿಸಿದ ಸುಪ್ರೀಂ ➤ ಇನ್ನೂ 1 ತಿಂಗಳು ಪರಪ್ಪನ ಅಗ್ರಹಾರದಲ್ಲೇ ರಾ’ಗಿಣಿ’ Read More »

ಕರಾವಳಿ, ಕರ್ನಾಟಕ

ಉಗ್ರರ ಪರ ಗೋಡೆ ಬರಹ ಪ್ರಕರಣ ➤ ಆರೋಪಿ ಪರ ವಕಾಲತ್ತು ವಹಿಸದಂತೆ ರಾಮ್ ಸೇನಾ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.04: ನಗರದ ಪ್ರಮುಖ ಬೀದಿಗಳ ಗೋಡೆಗಳಲ್ಲಿ ‘ಉಗ್ರ’ ಸಂಘಟನೆ ಪರ ಮತ್ತು ವಿವಾದಾತ್ಮಕ ಬರವಣಿಗೆ ಪ್ರಕರಣ ಸಂಬಂಧ ಬಂಧಿತನಾದ ಆರೋಪಿ ಮೊಹಮ್ಮದ್ ನಝೀರ್ ಪರ ವಕಾಲತ್ತು ವಹಿಸದಂತೆ ರಾಮ್ ಸೇನಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವಕೀಲರ ಸಂಘವನ್ನ ಒತ್ತಾಯಿಸಿದೆ.   ಮಂಗಳೂರು ವಕೀಲರ ಸಂಘದ ಪ್ರದಾನ ಕಾರ್ಯದರ್ಶಿ ಎಚ್.ವಿ. ರಾಘವೇಂದ್ರ ಅವರನ್ನು ಭೇಟಿಯಾದ ರಾಮ್ ಸೇನಾ ಮುಖಂಡರು ಈ ಕುರಿತು ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ರಾಮ್ ಸೇನಾ ಜಿಲ್ಲಾ

ಉಗ್ರರ ಪರ ಗೋಡೆ ಬರಹ ಪ್ರಕರಣ ➤ ಆರೋಪಿ ಪರ ವಕಾಲತ್ತು ವಹಿಸದಂತೆ ರಾಮ್ ಸೇನಾ ಆಗ್ರಹ Read More »

ಕರಾವಳಿ

ಬೆಳ್ತಂಗಡಿ: ಮಾರಿಗುಡಿ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 04: ಕಳೆದ ದಿನ ರಾತ್ರಿ ಬೆಳ್ತಂಗಡಿ ತಾಲೂಕಿನ ಮಹಮ್ಮಾಯಿ ಮಾರಿಗುಡಿ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ.     ದೇವಸ್ಥಾನದ ಆವರಣ ಗೋಡೆಯೊಳಗೆ ನುಗ್ಗಿದ ಕಳ್ಳರು ದೇವಸ್ಥಾನದ ಮಾಡಿನ ಹಂಚು ತೆಗೆದು ಒಳನುಗ್ಗಿ ಕಳ್ಳತನಕ್ಕೆ ಯತ್ನಿಸಿರುವುದು ಬೆಳಕಿಗೆ ಬಂದಿದೆ. ಆದರೇ ಯಾವುದೇ ವಸ್ತು ಕಳವಾಗಿಲ್ಲ ಹಾಗೂ ಯಾವುದೇ ಕೇಸು ದಾಖಲಾಗಿಲ್ಲ. ಇದರಿಂದಾಗಿ ತಾಲೂಕಿನಾದ್ಯಂತ ಅಲ್ಲಲ್ಲಿ ಕಳ್ಳತನ ಪ್ರಕರಣ ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ.  

ಬೆಳ್ತಂಗಡಿ: ಮಾರಿಗುಡಿ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ Read More »

ಕರಾವಳಿ

ವಿಟ್ಲದಲ್ಲಿ ಪರಿಚಯಸ್ಥನಿಂದಲೇ ನಡೆಯಿತು ಹಲ್ಲೆ ➤ ಆರೋಪಿ ಜಯ ಕೊಟ್ಟಾರಿ ವಿರುದ್ಧ ಕೇಸ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.04: ಮುಖಂಡನೊಬ್ಬ ವ್ಯಕ್ತಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ವಿಟ್ಲ ಕಲಾಶೀಪಾಳ್ಯದಲ್ಲಿ ವರದಿಯಾಗಿದೆ.ವಿಟ್ಲ ಪಡ್ನೂರು ಗ್ರಾಮದ ಕಡಂಬು ಸುರಂಗದಮೂಲೆ ನಿವಾಸಿ ಚಿದಾನಂದ ಹಲ್ಲೆಗೊಳಗಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.     ಇನ್ನು ದಾಳಿಗೊಳಗಾದ ವ್ಯಕ್ತಿ ಚಿದಾನಂದ ಹಾಗೂ ಹಲ್ಲೆ ನಡೆಸಿರುವ ಜಯಕೊಟ್ಟಾರಿ ಒಬ್ಬರಿಗೊಬ್ಬರು ಪರಿಚಯಸ್ಥರಾಗಿದ್ದು, ಕಳೆದ ದಿನ ಚಿದಾನಂದ ಎಂಬುವರು ಸಂಜೆ ಮನೆಗೆ ತೆರಳುತ್ತಿದ್ದಾಗ ಏಕಾಏಕಿಯಾಗಿ ಬಂದ ಜಯಕೊಟ್ಟಾರಿ ಅವಾಚ್ಯ ಶಬ್ದಗಳಿಂದ ನಿಂಧಿಸಿ, ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ

ವಿಟ್ಲದಲ್ಲಿ ಪರಿಚಯಸ್ಥನಿಂದಲೇ ನಡೆಯಿತು ಹಲ್ಲೆ ➤ ಆರೋಪಿ ಜಯ ಕೊಟ್ಟಾರಿ ವಿರುದ್ಧ ಕೇಸ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಮುಖ್ಯ ಪೇಟೆಯಲ್ಲಿ ಡಿ.07 ರಂದು “ಮಹಾನಾಯಕ ಡಾ.ಬಿ.ಆರ್‌.ಅಂಬೇಡ್ಕರ್” ಧಾರಾವಾಹಿಯ ಫ್ಲೆಕ್ಸ್ ಅನಾವರಣ

(ನ್ಯೂಸ್ ಕಡಬ) newskadaba.com ಕಡಬ, ಡಿ.04: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಜೀವನಾಧರಿತ ಮಹಾನಾಯಕ ಧಾರಾವಾಹಿಗೆ ನಾಡಿನೆಲ್ಲೆಡೆ ಅಭೂತಪೂರ್ವ ಜನಬೆಂಬಲ ಸಿಗುತ್ತಿದೆ ಜತೆಗೆ ಯಶಸ್ವಿಯನ್ನು ಕಂಡಿದೆ.ಪ್ರತಿ ಹಳ್ಳಿ ಹಳ್ಳಿಗಳಲ್ಲೂ ಮಹಾನಾಯಕ ಧಾರಾವಾಹಿಯನ್ನು ಮೆಚ್ಚಿಕೊಂಡಿದ್ದಾರೆ. ಈ ಒಂದು ಯಶಸ್ವಿನ ಹಿನ್ನಲೆಯಲ್ಲಿ ಕಡಬದ ಮುಖ್ಯ ಪೇಟೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ರವರ ಕುರಿತಾದ ಧಾರವಾಹಿಯ ಫ್ಲೆಕ್ಸ್  ಉಮೇಶ್ ಕೋಡಿಂಬಾಳ ಇವರ ಅಧ್ಯಕ್ಷತೆಯಲ್ಲಿ ಅನಾವರಣಗೊಳ್ಳಲಿದೆ. ಕರ್ನಾಟಕ ಸಂಘರ್ಷ ಸಮಿತಿ ಪ್ರೊ.ಬಿ. ಕೃಷ್ಣಪ್ಪ ಸ್ಥಾಪಿತ (ರಿ)47/74-75 ಕಡಬ ತಾಲೂಕು ಶಾಖೆ

ಕಡಬ: ಮುಖ್ಯ ಪೇಟೆಯಲ್ಲಿ ಡಿ.07 ರಂದು “ಮಹಾನಾಯಕ ಡಾ.ಬಿ.ಆರ್‌.ಅಂಬೇಡ್ಕರ್” ಧಾರಾವಾಹಿಯ ಫ್ಲೆಕ್ಸ್ ಅನಾವರಣ Read More »

ಕರಾವಳಿ, ಕರ್ನಾಟಕ

ಉಡುಪಿ: ಬಾವಿಗೆ ಬಿದ್ದ ಜಿಂಕೆ ರಕ್ಷಿಸಿದ ಅರಣ್ಯ ಅಧಿಕಾರಿಗಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.04:  ಉಡುಪಿ ಯ ಕುಂದಾಪುರದ ಕಂದಾವರ ಗ್ರಾಮದ ಹಿರಿಕೆರೆ ಯಲ್ಲಿ ಜಿಂಕೆ ಬಾವಿಗೆ ಬಿದ್ದ ಘಟನೆ ನಡೆದಿದೆ. ಸರಿಸುಮಾರು ಇಪ್ಪತ್ತು ಗಂಟೆಗಳ ಕಾಲ ಬಾವಿಯಲ್ಲಿ ಒದ್ದಾಡಿದ ಜಿಂಕೆಮರಿ, ವಿಷಯ ತಿಳಿದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸತತ ಪ್ರಯತ್ನದಿಂದ ಬಾವಿಯಿಂದ ಜಿಂಕೆಯನ್ನು ಮೇಲೆತ್ತಿ ಯಶಸ್ವಿಯಾದರು. ಕಂದಾವರ ದ ರಾಜೇಂದ್ರ ಅವರ ಮನೆಯ ಬಾವಿಗೆ ಜಿಂಕೆ ಬಿದ್ದಿತ್ತು. ಜಿಂಕೆಯನ್ನು ರಕ್ಷಣೆ ಮಾಡುವಲ್ಲಿ ಶ್ರಮಿಸಿದ ಉದಯ ಉಪಾರಣ್ಯ ಅಧಿಕಾರಿ ಸೋಮಶೇಖರ್ ಫಾರೆಸ್ಟ್ ವಾಚರ್ ಅಶೋಕ ಡೈವರ್

ಉಡುಪಿ: ಬಾವಿಗೆ ಬಿದ್ದ ಜಿಂಕೆ ರಕ್ಷಿಸಿದ ಅರಣ್ಯ ಅಧಿಕಾರಿಗಗಳು Read More »

ಕರಾವಳಿ

ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಶೀಘ್ರ ಆಗಬೇಕಿದೆ ➤ ರಾಜ್ಯ ಸರ್ಕಾರಕ್ಕೆ  ಆಗ್ರಹಿಸಿದ ಪೇಜಾವರ ಶ್ರೀ 

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.04: ರಾಜ್ಯದಲ್ಲಿ ಬಿಜೆಪಿ ಸಕಾರವಿದ್ದರು ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತರುವಲ್ಲಿ ನಾಯಕರು ಎಡವಿದ್ದಾರೆ ಎಂದು ಈಗಾಗಲೇ ಹಲವಾರು ಸಂಘಟನೆಗಳಿಂದ ಹಾಗೂ ಹಲವು ಪಕ್ಷದ ಮುಖಂಡರಿಂದ ಕೂಗುಗಳು ಕೇಳಿ ಬರುತಿದೆ.   ಈ ನಡುವೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ರಾಜ್ಯ ಸರ್ಕಾರಕ್ಕೆ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕೂಡಲೇ ಆಗಬೇಕು ಎಂದು ಆಗ್ರಹಿಸಿದ್ದಾರೆ.ಮಂಗಳೂರಿನಲ್ಲಿ ಮಾತನಾಡಿದ ಅವರು ಕೆಲ ಸಬೂಬುಗಳನ್ನು ಹೇಳಿ ಈ ಕಾಯ್ದೆ ಜಾರಿಗೆ ಬಾರದಂತೆ

ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಶೀಘ್ರ ಆಗಬೇಕಿದೆ ➤ ರಾಜ್ಯ ಸರ್ಕಾರಕ್ಕೆ  ಆಗ್ರಹಿಸಿದ ಪೇಜಾವರ ಶ್ರೀ  Read More »

ಕರಾವಳಿ

ಬಂಟ್ವಾಳ: ಡಿ.28 ರಿಂದ ಫೆ.17 ರವರೆಗೆ ಸಾರ್ವಜನಿಕರಿಗಿಲ್ಲ ಪೊಳಲಿಯ ದೇವರ ದರ್ಶನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 04: ಡಿ.28 ರಿಂದ ಫೆ.17 ರವರೆಗೆ ಪೊಳಿಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಬ್ರಹ್ಮಕಲಶದ ಅಂಗವಾಗಿ ದೃಢಕಲಶ ಆಗಬೇಕಿರುವ ನಿಟ್ಟಿನಲ್ಲಿ ಸಾರ್ವಜನಕರಿಗೆ ದೇವರ ದರ್ಶನ ಇರುವುದಿಲ್ಲ.     ಬ್ರಹ್ಮಕಲಶೋತ್ಸವ ನಡೆದ ಬಳಿಕ ಜೀಣೋದ್ಧಾರದ ನಂತರದ ಕಾರ್ಯಗಳು ಆಗಿರಲಿಲ್ಲ. ಕೊರೋನಾ ಹಿನ್ನಲೆಯಲ್ಲಿ ದೃಢಕಲಶ ಬಾಕಿ ಉಳಿದಿತ್ತು. ಇದರಿಂದಾಗಿ ಸಣ್ಣ ಪುಟ್ಟ ಜೀರ್ಣೋದ್ಧಾರ ಕಾರ್ಯ ನಡೆಸಿ, ದೃಢಕಲಶ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಪೊಳಿಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಇರುವುದಿಲ್ಲ

ಬಂಟ್ವಾಳ: ಡಿ.28 ರಿಂದ ಫೆ.17 ರವರೆಗೆ ಸಾರ್ವಜನಿಕರಿಗಿಲ್ಲ ಪೊಳಲಿಯ ದೇವರ ದರ್ಶನ Read More »

ಕರಾವಳಿ

ಬಂಟ್ವಾಳ: ಎರಡೆರಡು ಪಾಸ್ ಪೋರ್ಟ್ ಪಡೆದು ವಂಚಿಸಿದ ಆರೋಪಿ ವಿರುದ್ದ ಕೇಸು ದಾಖಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 04: ಎರಡೆರಡು ಪಾಸ್ ಪೋರ್ಟ್ ಮಾಡಿಸಿಕೊಂಡು ಅಪರಾಧವೆಸಗಿದ ಆರೋಪಿಯ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಸಂಗಬೆಟ್ಟು ಗ್ರಾಮದ ಕಲ್ಕುರಿ ನಿವಾಸಿ ಲ್ಯಾನ್ಸಿ ಸಿಕ್ವೇರಾ(50) ಎಂದು ಗುರುತಿಸಲಾಗಿದೆ.     ಈತ 2002 ರ ನವೆಂಬರ್ 15 ರಂದು ಮುಂಬೈನಲ್ಲಿ ಪಾಸ್ ಪೋರ್ಟ್ ಪಡೆದಿದ್ದು, ಇದಕ್ಕಿಂತ ಮೊದಲು ಬೆಂಗಳೂರಿನಿಂದ ಪಾಸ್ ಪೋರ್ಟ್ ಪಡೆದಿದ್ದ. ಎರಡು ಪಾಸ್ ಪೋರ್ಟ್ ಗಳಲ್ಲಿ ಬೇರೆ ಬೇರೆ ಮಾಹಿತಿಯನ್ನು ನೀಡಿದ್ದು, ಈತನ ವಿರುದ್ಧ

ಬಂಟ್ವಾಳ: ಎರಡೆರಡು ಪಾಸ್ ಪೋರ್ಟ್ ಪಡೆದು ವಂಚಿಸಿದ ಆರೋಪಿ ವಿರುದ್ದ ಕೇಸು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top