News Kadaba

ಕೊಟ್ಟಿಯೂರು ದೇವಸ್ಥಾನದಲ್ಲಿ ಕರ್ನಾಟಕ ಭಕ್ತರ ಮೇಲೆ ದುರ್ವರ್ತನೆ – ನೂಕುನುಗ್ಗಲು, ಭಾರೀ ಅವ್ಯವಸ್ಥೆ

(ನ್ಯೂಸ್ ಕಡಬ) newskadaba.com ಜೂ. 08. ಕೇರಳದ ಕಣ್ಣೂರು ಜಿಲ್ಲೆಯ ಕೊಟ್ಟಿಯೂರು ದೇವಸ್ಥಾನದ ‘ವೈಶಾಖ ಮಹೋತ್ಸವ‘ದಲ್ಲಿ ಭಕ್ತರ ನಿಯಂತ್ರಣ ತಪ್ಪಿ ನೂಕುನುಗ್ಗಲು ಉಂಟಾಗಿದ್ದು, ಕರ್ನಾಟಕದ ಭಕ್ತರನ್ನು ತಳ್ಳುವುದು ಹಾಗೂ ಭದ್ರತಾ ಸಿಬ್ಬಂದಿ ಅಸಭ್ಯವಾಗಿ ವರ್ತಿಸುತ್ತಿರುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಸದ್ಯ ವೈರಲ್ ಆಗಿವೆ. 1,000 ರೂ. ವಿಶೇಷ ಟಿಕೆಟ್ ಪಡೆದರೂ ಸೂಕ್ತ ದರ್ಶನ ನೀಡುತ್ತಿಲ್ಲ ಮತ್ತು ಕನ್ನಡಿಗರಿಗೆ ಗೌರವ ಸಿಗುತ್ತಿಲ್ಲ ಎಂದು ಭಕ್ತರು ಕಿಡಿಕಾರಿದ್ದಾರೆ ಎನ್ನಲಾಗಿದೆ. ದೇವಸ್ಥಾನದ ಆಡಳಿತ ಮಂಡಳಿಯ ಈ ಧೋರಣೆಯಿಂದ ಬೇಸತ್ತಿರುವ ಕನ್ನಡಿಗರು, “ಕರ್ನಾಟಕದ […]

ಕೊಟ್ಟಿಯೂರು ದೇವಸ್ಥಾನದಲ್ಲಿ ಕರ್ನಾಟಕ ಭಕ್ತರ ಮೇಲೆ ದುರ್ವರ್ತನೆ – ನೂಕುನುಗ್ಗಲು, ಭಾರೀ ಅವ್ಯವಸ್ಥೆ Read More »

ರಾಷ್ಟ್ರೀಯ ನ್ಯೂಸ್

ಬುರ್ಖಾ ಧರಿಸಿ ಗೆಳೆಯನನ್ನೇ ಕೊಂದ ಪಾಪಿ: ಚಿನ್ನದ ಸರಕ್ಕಾಗಿ 18 ವರ್ಷದ ಸ್ನೇಹ ಕೊಲೆಯಲ್ಲಿ ಅಂತ್ಯ

(ನ್ಯೂಸ್‌ ಕಡಬ) newskadaba.com,  ಜೂ.06 ದೆಹಲಿ: ₹5 ಲಕ್ಷದ ಚಿನ್ನದ ಸರಕ್ಕಾಗಿ 18 ವರ್ಷದ ಸ್ನೇಹಿತನ ಕೊಲೆ! ಉತ್ತರ ಪ್ರದೇಶದಲ್ಲಿ ಕೇವಲ 5 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರಕ್ಕಾಗಿ ಮೋಹಿತ್ ದ್ವಿವೇದಿ ಎಂಬಾತ ತನ್ನ 18 ವರ್ಷದ ಹಳೆಯ ಸ್ನೇಹಿತ, ಕೋಚಿಂಗ್ ಸಂಸ್ಥೆ ಮಾಲೀಕ ಪ್ರಕಾಶ್ ಚಂದ್ರ ಗುಪ್ತ ಅವರನ್ನು ಭೀಕರವಾಗಿ ಕೊಲೆ ಮಾಡಿದ್ದಾನೆ. ಮೇ 31ರ ಐಪಿಎಲ್ ಫೈನಲ್ ರಾತ್ರಿ, ಯುಟ್ಯೂಬ್ ನೋಡಿ ಸ್ಕೆಚ್ ಹಾಕಿದ್ದ ಆರೋಪಿ ಬುರ್ಖಾ ಧರಿಸಿ ಬಂದು ಈ ಕೃತ್ಯ

ಬುರ್ಖಾ ಧರಿಸಿ ಗೆಳೆಯನನ್ನೇ ಕೊಂದ ಪಾಪಿ: ಚಿನ್ನದ ಸರಕ್ಕಾಗಿ 18 ವರ್ಷದ ಸ್ನೇಹ ಕೊಲೆಯಲ್ಲಿ ಅಂತ್ಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೆಹಲಿಯ ಜಂತರ್‌ ಮಂತರ್‌ನಲ್ಲಿ ʻಕಾಕ್ರೋಚ್‌ʼ ಜನತಾ ಪಾರ್ಟಿಯ ಪ್ರತಿಭಟನೆ ಕಿಚ್ಚು

(ನ್ಯೂಸ್‌ ಕಡಬ) newskadaba.com,  ಜೂ.06 ದೆಹಲಿ: ನೀಟ್ ಪರೀಕ್ಷೆ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ‘ಕಾಕ್ರೋಚ್ ಜನತಾ ಪಾರ್ಟಿ’ ವತಿಯಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಆರಂಭವಾಗಿದೆ. ಅಮೆರಿಕದ ಬೋಸ್ಟನ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಹಾಗೂ ಪಕ್ಷದ ಮುಖ್ಯಸ್ಥ ಅಭಿಜಿತ್ ದೀಪ್ಕೆ ಅವರು ಪ್ರತಿಭಟನೆಯ ಮುಂದಾಳತ್ವ ವಹಿಸಲು ದೆಹಲಿಗೆ ಆಗಮಿಸಿದ್ದಾರೆ.ಪ್ರಸಿದ್ಧ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಚಳವಳಿಗೆ ಮತ್ತಷ್ಟು ತೀವ್ರತೆ

ದೆಹಲಿಯ ಜಂತರ್‌ ಮಂತರ್‌ನಲ್ಲಿ ʻಕಾಕ್ರೋಚ್‌ʼ ಜನತಾ ಪಾರ್ಟಿಯ ಪ್ರತಿಭಟನೆ ಕಿಚ್ಚು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಂಗಳೂರು-ಮುಂಬೈ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಟೇಕಾಫ್ ಆದ ಬೆನ್ನಲ್ಲೇ ತುರ್ತು ಭೂಸ್ಪರ್ಶ

(ನ್ಯೂಸ್‌ ಕಡಬ) newskadaba.com,  ಜೂ.06 ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕಾಫ್ ಆಗುತ್ತಿದ್ದ ಬೆಂಗಳೂರು-ಮುಂಬೈ ಇಂಡಿಗೋ ವಿಮಾನಕ್ಕೆ (6E-6283) ಹಕ್ಕಿ ಡಿಕ್ಕಿ ಹೊಡೆದ ಘಟನೆ ನಡೆದಿದೆ. ವೇಗವಾಗಿ ಚಲಿಸುತ್ತಿದ್ದಾಗ ಹಕ್ಕಿ ಡಿಕ್ಕಿ ಹೊಡೆದ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಪೈಲಟ್ ವಿಮಾನವನ್ನು ಮತ್ತೆ ನಿಲ್ದಾಣಕ್ಕೆ ಮರಳಿಸಿದರು. ಬಳಿಕ ತಾಂತ್ರಿಕ ಸಿಬ್ಬಂದಿ ಏರ್‌ಬಸ್ ಎ321 ನಿಯೋ ವಿಮಾನದ ಎರಡೂ ಎಂಜಿನ್‌ಗಳು ಸೇರಿದಂತೆ ಅಗತ್ಯ ತಪಾಸಣೆ ನಡೆಸಿ, ಸುರಕ್ಷಿತವೆಂದು ಘೋಷಿಸಿದರು. ಸಂಜೆ 7:04ಕ್ಕೆ ಹೊರಡಬೇಕಿದ್ದ ವಿಮಾನವು ಈ ತಪಾಸಣೆಯಿಂದಾಗಿ ಒಂದು

ಬೆಂಗಳೂರು-ಮುಂಬೈ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಟೇಕಾಫ್ ಆದ ಬೆನ್ನಲ್ಲೇ ತುರ್ತು ಭೂಸ್ಪರ್ಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಆಭರಣ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ ಇಂದು ಒಂದೇ ದಿನ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ!

(ನ್ಯೂಸ್‌ ಕಡಬ) newskadaba.com,  ಜೂ.06 ನವದೆಹಲಿ:  ಚಿನ್ನದ ಬೆಲೆಯಲ್ಲಿ ಇಂದು ಒಂದೇ ದಿನ ಭಾರಿ ಕುಸಿತ ಕಂಡುಬಂದಿದೆ. ಇಂದು 10 ಗ್ರಾಮ್ 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆಯಲ್ಲಿ ಬರೋಬ್ಬರಿ ₹3,000 ಇಳಿಕೆಯಾಗಿದೆ. ಇದರೊಂದಿಗೆ ಪ್ರತಿ ಗ್ರಾಮ್ ಬೆಲೆ ₹15,273ಕ್ಕೆ ತಲುಪಿದೆ. ಕಳೆದ ಮೇ 30ರಂದು ಇದರ ಬೆಲೆ ₹15,784 ಇತ್ತು. ಸಾಮಾನ್ಯವಾಗಿ ಗ್ರಾಹಕರು ಖರೀದಿಸುವ 22 ಕ್ಯಾರಟ್ ಆಭರಣ ಚಿನ್ನದ ಬೆಲೆಯಲ್ಲೂ ಭಾರಿ ಇಳಿಕೆಯಾಗಿದೆ. 10 ಗ್ರಾಮ್ 22 ಕ್ಯಾರಟ್ ಚಿನ್ನದ ದರದಲ್ಲಿ ಇಂದು ₹2,750

ಆಭರಣ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ ಇಂದು ಒಂದೇ ದಿನ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ! Read More »

ಕರಾವಳಿ

ಭಾರತಕ್ಕೆ ಐತಿಹಾಸಿಕ ಗೌರವ – ನಾರ್ವೆ ಚೆಸ್ ಚಾಂಪಿಯನ್ ಆದ ಪ್ರಜ್ಞಾನಂದ!

(ನ್ಯೂಸ್‌ ಕಡಬ) newskadaba.com,  ಜೂ.06 ನವದೆಹಲಿ:ಭಾರತದ 20 ವರ್ಷದ ಯುವ ಗ್ರಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ ಅವರು ಪ್ರತಿಷ್ಠಿತ ನಾರ್ವೆ ಚೆಸ್ 2026 ಟೂರ್ನಿಯಲ್ಲಿ ಚಾಂಪಿಯನ್ ಆಗುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಟೂರ್ನಿಯ ಮಧ್ಯಭಾಗದಲ್ಲಿ ಸತತ ಸೋಲು ಕಂಡು ಕೊನೆಯ ಸ್ಥಾನಕ್ಕೆ ಕುಸಿದಿದ್ದ ಪ್ರಜ್ಞಾನಂದ, ನಂತರ ಅದ್ಭುತವಾಗಿ ಪುಟಿದೆದ್ದು ಸತತ 4 ಪಂದ್ಯಗಳನ್ನು ಗೆದ್ದರು.ಕೊನೆಯ ಪಂದ್ಯದಲ್ಲಿ ಜರ್ಮನಿಯ ವಿನ್ಸೆಂಟ್ ಕೀಮರ್ ವಿರುದ್ಧ ಕಡ್ಡಾಯವಾಗಿ ಗೆಲ್ಲಬೇಕಾದ ಒತ್ತಡದಲ್ಲೂ ಭರ್ಜರಿ ಜಯ ಸಾಧಿಸಿ, ಒಟ್ಟು 18 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಿದರು. ಕಾರ್ಲ್‌ಸನ್‌ಗೆ ‘ಡಬಲ್

ಭಾರತಕ್ಕೆ ಐತಿಹಾಸಿಕ ಗೌರವ – ನಾರ್ವೆ ಚೆಸ್ ಚಾಂಪಿಯನ್ ಆದ ಪ್ರಜ್ಞಾನಂದ! Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಮಲಿಂಗಾರೆಡ್ಡಿ ರೆಡ್ಡಿ, ಮುನಿಯಪ್ಪ ಬಳಿಕ ಈಗ ಸತೀಶ್‌ ಜಾರಕಿಹೊಳಿ ತಗಾದೆ

(ನ್ಯೂಸ್‌ ಕಡಬ) newskadaba.com ಜೂ. 06. ಖಾತೆಗಾಗಿ ರಾಮಲಿಂಗಾರೆಡ್ಡಿ, ಕೆ.ಎಚ್‌.ಮುನಿಯಪ್ಪ ಅವರ ತಗಾದೆ ಬಳಿಕ ಮತ್ತೊಬ್ಬ ಸಚಿವರು ಸಿಡಿಮಿಡಿಗೊಳ್ಳುತ್ತಿದ್ದು, ಸಮಾಜ ಕಲ್ಯಾಣ ಖಾತೆಗಾಗಿ ಪಟ್ಟುಹಿಡಿದಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತರಾಗಿರುವ ಸತೀಶ್‌ ಜಾರಕಿಹೊಳಿ ಲೋಕೋಪಯೋಗಿ ಖಾತೆ ಜೊತೆಗೆ ಅಥವಾ ಬದಲಾಗಿ ಸಮಾಜಕಲ್ಯಾಣ ಖಾತೆ ನೀಡುವಂತೆ ಒತ್ತಡ ಹೇರಿದ್ದು, ಕಾಂಗ್ರೆಸ್‌‍ಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಸಮಾಜ ಕಲ್ಯಾಣ ಖಾತೆಯ ಮೇಲೆ ಸಚಿವ ಕೆ.ಎಚ್‌. ಮುನಿಯಪ್ಪ ಕೂಡ ಕಣ್ಣಿಟ್ಟಿದ್ದಾರೆ. ನಮಗೂ ಅದೇ ಖಾತೆ ಬೇಕೆಂದು ಸತೀಶ್‌ ಜಾರಕಿಹೊಳಿ, ಹೈಕಮಾಂಡ್‌

ರಾಮಲಿಂಗಾರೆಡ್ಡಿ ರೆಡ್ಡಿ, ಮುನಿಯಪ್ಪ ಬಳಿಕ ಈಗ ಸತೀಶ್‌ ಜಾರಕಿಹೊಳಿ ತಗಾದೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕದಿಂದ ಕೇರಳಕ್ಕೆ ಹೋಗಿ, ಖಾಸಗಿ ಬಸ್ಸಿನಲ್ಲಿ ಪ್ರಯಾಣಿಕರ ಹಣ ಕದ್ದು ಸಿಕ್ಕಿಬಿದ್ದ ಮಹಿಳೆ

(ನ್ಯೂಸ್‌ ಕಡಬ) newskadaba.com ಜೂ. 06. ಖಾಸಗಿ ಬಸ್‌ನಲ್ಲಿ ಹಗಲು ಹೊತ್ತಲ್ಲೇ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ  ಮಹಿಳೆಯೊಬ್ಬಳನ್ನು ಪೆರುಂಬಾವೂರ್ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಮಹಿಳೆಯನ್ನು ಕರ್ನಾಟಕದ ಕೊಪ್ಪ ಮೂಲದ ರಾಧಾ (49) ಎಂದು ಗುರುತಿಸಲಾಗಿದೆ. ಪೆರುಂಬಾವೂರ್ ಪ್ರೈವೇಟ್ ಬಸ್ ಸ್ಟ್ಯಾಂಡ್‌ನಲ್ಲಿ ಬಸ್ ನಿಂತಾಗ ಪ್ರಯಾಣಿಕರು ಇಳಿಯುತ್ತಿದ್ದ ಸಂದರ್ಭ ಕೊಂಬನಾಡ್ ತೆಕ್ಕುಪುರಂ ನಿವಾಸಿಯೊಬ್ಬರ ಬ್ಯಾಗ್‌ನಲ್ಲಿದ್ದ ಹಣ, ಎಟಿಎಂ ಕಾರ್ಡ್ ಮತ್ತು ಪೆನ್‌ಡ್ರೈವ್ ಇದ್ದ ಪರ್ಸ್ ಅನ್ನು ಆರೋಪಿ ರಾಧಾ ಕದ್ದಿದ್ದಳು. ಈ ಕಳ್ಳತನದ ವಿಡಿಯೋ

ಕರ್ನಾಟಕದಿಂದ ಕೇರಳಕ್ಕೆ ಹೋಗಿ, ಖಾಸಗಿ ಬಸ್ಸಿನಲ್ಲಿ ಪ್ರಯಾಣಿಕರ ಹಣ ಕದ್ದು ಸಿಕ್ಕಿಬಿದ್ದ ಮಹಿಳೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸರ್ಕಾರಿ ಸಿಬ್ಬಂದಿಗೆ ಸಿಎಂ ಖಡಕ್ ಸೂಚನೆ: ಬೆಳಗ್ಗೆ 10ರೊಳಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ

(ನ್ಯೂಸ್‌ ಕಡಬ) newskadaba.com ಜೂ. 06. ಡಿಕೆ ಶಿವಕುಮಾರ್‌ ಮುಖ್ಯಮಂತ್ರಿ ಆಗುತ್ತಿದ್ದಂತೆ ಸರ್ಕಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ರಾಜ್ಯದ ಸರ್ಕಾರಿ ಅಧಿಕಾರಿಗಳು ಇನ್ಮುಂದೆ ಸರಿಯಾದ ಸಮಯಕ್ಕೆ ಆಫೀಸ್‌ಗಳಿಗೆ ಬರುವುದು ಕಡ್ಡಾಯ ಮಾಡಿ ಆದೇಶ ಹೊರಡಿಸಿದ್ದು, ಬೆಳಗ್ಗೆ 10 ಗಂಟೆಯೊಳಗೆ ಹಾಜರಾಗಬೇಕು ಎಂದು ಸಿಎಂ ಸೂಚಿಸಿದ್ದಾರೆ.   ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕ ಆಡಳಿತ ತರುವ ಉದ್ದೇಶದಿಂದ ಬಯೋಮೆಟ್ರಿಕ್‌ ವ್ಯವಸ್ಥೆ ಬದಲಾಗಿ ಕೃತಕ ಬುದ್ಧಿಮತ್ತೆ (AI) ಮತ್ತು ಜಿಪಿಎಸ್‌ ಆಧರಿತ ಹಾಜರಾತಿಯನ್ನ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ. ರಾಜ್ಯ ಸರ್ಕಾರದ

ಸರ್ಕಾರಿ ಸಿಬ್ಬಂದಿಗೆ ಸಿಎಂ ಖಡಕ್ ಸೂಚನೆ: ಬೆಳಗ್ಗೆ 10ರೊಳಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟೋವಿಂಗ್ ವಾಹನ ಮತ್ತು ಬೈಕ್ ನಡುವೆ ಢಿಕ್ಕಿ- ಸವಾರ ಗಂಭೀರ

(ನ್ಯೂಸ್‌ ಕಡಬ) newskadaba.com ಸುಳ್ಯ, ಜೂ. 06. ಟೋವಿಂಗ್ ವಾಹನ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಅರಂತೋಡು ಕೊಯನಾಡು ಸಮೀಪದ ದೇವರಕೊಲ್ಲಿ ಎಂಬಲ್ಲಿ ನಡೆದಿದೆ. ಕೇರಳ ನೋಂದಣಿಯ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಸವಾರ ಅಪಘಾತದ ವೇಳೆ ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ಸಾಗಿಸಲಾಗಿದೆ.

ಟೋವಿಂಗ್ ವಾಹನ ಮತ್ತು ಬೈಕ್ ನಡುವೆ ಢಿಕ್ಕಿ- ಸವಾರ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top