News Kadaba

ಮಂಗಳೂರು ವಿವಿ : ಡಿ.1ರಿಂದ ಪದವಿ,ಸ್ನಾತಕೋತ್ತರ ಪದವಿ ಕಾಲೇಜು ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು ನ. 13: ಡಿ.1ರಿಂದ ಮಂಗಳೂರು ವಿಶ್ವವಿದ್ಯಾಲಯ ಅಧೀನದ ಪದವಿ ಹಾಗೂ ಸ್ನಾತಕೋತ್ತರ ಪದವಿ ತರಗತಿಗಳು ಆರಂಭಗೊಳ್ಳಲಿವೆ. ಕೋವಿಡ್ 19 ಅನ್ ಲಾಕ್ ಬಳಿಕ, ನ.17ರಿಂದ ಶಾಲಾ ಕಾಲೇಜು ಆರಂಭಕ್ಕೆ ಕೇಂದ್ರ ಸರಕಾರ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಡಿ.1ರಿಂದ ಕಾಲೇಜು ಆರಂಭಿಸಲು ನಿರ್ಧರಿಸಲಾಗಿದೆ. ವಿವಿ ಕುಲಪತಿ ಪ್ರೊ. ಯಡಪಡಿತ್ತಾಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಿಂಡಿಕೇಟ್ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಂಡಿದ್ದಾರೆ.   ಕೋವಿಡ್ ನಿಯಮ ಪಾಲಿಸಿಕೊಂಡು ಮಂಗಳೂರು, ಉಡುಪಿ, ಕೊಡಗು ವ್ಯಾಪ್ತಿಯಲ್ಲಿರುವ […]

ಮಂಗಳೂರು ವಿವಿ : ಡಿ.1ರಿಂದ ಪದವಿ,ಸ್ನಾತಕೋತ್ತರ ಪದವಿ ಕಾಲೇಜು ಆರಂಭ Read More »

ಕರಾವಳಿ

ಪಡುಬಿದ್ರಿ: ವರ್ತೆ ಪಂಜುರ್ಲಿ ದೈವಸ್ಥಾನದ ಬೀಗ ಮುರಿದು ಕಳವು

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ನ.13: ವರ್ತೆ ಪಂಜುರ್ಲಿ ದೈವಸ್ಥಾನ ಕಾಪು ತಾಲೂಕು ನಡ್ಸಾಲು ಗ್ರಾಮದ ಕಾಡಿಪಟ್ನ ಎಂಬಲ್ಲಿ ದೇವಸ್ಥಾನದ ಬೀಗ ಮುರಿದು ಕಳ್ಳರು ಕಳವುಗೈದಿರುವ ಘಟನೆ ನಡೆದಿದೆ.     ದೈವಸ್ಥಾನದ ಒಳಗಿದ್ದ ಬೆಳ್ಳಿಯ ವಸ್ತುಗಳಾದ ಪಂಜುರ್ಲಿ ದೈವದ ಬೆಳ್ಳಿಯ ಪ್ರಬಾವಳಿ, ಪಂಜುರ್ಲಿ ದೈವದ 250 ಗ್ರಾಂ ತೂಕದ ಬೆಳ್ಳಿಯ ಖಡ್ಸಲೆ, 4ಗ್ರಾಂ ತೂಕದ ನವರತ್ನ ಚಿನ್ನದ ಸರ, 8 ಗ್ರಾಂ ತೂಕದ ಚಿನ್ನದ ಕರಿಮಣಿ ಸರ, 5 ಗ್ರಾಂ ತೂಕದ ಚಿನ್ನದ ಹವಳದ ಸರ, 2.2

ಪಡುಬಿದ್ರಿ: ವರ್ತೆ ಪಂಜುರ್ಲಿ ದೈವಸ್ಥಾನದ ಬೀಗ ಮುರಿದು ಕಳವು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಗ್ರಾಮ ಪಂಚಾಯತ್ ಚುನಾವಣೆ ಪ್ರಯುಕ್ತ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಸುಳ್ಯ, ನ.13: ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯ ಪೂರ್ವಭಾವಿಯಾಗಿ ಸಂಪಾಜೆ ,ಅರಂತೋಡು ಮತ್ತು ಮರ್ಕಂಜ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ಗೂನಡ್ಕ ಕಾಂಗ್ರೆಸ್ ಕಛೇರಿಯಲ್ಲಿ ಕಳೆದ ದಿನ ನಡೆಯಿತು .     ಕಾರ್ಯಕ್ರಮದ  ಅಧ್ಯಕ್ಷತೆಯನ್ನು ಸುಳ್ಯ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ವಹಿಸಿದರು.ಸುಳ್ಯ ವಿಧಾನಪರಿಷತ್ ಉಸ್ತುವಾರಿ ಕೆಪಿಸಿಸಿ ವಕ್ತಾರ ಐವನ್ ಡಿ’ಸೋಜ,ಸುಳ್ಯ ಬ್ಲಾಕ್ ಉಸ್ತುವಾರಿ ಸದಾಶಿವ ಶೆಟ್ಟಿ ಸುರತ್ಕಲ್ ,ಕಡಬ ಬ್ಲಾಕ್ ಉಸ್ತುವಾರಿ ನಂದಕುಮಾರ್,ಕೆಪಿಸಿಸಿ ಮಾಧ್ಯಮ ವಕ್ತಾರ ಶೌವಾದ್ ಗೂನಡ್ಕ,ಮಹಿಳಾ ಬ್ಲಾಕ್

ಸುಳ್ಯ: ಗ್ರಾಮ ಪಂಚಾಯತ್ ಚುನಾವಣೆ ಪ್ರಯುಕ್ತ ಪೂರ್ವಭಾವಿ ಸಭೆ Read More »

ಕರಾವಳಿ

ಪಂಜ: ಕೊಳೆತ ಸ್ಥಿತಿಯಲ್ಲಿ ಗಂಡಸಿನ ಶವಪತ್ತೆ

(ನ್ಯೂಸ್ ಕಡಬ) newskadaba.com ಪಂಜ, ನ.13: ಪಂಜ ಸಮೀಪದ ನೆಲ್ಲಿಕಟ್ಟೆಯಿಂದ ಜಳಕದ ಹೋಗುವ ಹೊಳೆಗೆ ಕೂತ್ಕುಂಜ ಗ್ರಾಮದ ಗುಂಡಡ್ಕದ ರಸ್ತೆ ಪಕ್ಕದತೋಡಿನಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆಯಾಗಿದೆ.     ಆಳವಾದ ಗುಂಡಿಯ ನೀರಿನಲ್ಲಿ ಶವ ಪತ್ತೆಯಾಗಿದ್ದು, ಶವ ಕೊಳೆತು ಹೋಗಿರುವ ಕಾರಣ ಮುಖ ಪರಿಚಯ ಪತ್ತೆಯಾಗಿಲ್ಲ. ಸ್ಥಳೀಯರು ತಮ್ಮ ತೋಟಕ್ಕೆ ಹೋಗುವ ವೇಳೆ ಶವ ಪತ್ತೆಯಾಗಿದ್ದು, ಈ ಬಗ್ಗೆ ಮಾಹಿತಿ ನೀಡಿದ್ದಾರೆ.  

ಪಂಜ: ಕೊಳೆತ ಸ್ಥಿತಿಯಲ್ಲಿ ಗಂಡಸಿನ ಶವಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ದೀಪಾವಳಿಗೆ ಹಸಿರು ಪಟಾಕಿ ಮಾತ್ರ ಬಳಕೆ ➤ ನಿಯಮ ಮೀರಿದ್ರೆ “ಈ” ಶಿಕ್ಷೆ – ದ.ಕ. ಡಿಸಿ

(ನ್ಯೂಸ್ ಕಡಬ) newskadaba.com ಕರಾವಳಿ ನ. 13: ಕೊರೋನಾ ಕಾರಣದಿಂದಾಗಿ ರಾಜ್ಯ ಸರ್ಕಾರ ಪಟಾಕಿಯನ್ನು ನಿಷೇದಿಸಿತ್ತು. ಆದ್ರೇ ಹಸಿರು ಪಟಾಕಿ ಹೊಡೆದು, ದೀಪಾವಳಿ ಹಬ್ಬ ಆಚರಣೆಗೆ ಅನುಮತಿಸಿತ್ತು. ಇಂತಹ ಹಸಿರು ಪಟಾಕಿ ಮಾರಾಟಕ್ಕೆ ರಾಜ್ಯಾದ್ಯಂತ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.ಅದರಂತೆ ಕರಾವಳಿಯಲ್ಲಿಯು, ಕೋವಿಡ್‌-19 ಹಿನ್ನೆಲೆಯಲ್ಲಿ ಪಟಾಕಿ ನಿಷೇಧಿಸಿ, ಸರಕಾರ ಆದೇಶಿಸಿದ್ದು, ಜತೆಗೆ ದೀಪಾವಳಿ ಸಂದರ್ಭ ಹಸಿರು ಪಟಾಕಿ ಮಾತ್ರ ಸುಡಬಹುದು ಎಂಬ ನಿರ್ದೇಶನ ಹೊರಡಿಸಿದೆ.   ಆದಾಗ್ಯೂ ನಿಯಮ ಮೀರಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದಕ

ದೀಪಾವಳಿಗೆ ಹಸಿರು ಪಟಾಕಿ ಮಾತ್ರ ಬಳಕೆ ➤ ನಿಯಮ ಮೀರಿದ್ರೆ “ಈ” ಶಿಕ್ಷೆ – ದ.ಕ. ಡಿಸಿ Read More »

ಕರಾವಳಿ

ನ. 14ರ ನಾಳೆ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಮಲ್ಪೆ ಬೀಚ್ನಲ್ಲಿ ವಿಂಚ್ ಪ್ಯಾರಾಸೈಲಿಂಗ್ ಬೋಟ್ ಸಮಾರಂಭ

(ನ್ಯೂಸ್ ಕಡಬ) newskadaba.com ಉಡುಪಿ ನ. 13: ಮಲ್ಪೆ ಬೀಚ್ನಲ್ಲಿ ಅಡ್ಡೆಂಚರ್ ವಾಟರ್ ಸ್ಪೋರ್ಟ್ ವತಿಯಿಂದ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಮಲ್ಪೆ ಬೀಚ್ನಲ್ಲಿ ವಿಂಚ್ ಪ್ಯಾರಾಸೈಲಿಂಗ್ ಬೋಟ್ ಸಮಾರಂಭವು ನ. 14ರಂದು ಮತ್ತೆ ಬೀಚ್ನಲ್ಲಿ ನಡೆಯಲಿದೆ.ಉಡುಪಿ ಶಾಸಕ ಕೆ. ರಘುಪತಿ ಭಟ್ ಹಾಗೂ ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇ ಶನ್ನ ಅಧ್ಯಕ್ಷ ಯಶ್ಪಾಲ್ ಸುವರ್ಣ ಉದ್ಘಾಟಿಸಲಿದ್ದಾರೆ.   ಸಮುದ್ರ ಮಧ್ಯೆ ಬೋಟ್ ಮೇಲಿಂದಲೇ ಹಾರಾಟ ನಡೆಸಿ ಬೋಟ್ ನಲ್ಲೇ ಲ್ಯಾಂಡ್ ಆಗಬಹುದು. ಗೋವಾ

ನ. 14ರ ನಾಳೆ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಮಲ್ಪೆ ಬೀಚ್ನಲ್ಲಿ ವಿಂಚ್ ಪ್ಯಾರಾಸೈಲಿಂಗ್ ಬೋಟ್ ಸಮಾರಂಭ Read More »

ಕರಾವಳಿ, ಕರ್ನಾಟಕ

ಬಾಲಿವುಡ್​ ನಟ ಆತ್ಮಹತ್ಯೆಗೆ ಶರಣು…!

(ನ್ಯೂಸ್ ಕಡಬ) newskadaba.com ಡೆಹ್ರಾಡೂನ್, ನ.12: ಹಿಮಾಚಲ ಪ್ರದೇಶದ ಮೆಕ್ಲಿಯೋಡ್ಗಂಜ್ ನಗರದಲ್ಲಿರುವ ಪಾತಾಳ್ ಲೋಕ್ ವೆಬ್ ಸರಣಿಯ ಮೂಲಕ ಜನಪ್ರಿಯರಾಗಿದ್ದ ನಟ ಆಸಿಫ್ ಬಸ್ರಾ ತಮ್ಮ ನಿವಾಸದಲ್ಲಿ  ಆತ್ಮಹತ್ಯೆ ಮಾಡಿಕೊಂಡಿದ್ದಾರೆ.   ಬಸ್ರಾ ಅವರು ಹಲವಾರು ಬಾಲಿವುಡ್ ಚಿತ್ರಗಳಲ್ಲಿ ನಟಿಸಿದ್ದು, 1993 ಮುಂಬೈ ಸ್ಫೋಟ ಕುರಿತಾದ ಚಿತ್ರ ‘ಬ್ಲ್ಯಾಕ್ ಫ್ರೈಡೇ’ ಹಾಗೂ 2002 ಗುಜರಾತ್ ಹಿಂಸಾಚಾರ ಕುರಿತ ಚಿತ್ರ ‘ಫರ್ಝಾನಿಯಾ’ದಲ್ಲಿ ಅವರು ನಟಿಸಿದ್ದರು. ಅವರ ಸಾವಿಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಎಂಬುದು ಪೊಲೀಸ್ ತನಿಖೆ

ಬಾಲಿವುಡ್​ ನಟ ಆತ್ಮಹತ್ಯೆಗೆ ಶರಣು…! Read More »

ರಾಷ್ಟ್ರೀಯ ನ್ಯೂಸ್

ಗುತ್ತಿಗಾರು: ಚಾಲಕನ ನಿಯಂತ್ರಣ ತಪ್ಪಿ ಕರೆಂಟ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

(ನ್ಯೂಸ್ ಕಡಬ) newskadaba.com ಗುತ್ತಿಗಾರು, ನ.12: ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ಇದ್ದ ಕರೆಂಟ್ ಕಂಬಕ್ಕೆ ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರೊಂದು ಢಿಕ್ಕಿ ಹೊಡೆದು ಕಂಬ ತುಂಡಾದ ಘಟನೆ ನಡೆದಿದೆ.     ಕುವೆಕೋಡಿ ಸೋಮಪ್ಪರವರ ಕಾರು ನಿಯಂತ್ರಣ ತಪ್ಪಿ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ಪರಿಣಾಮದಿಂದಾಗಿ ಕಂಬ ತುಂಡಾಗಿ ಕೆಳಕ್ಕೆ ಬೀಳದ ಕಾರಣ ಕಾರಲ್ಲಿ ಇದ್ದ ಸೋಮಪ್ಪ ಹಾಗೂ ಅವರ ಪುತ್ರ ಅದೃಷ್ಟವಶತ್ ನಿಂದ ಪಾರಾಗಿದ್ದಾರೆ.    

ಗುತ್ತಿಗಾರು: ಚಾಲಕನ ನಿಯಂತ್ರಣ ತಪ್ಪಿ ಕರೆಂಟ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು Read More »

ಕರಾವಳಿ

ಕಡಬ: ಎಕ್ಸ್.ಎಲ್.ಲೇಡಿಸ್ ಬೊಟಿಕ್ಯು ವಸ್ತ್ರ ಮಾರಾಟ ಮಳಿಗೆ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ನ.12: ಇಂದು ಮುಖ್ಯ ರಸ್ತೆಯಲ್ಲಿರುವ ಪಂಚಾಯತ್ ಬಿಲ್ಡಿಂಗ್ ನಲ್ಲಿ ಮಹಿಳೆಯರ ವಸ್ತ್ರ ಮಾರಾಟ ಮಳಿಗೆ ಎಕ್ಸ್.ಎಲ್.ಲೇಡಿಸ್ ಬೊಟಿಕ್ಯು ಶುಭಾರಂಭಗೊಂಡಿದೆ.     ಕಾರ್ಯಕ್ರಮದಲ್ಲಿ ಕಡಬ ಪೊಲೀಸ್ ಉಪನಿರೀಕ್ಷಕ ರುಕ್ಮ ನಾಯ್ಕ್ ಮಳಿಗೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಜಿ.ಪಂ. ಸದಸ್ಯ ಪಿ.ಪಿ ವರ್ಗೀಸ್, ಹಾಜಿ ಸೈಯದ್ ಮೀರಾ ಸಾಹೇಬ್, ಹಾಜಿ ಹನೀಫ್ ಕೆ.ಎಂ. ರಾಯ್ ಅಬ್ರಹಾಂ, ನಾರಾಯಣ ರೈ, ಅಶ್ರಫ್ ಶೇಡಿಗುಂಡಿ, ಶರೀಫ್ ಎ.ಎಸ್. ಸವಾದ್ ಪುರುಷರಕಟ್ಟೆ ಹಾಗೂ ಮಳಿಗೆ ಮಾಲಕ

ಕಡಬ: ಎಕ್ಸ್.ಎಲ್.ಲೇಡಿಸ್ ಬೊಟಿಕ್ಯು ವಸ್ತ್ರ ಮಾರಾಟ ಮಳಿಗೆ ಶುಭಾರಂಭ Read More »

ಕರಾವಳಿ

ಪಂಜ: ಪುತ್ಯ ಬಸ್ ತಂಗುದಾಣದ ಬಳಿ ಮಿನಿ ಅಶೋಕ್ ಲೈಲ್ಯಾಂಡ್ ವಾಹನ ಪಲ್ಟಿ

(ನ್ಯೂಸ್ ಕಡಬ) newskadaba.com ಪಂಜ , ನ.12: ಇಂದು ಮುಂಜಾನೆ ಮಿನಿ ಅಶೋಕ್ ಲೈಲ್ಯಾಂಡ್ ವಾಹನವೊಂದು ಪಂಜದ ಪುತ್ಯ ಬಸ್ ತಂಗುದಾಣದ ಬಳಿ ಪಲ್ಟಿಯಾಗಿದೆ.     ಅಶೋಕ್ ಲೈಲ್ಯಾಂಡ್ ವಾಹನವು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ವಾಹನದಲ್ಲಿದ್ದವರಿಗೆ ಯಾವುದೇ ಗಾಯಾಗಳಾಗದೆ ಅದೃಷ್ಟಶವಶತ್‍ನಿಂದ ಪಾರಾಗಿದ್ದಾರೆ.  

ಪಂಜ: ಪುತ್ಯ ಬಸ್ ತಂಗುದಾಣದ ಬಳಿ ಮಿನಿ ಅಶೋಕ್ ಲೈಲ್ಯಾಂಡ್ ವಾಹನ ಪಲ್ಟಿ Read More »

ಕರಾವಳಿ
Scroll to Top