News Kadaba

ಬೈಕ್‌ ಗೆ ಲಾರಿ ಢಿಕ್ಕಿ ➤ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಅ.26. ತಾಲೂಕಿನ ರಾಷ್ಟ್ರೀಯ ಹೆದ್ದಾರಿ-7ರ ದೊಡ್ಡಮರಳಿ ಗ್ರಾಮದ ಬಳಿ ಬೈಕ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.   ಮೃತಪಟ್ಟವರನ್ನು ಬೆಂಗಳೂರಿನ ಕೆ.ಆರ್.ಪುರಂನ ಲಿಂಗಪ್ಪ (28), ಉಮೇಶ್ (30) ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡಮರಳಿ ಗ್ರಾಮದ ಬಳಿ ಬೈಕ್​ಗೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿಯನ್ನು ನಂದಿ ಗಿರಿಧಾಮ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದು, ಈ ಕುರಿತು […]

ಬೈಕ್‌ ಗೆ ಲಾರಿ ಢಿಕ್ಕಿ ➤ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು ವಿವಿ : ಡಿಸೆಂಬರ್‌ನಿಂದ ಸ್ನಾತಕೋತ್ತರ ತರಗತಿಗಳು ಆರಂಭಿಸುವ ಚಿಂತನೆ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 26: ಕೋವಿಡ್ ಹಿನ್ನೆಲೆಯಲ್ಲಿ ಹಂತ ಹಂತವಾಗಿ ಕೆಲಸ ಕಾರ್ಯಗಳು ಆರಂಭಗೊಂಡಿದೆ. ಆದರೆ ಶಾಲಾ ಕಾಲೇಜುಗಳ ಆರಂಭ ಕುರಿತು ಸಮಾಲೋಚನೆಗಳು ನಡೆಯುತ್ತಿದೆ. ಇದರ ನಡುವೆ ಮಂಗಳೂರು ವಿವಿ ಮಂಗಳೂರು ವಿಶ್ವವಿದ್ಯಾನಿಲಯವು ಡಿಸೆಂಬರ್ ಮೊದಲ ವಾರದಿಂದ ಸ್ನಾತಕೋತ್ತರ ತರಗತಿ ಆರಂಭಿಸುವ ಚಿಂತನೆ ನಡೆಸಿದೆ.   ರಾಜ್ಯದಲ್ಲಿ ನವೆಂಬರ್ 17ರಿಂದ ಪದವಿ ಹಾಗೂ ಡಿಪ್ಲೊಮಾ ತರಗತಿಗಳು ಆರಂಭಕ್ಕೆ ರಾಜ್ಯ ಸರಕಾರ ಕೂಡ ಗ್ರೀನ್ ಸಿಗ್ನಲ್ ನೀಡಿದೆ.ನವೆಂಬರ್ 15ರೊಳಗೆ ಫಲಿತಾಂಶ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಸ್ನಾತಕೋತ್ತರ ತರಗತಿಗಳ

ಮಂಗಳೂರು ವಿವಿ : ಡಿಸೆಂಬರ್‌ನಿಂದ ಸ್ನಾತಕೋತ್ತರ ತರಗತಿಗಳು ಆರಂಭಿಸುವ ಚಿಂತನೆ Read More »

ಕರಾವಳಿ, ಕರ್ನಾಟಕ

ಪೇಜಾವರ ಶ್ರೀಗಳಿಂದ ಧರ್ಮಾಧಿಕಾರಿ ಗೆ ಅಭಿನಂದನೆ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ ಅ. 26: ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶನಿವಾರ ಧರ್ಮಸ್ಥಳಕ್ಕೆ ಬಂದು ಪಟ್ಟಾಭಿಷೇಕದ 53 ನೇ ವರ್ಷದ ವರ್ಧಂತಿ ಸಂದರ್ಭ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಗೌರವಿಸಿ ಅಭಿನಂದಿಸಿದರು. ಇನ್ನು ,ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ 21 ಕೋಟಿ ರೂಪಾಯಿ ವೆಚ್ಚದಲ್ಲಿ 20,000 ಟ್ಯಾಬ್ ಗಳನ್ನು ಹಾಗೂ 10000 ಲ್ಯಾಪ್ ಟಾಪ್ ಗಳನ್ನು ವಿತರಿಸಲಾಗುವುದು. 15 ಕೋಟಿ ರೂಪಾಯಿ ವೆಚ್ಚದಲ್ಲಿ “ಯಂತ್ರ ಶ್ರೀ” ಯೋಜನೆಯಡಿ ಕೃಷಿಕರಿಗಾಗಿ ಯಂತ್ರಗಳನ್ನು ಖರೀದಿಸಿ

ಪೇಜಾವರ ಶ್ರೀಗಳಿಂದ ಧರ್ಮಾಧಿಕಾರಿ ಗೆ ಅಭಿನಂದನೆ Read More »

ಕರಾವಳಿ, ಕರ್ನಾಟಕ

ಪ್ರೇಯಸಿ ಮೃತಪಟ್ಟ ಹಿನ್ನೆಲೆ ➤ ಆಕೆಯ ಸಮಾಧಿಯ ಬಳಿಯೇ ಆತ್ಮಹತ್ಯೆ ಮಾಡಿಕೊಂಡ ಪ್ರಿಯತಮ…!

(ನ್ಯೂಸ್ ಕಡಬ) newskadaba.com ಹೈದರಾಬಾದ್, ಅ. 26. ದುರಂತಮಯ ಪ್ರಸಿದ್ಧ ಪ್ರೇಮ ಕಥೆಗಳು ಇದಾಗಲೇ ಸಾಕಷ್ಟು ಪ್ರಚಾರದಲ್ಲಿ ಇವೆ. ಅಂಥದ್ದೇ ಒಂದು ನೋವಿನ ಪ್ರೀತಿಯ ಘಟನೆ ತೆಲಂಗಾಣದಲ್ಲಿ ನಡೆದಿದೆ. ಪ್ರೇಯಸಿ ಸಾವನ್ನಪ್ಪಿದ ಕಾರಣಕ್ಕೆ ಮನನೊಂದ ಯುವಕನೊಬ್ಬ ಆಕೆಯ ಸಮಾಧಿಯ ಬಳಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದ ಮಹಾದೇವಾಪುರ್ ಮಂಡಲದ ಕುದುರುಪಲ್ಲಿ ಎಂಬ ಗ್ರಾಮದಲ್ಲಿ ನಡೆದಿದೆ.     ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮಹೇಶ್(24) ಎಂದು ಗುರುತಿಸಲಾಗಿದ್ದು, ತೆಲಂಗಾಣ ರಾಜ್ಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಕೆಲಸ ಮಾಡುತ್ತಿದ್ದ ಮಹೇಶ್

ಪ್ರೇಯಸಿ ಮೃತಪಟ್ಟ ಹಿನ್ನೆಲೆ ➤ ಆಕೆಯ ಸಮಾಧಿಯ ಬಳಿಯೇ ಆತ್ಮಹತ್ಯೆ ಮಾಡಿಕೊಂಡ ಪ್ರಿಯತಮ…! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಲ್ಲಿದ್ದಲು ಹಗರಣ : ಕೇಂದ್ರದ ಮಾಜಿ ಸಚಿವನಿಗೆ ಮೂರು ವರ್ಷ ಜೈಲು

(ನ್ಯೂಸ್ ಕಡಬ) newskadaba.com ನವದೆಹಲಿ ಅ. 26: 1999ರ ಜಾರ್ಖಂಡ್​ನಲ್ಲಿ ನಡೆದಿದ್ದ ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ದಿಲೀಪ್ ರೇ ಅವರಿಗೆ ವಿಶೇಷ ನ್ಯಾಯಾಲಯವು ಮೂರು ವರ್ಷಗಳ ಜೈಲುಶಿಕ್ಷೆಯನ್ನು ವಿಧಿಸಿದೆ. ಆರೋಪ ಸಾಬೀತಾಗಿದ್ದ ಹಿನ್ನೆಲೆಯಲ್ಲಿ ಕಳೆದ ವಾರ ಕೋರ್ಟ್​ ಇವರನ್ನು ಅಪರಾಧಿ ಎಂದು ಘೋಷಿಸಿತ್ತು. ಆದರೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿರಲಿಲ್ಲ. ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಲಾಗಿದ್ದು, ಮೂರು ವರ್ಷ ಶಿಕ್ಷೆ ವಿಧಿಸಲಾಗಿದೆ. ಕಲ್ಲಿದ್ದಲು ಬ್ಲಾಕ್ ಹಂಚಿಕೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಈ ಆದೇಶ ಹೊರಬಿದ್ದಿದೆ. ಅಟಲ್

ಕಲ್ಲಿದ್ದಲು ಹಗರಣ : ಕೇಂದ್ರದ ಮಾಜಿ ಸಚಿವನಿಗೆ ಮೂರು ವರ್ಷ ಜೈಲು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಡ್ರಗ್ಸ್ ಖರೀದಿಸಿ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದ ಖ್ಯಾತ ನಟಿ.!

(ನ್ಯೂಸ್ ಕಡಬ) newskadaba.com ಮುಂಬೈ ಅ. 26: ಡ್ರಗ್ಸ್ ಖರೀದಿಸುವಾಗ ಬಾಲಿವುಡ್ ಕಿರುತೆರೆ ನಟಿಯೊಬ್ಬಳು ರೆಡ್‍ಹ್ಯಾಡ್ ಆಗಿ ಸಿಕ್ಕಿಬಿದ್ದಿದ್ದು, ಆಕೆಯನ್ನು ಎನ್‍ಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಇಡೀ ಭಾರತದ ಚಿತ್ರರಂಗಕ್ಕೆ ಡ್ರಗ್ ಕಳಂಕ ಅಂಟಿಕೊಂಡಿದೆ. ಈಗಾಗಲೇ ಬಾಲಿವುಡ್‍ನಲ್ಲಿ ರಿಯಾ ಚಕ್ರವರ್ತಿ ಡ್ರಗ್ ವಿಚಾರದಲ್ಲಿ ಆರೆಸ್ಟ್ ಆಗಿ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಜೊತೆಗೆ ಸ್ಯಾಂಡಲ್‍ವುಡ್‍ನಲ್ಲಿ ನಟಿಮಣಿಯರಾದ ರಾಗಿಣಿ ಮತ್ತು ಸಂಜಾನ ಗಲ್ರಾನಿ ಅರೆಸ್ಟ್ ಆಗಿ ಜೈಲು ಸೇರಿದ್ದಾರೆ. ಈಗ ಬಾಲಿವುಡ್‍ನಲ್ಲಿ ಸವ್ಧಾನ್ ಇಂಡಿಯಾ ಮತ್ತು ದೇವೋ ಕೆ ದೇವ್ ಮಹಾದೇವ್ ನಂತಹ ಟಿವಿ

ಡ್ರಗ್ಸ್ ಖರೀದಿಸಿ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದ ಖ್ಯಾತ ನಟಿ.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮುಂಬೈ: RBI ಗವರ್ನರ್ ಶಕ್ತಿಕಾಂತ್ ದಾಸ್ ಗೂ ಕೊರೊನಾ ಪಾಸಿಟಿವ್…!

(ನ್ಯೂಸ್ ಕಡಬ) newskadaba.com ಮುಂಬೈ, ಅ.27: ಭಾರತೀಯ ರಿಸರ್ವ್ ಬ್ಯಾಂಕ್ (RBI) ಗೌರ್ನರ್ ಶಕ್ತಿಕಾಂತ್ ದಾಸ್ (63) ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.   ನನಗೆ ಸೋಂಕು ರೋಗದ ಯಾವುದೇ ಲಕ್ಷಣಗಳು ಇಲ್ಲದಿದ್ದರೂ, ನನಗೆ ಕೊರೊನಾ ದೃಢಪಟ್ಟಿದೆ. ನಾನು ಪ್ರತ್ಯೇಕವಾಗಿದ್ದುಕೊಂಡೇ RBI ಕೆಲಸ-ಕಾರ್ಯಗಳನ್ನು ನಿರ್ವಹಿಸುತ್ತಿದ್ದೇನೆ ಎಂದು ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ನನಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ನಾನೀಗ ಕ್ವಾರಂಟೈನ್‍ನಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಹೇಳಿದ್ದಾರೆ. ನಾನು ವಿಡಿಯೋ

ಮುಂಬೈ: RBI ಗವರ್ನರ್ ಶಕ್ತಿಕಾಂತ್ ದಾಸ್ ಗೂ ಕೊರೊನಾ ಪಾಸಿಟಿವ್…! Read More »

ಕರಾವಳಿ

ಕಡಬ: ಜನಪ್ರಿಯ ಆಮ್ಲೆಟ್ ಅಂಗಡಿ ಮಾಲಕ ನಿಧನ

(ನ್ಯೂಸ್ ಕಡಬ) newskadaba.com ಕಡಬ ಅ. 26: ಕಡಬದ ಜನಪ್ರಿಯ ಆಮ್ಲೆಟ್ ಅಂಗಡಿ ಮಾಲಕರಾಗಿದ್ದ ಅಬ್ದುಲ್ ಖಾದರ್ ರವರು ಕಳೆದ ರಾತ್ರಿ 11:20 ರ ಸುಮಾರಿಗೆ ತಮ್ಮ ಸ್ವಗೃಹದಲ್ಲಿ ಹೃದಯಾಘಾತಕ್ಕೆ ನಿಧನರಾಗಿದ್ದಾರೆ. ಕಡಬ ಪೇಟೆಯಲ್ಲಿ ಹಲವಾರು ವರುಷಗಳಿಂದ ಮೊಬೈಲ್ ಕ್ಯಾಂಟೀನ್ ತೆರೆದು ಆಮ್ಲೇಟ್ ಖಾದ್ರಿಚ್ಚ ಎಂದೇ ಜನಪ್ರಿಯರಾಗಿದ್ದ ಇವರು ಕಳೆದ ರಾತ್ರಿ ಕೊನೆಯುಸಿರೆಳೆದಿದ್ದಾರೆ.

ಕಡಬ: ಜನಪ್ರಿಯ ಆಮ್ಲೆಟ್ ಅಂಗಡಿ ಮಾಲಕ ನಿಧನ Read More »

ಕರಾವಳಿ

ಉಡುಪಿ: ವಿಷ ಬೆರೆಸಿಟ್ಟಿದ್ದ ಪಪ್ಪಾಯ ಸೇವಿಸಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಅ.27: ಮಹಿಳೆಯೊಬ್ಬರು ಕಣ್ತಪ್ಪಿನಿಂದ ಇಳಿಪಾಷಣ ಬೆರೆಸಿಟ್ಟಿದ್ದ ಪಪ್ಪಾಯ ಸೇವಿಸಿ ಸಾವನ್ನಪ್ಪಿರುವ ಘಟನೆ ಹಿರಿಯಡ್ಕ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.     ಮೃತರನ್ನು ಕುದಿ ಗ್ರಾಮದ ದೇವರಗುಂಡದ ಶ್ರೀಮತಿ(43) ಎಂದು ಗುರುತಿಸಲಾಗಿದೆ. ತಮ್ಮ ಮಗಳ ಕ್ಯಾಶು ಫ್ಯಾಕ್ಟರಿಯಲ್ಲಿ ಇಳಿಗಳ ಕಾಟ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಅಕ್ಟೋಬರ್ 19ರಂದು ಮನೆಯಲ್ಲಿ ಇಲಿಗಳಿಗೆ ಪಪ್ಪಾಯಿ ಹಣ್ಣಿನಲ್ಲಿ ಇಲಿ ಪಾಶಾಣವನ್ನು ಹಾಕಿಟ್ಟಿದ್ದು, ಶ್ರೀಮತಿಯವರು ಕಣ್ತಪ್ಪಿನಿಂದ ಅದೇ ಪಪ್ಪಾಯಿ ಹಣ್ಣುನ್ನು ತಿಂದಿದ್ದು, ಇದರಿಂದಾಗಿ ಅವರಲ್ಲಿ ಹೊಟ್ಟೆನೋವು ಕಾಣಿಸಿಕೊಂಡಿದೆ. ಬಳಿಕ ಅವರನ್ನು

ಉಡುಪಿ: ವಿಷ ಬೆರೆಸಿಟ್ಟಿದ್ದ ಪಪ್ಪಾಯ ಸೇವಿಸಿ ಮಹಿಳೆ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ ಸರ್ಕಾರ

(ನ್ಯೂಸ್ ಕಡಬ) newskadaba.com ನವದೆಹಲಿ ಅ. 26: ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ ಮನ್ನಾ ಘೋಷಿಸಿದ್ದು,2 ಕೋಟಿವರೆಗಿನ ಸಾಲಕ್ಕೆ ಈ ಮನ್ನಾ ಅನ್ವಯವಾಗಲಿದೆ. ಇದರಿಂದ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ 6,500ಕೋಟಿ ರೂಪಾಯಿ ಹೊರೆಯಾಗಲಿದೆ. ಕೊರೋನಾ ಲಾಖ್ ಡೌನ್ ಅವಧಿಯ ಮಾರ್ಚ್ 1 ರಿಂದ ಅಗಸ್ಟ್ 31ರ ವರೆಗಿನ ಸಾಲದ ಕಂತು ಮರುಪಾವತಿ ಮುಂದೂಡಿಗೆ

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ ಸರ್ಕಾರ Read More »

ರಾಷ್ಟ್ರೀಯ ನ್ಯೂಸ್
Scroll to Top