ಕರ್ನಾಟಕದಲ್ಲಿ ಇಂದಿನಿಂದ 2 ದಿನ ಮಳೆಯ ಅಬ್ಬರ ➤ ಕರಾವಳಿಯಲ್ಲಿ ಹಳದಿ ಅಲರ್ಟ್ ಘೋಷಣೆ
(ನ್ಯೂಸ್ ಕಡಬ) newskadaba.com ಕರಾವಳಿ ಅ. 25: ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶುಕ್ರವಾರ ಮಳೆ ಅಬ್ಬರಿಸಿದೆ. ಇಂದಿನಿಂದ 2 ದಿನ ಮತ್ತೆ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗದಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್. ಪಾಟೀಲ್ ಹೇಳಿದ್ದಾರೆ. ಇಂದು ಮತ್ತು ನಾಳೆ ಕರ್ನಾಟಕದ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಕೇರಳದ […]
ಕರ್ನಾಟಕದಲ್ಲಿ ಇಂದಿನಿಂದ 2 ದಿನ ಮಳೆಯ ಅಬ್ಬರ ➤ ಕರಾವಳಿಯಲ್ಲಿ ಹಳದಿ ಅಲರ್ಟ್ ಘೋಷಣೆ Read More »
ಕರಾವಳಿ, ಕರ್ನಾಟಕ









