News Kadaba

ಇನ್ಮುಂದೆ LPG ಸಿಲಿಂಡರ್ ಗೂ ಒಟಿಪಿ ಕಡ್ಡಾಯ

(ನ್ಯೂಸ್ ಕಡಬ) newskadaba.com ನವದೆಹಲಿ, ಅ.17: ಲಿಕ್ವಿಫೈಡ್ ಪೆಟ್ರೋಲಿಯಂ ಗ್ಯಾಸ್ (ಎಲ್‌ಪಿಜಿ) ಸಿಲಿಂಡರ್ ಗಳ ವಿತರಣೆಯು ಮುಂದಿನ ತಿಂಗಳಿನಿಂದ ಮನೆ ಬಾಗಿಲಿಗೆ ಸರಬರಾಜಾಗುವ ಸಂದರ್ಭದಲ್ಲಿ ಒಟಿಪಿ ಅಥವಾ ಒನ್‌-ಟೈಮ್ ಪಾಸ್‌ವರ್ಡ್ ಕಡ್ಡಾಯವಾಗಿದೆ.     ನ. 1ರಿಂದ ಎಲ್‌ಪಿಜಿ ಸಿಲಿಂಡರ್‌ ಪೂರೈಕೆಯಲ್ಲಿ ಈ ಹೊಸ ಬದಲಾವಣೆ ಜಾರಿಗೆ ಬರಲಿದ್ದು, ಸಿಲಿಂಡರ್‌ ಹಸ್ತಾಂತರವಾಗಬೇಕಾದರೆ ಒಟಿಪಿ ನೀಡುವುದು ಕಡ್ಡಾಯ. ಇದರಿಂದ ಅಡುಗೆ ಅನಿಲ ಕಳ್ಳತನ ತಪ್ಪಿಸುವ ಮತ್ತು ಸರಿಯಾದ ಗ್ರಾಹಕನನ್ನು ಗುರುತಿಸುವ ಉದ್ದೇಶದಿಂದ ತೈಲ ಕಂಪೆನಿಗಳು “ಪೂರೈಕೆ ದೃಢೀಕರಣ ಕೋಡ್‌’ […]

ಇನ್ಮುಂದೆ LPG ಸಿಲಿಂಡರ್ ಗೂ ಒಟಿಪಿ ಕಡ್ಡಾಯ Read More »

ರಾಷ್ಟ್ರೀಯ ನ್ಯೂಸ್

ಐತಿಹಾಸಿಕ ನಾಡಹಬ್ಬಕ್ಕೆ ಚಾಲನೆ ➤ ದಸರಾದಲ್ಲಿ ಆರು ಮಂದಿ ಕೊರೊನಾ ವಾರಿಯರ್ಸ್‌ಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಮೈಸೂರು ಅ. 17: ಇಡೀ ವಿಶ್ವವೇ ಬೆರಗಾಗಿ ನೋಡುವ ಐತಿಹಾಸಿಕ ಮೈಸೂರು ದಸರಾಗೆ ಇಂದು ಚಾಲನೆ ದೊರೆತಿದೆ. ಖ್ಯಾತ ಹೃದ್ರೋಗ ತಜ್ಞ ಡಾ.ಸಿಎನ್‌ ಮಂಜುನಾಥ್‌ರವರು ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆಗೈಯುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದ್ದಾರೆ. ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೊಂಡ ಬೆನ್ನಲ್ಲೇ ಆರು ಮಂದಿ ಕೊರೊನಾ ವಾರಿಯರ್ಸ್‌ಗೆ  ಸನ್ಮಾನ ಮಾಡಲಾಗಿದೆ. ಈ ಬಾರಿ ಇಡೀ ಜಗತ್ತು ಕೊರೊನಾ ಮಹಾಮಾರಿಯಿಂದ ಸಂಕಷ್ಟಕ್ಕೀಡಾಗಿರುವ ಈ ಸಮಯದಲ್ಲಿ ದಸರಾ ಕೂಡ ಸರಳವಾಗಿ ಆಚರಿಸಲ್ಪಡುತ್ತಿದ್ದು, ಕೊರೊನಾ ವಾರಿಯರ್ಸ್‌ ಅಸಂಖ್ಯಾತ ಜನರ

ಐತಿಹಾಸಿಕ ನಾಡಹಬ್ಬಕ್ಕೆ ಚಾಲನೆ ➤ ದಸರಾದಲ್ಲಿ ಆರು ಮಂದಿ ಕೊರೊನಾ ವಾರಿಯರ್ಸ್‌ಗೆ ಸನ್ಮಾನ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಹೆಣ್ಣು ಮಕ್ಕಳ ಮದುವೆ ವಯಸ್ಸು ಹೆಚ್ಚಳಕ್ಕೆ ಮುಂದಾದ ಕೇಂದ್ರ ಸರ್ಕಾರ ➤ ಇನ್ನುಂದೆ 21 ವರುಷಕ್ಕೆ ಹೆಣ್ಣಿಗೆ ಕಲ್ಯಾಣ..!

(ನ್ಯೂಸ್ ಕಡಬ) newskadaba.com ನವದೆಹಲಿ ಅ. 17:  ಹೆಣ್ಣು ಮಕ್ಕಳ ಮದುವೆ ವಯಸ್ಸನ್ನ ಹೆಚ್ಚಿಸಬೇಕು ಎನ್ನುವ ಕೂಗು ತುಂಬಾ ವರ್ಷಗಳಿಂದ ಕೇಳಿ ಬರ್ತಿದೆ. ಅದ್ರಂತೆ, ಪ್ರಧಾನಿ ಮೋದಿ ಇಂದು ಹೆಣ್ಮಕ್ಕಳ ಮದುವೆಯಾಗುವುದಕ್ಕೆ ಇರುವ ಕನಿಷ್ಠ ವಯಸ್ಸು ಎಷ್ಟಿರಬೇಕು ಎಂಬ ಬಗ್ಗೆ ಸರ್ಕಾರ ಶೀಘ್ರವೇ ನಿರ್ಣಯ ತೆಗೆದುಕೊಳ್ಳಲಿದೆ ಎಂದು ಹೇಳಿದರು.   ಹೆಣ್ಮಕ್ಕಳು ಮದುವೆಯಾಗಲು ಕನಿಷ್ಟ ಎಷ್ಟು ವಯಸ್ಸಿರಬೇಕು ಎಂಬುದನ್ನ ಅಧ್ಯಯನ ಮಾಡಿ ಶಿಫಾರಸು ಮಾಡಲು ಸಮಿತಿಯೊಂದನ್ನ ರಚಿಸಲಾಗಿದೆ. ಅದು ನೀಡುವ ಶಿಫಾರಸಿನ ಮೇರೆಗೆ ಸರ್ಕಾರ ನಿರ್ಣಯ ತೆಗೆದುಕೊಳ್ಳಲಿದೆ

ಹೆಣ್ಣು ಮಕ್ಕಳ ಮದುವೆ ವಯಸ್ಸು ಹೆಚ್ಚಳಕ್ಕೆ ಮುಂದಾದ ಕೇಂದ್ರ ಸರ್ಕಾರ ➤ ಇನ್ನುಂದೆ 21 ವರುಷಕ್ಕೆ ಹೆಣ್ಣಿಗೆ ಕಲ್ಯಾಣ..! Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು – ಮೈಸೂರು ನಡುವೆ ವಿಮಾನ ಸೇವೆ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.16: ಮಂಗಳೂರಿನಿಂದ ಮೈಸೂರಿಗೆ ಅ. 25ರಿಂದ ವಿಮಾನ ಸೇವೆ ಪ್ರಾರಂಭಿಸಲು ಏರ್ ಇಂಡಿಯಾ ತೀರ್ಮಾನಿಸಿದೆ. ಏರ್ ಇಂಡಿಯಾ ಬೆಂಗಳೂರಿನಿಂದ ಮಂಗಳೂರಿಗೆ ಬೆಳಿಗ್ಗೆ 6.50ಕ್ಕೆ ಬರುವ ವಿಮಾನವೇ ಮೈಸೂರಿನ ಕಡೆ ಸಂಚರಿಸಲಿದೆ.     ಈ ವಿಮಾನ ಬೆಳಿಗ್ಗೆ 7.55ಕ್ಕೆ ಮೈಸೂರಿನಿಂದ ಹೊರಟು ಬೆಳಿಗ್ಗೆ 8.50ಕ್ಕೆ ಮಂಗಳೂರು ತಲುಪಲಿದೆ. ರಸ್ತೆ ಮತ್ತು ರೈಲು ಮೂಲಕ ಸಂಪರ್ಕ ಹೊಂದಿರುವ ಈ ಎರಡು ನಗರಗಳ ನಡುವೆ ವಿಮಾನ ಸೇವೆ ಪ್ರಾರಂಭಿಸುವಂತೆ ಲೋಕಸಭಾ ಸದಸ್ಯ ಪ್ರತಾಪ್ ಸಿಂಹ

ಮಂಗಳೂರು – ಮೈಸೂರು ನಡುವೆ ವಿಮಾನ ಸೇವೆ ಆರಂಭ Read More »

ಕರಾವಳಿ, ಕರ್ನಾಟಕ

ಸುಧಾಮೂರ್ತಿ ಅವರಿಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್‌

(ನ್ಯೂಸ್ ಕಡಬ) newskadaba.com ಮೈಸೂರು  ಅ. 16:  ಮೈಸೂರು ವಿಶ್ವವಿದ್ಯಾಲಯ ತನ್ನ 100ನೇ ಘಟಿಕೋತ್ಸವದಲ್ಲಿ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರಿಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿದೆ. ಈ ಕುರಿತು ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಮೈಸೂರು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್, ಇನ್ಫೋಸಿಸ್ ಪ್ರತಿಷ್ಠಾನದ ಮೂಲಕ ಸುಧಾಮೂರ್ತಿ ಅವರು ಕೈಗೊಂಡಿರುವ ಸಾಮಾಜಿಕ ಕಾರ್ಯಗಳನ್ನು ಗುರುತಿಸಿ ಹಾಗೂ ಅವರ ವೈಯುಕ್ತಿಕ ಸಾಧನೆ ಪರಿಗಣಿಸಿ ಅವರಿಗೆ ವಿಶ್ವವಿದ್ಯಾಲಯದ ಈ ಸಾಲಿನ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ ಎಂದರು.ಅಕ್ಟೋಬರ್‌ 19ರಂದು ವಿವಿಯ 100ನೇ

ಸುಧಾಮೂರ್ತಿ ಅವರಿಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್‌ Read More »

ಕರ್ನಾಟಕ

ತುಳು ಲಿಪಿಯ ನಾಮಫಲಕ ಕಚೇರಿಯಲ್ಲಿ ಅಳವಡಿಸಿದ ಶಾಸಕ ವೇದವ್ಯಾಸ್ ಕಾಮತ್..!

(ನ್ಯೂಸ್ ಕಡಬ) newskadaba.com ಮಂಗಳೂರು ಅ. 16: ಕರಾವಳಿ ಭಾಗದಲ್ಲಿ ಅತೀ ಹೆಚ್ಚು ಜನರು ಮಾತನಾಡುವ ತುಳುಭಾಷೆಯನ್ನು ಉತ್ತೇಜಿಸುವ ಸಲುವಾಗಿ ಮಂಗಳೂರು ಶಾಸಕ ವೇದವ್ಯಾಸ್ ಕಾಮತ್ ಅವರು ವಿಶಿಷ್ಟ ರೀತಿಯಲ್ಲಿ ಹೆಜ್ಜೆಯಿಟ್ಟಿದ್ದಾರೆ.   ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳು ಭಾಷೆ ತುಳುನಾಡು ಭಾಗದಲ್ಲಿ ವ್ಯಾಪಕವಾಗಿ ಬಳಸಲ್ಪಡುತ್ತಿದ್ದು, ಇಲ್ಲಿನ ಜನರು ಆಡು ಭಾಷೆ ಮತ್ತು ವ್ಯಾವಹಾರಿಕ ಭಾಷೆಯಾಗಿ ಬಳಸುತ್ತಾರೆ. ಆದರೆ ಲಿಪಿಯ ಬಳಕೆ ತೀರಾ ಕಡಿಮೆಯಿದ್ದು, ಕೇವಲ ಬೆರಳೆಣಿಕೆಯ ಜನರು ಮಾತ್ರ ತುಳು ಲಿಪಿ ಬಲ್ಲವರಾಗಿದ್ದಾರೆ. ತುಳು ಭಾಷೆ,ನಾಡು

ತುಳು ಲಿಪಿಯ ನಾಮಫಲಕ ಕಚೇರಿಯಲ್ಲಿ ಅಳವಡಿಸಿದ ಶಾಸಕ ವೇದವ್ಯಾಸ್ ಕಾಮತ್..! Read More »

ಕರಾವಳಿ, ಕರ್ನಾಟಕ

ಮಂಗಳೂರು ದಸರಾ: ಉದ್ಘಾಟನೆಗೆ ಕೋವಿಡ್ ವಾರಿಯರ್ ಡಾ ಆರತಿ ಕೃಷ್ಣ ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 16:   ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಅ.17ರಿಂದ ಆರಂಭವಾಗಲಿರುವ ಮಂಗಳೂರು ದಸರಾ ಮಹೋತ್ಸವಕ್ಕೆ ಕೋವಿಡ್ ವಾರಿಯರ್, ಎನ್‌ಆರ್‌ಐ ಫೋರಂ ಮಾಜಿ ಉಪಾಧ್ಯಕ್ಷೆ ಡಾ ಆರತಿ ಕೃಷ್ಣ ಚಾಲನೆ ನೀಡಲಿದ್ದಾರೆ.   ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಜನಾರ್ದನ ಪೂಜಾರಿ ಅವರ ಆಶಯದಂತೆ ಮಂಗಳೂರು ದಸರಾ ಮಹೋತ್ಸವವು ‘ನಮ್ಮ ದಸರಾ-ನಮ್ಮ ಸುರಕ್ಷೆ’ ಘೋಷವಾಕ್ಯದಡಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಕೋವಿಡ್-19 ವಾರಿಯರ್ ಆಗಿ ಅವಿರತ ಶ್ರಮಿಸಿದ ಡಾ ಆರತಿಕೃಷ್ಣ ಅವರನ್ನು ಮಂಗಳೂರು

ಮಂಗಳೂರು ದಸರಾ: ಉದ್ಘಾಟನೆಗೆ ಕೋವಿಡ್ ವಾರಿಯರ್ ಡಾ ಆರತಿ ಕೃಷ್ಣ ಆಯ್ಕೆ Read More »

ಕರಾವಳಿ, ಕರ್ನಾಟಕ

ಕಾಸರಗೋಡು: ಕೊಲೆ ಪ್ರಕರಣ ➤ ಅರೋಪಿಗೆ 5 ವರ್ಷ ಜೈಲು ಶಿಕ್ಷೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.16: ನ್ಯಾಯಾಲಯ ಪರಿಸರದಲ್ಲಿ ಕೊಲೆ ಪ್ರಕರಣದ ಆರೋಪಿಯ ಹತ್ಯೆಗೆತ್ನಿಸಿದ ಪ್ರಕರಣದ ಆರೋಪಿಗೆ ಕಾಸರಗೋಡು ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಐದು ವರ್ಷ ಕಠಿಣ ಸಜೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಫು ನೀಡಿದೆ. ಶಿಕ್ಷೆಗೊಳಗಾದ ವ್ಯಕ್ತಿಯನ್ನು ಉಪ್ಪಳ ಹೀರೊ ಸ್ಟ್ರೀಟ್‌‌ನ ಮುಹಮ್ಮದ್ ಅಲಿ ಯಾನೆ ಕಸಾಯಿ ಅಲಿ ( 39) ಎಂದು ಗುರುತಿಸಲಾಗಿದೆ.     2013ರ ಡಿಸೆಂಬರ್ 16 ರಂದು ಬೆಳಿಗ್ಗೆ 11.30 ರ ಸುಮಾರಿಗೆ ವಿದ್ಯಾನಗರದಲ್ಲಿರುವ ನ್ಯಾಯಾಲಯ

ಕಾಸರಗೋಡು: ಕೊಲೆ ಪ್ರಕರಣ ➤ ಅರೋಪಿಗೆ 5 ವರ್ಷ ಜೈಲು ಶಿಕ್ಷೆ Read More »

ಕರ್ನಾಟಕ

ಭಾರಿ ಮಳೆಗೆ ಮನೆ ಕುಸಿದ ಹಿನ್ನಲೆ ➤ ಸೂರು ಕಲ್ಪಿಸಿಕೊಂಡುವಂತೆ ಪಟ್ಟಣ ಪಂ. ಮತ್ತು ತಹಶೀಲ್ದಾರ್‌ ಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಅ.16: ಅ.14 ರಂದು ಸುರಿದ ಭಾರಿ ಮಳೆ ಹಾಗೂ ಗಾಳಿಗೆ ಕೋಡಿಂಬಾಳ ಗ್ರಾಮದ ಓತ್ರಂಡ್ಕ ಮಾಣಿಗ ರವರ ಮನೆ ಕುಸಿದು ಬಿದ್ದಿದೆ. ಇದರಿಂದ ಪರಿಹಾರಕ್ಕಾಗಿ ಸರಕಾರದಿಂದ ಸಹಾಯದನ ಒದಗಿಸಬೇಕಾಗಿ ಕಡಬ ಜೆ ಡಿ ಯಸ್‌ ಅಧ್ಯಕ್ಷ ಮೀರಾ ಸಾಹೇಬ್‌ ಆಗ್ರಹಿಸಿದ್ದಾರೆ.     ಸದ್ಯಕ್ಕೆ ಊರವರು ಟರ್ಪಲ್‌ ತೆಗೆದು ಕೊಟ್ಟಿದ್ದು ತಾತ್ಕಾಲಿಕ ವ್ಯವಸ್ಥೆ ಮಾಡಿರುತ್ತಾರೆ. ಕಡಬ ತಾಲೂಕು ತಹಶೀಲ್ದಾರ್‌ ಹಾಗೂ ಕಡಬ ಪಟ್ಟಣ ಪಂಚಾಯತ್‌ ಆಡಳಿತಧಿಕಾರಿಯಾಗಿರುವ ತಹಶೀಲ್ದಾರ್‌ ಅನಂತಶಂಕರ್‌ ರವರಿಗೆ ಮನವಿ

ಭಾರಿ ಮಳೆಗೆ ಮನೆ ಕುಸಿದ ಹಿನ್ನಲೆ ➤ ಸೂರು ಕಲ್ಪಿಸಿಕೊಂಡುವಂತೆ ಪಟ್ಟಣ ಪಂ. ಮತ್ತು ತಹಶೀಲ್ದಾರ್‌ ಗೆ ಮನವಿ Read More »

ಕರಾವಳಿ

ಪುತ್ತೂರು – ಕಡಬದಲ್ಲಿ ಇಂದು 12 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ.16: ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು ಆರೋಗ್ಯ ಇಲಾಖೆಯ ವರದಿಯಂತೆ 12 ಮಂದಿಗೆ ಕೊರೋನಾ ಸೋಕು  ದೃಢಗೊಂಡಿದೆ.     ಕಡಬ ತಾಲೂಕಿನ ನೆಲ್ಯಾಡಿಯ 31 ವರ್ಷದ ವ್ಯಕ್ತಿ, ಕಡಬದ 70 ವರ್ಷದ ಮಹಿಳೆಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.  

ಪುತ್ತೂರು – ಕಡಬದಲ್ಲಿ ಇಂದು 12 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ Read More »

ಕರಾವಳಿ
Scroll to Top