News Kadaba

ಗಡಿ ಭದ್ರತಾ ಪಡೆ ಕ್ರೀಡಾ ಕೋಟಾದಡಿಯಲ್ಲಿ 549 ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ..!

(ನ್ಯೂಸ್‌ ಕಡಬ) newskadaba.com,ಡಿ.31:  ಗಡಿ ಭದ್ರತಾ ಪಡೆ ಕ್ರೀಡಾ ಕೋಟಾದಡಿಯಲ್ಲಿ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 549 ಕಾನ್ಸ್‌ಟೇಬಲ್ ಹುದ್ದೆಗಳನ್ನು ಅಂದರೆ 277 ಹುದ್ದೆಗಳು ಪುರುಷರಿಗೆ ಮತ್ತು 272 ಹುದ್ದೆಗಳು ಮಹಿಳೆಯರಿಗೆ ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ 10 ನೇ ತರಗತಿ ಪಾಸಾದವರು ಮತ್ತು ಕ್ರೀಡೆಯಲ್ಲಿ ಪರಿಣತಿ ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು. ಅಲ್ಲದೆ, ಕಳೆದ ಎರಡು ವರ್ಷಗಳಲ್ಲಿ, ಅಥ್ಲೆಟಿಕ್ಸ್, ಬಾಕ್ಸಿಂಗ್, […]

ಗಡಿ ಭದ್ರತಾ ಪಡೆ ಕ್ರೀಡಾ ಕೋಟಾದಡಿಯಲ್ಲಿ 549 ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

2025 ರಲ್ಲಿ ಪ್ರವಾಸೋದ್ಯಮದಲ್ಲಿ ಹೊಸ ದಾಖಲೆ ಬರೆದ ಉತ್ತರ ಪ್ರದೇಶ

(ನ್ಯೂಸ್‌ ಕಡಬ) newskadaba.com,ಡಿ.31: ದೇಶದ ಅತ್ಯಂತ ಜನಪ್ರಿಯ ಪ್ರವಾಸೋದ್ಯಮ ತಾಣವಾಗಿ ಉತ್ತರ ಪ್ರದೇಶ 2025ರಲ್ಲಿ ಗುರುತಿಸಿಕೊಂಡಿದೆ. ಈ ವರ್ಷದಲ್ಲಿ ಅತೀ ಹೆಚ್ಚು ದೇಶೀಯ ಪ್ರವಾಸೋದ್ಯಮವನ್ನು ಉತ್ತರ ಪ್ರದೇಶ ದಾಖಲಿದೆ. ವಿದೇಶಿ ಪ್ರವಾಸಿಗರ ಭೇಟಿಯಲ್ಲಿ ಇದು ನಾಲ್ಕನೇ ಸ್ಥಾನದಲ್ಲಿದೆ. ಧಾರ್ಮಿಕ, ಸಾಂಸ್ಕೃತಿಕ ಮತ್ತು ಐತಿಹಾಸಿಕ ತಾಣಗಳ ಅಭಿವೃದ್ಧಿಯು ಉತ್ತರ ಪ್ರದೇಶವನ್ನು ದೇಶೀಯ ಪ್ರವಾಸೋದ್ಯಮದಲ್ಲಿ ಅತ್ಯಂತ ಜನಪ್ರಿಯ ತಾಣವಾಗಿ ಮಾಡಿದೆ. ಈ ವರ್ಷದಲ್ಲಿ 137 ಕೋಟಿಗೂ ಹೆಚ್ಚು ದೇಶೀಯ ಪ್ರವಾಸಿಗರು ಮತ್ತು 3.66 ಲಕ್ಷ ವಿದೇಶಿ ಪ್ರವಾಸಿಗರು ಉತ್ತರ ಪ್ರದೇಶಕ್ಕೆ

2025 ರಲ್ಲಿ ಪ್ರವಾಸೋದ್ಯಮದಲ್ಲಿ ಹೊಸ ದಾಖಲೆ ಬರೆದ ಉತ್ತರ ಪ್ರದೇಶ Read More »

ಕರಾವಳಿ

G RAM G ಕಾಯ್ದೆ ಅನುಷ್ಠಾನಗೊಳಿಸದಂತೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

(ನ್ಯೂಸ್‌ ಕಡಬ) newskadaba.com,ಡಿ.31: ಉದ್ಯೋಗ ಖಾತರಿ ಯೋಜನೆಯಿಂದ ಮಹಾತ್ನ ಗಾಂಧಿ ಹೆಸರು ತೆಗೆದು ಹಾಕುವ ವಿಕಸಿತ ಭಾರತ – ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್(ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಕಾಯ್ದೆ ಅನುಷ್ಠಾನಗೊಳಿಸದಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಈ ಹೊಸ ಕಾನೂನು ಮೂಲಭೂತವಾಗಿ ಉದ್ಯೋಗ ಖಾತರಿ ಚೌಕಟ್ಟನ್ನು ಮತ್ತು ಸಹಕಾರಿ ಒಕ್ಕೂಟವನ್ನು ದುರ್ಬಲಗೊಳಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ. ಇಂದು ಮೋದಿ ಅವರಿಗೆ ಬರೆದ ವಿವರವಾದ

G RAM G ಕಾಯ್ದೆ ಅನುಷ್ಠಾನಗೊಳಿಸದಂತೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ Read More »

ಕರಾವಳಿ

ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಲಿಂಕ್ ಇನ್ನೂ ಮಾಡಿಲ್ಲವೇ ? ಹಾಗಾದರೆ ಇಂದೇ ಮಾಡಿ…

(ನ್ಯೂಸ್‌ ಕಡಬ) newskadaba.com,ಡಿ.31 : ನವದೆಹಲಿ: ಆರ್ಥಿಕ ವಹಿವಾಟಿಗೆ ಬಳಕೆಯಾಗುವ ಶಾಶ್ವತ ಖಾತೆ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಲಿಂಕ್ ಕಡ್ಡಾಯ ಮಾಡಲಾಗಿದೆ. ಇದನ್ನು ಡಿಸೆಂಬರ್ 31ರೊಳಗೆ ಮಾಡಿಸದೇ ಇದ್ದರೆ ಮುಂದೆ ತೆರಿಗೆದಾರರು ನಾನಾ ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಆಧಾರ್ ಮತ್ತು ಪಾನ್ ಕಾರ್ಡ್ ಲಿಂಕ್ ಮಾಡಲು ನೀಡಿರುವ ಕೊನೆಯ ಗಡುವು ಇನ್ನು ಕೆಲವೇ ಗಂಟೆಗಳಲ್ಲಿ ಮುಗಿಯಲಿದೆ.. ಆಧಾರ್ ನೊಂದಿಗೆ ಪಾನ್ ಕಾರ್ಡ್ ಲಿಂಕ್ ಗೆ ಇಂದು ಕೊನೆಯ ದಿನವಾಗಿದೆ.ಆಧಾರ್ ಕಾರ್ಡ್ ಲಿಂಕ್ ಮಾಡದ ಪಾನ್ ಕಾರ್ಡ್ ನಾಳೆಯಿಂದ

ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಲಿಂಕ್ ಇನ್ನೂ ಮಾಡಿಲ್ಲವೇ ? ಹಾಗಾದರೆ ಇಂದೇ ಮಾಡಿ… Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅರಣ್ಯ ಇಲಾಖೆ ನೇಮಕಾತಿ! ಸುಮಾರು 6,000 ಹುದ್ದೆಗಳು ಖಾಲಿ!

(ನ್ಯೂಸ್‌ ಕಡಬ) newskadaba.com,ಡಿ.31 :ಕರ್ನಾಟಕ ರಾಜ್ಯದ ನಿರುದ್ಯೋಗಿ ಯುವಕರಿಗೆ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಇರುವವರಿಗೆ ಬಹುದೊಡ್ಡ ಅವಕಾಶ ಸಿಕ್ಕಿದೆ. ಕರ್ನಾಟಕ ಅರಣ್ಯ ಇಲಾಖೆ ಶೀಘ್ರದಲ್ಲೇ ಸುಮಾರು 6000 ಖಾಲಿ ಹುದ್ದೆಗಳ ನೇಮಕಾತಿ ನಡೆಸಲು ತೀರ್ಮಾನಿಸಿದೆ.. ಅರಣ್ಯ ಇಲಾಖೆ ನೇಮಕಾತಿಯ ಮುಖ್ಯ ಉದ್ದೇಶ ಕರ್ನಾಟಕದಲ್ಲಿ ಅರಣ್ಯ ಪ್ರದೇಶ ವಿಸ್ತೀರ್ಣ ಹೆಚ್ಚಾಗಿದ್ದು, ಅದನ್ನು ಸಮರ್ಥವಾಗಿ ನಿರ್ವಹಿಸಲು ಹೆಚ್ಚಿನ ಸಿಬ್ಬಂದಿ ಅಗತ್ಯವಿದೆ. ಹಲವು ವರ್ಷಗಳಿಂದ ಅನೇಕ ಹುದ್ದೆಗಳು ಖಾಲಿಯಾಗಿದ್ದರಿಂದ ಅರಣ್ಯ ರಕ್ಷಣೆಯಲ್ಲಿ ಅಡಚಣೆ ಉಂಟಾಗಿತ್ತು. ಈ ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ಈ ಬಾರಿ

ಅರಣ್ಯ ಇಲಾಖೆ ನೇಮಕಾತಿ! ಸುಮಾರು 6,000 ಹುದ್ದೆಗಳು ಖಾಲಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮತ್ತೆ ಏರಿಕೆ ಕಂಡ ಚಿನ್ನದ ದರ

(ನ್ಯೂಸ್‌ ಕಡಬ) newskadaba.com,ಡಿ.31: ಇಂದಿನ ಚಿನ್ನದ ದರವು ನಗರದಿಂದ ನಗರಕ್ಕೆ ಸ್ವಲ್ಪ ಬದಲಾಗುತ್ತದೆ, ಆದರೆ ಸಾಮಾನ್ಯವಾಗಿ 24 ಕ್ಯಾರೆಟ್ ಚಿನ್ನದ ದರವು ಸುಮಾರು ₹13,500 – ₹13,600/ಗ್ರಾಂ ಮತ್ತು 22 ಕ್ಯಾರೆಟ್ ಚಿನ್ನದ ದರವು ಸುಮಾರು ₹12,400 – ₹12,500/ಗ್ರಾಂ ಇದೆ, ಇದು ನಿನ್ನೆಗಿಂತ ತುಸು ಏರಿಕೆ ಕಂಡಿದೆ. ವಿಶೇಷವಾಗಿ ಬೆಂಗಳೂರು, ಮಂಗಳೂರು, ಮೈಸೂರು ಮುಂತಾದ ನಗರಗಳಲ್ಲಿ ದರ ಹೆಚ್ಚಾಗಿದೆ. ಉದಾಹರಣೆಗೆ, ಬೆಂಗಳೂರಿನಲ್ಲಿ 24 ಕ್ಯಾರೆಟ್ ₹13,588/ಗ್ರಾಂ ಮತ್ತು 22 ಕ್ಯಾರೆಟ್ ₹12,455/ಗ್ರಾಂ ಇದ್ದರೆ, ಮೈಸೂರಿನಲ್ಲಿ 24

ಮತ್ತೆ ಏರಿಕೆ ಕಂಡ ಚಿನ್ನದ ದರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಶಾಸಕ ಯಶ್‌ಪಾಲ್ ಸುವರ್ಣ ವಾಟ್ಸಾಪ್ ಹ್ಯಾಕ್; ಹಣಕ್ಕಾಗಿ ಸಂದೇಶ ಕಳುಹಿಸಿ ವಂಚನೆಗೆ ಯತ್ನ

(ನ್ಯೂಸ್‌ ಕಡಬ) newskadaba.com,ಡಿ.31 ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್‌ಪಾಲ್ ಸುವರ್ಣ ಅವರ ವಾಟ್ಸಾಪ್ ಖಾತೆಯನ್ನು ಹ್ಯಾಕ್ ಮಾಡಲಾಗಿದ್ದು, ಸೈಬರ್ ವಂಚಕರು ಶಾಸಕರ ಹೆಸರಿನಲ್ಲಿ ಅವರ ಸಂಪರ್ಕದಲ್ಲಿರುವವರಿಗೆ ಹಣಕ್ಕಾಗಿ ಸಂದೇಶ ಕಳುಹಿಸುತ್ತಿದ್ದಾರೆ. ಕಿಡಿಗೇಡಿಗಳು ಶಾಸಕರ ವಾಟ್ಸಾಪ್ ಖಾತೆ ಹ್ಯಾಕ್ ಮಾಡಿ, ಅವರ ಕಾಂಟ್ಯಾಕ್ಟ್ ಲಿಸ್ಟ್‌ನಲ್ಲಿರುವವರ ಸಂಖ್ಯೆಗೆ ಮೆಸೇಜ್ ಮಾಡಿ ಹಣದ ಬೇಡಿಕೆ ಇಟ್ಟಿದ್ದಾರೆ. ಕೆಲವು ವ್ಯಕ್ತಿಗಳಿಗೆ ಮೆಸೇಜ್ ಮಾಡಿ, ನಿಮ್ಮಿಂದ ನನಗೆ ಒಂದು ಅಗತ್ಯ ಸಹಾಯವಾಗಬೇಕು ಎಂದು ಹೇಳಿ, ಆ ಬಳಿಕ ಹಣದ ಅವಶ್ಯಕತೆಯಿದೆ ಎಂದು

ಉಡುಪಿ: ಶಾಸಕ ಯಶ್‌ಪಾಲ್ ಸುವರ್ಣ ವಾಟ್ಸಾಪ್ ಹ್ಯಾಕ್; ಹಣಕ್ಕಾಗಿ ಸಂದೇಶ ಕಳುಹಿಸಿ ವಂಚನೆಗೆ ಯತ್ನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೈಕ್‌ ಓಡಿಸಿದ ಅಪ್ರಾಪ್ತ ಮಗ, ತಂದೆಗೆ ಬಿತ್ತು 25 ಸಾವಿರ ರೂ.ದಂಡ..!

(ನ್ಯೂಸ್‌ ಕಡಬ) newskadaba.com,ಡಿ.31 ಚಿಕ್ಕಮಗಳೂರು:  ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮದಲ್ಲಿ ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಾಲಕನ ತಂದೆ ಶಂಕರ ಅವರಿಗೆ ನ್ಯಾಯಾಲಯವು 25 ಸಾವಿರ ರೂ.ದಂಡ ವಿಧಿಸಿದೆ. ಬಾಳೂರು ಪೊಲೀಸ್‌‍ ಠಾಣೆಯ ಪಿಎಸ್‌‍ಐ ದಿಲೀಪ್‌ ಕುಮಾರ್‌ ಅವರು ಈ ಸಂಬಂಧ ಪ್ರಕರಣ ದಾಖಲಿಸಿದ್ದರು. ಪ್ರಕರಣವು ಮೂಡಿಗೆರೆ ಸಿವಿಲ್‌ ನ್ಯಾಯಾಧೀಶರು ಹಾಗೂ ಜೆಎಂಎ್‌‍ಸಿ ನ್ಯಾಯಾಲಯದ ಮುಂದೆ ವಿಚಾರಣೆಗೆ ಬಂದಿದ್ದು, ಅಪ್ರಾಪ್ತನಿಗೆ ಬೈಕ್‌ ನೀಡಿದ್ದಕ್ಕೆ ಹೊಣೆಗಾರರಾಗಿರುವ ತಂದೆ ಶಂಕರ ಅವರ ಹೆಸರಿನಲ್ಲಿ

ಬೈಕ್‌ ಓಡಿಸಿದ ಅಪ್ರಾಪ್ತ ಮಗ, ತಂದೆಗೆ ಬಿತ್ತು 25 ಸಾವಿರ ರೂ.ದಂಡ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಶಾಸಕ ಯಶ್ಪಾಲ್ ಸುವರ್ಣ ವಾಟ್ಸಾಪ್ ಹ್ಯಾಕ್

(ನ್ಯೂಸ್‌ ಕಡಬ) newskadaba.com,ಡಿ.31: ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್‌ಪಾಲ್ ಸುವರ್ಣ ಅವರ ವಾಟ್ಸಾಪ್ ಖಾತೆಯನ್ನು ಹ್ಯಾಕ್ ಮಾಡಲಾಗಿದ್ದು, ಸೈಬರ್ ವಂಚಕರು ಶಾಸಕರ ಹೆಸರಿನಲ್ಲಿ ಅವರ ಸಂಪರ್ಕದಲ್ಲಿರುವವರಿಗೆ ಹಣಕ್ಕಾಗಿ ಸಂದೇಶ ಕಳುಹಿಸುತ್ತಿದ್ದಾರೆ. ಕಿಡಿಗೇಡಿಗಳು ಶಾಸಕರ ವಾಟ್ಸಾಪ್ ಖಾತೆ ಹ್ಯಾಕ್ ಮಾಡಿ, ಅವರ ಕಾಂಟ್ಯಾಕ್ಟ್ ಲಿಸ್ಟ್‌ನಲ್ಲಿರುವವರ ಸಂಖ್ಯೆಗೆ ಮೆಸೇಜ್ ಮಾಡಿ ಹಣದ ಬೇಡಿಕೆ ಇಟ್ಟಿದ್ದಾರೆ. ಕೆಲವು ವ್ಯಕ್ತಿಗಳಿಗೆ ಮೆಸೇಜ್ ಮಾಡಿ, ನಿಮ್ಮಿಂದ ನನಗೆ ಒಂದು ಅಗತ್ಯ ಸಹಾಯವಾಗಬೇಕು ಎಂದು ಹೇಳಿ, ಆ ಬಳಿಕ ಹಣದ ಅವಶ್ಯಕತೆಯಿದೆ ಎಂದು ವಂಚಕರು

ಉಡುಪಿ: ಶಾಸಕ ಯಶ್ಪಾಲ್ ಸುವರ್ಣ ವಾಟ್ಸಾಪ್ ಹ್ಯಾಕ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಅಸ್ಸಾಂನಲ್ಲಿ ಸೇವೆ ಸಲ್ಲಿಸುತ್ತಿದ್ದ ಬಂಟ್ವಾಳ ಮೂಲದ ಧರ್ಮಗುರು ಫಾದರ್ ಫೆಲಿಕ್ಸ್ ಲಿಯೋ ಪಿಂಟೊ ನಿಧನ

(ನ್ಯೂಸ್‌ ಕಡಬ) newskadaba.com,ಡಿ.31 ಬಂಟ್ವಾಳ: ಅಸ್ಸಾಂ ರಾಜ್ಯದ ಬೊಂಗ್ಯಗಾಂವ್ ಧರ್ಮಕ್ಷೇತ್ರದಲ್ಲಿ ಧರ್ಮಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಸೂರಿಕುಮೇರು ನಿವಾಸಿ ವಂ. ಫೆಲಿಕ್ಸ್ ಲಿಯೋ ಪಿಂಟೊ (57) ಅವರು ಅನಾರೋಗ್ಯದ ಹಿನ್ನೆಲೆ ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ. ಬೊನವೆಂಚರ್ ಪಿಂಟೊ ಮತ್ತು ಆಲಿಸ್ ಪಿಂಟೊ ದಂಪತಿಯ ಪುತ್ರರಾಗಿ ಫೆಬ್ರವರಿ 28, 1968 ರಂದು ಜನಿಸಿದ ಫಾದರ್ ಫೆಲಿಕ್ಸ್ ಅವರು ಬಾಲ್ಯದಿಂದಲೇ ಧಾರ್ಮಿಕತೆ, ಶಿಸ್ತು ಮತ್ತು ಸೇವಾಭಾವವನ್ನು ಬೆಳೆಸಿಕೊಂಡಿದ್ದರು.ಧಾರ್ಮಿಕ ಸೇವೆಯನ್ನು ಆರಿಸಿಕೊಂಡ ಅವರು,

ಅಸ್ಸಾಂನಲ್ಲಿ ಸೇವೆ ಸಲ್ಲಿಸುತ್ತಿದ್ದ ಬಂಟ್ವಾಳ ಮೂಲದ ಧರ್ಮಗುರು ಫಾದರ್ ಫೆಲಿಕ್ಸ್ ಲಿಯೋ ಪಿಂಟೊ ನಿಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top