News Kadaba

ಸಲ್ಮಾನ್ ಖಾನ್ ಅಭಿನಯದ ಬ್ಯಾಟಲ್ ಆಫ್ ಗಲ್ವಾನ್ ಟೀಸರ್ಗೆ ಚೀನಾ ವಿರೋಧ

(ನ್ಯೂಸ್‌ ಕಡಬ) newskadaba.com,ಡಿ.31: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬರುವ ಯುದ್ಧ ಆಧಾರಿತ ಸಿನಿಮಾ ಬ್ಯಾಟಲ್ ಆಫ್ ಗಲ್ವಾನ್ ಟೀಸರ್‌ಗೆ ಚೀನಾ ತೀವ್ರ ವಿರೋಧ ವ್ಯಕ್ತಪಡಿಸಿದೆ. ಸಿನಿಮಾದಲ್ಲಿ ಚಿತ್ರೀಕರಿಸಿರುವ ದೃಶ್ಯಗಳು ಜೂನ್ 2020 ರ ಘರ್ಷಣೆಯ ಘಟನೆಗಳು ಸತ್ಯಗಳಿಗೆ ಹೊಂದಿಕೆಯಾಗುವುದಿಲ್ಲ. ಗಲ್ವಾನ್ ಕಣಿವೆ ಲೈನ್ ಆಫ್ ಆಕ್ಚುವಲ್ ಕಂಟ್ರೋಲ್‌ನ ಚೀನಾ ಭಾಗದಲ್ಲಿದೆ. ಘರ್ಷಣೆಗೆ ಭಾರತೀಯ ಸೈನಿಕರು ಎಲ್‌ಎಸಿ ದಾಟಿ, ಪ್ರಚೋದಿಸಿದ್ದೇ ಕಾರಣ ಎಂದು ಚೀನಾ ದೂಷಿಸಿದೆ. ಚೀನಾ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ, ಅದು ಕಲಾವಿದನ […]

ಸಲ್ಮಾನ್ ಖಾನ್ ಅಭಿನಯದ ಬ್ಯಾಟಲ್ ಆಫ್ ಗಲ್ವಾನ್ ಟೀಸರ್ಗೆ ಚೀನಾ ವಿರೋಧ Read More »

ಸಿನಿಮಾ

ಬೆಳ್ತಂಗಡಿ: ಕಣ್ಮರೆಯಾಗಿದ್ದ ಯುವಕನ ಮೃತದೇಹ ಪತ್ತೆ

(ನ್ಯೂಸ್‌ ಕಡಬ) newskadaba.com,ಡಿ.31 ಬೆಳ್ತಂಗಡಿ: ನಾಪತ್ತೆಯಾಗಿದ್ದ ಬೆಳಾಲು ಪುರುಷರಬೆಟ್ಟು ನಿವಾಸಿ ರಾಜೇಶ್ ಪಿ. (30) ರವರ ಮೃತದೇಹ ಬೆಳಾಲು ಗ್ರಾಮದ ಬಲಿಪೆ ನೇತ್ರಾವತಿ ನದಿಯಲ್ಲಿ ಮಂಗಳವಾರ ಪತ್ತೆಯಾಗಿದೆ. ಡಿ. 27ರಂದು ಬೆಳಿಗ್ಗೆ ಮನೆಯಿಂದ ಹೊರಟ ರಾಜೇಶ್ ಪಿ, ಹಿಂದಿರುಗದೆ ಕಾಣೆಯಾಗಿದ್ದರು. ಅವರಿಗಾಗಿ ಮನೆಯವರು ಹಾಗೂ ಸ್ಥಳೀಯರು ಹುಡುಕಾಟ ನಡೆಸಿದ್ದರೂ ಪತ್ತೆಯಾಗಿರಲಿಲ್ಲ. ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿ ನಂತರ ತೀವ್ರ ಹುಡುಕಾಟ ನಡೆಸಿದಾಗ ಮಂಗಳವಾರ ಬೆಳಿಗ್ಗೆ ಬಲಿಪೆಯ ನೇತ್ರಾವತಿ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ.ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ

ಬೆಳ್ತಂಗಡಿ: ಕಣ್ಮರೆಯಾಗಿದ್ದ ಯುವಕನ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಾಂಗ್ಲಾ ಮಾಜಿ ಪ್ರಧಾನಿ ಖಲೀದಾ ಜಿಯಾ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಜೈಶಂಕರ್

(ನ್ಯೂಸ್‌ ಕಡಬ) newskadaba.com,ಡಿ.31: ಬಾಂಗ್ಲಾದೇಶದ ಮಾಜಿ ಪ್ರಧಾನಿ ಮತ್ತು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷೆ ಖಲೀದಾ ಜಿಯಾ ಅವರ ಅಂತ್ಯಕ್ರಿಯೆಯು ಬಾಂಗ್ಲಾದ ಢಾಕಾದಲ್ಲಿ ಡಿಸೆಂಬರ್ ೩೧ರಂದು ನಡೆಯಲಿದ್ದು, ಭಾರತದ ವಿದೇಶಾಂಗ ಸಚಿವ ಜೈಶಂಕರ್ ಎಸ್. ಜೈಶಂಕರ್ ನಾಳೆ ಭಾಗವಹಿಸಲಿದ್ದಾರೆ. ಖಲೀದಾ ಜಿಯಾ ಅವರ ಅಂತ್ಯಕ್ರಿಯೆ ಬುಧವಾರ ನಡೆಯಲಿದ್ದು, ಅವರ ಪತಿ ಮತ್ತು ಮಾಜಿ ಅಧ್ಯಕ್ಷ ಜಿಯಾವುರ್ ರೆಹಮಾನ್ ಅವರ ಸಮಾಧಿಯ ಪಕ್ಕದಲ್ಲಿಯೇ ಅಂತ್ಯಕ್ರಿಯೆ ನಡೆಯಲಿದೆ. ಖಲೀದಾ ಜಿಯಾ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ದೀರ್ಘಕಾಲದ ನಾಯಕಿ ಮತ್ತು

ಬಾಂಗ್ಲಾ ಮಾಜಿ ಪ್ರಧಾನಿ ಖಲೀದಾ ಜಿಯಾ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಜೈಶಂಕರ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸರಕಾರಿ, ಖಾಸಗಿ ಆಸ್ಪತ್ರೆಯಲ್ಲಿ ಜನನ , ಮರಣ ನೋಂದಣಿ ಪ್ರಮಾಣ ಪತ್ರ 21 ದಿನದೊಳಗೆ ವಿತರಣೆಗೆ ಸೂಚನೆ

(ನ್ಯೂಸ್‌ ಕಡಬ) newskadaba.com,ಡಿ.31 ಬೆಂಗಳೂರು ಗ್ರಾಮಾಂತರ : ಸರಕಾರಿ, ಖಾಸಗಿ ಆಸ್ಪತ್ರೆಗಳಲ್ಲಿನ ಜನನ ಹಾಗೂ ಮರಣಕ್ಕೆ ಸಂಬಂಧಿಸಿದಂತೆ 21 ದಿನದೊಳಗೆ ಕಡ್ಡಾಯವಾಗಿ ನೋಂದಣಿ ಮಾಡಿ, ಸಂಬಂಧಿಸಿದವರಿಗೆ ಪ್ರಮಾಣ ಪತ್ರವನ್ನು ನೀಡಲು ಆರೋಗ್ಯ ಇಲಾಖೆ ಕ್ರಮವಹಿಸಿದೆ. ರಾಜ್ಯದಲ್ಲಿ 2025 ರಲ್ಲಿ ಒಟ್ಟು 9,22,992 ಜನನ ಹಾಗೂ 5,07,650 ಮರಣಕ್ಕೆ ಸಂಬಂಧಿಸಿದಂತೆ ನೋಂದಣಿಯಾಗಿದೆ. ಇದರಲ್ಲಿ 21 ದಿನಗಳಲ್ಲಿ ಶೇ.79 ರಷ್ಟು ಮಾತ್ರ ಆಸ್ಪತ್ರೆಗಳಲ್ಲಿ ನೋಂದಣಿಯಾಗಿದೆ. ಉಳಿದಂತೆ ಕೆಲವು ಪ್ರಕರಣಗಳಲ್ಲಿ 30 ದಿನ , ಇನ್ನೂ ಕೆಲವು 31 ದಿನದಿಂದ 365 ದಿನಗಳಲ್ಲಿ,

ಸರಕಾರಿ, ಖಾಸಗಿ ಆಸ್ಪತ್ರೆಯಲ್ಲಿ ಜನನ , ಮರಣ ನೋಂದಣಿ ಪ್ರಮಾಣ ಪತ್ರ 21 ದಿನದೊಳಗೆ ವಿತರಣೆಗೆ ಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೊಸ ವರ್ಷಾಚರಣೆ–2026: ನಿಯಮ ಉಲ್ಲಂಘನೆಗೆ ಕಠಿಣ ಕ್ರಮ – ಪೊಲೀಸ್ ಇಲಾಖೆ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com,ಡಿ.31 ಮಂಗಳೂರು: 2026ರ ಹೊಸ ವರ್ಷಾಚರಣೆಗೆ ಸಂಬಂಧಿಸಿ ಪೊಲೀಸ್ ಇಲಾಖೆಯ ವತಿಯಿಂದ ಈಗಾಗಲೇ ಮಾರ್ಗಸೂಚಿಗಳನ್ನು ಹೊರಡಿಸಲಾಗಿದ್ದು, ಎಲ್ಲಾ ಕಾರ್ಯಕ್ರಮ ಆಯೋಜಕರು ಹಾಗೂ ಸಾರ್ವಜನಿಕರು ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ಅನುಮತಿ ಪಡೆಯದೆ ಸಾರ್ವಜನಿಕವಾಗಿ ಯಾವುದೇ ರೀತಿಯ ಆಚರಣೆಗಳಿಗೆ ಅವಕಾಶ ಇರುವುದಿಲ್ಲ. ಸಾರ್ವಜನಿಕರಿಗೆ ಯಾವುದೇ ತೊಂದರೆ ಅಥವಾ ಕಿರುಕುಳ ಉಂಟಾಗದಂತೆ ಜವಾಬ್ದಾರಿಯುತವಾಗಿ ಸಂಭ್ರಮಾಚರಣೆ ನಡೆಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಸಂಭ್ರಮಾಚರಣೆ ಹೆಸರಿನಲ್ಲಿ ಅತೀವೇಗದ ವಾಹನ ಚಾಲನೆ, ವೀಲಿಂಗ್,

ಹೊಸ ವರ್ಷಾಚರಣೆ–2026: ನಿಯಮ ಉಲ್ಲಂಘನೆಗೆ ಕಠಿಣ ಕ್ರಮ – ಪೊಲೀಸ್ ಇಲಾಖೆ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಡಿ.31: ರಾಜ್ಯದಲ್ಲಿ ಒಣಹವೆ ಮುಂದುವರಿದಿದ್ದು, ಮುಂದಿನ ದಿನಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಜ.3ರವರೆಗೂ ಚಳಿಯ ವಾತಾವರಣ ಮುಂದುವರಿಯಲಿದೆ.   ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೇಶದಾದ್ಯಂತ ಚಿನ್ನದ ಮೇಲೆ ಲೋನ್ ಗೆ 6 ಹೊಸ ರೂಲ್ಸ್! 2026 ರಿಂದಲೇ ಜಾರಿ.

(ನ್ಯೂಸ್‌ ಕಡಬ) newskadaba.com,ಡಿ.30 ಭಾರತೀಯ ರಿಸರ್ವ್ ಬ್ಯಾಂಕ್ ಇತ್ತೀಚೆಗೆ ಹೊರಡಿಸಿರುವ ಮಹತ್ವದ ಆದೇಶವೊಂದು ಚಿನ್ನದ ಸಾಲದ ಮಾರುಕಟ್ಟೆಯಲ್ಲಿ ದೊಡ್ಡ ಸಂಚಲನ ಮೂಡಿಸಿದೆ. ಸಾಮಾನ್ಯವಾಗಿ ಚಿನ್ನದ ಸಾಲದ ನಿಯಮಗಳು ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳಿಗೆ ಬೇರೆ ಬೇರೆಯಾಗಿರುತ್ತಿದ್ದವು. ಆದರೆ, ಈ ಗೊಂದಲಗಳನ್ನು ನಿವಾರಿಸಲು ಮತ್ತು ಗ್ರಾಹಕರ ಹಿತರಕ್ಷಣೆಗೆ ಆರ್‌ಬಿಐ ಒಂದು ಕಠಿಣ ಹೆಜ್ಜೆ ಇಟ್ಟಿದೆ. ಆರ್‌ಬಿಐ ‘ಮಾಸ್ಟರ್ ಡೈರೆಕ್ಷನ್ ಆನ್ ಗೋಲ್ಡ್ ಲೋನ್’ ಎಂಬ ಹೊಸ ಸಮಗ್ರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಈ ಹೊಸ ನಿಯಮಗಳನ್ನು ಜಾರಿಗೆ ತರಲು

ದೇಶದಾದ್ಯಂತ ಚಿನ್ನದ ಮೇಲೆ ಲೋನ್ ಗೆ 6 ಹೊಸ ರೂಲ್ಸ್! 2026 ರಿಂದಲೇ ಜಾರಿ. Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟೆಂಪೋ ಡಿಕ್ಕಿ, ಕಾಸರಗೋಡು ಮೂಲದ ಶಿಕ್ಷಕ ಮೃತ್ಯು

(ನ್ಯೂಸ್‌ ಕಡಬ) newskadaba.com,ಡಿ.30  ಕಡಬ-ಡಿಸೆಂಬರ್ ೨೯ ರಂದು ಮಧ್ಯಾಹ್ನ ಅತ್ತೂರಿನಲ್ಲಿ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಕಡಬದ ಸುಂಕದಕಟ್ಟೆ ನಿವಾಸಿ ಅಬ್ದುಲ್ ಖಾದರ್ ಸಖಾಫಿ (೫೩) ಎಂದು ಗುರುತಿಸಲಾಗಿದ್ದು, ಕಾಸರಗೋಡಿನ ಧಾರ್ಮಿಕ ಸಂಸ್ಥೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಸಂಬಂಧಿಕರೊಬ್ಬರ ಮದರಂಗಿ ಸಮಾರಂಭದಲ್ಲಿ ಭಾಗವಹಿಸಲು ಅವರು ತಮ್ಮ ಕುಟುಂಬದೊಂದಿಗೆ ಬಂದಿದ್ದರು. ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಅತೂರಿನಲ್ಲಿ ಬಸ್ಸಿನಿಂದ ಇಳಿದ ನಂತರ, ಅವರು ತಮ್ಮ ಕುಟುಂಬವನ್ನು ಆಟೋರಿಕ್ಷಾದಲ್ಲಿ ಮುಂದೆ ಕಳುಹಿಸಿ ಸ್ಥಳದ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ

ಟೆಂಪೋ ಡಿಕ್ಕಿ, ಕಾಸರಗೋಡು ಮೂಲದ ಶಿಕ್ಷಕ ಮೃತ್ಯು Read More »

ಕರಾವಳಿ

ಸೈನಿಕ್ ಶಾಲೆ ನೇಮಕಾತಿ 2026: ಟೀಚರ್ ಮತ್ತು ವಾರ್ಡ್ ಬಾಯ್ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್‌ ಕಡಬ) newskadaba.com,ಡಿ.30:  ಮನೆಯಲ್ಲಿ ಕೆಲಸವಿಲ್ಲದೆ ಕುಳಿತಿರುವ ಪದವೀಧರರು ಅಥವಾ 10ನೇ ತರಗತಿ ಪಾಸಾದ ಅಭ್ಯರ್ಥಿಗಳಿದ್ದಾರೆಯೇ? ಪ್ರತಿಷ್ಠಿತ ಸೈನಿಕ್ ಶಾಲೆಯಲ್ಲಿ ಕೆಲಸ ಗಿಟ್ಟಿಸಿಕೊಳ್ಳಬೇಕು ಎಂಬುದು ನಿಮ್ಮ ಕನಸೇ? ಹಾಗಿದ್ದರೆ ನಿಮಗೊಂದು ಸಿಹಿ ಸುದ್ದಿ ಇದೆ. ವಿಜಯಪುರ ಸೈನಿಕ್ ಶಾಲೆಯು ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ನೇಮಕಾತಿಯಲ್ಲಿ ಕೇವಲ ಶಿಕ್ಷಕರಿಗೆ ಮಾತ್ರವಲ್ಲದೆ, ಇತರೆ ಸೇವಾ ವಿಭಾಗಗಳಿಗೂ ಆದ್ಯತೆ ನೀಡಲಾಗಿದೆ. PGT ಮತ್ತು TGT ಶಿಕ್ಷಕರು,

ಸೈನಿಕ್ ಶಾಲೆ ನೇಮಕಾತಿ 2026: ಟೀಚರ್ ಮತ್ತು ವಾರ್ಡ್ ಬಾಯ್ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಿರುತೆರೆ ನಟಿ ನಂದಿನಿ ಸಿಎಂ ದುರಂತ ಅಂತ್ಯ

(ನ್ಯೂಸ್‌ ಕಡಬ) newskadaba.com,ಡಿ.29:  ಕನ್ನಡ ಹಾಗೂ ತಮಿಳು ಧಾರಾವಾಹಿಗಳಲ್ಲಿ ಅಭಿನಯಿಸಿ ಹೆಸರು ಮಾಡಿದ್ದ ನಟಿ ನಂದಿನಿ ಸಿಎಂ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಆರ್‌ಆರ್ ನಗರದಲ್ಲಿ ಅವರು ಮೃತಪಟ್ಟಿರುವುದು ದೃಢಪಟ್ಟಿದ್ದು, ಸಾವಿನ ನಿಖರ ಕಾರಣ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಬಣ್ಣದ ಲೋಕದಲ್ಲಿ ಮಿಂಚುವ ಕನಸು ಕಂಡಿದ್ದ ನಂದಿನಿ ಅವರ ಅಕಾಲಿಕ ನಿಧನ ಕಿರುತೆರೆ ವಲಯದಲ್ಲಿ ಆಘಾತ ಮೂಡಿಸಿದೆ. ಕನ್ನಡದ ‘ಜೀವ ಹೂವಾಗಿದೆ’, ‘ನೀನಾದೆ ನಾ’, ‘ಸಂಘರ್ಷ’, ‘ಮಧುಮಗಳು’ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ಅವರು ನಟಿಸಿದ್ದರು. ತಮಿಳಿನ ‘ಗೌರಿ’

ಕಿರುತೆರೆ ನಟಿ ನಂದಿನಿ ಸಿಎಂ ದುರಂತ ಅಂತ್ಯ Read More »

ಸಿನಿಮಾ
Scroll to Top